ನೇಸರ.ದ.20: ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವವು…
ಸುದ್ದಿ
ಕೊಕ್ಕಡ: ಕೌಕ್ರಾಡಿ ಶಾಲೆ ಹಾಗೂ ಚರ್ಚಿನಲ್ಲಿ ಕಳ್ಳತನ
ನೇಸರ ಜೂ.11: ಕೊಕ್ಕಡ – ಕೌಕ್ರಾಡಿ ಸಂತ ಜೋನರ ಹಿರಿಯ ಪ್ರಾಥಮಿಕ ಶಾಲೆ, ಹೈಸ್ಕೂಲ್ ಹಾಗೂ ಸೈಂಟ್ ಜೋನ್ ಬ್ಯಾಪ್ಟಿಸ್ಟ್ ಚರ್ಚಿನಲ್ಲಿ…
ಉಜಿರೆ ಎಸ್ಡಿಎಂ ಶಾಲೆಯಲ್ಲಿ ಆರೋಗ್ಯ ಜಾಗೃತಿ ಕಾರ್ಯಕ್ರಮ
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಜಾಗೃತಿ ಕಾರ್ಯಕ್ರಮ ಜು. 7ರಂದು ನಡೆಯಿತು. ಈ…
ಉಪ್ಪಿನಂಗಡಿ: ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ರಕ್ತದಾನ ಶಿಬಿರ
ಉಪ್ಪಿನಂಗಡಿ: ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಜೇಸಿಐ ಉಪ್ಪಿನಂಗಡಿ ಚಾರಿಟೇಬಲ್ ಟ್ರಸ್ಟ್( ರಿ), ಜೇಸಿಐ ಉಪ್ಪಿನಂಗಡಿ,ರೋಟರಿ ಕ್ಲಬ್ ಉಪ್ಪಿನಂಗಡಿ, ಟೀಮ್ ದಕ್ಷಿಣ…
ಯುವತಿಗೆ ಚೂರಿ ಇರಿದು, ಬಳಿಕ ಯುವಕನ ಆತ್ಮಹತ್ಯೆ
ಬಂಟ್ವಾಳ: ಯುವತಿ ಮದುವೆಗೆ ನಿರಾಕರಿಸಿದ್ದರಿಂದ ನೊಂದ ಯುವಕನು ಮೊದಲಿಗೆ ಆಕೆಗೆ ಚೂರಿ ಇರಿಸಿ, ನಂತರ ಆಕೆಯ ಬಾಡಿಗೆ ಮನೆಯಲ್ಲಿ ನೇಣು ಬಿಗಿದು…
ನೆಲ್ಯಾಡಿ: ಕೌಕ್ರಾಡಿ ಗ್ರಾಮದಲ್ಲಿ ಕೃಷಿ ತೋಟಗಳಿಗೆ ಆನೆ ದಾಳಿ: ಕೃಷಿಕರಲ್ಲಿ ಆತಂಕ
ನೆಲ್ಯಾಡಿ: ಕೌಕ್ರಾಡಿ ಗ್ರಾಮದ ಮಂಡೆಗುಂಡಿ, ಬೇರಿಕೆ, ಕಂಚಿನಡ್ಕ, ಪಿಲತ್ತಿಂಜ ಮೊದಲಾದ ಭಾಗಗಳಲ್ಲಿ ನಿರಂತರವಾಗಿ ಕೃಷಿಗೆ ತೋಟಗಳಿಗೆ ಆನೆ ದಾಳಿ ನಡೆಯುತ್ತಿದ್ದು, ಇದರಿಂದಾಗಿ…
ಆಲಂಕಾರಿನಲ್ಲಿ ಲಹರಿ ಸಂಗೀತ ಕಲಾ ಕೇಂದ್ರದ ಶಾಖೆ ಉದ್ಘಾಟನೆ
ಆಲಂಕಾರು : ಲಹರಿ ಸಂಗೀತ ಕಲಾಕೇಂದ್ರ ಐಐಸಿಟಿ ನೆಲ್ಯಾಡಿಯ ಆಲಂಕಾರು ಶಾಖೆಯ ಉದ್ಘಾಟನೆ ಜು.6 ರಂದು ನಡೆಯಿತು. ಆಲಂಕಾರು ಹಾಲು ಉತ್ಪಾದಕರ…
ಗೋಳಿತೊಟ್ಟು–ಕೊಕ್ಕಡ ರಸ್ತೆ ಬದಿಯ ಸೂಚನಾ ಫಲಕಗಳು ದಾರಶಾಹಿ!!
ಕಿಡಿಗೇಡಿಗಳ ಕೈಚಳಕವೋ? ಪ್ರಕೃತಿ ವಿಕೋಪವೋ? ಸಾರ್ವಜನಿಕರಲ್ಲಿ ಗೊಂದಲ, ತಕ್ಷಣ ಕ್ರಮಕ್ಕೆ ಒತ್ತಾಯ ನೆಲ್ಯಾಡಿ: ಗೋಳಿತೊಟ್ಟುನ ಮೂಲಕ ಕೊಕ್ಕಡ, ಪಟ್ರಮೆ, ಮೊದಲಾದ ಪ್ರದೇಶಗಳಿಗೆ…
ಉಜಿರೆಯ ಎಸ್.ಡಿ.ಎಂ ಅನುದಾನಿತ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳ ವಿವಿಧ ಸಂಘಗಳ ಉದ್ಘಾಟನೆ ಜರುಗಿತು. ಎಸ್.ಡಿ.ಎಂ ಎಜುಕೇಶನಲ್ ಸೊಸೈಟಿಯ…
ಶಿಶಿಲ: ಬಿ. ಜಯರಾಮ ನೆಲ್ಲಿತ್ತಾಯರಿಗೆ ಪುಷ್ಪಗಿರಿ ತಂಡದಿಂದ ಗೌರವ ಅಭಿನಂದನೆ
ಶಿಶಿಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಪೂಜ್ಯ ಧರ್ಮಾಧಿಕಾರಿಗಳ ಮಾರ್ಗದರ್ಶನದಲ್ಲಿ ನಾಲ್ಕು ದಶಕಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿ, ಸಮಾಜಸೇವೆಯಲ್ಲಿ…
ಉಜಿರೆ ಎಸ್ ಡಿ ಎಂ ಪ.ಪೂ.ಕಾಲೇಜು ಎನ್ಎಸ್ಎಸ್ ಕಾರ್ಯ ಚಟುವಟಿಕೆಗಳ ಉದ್ಘಾಟನೆ
ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯ ಚಟುವಟಿಕೆಗಳ ಉದ್ಘಾಟನೆ ಕಾಲೇಜಿನ ರತ್ನತ್ರಯ ಸಭಾಂಗಣದಲ್ಲಿ…
ನೆಲ್ಯಾಡಿ: ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜಾ ಆಮಂತ್ರಣ ಪತ್ರಿಕೆ ಬಿಡುಗಡೆ
ನೆಲ್ಯಾಡಿ: ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಮೂರನೇ ವರ್ಷದ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆಯು ಭಾನುವಾರದಂದು ದೇವಸ್ಥಾನದ ಆಡಳಿತ ಮುಕ್ತೇಸರ…