ನೇಸರ.ದ.20: ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವವು…
ಸುದ್ದಿ
ಕೊಕ್ಕಡ: ಕೌಕ್ರಾಡಿ ಶಾಲೆ ಹಾಗೂ ಚರ್ಚಿನಲ್ಲಿ ಕಳ್ಳತನ
ನೇಸರ ಜೂ.11: ಕೊಕ್ಕಡ – ಕೌಕ್ರಾಡಿ ಸಂತ ಜೋನರ ಹಿರಿಯ ಪ್ರಾಥಮಿಕ ಶಾಲೆ, ಹೈಸ್ಕೂಲ್ ಹಾಗೂ ಸೈಂಟ್ ಜೋನ್ ಬ್ಯಾಪ್ಟಿಸ್ಟ್ ಚರ್ಚಿನಲ್ಲಿ…
ಜೂನ್ 18ರಂದು ಕೊಕ್ಕಡದಲ್ಲಿ ‘ಕೇತ್ ಬಚಾವ್’ ಕಾರ್ಯಕ್ರಮ: ರೈತರಿಗೆ ಮಣ್ಣಿನ ಆರೋಗ್ಯ ಮತ್ತು ಆಧುನಿಕ ಕೃಷಿ ಕುರಿತು ಮಾಹಿತಿ
ಕೊಕ್ಕಡ: ರೈತ ಸಂಪರ್ಕ ಕೇಂದ್ರ, ಕೊಕ್ಕಡ ವತಿಯಿಂದ ರೈತರಲ್ಲಿ ಮಣ್ಣಿನ ಸಂರಕ್ಷಣೆ ಹಾಗೂ ಸುಸ್ಥಿರ ಕೃಷಿಯ ಬಗ್ಗೆ ಅರಿವು ಮೂಡಿಸುವ…
ಕಡಬ: ಶೌರ್ಯ ವಿಪತ್ತು ನಿರ್ವಹಣಾ ಘಟಕದ ವಾರ್ಷಿಕ ಕೋರ್ ಕಮಿಟಿ ಸಭೆ:25 ಸದಸ್ಯರ ತುರ್ತು ಸ್ಪಂದನಾ ಘಟಕ ರಚನೆ
ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ಕಡಬ ಇದರ ಆಶ್ರಯದಲ್ಲಿ ಶ್ರೀ ಧರ್ಮಸ್ಥಳ ಶೌರ್ಯ…
ಉಪ್ಪಿನಂಗಡಿ: ಹಾಸನದಿಂದ ಕೇರಳಕ್ಕೆ ಅಕ್ರಮ ಜಾನುವಾರು ಸಾಗಾಟ ಪತ್ತೆ: 16 ಜಾನುವಾರುಗಳೊಂದಿಗೆ ಈಚರ್ ಲಾರಿ ವಶ, ಮೂವರ ವಿರುದ್ಧ ಪ್ರಕರಣ ದಾಖಲು
ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ-75ರ ನೆಕ್ಕಿಲಾಡಿ ಗ್ರಾಮದ ಆನೆಬೈಲು ಸಮೀಪ ಉಪ್ಪಿನಂಗಡಿ ಪೊಲೀಸರು ನಡೆಸಿದ ವಾಹನ ತಪಾಸಣೆ ವೇಳೆ ಅಕ್ರಮವಾಗಿ ಜಾನುವಾರುಗಳನ್ನು…
ಉಪ್ಪಿನಂಗಡಿ: ಸ್ನೇಹಾಚಾರದ ಸಲುಗೆಯನ್ನು ಬಳಸಿ ಬೈಕ್ ಪಡೆದು ಪರಾರಿ
ಉಪ್ಪಿನಂಗಡಿ: ಒಂದೆರಡು ದಿನದ ಪರಿಚಯವನ್ನು ಬಳಸಿ ಸ್ನೇಹಾಚಾರದ ಸಲುಗೆಯನ್ನು ನಟಿಸಿ ದೇಗುಲಕ್ಕೆ ಹೋಗಿ ಬರುವೆನೆಂದು ತಿಳಿಸಿ ಬೈಕನ್ನು ಪಡೆದು ಹೋದಾತ…
ಹೊಸಮಜಲು: ಎಸ್ಜೆಎಂ ಉಪ್ಪಿನಂಗಡಿ ರೇಂಜ್ ಕಾನ್ಫರೆನ್ಸ್
ನೆಲ್ಯಾಡಿ: ಸುನ್ನೀ ಜಂ-ಇಯ್ಯತುಲ್ ಮುಅಲ್ಲಿಮೀನ್ (ಎಸ್ಜೆಎಂ) ಉಪ್ಪಿನಂಗಡಿ ರೇಂಜ್-140ರ ವತಿಯಿಂದ ಹೊಸಮಜಲು ಹಿಮಾಯತುಲ್ ಇಸ್ಲಾಂ ಮದ್ರಸದಲ್ಲಿ ರೇಂಜ್ ಕಾನ್ಫರೆನ್ಸ್ ಯಶಸ್ವಿಯಾಗಿ…
ಉಚಿತ ಬಸ್ ಪಾಸ್ ಅರ್ಜಿ ಪ್ರಕ್ರಿಯೆಗೆ ಸರ್ವರ್ ಕಾಟ: ಸೈಬರ್ ಕೇಂದ್ರಗಳಲ್ಲಿ ಗಂಟೆಗಟ್ಟಲೆ ಕಾದು ಕಂಗಾಲಾದ ವಿದ್ಯಾರ್ಥಿಗಳು
ನೆಲ್ಯಾಡಿ: ರಾಜ್ಯದ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜುಗಳು ಆರಂಭವಾಗಿದ್ದು, ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸುವ ವಿದ್ಯಾರ್ಥಿಗಳಿಗೆ ಸರ್ಕಾರ ಘೋಷಿಸಿರುವ…
ಪುತ್ತೂರು: ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ನ ಡೈಮಂಡ್ ಫೆಸ್ಟ್ ಲಕ್ಕಿ ಡ್ರಾ
ಪುತ್ತೂರು: ಮುಳಿಯಗೋಲ್ಡ್ ಆ್ಯಂಡ್ ಡೈಮಂಡ್ಸ್ ಪುತ್ತೂರು ಹಾಗೂ ಬೆಳ್ತಂಗಡಿ ಶೋರೂಂಗಳ ವತಿಯಿಂದ ಆಯೋಜಿಸಲಾದ ಡೈಮಂಡ್ ಫೆಸ್ಟ್ನ ಅಂಗವಾಗಿ ಪುತ್ತೂರು ಶೋರೂಂನಲ್ಲಿ…
ಬೆಳ್ತಂಗಡಿ : ಎಸ್ ಐಟಿ ತಂಡ ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ
ಬೆಳ್ತಂಗಡಿ :ಬುರುಡೆ ಪ್ರಕರಣದ ಎಸ್ ಐಟಿ ತಂಡದ ಎಸ್ಪಿ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನೋವಾ ಕಾರು ಚಾರ್ಮಾಡಿಯಲ್ಲಿ ನಿಯಂತ್ರಣ…
ಮಗಳ ಮದುವೆಗಾಗಿ ಸಂಗ್ರಹಿಸಿದ್ದ ₹10 ಲಕ್ಷ ದರೋಡೆ ಪ್ರಕರಣ: ಇಬ್ಬರು ಆರೋಪಿಗಳಿಗೆ 3 ವರ್ಷ ಜೈಲು, ದಂಡ ವಿಧಿಸಿದ ಬೆಳ್ತಂಗಡಿ ನ್ಯಾಯಾಲಯ
ಬೆಳ್ತಂಗಡಿ: ಇಳಂತಿಲ ಗ್ರಾಮದಲ್ಲಿ 2023ರ ಮಾರ್ಚ್ 20ರಂದು ನಡೆದ ₹10 ಲಕ್ಷ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ಬೆಳ್ತಂಗಡಿ…
ನೆಲ್ಯಾಡಿ: ಗೌಡಸಾಗು-ಬರೆಗುಡ್ಡೆ ರಸ್ತೆ ಸಮಸ್ಯೆಗೆ ಸಾರ್ವಜನಿಕರ ಮನವಿಗೆ ಸ್ಪಂದಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಪಿಡಿಒ ಪತ್ರ
ನೆಲ್ಯಾಡಿ: ಕೌಕ್ರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೌಡಸಾಗು-ಬರೆಗುಡ್ಡೆ ಸಂಪರ್ಕ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ–75ಕ್ಕೆ ಸಮರ್ಪಕವಾಗಿ ಜೋಡಿಸುವಂತೆ ಸಾರ್ವಜನಿಕರು ಸಲ್ಲಿಸಿದ್ದ ಮನವಿಗೆ…