ಸುದ್ದಿ

ಕಡಬ ತಾಲೂಕು: ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ

ನೇಸರ.ದ.20: ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವವು…

ಕೊಕ್ಕಡ: ಕೌಕ್ರಾಡಿ ಶಾಲೆ ಹಾಗೂ ಚರ್ಚಿನಲ್ಲಿ ಕಳ್ಳತನ

ನೇಸರ ಜೂ.11: ಕೊಕ್ಕಡ – ಕೌಕ್ರಾಡಿ ಸಂತ ಜೋನರ ಹಿರಿಯ ಪ್ರಾಥಮಿಕ ಶಾಲೆ, ಹೈಸ್ಕೂಲ್ ಹಾಗೂ ಸೈಂಟ್ ಜೋನ್ ಬ್ಯಾಪ್ಟಿಸ್ಟ್ ಚರ್ಚಿನಲ್ಲಿ…

ಗೋಳಿತ್ತೊಟ್ಟು ಸ್ಥಳಮನೆ(ಅರಮನೆ) ನಿವಾಸಿ ಚಂದ್ರರಾಜ ಶೆಟ್ಟಿ ನಿಧನ

ನೆಲ್ಯಾಡಿ: ಗೋಳಿತ್ತೊಟ್ಟು ಗ್ರಾಮದ ಸ್ಥಳಮನೆ(ಅರಮನೆ) ನಿವಾಸಿ, ಕೃಷಿಕ ಚಂದ್ರರಾಜ ಶೆಟ್ಟಿ(81ವ.) ಅವರು ಅಲ್ಪಕಾಲದ ಅಸೌಖ್ಯದಿಂದ ಡಿ.23ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾದರು. ಮೃತರು…

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ನೆಲ್ಯಾಡಿ ಲಿಜನ್ ಯೂತ್ ವಿಂಗ್ ಉದ್ಘಾಟನೆ

ನೆಲ್ಯಾಡಿ: ಸಮಾಜದಲ್ಲಿ ಯುವಶಕ್ತಿಯನ್ನು ಸಂಘಟಿತವಾಗಿ ನಾಯಕತ್ವ, ಸಮಾಜಸೇವೆ ಹಾಗೂ ರಾಷ್ಟ್ರ ನಿರ್ಮಾಣದತ್ತ ಪ್ರೇರೇಪಿಸುವ ಮಹತ್ವದ ಉದ್ದೇಶದಿಂದ ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ನೆಲ್ಯಾಡಿ…

ನವತಿ ಸಂಭ್ರಮಾಚರಣೆಯಲ್ಲಿರುವ ಕೊಕ್ಕಡದ “ಗೌಡ ಡಾಕ್ಟರ್”

ಅರ್ಧ ಶತಮಾನದ ವೈದ್ಯಕೀಯ ಸೇವೆ – ಗ್ರಾಮೀಣ ಜನರ ಪಾಲಿನ ಆಪತ್ಬಾಂಧವ: ಆರ್ಯಭಟ ಪ್ರಶಸ್ತಿ ಪುರಸ್ಕೃತ ಡಾ.ಮೋಹನ್ ದಾಸ್ ಗೌಡ ಗ್ರಾಮೀಣ…

ಕಡಬ ತಾಲೂಕು ಪತ್ರಕರ್ತ ಸಂಘಕ್ಕೆ ಅವಿರೋಧ ಆಯ್ಕೆ: 2025–28ನೇ ಸಾಲಿನ ನೂತನ ಪದಾಧಿಕಾರಿಗಳ ಘೋಷಣೆ

ಕಡಬ: ಕಡಬ ತಾಲೂಕು ಪತ್ರಕರ್ತ ಸಂಘದ 2025–28ನೇ ಸಾಲಿನ ನೂತನ ಪದಾಧಿಕಾರಿಗಳ ಚುನಾವಣೆಗೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಕೆ ಹಾಗೂ ಪರಿಶೀಲನೆ ಪ್ರಕ್ರಿಯೆ…

ಜೆಸಿಐ ಕೊಕ್ಕಡ ಕಪಿಲಾ 2026ರ ಪದಗ್ರಹಣ ಸಮಾರಂಭ

ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ ಘಟಕದ 2026ನೇ ಸಾಲಿನ ಪದಗ್ರಹಣ ಸಮಾರಂಭ ಮಂಗಳವಾರದಂದು ಕೊಕ್ಕಡದ ಸಂತ ಜೋನರ ಶಾಲಾ ಸಭಾಂಗಣದಲ್ಲಿ ಜರುಗಿತು.…

ಎಸ್.ಡಿ.ಎಂ ಶಿಕ್ಷಣ ಕ್ರಾಂತಿಯ ಮೌನಶಿಲ್ಪಿ; ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ, ಉಜಿರೆ ಎಸ್.ಡಿ.ಎಂ ಕಾಲೇಜಿನ ಸ್ಥಾಪಕ ಪ್ರಾಂಶುಪಾಲ ಪ್ರೊ.ಎಸ್. ಪ್ರಭಾಕರ್ ನಿಧನ

ಉಜಿರೆ: ಉಜಿರೆಯ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷರೂ, ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸ್ಥಾಪಕ ಪ್ರಾಂಶುಪಾಲರೂ ಆಗಿದ್ದ ವಿದ್ಯಾಭಿಮಾನಿ, ಶಿಕ್ಷಣ…

ನೆಲ್ಯಾಡಿಯಲ್ಲಿ ಎಲೈಟ್ ಬ್ಯಾಡ್ಮಿಂಟನ್ ಅಕಾಡೆಮಿಯಿಂದ ಬ್ಯಾಡ್ಮಿಂಟನ್ ಕೋಚಿಂಗ್ ತರಗತಿ ಪ್ರಾರಂಭ

ರಾಷ್ಟ್ರೀಯ ಮಟ್ಟದ ಅರ್ಹತಾ ಪಡೆದ ನಿವೃತ್ತ ಕೋಚ್ ಮೂಲಕ ತರಬೇತಿ – ನೋಂದಣಿ ಆರಂಭ ನೆಲ್ಯಾಡಿ: ಎಲೈಟ್ ಬ್ಯಾಡ್ಮಿಂಟನ್ ಕೋರ್ಟ್‌ನಲ್ಲಿ ಎಲೈಟ್…

ನೆಲ್ಯಾಡಿ: ತೋಟದಲ್ಲಿ ಹುಲ್ಲು ಕೊಯ್ಯುತ್ತಿರುವ ವೇಳೆ ಕಾಡುಹಂದಿ ದಾಳಿ- ಮಹಿಳೆಗೆ ತೀವ್ರ ಗಾಯ

ನೆಲ್ಯಾಡಿ: ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಪೊಟ್ಟುಕೆರೆ ಎಂಬಲ್ಲಿ ಶನಿವಾರ ಬೆಳಗ್ಗೆ ಕಾಡುಹಂದಿಯೊಂದು ಮಹಿಳೆಯ ಮೇಲೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ…

ಹೊಸಮಜಲು ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೊ ಲಸಿಕೆ ಅಭಿಯಾನಕ್ಕೆ ಚಾಲನೆ

ನೆಲ್ಯಾಡಿ: ಕೌಕ್ರಾಡಿ ಗ್ರಾಮದ ಹೊಸಮಜಲು ಅಂಗನವಾಡಿ ಕೇಂದ್ರದಲ್ಲಿ ಕೌಕ್ರಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಉದಯಕುಮಾರ್ ಗೌಡ ಅವರು ಭಾನುವಾರ ಪಲ್ಸ್ ಪೋಲಿಯೊ…

ನೆಲ್ಯಾಡಿ: ಪಡುಬೆಟ್ಟು ಸರಕಾರಿ ಪ್ರೌಢಶಾಲಾ ವಾರ್ಷಿಕ ಕ್ರೀಡೋತ್ಸವ

ನೆಲ್ಯಾಡಿ: ಪಡುಬೆಟ್ಟು ಸರಕಾರಿ ಪ್ರೌಢಶಾಲೆಯ ವಾರ್ಷಿಕ ಕ್ರೀಡೋತ್ಸವ ಶನಿವಾರ ಶಾಲಾ ಮೈದಾನದಲ್ಲಿ ನಡೆಯಿತು. ಕಾರ್ಯಕ್ರಮದ ಅಂಗವಾಗಿ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ…

error: Content is protected !!