ಸುದ್ದಿ

ಕಡಬ ತಾಲೂಕು: ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ

ನೇಸರ.ದ.20: ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವವು…

ಕೊಕ್ಕಡ: ಕೌಕ್ರಾಡಿ ಶಾಲೆ ಹಾಗೂ ಚರ್ಚಿನಲ್ಲಿ ಕಳ್ಳತನ

ನೇಸರ ಜೂ.11: ಕೊಕ್ಕಡ – ಕೌಕ್ರಾಡಿ ಸಂತ ಜೋನರ ಹಿರಿಯ ಪ್ರಾಥಮಿಕ ಶಾಲೆ, ಹೈಸ್ಕೂಲ್ ಹಾಗೂ ಸೈಂಟ್ ಜೋನ್ ಬ್ಯಾಪ್ಟಿಸ್ಟ್ ಚರ್ಚಿನಲ್ಲಿ…

ನೆಲ್ಯಾಡಿಯಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರಿಂದ ಸಾರ್ವಜನಿಕ ಅಹವಾಲು ಸ್ವೀಕಾರ

ತಡೆಗೋಡೆ, ಮೊಬೈಲ್ ನೆಟ್‌ವರ್ಕ್, ಸೇತುವೆ, ಕಾಲುಸಂಕ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಗ್ರಾಮಸ್ಥರಿಂದ ಮನವಿ   ನೆಲ್ಯಾಡಿ: ಭಾಗೀರಥಿ ಮುರುಳ್ಯ ಅವರು…

ನೆಲ್ಯಾಡಿ ಪಿಎಂ ಶ್ರೀ ಶಾಲೆಯಲ್ಲಿ ನೂತನ ಶೌಚಾಲಯಕ್ಕೆ ಶಿಲಾನ್ಯಾಸ

ಎಂಆರ್‌ಪಿಎಲ್‌ನ ಸಿಎಸ್‌ಆರ್ ಫಂಡ್‌ನ 10 ಲಕ್ಷ ರೂ. ಹಾಗೂ 75ರ ಆಚರಣಾ ಸಮಿತಿಯ 9.50 ಲಕ್ಷ ರೂ.ವೆಚ್ಚದ ಯೋಜನೆ   ನೆಲ್ಯಾಡಿ:…

ಶಿಬಾಜೆ ಶ್ರೀಧರ ಕೊಲೆ ಪ್ರಕರಣಕ್ಕೆ ಹೊಸ ತಿರುವು; ಮಂಪರು ಪರೀಕ್ಷೆ-ಬ್ರೈನ್ ಮ್ಯಾಪಿಂಗ್‌ಗೆ ಆರೋಪಿಗಳ ನಕಾರ

  ಕೊಕ್ಕಡ: ಶಿಬಾಜೆ ಗ್ರಾಮದಲ್ಲಿ 2022ರ ಡಿಸೆಂಬರ್ 18ರಂದು ನಡೆದಿದ್ದ ಶ್ರೀಧರ ಕೊಲೆ ಪ್ರಕರಣ ಇದೀಗ ಮತ್ತೊಂದು ಮಹತ್ವದ ತಿರುವು ಪಡೆದಿದೆ.…

ನಾಪತ್ತೆಯಾಗಿದ್ದ ನೆಲ್ಯಾಡಿಯ ಯುವಕ ಅಶ್ವಿತ್ ಕುಮಾರ್ ಎರಡು ದಿನಗಳ ಬಳಿಕ ಪತ್ತೆ; ಶೌರ್ಯ ತಂಡ ಹಾಗೂ ಸ್ಥಳೀಯರ ಕಾರ್ಯಾಚರಣೆ

  ಕೊಕ್ಕಡ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ದೇವಸ ಎಂಬಲ್ಲಿಗೆ ಸಂಬಂಧಿಕರ ಮನೆಗೆ ಆಗಮಿಸಿದ್ದ ನೆಲ್ಯಾಡಿ ಪಾಲೇತ್ತಾಡಿ ನಿವಾಸಿ ಅಶ್ವಿತ್ ಕುಮಾರ್(37)…

ನೆಲ್ಯಾಡಿಯಲ್ಲಿ “ಕೆ ಎಸ್ ಇವೆಂಟ್ಸ್” ಶುಭಾರಂಭ

ವಿವಿಧ ಸಂಭ್ರಮಾಚರಣೆಗಳಿಗೆ ಅತಿ ಕಡಿಮೆ ದರದಲ್ಲಿ ವಿಶೇಷ ಸೇವೆ   ನೆಲ್ಯಾಡಿ: ನೆಲ್ಯಾಡಿಯ ಡಿಯೋನ್ ಗ್ರೂಪ್ ಆರ್ಕೇಡ್ ಕಟ್ಟಡದಲ್ಲಿ ನೂತನವಾಗಿ ಆರಂಭಗೊಂಡಿರುವ…

ನೆಲ್ಯಾಡಿ ಬೆಥನಿ ಐಟಿಐ ಸಂಸ್ಥೆಯಲ್ಲಿ ‘ಕ್ಯಾಂಪಸ್ ಡ್ರೈವ್–2026’ : ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ

  ನೆಲ್ಯಾಡಿ: ಬೆಥನಿ ಐಟಿಐ ಸಂಸ್ಥೆಯಲ್ಲಿ “ಕ್ಯಾಂಪಸ್ ಡ್ರೈವ್–2026” ಕಾರ್ಯಕ್ರಮದ ಅಂಗವಾಗಿ ಜಪಾನ್ ಮೂಲದ ಪ್ರತಿಷ್ಠಿತ ಮಕಿನೋ ಪ್ರೈವೇಟ್ ಲಿಮಿಟೆಡ್, ಬೆಂಗಳೂರು…

ಉಪ್ಪಿನಂಗಡಿಯಲ್ಲಿ ಡಾ. ಭಟ್ಸ್ ಹೋಮಿಯೋಪತಿ ಕ್ಲಿನಿಕ್ ಉದ್ಘಾಟನೆ

  ಉಪ್ಪಿನಂಗಡಿ: ಸಾರ್ವಜನಿಕರಿಗೆ ಗುಣಮಟ್ಟದ ಹೋಮಿಯೋಪತಿ ಚಿಕಿತ್ಸೆಯನ್ನು ಒದಗಿಸುವ ಉದ್ದೇಶದಿಂದ “ಡಾ.ಭಟ್ಸ್ ಹೋಮಿಯೋಪತಿ ಕ್ಲಿನಿಕ್” ಉಪ್ಪಿನಂಗಡಿಯ ವೆಂಕಟ್ರಮಣ ಪ್ರಸಾದ್ ಬಿಲ್ಡಿಂಗ್‌ನಲ್ಲಿ ಮೇ…

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ ಬೃಹತ್ ರಕ್ತದಾನ ಶಿಬಿರ

  ನೆಲ್ಯಾಡಿ:ಸೆಂಟ್ ಅಲ್ಫೋನ್ಸ ಎಸ್‌ಎಂವೈಎಂ ಇದರ ನೇತೃತ್ವದಲ್ಲಿ ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ ಕೆ.ಎಸ್. ಹೆಗ್ಡೆ ಮೆಡಿಕಲ್ ಕಾಲೇಜು, ದೇರಳಕಟ್ಟೆ ಮಂಗಳೂರು…

ರೆಖ್ಯ ಸಂಬಂಧಿಕರ ಮನೆಗೆ ಬಂದಿದ್ದ ನೆಲ್ಯಾಡಿ ನಿವಾಸಿ ನಾಪತ್ತೆ

  ನೆಲ್ಯಾಡಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ದೇವಸದ ಸಮೀಪ ಸಂಬಂಧಿಕರ ಮನೆಗೆ ಆಗಮಿಸಿದ್ದ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ನಾಪತ್ತೆಯಾದವರನ್ನು…

ನೆಲ್ಯಾಡಿ ಜೆಸಿಐ ವತಿಯಿಂದ 14 ದಿನಗಳ ಯೋಗ ಶಿಬಿರ ಸಮಾರೋಪ; ಯೋಗ ಶಿಕ್ಷಕರಿಗೆ ಸನ್ಮಾನ

  ನೆಲ್ಯಾಡಿ: ಜೆಸಿಐ ನೆಲ್ಯಾಡಿ ವತಿಯಿಂದ ಆಯೋಜಿಸಲಾದ 14 ದಿನಗಳ ಉಚಿತ ಯೋಗ ಶಿಬಿರದ ಸಮಾರೋಪ ಸಮಾರಂಭವು ಮೇ 17ರಂದು ನೆಲ್ಯಾಡಿಯ…

error: Content is protected !!