ನೇಸರ.ದ.20: ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವವು…
ಸುದ್ದಿ
ಕೊಕ್ಕಡ: ಕೌಕ್ರಾಡಿ ಶಾಲೆ ಹಾಗೂ ಚರ್ಚಿನಲ್ಲಿ ಕಳ್ಳತನ
ನೇಸರ ಜೂ.11: ಕೊಕ್ಕಡ – ಕೌಕ್ರಾಡಿ ಸಂತ ಜೋನರ ಹಿರಿಯ ಪ್ರಾಥಮಿಕ ಶಾಲೆ, ಹೈಸ್ಕೂಲ್ ಹಾಗೂ ಸೈಂಟ್ ಜೋನ್ ಬ್ಯಾಪ್ಟಿಸ್ಟ್ ಚರ್ಚಿನಲ್ಲಿ…
ನೆಲ್ಯಾಡಿ ಜ್ಞಾನೋದಯ ಬೆಥನಿ ವಿದ್ಯಾ ಸಂಸ್ಥೆಯ ಐವರು ವಿದ್ಯಾರ್ಥಿಗಳು ಅಂತರರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ನೆಲ್ಯಾಡಿ: ಮುಂಬೈನಲ್ಲಿ ಮೇ.1ರಿಂದ 3ರವರೆಗೆ ನಡೆದ 3ನೇ ಯುಜಿಕೆಎಫ್ಐ ರಾಷ್ಟ್ರೀಯ ಒಬ್ಲಿಕ್ ಕರಾಟೆ ಟೂರ್ನಮೆಂಟ್ನಲ್ಲಿ ನೆಲ್ಯಾಡಿ ಜ್ಞಾನೋದಯ ಬೆಥನಿ ಪಿಯು…
ಕರ್ತವ್ಯ ನಿರ್ವಹಿಸುತ್ತಲೇ ಬಸ್ ಚಾಲಕನಿಗೆ ಹೃದಯಾಘಾತ : ಅಪಾಯದಿಂದ ಪಾರಾದ ಪ್ರಯಾಣಿಕರು
ಸುಳ್ಯ: ಬೆಂಗಳೂರಿನಿಂದ ಸುಳ್ಯ ಮಾರ್ಗವಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಖಾಸಗಿ ಬಸ್ನ ಚಾಲಕನಿಗೆ ಪ್ರಯಾಣ ಮಧ್ಯೆ ಹೃದಯಾಘಾತವಾಗಿ ಮೃತಪಟ್ಟ ದಾರುಣ…
ಆಟೋ ಚಾಲಕರಿಂದ ಕೊಕ್ಕಡ ಪೇಟೆ ರಸ್ತೆ ದುರಸ್ತಿ
ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಕೊಕ್ಕಡ ಹೋಬಳಿಯ ಪೇಟೆ ರಸ್ತೆಯ ದುಸ್ಥಿತಿ ಮತ್ತೆ ಜನರ ಅಸಹನೆಗೆ ಕಾರಣವಾಗಿದೆ. ಹೂಂಡ ಗುಂಡಿಗಳಿಂದ ಸಂಚಾರಕ್ಕೆ…
ಕಡಬ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ಸಭೆ
ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ) ಕಡಬ ಇದರ ಅಂಗ ಸಂಸ್ಥೆಯಾದ ಅಖಿಲ ಕರ್ನಾಟಕ ಜನಜಾಗೃತಿ…
ಇಚ್ಲಂಪಾಡಿ ಸೈಂಟ್ ಜಾರ್ಜ್ ಚರ್ಚ್ ವಾರ್ಷಿಕ ಹಬ್ಬ ಸಂಪನ್ನ
ಮೆಸ್ಕಾಂ ಇಂಜಿನಿಯರ್ ಸಜಿ ಕುಮಾರ್ ಅವರಿಗೆ ‘ಜಾರ್ಜಿಯನ್ ಅವಾರ್ಡ್ 2026’ ಪ್ರದಾನ ನೆಲ್ಯಾಡಿ: ಕಡಬ ತಾಲೂಕಿನ ಇಚ್ಲಂಪಾಡಿ ಸೈಂಟ್ ಜೋರ್ಜ್…
ಮೇ.7ರಂದು ಪಟ್ಟೂರು ಶ್ರೀ ಕ್ಷೇತ್ರ ದೈವಂಗಳ ಬನದಲ್ಲಿ ನೂತನ ದೈವಸ್ಥಾನ ಶಿಲಾನ್ಯಾಸ ಹಾಗೂ ಧ್ವಜಸ್ತಂಭ ಆಗಮನ ಸಮಾರಂಭ
ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದಲ್ಲಿರುವ ಪಟ್ಟೂರು ಶ್ರೀ ಕ್ಷೇತ್ರ ದೈವಂಗಳ ಬನದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ದೈವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ…
ಬೈಕ್-ಟ್ಯಾಂಕರ್ ಭೀಕರ ಡಿಕ್ಕಿ: ಯುವಕ ಸ್ಥಳದಲ್ಲೇ ಸಾವು, ಇನ್ನೋರ್ವ ಗಂಭೀರ
ಸವಣೂರು: ಕಾಣಿಯೂರು-ಮಂಜೇಶ್ವರ ಅಂತಾರಾಜ್ಯ ರಸ್ತೆಯ ಸವಣೂರಿನ ಮುಂದಿನ ತಿರುವಿನಲ್ಲಿ ದ್ವಿಚಕ್ರ ವಾಹನ ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿದೆ.…
ಕ್ರೇನ್ ಡಿಕ್ಕಿ: ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತ್ಯು
ಬೆಳ್ತಂಗಡಿ: ದ್ವಿಚಕ್ರ ವಾಹನದ ಹಿಂಭಾಗಕ್ಕೆ ಕ್ರೇನ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಬೆಳಾಲು ಪೇಟೆಯಲ್ಲಿ…
ಶಿಬಾಜೆ : ಹೃದಯಾಘಾತದಿಂದ ಟಿ.ಕೆ. ಮ್ಯಾಥ್ಯೂ ನಿಧನ
ಕೊಕ್ಕಡ: ಶಿಬಾಜೆ ಗ್ರಾಮದ ತುಡಿನಲ್ ನಿವಾಸಿ ಟಿ.ಕೆ.ಮ್ಯಾಥ್ಯೂ (74) ಅವರು ಹೃದಯಾಘಾತದಿಂದ ಮಂಗಳವಾರ ಮಧ್ಯಾಹ್ನ ನಿಧನರಾದರು. ಕಳೆದ ಒಂದು ವಾರದ…
ಕಾಂಚನ-ನಡ್ಪ ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿಯ 28ನೇ ವರ್ಷದ ವಾರ್ಷಿಕೋತ್ಸವ
ನೆಲ್ಯಾಡಿ: ಪುತ್ತೂರು ತಾಲೂಕಿನ ಬಜತ್ತೂರು ಗ್ರಾಮದ ಗ್ರಾಮದೇವರಾದ ಕಾಂಚನ-ನಡ್ಪ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಕಾಂಚನ-ನಡ್ಪ ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿಯ…