ನೇಸರ.ದ.20: ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವವು…
ಸುದ್ದಿ
ಕೊಕ್ಕಡ: ಕೌಕ್ರಾಡಿ ಶಾಲೆ ಹಾಗೂ ಚರ್ಚಿನಲ್ಲಿ ಕಳ್ಳತನ
ನೇಸರ ಜೂ.11: ಕೊಕ್ಕಡ – ಕೌಕ್ರಾಡಿ ಸಂತ ಜೋನರ ಹಿರಿಯ ಪ್ರಾಥಮಿಕ ಶಾಲೆ, ಹೈಸ್ಕೂಲ್ ಹಾಗೂ ಸೈಂಟ್ ಜೋನ್ ಬ್ಯಾಪ್ಟಿಸ್ಟ್ ಚರ್ಚಿನಲ್ಲಿ…
ಬೈಕ್-ಟ್ಯಾಂಕರ್ ಭೀಕರ ಡಿಕ್ಕಿ: ಯುವಕ ಸ್ಥಳದಲ್ಲೇ ಸಾವು, ಇನ್ನೋರ್ವ ಗಂಭೀರ
ಸವಣೂರು: ಕಾಣಿಯೂರು-ಮಂಜೇಶ್ವರ ಅಂತಾರಾಜ್ಯ ರಸ್ತೆಯ ಸವಣೂರಿನ ಮುಂದಿನ ತಿರುವಿನಲ್ಲಿ ದ್ವಿಚಕ್ರ ವಾಹನ ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿದೆ.…
ಕ್ರೇನ್ ಡಿಕ್ಕಿ: ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತ್ಯು
ಬೆಳ್ತಂಗಡಿ: ದ್ವಿಚಕ್ರ ವಾಹನದ ಹಿಂಭಾಗಕ್ಕೆ ಕ್ರೇನ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಬೆಳಾಲು ಪೇಟೆಯಲ್ಲಿ…
ಶಿಬಾಜೆ : ಹೃದಯಾಘಾತದಿಂದ ಟಿ.ಕೆ. ಮ್ಯಾಥ್ಯೂ ನಿಧನ
ಕೊಕ್ಕಡ: ಶಿಬಾಜೆ ಗ್ರಾಮದ ತುಡಿನಲ್ ನಿವಾಸಿ ಟಿ.ಕೆ.ಮ್ಯಾಥ್ಯೂ (74) ಅವರು ಹೃದಯಾಘಾತದಿಂದ ಮಂಗಳವಾರ ಮಧ್ಯಾಹ್ನ ನಿಧನರಾದರು. ಕಳೆದ ಒಂದು ವಾರದ…
ಕಾಂಚನ-ನಡ್ಪ ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿಯ 28ನೇ ವರ್ಷದ ವಾರ್ಷಿಕೋತ್ಸವ
ನೆಲ್ಯಾಡಿ: ಪುತ್ತೂರು ತಾಲೂಕಿನ ಬಜತ್ತೂರು ಗ್ರಾಮದ ಗ್ರಾಮದೇವರಾದ ಕಾಂಚನ-ನಡ್ಪ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಕಾಂಚನ-ನಡ್ಪ ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿಯ…
ಶಿಶಿಲೇಶ್ವರ ದೇವರ ವರ್ಷಾವಧಿ ಜಾತ್ರೆಗೆ ಗೊನೆ ಮುಹೂರ್ತ
ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಇತಿಹಾಸ ಪ್ರಸಿದ್ಧ ಶಿಶಿಲ ಶ್ರೀ ಶಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ ಮೇ.14ರಿಂದ 22ರವರೆಗೆ ವಿಜೃಂಭಣೆಯಿಂದ ನಡೆಯಲಿದ್ದು,…
ನೆಲ್ಯಾಡಿ ಜೆಸಿಐ ವತಿಯಿಂದ 14 ದಿನಗಳ ಯೋಗ ಶಿಬಿರಕ್ಕೆ ಚಾಲನೆ
ನೆಲ್ಯಾಡಿ: ಜೆಸಿಐ ನೆಲ್ಯಾಡಿ ವತಿಯಿಂದ ಆಯೋಜಿಸಲಾದ 14 ದಿನಗಳ ಯೋಗ ಶಿಬಿರಕ್ಕೆ ಸೋಮವಾರ ನೆಲ್ಯಾಡಿ ಸಂತ ಜಾರ್ಜ್ ವಿದ್ಯಾ ಸಂಸ್ಥೆಯ…
ಅಂಬ್ಯುಲೆನ್ಸ್ ಢಿಕ್ಕಿ; ಆಟೋ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತ್ಯು
ಮೂಡುಬಿದಿರೆ: ಬನ್ನಡ್ಕ ಎಂಬಲ್ಲಿ ಅಂಬ್ಯುಲೆನ್ಸ್ ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆಟೋ ಚಾಲಕ ಜಾನ್ ಕೊರೆಯಾ…
ಅಡ್ಡಹೊಳೆ: ಆಟೋ ಚಾಲಕ ನೇಣು ಬಿಗಿದು ಆತ್ಮಹತ್ಯೆ
ನೆಲ್ಯಾಡಿ: ಕಡಬ ತಾಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆ ಅನಿತೋಟತ್ತಿಲ್ ನಿವಾಸಿ, ಆಟೋ ರಿಕ್ಷಾ ಚಾಲಕ ಹರಿದಾಸನ್(63) ಅವರು ಸಾಲದ ಒತ್ತಡದಿಂದ…
ನೆಲ್ಯಾಡಿ: ರಾತ್ರಿ ಶಡ್ನಿಂದ ಬೈಕ್ ಕಳವು – ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ನೆಲ್ಯಾಡಿ: ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಹೊಸಮಜಲು ಬರಮೇಲು ಎಂಬಲ್ಲಿ ಮನೆಯ ಅಂಗಳದಲ್ಲಿರುವ ಶಡ್ನಲ್ಲಿ ನಿಲ್ಲಿಸಿದ್ದ ಮೋಟಾರ್ ಸೈಕಲ್ ಕಳ್ಳತನವಾದ…
ನೆಲ್ಯಾಡಿ: ಕಾರ್ಮಿಕ ದಿನಾಚರಣೆ ಅಂಗವಾಗಿ ಕಟ್ಟಡ ಕಾರ್ಮಿಕ ಪುರುಷೋತ್ತಮ ಶೆಟ್ಟಿಗೆ ಸನ್ಮಾನ
ನೆಲ್ಯಾಡಿ: ಜೇಸಿಐ ನೆಲ್ಯಾಡಿ ವತಿಯಿಂದ ಕಾರ್ಮಿಕ ದಿನಾಚರಣೆಯ ಅಂಗವಾಗಿ ಕಟ್ಟಡ ಕಾರ್ಮಿಕ ಪುರುಷೋತ್ತಮ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಪುರುಷೋತ್ತಮ ಶೆಟ್ಟಿ…