ಸುದ್ದಿ

ಕಡಬ ತಾಲೂಕು: ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ

ನೇಸರ.ದ.20: ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವವು…

ಕೊಕ್ಕಡ: ಕೌಕ್ರಾಡಿ ಶಾಲೆ ಹಾಗೂ ಚರ್ಚಿನಲ್ಲಿ ಕಳ್ಳತನ

ನೇಸರ ಜೂ.11: ಕೊಕ್ಕಡ – ಕೌಕ್ರಾಡಿ ಸಂತ ಜೋನರ ಹಿರಿಯ ಪ್ರಾಥಮಿಕ ಶಾಲೆ, ಹೈಸ್ಕೂಲ್ ಹಾಗೂ ಸೈಂಟ್ ಜೋನ್ ಬ್ಯಾಪ್ಟಿಸ್ಟ್ ಚರ್ಚಿನಲ್ಲಿ…

ಪುದುವೆಟ್ಟು: ಕಸ್ತೂರಿರಂಗನ್ ವರದಿ ವಿರುದ್ಧ ಪ್ರತಿಭಟನೆ; 7ನೇ ಕರಡು ಅಧಿಸೂಚನೆ ವಿರೋಧಿಸಿ ಆಕ್ಷೇಪಣಾ ಪತ್ರ ಸಲ್ಲಿಕೆ

ಪುದುವೆಟ್ಟು: ಕಸ್ತೂರಿರಂಗನ್ ವರದಿ ಹಾಗೂ ಅದರ ಆಧಾರದಲ್ಲಿ ಹೊರಡಿಸಿರುವ 7ನೇ ಕರಡು ಅಧಿಸೂಚನೆಯಡಿ ಪರಿಸರ ಸೂಕ್ಷ್ಮ ವಲಯ ಘೋಷಣೆ ಮಾಡುವ ಕ್ರಮವನ್ನು…

ಶಿಶಿಲ: ಚಂದ್ರಪುರ ಜಿನಮಂದಿರದಲ್ಲಿ ಶ್ರಾವಣ ಶುಕ್ರವಾರದ ವಿಶೇಷ ಪೂಜೆ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಶ್ರಾವಣ ಶುಕ್ರವಾರದ ಅಂಗವಾಗಿ ವಿಶೇಷ ಪೂಜಾ…

ನೆಲ್ಯಾಡಿ: ವಿದ್ಯಾರ್ಥಿಗಳಿಗೆ ನಾಯಕತ್ವ ತರಬೇತಿ ಕಾರ್ಯಕ್ರಮ

ನೆಲ್ಯಾಡಿ: ಜೆಸಿಐ ನೆಲ್ಯಾಡಿ ಘಟಕದ ವತಿಯಿಂದ ನೆಲ್ಯಾಡಿಯ ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗಾಗಿ ನಾಯಕತ್ವ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಸಂಪನ್ಮೂಲ…

ಸ್ಕೂಟರ್‌ಗೆ ಬೈಕ್ ಡಿಕ್ಕಿ: ನೆಲ್ಯಾಡಿಯ ಮಹಿಳೆಗೆ ಗಾಯ

ಕಡಬ: ಸ್ಕೂಟರ್‌ಗೆ ಹಿಂದಿನಿಂದ ಮೋಟಾರ್ ಸೈಕಲ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮಹಿಳೆ ಗಾಯಗೊಂಡು, ಬೈಕ್ ಸವಾರ ಸ್ಥಳದಿಂದ ಪರಾರಿಯಾದ…

ನೆಲ್ಯಾಡಿ: ಗಣೇಶೋತ್ಸವದ ಅಂಗವಾಗಿ ನೆಲ್ಯಾಡಿ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಶೌರ್ಯ ಸ್ವಯಂಸೇವಕರಿಂದ ಸ್ವಚ್ಛತಾ ಶ್ರಮದಾನ

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ (ರಿ.) ಕಡಬ ತಾಲೂಕು, ನೆಲ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ…

ಶಿರಾಡಿ: ಕಸ್ತೂರಿರಂಗನ್ ವರದಿ ಜಾರಿ ವಿರೋಧಿಸಿ ಪ್ರತಿಭಟನೆ -ಮನವಿ ಸಲ್ಲಿಕೆ

ನೆಲ್ಯಾಡಿ: ಕಸ್ತೂರಿರಂಗನ್ ವರದಿ ಜಾರಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಸೆ.10ರಂದು ಸಂಜೆ ಶಿರಾಡಿ ಗ್ರಾಮ ಪಂಚಾಯತ್ ಕಚೇರಿ…

ನೆಲ್ಯಾಡಿ: ಜಯಾನಂದ ಬಂಟ್ರಿಯಾಲ್ ನುಡಿನಮನ ಕಾರ್ಯಕ್ರಮ

ಸಮಾಜಸೇವೆಯಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಅವರು ಅಲ್ಪಾಯುಷ್ಯದಲ್ಲೇ ಅಗಲಿರುವುದು ಸಮಾಜಕ್ಕೆ ತುಂಬಲಾರದ ನಷ್ಟ ನೆಲ್ಯಾಡಿ: ಆ.15ರಂದು ನಿಧನರಾದ ನೆಲ್ಯಾಡಿ ಗ್ರಾಮದ ಕೆಳಗಿನಪರಾರಿ…

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಪೋಕ್ಸ್ ಪ್ರಕರಣದ ಆರೋಪಿ ಕಾಪಿನಬಾಗಿಲು ರಮೇಶನ ಬಂಧನ; 14 ದಿನ ನ್ಯಾಯಾಂಗ ಬಂಧನ

ನೆಲ್ಯಾಡಿ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ವ್ಯಕ್ತಿಯನ್ನು ಉಪ್ಪಿನಂಗಡಿ ಪೊಲೀಸರು ಸೆ.10ರಂದು ನೆಲ್ಯಾಡಿಯಲ್ಲಿ ಪತ್ತೆಹಚ್ಚಿ…

ಸೆ.12ರಂದು ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರಿ ಸಂಘದ ಮಹಾಸಭೆ – ವಿಕಲಚೇತನರಿಗಾಗಿ ‘ಆಸರೆ’ ಕಾರ್ಯಕ್ರಮ

ನೆಲ್ಯಾಡಿ: ಕಾಮಧೇನು ಮಹಿಳಾ ಸಹಕಾರಿ ಸಂಘ, ನೆಲ್ಯಾಡಿ ಇದರ ವಾರ್ಷಿಕ ಮಹಾಸಭೆಯು ಸೆ.12ರಂದು ಶನಿವಾರ ನಡೆಯಲಿದ್ದು, ಮಹಾಸಭೆಯ ಬಳಿಕ ಬೆಳ್ಳಿಗ್ಗೆ 11…

ಪುದುವೆಟ್ಟು: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ

ಬೆಳ್ತಂಗಡಿ: ತಾಲೂಕಿನ ಪುದುವೆಟ್ಟು ಗ್ರಾಮದ ಮಿಯಾರು ಕಲ್ಲಂಡ ಮನೆ ನಿವಾಸಿ ಯುವತಿಯೊಬ್ಬರು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.9ರಂದು…

error: Content is protected !!