ನೇಸರ.ದ.20: ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವವು…
ಸುದ್ದಿ
ಕೊಕ್ಕಡ: ಕೌಕ್ರಾಡಿ ಶಾಲೆ ಹಾಗೂ ಚರ್ಚಿನಲ್ಲಿ ಕಳ್ಳತನ
ನೇಸರ ಜೂ.11: ಕೊಕ್ಕಡ – ಕೌಕ್ರಾಡಿ ಸಂತ ಜೋನರ ಹಿರಿಯ ಪ್ರಾಥಮಿಕ ಶಾಲೆ, ಹೈಸ್ಕೂಲ್ ಹಾಗೂ ಸೈಂಟ್ ಜೋನ್ ಬ್ಯಾಪ್ಟಿಸ್ಟ್ ಚರ್ಚಿನಲ್ಲಿ…
ನೆಲ್ಯಾಡಿ ಪಿಎಂಶ್ರೀ ಶಾಲೆಯಲ್ಲಿ 75ನೇ ವರ್ಷಾಚರಣೆಗೆ ನೂತನ ಸಮಿತಿ ರಚನೆ
ನೆಲ್ಯಾಡಿ: ನೆಲ್ಯಾಡಿ ಪಿಎಂಶ್ರೀ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯು ತನ್ನ 75ನೇ ವರ್ಷಾಚರಣೆಯ ಮಹೋತ್ಸವದ ಅಂಗವಾಗಿ ಗುರುವಾರ ದಂದು ಎಸ್ಡಿಎಂಸಿ,…
ನೆಲ್ಯಾಡಿ ಬೆಥನಿ ಐಟಿಐ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಕ್ರಮ
ನೆಲ್ಯಾಡಿ: ಮಾದಕ ದ್ರವ್ಯ ಮುಕ್ತ ವ್ಯಕ್ತಿಗಳಿಂದಲೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ. ಇಂದು ಸಮಾಜದಲ್ಲಿ ನಡೆಯುತ್ತಿರುವ ಅವ್ಯವಹಾರಗಳು, ವಿದ್ಯಾರ್ಥಿಗಳಲ್ಲಿ ಬೆಳೆಯುತ್ತಿರುವ ಕೆಟ್ಟ…
ಅರಸಿನಮಕ್ಕಿಯಲ್ಲಿ ಬೃಹತ್ ರಕ್ತದಾನ ಶಿಬಿರ: 53 ಯೂನಿಟ್ ರಕ್ತ ಸಂಗ್ರಹ
ಕೊಕ್ಕಡ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ.), ಅರಸಿನಮಕ್ಕಿ ಇದರ ನೇತೃತ್ವದಲ್ಲಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಇಂಡಿಯನ್…
ನೆಲ್ಯಾಡಿ ಬೆಥನಿ ಐಟಿಐಯಲ್ಲಿ ಇಂಜಿನಿಯರ್ಸ್ ಡೇ
ನೆಲ್ಯಾಡಿ: ದೇಶದ ಅಗ್ರಮಾನ್ಯ ಇಂಜಿನಿಯರ್, ದಾರ್ಶನಿಕ, ಯೋಜಕ, ದಂಡನಾಯಕ, ತಂತ್ರಜ್ಞಾನ ಪ್ರವರ್ತಕ, ಭಾರತ ರತ್ನ ಪ್ರಶಸ್ತಿ ಪುರಸ್ಕೃತರಾದ ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ…
ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ನೆಲ್ಯಾಡಿ ಸಂತ ಜಾರ್ಜ್ ವಿದ್ಯಾರ್ಥಿ ಸುದೀಪ್ ರಾಜ್ಯಮಟ್ಟಕ್ಕೆ ಆಯ್ಕೆ
ನೆಲ್ಯಾಡಿ: ಪದವಿಪೂರ್ವ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟ ಸೋಮವಾರ ದಂದು ಶ್ರೀ ಸುಬ್ರಹ್ಮಣ್ಯೇಶ್ವರ…
ನೆಲ್ಯಾಡಿ ಜೇಸಿ ಸಪ್ತಾಹ ಸಮಾರೋಪ: ಯುವಕರಲ್ಲಿ ವ್ಯಕ್ತಿತ್ವ ವಿಕಾಸಕ್ಕೆ ಪ್ರೋತ್ಸಾಹ
ನೆಲ್ಯಾಡಿ: ನೆಲ್ಯಾಡಿ ಜೇಸಿಐ ಸಪ್ತಾಹ ಸಮಾರೋಪ ಕಾರ್ಯಕ್ರಮವು ಸೋಮವಾರ ಸಂಜೆ ನೆಲ್ಯಾಡಿಯ ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ಅದ್ಧೂರಿಯಾಗಿ ಜರಗಿತು. ಕಾರ್ಯಕ್ರಮದಲ್ಲಿ ವಿಶೇಷ…
ಹೊಂಡ ಅವಾಂತರ ಬಳಿಕ ಧೂಳು ದುರಂತ! ನೆಲ್ಯಾಡಿ- ಕೌಕ್ರಾಡಿ ಭಾಗದಲ್ಲಿ ಜನ-ವಾಹನ ಸಂಚಾರವೇ ದುಸ್ತರ
ನೆಲ್ಯಾಡಿ: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಚತುಷ್ಪಥ ಕಾಮಗಾರಿ ನೆಲ್ಯಾಡಿ – ಕೌಕ್ರಾಡಿ ಭಾಗದಲ್ಲಿ ಜನರ ಬದುಕನ್ನೇ ಹಾಳುಮಾಡಿದೆ. ಕಾಮಗಾರಿ ಆರಂಭವಾದಾಗ…
ಕೊಕ್ಕಡ ಸಂಗಮ್ ಯುವಕ ಮಂಡಲದ 44ನೇ ಶ್ರೀಕೃಷ್ಣ ಜನ್ಮಾಷ್ಟಮಿ “ಕ್ರೀಡೋತ್ಸವ”
ಕೊಕ್ಕಡ: ಸಂಗಮ್ ಯುವಕ ಮಂಡಲ ಕೊಕ್ಕಡ ಇದರ ಆಶ್ರಯದಲ್ಲಿ 44ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆಯೋಜಿಸಲಾದ “ಕ್ರೀಡೋತ್ಸವ – 2025”…
ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರ ಸಂಘದಿಂದ ರಕ್ತದಾನ ಶಿಬಿರ
ನೆಲ್ಯಾಡಿ: ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರ ಸಂಘದ ವತಿಯಿಂದ ಮಂಗಳೂರು ಸರಕಾರಿ ಲೇಡಿ ಘೋಷನ ಆಸ್ಪತ್ರೆ ಹಾಗೂ ನೆಲ್ಯಾಡಿ ಸರಕಾರಿ ಆಸ್ಪತ್ರೆ…
ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರ ಸಂಘದಿಂದ ಮಾಜಿ ಸಚಿವ ರಮಾನಾಥ ರೈ ಹುಟ್ಟುಹಬ್ಬ ಆಚರಣೆ
ನೆಲ್ಯಾಡಿ: ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರ ಸಂಘದ ವತಿಯಿಂದ ಮಾಜಿ ಸಚಿವ ರಮಾನಾಥ ರೈ ಅವರ ಹುಟ್ಟುಹಬ್ಬವನ್ನು ಕೇಕ್ ಕಟ್ ಮಾಡುವ…