ನೇಸರ.ದ.20: ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವವು…
ಸುದ್ದಿ
ಕೊಕ್ಕಡ: ಕೌಕ್ರಾಡಿ ಶಾಲೆ ಹಾಗೂ ಚರ್ಚಿನಲ್ಲಿ ಕಳ್ಳತನ
ನೇಸರ ಜೂ.11: ಕೊಕ್ಕಡ – ಕೌಕ್ರಾಡಿ ಸಂತ ಜೋನರ ಹಿರಿಯ ಪ್ರಾಥಮಿಕ ಶಾಲೆ, ಹೈಸ್ಕೂಲ್ ಹಾಗೂ ಸೈಂಟ್ ಜೋನ್ ಬ್ಯಾಪ್ಟಿಸ್ಟ್ ಚರ್ಚಿನಲ್ಲಿ…
ಮಂಗಳೂರು: ನೇಪಾಳ ಮೂಲದ ಅಂತಾರಾಷ್ಟ್ರೀಯ ಮನೆಗಳ್ಳರ ಜಾಲ ಭೇದ; ಮೂವರು ಬಂಧನ, ₹10 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ಆಭರಣ ವಶ
ಮಂಗಳೂರು: ನಗರದಲ್ಲಿ ನಡೆದ ಮನೆ ಕಳ್ಳತನ ಪ್ರಕರಣವನ್ನು ಕೇವಲ ಐದು ದಿನಗಳಲ್ಲಿ ಭೇದಿಸಿರುವ ಬರ್ಕೆ ಪೊಲೀಸರು, ನೇಪಾಳ ಮೂಲದ ಅಂತಾರಾಷ್ಟ್ರೀಯ…
ಉಜಿರೆ: ಶ್ರೀ ಧ.ಮಂ.ಪದವಿ ಪೂರ್ವ ಕಾಲೇಜುನಲ್ಲಿ ಭಿತ್ತಿಪತ್ರಿಕೆ ಅನಾವರಣ
ಉಜಿರೆ: ಪ್ರತಿಭೆಗಳನ್ನು ಬಳಸಲು ಅವಕಾಶ ಸಿಕ್ಕಿದಾಗ ಅದನ್ನ ಸರಿಯಾಗಿ ಬಳಸಿಕೊಂಡು ಬೆಳೆಸಿಕೊಂಡರೆ ಅದ್ಭುತ ಅವಕಾಶದ ಬಾಗಿಲು ತೆರೆದುಕೊಳ್ಳುತ್ತದೆ. ಭಿತ್ತಿ ಪತ್ರಿಕೆಗಳ…
ಬಂಟ್ವಾಳ: ಬಿ.ಸಿ.ರೋಡ್ ಯುವತಿ ಹತ್ಯೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ವಿಷ ಸೇವಿಸಿದ್ದ ಹಿನ್ನೆಲೆ ಆಸ್ಪತ್ರೆಗೆ ದಾಖಲು
ಬಂಟ್ವಾಳ: ಬಿ.ಸಿ.ರೋಡ್ ಕೆಎಸ್ಆರ್ಟಿಸಿ ನೂತನ ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯ (21) ಅವರನ್ನು ಭೀಕರವಾಗಿ ಕತ್ತಿಯಿಂದ ಕಡಿದು ಹತ್ಯೆಗೈದ ಪ್ರಕರಣಕ್ಕೆ…
ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣ: ಕುಟುಂಬಕ್ಕೆ ಸಾಂತ್ವನ ಹೇಳಿದ ಅರುಣ್ ಕುಮಾರ್ ಪುತ್ತಿಲ; ಕಠಿಣ ಕ್ರಮಕ್ಕೆ ಆಗ್ರಹ
ಬಂಟ್ವಾಳ: ಬಿ.ಸಿ.ರೋಡ್ ಕೆಎಸ್ಆರ್ಟಿಸಿ ನೂತನ ಬಸ್ ನಿಲ್ದಾಣದಲ್ಲಿ ಧಾರುಣವಾಗಿ ಹತ್ಯೆಯಾದ ಯುವತಿ ಲಾವಣ್ಯ ಅವರ ಮೃತದೇಹದ ಅಂತಿಮ ದರ್ಶನ ಪಡೆದು…
ಪಟ್ಟೂರು ಶ್ರೀ ಕ್ಷೇತ್ರ ದೈವಂಗಳ ಬನ ದೇವಸ್ಥಾನಕ್ಕೆ ನೂತನ ಆಡಳಿತ ಸಮಿತಿ ರಚನೆ
ಪಟ್ರಮೆ: ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಪಟ್ಟೂರು ಶ್ರೀ ಕ್ಷೇತ್ರ ದೈವಂಗಳ ಬನ ದೈವಸ್ಥಾನದ ನೂತನ ನೋಂದಾಯಿತ ಆಡಳಿತ ಸಮಿತಿಯನ್ನು…
ಬಂಟ್ವಾಳ: ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಭೀಕರ ಹತ್ಯೆ: ಏಕಪಕ್ಷೀಯ ಪ್ರೀತಿಯ ಶಂಕೆ; ಯುವತಿ ಲಾವಣ್ಯ ಸಾವು
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಕೆಎಸ್ಆರ್ಟಿಸಿ ನೂತನ ಬಸ್ ನಿಲ್ದಾಣದಲ್ಲಿ ಗುರುವಾರ ಸಂಜೆ ನಡೆದ ಭೀಕರ…
ಬೆಳ್ತಂಗಡಿ: ಕಳ್ಳತನಕ್ಕೆ ಹೋದ ವೇಳೆ ಸಹಚರನ ಸಾವು ಪ್ರಕರಣ ಭೇದಿಸಿದ ಬೆಳ್ತಂಗಡಿ ಪೊಲೀಸರು; ಸರಣಿ ಕಳ್ಳ ಬಂಧನ
ಬೆಳ್ತಂಗಡಿ: ಕಳೆದ ಜುಲೈ 1ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣವಾಗಿ ದಾಖಲಾಗಿದ್ದ ಮುಶ್ತಕ್ ಸಾವಿನ ಪ್ರಕರಣದ ತನಿಖೆಯಲ್ಲಿ ಮಹತ್ವದ…
ಬಿಸಿ ರೋಡ್: ಬಸ್ ನಿಲ್ದಾಣದ ಬಳಿ ಯುವತಿಗೆ ಹರಿತವಾದ ಆಯುಧದಿಂದ ಹಲ್ಲೆ
ಬಂಟ್ವಾಳ: ಬಿಸಿ ರೋಡ್ ಕೆಎಸ್ಆರ್ಟಿಸಿ ನೂತನ ಬಸ್ ನಿಲ್ದಾಣದ ಬಳಿ ಗುರುವಾರ ಸಂಜೆ ಅಪರಿಚಿತ ವ್ಯಕ್ತಿಯೊಬ್ಬ ಯುವತಿಯ ಮೇಲೆ ಹರಿತವಾದ…
ಬೆಳ್ತಂಗಡಿ: ಖೋಟಾ ನೋಟು ಮುದ್ರಣ ಜಾಲ ಭೇದಿಸಿದ ಉಪ್ಪಿನಂಗಡಿ ಪೊಲೀಸರು
ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಅಡೆಂಜದಲ್ಲಿರುವ ಕಟ್ಟಡವೊಂದರಲ್ಲಿ ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸಿ ಭಾರತೀಯ ಖೋಟಾ ಕರೆನ್ಸಿ ನೋಟುಗಳನ್ನು ಮುದ್ರಿಸುತ್ತಿದ್ದ…
ಕಡಬ: ಉಚಿತ ಕಣ್ಣು ಹಾಗೂ ಆರೋಗ್ಯ ತಪಾಸಣಾ ಶಿಬಿರ: 203 ಮಂದಿಗೆ ತಪಾಸಣೆ, 83 ಮಂದಿಗೆ ಉಚಿತ ಕನ್ನಡಕ ವಿತರಣೆ
ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ (ರಿ.) ಕಡಬ ತಾಲೂಕು ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ, ಮಂಗಳೂರು…