ನೇಸರ.ದ.20: ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವವು…
ಸುದ್ದಿ
ಕೊಕ್ಕಡ: ಕೌಕ್ರಾಡಿ ಶಾಲೆ ಹಾಗೂ ಚರ್ಚಿನಲ್ಲಿ ಕಳ್ಳತನ
ನೇಸರ ಜೂ.11: ಕೊಕ್ಕಡ – ಕೌಕ್ರಾಡಿ ಸಂತ ಜೋನರ ಹಿರಿಯ ಪ್ರಾಥಮಿಕ ಶಾಲೆ, ಹೈಸ್ಕೂಲ್ ಹಾಗೂ ಸೈಂಟ್ ಜೋನ್ ಬ್ಯಾಪ್ಟಿಸ್ಟ್ ಚರ್ಚಿನಲ್ಲಿ…
ನೆಲ್ಯಾಡಿ ಪೇಟೆಯಲ್ಲಿ ಸರಣಿ ಅಪಘಾತ: ಅಂಗಡಿಗೆ ನುಗ್ಗಿದ ಈಚರ್ ಗಾಡಿ
ನೆಲ್ಯಾಡಿ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಪೇಟೆಯ ಮಧ್ಯಭಾಗದಲ್ಲಿ ಬುಧವಾರ ಸಂಜೆ ಸರಣಿ ಅಪಘಾತ ಸಂಭವಿಸಿ ಕೆಲ ಕಾಲ ಸಂಚಾರ…
ಜೆಸಿಐ ಇಂಡಿಯಾ ವಲಯ 15ರ ವಲಯ ಸಂಯೋಜಕರಾಗಿ ಜೆಸಿ ಡಾ. ಸುಧಾಕರ್ ಶೆಟ್ಟಿ ನೇಮಕ
ನೆಲ್ಯಾಡಿ: ಪ್ರತಿಷ್ಠಿತ ಅಂತಾರಾಷ್ಟ್ರೀಯ ಮಟ್ಟದ ತರಬೇತಿ ಹಾಗೂ ವ್ಯಕ್ತಿತ್ವ ವಿಕಸನ ಸಂಸ್ಥೆಯಾದ ಜೆಸಿಐ ಇಂಡಿಯಾ ಇದರ ವಲಯ 15ರ ವಲಯಾಡಳಿತ ಮಂಡಳಿಗೆ…
ಉದನೆ ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿನಿ ಇವಾನಿಯ ಕೆ. ಪ್ರವೀಣ್ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಉದನೆ ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಸ್ಕೂಲ್ನ ವಿದ್ಯಾರ್ಥಿನಿ ಇವಾನಿಯ ಕೆ. ಪ್ರವೀಣ್ ಅವರು ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸಾಧನೆ…
ನೆಲ್ಯಾಡಿ ಆಲ್ ಬದ್ರಿಯಾ ವಿದ್ಯಾಸಂಸ್ಥೆಯ ವಾರ್ಷಿಕ ಕ್ರೀಡಾಕೂಟ
ಗ್ರಾಮೀಣ ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಕ್ರೀಡೆ ಅವಿಭಾಜ್ಯ: ಅಬ್ರಹಾಂ ವರ್ಗೀಸ್ ನೆಲ್ಯಾಡಿ: ನೆಲ್ಯಾಡಿ ಆಲ್ ಬದ್ರಿಯಾ ಇಂಗ್ಲಿಷ್ ಮೀಡಿಯಂ ಸ್ಕೂಲ್ ಇದರ…
ಕೊಕ್ಕಡ ಕೋರಿ ಜಾತ್ರೆ ಸಂಭ್ರಮದಿಂದ ಸಂಪನ್ನ ; ಇಷ್ಟಾರ್ಥ ಈಡೇರಿಸಿಕೊಂಡ ಭಕ್ತ ವೃಂದ
ಕೊಕ್ಕಡ: ಭಕ್ತರ ಆರೋಗ್ಯ ಸಿದ್ಧಿ, ಇಷ್ಟಾರ್ಥ ಸಿದ್ಧಿ ಹಾಗೂ ಜಾನುವಾರುಗಳಿಗೆ ಎದುರಾಗುವ ತೊಂದರೆ ನಿವಾರಣೆಯ ಸಂಕಲ್ಪದೊಂದಿಗೆ ತುಳುನಾಡಿನ ವಿಶಿಷ್ಟ ಆಚರಣೆಗಳಲ್ಲೊಂದಾದ ಕೊಕ್ಕಡ…
ನೆಲ್ಯಾಡಿ: ಪಡುಬೆಟ್ಟು ಶಾಲಾ ವಿದ್ಯಾರ್ಥಿನಿ ಪ್ರತಿಭಾ ಕಾರಂಜಿಯಲ್ಲಿ ಮೆಲಿಷ ನಿಶಾಲ್ ಜಿಲ್ಲಾ ಮಟ್ಟಕ್ಕೆ ಆಯ್ಕೆ
ನೆಲ್ಯಾಡಿ: ಹಾರಾಡಿ ಸರಕಾರಿ ಉನ್ನತ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯ ಹಿರಿಯ ವಿಭಾಗದ…
ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟ
ಕ್ರೀಡೆಯಿಂದ ನಾಯಕತ್ವ ಮತ್ತು ಪ್ರತಿಭೆ ಬೆಳವಣಿಗೆ — ಮಾಮಚ್ಚನ್ ಎಂ ನೆಲ್ಯಾಡಿ: ಕ್ರೀಡೆಯಿಂದ ನಾಯಕತ್ವದ ಗುಣ ಬೆಳೆಯುವುದರೊಂದಿಗೆ ಪ್ರತಿಯೊಬ್ಬರಲ್ಲಿರುವ ಅಡಗಿದ ಪ್ರತಿಭೆಯನ್ನು…
ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಯಕ್ಷ ಶಿಕ್ಷಣದ ಸಂಭ್ರಮಪ್ರತಿಭಾ ದಿನಾಚರಣೆಯಲ್ಲಿ ಯಕ್ಷಗಾನ ‘ಮೇದಿನಿ ನಿರ್ಮಾಣ’ ಪ್ರದರ್ಶನ
ಕೊಕ್ಕಡ : ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಲಾದ ಪ್ರತಿಭಾ ದಿನಾಚರಣೆಯ ಸಂದರ್ಭದಲ್ಲಿ ಯಕ್ಷ ಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ ವತಿಯಿಂದ ಯಕ್ಷ…
ಶಿಶಿಲ ಮಲೆಕುಡಿಯ ಕಾಲೋನಿಯಲ್ಲಿ ಕಾಡಾನೆ ಉಪಟಳ ಮುಂದುವರಿಕೆ
ಕೃಷಿನಾಶ ನಾಶ, ಗಾಯಗೊಂಡ ಆನೆ ಇರುವ ಶಂಕೆ ಕೊಕ್ಕಡ : ಕಳೆದ ಹಲವು ದಿನಗಳಿಂದ ಶಿಶಿಲ ಪ್ರದೇಶದ ಮಲೆಕುಡಿಯ ಕಾಲೋನಿಯಲ್ಲಿ ಕಾಡಾನೆಗಳ…
ಸುಬ್ರಹ್ಮಣ್ಯ ಹೆದ್ದಾರಿ ಪರಿಸರಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ
ಸುಬ್ರಹ್ಮಣ್ಯ : ನಾಗರಾಧನೆಯ ಪುಣ್ಯಕ್ಷೇತ್ರ ದಕ್ಷಿಣ ಭಾರತದಲ್ಲಿ ಮಾತ್ರವಲ್ಲ ಇಡಿ ಪ್ರಪಂಚದಲ್ಲಿ ನಾಗರಾಧನೆಗೆ ಹೆಸರುವಾಸಿಯಾದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯಕ್ಕೆ ದಿನ…