ನೇಸರ.ದ.20: ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವವು…
ಸುದ್ದಿ
ಕೊಕ್ಕಡ: ಕೌಕ್ರಾಡಿ ಶಾಲೆ ಹಾಗೂ ಚರ್ಚಿನಲ್ಲಿ ಕಳ್ಳತನ
ನೇಸರ ಜೂ.11: ಕೊಕ್ಕಡ – ಕೌಕ್ರಾಡಿ ಸಂತ ಜೋನರ ಹಿರಿಯ ಪ್ರಾಥಮಿಕ ಶಾಲೆ, ಹೈಸ್ಕೂಲ್ ಹಾಗೂ ಸೈಂಟ್ ಜೋನ್ ಬ್ಯಾಪ್ಟಿಸ್ಟ್ ಚರ್ಚಿನಲ್ಲಿ…
ನೆಲ್ಯಾಡಿ: ಪೇಟೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ
ನೆಲ್ಯಾಡಿ: ನೆಲ್ಯಾಡಿ ಪೇಟೆ ಅಂಗನವಾಡಿ ಕೇಂದ್ರದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಬಾಲ ವಿಕಾಸ ಸಮಿತಿಯ ಅಧ್ಯಕ್ಷರ ನೇತೃತ್ವದಲ್ಲಿ…
ಕೊಕ್ಕಡ: ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ನಾಗ ಸನ್ನಿಧಿಯಲ್ಲಿ ನಾಗರಪಂಚಮಿ ಆಚರಣೆ
ಕೊಕ್ಕಡ: ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಾಗ ಸನ್ನಿಧಿಯಲ್ಲಿ ನಾಗರಪಂಚಮಿ ಆಚರಣೆಯು ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ನಡೆಯಿತು. ನಾಗರಪಂಚಮಿ ಹಿನ್ನೆಲೆಯಲ್ಲಿ…
ನೆಲ್ಯಾಡಿ: ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಾಗರಪಂಚಮಿ
ನೆಲ್ಯಾಡಿ: ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಾಗರಪಂಚಮಿ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜಾ ಕಾರ್ಯಕ್ರಮಗಳು ನೆರವೇರಿದವು. ನಾಗರಪಂಚಮಿ ಅಂಗವಾಗಿ ನಾಗದೇವರಿಗೆ…
ನೆಲ್ಯಾಡಿ: ದೊಂತಿಲ ಕ್ಷೇತ್ರದಲ್ಲಿ ನಾಗರಪಂಚಮಿ
ನೆಲ್ಯಾಡಿ: ಕೌಕ್ರಾಡಿ ಗ್ರಾಮದ ದೊಂತಿಲ ಕ್ಷೇತ್ರದಲ್ಲಿ ನಾಗರಪಂಚಮಿ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜಾ ಕಾರ್ಯಕ್ರಮಗಳು ಭಕ್ತಿಭಾವದಿಂದ ನೆರವೇರಿದವು. ದೊಂತಿಲ ಶ್ರೀ…
ಗೋಳಿತೊಟ್ಟು ಶಾಲೆಯಲ್ಲಿ ಆಟಿದೊಂಜಿ ದಿನ
ಗೋಳಿತೊಟ್ಟು: ಸರಕಾರಿ ಶಾಲೆಯಲ್ಲಿ ಆಟಿ ತಿಂಗಳ ವಿಶೇಷತೆ, ತುಳುನಾಡಿನ ಸಾಂಪ್ರದಾಯಿಕ ಆಚರಣೆ ಹಾಗೂ ಗ್ರಾಮೀಣ ಬದುಕಿನ ಸೊಗಡನ್ನು ಪರಿಚಯಿಸುವ ‘ಆಟಿದೊಂಜಿ…
ನೆಲ್ಯಾಡಿ : ಜೇಸಿಐನಿಂದ ಸಾರ್ವಜನಿಕ ಕ್ರೀಡೋತ್ಸವ – 2026
ನೆಲ್ಯಾಡಿ: ಯುವಜನರಲ್ಲಿ ವ್ಯಕ್ತಿತ್ವ ವಿಕಸನದ ಜೊತೆಗೆ ನಾಯಕತ್ವ ಗುಣಗಳನ್ನು ಬೆಳೆಸುವ ಹಾಗೂ ಸಮಾಜಮುಖಿ ಸೇವಾ ಚಟುವಟಿಕೆಗಳ ಮೂಲಕ ಜನರೊಂದಿಗೆ ಬೆರೆಯುವ…
ಕೊಕ್ಕಡ: ಜೆಸಿಐ ಕಪಿಲಾ ಘಟಕದ ಸಾಮಾನ್ಯ ಸಭೆ
ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ ಘಟಕದ ಆಗಸ್ಟ್ ತಿಂಗಳ ಸಾಮಾನ್ಯ ಸಭೆಯು ಕೊಕ್ಕಡದ ಎಜುನೆಸ್ಟ್ ಅಕಾಡೆಮಿ ಕೇಂದ್ರದಲ್ಲಿ ನಡೆಯಿತು. ಸಭೆಯ…
ನೆಲ್ಯಾಡಿ: ಮರಾಟಿ ಸಮಾಜ ಸೇವಾ ಸಂಘದಿಂದ ಆಟಿಡೊಂಜಿ ದಿನ
ನೆಲ್ಯಾಡಿ: ಮರಾಟಿ ಸಮಾಜ ಸೇವಾ ಸಂಘ ನೆಲ್ಯಾಡಿ–ಕೌಕ್ರಾಡಿ ಇದರ ಆಶ್ರಯದಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮವು ಸಂಭ್ರಮದಿಂದ ಯಶಸ್ವಿಯಾಗಿ ನಡೆಯಿತು. ಕೋಡಿಮನೆ…
ದೊಂತಿಲ : ಶ್ರೀ ಮಹಾವಿಷ್ಣು ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ
ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಕಡಬ ತಾಲೂಕು, ನೆಲ್ಯಾಡಿ ವಲಯದ ಕೌಕ್ರಾಡಿ ಕಾರ್ಯಕ್ಷೇತ್ರದ…
ಕೆ.ಎನ್.ಎಸ್.ಎಸ್ ನೆಲ್ಯಾಡಿ:ರಾಮಾಯಣ ಪಾರಾಯಣ ಸಮಾಪ್ತಿ ದಿನಾಚರಣೆ
ಧಾರ್ಮಿಕ ಹಾಗೂ ಸಾಂಸ್ಕೃತಿಕ 📅 ಆಗಸ್ಟ್ 16, 2026 ರಾಮಾಯಣ ಪಾರಾಯಣ ಸಮಾಪ್ತಿ ದಿನಾಚರಣೆ: ನೆಲ್ಯಾಡಿ ಕೆ.ಎನ್.ಎಸ್.ಎಸ್. ಕಚೇರಿಯಲ್ಲಿ ಭಕ್ತಿಭಾವದ ಸಂಭ್ರಮ…