ಸುದ್ದಿ

ಕಡಬ ತಾಲೂಕು: ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ

ನೇಸರ.ದ.20: ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವವು…

ಕೊಕ್ಕಡ: ಕೌಕ್ರಾಡಿ ಶಾಲೆ ಹಾಗೂ ಚರ್ಚಿನಲ್ಲಿ ಕಳ್ಳತನ

ನೇಸರ ಜೂ.11: ಕೊಕ್ಕಡ – ಕೌಕ್ರಾಡಿ ಸಂತ ಜೋನರ ಹಿರಿಯ ಪ್ರಾಥಮಿಕ ಶಾಲೆ, ಹೈಸ್ಕೂಲ್ ಹಾಗೂ ಸೈಂಟ್ ಜೋನ್ ಬ್ಯಾಪ್ಟಿಸ್ಟ್ ಚರ್ಚಿನಲ್ಲಿ…

ಅರಸಿನಮಕ್ಕಿಯಲ್ಲಿ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರ ಉದ್ಘಾಟನೆ

ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಔಷಧಿ ಜನರಿಗೆ ತಲುಪಬೇಕು – ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕೊಕ್ಕಡ: ಅರಸಿನಮಕ್ಕಿ-ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ…

ಭಕ್ತಿ–ಸಂಸ್ಕೃತಿಯ ಸಂಗಮ: ನೆಲ್ಯಾಡಿಯಲ್ಲಿ ಕುಣಿತ ಭಜನಾ ವಾರ್ಷಿಕೋತ್ಸವ

ನೆಲ್ಯಾಡಿ: ಶ್ರೀ ವರಮಹಾಲಕ್ಷ್ಮಿ ಮಾತೃ ಭಜನಾ ಮಂಡಳಿ ಸೂರ್ಯನಗರ – ನೆಲ್ಯಾಡಿ ಇದರ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ನೆಲ್ಯಾಡಿ –…

ನೆಲ್ಯಾಡಿ ಅಲ್ ಬದ್ರಿಯಾ ಶಾಲೆಯಲ್ಲಿ ಮಾರ್ಗದರ್ಶನ ಮತ್ತು ಸಂವಹನ ಕಾರ್ಯಾಗಾರ

ನೆಲ್ಯಾಡಿ: ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯನ್ನು ಗುರಿಯಾಗಿಸಿಕೊಂಡು ಅಲ್ ಬದ್ರಿಯಾ ಇಂಗ್ಲಿಷ್ ಮಾಧ್ಯಮ ಶಾಲೆ, ನೆಲ್ಯಾಡಿ ವತಿಯಿಂದ “ಯಶಸ್ಸಿಗೆ ಮಾರ್ಗದರ್ಶನ ಮತ್ತು ಸಂವಹನ”…

ನೆಲ್ಯಾಡಿ:ಎಲೈಟ್ ಬ್ಯಾಡ್ಮಿಂಟನ್ ಕೋಚಿಂಗ್ ತರಬೇತಿ ಉದ್ಘಾಟನೆ

ನೆಲ್ಯಾಡಿ:ನೆಲ್ಯಾಡಿಯ ಎಲೈಟ್ ಬ್ಯಾಡ್ಮಿಂಟನ್ ಕೋರ್ಟ್‌ನಲ್ಲಿ ಬುಧವಾರ ಬ್ಯಾಡ್ಮಿಂಟನ್ ಕೋಚಿಂಗ್ ತರಬೇತಿ ಶಿಬಿರವನ್ನು ಅಧಿಕೃತವಾಗಿ ಉದ್ಘಾಟಿಸಲಾಯಿತು. ಅನ್ನಮ್ಮ ವರ್ಗೀಸ್ ಅವರು ದೀಪ ಬೆಳಗಿಸುವ…

ಗೋಳಿತ್ತೊಟ್ಟು ಸ್ಥಳಮನೆ(ಅರಮನೆ) ನಿವಾಸಿ ಚಂದ್ರರಾಜ ಶೆಟ್ಟಿ ನಿಧನ

ನೆಲ್ಯಾಡಿ: ಗೋಳಿತ್ತೊಟ್ಟು ಗ್ರಾಮದ ಸ್ಥಳಮನೆ(ಅರಮನೆ) ನಿವಾಸಿ, ಕೃಷಿಕ ಚಂದ್ರರಾಜ ಶೆಟ್ಟಿ(81ವ.) ಅವರು ಅಲ್ಪಕಾಲದ ಅಸೌಖ್ಯದಿಂದ ಡಿ.23ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾದರು. ಮೃತರು…

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ನೆಲ್ಯಾಡಿ ಲಿಜನ್ ಯೂತ್ ವಿಂಗ್ ಉದ್ಘಾಟನೆ

ನೆಲ್ಯಾಡಿ: ಸಮಾಜದಲ್ಲಿ ಯುವಶಕ್ತಿಯನ್ನು ಸಂಘಟಿತವಾಗಿ ನಾಯಕತ್ವ, ಸಮಾಜಸೇವೆ ಹಾಗೂ ರಾಷ್ಟ್ರ ನಿರ್ಮಾಣದತ್ತ ಪ್ರೇರೇಪಿಸುವ ಮಹತ್ವದ ಉದ್ದೇಶದಿಂದ ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ನೆಲ್ಯಾಡಿ…

ನವತಿ ಸಂಭ್ರಮಾಚರಣೆಯಲ್ಲಿರುವ ಕೊಕ್ಕಡದ “ಗೌಡ ಡಾಕ್ಟರ್”

ಅರ್ಧ ಶತಮಾನದ ವೈದ್ಯಕೀಯ ಸೇವೆ – ಗ್ರಾಮೀಣ ಜನರ ಪಾಲಿನ ಆಪತ್ಬಾಂಧವ: ಆರ್ಯಭಟ ಪ್ರಶಸ್ತಿ ಪುರಸ್ಕೃತ ಡಾ.ಮೋಹನ್ ದಾಸ್ ಗೌಡ ಗ್ರಾಮೀಣ…

ಕಡಬ ತಾಲೂಕು ಪತ್ರಕರ್ತ ಸಂಘಕ್ಕೆ ಅವಿರೋಧ ಆಯ್ಕೆ: 2025–28ನೇ ಸಾಲಿನ ನೂತನ ಪದಾಧಿಕಾರಿಗಳ ಘೋಷಣೆ

ಕಡಬ: ಕಡಬ ತಾಲೂಕು ಪತ್ರಕರ್ತ ಸಂಘದ 2025–28ನೇ ಸಾಲಿನ ನೂತನ ಪದಾಧಿಕಾರಿಗಳ ಚುನಾವಣೆಗೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಕೆ ಹಾಗೂ ಪರಿಶೀಲನೆ ಪ್ರಕ್ರಿಯೆ…

ಜೆಸಿಐ ಕೊಕ್ಕಡ ಕಪಿಲಾ 2026ರ ಪದಗ್ರಹಣ ಸಮಾರಂಭ

ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ ಘಟಕದ 2026ನೇ ಸಾಲಿನ ಪದಗ್ರಹಣ ಸಮಾರಂಭ ಮಂಗಳವಾರದಂದು ಕೊಕ್ಕಡದ ಸಂತ ಜೋನರ ಶಾಲಾ ಸಭಾಂಗಣದಲ್ಲಿ ಜರುಗಿತು.…

ಎಸ್.ಡಿ.ಎಂ ಶಿಕ್ಷಣ ಕ್ರಾಂತಿಯ ಮೌನಶಿಲ್ಪಿ; ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ, ಉಜಿರೆ ಎಸ್.ಡಿ.ಎಂ ಕಾಲೇಜಿನ ಸ್ಥಾಪಕ ಪ್ರಾಂಶುಪಾಲ ಪ್ರೊ.ಎಸ್. ಪ್ರಭಾಕರ್ ನಿಧನ

ಉಜಿರೆ: ಉಜಿರೆಯ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷರೂ, ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸ್ಥಾಪಕ ಪ್ರಾಂಶುಪಾಲರೂ ಆಗಿದ್ದ ವಿದ್ಯಾಭಿಮಾನಿ, ಶಿಕ್ಷಣ…

error: Content is protected !!