ಸುದ್ದಿ

ಕಡಬ ತಾಲೂಕು: ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ

ನೇಸರ.ದ.20: ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವವು…

ಕೊಕ್ಕಡ: ಕೌಕ್ರಾಡಿ ಶಾಲೆ ಹಾಗೂ ಚರ್ಚಿನಲ್ಲಿ ಕಳ್ಳತನ

ನೇಸರ ಜೂ.11: ಕೊಕ್ಕಡ – ಕೌಕ್ರಾಡಿ ಸಂತ ಜೋನರ ಹಿರಿಯ ಪ್ರಾಥಮಿಕ ಶಾಲೆ, ಹೈಸ್ಕೂಲ್ ಹಾಗೂ ಸೈಂಟ್ ಜೋನ್ ಬ್ಯಾಪ್ಟಿಸ್ಟ್ ಚರ್ಚಿನಲ್ಲಿ…

ಭಜನೆ ಬಗ್ಗೆ ಅವಹೇಳನ ಆರೋಪ: ಅರಣ್ಯ ಅಧಿಕಾರಿಯ ವಿರುದ್ಧ ದೂರು

  ಕಡಬ: ಭಜನೆ ಹಾಗೂ ಭಜಕರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವ ಆರೋಪದ ಮೇಲೆ ಅರಣ್ಯ ಅಧಿಕಾರಿಯೊಬ್ಬರ ವಿರುದ್ಧ ಜಿಲ್ಲಾ…

ಎಸ್.ಎಸ್.ಎಲ್.ಸಿ. ಫಲಿತಾಂಶ: ಕೊಕ್ಕಡ ಸರಕಾರಿ ಪ್ರೌಢಶಾಲೆಗೆ ಶೇ.100

  ಕೊಕ್ಕಡ: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಕೊಕ್ಕಡ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶವನ್ನು ದಾಖಲಿಸಿಕೊಂಡಿದೆ. ಪರೀಕ್ಷೆಗೆ…

ಎಸ್.ಎಸ್.ಎಲ್.ಸಿ. ಫಲಿತಾಂಶ: ನೆಲ್ಯಾಡಿ ಸಂತ ಜಾರ್ಜ್ ಪ.ಪೂ ಕಾಲೇಜಿಗೆ ಶೇ.100 ವರ್ಷಾ ಎ ರಾಜ್ಯಕ್ಕೆ 6ನೇ ಸ್ಥಾನ

  ನೆಲ್ಯಾಡಿ: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಅದರಂತೆ ಸಂತ ಜಾರ್ಜ್ ಪ.ಪೂ ಕಾಲೇಜಿನ ಆಂಗ್ಲ ಮಾಧ್ಯಮ…

ಎಸ್.ಎಸ್.ಎಲ್.ಸಿ. ಫಲಿತಾಂಶ: ನೆಲ್ಯಾಡಿ ಜ್ಞಾನೋದಯ ಬೆಥನಿ ಪ.ಪೂ ಕಾಲೇಜಿಗೆ ಸತತ 19 ವರ್ಷದಿಂದ ಶೇ.100: ಆಗ್ನೆಸ್ ಮರಿಯ, ಶ್ರೇಯ.ಕೆ ರಾಜ್ಯಕ್ಕೆ 10ನೇ ಸ್ಥಾನ

  ನೆಲ್ಯಾಡಿ: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಅದರಂತೆ ನೆಲ್ಯಾಡಿ ಜ್ಞಾನೋದಯ ಬೆಥನಿ ಪ.ಪೂ ಕಾಲೇಜು ಸತತ…

ಸೋಶಿಯಲ್ ಡೆಮೋಕ್ರಟಿಕ್ ಯೂನಿಯನ್ ನೆಲ್ಯಾಡಿ ಘಟಕ

  ಅಧ್ಯಕ್ಷ: ನೌಶಾದ್ ದೋಂತಿಲ, ಪ್ರಧಾನ ಕಾರ್ಯದರ್ಶಿ; ರಿಯಾಜ್ ಕೆರೆ, ಕಾರ್ಯದರ್ಶಿ: ರಮೀಜ್ ನೆಲ್ಯಾಡಿ, ಕೋಶಾಧಿಕಾರಿ: ನೌಫಲ್ ದೋಂತಿಲ ನೆಲ್ಯಾಡಿ: ಸೋಶಿಯಲ್…

SSLC Result 2026 | ದಕ್ಷಿಣ ಕನ್ನಡ ಜಿಲ್ಲೆ ರಾಜ್ಯಕ್ಕೆ ಪ್ರಥಮ – 7 ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ

  ಬೆಂಗಳೂರು: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿಯೂ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ರಾಜ್ಯದ…

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಬೇಸಿಗೆ ಶಿಬಿರ

  ನೆಲ್ಯಾಡಿ: ನೆಲ್ಯಾಡಿಯ ಪ್ರಸಿದ್ಧ ಧಾರ್ಮಿಕ ಶ್ರದ್ದಾ ಕೇಂದ್ರವಾದ ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗಾಗಿ ಮೂರು ದಿನಗಳ ಬೇಸಿಗೆ ಶಿಬಿರವನ್ನು…

ಪುತ್ತೂರು ಬಸ್ ನಿಲ್ದಾಣದ ಬಳಿ ವಿದ್ಯಾರ್ಥಿಗೆ ಗುಂಪು ಹಲ್ಲೆ – ಹಳೆಯ ವೈಷಮ್ಯ ಕಾರಣ ಎಂಬ ಶಂಕೆ

  ಪುತ್ತೂರು: ನಗರದ ಕಸಬಾ ಗ್ರಾಮದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಮೀಪ ವಿದ್ಯಾರ್ಥಿಯೊಬ್ಬನ ಮೇಲೆ ಗುಂಪು ಹಲ್ಲೆ ನಡೆಸಿದ ಘಟನೆ ಬುಧವಾರ…

ನೆಲ್ಯಾಡಿ: ಪಟ್ಟೆದಮೂಲೆಯಲ್ಲಿ ದೈವಗಳ ನೇಮೋತ್ಸವ ಸಂಭ್ರಮ; ಹರಕೆಯ ಒತ್ತೆಕೋಲ -ಕಲ್ಲಪಣೆ ತರವಾಡಿನಿಂದ ಭಂಡಾರ ಆಗಮನ – ವೈಭವದ ಮೆರವಣಿಗೆ

  ನೆಲ್ಯಾಡಿ: ನೆಲ್ಯಾಡಿ ಗ್ರಾಮದ ಪಟ್ಟೆದಮೂಲೆ ಶ್ರೀದೇವಿ ನಿಲಯದಲ್ಲಿ ನಡೆದ ದೈವಗಳ ನೇಮೋತ್ಸವ ಹಾಗೂ ಹರಕೆಯ ಒತ್ತೆಕೋಲ ಕಾರ್ಯಕ್ರಮ ಧಾರ್ಮಿಕ ಭಕ್ತಿ,…

ಕೋರಮೇರು ಆದಿಮನೆಯಲ್ಲಿ ನವೀಕೃತ ದೈವಸ್ಥಾನ: ಏಪ್ರಿಲ್ 22 ರಿಂದ ದೈವಗಳ ಪ್ರತಿಷ್ಠೆ ಹಾಗೂ ನೇಮೋತ್ಸವ

  ಕಡಬ: ಇಚ್ಲಂಪಾಡಿ ಗ್ರಾಮದ ಕೊರಮೇರು ಎಂಬಲ್ಲಿ ನೂತನವಾಗಿ ನವೀಕರಿಸಲ್ಪಟ್ಟ ದೈವಸ್ಥಾನದಲ್ಲಿ ಶ್ರೀ ಹಳ್ಳತ್ತಾಯ, ಶ್ರೀ ರುದ್ರಚಾಮುಂಡಿ, ಶ್ರೀ ಶಿರಾಡಿ ದೈವ…

error: Content is protected !!