ಸುದ್ದಿ

ಕಡಬ ತಾಲೂಕು: ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ

ನೇಸರ.ದ.20: ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವವು…

ಕೊಕ್ಕಡ: ಕೌಕ್ರಾಡಿ ಶಾಲೆ ಹಾಗೂ ಚರ್ಚಿನಲ್ಲಿ ಕಳ್ಳತನ

ನೇಸರ ಜೂ.11: ಕೊಕ್ಕಡ – ಕೌಕ್ರಾಡಿ ಸಂತ ಜೋನರ ಹಿರಿಯ ಪ್ರಾಥಮಿಕ ಶಾಲೆ, ಹೈಸ್ಕೂಲ್ ಹಾಗೂ ಸೈಂಟ್ ಜೋನ್ ಬ್ಯಾಪ್ಟಿಸ್ಟ್ ಚರ್ಚಿನಲ್ಲಿ…

ಸಾಂತೋಮ್ ವಿದ್ಯಾನಿಕೇತನದಲ್ಲಿ ಯು.ಕೆ.ಜಿ ಪದವಿ ಪ್ರಧಾನ ಸಮಾರಂಭ ನಡೆಯಿತು

ರೆಂಜಿಲಾಡಿ: ಸಾಂತೋಮ್ ವಿದ್ಯಾನಿಕೇತನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯು.ಕೆ.ಜಿ ಪುಟಾಣಿಗಳ ಪದವಿ ಪ್ರಧಾನ ಸಮಾರಂಭವು ವಿಜೃಂಭಣೆಯಿಂದ ಶನಿವಾರ ನಡೆದಿತು. ಪುಟಾಣಿಗಳು ತಮ್ಮ…

ಮುಖ್ಯಮಂತ್ರಿ ಪದಕಕ್ಕೆ ಹೆಡ್‍ಕಾನ್‍ಸ್ಟೇಬಲ್ ರೆಜಿ.ವಿ.ಎಂ ನೆಲ್ಯಾಡಿ ಆಯ್ಕೆ

ನೆಲ್ಯಾಡಿ: 2024ರ ಪ್ರತಿಷ್ಠಿತ ಮುಖ್ಯಮಂತ್ರಿ ಪದಕಕ್ಕೆ ದಕ್ಷಿಣ ಉಪವಿಭಾಗದ ಆ್ಯಂಟಿ ಡ್ರಗ್ಸ್ ಸ್ವಾಡ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಹೆಡ್‍ಕಾನ್‍ಸ್ಟೇಬಲ್ ರೆಜಿ.ವಿ.ಎಂ ಅವರನ್ನು ಆಯ್ಕೆ ಮಾಡಲಾಗಿದೆ.…

ಕಾಂಚನ ಹಾ.ಉ.ಸಹಕಾರ ಸಂಘದ ಕಾರ್ಯನಿರ್ವಹಣಾಧಿಕಾರಿಗೆ ಸನ್ಮಾನ

ನೆಲ್ಯಾಡಿ: ಬಜತ್ತೂರು ಗ್ರಾಮದ ಕಾಂಚನ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ 35 ವರ್ಷ ಕಾರ್ಯನಿರ್ವಹಣಾಧಿಕಾರಿಯಾಗಿದ್ದು ಮಾ.31ರಂದು ಸೇವಾ ನಿವೃತ್ತಿಯಾಗಲಿರುವ ಚಂದ್ರಶೇಖರ ಗೌಡರವರಿಗೆ…

ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

ಅರಂತೋಡು: ತಾಲೂಕಿನ ಪ್ರಮುಖ ಸಂಪರ್ಕ ಮಾರ್ಗವಾಗಿರುವ ಎಲಿಮಲೆ-ಅರಂತೋಡು ರಸ್ತೆ ಅಭಿವೃದ್ಧಿಗೆ ಲೋಕೋಪಯೋಗಿ ಇಲಾಖೆಯಿಂದ ಬಿಡುಗಡೆಯಾದ 1.25 ಕೋಟಿ ರೂ. ವೆಚ್ಚದ ಕಾಮಗಾರಿಗೆ…

ಎಲಿಮಲೆ-ಅರಂತೋಡು ರಸ್ತೆ ಅಭಿವೃದ್ಧಿಗೆ ಗುದ್ದಲಿಪೂಜೆ

ಅರಂತೋಡು: ತಾಲೂಕಿನ ಪ್ರಮುಖ ಸಂಪರ್ಕ ಮಾರ್ಗವಾಗಿರುವ ಎಲಿಮಲೆ-ಅರಂತೋಡು ರಸ್ತೆ ಅಭಿವೃದ್ಧಿಗೆ ಲೋಕೋಪಯೋಗಿ ಇಲಾಖೆಯಿಂದ ಬಿಡುಗಡೆಯಾದ 1.25 ಕೋಟಿ ರೂ. ವೆಚ್ಚದ ಕಾಮಗಾರಿಗೆ…

ಶ್ರೀರಾಮ ವಿದ್ಯಾಲಯದಲ್ಲಿ ಸಾಮೂಹಿಕ ಹುಟ್ಟುಹಬ್ಬ ಆಚರಣೆ

ನೆಲ್ಯಾಡಿ ಶ್ರೀರಾಮ ವಿದ್ಯಾಲಯದಲ್ಲಿ ಫೆಬ್ರವರಿ, ಮಾರ್ಚ್ ಹಾಗೂ ಏಪ್ರಿಲ್ ತಿಂಗಳ ಸಾಮೂಹಿಕ ಹುಟ್ಟುಹಬ್ಬವನ್ನು ಶನಿವಾರ ಅದ್ಧೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ…

ನೆಲ್ಯಾಡಿ ಅಂಡರ್ ಪಾಸ್‌ನಲ್ಲಿ ಬುಧವಾರದ ಸಂತೆ: ಪಾದಚಾರಿಗಳು ಮತ್ತು ವಾಹನ ಸವಾರರಿಗೆ ತೀವ್ರ ತೊಂದರೆ

ನೆಲ್ಯಾಡಿ ರಾಷ್ಟ್ರೀಯ ಹೆದ್ದಾರಿಯಡಿ ಇರುವ ಅಂಡರ್ ಪಾಸ್‌ನಲ್ಲಿ ವಾರದ ಬುಧವಾರದಂದು ನಡೆಯುವ ಸಂತೆ ವ್ಯಾಪಾರ ಪಾದಚಾರಿಗಳು ಹಾಗೂ ವಾಹನ ಸವಾರರಿಗೆ ತೀವ್ರ…

ಮರ್ಮಾಂಗದಲ್ಲಿ ಸಿಲುಕಿದ ವಾಷರ್ – ಅಗ್ನಿಶಾಮಕ ದಳದ ಚಾಣಕ್ಷತನದಿಂದ ರಕ್ಷಣೆ

ತಿರುವನಂತಪುರಂ: ಕೇರಳದ ಕಾಸರಗೋಡಿನಲ್ಲಿ ಅಚ್ಚರಿಯ ಘಟನೆ ನಡೆದಿದೆ. 46 ವರ್ಷದ ವ್ಯಕ್ತಿಯ ಮರ್ಮಾಂಗದಲ್ಲಿ ಮೂರು ದಿನಗಳಿಂದ ಸಿಲುಕಿದ್ದ ಯಂತ್ರದ ವಾಷರ್‌ನ್ನು ತೆಗೆಯಲು…

ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ – ಆರೋಪಿ ಪರಾರಿ

ಕೊಡಗು ಜಿಲ್ಲೆಯಲ್ಲಿ ಭೀಕರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪೊನ್ನಂಪೇಟೆ ತಾಲ್ಲೂಕಿನ ಬೇಗೂರಿನಲ್ಲಿ ಕತ್ತಿಯಿಂದ ಕಡಿದು ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ…

ಮೊಗ್ರು: ಶಿಶುಮಂದಿರದಲ್ಲಿ ಪೋಷಕರ-ಶಿಕ್ಷಕರ ಚಿಂತನಾ ಸಭೆ ಜರುಗಿತು

ಮೊಗ್ರು ಗ್ರಾಮದ ಮುಗೇರಡ್ಕ – ಅಲೆಕ್ಕಿಯ ಶ್ರೀ ರಾಮ ಸೇವಾ ಟ್ರಸ್ಟ್ (ರಿ.) ವತಿಯಿಂದ ಮಾ.27ರಂದು ಶಿಶುಮಂದಿರ ವಠಾರದಲ್ಲಿ ಪೋಷಕರ ಹಾಗೂ…

error: Content is protected !!