ಸುದ್ದಿ

ಕಡಬ ತಾಲೂಕು: ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ

ನೇಸರ.ದ.20: ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವವು…

ಕೊಕ್ಕಡ: ಕೌಕ್ರಾಡಿ ಶಾಲೆ ಹಾಗೂ ಚರ್ಚಿನಲ್ಲಿ ಕಳ್ಳತನ

ನೇಸರ ಜೂ.11: ಕೊಕ್ಕಡ – ಕೌಕ್ರಾಡಿ ಸಂತ ಜೋನರ ಹಿರಿಯ ಪ್ರಾಥಮಿಕ ಶಾಲೆ, ಹೈಸ್ಕೂಲ್ ಹಾಗೂ ಸೈಂಟ್ ಜೋನ್ ಬ್ಯಾಪ್ಟಿಸ್ಟ್ ಚರ್ಚಿನಲ್ಲಿ…

ನೆಲ್ಯಾಡಿ: ನೂಜಿಬಾಳ್ತಿಲ ಬೆಥನಿ ವಿದ್ಯಾಸಂಸ್ಥೆಯಲ್ಲಿ ವಿಶೇಷ ಕಾರ್ಯಾಗಾರ

  ನೆಲ್ಯಾಡಿ: ನೂಜಿಬಾಳ್ತಿಲ ಬೆಥನಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ 2026–27ನೇ ಶೈಕ್ಷಣಿಕ ಸಾಲಿನ ಮೊದಲ ಪಾಲಕರ ಸಮಾವೇಶವನ್ನು ಹಾಗೂ ಪಾಲಕತ್ವ ಕುರಿತು…

ಕಡಬ: ಕೊಂಡಾಡಿಕೊಪ್ಪ ಶಾಲೆಯಲ್ಲಿ ಪರಿಸರ ಜಾಗೃತಿ ಹಾಗೂ ಗಿಡ ನೆಡುವ ಕಾರ್ಯಕ್ರಮ

  ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.), ಕಡಬ ತಾಲೂಕು ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ…

ನೆಲ್ಯಾಡಿ: ಪೆರಿಯಶಾಂತಿಯಲ್ಲಿ ಭೀಕರ ಬೈಕ್ ಅಪಘಾತ: ಓರ್ವ ಸಾವು, ಮತ್ತೋರ್ವ ಗಂಭೀರ ಗಾಯ

  ನೆಲ್ಯಾಡಿ: ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕೌಕ್ರಾಡಿ ಗ್ರಾಮದ ಪೆರಿಯಶಾಂತಿ ಎಂಬಲ್ಲಿ ಬುಧವಾರ ಬೆಳಗ್ಗೆ ಎರಡು ಬೈಕ್‌ಗಳ ನಡುವೆ ಸಂಭವಿಸಿದ…

ಕೊಕ್ಕಡ: ಜೋಡುಮಾರ್ಗ ಬಸ್ ನಿಲ್ದಾಣದಲ್ಲಿ ಕುಡುಕರು-ಭಿಕ್ಷುಕರ ಹಾವಳಿಗೆ ಕಡಿವಾಣ

  ಕೊಕ್ಕಡ: ಜೋಡುಮಾರ್ಗ ಬಸ್ ನಿಲ್ದಾಣವು ಕುಡುಕರು, ಭಿಕ್ಷುಕರು ಹಾಗೂ ಅನಾಥರ ಅಡ್ಡೆಯಾಗಿ ಮಾರ್ಪಟ್ಟಿದ್ದು, ಕಸದ ರಾಶಿ, ಹೊಂಡ-ಗುಂಡಿಗಳ ನಡುವೆ ಪ್ರಯಾಣಿಕರು…

ಜೂನ್ 24ರಂದು ಕೊಕ್ಕಡ ಜೋಡುಮಾರ್ಗದಲ್ಲಿ ‘ಗೋಲ್ಡನ್ ಗ್ರೇಟ್ ಫ್ಯಾಮಿಲಿ ರೆಸ್ಟೋರೆಂಟ್’ ಶುಭಾರಂಭ

ಸಸ್ಯಹಾರಿ–ಮಾಂಸಾಹಾರಿ ಖಾದ್ಯಗಳ ರುಚಿ ಸವಿಯಲು ಅವಕಾಶ; ಕ್ಯಾಟರಿಂಗ್ ಸೇವೆಯೂ ಲಭ್ಯ   ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಕೊಕ್ಕಡ ಜಂಕ್ಷನ್(ಜೋಡುಮಾರ್ಗ) ಸಮೀಪದ ಶ್ರೀ…

ಪುತ್ತೂರು: ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್‌ಗೆ ಕಿಸ್ನಾ ಸಂಸ್ಥಾಪಕ ಘನಶ್ಯಾಮ್ ದೋಲಕಿಯ ಭೇಟಿ

  ಪುತ್ತೂರು: ಭಾರತದ ಅತಿದೊಡ್ಡ ವಜ್ರಾಭರಣ ಬ್ರ್ಯಾಂಡ್‌ಗಳಲ್ಲಿ ಒಂದಾದ ಕಿಸ್ನಾ ಡೈಮಂಡ್ ಅಂಡ್ ಗೋಲ್ಡ್ ಜ್ಯುವೆಲ್ಲರಿ ಸಂಸ್ಥೆಯ ಸಂಸ್ಥಾಪಕ ಹಾಗೂ ಆಡಳಿತ…

ನೆಲ್ಯಾಡಿ: ಹೊಸಮಜಲು ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ: ಶಾಲಾ ಆವರಣ ಸ್ವಚ್ಛತಾ ಕಾರ್ಯ

  ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಡಬ ತಾಲೂಕು, ನೆಲ್ಯಾಡಿ ವಲಯದ ಕೌಕ್ರಾಡಿ ಕಾರ್ಯಕ್ಷೇತ್ರದ ವತಿಯಿಂದ ಹೊಸಮಜಲು ಪ್ರಾಥಮಿಕ…

ಉಪ್ಪಿನಂಗಡಿ: ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ವಿಶ್ವ ಯೋಗ ದಿನಾಚರಣೆ

  ಉಪ್ಪಿನಂಗಡಿ: ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಎಂಟನೇ ತರಗತಿಯ ವಿದ್ಯಾರ್ಥಿನಿ ಅನುಪ್ರಿಯಾ ಯೋಗದ ಹಿನ್ನೆಲೆ,…

ಉಪ್ಪಿನಂಗಡಿ: ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ಪರಿಸರ ಸಂರಕ್ಷಣೆ ಜಾಗೃತಿ ಕಾರ್ಯಕ್ರಮ

  ಉಪ್ಪಿನಂಗಡಿ: ಪರಿಸರ ಸಂರಕ್ಷಣೆ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಉಪ್ಪಿನಂಗಡಿಯ ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ…

ನೆಲ್ಯಾಡಿ: ಬೆಥನಿ ಐಟಿಐಯಲ್ಲಿ ವಿಶ್ವ ಯೋಗ ದಿನಾಚರಣೆ

  ನೆಲ್ಯಾಡಿ: ಅಂತಾರಾಷ್ಟ್ರೀಯ ವಿಶ್ವ ಯೋಗ ದಿನದ ಅಂಗವಾಗಿ ನೆಲ್ಯಾಡಿಯ ಬೆಥನಿ ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ)ಯಲ್ಲಿ ವಿಶ್ವ ಯೋಗ ದಿನವನ್ನು…

error: Content is protected !!