ಸುದ್ದಿ

ಕಡಬ ತಾಲೂಕು: ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ

ನೇಸರ.ದ.20: ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವವು…

ಕೊಕ್ಕಡ: ಕೌಕ್ರಾಡಿ ಶಾಲೆ ಹಾಗೂ ಚರ್ಚಿನಲ್ಲಿ ಕಳ್ಳತನ

ನೇಸರ ಜೂ.11: ಕೊಕ್ಕಡ – ಕೌಕ್ರಾಡಿ ಸಂತ ಜೋನರ ಹಿರಿಯ ಪ್ರಾಥಮಿಕ ಶಾಲೆ, ಹೈಸ್ಕೂಲ್ ಹಾಗೂ ಸೈಂಟ್ ಜೋನ್ ಬ್ಯಾಪ್ಟಿಸ್ಟ್ ಚರ್ಚಿನಲ್ಲಿ…

ನೆಲ್ಯಾಡಿ: ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಧರ್ಮಾಧ್ಯಕ್ಷ ಗೀವರ್ಗೀಸ್ ಮಾರ್ ಮಕಾರಿಯೋಸ್ ಅವರಿಂದ ಪೂಜಾರ್ಪಣೆ

ನೆಲ್ಯಾಡಿ: ನೆಲ್ಯಾಡಿಯ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ಜು.19ರಂದು ಆರಂಭಗೊಂಡ ನವದಿನಗಳ ನೋವೇನಾ ಮಹೋತ್ಸವದ 8ನೇ ದಿನದಲ್ಲಿ ಪುತ್ತೂರು ಸೀರೋ ಮಲಂಕರ…

ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಕೊಕ್ಕಡದ ಮಹಿಳೆಗೆ ರೂ.1.50ಲಕ್ಷ. ವಂಚನೆ

ಕೊಕ್ಕಡ : ಅಪರಿಚಿತ ವ್ಯಕ್ತಿ ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ, ಓ.ಟಿ.ಪಿ ಪಡೆದು ಮಹಿಳೆಯೊವ೯ರಿಗೆ ರೂ.1.50 ಲಕ್ಷ ವಂಚಿಸಿದ ಪ್ರಕರಣ ಜು.26ರಂದು…

ಶಿಬಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮಲ್ಲಿಕಾ ಪಕ್ಕಳ ಭೇಟಿ

ಕೊಕ್ಕಡ: ಶಿಬಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಧಾರ್ಮಿಕ ಪರಿಷತ್ತಿನ ಸದಸ್ಯೆ ಶ್ರೀಮತಿ ಮಲ್ಲಿಕಾ ಪಕ್ಕಳ ಭೇಟಿ ನೀಡಿದರು. ದೇವಳದ ವತಿಯಿಂದ ಅರ್ಚಕರು…

ಕಾರು ಢಿಕ್ಕಿ; ರಿಕ್ಷಾ ಚಾಲಕ ಮೃತ್ಯು

ಕಾರು ಮತ್ತು ಆಟೋ ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ರಿಕ್ಷಾ ಚಾಲಕ ಮೃತಪಟ್ಟ ಘಟನೆ ವಿಟ್ಲದ ಉಕ್ಕುಡ ದರ್ಬೆ ಎಂಬಲ್ಲಿ…

ಪ್ರವಾಹ ರಕ್ಷಣಾ ತಂಡದಿಂದ ನದಿಯಲ್ಲಿ ತೇಲಿ ಬರುತ್ತಿದ್ದ ದನದ ರಕ್ಷಣೆ

ತುಂಬಿದ ನೇತ್ರಾವತಿ ನದಿಯಲ್ಲಿ ತೇಲಿ ಬರುತ್ತಿದ್ದ ದನವೊಂದನ್ನು ಉಪ್ಪಿನಂಗಡಿಯಲ್ಲಿರುವ ಗೃಹರಕ್ಷಕದಳದವರನ್ನೊಳಗೊಂಡ ಪ್ರವಾಹ ರಕ್ಷಣಾ ತಂಡ ದೋಣಿಯ ಮೂಲಕ ನದಿ ಮಧ್ಯಕ್ಕೆ ಹೋಗಿ…

ರಿಕ್ಷಾದ ಮೇಲೆ ಬಿದ್ದ ತೆಂಗಿನ ಮರ; ಅಪಾರ ನಷ್ಟ

ಬೀಸಿದ ಭಾರೀ ಸುಂಟರಗಾಳಿಗೆ ತೆಂಗಿನ ಮರವೊಂದು ಮನೆ ಹಾಗೂ ಎರಡು ರಿಕ್ಷಾಗಳ ಮೇಲೆ ಬಿದ್ದು, ಹಾನಿಯಾಗಿ ಲಕ್ಷಾಂತರ ರೂ. ನಷ್ಟ ಉಂಟಾದ…

ದರ್ಶನ್‌ ಬಂಧಮುಕ್ತಿಗಾಗಿ ಮೂಕಾಂಬಿಕೆಯ ಮೊರೆ ಹೋದ ಪತ್ನಿ ವಿಜಯಲಕ್ಷ್ಮಿ

ಕೊಲ್ಲೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಶೀಘ್ರ ಬಂಧಮುಕ್ತವಾಗಲೆಂದು ದರ್ಶನ್ ಪತ್ನಿ ಕೊಲ್ಲೂರು ಮೂಕಾಂಬಿಕೆ ಮೊರೆ ಹೋಗಿದ್ದಾರೆ.…

ಮದ್ಯದ ನಶೆಯಲ್ಲಿ ಮೋರಿಗೆ ಬಿದ್ದ ವ್ಯಕ್ತಿಯನ್ನು ರಕ್ಷಿಸಿದ ಸಂಚಾರಿ ಪೊಲೀಸರು

ಮದ್ಯದ ನಶೆಯಲ್ಲಿ ಮೋರಿಗೆ ಬಿದ್ದ ಕುಡುಕನೋರ್ವನನ್ನು ಸಂಚಾರಿ ಪೊಲೀಸರಿಬ್ಬರು ಮೇಲಕ್ಕೆತ್ತಿ ರಕ್ಷಿಸಿದ ಘಟನೆ ಮಂಗಳೂರಿನ ಪಂಪ್‌ವೆಲ್ ಬಳಿ ಇಂದು ಬೆಳಗ್ಗೆ ನಡೆದಿದೆ.…

ನೆಲ್ಯಾಡಿ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಲಿಜನ್ ವತಿಯಿಂದ ಚಿಕಿತ್ಸೆಗಾಗಿ ಸಹಾಯ ಹಸ್ತ

ನೆಲ್ಯಾಡಿ: ನೆಲ್ಯಾಡಿ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಲೀಜನ್ ವತಿಯಿಂದ ಅತ್ಯಂತ ಬಡತನದಲ್ಲಿರುವ ದಿನ ಕೂಲಿ ಕಾರ್ಮಿಕ ಪರಮೇಶ್ವರ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದು…

ಭಾರಿ ಗಾಳಿ-ಮಳೆ: ಪಟ್ರಮೆ ಅನಾರು ನಲ್ಲಿ ಹಲವು ಮನೆಗಳಿಗೆ ಹಾನಿ

ಕೊಕ್ಕಡ: ಪಟ್ರಮೆ ಗ್ರಾಮದ ಹಲವು ಕಡೆಗಳಲ್ಲಿ ಜುಲೈ.25ರಂದು ರಾತ್ರಿ ಬೀಸಿದ ಬಾರಿ ಗಾಳಿ ಮಳೆಗೆ ಹಲವು ಮನೆಗಳು ಹಾನಿಗೊಂಡ ಘಟನೆ ನಡೆದಿದೆ.…

error: Content is protected !!