ನೇಸರ.ದ.20: ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವವು…
ಸುದ್ದಿ
ಕೊಕ್ಕಡ: ಕೌಕ್ರಾಡಿ ಶಾಲೆ ಹಾಗೂ ಚರ್ಚಿನಲ್ಲಿ ಕಳ್ಳತನ
ನೇಸರ ಜೂ.11: ಕೊಕ್ಕಡ – ಕೌಕ್ರಾಡಿ ಸಂತ ಜೋನರ ಹಿರಿಯ ಪ್ರಾಥಮಿಕ ಶಾಲೆ, ಹೈಸ್ಕೂಲ್ ಹಾಗೂ ಸೈಂಟ್ ಜೋನ್ ಬ್ಯಾಪ್ಟಿಸ್ಟ್ ಚರ್ಚಿನಲ್ಲಿ…
ನೆಲ್ಯಾಡಿ: ತೋಟದಲ್ಲಿ ಹುಲ್ಲು ಕೊಯ್ಯುತ್ತಿರುವ ವೇಳೆ ಕಾಡುಹಂದಿ ದಾಳಿ- ಮಹಿಳೆಗೆ ತೀವ್ರ ಗಾಯ
ನೆಲ್ಯಾಡಿ: ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಪೊಟ್ಟುಕೆರೆ ಎಂಬಲ್ಲಿ ಶನಿವಾರ ಬೆಳಗ್ಗೆ ಕಾಡುಹಂದಿಯೊಂದು ಮಹಿಳೆಯ ಮೇಲೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ…
ಹೊಸಮಜಲು ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೊ ಲಸಿಕೆ ಅಭಿಯಾನಕ್ಕೆ ಚಾಲನೆ
ನೆಲ್ಯಾಡಿ: ಕೌಕ್ರಾಡಿ ಗ್ರಾಮದ ಹೊಸಮಜಲು ಅಂಗನವಾಡಿ ಕೇಂದ್ರದಲ್ಲಿ ಕೌಕ್ರಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಉದಯಕುಮಾರ್ ಗೌಡ ಅವರು ಭಾನುವಾರ ಪಲ್ಸ್ ಪೋಲಿಯೊ…
ನೆಲ್ಯಾಡಿ: ಪಡುಬೆಟ್ಟು ಸರಕಾರಿ ಪ್ರೌಢಶಾಲಾ ವಾರ್ಷಿಕ ಕ್ರೀಡೋತ್ಸವ
ನೆಲ್ಯಾಡಿ: ಪಡುಬೆಟ್ಟು ಸರಕಾರಿ ಪ್ರೌಢಶಾಲೆಯ ವಾರ್ಷಿಕ ಕ್ರೀಡೋತ್ಸವ ಶನಿವಾರ ಶಾಲಾ ಮೈದಾನದಲ್ಲಿ ನಡೆಯಿತು. ಕಾರ್ಯಕ್ರಮದ ಅಂಗವಾಗಿ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ…
ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯಲ್ಲಿ ಪ್ರತಿಭಾ ದಿನೋತ್ಸವ, ಕ್ರಿಸ್ಮಸ್ ಆಚರಣೆ
ಯಶಸ್ಸು ಶಾಶ್ವತವಲ್ಲ, ಸೋಲು ಅಂತಿಮವಲ್ಲ, ಪ್ರಯತ್ನ ನಿರಂತರವಾಗಿರಬೇಕು – ಫಾ.ಡಾ.ವರ್ಗೀಸ್ ಕೈಪನಡ್ಕ ನೆಲ್ಯಾಡಿ: ಯಶಸ್ಸು ಶಾಶ್ವತವಲ್ಲ. ಸೋಲು ಅಂತಿಮವಲ್ಲ. ಆದ್ದರಿಂದ ಗೆದ್ದರೂ…
ಕೊಕ್ಕಡ: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವು ಕಡಿತ; ಮಹಿಳೆ ಸಾವು
ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದ ಗುಡ್ಡೆತೋಟ ಪ್ರದೇಶದಲ್ಲಿ ಭಾನುವಾರ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿಷಪೂರಿತ ನಾಗರಹಾವು ಕಡಿದು ಮಹಿಳೆಯೊಬ್ಬರು…
ನೆಲ್ಯಾಡಿ: ಪಲ್ಸ್ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ
ನೆಲ್ಯಾಡಿ: ದೇಶದಾದ್ಯಂತ ನಾಲ್ಕು ದಿನಗಳ ಕಾಲ ನಡೆಯುವ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ ಭಾನುವಾರ ಅಧಿಕೃತವಾಗಿ ಆರಂಭಗೊಂಡಿದ್ದು, ಐದು ವರ್ಷದೊಳಗಿನ ಮಕ್ಕಳಿಗೆ…
ನೆಲ್ಯಾಡಿ:ಯುನೈಟೆಡ್ ಕ್ರಿಸ್ಮಸ್ ಆಚರಣೆ–2025 ಪ್ರೀತಿ, ಸಹಾನುಭೂತಿ ಮತ್ತು ಸಾಮಾಜಿಕ ಬದ್ಧತೆಯ ಸಂದೇಶ- ಬಿಷಪ್ ಎಚ್.ಜಿ.ಯಾಕೋಬ್ ಮಾರ್ ಅಂತೋನಿಸ್
ನೆಲ್ಯಾಡಿ: ಕ್ರೈಸ್ತ ಧರ್ಮದ ಸಾರವೇ ಪರಸ್ಪರ ಪ್ರೀತಿ, ಸಹಬಾಳ್ವೆ ಹಾಗೂ ಮಾನವೀಯತೆ ಎಂದು ಹೇಳಿದ ಹೊನ್ನಾವರ ಮಿಷನ್ನ ಬಿಷಪ್ ಎಚ್.ಜಿ.ಯಾಕೋಬ್ ಮಾರ್…
ಗುಂಡ್ಯ: ಅಂಬ್ಯುಲೆನ್ಸ್ ವಾಹನ ಕಳವು ಪ್ರಕರಣ: ಆರೋಪಿ ಹಾಸನದಲ್ಲಿ ಬಂಧನ, ಅಂಬ್ಯುಲೆನ್ಸ್ ವಶ
ನೆಲ್ಯಾಡಿ: ಕಡಬ ತಾಲೂಕಿನ ಗುಂಡ್ಯ ಚೆಕ್ಪೋಸ್ಟ್ ಬಳಿ ನಿಲ್ಲಿಸಿದ್ದ ಅಂಬ್ಯುಲೆನ್ಸ್ ಕಳವು ಮಾಡಿದ ಆರೋಪಿಯನ್ನು ಬಂಧಿಸಿರುವ ಪೊಲೀಸರು ಕಳವಾಗಿದ್ದ ಅಂಬ್ಯುಲೆನ್ಸ್ ವಶಪಡಿಸಿಕೊಂಡಿದ್ದಾರೆ.…
ಗುಂಡ್ಯ ಚೆಕ್ಪೋಸ್ಟ್ ಬಳಿ ನಿಲ್ಲಿಸಿದ್ದ ಅಂಬ್ಯುಲೆನ್ಸ್ ಕಳವು; ಪ್ರಕರಣ ದಾಖಲು
ನೆಲ್ಯಾಡಿ: ಕಡಬ ತಾಲೂಕು ಶಿರಾಡಿ ಗ್ರಾಮದ ಗುಂಡ್ಯ ಚೆಕ್ಪೋಸ್ಟ್ ಬಳಿ ನಿಲ್ಲಿಸಿದ್ದ ಅಂಬ್ಯುಲೆನ್ಸ್ ವಾಹನವನ್ನು ಯಾರೋ ಅಪರಿಚಿತ ಕಳ್ಳರು ಕಳವು ಮಾಡಿಕೊಂಡು…
ನೆಲ್ಯಾಡಿ ಪೇಟೆಯಲ್ಲಿ ಸರಣಿ ಅಪಘಾತ: ಅಂಗಡಿಗೆ ನುಗ್ಗಿದ ಈಚರ್ ಗಾಡಿ
ನೆಲ್ಯಾಡಿ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಪೇಟೆಯ ಮಧ್ಯಭಾಗದಲ್ಲಿ ಬುಧವಾರ ಸಂಜೆ ಸರಣಿ ಅಪಘಾತ ಸಂಭವಿಸಿ ಕೆಲ ಕಾಲ ಸಂಚಾರ…