ಸುದ್ದಿ

ಕಡಬ ತಾಲೂಕು: ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ

ನೇಸರ.ದ.20: ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವವು…

ಕೊಕ್ಕಡ: ಕೌಕ್ರಾಡಿ ಶಾಲೆ ಹಾಗೂ ಚರ್ಚಿನಲ್ಲಿ ಕಳ್ಳತನ

ನೇಸರ ಜೂ.11: ಕೊಕ್ಕಡ – ಕೌಕ್ರಾಡಿ ಸಂತ ಜೋನರ ಹಿರಿಯ ಪ್ರಾಥಮಿಕ ಶಾಲೆ, ಹೈಸ್ಕೂಲ್ ಹಾಗೂ ಸೈಂಟ್ ಜೋನ್ ಬ್ಯಾಪ್ಟಿಸ್ಟ್ ಚರ್ಚಿನಲ್ಲಿ…

ನೆಲ್ಯಾಡಿ: ಕಾಮಧೇನು ಮಹಿಳಾ ಸಹಕಾರ ಸಂಘದ ಮಹಾಸಭೆ

ವಿಕಲಚೇತನರಿಗೆ ಸವಲತ್ತು ವಿತರಣೆ, ಕ್ರೀಡಾ–ಶೈಕ್ಷಣಿಕ ಸಾಧಕರಿಗೆ ಸನ್ಮಾನ; ‘ಕಾಮಧೇನು ಸಹಕಾರ ಕಿರಣ’ ಕೈಪಿಡಿ ಬಿಡುಗಡೆ ನೆಲ್ಯಾಡಿ: ನಾಲ್ಕು ವರ್ಷಗಳ ಹಿಂದೆ ನೆಲ್ಯಾಡಿಯಲ್ಲಿ…

ಕಾಂಚನ: 29ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ನೆಲ್ಯಾಡಿ: ಕಾಂಚನ ವಿಕ್ರಂ ಯುವಕ ಮಂಡಲದ ಆಶ್ರಯದಲ್ಲಿ 29ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯು ಕಾಂಚನ ವೆಂಕಟ ಸುಬ್ರಮಣ್ಯಂ ಸ್ಮಾರಕ ಪ್ರೌಢಶಾಲೆಯ…

ಶಿಶಿಲ: ಸೃಷ್ಟಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

ಶಿಶಿಲ: ಸೃಷ್ಟಿ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ 2025–26ನೇ ಸಾಲಿನ ವಾರ್ಷಿಕ ಮಹಾಸಭೆಯು ಒಕ್ಕೂಟದ ಅಧ್ಯಕ್ಷೆ ಮೀನಾಕ್ಷಿ ಬೈರಕಟ್ಟ ಅವರ…

ಕೊಕ್ಕಡ: ಕಾರು–ಬಸ್ ಮುಖಾಮುಖಿ ಡಿಕ್ಕಿ: ಹಲವರಿಗೆ ಗಾಯ

ಕೊಕ್ಕಡ: ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಮೂಡುಬೈಲು ಪರಕೆ ಎಂಬಲ್ಲಿ ಶನಿವಾರ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಟಾಟಾ ಸಫಾರಿ ಕಾರು ಮುಖಾಮುಖಿ…

ಇಚ್ಲಂಪಾಡಿ:36 ವರ್ಷಗಳ ಸೇವೆಯ ಬಳಿಕ ಅಂಗನವಾಡಿ ಕಾರ್ಯಕರ್ತೆ ಶಾಲಿ ಕೆ.ಕೆ. ನಿವೃತ್ತಿ

ವಿಶೇಷ ವರದಿ / ಸ್ಥಳೀಯ ಸುದ್ದಿ 📅 ಸೆಪ್ಟೆಂಬರ್ 11, 2026 ಇಚ್ಲಂಪಾಡಿ: 36 ವರ್ಷಗಳ ಸೇವೆಯ ಬಳಿಕ ಅಂಗನವಾಡಿ ಕಾರ್ಯಕರ್ತೆ…

ಪುದುವೆಟ್ಟು: ಕಸ್ತೂರಿರಂಗನ್ ವರದಿ ವಿರುದ್ಧ ಪ್ರತಿಭಟನೆ; 7ನೇ ಕರಡು ಅಧಿಸೂಚನೆ ವಿರೋಧಿಸಿ ಆಕ್ಷೇಪಣಾ ಪತ್ರ ಸಲ್ಲಿಕೆ

ಪುದುವೆಟ್ಟು: ಕಸ್ತೂರಿರಂಗನ್ ವರದಿ ಹಾಗೂ ಅದರ ಆಧಾರದಲ್ಲಿ ಹೊರಡಿಸಿರುವ 7ನೇ ಕರಡು ಅಧಿಸೂಚನೆಯಡಿ ಪರಿಸರ ಸೂಕ್ಷ್ಮ ವಲಯ ಘೋಷಣೆ ಮಾಡುವ ಕ್ರಮವನ್ನು…

ಶಿಶಿಲ: ಚಂದ್ರಪುರ ಜಿನಮಂದಿರದಲ್ಲಿ ಶ್ರಾವಣ ಶುಕ್ರವಾರದ ವಿಶೇಷ ಪೂಜೆ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಶ್ರಾವಣ ಶುಕ್ರವಾರದ ಅಂಗವಾಗಿ ವಿಶೇಷ ಪೂಜಾ…

ನೆಲ್ಯಾಡಿ: ವಿದ್ಯಾರ್ಥಿಗಳಿಗೆ ನಾಯಕತ್ವ ತರಬೇತಿ ಕಾರ್ಯಕ್ರಮ

ನೆಲ್ಯಾಡಿ: ಜೆಸಿಐ ನೆಲ್ಯಾಡಿ ಘಟಕದ ವತಿಯಿಂದ ನೆಲ್ಯಾಡಿಯ ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗಾಗಿ ನಾಯಕತ್ವ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಸಂಪನ್ಮೂಲ…

ಸ್ಕೂಟರ್‌ಗೆ ಬೈಕ್ ಡಿಕ್ಕಿ: ನೆಲ್ಯಾಡಿಯ ಮಹಿಳೆಗೆ ಗಾಯ

ಕಡಬ: ಸ್ಕೂಟರ್‌ಗೆ ಹಿಂದಿನಿಂದ ಮೋಟಾರ್ ಸೈಕಲ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮಹಿಳೆ ಗಾಯಗೊಂಡು, ಬೈಕ್ ಸವಾರ ಸ್ಥಳದಿಂದ ಪರಾರಿಯಾದ…

ನೆಲ್ಯಾಡಿ: ಗಣೇಶೋತ್ಸವದ ಅಂಗವಾಗಿ ನೆಲ್ಯಾಡಿ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಶೌರ್ಯ ಸ್ವಯಂಸೇವಕರಿಂದ ಸ್ವಚ್ಛತಾ ಶ್ರಮದಾನ

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ (ರಿ.) ಕಡಬ ತಾಲೂಕು, ನೆಲ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ…

error: Content is protected !!