ಸುದ್ದಿ

ಕಡಬ ತಾಲೂಕು: ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ

ನೇಸರ.ದ.20: ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವವು…

ಕೊಕ್ಕಡ: ಕೌಕ್ರಾಡಿ ಶಾಲೆ ಹಾಗೂ ಚರ್ಚಿನಲ್ಲಿ ಕಳ್ಳತನ

ನೇಸರ ಜೂ.11: ಕೊಕ್ಕಡ – ಕೌಕ್ರಾಡಿ ಸಂತ ಜೋನರ ಹಿರಿಯ ಪ್ರಾಥಮಿಕ ಶಾಲೆ, ಹೈಸ್ಕೂಲ್ ಹಾಗೂ ಸೈಂಟ್ ಜೋನ್ ಬ್ಯಾಪ್ಟಿಸ್ಟ್ ಚರ್ಚಿನಲ್ಲಿ…

ನೆಲ್ಯಾಡಿ ಸಂತ ಚಾರ್ಜ್ ವಿದ್ಯಾಸಂಸ್ಥೆಯಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ವಿದ್ಯಾರ್ಥಿಗಳು ಗುರಿ, ಶಿಸ್ತು ಮತ್ತು ಗುರುಗಳ ಗೌರವವನ್ನು ಜೀವನದ ಮೌಲ್ಯವನ್ನಾಗಿಸಿಕೊಳ್ಳಬೇಕು- ಅಬ್ರಹಾಂ ವರ್ಗೀಸ್   ನೆಲ್ಯಾಡಿ: ಸಂತ ಚಾರ್ಜ್ ವಿದ್ಯಾಸಂಸ್ಥೆಯಲ್ಲಿ ಎಸ್‌ಎಸ್‌ಎಲ್‌ಸಿ…

ನೆಲ್ಯಾಡಿ: ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದ ನಿರ್ಗಮಿತ ಟ್ರಸ್ಟಿಗಳಿಗೆ ಗೌರವಪೂರ್ವಕ ಬೀಳ್ಕೊಡುಗೆ

  ನೆಲ್ಯಾಡಿ: ನೆಲ್ಯಾಡಿಯ ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ 2025–26ನೇ ಸಾಲಿನಲ್ಲಿ ಟ್ರಸ್ಟಿಗಳಾಗಿ ಸೇವೆ ಸಲ್ಲಿಸಿದ ಜೋನ್ಸನ್ ಪುಳಿಕ್ಕಲ್, ರೆಜಿ ಕೊಳಂಗರಾತ್, ಜೋಯ್…

ಶಿರಾಡಿ: ಮನೆಗೆ ಬೀಗ ಹಾಕಿ ಚರ್ಚ್‌ಗೆ ತೆರಳಿದ್ದ ವೇಳೆ 34 ಗ್ರಾಂ ಚಿನ್ನಾಭರಣ ಕಳವು

  ನೆಲ್ಯಾಡಿ: ಮನೆಗೆ ಬೀಗ ಹಾಕಿ ಕುಟುಂಬ ಸಮೇತ ಚರ್ಚ್‌ಗೆ ತೆರಳಿದ್ದ ವೇಳೆ ಕಳ್ಳರು ಭಾನುವಾರದಂದು ಬೆಳಗ್ಗೆ ಮನೆಗೆ ನುಗ್ಗಿ ಸುಮಾರು…

ಕಡಬ: ನಾಳೆ(ಜೂ.8) ಉಚಿತ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಧನ ಸಹಾಯ ಹಾಗೂ ವಿತರಣೆ

  ಕಡಬ: ಕರ್ನಾಟಕ ಕಾರನಿರತ ಪತ್ರಕರ್ತರ ಸಂಘದ ಕಡಬ ಘಟಕದ ಆಶ್ರಯದಲ್ಲಿ ಟೀಮ್ ಈಶ್ವರ್ ಮಲ್ಪೆ ಸಹಯೋಗದೊಂದಿಗೆ ಶ್ರವಣ ಉಚಿತ ತಪಾಸಣೆ…

ಪುತ್ತೂರು: ಸಾಮೂಹಿಕ ಸರಸ್ವತಿ ವಂದನೆ – 175 ವಿದ್ಯಾರ್ಥಿಗಳಿಂದ ವಿದ್ಯಾ ಸಂಕಲ್ಪ

  ಪುತ್ತೂರು: ದೇವಾಲಯ ಸಂವರ್ಧನಾ ಸಮಿತಿ ಕರ್ನಾಟಕ (ಪುತ್ತೂರು ತಾಲೂಕು ಮತ್ತು ಗ್ರಾಮಾಂತರ) ಹಾಗೂ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಪುತ್ತೂರು…

ಶಿಶಿಲ: ಉಚಿತ ಆರೋಗ್ಯ ತಪಾಸಣಾ ಶಿಬಿರ: ನೂರಾರು ಗ್ರಾಮಸ್ಥರಿಗೆ ಆರೋಗ್ಯ ಸೇವೆಯ ಸದುಪಯೋಗ

  ಕೊಕ್ಕಡ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ವತಿಯಿಂದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಹಾಗೂ…

ಅರಸಿನಮಕ್ಕಿ: ಸರ್ಕಾರಿ ಪ್ರೌಢಶಾಲೆಯ ಶೇ.100 ಫಲಿತಾಂಶಕ್ಕೆ ಸೇವಾ ಟ್ರಸ್ಟ್‌ನಿಂದ ವಿದ್ಯಾರ್ಥಿ-ಶಿಕ್ಷಕರಿಗೆ ಸನ್ಮಾನ

  ಕೊಕ್ಕಡ: ಅರಸಿನಮಕ್ಕಿ ಸರ್ಕಾರಿ ಪ್ರೌಢಶಾಲೆಯಲ್ಲಿ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಶೇ.100 ಫಲಿತಾಂಶ ಹಾಗೂ 85.29 ಶೇ. ಗುಣಾತ್ಮಕ ಫಲಿತಾಂಶ ದಾಖಲಿಸಿ…

ಶಿಶಿಲ: ಮನೆಯಂಗಳದಲ್ಲಿ ಹತ್ತು ಅಡಿ ಕಾಳಿಂಗ ಸರ್ಪ ಪ್ರತ್ಯಕ್ಷ; ಕ್ಷಿಪ್ರ ಕಾರ್ಯಾಚರಣೆಯಲ್ಲಿ ರಕ್ಷಣೆ

  ಕೊಕ್ಕಡ : ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದ ಪೊಳಿಪ್ಪು ಪೂವಪ್ಪ ನಾಯ್ಕರ ಮನೆಯಂಗಳದಲ್ಲಿ ಸುಮಾರು ಹತ್ತು ಅಡಿ ಉದ್ದದ ಕಾಳಿಂಗ…

ನೆಲ್ಯಾಡಿ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆಯಲ್ಲಿ ಮೂರು ದಿನಗಳ ಎನ್‌ಎಲ್‌ಪಿ ವಿಶೇಷ ಕಾರ್ಯಾಗಾರ

  ನೆಲ್ಯಾಡಿ: ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ, ಭಾವನಾತ್ಮಕ ಅರಿವು ಹಾಗೂ ಶಿಕ್ಷಕರ ಬೋಧನಾ ಕೌಶಲ್ಯ ವೃದ್ಧಿಗೆ ಪೂರಕವಾಗುವ ಉದ್ದೇಶದಿಂದ ನೆಲ್ಯಾಡಿಯ ಜ್ಞಾನೋದಯ…

ಕಡಬ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

  ಕಡಬ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಕಡಬದ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇಕೋ ಕ್ಲಬ್ ವತಿಯಿಂದ ಜೂ.5ರಂದು…

error: Content is protected !!