ಸುದ್ದಿ

ಕಡಬ ತಾಲೂಕು: ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ

ನೇಸರ.ದ.20: ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವವು…

ಕೊಕ್ಕಡ: ಕೌಕ್ರಾಡಿ ಶಾಲೆ ಹಾಗೂ ಚರ್ಚಿನಲ್ಲಿ ಕಳ್ಳತನ

ನೇಸರ ಜೂ.11: ಕೊಕ್ಕಡ – ಕೌಕ್ರಾಡಿ ಸಂತ ಜೋನರ ಹಿರಿಯ ಪ್ರಾಥಮಿಕ ಶಾಲೆ, ಹೈಸ್ಕೂಲ್ ಹಾಗೂ ಸೈಂಟ್ ಜೋನ್ ಬ್ಯಾಪ್ಟಿಸ್ಟ್ ಚರ್ಚಿನಲ್ಲಿ…

ಪುತ್ತೂರಿನಲ್ಲಿ ಗಾಂಜಾ ಹಾಗೂ ಮಾರಕಾಯುಧ ಸಹಿತ ಆರೋಪಿಯ ಬಂಧನ

ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾ ಹಾಗೂ ಮಾರಕಾಯುದ್ದ ಸಹಿತ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿರುವ…

ಬರೆಂಗಾಯದಲ್ಲಿ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ

ಕೊಕ್ಕಡ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರವು ಬರೆಂಗಾಯದ…

ಧರ್ಮಸ್ಥಳ- ಸುಬ್ರಹ್ಮಣ್ಯ ಬಸ್ ಸ್ಥಗಿತ: ಪ್ರಯಾಣಿಕರ ಪರದಾಟ- ಇಲಾಖೆ ವಿರುದ್ಧ ಜನಾಕ್ರೋಶ

ಕೊಕ್ಕಡ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಕೆಲ ತಿಂಗಳುಗಳ ಹಿಂದೆ ವಿದ್ಯಾರ್ಥಿಗಳ ಹಾಗೂ ಪ್ರಯಾಣಿಕರ ಬೇಡಿಕೆ ಪರಿಗಣಿಸಿ ಧರ್ಮಸ್ಥಳದಿಂದ ಗ್ರಾಮೀಣ…

ಕೊಕ್ಕಡದಲ್ಲಿ ನಿಲ್ಲಿಸಿದ್ದ ಆಲಂಕಾರಿನ ಯುವಕನ ಬೈಕ್ ಕಳವು

ಕೊಕ್ಕಡ: ಕಡಬ ತಾಲೂಕಿನ ಆಲಂಕಾರಿನ ಯುವಕ ಕೊಕ್ಕಡ ಜಂಕ್ಷನ್‌ನಲ್ಲಿ ನಿಲ್ಲಿಸಿದ್ದ ಸ್ಪ್ಲೆಂಡರ್ ಪ್ರೋ ದ್ವಿಚಕ್ರ ವಾಹನ ಕಳ್ಳತನ ಗೊಂಡಿರುವ ಘಟನೆ ನ.6ರಂದು…

ಪಟ್ಟೂರಿನಲ್ಲಿ ಪೊಲೀಸರು ಜಪ್ತಿ ಮಾಡಿದ ಮನೆಗೆ ತಾಲೂಕು ಮುಸ್ಲಿಂ ಮುಖಂಡರ ಭೇಟಿ

ಕೊಕ್ಕಡ: ಪಟ್ರಮೆ ಗ್ರಾಮದ ಪಟ್ಟೂರು ಎಂಬಲ್ಲಿ ಗೋವಧೆಯ ಹೆಸರಿನಲ್ಲಿ ಅಕ್ರಮವಾಗಿ ಅಮಾಯಕ ಮಹಿಳೆ ಝೊಹರಾ ಅವರ ಮನೆಗೆ ತಾಲೂಕಿನ ಮುಸ್ಲಿಂ ಮುಖಂಡರ…

ಯಕ್ಷಗಾನ ಗುರು, ಪಾರ್ತಿಸುಬ್ಬ ಪ್ರಶಸ್ತಿ ವಿಜೇತ ಗಣೇಶ್ ಕೊಲಕಾಡಿ ನಿಧನ

ಮೂಲ್ಕಿ: ಖ್ಯಾತ ಪ್ರಸಂಗ ಕರ್ತೃ , ಯಕ್ಷಗಾನ ಗುರು, ಪಾರ್ತಿಸುಬ್ಬ ಪ್ರಶಸ್ತಿ ವಿಜೇತ ಗಣೇಶ್ ಕೊಲಕಾಡಿ(53) ಅವರು ಅನಾರೋಗ್ಯದಿಂದ ಶುಕ್ರವಾರ ಸಂಜೆ…

ನ್ಯಾಯಾಲಯಕ್ಕೆ ನಕಲಿ ದಾಖಲೆ ನೀಡಿ ವಂಚನೆ – ಆರೋಪಿ ಬಂಧನ

ಉಪ್ಪಿನಂಗಡಿ: ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ,ಆರೋಪಿಯೊಬ್ಬನಿಗೆ ಜಾಮೀನು ದೊರಕುವಂತೆ ವಂಚನೆ ನಡೆಸಿದ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಉಪ್ಪಿನಂಗಡಿ ಠಾಣಾ…

ನೆಲ್ಯಾಡಿಯಲ್ಲಿ ವಂಚನಾ ಜಾಲ ಸಕ್ರೀಯ – ವರ್ತಕರಿಂದ ಹಣ ದೋಚಲು ವಿಫಲ ಯತ್ನ

ನೆಲ್ಯಾಡಿ: ನೆಲ್ಯಾಡಿ ಭಾಗದಲ್ಲಿ ವಂಚನಾ ಜಾಲವೊಂದು ಕಳೆದ ಕೆಲ ದಿನಗಳಿಂದ ಸಕ್ರೀಯವಾಗಿದ್ದು, ವರ್ತಕರಿಂದ ಹಣ ದೋಚಲು ವಿಫಲ ಯತ್ನ ನಡೆದಿರುವ ಘಟನೆ…

ದನ ಸಾಗಾಟ ಪ್ರಕರಣ – ಪಟ್ಟೂರಿನ ಜೊಹಾರರ ಮನೆಗೆ ಧರ್ಮಸ್ಥಳ ಪೊಲೀಸರ ಮುಟ್ಟುಗೋಲು

ಕೊಕ್ಕಡ: ಪಟ್ರಮೆ ಗ್ರಾಮದ ಪಟ್ಟೂರಿನಲ್ಲಿ ಕಾರಿನಲ್ಲಿ ಮೂರು ದನದ ಕರುಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಕರಣಕ್ಕೆ ಸಂಬಂಧಿಸಿ ಧರ್ಮಸ್ಥಳ…

ನೆಲ್ಯಾಡಿ ಚರಣ್ ಬಾರ್ ಅಂಡ್ ರೆಸ್ಟೋರೆಂಟ್ ಅನ್ನು ನಡೆಸುತ್ತಿದ್ದ ಅಭಿಷೇಕ್ ಆಳ್ವ ಶವ ಶಾಂಭವಿ ನದಿಯಲ್ಲಿ ಪತ್ತೆ

ನೆಲ್ಯಾಡಿ: ಉದ್ಯಮಿ ಹಾಗೂ ಕಂಬಳ ಸಂಘಟಕ ವಾಮಂಜೂರು ತಿರುವೈಲುಗುತ್ತು ನವೀನ್ ಚಂದ್ರ ಆಳ್ವ ಅವರ ಪುತ್ರ ಅಭಿಷೇಕ್ ಆಳ್ವ (29) ಅವರ…

error: Content is protected !!