ನೇಸರ.ದ.20: ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವವು…
ಸುದ್ದಿ
ಕೊಕ್ಕಡ: ಕೌಕ್ರಾಡಿ ಶಾಲೆ ಹಾಗೂ ಚರ್ಚಿನಲ್ಲಿ ಕಳ್ಳತನ
ನೇಸರ ಜೂ.11: ಕೊಕ್ಕಡ – ಕೌಕ್ರಾಡಿ ಸಂತ ಜೋನರ ಹಿರಿಯ ಪ್ರಾಥಮಿಕ ಶಾಲೆ, ಹೈಸ್ಕೂಲ್ ಹಾಗೂ ಸೈಂಟ್ ಜೋನ್ ಬ್ಯಾಪ್ಟಿಸ್ಟ್ ಚರ್ಚಿನಲ್ಲಿ…
ಕೊಕ್ಕಡ ಪ್ರೌಢಶಾಲೆಯಲ್ಲಿ ಅದ್ದೂರಿ 79ನೇ ಸ್ವಾತಂತ್ರ್ಯೋತ್ಸವ – ಶಿಕ್ಷಣಪ್ರೇಮಿಗಳಿಗೆ ಸನ್ಮಾನ
ಕೊಕ್ಕಡ: ಕೊಕ್ಕಡ ಸರ್ಕಾರಿ ಪ್ರೌಢಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ದೇಶಭಕ್ತಿ ಉತ್ಸಾಹದ ಮಧ್ಯೆ ಅದ್ದೂರಿಯಾಗಿ ಆಚರಿಸಲಾಯಿತು. ಕೊಕ್ಕಡ ಪದವಿ ಪೂರ್ವ ಕಾಲೇಜಿನ…
ನೇರ್ಲ-ಇಚ್ಲಂಪಾಡಿ ಸರಕಾರಿ ಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವ
ನೆಲ್ಯಾಡಿ: ನೇರ್ಲ-ಇಚ್ಲಂಪಾಡಿ ಸರಕಾರಿ ಉನ್ನತೀಕರಿಸಿದ ಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವವನ್ನು ಭಾವಪೂರ್ಣವಾಗಿ ಆಚರಿಸಲಾಯಿತು. ಎಸ್ಡಿಎಂಸಿ ಅಧ್ಯಕ್ಷ ವಸಂತ ಬಿಜೇರು ಅವರು ಧ್ವಜಾರೋಹಣ ನೆರವೇರಿಸಿ,…
ನೆಲ್ಯಾಡಿ ಗ್ರಾಮ ಪಂಚಾಯಿತಿಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ
ನೆಲ್ಯಾಡಿ: ನೆಲ್ಯಾಡಿ ಗ್ರಾಮ ಪಂಚಾಯಿತಿಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಭಾವಪೂರ್ಣವಾಗಿ ಆಚರಿಸಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸಲಾಂ ಬಿಲಾಲ್ ಅವರು ಧ್ವಜಾರೋಹಣ…
ಕುಟ್ರುಪಾಡಿ ಅಂಗನವಾಡಿ ಕೇಂದ್ರದಲ್ಲಿ ಭಾವಪೂರ್ಣ ಸ್ವಾತಂತ್ರ್ಯೋತ್ಸವ
ಕಾಯರಡ್ಕ: ಕುಟ್ರುಪಾಡಿ ಗ್ರಾಮದ ಕುಟ್ರುಪಾಡಿ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯದ 79ನೇ ಹಬ್ಬವನ್ನು ಭಾವಪೂರ್ಣವಾಗಿ ಆಚರಿಸಲಾಯಿತು. ಬಾಲವಿಕಾಸ ಸಮಿತಿ, ಸ್ತ್ರೀಶಕ್ತಿ ಸಂಘ, ಊರವರು…
ನೆಲ್ಯಾಡಿ ಹೊರಠಾಣೆಯಲ್ಲಿ ಸ್ವಾತಂತ್ರ್ಯದ 79ನೇ ಹಬ್ಬ – ಧ್ವಜಾರೋಹಣದೊಂದಿಗೆ ದೇಶಭಕ್ತಿ ಜಾಗೃತಿ
ನೆಲ್ಯಾಡಿ: ದೇಶದ 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನೆಲ್ಯಾಡಿ ಹೊರಠಾಣೆಯಲ್ಲಿ ಬೆಳಿಗ್ಗೆ ಧ್ವಜಾರೋಹಣ ಕಾರ್ಯಕ್ರಮ ಭಾವೈಕ್ಯತೆಯ ಸಾನ್ನಿಧ್ಯದಲ್ಲಿ ನೆರವೇರಿತು. ಕಾರ್ಯಕ್ರಮದಲ್ಲಿ ಠಾಣಾಧಿಕಾರಿ…
ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ
ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ರಾಷ್ಟ್ರಭಕ್ತಿ ಉತ್ಸಾಹದೊಂದಿಗೆ ಜರುಗಿತು. ಕಾರ್ಯಕ್ರಮದಲ್ಲಿ ಆರೋಗ್ಯ ಕೇಂದ್ರದ ಮುಖ್ಯ ಆಡಳಿತ ವೈದ್ಯಾಧಿಕಾರಿ…
ಸಾಂತೋಮ್ ವಿದ್ಯಾನಿಕೇತನ ರೆಂಜಿಲಾಡಿಯಲ್ಲಿ 79ನೇ ಸ್ವಾತಂತ್ರ್ಯೋತ್ಸವ
ರೆಂಜಿಲಾಡಿ: ಸಾಂತೋಮ್ ವಿದ್ಯಾನಿಕೇತನ ಆಂಗ್ಲಮಾಧ್ಯಮ ಶಾಲೆ ರೆಂಜಿಲಾಡಿಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಆಗಸ್ಟ್ 15ರಂದು ಸಂಭ್ರಮ ಮತ್ತು ಸಡಗರದಿಂದ ಜರುಗಿತು. ಧ್ವಜಾರೋಹಣವನ್ನು…
ಗಾಂಧೀಜಿಯವರನ್ನು ಕೊಂದ ಕೊಲೆಗಾರನ ಪೂಜಿಸುವ ಜನರಿಂದ ದೂರ ಇರಬೇಕು : ಧನಂಜಯ
ಕೊಕ್ಕಡ: ನಮಗೆ ಸ್ವಾತಂತ್ರ್ಯ ತಂದುಕೊಟ್ಟ ಮಹಾನ್ ತ್ಯಾಗಿಗಳು, ಹುತಾತ್ಮರು, ಹೋರಾಟಗಾರರನ್ನು ಗೌರವಿಸಬೇಕಾದ ದೇಶದಲ್ಲಿ, ಮಹಾತ್ಮಾ ಗಾಂಧೀಜಿಯವರನ್ನು ಕೊಂದ ಕೊಲೆಗಾರನ ಪೂಜಿಸುವ ಜನರಿಂದ…
ಸ್ವಾತಂತ್ರ್ಯ ಹೋರಾಟಗಾರರ ಆದರ್ಶಗಳನ್ನು ಮೈಗೂಡಿಸಿ – ಸ್ವತಂತ್ರ ಭಾರತವನ್ನು ರಕ್ಷಿಸೋಣ : ನ್ಯಾಯವಾದಿ ಬಿ.ಎಂ. ಭಟ್
ಕೊಕ್ಕಡ: ಗುಲಾಮಗಿರಿ, ಶೋಷಣೆ, ಲೂಟಿ, ಮೋಸ, ವಂಚನೆ ತುಂಬಿದ ಕಾಲದಲ್ಲಿ ಪ್ರಜಾಪ್ರಭುತ್ವದ ಹೋರಾಟಗಳಿಂದಲೇ ನ್ಯಾಯ ಸಾಧ್ಯ ಎಂಬುದಕ್ಕೆ ಭಾರತದ ಸ್ವಾತಂತ್ರ್ಯ ಹೋರಾಟವೇ…
ಕೊರಮೇರು ಅಂಗನವಾಡಿಯಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ
ನೆಲ್ಯಾಡಿ: ಇಚ್ಲಂಪಾಡಿ ಗ್ರಾಮದ ಕೊರಮೇರು ಅಂಗನವಾಡಿ ಕೇಂದ್ರದಲ್ಲಿ ಬಾಲವಿಕಾಸ ಸಮಿತಿ, ಸ್ತ್ರೀಶಕ್ತಿ ಸಂಘ ಹಾಗೂ ಊರವರ ಸಹಯೋಗದೊಂದಿಗೆ ನಡೆದ ಸ್ವಾತಂತ್ರ್ಯೋತ್ಸವ ಆಚರಣೆಯಲ್ಲಿ…