ಸುದ್ದಿ

ಕಡಬ ತಾಲೂಕು: ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ

ನೇಸರ.ದ.20: ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವವು…

ಕೊಕ್ಕಡ: ಕೌಕ್ರಾಡಿ ಶಾಲೆ ಹಾಗೂ ಚರ್ಚಿನಲ್ಲಿ ಕಳ್ಳತನ

ನೇಸರ ಜೂ.11: ಕೊಕ್ಕಡ – ಕೌಕ್ರಾಡಿ ಸಂತ ಜೋನರ ಹಿರಿಯ ಪ್ರಾಥಮಿಕ ಶಾಲೆ, ಹೈಸ್ಕೂಲ್ ಹಾಗೂ ಸೈಂಟ್ ಜೋನ್ ಬ್ಯಾಪ್ಟಿಸ್ಟ್ ಚರ್ಚಿನಲ್ಲಿ…

ನೆಲ್ಯಾಡಿಯಲ್ಲಿ “ಕೆ ಎಸ್ ಇವೆಂಟ್ಸ್” ಶುಭಾರಂಭ

ವಿವಿಧ ಸಂಭ್ರಮಾಚರಣೆಗಳಿಗೆ ಅತಿ ಕಡಿಮೆ ದರದಲ್ಲಿ ವಿಶೇಷ ಸೇವೆ   ನೆಲ್ಯಾಡಿ: ನೆಲ್ಯಾಡಿಯ ಡಿಯೋನ್ ಗ್ರೂಪ್ ಆರ್ಕೇಡ್ ಕಟ್ಟಡದಲ್ಲಿ ನೂತನವಾಗಿ ಆರಂಭಗೊಂಡಿರುವ…

ನೆಲ್ಯಾಡಿ ಬೆಥನಿ ಐಟಿಐ ಸಂಸ್ಥೆಯಲ್ಲಿ ‘ಕ್ಯಾಂಪಸ್ ಡ್ರೈವ್–2026’ : ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ

  ನೆಲ್ಯಾಡಿ: ಬೆಥನಿ ಐಟಿಐ ಸಂಸ್ಥೆಯಲ್ಲಿ “ಕ್ಯಾಂಪಸ್ ಡ್ರೈವ್–2026” ಕಾರ್ಯಕ್ರಮದ ಅಂಗವಾಗಿ ಜಪಾನ್ ಮೂಲದ ಪ್ರತಿಷ್ಠಿತ ಮಕಿನೋ ಪ್ರೈವೇಟ್ ಲಿಮಿಟೆಡ್, ಬೆಂಗಳೂರು…

ಉಪ್ಪಿನಂಗಡಿಯಲ್ಲಿ ಡಾ. ಭಟ್ಸ್ ಹೋಮಿಯೋಪತಿ ಕ್ಲಿನಿಕ್ ಉದ್ಘಾಟನೆ

  ಉಪ್ಪಿನಂಗಡಿ: ಸಾರ್ವಜನಿಕರಿಗೆ ಗುಣಮಟ್ಟದ ಹೋಮಿಯೋಪತಿ ಚಿಕಿತ್ಸೆಯನ್ನು ಒದಗಿಸುವ ಉದ್ದೇಶದಿಂದ “ಡಾ.ಭಟ್ಸ್ ಹೋಮಿಯೋಪತಿ ಕ್ಲಿನಿಕ್” ಉಪ್ಪಿನಂಗಡಿಯ ವೆಂಕಟ್ರಮಣ ಪ್ರಸಾದ್ ಬಿಲ್ಡಿಂಗ್‌ನಲ್ಲಿ ಮೇ…

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ ಬೃಹತ್ ರಕ್ತದಾನ ಶಿಬಿರ

  ನೆಲ್ಯಾಡಿ:ಸೆಂಟ್ ಅಲ್ಫೋನ್ಸ ಎಸ್‌ಎಂವೈಎಂ ಇದರ ನೇತೃತ್ವದಲ್ಲಿ ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ ಕೆ.ಎಸ್. ಹೆಗ್ಡೆ ಮೆಡಿಕಲ್ ಕಾಲೇಜು, ದೇರಳಕಟ್ಟೆ ಮಂಗಳೂರು…

ರೆಖ್ಯ ಸಂಬಂಧಿಕರ ಮನೆಗೆ ಬಂದಿದ್ದ ನೆಲ್ಯಾಡಿ ನಿವಾಸಿ ನಾಪತ್ತೆ

  ನೆಲ್ಯಾಡಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ದೇವಸದ ಸಮೀಪ ಸಂಬಂಧಿಕರ ಮನೆಗೆ ಆಗಮಿಸಿದ್ದ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ನಾಪತ್ತೆಯಾದವರನ್ನು…

ನೆಲ್ಯಾಡಿ ಜೆಸಿಐ ವತಿಯಿಂದ 14 ದಿನಗಳ ಯೋಗ ಶಿಬಿರ ಸಮಾರೋಪ; ಯೋಗ ಶಿಕ್ಷಕರಿಗೆ ಸನ್ಮಾನ

  ನೆಲ್ಯಾಡಿ: ಜೆಸಿಐ ನೆಲ್ಯಾಡಿ ವತಿಯಿಂದ ಆಯೋಜಿಸಲಾದ 14 ದಿನಗಳ ಉಚಿತ ಯೋಗ ಶಿಬಿರದ ಸಮಾರೋಪ ಸಮಾರಂಭವು ಮೇ 17ರಂದು ನೆಲ್ಯಾಡಿಯ…

ಬೆಳ್ತಂಗಡಿ: ಕಾರು-ಬೈಕ್ ಭೀಕರ ಡಿಕ್ಕಿ – ಅನಿಲ್ ಪಾರ್ಮ್ ಮಾಲಕರ ಪತ್ನಿ ಸ್ಥಳದಲ್ಲೇ ದುರ್ಮರಣ

  ಬೆಳ್ತಂಗಡಿ: ತಾಲೂಕಿನ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ ಮಹಿಳೆಯೊಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿದ ದುರ್ಘಟನೆ…

ಪೊಲೀಸ್ ಸಿಬ್ಬಂದಿ ಮನೆಯಲ್ಲಿ ಕಳ್ಳತನ; 13 ಲಕ್ಷ ಮೌಲ್ಯದ ಚಿನ್ನಾಭರಣ, ₹1 ಲಕ್ಷ ನಗದು ದೋಚಿದ ಕಳ್ಳರು

  ಪದ್ಮುಂಜ: ಇಲ್ಲಿನ ಗಾಡಕೋಡಿ ಎಂಬಲ್ಲಿ ಬೆಳ್ತಂಗಡಿ ಪೊಲೀಸ್ ಇಲಾಖೆಯ ಸಿಬ್ಬಂದಿ ಕರುಣಾಕರ ಗೌಡ ಅವರ ಮನೆಯಲ್ಲಿ ಮೇ 14ರ ರಾತ್ರಿ…

ನೆಲ್ಯಾಡಿ: ಹೊಸವಕ್ಲು ಹಿರಿಯ ಕೃಷಿಕ ಕುಟುಂಬದ ಸುಂದರಿ ನಿಧನ

  ನೆಲ್ಯಾಡಿ: ಗ್ರಾಮದ ಹೊಸವಕ್ಲು ನಿವಾಸಿ, ಕೃಷಿಕ ದಿವಂಗತ ಶಂಕರ ಗೌಡ ಅವರ ಧರ್ಮಪತ್ನಿ ಸುಂದರಿ (94) ಅವರು ವಯೋಸಹಜ ಅನಾರೋಗ್ಯದಿಂದ…

ಕಾರ್ಯಭಾರ ಕೊರತೆ ಹೆಸರಿನ ನಿಯೋಜನೆ : ಸರ್ಕಾರಿ ಮತ್ತು ಅನುದಾನಿತ ಸಂಸ್ಥೆಗಳಲ್ಲಿನ ಶಿಕ್ಷಣ ವ್ಯವಸ್ಥೆಗೆ ಹೊಡೆತ

  ನೆಲ್ಯಾಡಿ: ರಾಜ್ಯದ ಪದವಿಪೂರ್ವ ಶಿಕ್ಷಣ ಕ್ಷೇತ್ರದಲ್ಲಿ ಇತ್ತೀಚಿನ ದಿನಗಳಲ್ಲಿ “ಕಾರ್ಯಭಾರ ಕೊರತೆ” ಎಂಬ ಪದ ಹೆಚ್ಚಾಗಿ ಕೇಳಿಬರುತ್ತಿದೆ. ಆದರೆ ಈ…

error: Content is protected !!