ಸುದ್ದಿ

ಕಡಬ ತಾಲೂಕು: ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ

ನೇಸರ.ದ.20: ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವವು…

ಕೊಕ್ಕಡ: ಕೌಕ್ರಾಡಿ ಶಾಲೆ ಹಾಗೂ ಚರ್ಚಿನಲ್ಲಿ ಕಳ್ಳತನ

ನೇಸರ ಜೂ.11: ಕೊಕ್ಕಡ – ಕೌಕ್ರಾಡಿ ಸಂತ ಜೋನರ ಹಿರಿಯ ಪ್ರಾಥಮಿಕ ಶಾಲೆ, ಹೈಸ್ಕೂಲ್ ಹಾಗೂ ಸೈಂಟ್ ಜೋನ್ ಬ್ಯಾಪ್ಟಿಸ್ಟ್ ಚರ್ಚಿನಲ್ಲಿ…

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ಹಿರಿಯ ನಾಗರಿಕರ ದಿನಾಚರಣೆ

ನೆಲ್ಯಾಡಿ: ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವತಿಯಿಂದ ಮಾ.19ರಂದು ಹಿರಿಯ ನಾಗರಿಕರ ದಿನವನ್ನು ಭಕ್ತಿಪೂರ್ವಕವಾಗಿ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ…

ಏ.5: ಕಡಬ ತಾ.ಆಮಂತ್ರಣ ವೇದಿಕೆ ಪದಸ್ವೀಕಾರ, ಉದ್ಘಾಟನೆ

ನೆಲ್ಯಾಡಿ: ಆಮಂತ್ರಣ ಸಾಂಸ್ಕೃತಿಕ ಹಾಗೂ ಸಾಹಿತ್ಯ ವೇದಿಕೆ ಕರ್ನಾಟಕ ವತಿಯಿಂದ ಕಡಬ ತಾಲೂಕು ಪದಾಧಿಕಾರಿಗಳ ಪದಸ್ವೀಕಾರ ಹಾಗೂ ಕಾರ್ಯಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವು…

ದಾಂಪತ್ಯ ಕಲಹ : ಪತ್ನಿಯ ಹತ್ಯೆ, ಗಂಡ ಆತ್ಮಹತ್ಯೆಗೆ ಯತ್ನ

ಪುತ್ತೂರು: ಗಂಡ ಹೆಂಡತಿ ಜಗಳದ ಮಧ್ಯೆ ಹೆಂಡತಿ ಕೊಲೆಯಾದ ಘಟನೆ ಅರಿಯಡ್ಕ ಗ್ರಾಮದ ಕಟ್ಟತ್ತಾರು ಸಮೀಪದ ಗೋಳ್ತಿಲದಲ್ಲಿ ದಾರುಣ ಘಟನೆ ಮಾ.20ರಂದು…

ಕೋಮು ಪ್ರಚೋದನೆ ಪೋಸ್ಟ್‌ಗಳು: ಬೆಳ್ತಂಗಡಿ ಯುವತಿ ಬಂಧನ

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನೆ ಮಾಡುವಂತಹ ಪೋಸ್ಟ್‌ಗಳನ್ನು ಹಂಚಿಕೊಂಡ ಆರೋಪದಲ್ಲಿ ಯುವತಿಯೊಬ್ಬಳನ್ನು ಪೊಲೀಸರು ಬಂಧಿಸಿರುವ ಘಟನೆ ಮಂಗಳೂರು ನಗರದ ಬಜ್ಪೆ…

ಈದುಲ್ ಫಿತರ್‌: ನಾಳೆ (ಮಾ.20) ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ

ಮಂಗಳೂರು: ಗುರುವಾರ (ಮಾ.19) ಚಂದ್ರದರ್ಶನವಾದ ಹಿನ್ನೆಲೆಯಲ್ಲಿ ಕರಾವಳಿಯಾದ್ಯಂತ (ದ.ಕ – ಉಡುಪಿ) ಈದುಲ್ ಫಿತ್ ಹಬ್ಬವನ್ನು ನಾಳೆ (ಮಾ.20, ಶುಕ್ರವಾರ) ಆಚರಿಸಲಾಗುವುದು…

ನಾಳೆ(ಮಾ.20) ಈದುಲ್ ಫಿತ್‌ರ್ ಆಚರಣೆ

ಮಂಗಳೂರು: ಗುರುವಾರ ಚಂದ್ರದರ್ಶನವಾದ ಹಿನ್ನೆಲೆಯಲ್ಲಿ ಶುಕ್ರವಾರ (ಮಾ.20) ಕರಾವಳಿಯಾದ್ಯಂತ (ದ.ಕ – ಉಡುಪಿ) ಈದುಲ್ ಫಿತ್ ಹಬ್ಬವನ್ನು ನಾಳೆ ಆಚರಿಸಲಾಗುವುದು ಎಂದು…

ಹಾಸನ: ಮಾಜಿ ಪ್ರಧಾನಿ ದೇವೇಗೌಡರ ಸಹೋದರಿ ನಿಧನ

ಹಾಸನ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ(H.D Deve Gowda) ಸಹೋದರಿ (ತಂಗಿ) ಜವರಮ್ಮ(88) ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ…

ಅನಾರು: ಡಿ.ವೈ.ಎಫ್.ಐ ಯುವಕರ ಶ್ರಮದಾನದಿಂದ ಶಾಲಾ ಬಾವಿಗೆ ನೀರಿನ ಪರಿಹಾರ

ಕೊಕ್ಕಡ: ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಂಕಷ್ಟ ದಿನೇದಿನೇ ಗಂಭೀರವಾಗುತ್ತಿರುವ ಹಿನ್ನೆಲೆಯಲ್ಲಿ, ಅನಾರು ಶಾಲೆಯಲ್ಲಿ ಉಂಟಾಗಿದ್ದ ನೀರಿನ ಸಮಸ್ಯೆಗೆ ಸ್ಥಳೀಯ ಡಿ.ವೈ.ಎಫ್.ಐ…

ಕಡಬ: ತಲೆನೋವಿಗೆ ಔಷಧಿ ಸೇವಿಸಿದ 10 ವರ್ಷದ ಬಾಲಕ ಸಾವು

ಕಡಬ: ತಲೆನೋವಿಗೆಂದು ಮನೆಯಲ್ಲಿ ಇದ್ದ ಔಷಧಿಯನ್ನು ಸೇವಿಸಿ ಚಿರಾಗ್.ಎಸ್(10.ವ) ಬಾಲಕ ಮೃತಪಟ್ಟ ದಾರುಣ ಘಟನೆ ಕಡಬ ತಾಲೂಕಿನ ರಾಮಕುಂಜದಲ್ಲಿ ನಡೆದಿದೆ. ಪ್ರಕರಣದ…

ಕೋರಮೇರು ಆದಿಮನೆಯಲ್ಲಿ ನವೀಕೃತ ದೈವಸ್ಥಾನ: ಏಪ್ರಿಲ್ 1 ರಿಂದ ದೈವಗಳ ಪ್ರತಿಷ್ಠೆ ಹಾಗೂ ನಡಾವಳಿ ವೈಭವ

ಇಚ್ಲಂಪಾಡಿ:ಕೋರಮೇರು ಕುಟುಂಬದ ಆದಿಮನೆಯಲ್ಲಿ ನವೀಕರಿಸಿದ ದೈವಸ್ಥಾನದಲ್ಲಿ ಶ್ರೀ ಹಳ್ಳತ್ತಾಯ, ಧರ್ಮದೈವ ಶ್ರೀ ರುದ್ರಚಾಮುಂಡಿ, ಗುತ್ತಿನ ದೈವ ಪಿಲಿಚಾಮುಂಡಿ, ಶ್ರೀ ಶಿರಾಡಿ ದೈವ…

error: Content is protected !!