ಸುದ್ದಿ

ಕಡಬ ತಾಲೂಕು: ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ

ನೇಸರ.ದ.20: ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವವು…

ಕೊಕ್ಕಡ: ಕೌಕ್ರಾಡಿ ಶಾಲೆ ಹಾಗೂ ಚರ್ಚಿನಲ್ಲಿ ಕಳ್ಳತನ

ನೇಸರ ಜೂ.11: ಕೊಕ್ಕಡ – ಕೌಕ್ರಾಡಿ ಸಂತ ಜೋನರ ಹಿರಿಯ ಪ್ರಾಥಮಿಕ ಶಾಲೆ, ಹೈಸ್ಕೂಲ್ ಹಾಗೂ ಸೈಂಟ್ ಜೋನ್ ಬ್ಯಾಪ್ಟಿಸ್ಟ್ ಚರ್ಚಿನಲ್ಲಿ…

ನೆಲ್ಯಾಡಿ ಭಾಗದಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆ ತೀವ್ರ

ಗಂಟೆಗಟ್ಟಲೆ ಸಿಗ್ನಲ್ ನಾಪತ್ತೆ – ಕರೆ, ಬ್ಯಾಂಕಿಂಗ್, ಆನ್‌ಲೈನ್ ಸೇವೆಗಳು ಸಂಪೂರ್ಣ ಅಸ್ತವ್ಯಸ್ತ   ನೆಲ್ಯಾಡಿ: ನೆಲ್ಯಾಡಿ ಹಾಗೂ ಸುತ್ತಮುತ್ತಲಿನ ಗ್ರಾಮೀಣ…

ನೆಲ್ಯಾಡಿ ಕೆನರಾ ಬ್ಯಾಂಕ್ ಸಿಬ್ಬಂದಿಗೆ ಭಾವಪೂರ್ಣ ಬೀಳ್ಕೊಡುಗೆ

ಗ್ರಾಹಕ ಸ್ನೇಹಿ ಸೇವೆಯಿಂದ ಜನಮನ ಗೆದ್ದ ಅಧಿಕಾರಿಗಳು : ಉಷಾ ಅಂಚನ್   ನೆಲ್ಯಾಡಿ: ನೆಲ್ಯಾಡಿ ಶಾಖೆಯ ಕೆನರಾ ಬ್ಯಾಂಕ್ ಮ್ಯಾನೇಜರ್…

ಉಪ್ಪಿನಂಗಡಿಯಲ್ಲಿ ಭೀಕರ ದುರಂತ: ರಸ್ತೆ ಕಾಮಗಾರಿ ವೇಳೆ ರೋಡ್ ರೋಲರ್ ಹರಿದು ಕಾರ್ಮಿಕ ಸಾವು

  ಉಪ್ಪಿನಂಗಡಿ: ರಸ್ತೆ ಕಾಮಗಾರಿ ಸಂದರ್ಭ ರೋಡ್ ರೋಲರ್‌ನ ಅಡಿಗೆ ಬಿದ್ದು ವ್ಯಕ್ತಿಯೋರ್ವ ದಾರುಣವಾಗಿ ಮೃತಪಟ್ಟ ಘಟನೆ ಮೇ 9ರಂದು ಉಪ್ಪಿನಂಗಡಿಯ…

ಕೊಲ್ಯದಕಟ್ಟ ಡ್ಯಾಂನಲ್ಲಿ ದುರಂತ: ಸ್ನಾನಕ್ಕೆ ಇಳಿದ ಇಬ್ಬರು ವಿದ್ಯಾರ್ಥಿನಿಯರು ನೀರುಪಾಲು

  ಕಡಬ: ತಾಲೂಕಿನ ಕುಟ್ರುಪ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹರಿಯುವ ಗುಂಡ್ಯ ಹೊಳೆಯ ಕೊಲ್ಯದಕಟ್ಟ ಡ್ಯಾಂ ಬಳಿ ಸ್ನಾನಕ್ಕಿಳಿದ ಇಬ್ಬರು ವಿದ್ಯಾರ್ಥಿನಿಯರು…

ನೆಲ್ಯಾಡಿ ಜ್ಞಾನೋದಯ ಬೆಥನಿ ವಿದ್ಯಾ ಸಂಸ್ಥೆಯ ಐವರು ವಿದ್ಯಾರ್ಥಿಗಳು ಅಂತರರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

  ನೆಲ್ಯಾಡಿ: ಮುಂಬೈನಲ್ಲಿ ಮೇ.1ರಿಂದ 3ರವರೆಗೆ ನಡೆದ 3ನೇ ಯುಜಿಕೆಎಫ್‌ಐ ರಾಷ್ಟ್ರೀಯ ಒಬ್ಲಿಕ್ ಕರಾಟೆ ಟೂರ್ನಮೆಂಟ್‌ನಲ್ಲಿ ನೆಲ್ಯಾಡಿ ಜ್ಞಾನೋದಯ ಬೆಥನಿ ಪಿಯು…

ಕರ್ತವ್ಯ ನಿರ್ವಹಿಸುತ್ತಲೇ ಬಸ್ ಚಾಲಕನಿಗೆ ಹೃದಯಾಘಾತ : ಅಪಾಯದಿಂದ ಪಾರಾದ ಪ್ರಯಾಣಿಕರು

  ಸುಳ್ಯ: ಬೆಂಗಳೂರಿನಿಂದ ಸುಳ್ಯ ಮಾರ್ಗವಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ನ ಚಾಲಕನಿಗೆ ಪ್ರಯಾಣ ಮಧ್ಯೆ ಹೃದಯಾಘಾತವಾಗಿ ಮೃತಪಟ್ಟ ದಾರುಣ…

ಆಟೋ ಚಾಲಕರಿಂದ ಕೊಕ್ಕಡ ಪೇಟೆ ರಸ್ತೆ ದುರಸ್ತಿ

  ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಕೊಕ್ಕಡ ಹೋಬಳಿಯ ಪೇಟೆ ರಸ್ತೆಯ ದುಸ್ಥಿತಿ ಮತ್ತೆ ಜನರ ಅಸಹನೆಗೆ ಕಾರಣವಾಗಿದೆ. ಹೂಂಡ ಗುಂಡಿಗಳಿಂದ ಸಂಚಾರಕ್ಕೆ…

ಕಡಬ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ಸಭೆ

  ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌(ರಿ) ಕಡಬ ಇದರ ಅಂಗ ಸಂಸ್ಥೆಯಾದ ಅಖಿಲ ಕರ್ನಾಟಕ ಜನಜಾಗೃತಿ…

ಇಚ್ಲಂಪಾಡಿ ಸೈಂಟ್ ಜಾರ್ಜ್ ಚರ್ಚ್ ವಾರ್ಷಿಕ ಹಬ್ಬ ಸಂಪನ್ನ

ಮೆಸ್ಕಾಂ ಇಂಜಿನಿಯರ್ ಸಜಿ ಕುಮಾರ್ ಅವರಿಗೆ ‘ಜಾರ್ಜಿಯನ್ ಅವಾರ್ಡ್‌ 2026’ ಪ್ರದಾನ   ನೆಲ್ಯಾಡಿ: ಕಡಬ ತಾಲೂಕಿನ ಇಚ್ಲಂಪಾಡಿ ಸೈಂಟ್ ಜೋರ್ಜ್…

ಮೇ.7ರಂದು ಪಟ್ಟೂರು ಶ್ರೀ ಕ್ಷೇತ್ರ ದೈವಂಗಳ ಬನದಲ್ಲಿ ನೂತನ ದೈವಸ್ಥಾನ ಶಿಲಾನ್ಯಾಸ ಹಾಗೂ ಧ್ವಜಸ್ತಂಭ ಆಗಮನ ಸಮಾರಂಭ

  ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದಲ್ಲಿರುವ ಪಟ್ಟೂರು ಶ್ರೀ ಕ್ಷೇತ್ರ ದೈವಂಗಳ ಬನದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ದೈವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ…

error: Content is protected !!