ಸುದ್ದಿ

ಕಡಬ ತಾಲೂಕು: ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ

ನೇಸರ.ದ.20: ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವವು…

ಕೊಕ್ಕಡ: ಕೌಕ್ರಾಡಿ ಶಾಲೆ ಹಾಗೂ ಚರ್ಚಿನಲ್ಲಿ ಕಳ್ಳತನ

ನೇಸರ ಜೂ.11: ಕೊಕ್ಕಡ – ಕೌಕ್ರಾಡಿ ಸಂತ ಜೋನರ ಹಿರಿಯ ಪ್ರಾಥಮಿಕ ಶಾಲೆ, ಹೈಸ್ಕೂಲ್ ಹಾಗೂ ಸೈಂಟ್ ಜೋನ್ ಬ್ಯಾಪ್ಟಿಸ್ಟ್ ಚರ್ಚಿನಲ್ಲಿ…

ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲಕ್ಕೆ ನೂತನ ಸದಸ್ಯರಾಗಿ ಮನೀಶ್ ಅಂಚನ್, ಸಂತೋಷ್ ಕುಮಾರ್ ಆಯ್ಕೆ

  ಬೆಳ್ತಂಗಡಿ: ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲದ ನೂತನ ಸದಸ್ಯರಾಗಿ ಮನೀಶ್ ಅಂಚನ್ ಧರ್ಮಸ್ಥಳ ಹಾಗೂ ಸಂತೋಷ್ ಕುಮಾರ್ ಇಂದಬೆಟ್ಟು…

ಇಚ್ಲಂಪಾಡಿ: ಕಾರು- ಟಿಟಿ ವಾಹನ ನಡುವೆ ಅಪಘಾತ; ಮಹಿಳೆಗೆ ಗಾಯ

  ನೆಲ್ಯಾಡಿ: ಇಚ್ಲಂಪಾಡಿ ಸಮೀಪದ ನಡುಮನೆ ಕ್ರಾಸ್ ಬಳಿ ಏ.2ರಂದು ಟಿಟಿ ವಾಹನ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಸುಬ್ರಮಣ್ಯದಿಂದ…

ಕಾರು ಢಿಕ್ಕಿ: 7 ಮಂದಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ

  ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಡಿವೈಡರ್ ನ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ 7 ಮಂದಿ…

ಕೊಕ್ಕಡ: ಬಾರ್‌ನಲ್ಲಿ ಗಲಾಟೆ- ನಾಲ್ವರ ವಿರುದ್ಧ ಪ್ರಕರಣ ದಾಖಲು

  ಕೊಕ್ಕಡ: ಕೊಕ್ಕಡದ ಬಾರ್‌ವೊಂದರಲ್ಲಿ ಗಲಾಟೆ ನಡೆದಿರುವ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾ.29ರಂದು ರಾತ್ರಿ ಕೊಕ್ಕಡ ನಿವಾಸಿ ಅಕ್ಷಯ್…

ನಿಡ್ಲೆಯಲ್ಲಿ ಆತಂಕ ಸೃಷ್ಟಿಸಿದ ಹವಾಮಾನ ಇಲಾಖೆಯ ಉಪಕರಣ

  ಬೆಳ್ತಂಗಡಿ: ನಿಡ್ಲೆ ಗ್ರಾಮದ ಬರೆಂಗಾಯದ ಕಾಟ್ಲ ಎಂಬಲ್ಲಿ ಮಾ.31 ರಂದು ವಿದೇಶಿ ಗುರುತು ಇರುವ ವಿಚಿತ್ರ ವಸ್ತುವೊಂದು ಮಾ.31 ಕಂಡುಬಂದ…

2nd PUC Result 2026 Date: ದ್ವಿತೀಯ ಪಿಯುಸಿ ಫಲಿತಾಂಶ ಏಪ್ರಿಲ್ ಎರಡನೇ ವಾರದಲ್ಲಿ!

  ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲು…

ಪುತ್ತೂರು–ಜಾವಗಲ್ ಕೆಎಸ್‌ಆರ್‌ಟಿಸಿ ಬಸ್ಸಿಗೆ ನೆಲ್ಯಾಡಿಯಲ್ಲಿ ಭವ್ಯ ಸ್ವಾಗತ

  ನೆಲ್ಯಾಡಿ: ಪುತ್ತೂರಿನಿಂದ ಜಾವಗಲ್‌ಗೆ ಹೊಸದಾಗಿ ಪ್ರಾರಂಭಗೊಂಡ ಕೆಎಸ್‌ಆರ್‌ಟಿಸಿ ಬಸ್ ಸೇವೆಗೆ ಏ.1ರಂದು ಬೆಳಿಗ್ಗೆ ನೆಲ್ಯಾಡಿ ಬಸ್ ನಿಲ್ದಾಣದಲ್ಲಿ ಭವ್ಯ ಸ್ವಾಗತ…

ಉಪ್ಪಿನಂಗಡಿ: ಅರಣ್ಯ ವೀಕ್ಷಕ ರವಿ ಬಿ. ವಯೋನಿವೃತ್ತಿ ಬೀಳ್ಕೊಡುಗೆ ಸಮಾರಂಭ

  ಉಪ್ಪಿನಂಗಡಿ: ಉಪ್ಪಿನಂಗಡಿ ಅರಣ್ಯ ವಲಯದಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ್ದ ಅರಣ್ಯ ವೀಕ್ಷಕ ರವಿ ಬಿ. ಅವರು ಮಾ.31ರಂದು ವಯೋನಿವೃತ್ತಿ ಹೊಂದಿದ…

ಇಚ್ಲಂಪಾಡಿ ಸೈಂಟ್ ಜಾರ್ಜ್ ಅರ್ಥೋಡೊಕ್ಸ್ ಸಿರಿಯನ್ ಚರ್ಚ್‌ ನೂತನ ಆಡಳಿತ ಸಮಿತಿ ರಚನೆ

  ನೆಲ್ಯಾಡಿ: ಕಡಬ ತಾಲೂಕಿನ ಇಚ್ಲಂಪಾಡಿಯ ಸೈಂಟ್ ಜಾರ್ಜ್ ಓರ್ಥೋಡೊಕ್ಸ್ ಸಿರಿಯನ್ ಚರ್ಚ್‌ನಲ್ಲಿ ನೂತನ ಆಡಳಿತ ಸಮಿತಿ ರಚಿಸಲಾಗಿದ್ದು ಅಧ್ಯಕ್ಷರಾಗಿ ಚರ್ಚ್‌ನ…

ನೆಲ್ಯಾಡಿ: ಮಲಯಾಳಿ ವಿಶ್ವಕರ್ಮ ಸೇವಾ ಟ್ರಸ್ಟ್ ಪದಾಧಿಕಾರಿಗಳ ಆಯ್ಕೆ

  ನೆಲ್ಯಾಡಿ: ಮಲಯಾಳಿ ವಿಶ್ವಕರ್ಮ ಸೇವಾ ಟ್ರಸ್ಟ್ ನೆಲ್ಯಾಡಿ ಇದರ ನೂತನ ಅಧ್ಯಕ್ಷರಾಗಿ ಮಧುಸೂದನ್ ಸಿ.ಬಿ.ನೆಕ್ಕರೆ, ಉಪಾಧ್ಯಕ್ಷರಾಗಿ ಶಶಿ ಕೆ.ಎಂಜಿರ, ಕಾರ್ಯದರ್ಶಿಯಾಗಿ…

error: Content is protected !!