ಸುದ್ದಿ

ಕಡಬ ತಾಲೂಕು: ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ

ನೇಸರ.ದ.20: ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವವು…

ಕೊಕ್ಕಡ: ಕೌಕ್ರಾಡಿ ಶಾಲೆ ಹಾಗೂ ಚರ್ಚಿನಲ್ಲಿ ಕಳ್ಳತನ

ನೇಸರ ಜೂ.11: ಕೊಕ್ಕಡ – ಕೌಕ್ರಾಡಿ ಸಂತ ಜೋನರ ಹಿರಿಯ ಪ್ರಾಥಮಿಕ ಶಾಲೆ, ಹೈಸ್ಕೂಲ್ ಹಾಗೂ ಸೈಂಟ್ ಜೋನ್ ಬ್ಯಾಪ್ಟಿಸ್ಟ್ ಚರ್ಚಿನಲ್ಲಿ…

ನೆಲ್ಯಾಡಿ: ಅಂಗನವಾಡಿ ಕಾರ್ಯಕರ್ತೆಯರಿಗೆ ಬೀಳ್ಕೊಡುಗೆ

ನೆಲ್ಯಾಡಿ: ಪುತ್ತೂರು ಶಿಶು ಅಭಿವೃದ್ಧಿ ಯೋಜನೆಯ ನೆಲ್ಯಾಡಿ ವಲಯದ ಬೀಡುಬೈಲು ಅಂಗನವಾಡಿ ಕೇಂದ್ರದಲ್ಲಿ ಸುಮಾರು 36 ವರ್ಷಗಳ ಕಾಲ ಸೇವೆ ಸಲ್ಲಿಸಿದ…

ಕಸ್ತೂರಿ ರಂಗನ್ ವರದಿ ಜಾರಿ ವಿರುದ್ಧ ಗೋಳಿತ್ತೊಟ್ಟು ಗ್ರಾಮಸ್ಥರ ಪ್ರತಿಭಟನೆ

ನೆಲ್ಯಾಡಿ: ಮಲೆನಾಡು ಜನಹಿತ ರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಇದರ ಆಶ್ರಯದಲ್ಲಿ ಕಸ್ತೂರಿ ರಂಗನ್ ವರದಿ ಜಾರಿ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ…

ನೆಲ್ಯಾಡಿ: ಪ್ರಾಥಮಿಕ ಆರೋಗ್ಯ ಕೇಂದ್ರದ ಇಬ್ಬರು ಸಿಬ್ಬಂದಿಗೆ ಮುಂಬಡ್ತಿ, ವರ್ಗಾವಣೆ

ನೆಲ್ಯಾಡಿ: ಪ್ರಾಥಮಿಕ ಆರೋಗ್ಯ ಕೇಂದ್ರ ನೆಲ್ಯಾಡಿಯಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ ಇಬ್ಬರು ಆರೋಗ್ಯ ಇಲಾಖೆಯ ಸಿಬ್ಬಂದಿ ಮುಂಬಡ್ತಿ ಹೊಂದಿ…

ನಾಳೆ ನೆಲ್ಯಾಡಿಯಲ್ಲಿ ಯು-ಟರ್ನ್‌ಗಾಗಿ ಬೃಹತ್ ಪ್ರತಿಭಟನೆ

51ಕ್ಕೂ ಅಧಿಕ ಸಂಘ-ಸಂಸ್ಥೆಗಳ ಬೆಂಬಲ; ಜಿಲ್ಲಾಧಿಕಾರಿ, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸ್ಥಳಕ್ಕೆ ಬರುವವರೆಗೆ ಪ್ರತಿಭಟನೆ ಮುಂದುವರಿಸುವ ಎಚ್ಚರಿಕೆ ನೆಲ್ಯಾಡಿ: ಮಂಗಳೂರು–ಬೆಂಗಳೂರು ರಾಷ್ಟ್ರೀಯ…

ಗೋಳಿತ್ತೊಟ್ಟು: ಅನಾರೋಗ್ಯದಿಂದ 2ನೇ ತರಗತಿ ಬಾಲಕ ನಿಧನ

ಗೋಳಿತ್ತೊಟ್ಟು: ಕಳೆದ ಕೆಲ ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಡಬ ತಾಲೂಕಿನ ಗೋಳಿತ್ತೊಟ್ಟು ಗ್ರಾಮದ ಡೆಬ್ಬೇಲಿ ಗಣೇಶ ನಿವಾಸದ ಕುಶಾನ್ ಗೌಡ (7)…

ಉಪ್ಪಿನಂಗಡಿ: ದ್ವಿತೀಯ ದರ್ಜೆ ಸಹಾಯಕಿ ಉಷಾಕಿರಣ ಅವರಿಗೆ ಬೀಳ್ಕೊಡುಗೆ

ಉಪ್ಪಿನಂಗಡಿ: ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಯವರ ಕಚೇರಿಯಲ್ಲಿ ಕಳೆದ ಒಂಬತ್ತು ವರ್ಷಗಳಿಂದ ದ್ವಿತೀಯ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಉಷಾಕಿರಣ. ಬಿ. ಅವರು…

ನೆಲ್ಯಾಡಿ ಜೆಸಿ ಸಪ್ತಾಹಕ್ಕೆ ಚಾಲನೆ; ಆಟೋ ಚಾಲಕರಿಗೆ ಸ್ಟೀಲ್ ಬಾಟಲ್ ವಿತರಣೆ

ನೆಲ್ಯಾಡಿ: ಜೆಸಿಐ ನೆಲ್ಯಾಡಿ ಘಟಕದ ವತಿಯಿಂದ ಜೆಸಿ ಸಪ್ತಾಹದ ಉದ್ಘಾಟನೆ ಹಾಗೂ ನೆಲ್ಯಾಡಿಯ ಆಟೋ ಚಾಲಕರಿಗೆ ಸ್ಟೀಲ್ ಬಾಟಲ್ ವಿತರಿಸುವ ಕಾರ್ಯಕ್ರಮ…

ಬಜತ್ತೂರು ಶೌರ್ಯ ತಂಡದ ಮಾನವೀಯ ಸೇವೆ; ಬಡಮಹಿಳೆಗೆ ನೂತನ ಮನೆ ಹಸ್ತಾಂತರ

ನೆಲ್ಯಾಡಿ: ಶೌರ್ಯ ವಿಪತ್ತು ನಿರ್ವಹಣಾ ತಂಡ ಉಪ್ಪಿನಂಗಡಿ ಬಜತ್ತೂರು ಘಟಕದ ವತಿಯಿಂದ ಬಜತ್ತೂರು ಗ್ರಾಮದ ಮಣ್ಣಿಮೇರು ಎಂಬಲ್ಲಿ ಏಕಾಂಗಿಯಾಗಿ ವಾಸ್ತವ್ಯವಿದ್ದ ಬಡ…

ಕಾಂಚನ ಶಾಲೆಯ ಹ್ಯಾಂಡ್‌ಬಾಲ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ತಾಲೂಕು ಮಟ್ಟದ ಪಂದ್ಯಾಟದಲ್ಲಿ ಬಾಲಕ–ಬಾಲಕಿಯರ ತಂಡಕ್ಕೆ ಪ್ರಥಮ ಸ್ಥಾನ; ಪ್ರಾಥಮಿಕ ಶಾಲೆಯ ಬಾಲಕಿಯರಿಗೆ ದ್ವಿತೀಯ ಸ್ಥಾನ ನೆಲ್ಯಾಡಿ: ಶಾಲಾ ಶಿಕ್ಷಣ ಇಲಾಖೆ…

ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ವಾರ್ಷಿಕ ಮಹಾಸಭೆ: 1.69ಕೋಟಿ ಲಾಭ 13% ಡಿವಿಡೆಂಟ್

ಸದಸ್ಯರು ಸಮಗ್ರ ಕೃಷಿಯ ಕಡೆ ಗಮನಹರಿಸಬೇಕು -ರಾಘವೇಂದ್ರ ನಾಯಕ್ ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ 2025-…

error: Content is protected !!