ನೇಸರ.ದ.20: ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವವು…
ಸುದ್ದಿ
ಕೊಕ್ಕಡ: ಕೌಕ್ರಾಡಿ ಶಾಲೆ ಹಾಗೂ ಚರ್ಚಿನಲ್ಲಿ ಕಳ್ಳತನ
ನೇಸರ ಜೂ.11: ಕೊಕ್ಕಡ – ಕೌಕ್ರಾಡಿ ಸಂತ ಜೋನರ ಹಿರಿಯ ಪ್ರಾಥಮಿಕ ಶಾಲೆ, ಹೈಸ್ಕೂಲ್ ಹಾಗೂ ಸೈಂಟ್ ಜೋನ್ ಬ್ಯಾಪ್ಟಿಸ್ಟ್ ಚರ್ಚಿನಲ್ಲಿ…
ಶಿಶಿಲೇಶ್ವರ ದೇವರ ವರ್ಷಾವಧಿ ಜಾತ್ರೆಗೆ ಗೊನೆ ಮುಹೂರ್ತ
ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಇತಿಹಾಸ ಪ್ರಸಿದ್ಧ ಶಿಶಿಲ ಶ್ರೀ ಶಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ ಮೇ.14ರಿಂದ 22ರವರೆಗೆ ವಿಜೃಂಭಣೆಯಿಂದ ನಡೆಯಲಿದ್ದು,…
ನೆಲ್ಯಾಡಿ ಜೆಸಿಐ ವತಿಯಿಂದ 14 ದಿನಗಳ ಯೋಗ ಶಿಬಿರಕ್ಕೆ ಚಾಲನೆ
ನೆಲ್ಯಾಡಿ: ಜೆಸಿಐ ನೆಲ್ಯಾಡಿ ವತಿಯಿಂದ ಆಯೋಜಿಸಲಾದ 14 ದಿನಗಳ ಯೋಗ ಶಿಬಿರಕ್ಕೆ ಸೋಮವಾರ ನೆಲ್ಯಾಡಿ ಸಂತ ಜಾರ್ಜ್ ವಿದ್ಯಾ ಸಂಸ್ಥೆಯ…
ಅಂಬ್ಯುಲೆನ್ಸ್ ಢಿಕ್ಕಿ; ಆಟೋ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತ್ಯು
ಮೂಡುಬಿದಿರೆ: ಬನ್ನಡ್ಕ ಎಂಬಲ್ಲಿ ಅಂಬ್ಯುಲೆನ್ಸ್ ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆಟೋ ಚಾಲಕ ಜಾನ್ ಕೊರೆಯಾ…
ಅಡ್ಡಹೊಳೆ: ಆಟೋ ಚಾಲಕ ನೇಣು ಬಿಗಿದು ಆತ್ಮಹತ್ಯೆ
ನೆಲ್ಯಾಡಿ: ಕಡಬ ತಾಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆ ಅನಿತೋಟತ್ತಿಲ್ ನಿವಾಸಿ, ಆಟೋ ರಿಕ್ಷಾ ಚಾಲಕ ಹರಿದಾಸನ್(63) ಅವರು ಸಾಲದ ಒತ್ತಡದಿಂದ…
ನೆಲ್ಯಾಡಿ: ರಾತ್ರಿ ಶಡ್ನಿಂದ ಬೈಕ್ ಕಳವು – ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ನೆಲ್ಯಾಡಿ: ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಹೊಸಮಜಲು ಬರಮೇಲು ಎಂಬಲ್ಲಿ ಮನೆಯ ಅಂಗಳದಲ್ಲಿರುವ ಶಡ್ನಲ್ಲಿ ನಿಲ್ಲಿಸಿದ್ದ ಮೋಟಾರ್ ಸೈಕಲ್ ಕಳ್ಳತನವಾದ…
ನೆಲ್ಯಾಡಿ: ಕಾರ್ಮಿಕ ದಿನಾಚರಣೆ ಅಂಗವಾಗಿ ಕಟ್ಟಡ ಕಾರ್ಮಿಕ ಪುರುಷೋತ್ತಮ ಶೆಟ್ಟಿಗೆ ಸನ್ಮಾನ
ನೆಲ್ಯಾಡಿ: ಜೇಸಿಐ ನೆಲ್ಯಾಡಿ ವತಿಯಿಂದ ಕಾರ್ಮಿಕ ದಿನಾಚರಣೆಯ ಅಂಗವಾಗಿ ಕಟ್ಟಡ ಕಾರ್ಮಿಕ ಪುರುಷೋತ್ತಮ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಪುರುಷೋತ್ತಮ ಶೆಟ್ಟಿ…
ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ: ಚೆನ್ನಪ್ಪ ಪೂಜಾರಿ ಮೃತ್ಯು
ಕಡಬ: ಬಾಡಿಗೆ ರೂಮಿನಲ್ಲಿ ವಾಸವಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಸಮೀಪದ ನೂಜಿಬಾಳ್ತಿಲದಲ್ಲಿ ಸಂಭವಿಸಿದೆ. ಮೃತರನ್ನು…
ನೆಲ್ಯಾಡಿ ಸರ್ವಿಸ್ ಜೀಪ್ ಚಾಲಕ ಶೇಖರ ಗೌಡ ಹೃದಯಾಘಾತದಿಂದ ನಿಧನ
ನೆಲ್ಯಾಡಿ: ಕೌಕ್ರಾಡಿ ಗ್ರಾಮದ ಕುಂಡಡ್ಕ ನಿವಾಸಿ, ಸರ್ವಿಸ್ ಜೀಪ್ ಚಾಲಕರಾಗಿ ಪರಿಚಿತರಾಗಿದ್ದ ಶೇಖರ ಗೌಡ(56)ಅವರು ಇಂದು(ಮೇ.02) ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು.…
ನೆಲ್ಯಾಡಿ ಜೇಸಿಐ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ – 38 ಯೂನಿಟ್ ರಕ್ತ ಸಂಗ್ರಹ
ನೆಲ್ಯಾಡಿ: ಜೇಸಿಐ ನೆಲ್ಯಾಡಿ ವತಿಯಿಂದ ಬೃಹತ್ ರಕ್ತದಾನ ಶಿಬಿರವು ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆ ಆವರಣದಲ್ಲಿ ಮಂಗಳೂರು ವೆನ್ಲಾಕ್ ಜಿಲ್ಲಾ…
ಇಚ್ಲಂಪಾಡಿ ಚರ್ಚ್ ಹಬ್ಬಕ್ಕೆ ಧ್ವಜಾರೋಹಣ
ನೆಲ್ಯಾಡಿ: ಸಂತ ಜಾರ್ಜ್ ನಾಮದಲ್ಲಿ ಪ್ರಸಿದ್ದಿ ಹೊಂದಿರುವ ಕರ್ನಾಟಕದ ಮೊದಲ ಜೋರ್ಜಿಯನ್ ತೀರ್ಥಾಟನಾ ಕೇಂದ್ರವಾಗಿರುವ ಕಡಬ ತಾಲೂಕಿನ ಇಚ್ಲಂಪಾಡಿ ಸೈಂಟ್…