ನೇಸರ.ದ.20: ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವವು…
ಸುದ್ದಿ
ಕೊಕ್ಕಡ: ಕೌಕ್ರಾಡಿ ಶಾಲೆ ಹಾಗೂ ಚರ್ಚಿನಲ್ಲಿ ಕಳ್ಳತನ
ನೇಸರ ಜೂ.11: ಕೊಕ್ಕಡ – ಕೌಕ್ರಾಡಿ ಸಂತ ಜೋನರ ಹಿರಿಯ ಪ್ರಾಥಮಿಕ ಶಾಲೆ, ಹೈಸ್ಕೂಲ್ ಹಾಗೂ ಸೈಂಟ್ ಜೋನ್ ಬ್ಯಾಪ್ಟಿಸ್ಟ್ ಚರ್ಚಿನಲ್ಲಿ…
ಧರ್ಮಸ್ಥಳ ಫೀಡರ್ನಲ್ಲಿ ತುರ್ತು ಕಾಮಗಾರಿ: ಮೇ 27ರಂದು ವಿದ್ಯುತ್ ವ್ಯತ್ಯಯ
ಉಜಿರೆ: ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪೆನಿ ನಿಯಮಿತ (ಮೆಸ್ಕಾಂ) ವತಿಯಿಂದ ಬೆಳ್ತಂಗಡಿ 33/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಧರ್ಮಸ್ಥಳ…
ನಿಡ್ಲೆ : ಮುಳಂಪಾಯದ ಲಕ್ಷ್ಮೀ ದೇವಧರ್ ನಿಧನ
ಕೊಕ್ಕಡ: ಬೆಳ್ತಂಗಡಿ ತಾಲೂಕಿನ ನಿಡ್ಲೆಯ ಮುಳಂಪಾಯ ನಿವಾಸಿಯಾಗಿದ್ದ ದಿ.ಗಣಪತಿ ಭಟ್ ದೇವಧರ್ ಅವರ ಪತ್ನಿ ಲಕ್ಷ್ಮೀ ದೇವಧರ್ (82) ಅವರು…
ನೆಲ್ಯಾಡಿ: ದೊಂತಿಲ ಶ್ರೀ ಮಹಾವಿಷ್ಣುಮೂರ್ತಿ ಸುಬ್ರಹ್ಮಣ್ಯ ದೇವಸ್ಥಾನದ ಸಹಾಯಕ ಅರ್ಚಕ ಜಗದೀಶ ರಾವ್ ನಿಧನ
ನೆಲ್ಯಾಡಿ:ದೊಂತಿಲ ಶ್ರೀ ಮಹಾವಿಷ್ಣುಮೂರ್ತಿ ಸುಬ್ರಹ್ಮಣ್ಯ ದೇವಸ್ಥಾನದ ಸಹಾಯಕ ಅರ್ಚಕರಾಗಿದ್ದ ನೆಲ್ಯಾಡಿ ಗ್ರಾಮದ ಕರಂಬಿತ್ತಿಲು ನಿವಾಸಿ ಜಗದೀಶ ರಾವ್(67) ಅವರು ಅಲ್ಪಕಾಲದ…
ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ವೃದ್ಧ ನೀರುಪಾಲು
ನೆಲ್ಯಾಡಿ: ಕಡಬ ತಾಲೂಕಿನ ಕೊಣಾಜೆ ಗ್ರಾಮದಲ್ಲಿ ನದಿಗೆ ಸ್ನಾನಕ್ಕೆ ತೆರಳಿದ್ದ ವೃದ್ಧರೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮೇ 24ರಂದು…
ಕಡಬ ಐಐಸಿಟಿ ವಿದ್ಯಾಸಂಸ್ಥೆಯಲ್ಲಿ ಮೊಂಟೆಸ್ಸರಿ ಟೀಚರ್ ಟ್ರೈನಿಂಗ್ ಪದವಿ ಪ್ರಧಾನ
ಶಿಕ್ಷಕಿಯಾಗುವ ಕನಸು ಕಂಡವರಿಗೆ ಗುಣಮಟ್ಟದ ತರಬೇತಿ ನೀಡುತ್ತಿರುವ ಐಐಸಿಟಿ – ನೀಲಾವತಿ ಶಿವರಾಮ್.ಎಂ.ಎಸ್ ನೆಲ್ಯಾಡಿ: ಕಡಬದ ಐಐಸಿಟಿ ವಿದ್ಯಾಸಂಸ್ಥೆಯಲ್ಲಿ ಭಾರತ…
ಅನುದಾನಿತ ನೌಕರರ ಶೈಕ್ಷಣಿಕ ಸಮಾವೇಶ
ಅನುದಾನಿತ, ಸರ್ಕಾರಿ ಉಪನ್ಯಾಸಕರನ್ನು ಕಾರ್ಯಭಾರ ಕೊರತೆ ಹೆಸರಿನಲ್ಲಿ ಎರಡು ಕಾಲೇಜುಗಳಿಗೆ ನಿಯೋಜನೆ ಮಾಡುವ ಕ್ರಮ ರದ್ದುಪಡಿಸಲು ಸರ್ಕಾರವನ್ನು ಒತ್ತಾಯಿಸಿದ ಎಸ್. ಎಲ್.…
7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಬಂಧನ
ಉಪ್ಪಿನಂಗಡಿ: ಕಳೆದ ಸುಮಾರು 7 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ…
ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ವಿಶ್ವ ದಾದಿಯರ ದಿನಾಚರಣೆ
ನೆಲ್ಯಾಡಿ: ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ವಿಶ್ವ ದಾದಿಯರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಮಾಜದ ಆರೋಗ್ಯ ಸೇವೆಯಲ್ಲಿ ಮಹತ್ತರ ಪಾತ್ರವಹಿಸುತ್ತಿರುವ…
ಉಪ್ಪಿನಂಗಡಿ ಸಮೀಪ 70 ಅಡಿ ಆಳದ ಹೊಂಡಕ್ಕೆ ಕಾರು; ಪಟ್ಟೂರು ಶಿಕ್ಷಣ ಸಂಸ್ಥೆಯ ಸಂಚಾಲಕ ಸೇರಿ ಇಬ್ಬರು ಪಾರು
ನೆಲ್ಯಾಡಿ: ಉಪ್ಪಿನಂಗಡಿಯಿಂದ ಪಟ್ಟೂರುಗೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಕಾರೊಂದು ಹೆದ್ದಾರಿ ಬದಿಯ ಸುಮಾರು 70 ಅಡಿ ಆಳದ ಹೊಂಡಕ್ಕೆ…
ವಿಟ್ಲದಲ್ಲಿ ಅಕ್ರಮ ಗೋಸಾಗಾಟ ಪತ್ತೆ; ಪೊಲೀಸರ ಮೇಲೆಯೇ ಕಾರು ಹರಿಸಿ ಪರಾರಿಯಾದ ಆರೋಪ; ಇಬ್ಬರ ವಿರುದ್ಧ ಪ್ರಕರಣ ದಾಖಲು
ವಿಟ್ಲ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕ…