ಸುದ್ದಿ

ಕಡಬ ತಾಲೂಕು: ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ

ನೇಸರ.ದ.20: ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವವು…

ಕೊಕ್ಕಡ: ಕೌಕ್ರಾಡಿ ಶಾಲೆ ಹಾಗೂ ಚರ್ಚಿನಲ್ಲಿ ಕಳ್ಳತನ

ನೇಸರ ಜೂ.11: ಕೊಕ್ಕಡ – ಕೌಕ್ರಾಡಿ ಸಂತ ಜೋನರ ಹಿರಿಯ ಪ್ರಾಥಮಿಕ ಶಾಲೆ, ಹೈಸ್ಕೂಲ್ ಹಾಗೂ ಸೈಂಟ್ ಜೋನ್ ಬ್ಯಾಪ್ಟಿಸ್ಟ್ ಚರ್ಚಿನಲ್ಲಿ…

ಕೊಕ್ಕಡ: ಕಾಡಾನೆಗಳ ಅಟ್ಟಹಾಸ: ಎಲಿಫೆಂಟ್ ಟಾಸ್ಕ್ ಫೋರ್ಸ್ ನಿಯೋಜನೆ

  ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮ ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಗ್ರಾಮಸ್ಥರಲ್ಲಿ ಆತಂಕದ…

ಕೆಎಸ್​ಆರ್​ಟಿಸಿ ಬಸ್​ನಿಂದ ಹೊರಗೆಸೆಯಲ್ಪಟ್ಟ ವಿದ್ಯಾರ್ಥಿನಿಯರು! ಭೀಕರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

  ಬೆಳ್ತಂಗಡಿ: ವೇಗವಾಗಿ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ (KSRTC) ಬಸ್‌ನ ಬಾಗಿಲು ಏಕಾಏಕಿ ತೆರೆದುಕೊಂಡ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರು ರಸ್ತೆಗೆ ಎಸೆಯಲ್ಪಟ್ಟ ಭೀಕರ…

ನೆಲ್ಯಾಡಿ ಸುದೀಪ್ ರೈ ಸಾವು ಪ್ರಕರಣ: ಪತ್ನಿಯಿಂದ ಮಾನಸಿಕ ಹಿಂಸೆ, ವಿಷಪ್ರಯೋಗ ಆರೋಪ – ಉನ್ನತ ಮಟ್ಟದ ತನಿಖೆಗೆ ಪೋಷಕರ ಆಗ್ರಹ

  ಮಂಗಳೂರು: ನೆಲ್ಯಾಡಿ ಮೂಲದ ಯುವಕ ಸುದೀಪ್ ರೈ ಸಾವಿನ ಪ್ರಕರಣವು ಹೊಸ ತಿರುವು ಪಡೆಯುತ್ತಿದ್ದಂತೆ, ಮೃತನ ಪೋಷಕರು ಗಂಭೀರ ಆರೋಪಗಳನ್ನು…

ನಿಡ್ಲೆ ಪ್ರೌಢಶಾಲೆಗೆ ಎರಡು ನೂತನ ಕೊಠಡಿಗಳ ಹಸ್ತಾಂತರ – ಉಚಿತ ನೇತ್ರ ತಪಾಸಣಾ ಶಿಬಿರ

  ಕೊಕ್ಕಡ: ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಪಾರಾದೀಪ್ ಫಾಸ್ಫೇಟ್ಸ್ ಲಿಮಿಟೆಡ್ (ಪಿಪಿಎಲ್) ಮಂಗಳೂರು ಸಂಸ್ಥೆ ವತಿಯಿಂದ ನಿರ್ಮಿಸಲಾದ ಎರಡು…

ನೆಲ್ಯಾಡಿ: ಸಂತ ಅಲ್ಫೋನ್ಸ ಕ್ಷೇತ್ರದಲ್ಲಿ ನೂತನ ವಿಕಾರ್ ಜೆನರಲ್ ಫಾ.ಡಾ.ಮಾಣಿ ವೆಳುತ್ತೇಡತ್ತ್ ಪರಂಭಿಲ್ ಗೆ ಸನ್ಮಾನ

  ನೆಲ್ಯಾಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ವಿಕಾರ್ ಜೆನರಲ್ ಆಗಿ ನೇಮಕಗೊಂಡ ರೆ.ಫಾ.ಡಾ.ಮಾಣಿ ವೆಳುತ್ತೇಡತ್ತ್ ಪರಂಭಿಲ್ ಅವರಿಗೆ ನೆಲ್ಯಾಡಿ ಸಂತ ಅಲ್ಫೋನ್ಸ…

ಕೊಕ್ಕಡ: ಕಾಡಾನೆಗಳ ದಾಳಿ ತೀವ್ರ: ವಾಹನಗಳಿಗೂ ಹಾನಿ – ಜನರಲ್ಲಿ ಆತಂಕದ ವಾತಾವರಣ

  ಕೊಕ್ಕಡ : ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮ ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಗ್ರಾಮಸ್ಥರು ಭಯಭೀತರಾಗಿರುವ ಘಟನೆಗಳು…

SSLC Maths Exam: ಪರೀಕ್ಷೆಯಲ್ಲಿ ಪಠ್ಯ ಹೊರತಾದ ಪ್ರಶ್ನೆ? 21 ಅಂಕಗಳ ಕಠಿಣ ಪ್ರಶ್ನೆ | ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ

  ಬೆಂಗಳೂರು: ರಾಜ್ಯಾದ್ಯಂತ ಶನಿವಾರ ನಡೆದ ಎಸ್ಸೆಸ್ಸೆಲ್ಸಿ ಗಣಿತ ಪರೀಕ್ಷೆಯಲ್ಲಿ ಕೇಳಲಾದ 16 ಅಂಕದ ಪ್ರಶ್ನೆಗಳು ಪಠ್ಯದಲ್ಲಿ ಇರಲಿಲ್ಲ ಮತ್ತು 21…

ನೆಲ್ಯಾಡಿ: ಮನ್ ಕೀ ಬಾತ್ 132ನೇ ಕಂತು ವೀಕ್ಷಣೆ: ಸ್ವಉದ್ಯೋಗ ಯೋಜನೆಗಳ ಪ್ರಯೋಜನ ಪಡೆಯಲು ಕರೆ

  ನೆಲ್ಯಾಡಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನಪ್ರಿಯ ಕಾರ್ಯಕ್ರಮ ಮನ್ ಕೀ ಬಾತ್ ನ 132ನೇ ಕಂತಿನ ವೀಕ್ಷಣಾ ಕಾರ್ಯಕ್ರಮವು…

ನೆಲ್ಯಾಡಿ ಜೆಸಿಐ ಕೌಶಲ್ಯಾಭಿವೃದ್ಧಿ ಶಿಬಿರ ಸಮಾರೋಪ

  ನೆಲ್ಯಾಡಿ: ಜೆಸಿಐ ನೆಲ್ಯಾಡಿ ಘಟಕದ ವತಿಯಿಂದ ಆಯೋಜಿಸಲಾದ 6 ದಿನಗಳ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮದ ಸಮಾರೋಪ ಸಮಾರಂಭ ದುರ್ಗಾ ಶ್ರೀ ಟವರ್‌ನಲ್ಲಿ…

ನೆಲ್ಯಾಡಿ ಜೆಸಿಐ ಘಟಕಕ್ಕೆ ವಲಯ ಉಪಾಧ್ಯಕ್ಷರ ಅಧಿಕೃತ ಭೇಟಿ

  ನೆಲ್ಯಾಡಿ: ಜೆಸಿಐ ನೆಲ್ಯಾಡಿ ಘಟಕಕ್ಕೆ ವಲಯ ಉಪಾಧ್ಯಕ್ಷರ ಮೊದಲ ಅಧಿಕೃತ ಭೇಟಿ ಕಾರ್ಯಕ್ರಮ ಮಾರ್ಚ್ 26ರಂದು ನಡೆಯಿತು. ಈ ಕಾರ್ಯಕ್ರಮವು…

error: Content is protected !!