ಸುದ್ದಿ

ಕಡಬ ತಾಲೂಕು: ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ

ನೇಸರ.ದ.20: ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವವು…

ಕೊಕ್ಕಡ: ಕೌಕ್ರಾಡಿ ಶಾಲೆ ಹಾಗೂ ಚರ್ಚಿನಲ್ಲಿ ಕಳ್ಳತನ

ನೇಸರ ಜೂ.11: ಕೊಕ್ಕಡ – ಕೌಕ್ರಾಡಿ ಸಂತ ಜೋನರ ಹಿರಿಯ ಪ್ರಾಥಮಿಕ ಶಾಲೆ, ಹೈಸ್ಕೂಲ್ ಹಾಗೂ ಸೈಂಟ್ ಜೋನ್ ಬ್ಯಾಪ್ಟಿಸ್ಟ್ ಚರ್ಚಿನಲ್ಲಿ…

ಸವಣೂರಿನಲ್ಲಿ ಸಾಮೂಹಿಕ ಶ್ರೀ ರಾಮ ತಾರಕ ಮಂತ್ರ ಜಪ

ಸವಣೂರು: ಸವಣೂರು ಗ್ರಾಮ ಸಮಿತಿ ವತಿಯಿಂದ ಶ್ರೀ ಕೋದಂಡರಾಮ ಪಂಚಮುಖಿ ಆಂಜನೇಯ ಕ್ಷೇತ್ರದ ಬ್ರಹ್ಮಕಲಶೋತ್ಸವದ ಅಂಗವಾಗಿ ಮುಗೇರು ಶ್ರೀ ಮಹಾವಿಷ್ಣು ಮೂರ್ತಿ…

ಕಸ ವಿಲೇವಾರಿ ಘಟಕಕ್ಕೆ ಬೆಂಕಿ – ಅರಣ್ಯಕ್ಕೂ ಹಬ್ಬಿದ ಜ್ವಾಲೆ, ಪಂಚಾಯಿತಿಯ ನಿರ್ಲಕ್ಷ್ಯಕ್ಕೆ ಜನರ ಆಕ್ರೋಶ

ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುತ್ಯಾಡಿ ಸಮೀಪ ಕಳೆದ ಸುಮಾರು ಮೂರು ವರ್ಷಗಳ ಹಿಂದೆ ಪಂಚಾಯಿತಿ ವತಿಯಿಂದ…

ಅಕ್ರಮ ಕೋಳಿ ಅಂಕಕ್ಕೆ ಪೊಲೀಸರ ದಾಳಿ – ಕೋಳಿ, ಬೈಕ್‌ಗಳನ್ನು ಬಿಟ್ಟು ಆರೋಪಿಗಳು ಪರಾರಿ

ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಮುರದ ಮೇಲು ಪ್ರದೇಶದಲ್ಲಿ ಮಾ.27ರಂದು ಮುಂಜಾನೆ ನಡೆಯುತ್ತಿದ್ದ ಅಕ್ರಮ ಕೋಳಿ ಅಂಕಕ್ಕೆ ಧರ್ಮಸ್ಥಳ ಪೊಲೀಸರು…

ಕೊರಮೇರು ಹೊನ್ನಪ್ಪ ಗೌಡ ನಿಧನ

ನೆಲ್ಯಾಡಿ: ಇಚ್ಲಂಪಾಡಿ ಗ್ರಾಮದ ಕೊರಮೇರು ನಿವಾಸಿ ಹೊನ್ನಪ್ಪ ಗೌಡ(77ವ.)ಅವರು ಅಲ್ಪಕಾಲದ ಅಸೌಖ್ಯದಿಂದ ಮಾ.26ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ ಚೆನ್ನಮ್ಮ,…

ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ “ಅಂತಾರಾಳದ ಧ್ವನಿ” ಕೃತಿ ಬಿಡುಗಡೆ

ಕೊಕ್ಕಡ: ದಕ್ಷಿಣ ಕನ್ನಡ ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನವು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ಸಮ್ಮೇಳನಾಧ್ಯಕ್ಷರಾದ ಚಿದಂಬರ ಬೈಕಂಪಾಡಿ ಅವರ…

ಕೊಕ್ಕಡ: ಕಾಡಾನೆ ದಾಳಿ: ಗೇಟ್ ಧ್ವಂಸ, ಕೃಷಿ ತೋಟಗಳಿಗೆ ಹಾನಿ – ಗ್ರಾಮಸ್ಥರಲ್ಲಿ ಆತಂಕ

ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಮರುವಂತಿಲ ಭಾಗದಲ್ಲಿ ಕಾಡಾನೆ ಹಾವಳಿ ಮತ್ತೆ ತೀವ್ರಗೊಂಡಿದ್ದು, ಕೃಷಿಕರ ಜೀವನಕ್ಕೆ ಆತಂಕ ಉಂಟುಮಾಡುತ್ತಿದೆ. ಬುಧವಾರ ರಾತ್ರಿ ನಡೆದ…

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ

ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ (SSLC Exam) ಹಿಂದಿ ಪರೀಕ್ಷೆ (Hindi Exam) ಮಾ.31ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಪರೀಕ್ಷಾ ಬೋರ್ಡ್‌…

ನೆಲ್ಯಾಡಿ: ಜೆಸಿಐ ಘಟಕದಿಂದ ಓರಿಯೆಂಟೇಷನ್ ಕಾರ್ಯಕ್ರಮ

ನೆಲ್ಯಾಡಿ: ನೆಲ್ಯಾಡಿ ಜೆಸಿಐ ಘಟಕದ ವತಿಯಿಂದ ಜೆಸಿಯೇತರ ಬಂದುಗಳಿಗೆ ಆಯೋಜಿಸಲಾದ ಓರಿಯೆಂಟೇಷನ್ ಕಾರ್ಯಕ್ರಮವು ದುರ್ಗಾ ಶ್ರೀ ಟವರ್‌ನಲ್ಲಿ ಅರ್ಥಪೂರ್ಣವಾಗಿ ಸಂಘಟನೆಯ ಉದ್ದೇಶ,…

ಕೊಕ್ಕಡ ಧನ್ವಂತರಿ ಕ್ಷೇತ್ರದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ; ರುದ್ರಯಾಗ, ಸಲಹಾ ಸಮಿತಿ ರಚನೆ

ಕೊಕ್ಕಡ: ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮದಾಯ ದತ್ತಿ ಇಲಾಖೆಗೆ ಸೇರಿದ ಕೊಕ್ಕಡ ಧನ್ವಂತರಿ ಕ್ಷೇತ್ರ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ…

ಕೊಕ್ಕಡ: ವಾತ್ಸಲ್ಯ ಮನೆ ಹಸ್ತಾಂತರ; ಅಂಬಿಕಾ ಕುಟುಂಬಕ್ಕೆ ಧರ್ಮಸ್ಥಳ ಯೋಜನೆಯಿಂದ ನೆಮ್ಮದಿಯ ಸೂರು

ಕೊಕ್ಕಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಬೆಳ್ತಂಗಡಿ ತಾಲೂಕು ವತಿಯಿಂದ ವಾತ್ಸಲ್ಯ ಕಾರ್ಯಕ್ರಮದಡಿ ಅಂಬಿಕಾ ಅವರ ಕುಟುಂಬಕ್ಕೆ ಹೊಸ…

error: Content is protected !!