ನೇಸರ.ದ.20: ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವವು…
ಸುದ್ದಿ
ಕೊಕ್ಕಡ: ಕೌಕ್ರಾಡಿ ಶಾಲೆ ಹಾಗೂ ಚರ್ಚಿನಲ್ಲಿ ಕಳ್ಳತನ
ನೇಸರ ಜೂ.11: ಕೊಕ್ಕಡ – ಕೌಕ್ರಾಡಿ ಸಂತ ಜೋನರ ಹಿರಿಯ ಪ್ರಾಥಮಿಕ ಶಾಲೆ, ಹೈಸ್ಕೂಲ್ ಹಾಗೂ ಸೈಂಟ್ ಜೋನ್ ಬ್ಯಾಪ್ಟಿಸ್ಟ್ ಚರ್ಚಿನಲ್ಲಿ…
ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ
ಬೆಳ್ತಂಗಡಿ: ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪ ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಸೋಮವಾರದಂದು ಮಧ್ಯಾಹ್ನ ಪತ್ತೆಯಾಗಿದೆ. ಧರ್ಮಸ್ಥಳ ಗ್ರಾಮದ…
ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಕುಟುಂಬ ಸಮೇತರಾಗಿ ಭೇಟಿ
ಕೊಕ್ಕಡ: ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಖ್ಯಾತ ಚಲನಚಿತ್ರ ನಟ ಹಾಗೂ ನಿರ್ದೇಶಕರಾದ ರಿಷಬ್ ಶೆಟ್ಟಿ…
ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆ ಸವಣೂರಿಗೆ ಆಗಮನ-ಭವ್ಯ ಸ್ವಾಗತ
ಸವಣೂರು: ಹನುಮಗಿರಿ ಶ್ರೀ ಕೋದಂಡ ರಾಮ ಪಂಚಮುಖಿ ಆಂಜನೇಯ ಕ್ಷೇತ್ರದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಅಯೋಧ್ಯೆ ಹಾಗೂ ಆಂಜನಾದ್ರಿಯಿಂದ ಹೊರಟ…
ಕೊಕ್ಕಡ: ಕೆಎಸ್ಆರ್ಟಿಸಿ ಬಸ್–ಕಾರ್ ಮುಖಾಮುಖಿ: ಮಹಿಳೆಗೆ ಗಾಯ
ಕೊಕ್ಕಡ: ಕೊಕ್ಕಡ ಸಮೀಪದ ಕಾಪಿನಬಾಗಿಲು ಎಂಬಲ್ಲಿ ಸೋಮವಾರದಂದು ಕೆಎಸ್ಆರ್ಟಿಸಿ ಬಸ್ ಮತ್ತು ಕಾರಿನ ಮಧ್ಯೆ ಅಪಘಾತ ಸಂಭವಿಸಿ ಮಹಿಳೆಯೊಬ್ಬರು ಗಾಯಗೊಂಡ…
ಟ್ರೆಕ್ಕಿಂಗ್ಗೆ ತೆರಳಿ ನಿಗೂಢವಾಗಿ ನಾಪತ್ತೆಯಾಗಿದ್ದ ಯುವತಿ 4 ದಿನದ ಬಳಿಕ ಪತ್ತೆ
ಕೊಡಗು: ಜಿಲ್ಲೆಯ ಮಡಿಕೇರಿ ತಾಲೂಕಿನ ತಡಿಯಂಡಮೋಳ ಬೆಟ್ಟದಲ್ಲಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ ಕೊನೆಗೂ…
ಡಿವೈಎಫ್ಐ ಶ್ರಮದಾನ: ಹಳ್ಳಿಂಗೇರಿ ಸರಕಾರಿ ಶಾಲಾ ಬಾವಿಗೆ ಹೊಸ ಜೀವ
ಕೊಕ್ಕಡ: ಕೊಕ್ಕಡ ಗ್ರಾಮದ ಹಳ್ಳಿಂಗೇರಿ ಸರಕಾರಿ ಶಾಲೆಯ ಬಾವಿಯು ಬಲ್ಲೆ ಹಾಗೂ ಕೆಸರಿನಿಂದ ತುಂಬಿಕೊಂಡು ಬಳಕೆಗೆ ಅಸಾಧ್ಯವಾಗಿದ್ದ ಹಿನ್ನೆಲೆ, ಡಿವೈಎಫ್ಐ…
ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆ — ನಿರಂತರ ಮೂರನೇ ವರ್ಷವೂ ಶೇಕಡ 100 ಸಾಲ ವಸೂಲಾತಿ
ನೆಲ್ಯಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2025–26ನೇ ಆರ್ಥಿಕ ವರ್ಷದಲ್ಲಿ ಶೇಕಡ 100 ಸಾಲ ವಸೂಲಾತಿ ಸಾಧನೆ ಮಾಡಿ…
ಆಮಂತ್ರಣ ವೇದಿಕೆಯ ಕಡಬ ತಾಲೂಕು ಪದಗ್ರಹಣ ಸಮಾರಂಭ
ನೆಲ್ಯಾಡಿ: ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕದ ಕಡಬ ತಾಲೂಕು ಘಟಕದ ಪದಗ್ರಹಣ ಸಮಾರಂಭವು ಭಾನುವಾರ ನೆಲ್ಯಾಡಿ ಸಂತ ಜಾರ್ಜ್…
ಒಕ್ಕಲಿಗ ಸೇವಾ ಸಂಘ ವಾರ್ಷಿಕ ಮಹಾಸಭೆ, ಸತ್ಯನಾರಾಯಣ ಪೂಜೆ
ಕೊಕ್ಕಡ: ಶಿಶಿಲ ಗೌಡರ ಯಾನೆ ಒಕ್ಕಲಿಗ ಸೇವಾ ಸಂಘ ಗ್ರಾಮಸಮಿತಿ ಶಿಶಿಲ ಇದರ ಆಶ್ರಯದಲ್ಲಿ ವಾರ್ಷಿಕ ಮಹಾಸಭೆ ಹಾಗೂ ಸತ್ಯನಾರಾಯಣ…
ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರ ಸಭಾಭವನಕ್ಕೆ ರೂ.5 ಲಕ್ಷ ಅನುದಾನ: ಸಂಸದ ಬ್ರಿಜೇಶ್ ಚೌಟರಿಂದ ಮಂಜೂರು
ಕೊಕ್ಕಡ: ಹತ್ಯಡ್ಕ ಗ್ರಾಮದ ಅರಸಿನಮಕ್ಕಿಯ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದ ಸಭಾಭವನ ನಿರ್ಮಾಣ ಕಾಮಗಾರಿಗೆ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ…