ಸುದ್ದಿ

ಕಡಬ ತಾಲೂಕು: ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ

ನೇಸರ.ದ.20: ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವವು…

ಕೊಕ್ಕಡ: ಕೌಕ್ರಾಡಿ ಶಾಲೆ ಹಾಗೂ ಚರ್ಚಿನಲ್ಲಿ ಕಳ್ಳತನ

ನೇಸರ ಜೂ.11: ಕೊಕ್ಕಡ – ಕೌಕ್ರಾಡಿ ಸಂತ ಜೋನರ ಹಿರಿಯ ಪ್ರಾಥಮಿಕ ಶಾಲೆ, ಹೈಸ್ಕೂಲ್ ಹಾಗೂ ಸೈಂಟ್ ಜೋನ್ ಬ್ಯಾಪ್ಟಿಸ್ಟ್ ಚರ್ಚಿನಲ್ಲಿ…

2nd PUC Result 2026 Date: ದ್ವಿತೀಯ ಪಿಯುಸಿ ಫಲಿತಾಂಶ ಏಪ್ರಿಲ್ ಎರಡನೇ ವಾರದಲ್ಲಿ!

  ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲು…

ಪುತ್ತೂರು–ಜಾವಗಲ್ ಕೆಎಸ್‌ಆರ್‌ಟಿಸಿ ಬಸ್ಸಿಗೆ ನೆಲ್ಯಾಡಿಯಲ್ಲಿ ಭವ್ಯ ಸ್ವಾಗತ

  ನೆಲ್ಯಾಡಿ: ಪುತ್ತೂರಿನಿಂದ ಜಾವಗಲ್‌ಗೆ ಹೊಸದಾಗಿ ಪ್ರಾರಂಭಗೊಂಡ ಕೆಎಸ್‌ಆರ್‌ಟಿಸಿ ಬಸ್ ಸೇವೆಗೆ ಏ.1ರಂದು ಬೆಳಿಗ್ಗೆ ನೆಲ್ಯಾಡಿ ಬಸ್ ನಿಲ್ದಾಣದಲ್ಲಿ ಭವ್ಯ ಸ್ವಾಗತ…

ಉಪ್ಪಿನಂಗಡಿ: ಅರಣ್ಯ ವೀಕ್ಷಕ ರವಿ ಬಿ. ವಯೋನಿವೃತ್ತಿ ಬೀಳ್ಕೊಡುಗೆ ಸಮಾರಂಭ

  ಉಪ್ಪಿನಂಗಡಿ: ಉಪ್ಪಿನಂಗಡಿ ಅರಣ್ಯ ವಲಯದಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ್ದ ಅರಣ್ಯ ವೀಕ್ಷಕ ರವಿ ಬಿ. ಅವರು ಮಾ.31ರಂದು ವಯೋನಿವೃತ್ತಿ ಹೊಂದಿದ…

ಇಚ್ಲಂಪಾಡಿ ಸೈಂಟ್ ಜಾರ್ಜ್ ಅರ್ಥೋಡೊಕ್ಸ್ ಸಿರಿಯನ್ ಚರ್ಚ್‌ ನೂತನ ಆಡಳಿತ ಸಮಿತಿ ರಚನೆ

  ನೆಲ್ಯಾಡಿ: ಕಡಬ ತಾಲೂಕಿನ ಇಚ್ಲಂಪಾಡಿಯ ಸೈಂಟ್ ಜಾರ್ಜ್ ಓರ್ಥೋಡೊಕ್ಸ್ ಸಿರಿಯನ್ ಚರ್ಚ್‌ನಲ್ಲಿ ನೂತನ ಆಡಳಿತ ಸಮಿತಿ ರಚಿಸಲಾಗಿದ್ದು ಅಧ್ಯಕ್ಷರಾಗಿ ಚರ್ಚ್‌ನ…

ನೆಲ್ಯಾಡಿ: ಮಲಯಾಳಿ ವಿಶ್ವಕರ್ಮ ಸೇವಾ ಟ್ರಸ್ಟ್ ಪದಾಧಿಕಾರಿಗಳ ಆಯ್ಕೆ

  ನೆಲ್ಯಾಡಿ: ಮಲಯಾಳಿ ವಿಶ್ವಕರ್ಮ ಸೇವಾ ಟ್ರಸ್ಟ್ ನೆಲ್ಯಾಡಿ ಇದರ ನೂತನ ಅಧ್ಯಕ್ಷರಾಗಿ ಮಧುಸೂದನ್ ಸಿ.ಬಿ.ನೆಕ್ಕರೆ, ಉಪಾಧ್ಯಕ್ಷರಾಗಿ ಶಶಿ ಕೆ.ಎಂಜಿರ, ಕಾರ್ಯದರ್ಶಿಯಾಗಿ…

ನೆಲ್ಯಾಡಿ ಬೆಥನಿ ಪಿಯು ಕಾಲೇಜಿನ 45 ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

  ನೆಲ್ಯಾಡಿ: ಬೆಂಗಳೂರು ನಲ್ಲಿ ಮಾ.29 ನಡೆದ 3ನೇ ಕೆಜಿಎಫ್‌ಐ ಗೋಜು-ರ್ಯೂ ಕರಾಟೆ ರಾಜ್ಯ ಮಟ್ಟದ ಆಯ್ಕೆ ಮತ್ತು ಟೂರ್ನಮೆಂಟ್‌ನಲ್ಲಿ ನೆಲ್ಯಾಡಿಯ…

ಕೊಕ್ಕಡ: ಕಾಡಾನೆಗಳ ಅಟ್ಟಹಾಸ: ಎಲಿಫೆಂಟ್ ಟಾಸ್ಕ್ ಫೋರ್ಸ್ ನಿಯೋಜನೆ

  ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮ ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಗ್ರಾಮಸ್ಥರಲ್ಲಿ ಆತಂಕದ…

ಕೆಎಸ್​ಆರ್​ಟಿಸಿ ಬಸ್​ನಿಂದ ಹೊರಗೆಸೆಯಲ್ಪಟ್ಟ ವಿದ್ಯಾರ್ಥಿನಿಯರು! ಭೀಕರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

  ಬೆಳ್ತಂಗಡಿ: ವೇಗವಾಗಿ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ (KSRTC) ಬಸ್‌ನ ಬಾಗಿಲು ಏಕಾಏಕಿ ತೆರೆದುಕೊಂಡ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರು ರಸ್ತೆಗೆ ಎಸೆಯಲ್ಪಟ್ಟ ಭೀಕರ…

ನೆಲ್ಯಾಡಿ ಸುದೀಪ್ ರೈ ಸಾವು ಪ್ರಕರಣ: ಪತ್ನಿಯಿಂದ ಮಾನಸಿಕ ಹಿಂಸೆ, ವಿಷಪ್ರಯೋಗ ಆರೋಪ – ಉನ್ನತ ಮಟ್ಟದ ತನಿಖೆಗೆ ಪೋಷಕರ ಆಗ್ರಹ

  ಮಂಗಳೂರು: ನೆಲ್ಯಾಡಿ ಮೂಲದ ಯುವಕ ಸುದೀಪ್ ರೈ ಸಾವಿನ ಪ್ರಕರಣವು ಹೊಸ ತಿರುವು ಪಡೆಯುತ್ತಿದ್ದಂತೆ, ಮೃತನ ಪೋಷಕರು ಗಂಭೀರ ಆರೋಪಗಳನ್ನು…

ನಿಡ್ಲೆ ಪ್ರೌಢಶಾಲೆಗೆ ಎರಡು ನೂತನ ಕೊಠಡಿಗಳ ಹಸ್ತಾಂತರ – ಉಚಿತ ನೇತ್ರ ತಪಾಸಣಾ ಶಿಬಿರ

  ಕೊಕ್ಕಡ: ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಪಾರಾದೀಪ್ ಫಾಸ್ಫೇಟ್ಸ್ ಲಿಮಿಟೆಡ್ (ಪಿಪಿಎಲ್) ಮಂಗಳೂರು ಸಂಸ್ಥೆ ವತಿಯಿಂದ ನಿರ್ಮಿಸಲಾದ ಎರಡು…

error: Content is protected !!