ನೇಸರ.ದ.20: ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವವು…
ಸುದ್ದಿ
ಕೊಕ್ಕಡ: ಕೌಕ್ರಾಡಿ ಶಾಲೆ ಹಾಗೂ ಚರ್ಚಿನಲ್ಲಿ ಕಳ್ಳತನ
ನೇಸರ ಜೂ.11: ಕೊಕ್ಕಡ – ಕೌಕ್ರಾಡಿ ಸಂತ ಜೋನರ ಹಿರಿಯ ಪ್ರಾಥಮಿಕ ಶಾಲೆ, ಹೈಸ್ಕೂಲ್ ಹಾಗೂ ಸೈಂಟ್ ಜೋನ್ ಬ್ಯಾಪ್ಟಿಸ್ಟ್ ಚರ್ಚಿನಲ್ಲಿ…
ನೆಲ್ಯಾಡಿ: ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ಕಾಲೇಜು ಸಂಸತ್ ಚುನಾವಣೆ
ನೆಲ್ಯಾಡಿ: ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ 2026-27ನೇ ಸಾಲಿನ ಕಾಲೇಜು ಸಂಸತ್ತಿನ ಚುನಾವಣೆಯನ್ನು ಪ್ರಜಾಪ್ರಭುತ್ವ ಮಾದರಿಯಲ್ಲಿ ಯಶಸ್ವಿಯಾಗಿ ನಡೆಸಲಾಯಿತು. ಚುನಾವಣೆಯಲ್ಲಿ ವಿದ್ಯಾರ್ಥಿಗಳು…
ನೆಲ್ಯಾಡಿ: ಬಿಲ್ಲವ ಗ್ರಾಮ ಸಮಿತಿ ಮಹಾಸಭೆ: ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ, ಪ್ರತಿಭಾಪುರಸ್ಕಾರ
ನೆಲ್ಯಾಡಿ: ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಬಿಲ್ಲವ ಸಂಘ, ಪುತ್ತೂರು ಇದರ ಆಶ್ರಯದಲ್ಲಿ ನೆಲ್ಯಾಡಿ ಬಿಲ್ಲವ ಗ್ರಾಮ ಸಮಿತಿ ಹಾಗೂ…
ಕಡಬ: ಜನಮಂಗಳ ಯೋಜನೆಯಡಿ ವೀಲ್ಚೇರ್ ವಿತರಣೆ
ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಕಡಬ ತಾಲೂಕು, ಅಲಂಕಾರು ವಲಯದ ವತಿಯಿಂದ ಜನಮಂಗಳ…
ಕರ್ನಾಟಕ ನಾಯರ್ ಸರ್ವೀಸ್ ಸೊಸೈಟಿಗೆ ಮುರಳಿ ಹೊಸಮಜಲು ಅಧ್ಯಕ್ಷರಾಗಿ ಪುನರಾಯ್ಕೆ
ಮಂಗಳೂರು: ಕರ್ನಾಟಕ ನಾಯರ್ ಸರ್ವೀಸ್ ಸೊಸೈಟಿ, ಮಂಗಳೂರು ಘಟಕದ ವಾರ್ಷಿಕ ಸಾಮಾನ್ಯ ಸಭೆಯು ನಗರದ ಕೆ.ಪಿ.ಟಿ ಸಮೀಪದ ಎಸ್. ಕ್ಯೂಬ್…
ಆಲಂಕಾರು: ವಲಯ ಭಜನಾ ಪರಿಷತ್ ನೂತನ ಪದಾಧಿಕಾರಿಗಳ ಆಯ್ಕೆ
ಕಡಬ: ಆಲಂಕಾರು ವಲಯದ ಭಜನಾ ಪರಿಷತ್ ಸಭೆಯು ಕುಂತೂರು ಶ್ರೀ ಶಾರದಾ ಭಜನ ಮಂಡಳಿಯಲ್ಲಿ ನಡೆಯಿತು. ಸಭೆಯಲ್ಲಿ ತಾಲೂಕಿನ ಭಜನಾ…
ಜೂನ್ 18ರಂದು ಕೊಕ್ಕಡದಲ್ಲಿ ‘ಕೇತ್ ಬಚಾವ್’ ಕಾರ್ಯಕ್ರಮ: ರೈತರಿಗೆ ಮಣ್ಣಿನ ಆರೋಗ್ಯ ಮತ್ತು ಆಧುನಿಕ ಕೃಷಿ ಕುರಿತು ಮಾಹಿತಿ
ಕೊಕ್ಕಡ: ರೈತ ಸಂಪರ್ಕ ಕೇಂದ್ರ, ಕೊಕ್ಕಡ ವತಿಯಿಂದ ರೈತರಲ್ಲಿ ಮಣ್ಣಿನ ಸಂರಕ್ಷಣೆ ಹಾಗೂ ಸುಸ್ಥಿರ ಕೃಷಿಯ ಬಗ್ಗೆ ಅರಿವು ಮೂಡಿಸುವ…
ಕಡಬ: ಶೌರ್ಯ ವಿಪತ್ತು ನಿರ್ವಹಣಾ ಘಟಕದ ವಾರ್ಷಿಕ ಕೋರ್ ಕಮಿಟಿ ಸಭೆ:25 ಸದಸ್ಯರ ತುರ್ತು ಸ್ಪಂದನಾ ಘಟಕ ರಚನೆ
ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ಕಡಬ ಇದರ ಆಶ್ರಯದಲ್ಲಿ ಶ್ರೀ ಧರ್ಮಸ್ಥಳ ಶೌರ್ಯ…
ಉಪ್ಪಿನಂಗಡಿ: ಹಾಸನದಿಂದ ಕೇರಳಕ್ಕೆ ಅಕ್ರಮ ಜಾನುವಾರು ಸಾಗಾಟ ಪತ್ತೆ: 16 ಜಾನುವಾರುಗಳೊಂದಿಗೆ ಈಚರ್ ಲಾರಿ ವಶ, ಮೂವರ ವಿರುದ್ಧ ಪ್ರಕರಣ ದಾಖಲು
ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ-75ರ ನೆಕ್ಕಿಲಾಡಿ ಗ್ರಾಮದ ಆನೆಬೈಲು ಸಮೀಪ ಉಪ್ಪಿನಂಗಡಿ ಪೊಲೀಸರು ನಡೆಸಿದ ವಾಹನ ತಪಾಸಣೆ ವೇಳೆ ಅಕ್ರಮವಾಗಿ ಜಾನುವಾರುಗಳನ್ನು…
ಉಪ್ಪಿನಂಗಡಿ: ಸ್ನೇಹಾಚಾರದ ಸಲುಗೆಯನ್ನು ಬಳಸಿ ಬೈಕ್ ಪಡೆದು ಪರಾರಿ
ಉಪ್ಪಿನಂಗಡಿ: ಒಂದೆರಡು ದಿನದ ಪರಿಚಯವನ್ನು ಬಳಸಿ ಸ್ನೇಹಾಚಾರದ ಸಲುಗೆಯನ್ನು ನಟಿಸಿ ದೇಗುಲಕ್ಕೆ ಹೋಗಿ ಬರುವೆನೆಂದು ತಿಳಿಸಿ ಬೈಕನ್ನು ಪಡೆದು ಹೋದಾತ…
ಹೊಸಮಜಲು: ಎಸ್ಜೆಎಂ ಉಪ್ಪಿನಂಗಡಿ ರೇಂಜ್ ಕಾನ್ಫರೆನ್ಸ್
ನೆಲ್ಯಾಡಿ: ಸುನ್ನೀ ಜಂ-ಇಯ್ಯತುಲ್ ಮುಅಲ್ಲಿಮೀನ್ (ಎಸ್ಜೆಎಂ) ಉಪ್ಪಿನಂಗಡಿ ರೇಂಜ್-140ರ ವತಿಯಿಂದ ಹೊಸಮಜಲು ಹಿಮಾಯತುಲ್ ಇಸ್ಲಾಂ ಮದ್ರಸದಲ್ಲಿ ರೇಂಜ್ ಕಾನ್ಫರೆನ್ಸ್ ಯಶಸ್ವಿಯಾಗಿ…