ನೇಸರ.ದ.20: ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವವು…
ಸುದ್ದಿ
ಕೊಕ್ಕಡ: ಕೌಕ್ರಾಡಿ ಶಾಲೆ ಹಾಗೂ ಚರ್ಚಿನಲ್ಲಿ ಕಳ್ಳತನ
ನೇಸರ ಜೂ.11: ಕೊಕ್ಕಡ – ಕೌಕ್ರಾಡಿ ಸಂತ ಜೋನರ ಹಿರಿಯ ಪ್ರಾಥಮಿಕ ಶಾಲೆ, ಹೈಸ್ಕೂಲ್ ಹಾಗೂ ಸೈಂಟ್ ಜೋನ್ ಬ್ಯಾಪ್ಟಿಸ್ಟ್ ಚರ್ಚಿನಲ್ಲಿ…
ರಾತ್ರಿ ಕಾರಿನಲ್ಲಿ ಸಾಗುತ್ತಿದ್ದವರನ್ನು ಅಡ್ಡಗಟ್ಟಿದ ಕಾಡಾನೆ
ಉಜಿರೆ ಎಸ್.ಡಿ.ಎಂ. ಆಸ್ಪತ್ರೆ ಸಿಬ್ಬಂದಿಯೊಬ್ಬರು ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಕಾಡಾನೆ ಅಡ್ಡಗಟ್ಟಿರುವ ಘಟನೆ ಪುದುವೆಟ್ಟಿನ ತಿರುವೆದಕಟ್ಟೆ ಎಂಬಲ್ಲಿ ಗುರುವಾರ ಎ.18ರಂದು…
ಪ್ರಾಮಾಣಿಕ ಮುಗ್ಧಭಕ್ತಿಯಿಂದ ಉತ್ತಮ ಫಲಿತಾಂಶ : ಪ್ರಕಾಶ್ ಪಿಲಿಕಬೆ
ಕೊಕ್ಕಡ: ಉತ್ತಮ ಪ್ರಮಾಣಿಕ ಭಕ್ತಿಯಿಂದ ಸಮಾಜದಲ್ಲಿ ಪುಣ್ಯ ಕಾರ್ಯಗಳು ನೆರವೇರುತ್ತದೆ. ಅದಕ್ಕೆ ಮಾದರಿ ನಮ್ಮ ಅರಿಕೆಗುಡ್ದೆ ಪುಣ್ಯಕ್ಷೇತ್ರ. ಸಾವಿರಾರು ಮಂದಿ ಕಾರ್ಯಕರ್ತರ…
ದ.ಕ.ಜಿಲ್ಲೆಯ 196 ಕೋವಿದಾರ ರೈತರಿಗೆ ಹೈಕೋರ್ಟಿನಲ್ಲಿ ಸಂದ ಜಯ
ನೆಲ್ಯಾಡಿ: ಯಾವುದೇ ಕ್ರಿಮಿನಲ್ ಮೊಕದ್ದಮೆ ಇಲ್ಲದ ಹಾಗೂ ಕೃಷಿ ಹಾನಿಯಾಗುತ್ತಿರುವ ಬಗ್ಗೆ ಸೂಕ್ತ ದಾಖಲೆ ನೀಡಿರುವ ಕಡಬ, ಸುಳ್ಯ ಸಹಿತ ದ.ಕ.ಜಿಲ್ಲೆಯ…
ನೆಲ್ಯಾಡಿ: ಮಕ್ಕಳ ಮೋಜಿನ ಬೇಸಿಗೆ ಶಿಬಿರ ಉದ್ಘಾಟನೆ
ನೆಲ್ಯಾಡಿ: ವಾರವಿಡೀ ಪಾಠ ಪ್ರವಚನದಲ್ಲಿ ನಿರತರಾಗಿರುವ ಮಕ್ಕಳು ಇತರೆ ಚಟುವಟಿಕೆಗಳಿಗೆ ವಾರದಲ್ಲಿ ಒಂದು ದಿನ ಮೀಸಲಿಡುವ ಪರಿಪಾಠ ಜಾರಿಯಾಗಬೇಕು. ವೇದಿಕೆಯಲ್ಲಿನ ಭಯ…
ಕೊಕ್ಕಡ : ಗಾಳಿ ಮಳೆಗೆ ಮನೆ ಹಾಗೂ ಕೃಷಿಗೆ ಅಪಾರ ಪ್ರಮಾಣದಲ್ಲಿ ಹಾನಿ
ಕೊಕ್ಕಡ: ಗುರುವಾರ ಸಂಜೆ ಬೀಸಿದ ವಿಪರೀತ ಗಾಳಿಗೆ ಕೊಕ್ಕಡ ಸಮೀಪದ ಮಲ್ಲಿಗೆಮಜಲು ರುಕ್ಮಯ್ಯ ಮಡಿವಾಳ, ಮೋಹಿನಿ ಮಡಿವಾಳ, ಉಮ್ಮರ್ ಬೈಲಂಗಡಿ, ಹೊನ್ನಮ್ಮ…
ಟಿಪ್ಪರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
ಟಿಪ್ಪರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ನಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿಯಲ್ಲಿ ಶುಕ್ರವಾರ ನಡೆದಿದೆ. ಅಂಬಾಗಿಲು…
ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ಕೊಲೆ, ಪ್ರೀತಿ ನಿರಾಕರಿಸಿದ್ದಕ್ಕೆ ಬರ್ಬರ ಹತ್ಯೆ
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯರೊಬ್ಬ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ…
ಎಲೆಚುಕ್ಕಿ ರೋಗ, ಹಳದಿ ಎಲೆ ರೋಗಕ್ಕೆ ವೈಜ್ಞಾನಿಕವಾಗಿ ಶಾಶ್ವತ ಪರಿಹಾರಕ್ಕೆ ಪ್ರಯತ್ನ – ಕ್ಯಾ..ಬ್ರಿಜೇಶ್ ಚೌಟ
ಗೋಳಿತೊಟ್ಟು: ಹಲವು ವರ್ಷಗಳಿಂದ ಸ್ಥಳೀಯವಾಗಿ ಅಡಿಕೆ ಕೃಷಿಗೆ ಕಾಡುವಂತಹ ಎಲೆಚುಕ್ಕಿ ರೋಗ, ಹಳದಿ ಎಲೆ ರೋಗಕ್ಕೆ ವೈಜ್ಞಾನಿಕವಾಗಿ ತಜ್ಞರೊಂದಿಗೆ ಚರ್ಚಿಸಿ ಶಾಶ್ವತ…
ಜೀಪ್ ಢಿಕ್ಕಿ; ಬೈಕ್ ಸವಾರ ಮೃತ್ಯು
ಜೀಪೊಂದು ಬೈಕ್ ಗೆ ಢಿಕ್ಕಿ ಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟು ಅವರ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡ ಘಟನೆ ಬುಧವಾರ…
ಗೇರುಕಟ್ಟೆ ಮೆದಿನದಲ್ಲಿ ತಾಳಮದ್ದಳೆ
ಹವ್ಯಾಸಿ ಯಕ್ಷಗಾನ ಭಾಗವತರಾದ ಕೊರಗಪ್ಪ ಬಂಗೇರ ಇವರ ಸ್ಮರಣಾರ್ಥ ಸುಧನ್ವ ಮೋಕ್ಷ ತಾಳಮದ್ದಳೆ ಮೆದಿನ ರಾಘವ ಪೂಜಾರಿ ಅವರ ನಿವಾಸದಲ್ಲಿ ಜರಗಿತು.…