ಸುದ್ದಿ

ಕಡಬ ತಾಲೂಕು: ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ

ನೇಸರ.ದ.20: ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವವು…

ಕೊಕ್ಕಡ: ಕೌಕ್ರಾಡಿ ಶಾಲೆ ಹಾಗೂ ಚರ್ಚಿನಲ್ಲಿ ಕಳ್ಳತನ

ನೇಸರ ಜೂ.11: ಕೊಕ್ಕಡ – ಕೌಕ್ರಾಡಿ ಸಂತ ಜೋನರ ಹಿರಿಯ ಪ್ರಾಥಮಿಕ ಶಾಲೆ, ಹೈಸ್ಕೂಲ್ ಹಾಗೂ ಸೈಂಟ್ ಜೋನ್ ಬ್ಯಾಪ್ಟಿಸ್ಟ್ ಚರ್ಚಿನಲ್ಲಿ…

ಬಿಸಿ ರೋಡ್: ಬಸ್ ನಿಲ್ದಾಣದ ಬಳಿ ಯುವತಿಗೆ ಹರಿತವಾದ ಆಯುಧದಿಂದ ಹಲ್ಲೆ

  ಬಂಟ್ವಾಳ: ಬಿಸಿ ರೋಡ್ ಕೆಎಸ್‌ಆರ್‌ಟಿಸಿ ನೂತನ ಬಸ್ ನಿಲ್ದಾಣದ ಬಳಿ ಗುರುವಾರ ಸಂಜೆ ಅಪರಿಚಿತ ವ್ಯಕ್ತಿಯೊಬ್ಬ ಯುವತಿಯ ಮೇಲೆ ಹರಿತವಾದ…

ಬೆಳ್ತಂಗಡಿ: ಖೋಟಾ ನೋಟು ಮುದ್ರಣ ಜಾಲ ಭೇದಿಸಿದ ಉಪ್ಪಿನಂಗಡಿ ಪೊಲೀಸರು

  ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಅಡೆಂಜದಲ್ಲಿರುವ ಕಟ್ಟಡವೊಂದರಲ್ಲಿ ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸಿ ಭಾರತೀಯ ಖೋಟಾ ಕರೆನ್ಸಿ ನೋಟುಗಳನ್ನು ಮುದ್ರಿಸುತ್ತಿದ್ದ…

ಕಡಬ: ಉಚಿತ ಕಣ್ಣು ಹಾಗೂ ಆರೋಗ್ಯ ತಪಾಸಣಾ ಶಿಬಿರ: 203 ಮಂದಿಗೆ ತಪಾಸಣೆ, 83 ಮಂದಿಗೆ ಉಚಿತ ಕನ್ನಡಕ ವಿತರಣೆ

  ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ (ರಿ.) ಕಡಬ ತಾಲೂಕು ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ, ಮಂಗಳೂರು…

ಕೊಕ್ಕಡ: ಕಾಪಿನಬಾಗಿಲು ಪರಿಸರದಲ್ಲಿ ಮತ್ತೆ ಕೃಷಿ ತೋಟಗಳಿಗೆ ಕಾಡಾನೆ–ಕಾಡುಕೋಣಗಳ ಹಾವಳಿ

  ಕೊಕ್ಕಡ: ಕಾಪಿನಬಾಗಿಲು ವ್ಯಾಪ್ತಿಯ ಒಡ್ರಲ್ಕೆ ಹಾಗೂ ಕಾಂಚಿನಡ್ಕ ಪರಿಸರದಲ್ಲಿ ಕಳೆದ ಎರಡು–ಮೂರು ದಿನಗಳಿಂದ ಕಾಡಾನೆ ಹಾಗೂ ಕಾಡುಕೋಣಗಳ ಹಾವಳಿ ಮತ್ತೆ…

ಬಿ.ಟಿ. ರಂಜನ್ ವಾರ್ಷಿಕ ಪ್ರಶಸ್ತಿಗೆ ವಿಜಯ ಕರ್ನಾಟಕ ವರದಿಗಾರ ಅರವಿಂದ ಹೆಬ್ಬಾರ್ ಆಯ್ಕೆ

  ಪುತ್ತೂರು: ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಕೊಡ ಮಾಡುವ ಬಿ.ಟಿ.ರಂಜನ್ ವಾರ್ಷಿಕ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಬೆಳ್ತಂಗಡಿ…

ಇಚ್ಲಂಪಾಡಿ: ಕುಮಾರಧಾರ ಹೊಳೆಯಲ್ಲಿ ಬೃಹತ್ ಮೊಸಳೆ ಪ್ರತ್ಯಕ್ಷ; ಸಾರ್ವಜನಿಕರಲ್ಲಿ ಆತಂಕ

  ನೆಲ್ಯಾಡಿ: ಇಚ್ಲಂಪಾಡಿ ಸಮೀಪ ಹರಿಯುವ ಕುಮಾರಧಾರ ಹೊಳೆಯಲ್ಲಿ ಮಂಗಳವಾರ ಮಧ್ಯಾಹ್ನ ಬೃಹತ್ ಗಾತ್ರದ ಮೊಸಳೆಯೊಂದು ಪ್ರತ್ಯಕ್ಷವಾಗಿದ್ದು, ಸ್ಥಳೀಯರು ಹಾಗೂ ಪ್ರಯಾಣಿಕರಲ್ಲಿ…

ಸೌತಡ್ಕ: ಅಂಗನವಾಡಿಯಲ್ಲಿ ಆಟಿಕೆಯ ನಡುವೆ ಅಡಗಿದ್ದ ಹಾವು ಕಚ್ಚಿ ನಾಲ್ಕು ವರ್ಷದ ಬಾಲಕಿ ಆಸ್ಪತ್ರೆಗೆ

  ಕೊಕ್ಕಡ: ಸೌತಡ್ಕ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳೊಂದಿಗೆ ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕಿಗೆ ಹಾವು ಕಚ್ಚಿದ ಆತಂಕಕಾರಿ ಘಟನೆ ಮಂಗಳವಾರ ನಡೆದಿದೆ.…

ಅರಸಿನಮಕ್ಕಿ: ಕೃಷಿ ತೋಟಕ್ಕೆ ಕಾಡಾನೆ ದಾಳಿ; 10 ತೆಂಗಿನ ಮರ, 150ಕ್ಕೂ ಹೆಚ್ಚು ಬಾಳೆ ಕೃಷಿ ನಾಶ; ನೀರಾವರಿ ಪೈಪ್‌ಗಳೂ ಧ್ವಂಸ, ರೈತರಿಗೆ ಅಪಾರ ನಷ್ಟ

  ಕೊಕ್ಕಡ: ಅರಸಿನಮಕ್ಕಿ ಸಮೀಪದ ಮದ್ದಡ್ಕ ಎಂಬಲ್ಲಿ ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ ಎರಡು ದಿನಗಳಿಂದ ನಿರಂತರವಾಗಿ ಕೃಷಿ…

ಸಹಕಾರಿ ವಾರ: ನೇರ್ಲ ಶಾಲೆಯಲ್ಲಿ ಪಿ.ಎಲ್.ಡಿ. ಬ್ಯಾಂಕ್‌ನಿಂದ ಹಣ್ಣಿನ ಗಿಡ ನೆಡುವಿಕೆ – ಕೃಷಿ ಅರಿವು ಕಾರ್ಯಾಗಾರ

  ನೆಲ್ಯಾಡಿ: ಕೇಂದ್ರ ಸರ್ಕಾರದ ಸಹಕಾರ ಸಚಿವಾಲಯ ಸ್ಥಾಪನೆಯಾಗಿ ಐದು ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಪುತ್ತೂರು ಪ್ರಾಥಮಿಕ ಭೂ ಅಭಿವೃದ್ಧಿ (ಪಿ.ಎಲ್.ಡಿ.)…

ಕೊಕ್ಕಡ: ಪರಶುರಾಮ ವನದಲ್ಲಿ ಕನ್ಸೇರೋ ಉದ್ಯೋಗಿಗಳ ವನಮಹೋತ್ಸವ

  ಕೊಕ್ಕಡ: ಬಹುರಾಷ್ಟ್ರೀಯ ಕಂಪೆನಿ ಕನ್ಸೇರೋ ಬೆಂಗಳೂರಿನ ಉದ್ಯೋಗಿಗಳು ಬೆಳ್ತಂಗಡಿ ತಾಲೂಕಿನ ಹತ್ಯಡ್ಕ ಗ್ರಾಮದ ಕಾಲಕಾಮ ಪರಶುರಾಮ ದೇವಸ್ಥಾನದ ಸಮೀಪದ ಪರಶುರಾಮ…

error: Content is protected !!