Generated by All in One SEO v5.0.0.1, this is an llms.txt file, used by LLMs to index the site. # NESARANEWSWORLD ಪತ್ರಿಕಾ ಮಾದ್ಯಮದ ಅನುಕರಣೆ...ಪ್ರಸಾರ ಮಾದ್ಯಮದ ಅನುಸರಣೆ. ## Sitemaps - [XML Sitemap](https://nesaranewsworld.com/sitemap.xml): Contains all public & indexable URLs for this website. ## Posts - [ಸುದ್ದಿ](https://nesaranewsworld.com/blog) - [ಬೈಕಿಗೆ ಬಸ್ ಢಿಕ್ಕಿ: ಬ್ಯಾಂಕ್ ಉದ್ಯೋಗಿ ಯುವಕ ಮೃತ್ಯು](https://nesaranewsworld.com/archives/25472) - ಗುರುಪುರ: ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಬ್ಯಾಂಕ್ ಉದ್ಯೋಗಿ ಮೃತಪಟ್ಟಿರುವ ಘಟನೆ ವಾಮಂಜೂರು ಸಹಕಾರಿ ವ್ಯವಸಾಯ ಬ್ಯಾಂಕ್ ಎದುರು ಗುರುವಾರ ಬೆಳಗ್ಗೆ ವರದಿಯಾಗಿದೆ. ಮೃತರನ್ನು ಪೊಳಲಿ ಕರಿಯಂಗಳ ನಿವಾಸಿ ಸಂತೋಷ್ ಕುಮಾರ್(34) ಎಂದು ತಿಳಿದು ಬಂದಿದೆ. ಸಂತೋಷ್ ಅವರು ವಾಮಂಜೂರಿನಲ್ಲಿರಿವ ಸಹಕಾರಿ ವ್ಯವಸಾಯ ಬ್ಯಾಂಕ್ ನಲ್ಲಿ ಉದ್ಯೋಗಿಯಾಗಿದ್ದು, ಎಂದಿನಂತೆ ಗುರುವಾರ ಬೆಳಗ್ಗೆ ತನ್ನ ಬೈಕ್ ನಲ್ಲಿ ಕೆಲಸಕ್ಕೆ ತೆರಳುತ್ತಿದ್ದರು. ಈ ವೇಳೆ ಗುರುಪುರ ವ್ಯವಸಾಯ ಬ್ಯಾಂಕ್ ಮುಂಭಾಗದಲ್ಲಿ ಹಂಪ್ಸ್ ಗಳಿದ್ದ ಪರಿಣಾಮ ಬೈಕ್ - [ಮಹಿಳಾ ಪ್ರಯಾಣಿಕರ ಜೊತೆ ಅನುಚಿತವಾಗಿ ವರ್ತಿಸಿದರೆ ಶಿಸ್ತು ಕ್ರಮ: ಕೆಎಸ್ಆರ್​ಟಿಸಿ](https://nesaranewsworld.com/archives/25469) - ಬೆಂಗಳೂರು: ಶಕ್ತಿ ಯೋಜನೆಯಡಿ ಉಚಿತ ಪ್ರಯಾಣಿಸುವ ಮಹಿಳಾ ಪ್ರಯಾಣಿಕರ ಜೊತೆ ಅನುಚಿತವಾಗಿ ವರ್ತಿಸಿದರೆ ಶಿಸ್ತು ಕ್ರಮ ಕೈಗೊಳ್ಳುತ್ತೇವೆ ಎಂದು ಕೆಎಸ್ಆರ್​ಟಿಸಿ ತಿಳಿಸಿದೆ. ಈ ಬಗ್ಗೆ ಸುತ್ತೋಲೆ ಹೊರಡಿಸಿರುವ ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು, ರಾಜ್ಯ ಸರ್ಕಾರ ಮಹಿಳೆಯರಿಗೆ ರಸ್ತೆ ಸಾರಿಗೆ ಸಂಸ್ಥೆಗಳ ವಾಹನಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಶಕ್ತಿ ಯೋಜನೆಯನ್ನು ಜಾರಿಗೆ ತಂದಿದೆ. ಕೆಲವು ಅಹಿತಕರ ಘಟನೆಗಳು ಮಹತ್ವದ ಯೋಜನೆಯ ಬಗ್ಗೆ ಭಿನ್ನಾಭಿಪ್ರಾಯಗಳು ಮೂಡುವಂತೆ ಮಾಡುತ್ತಿವೆ ಎಂದು ತಿಳಿಸಿದ್ದಾರೆ. ಚಾಲನಾ ಸಿಬ್ಬಂದಿ ನಿಗಮದ ಸಾರಿಗೆಗಳಲ್ಲಿ ಪ್ರಯಾಣಿಸುವ ಮಹಿಳಾ ಪ್ರಯಾಣಿಕರೊಂದಿಗೆ - [ರಸ್ತೆ ಅಪಘಾತಕ್ಕೀಡಾಗಿ ಮೃತಪಟ್ಟ ಸ್ಥಿತಿಯಲ್ಲಿ ಕಡಬದ ಯುವಕನ ಮೃತದೇಹ ಪತ್ತೆ](https://nesaranewsworld.com/archives/25465) - ಕಡಬ: ಇಂದು ಉದ್ಘಾಟನೆಗೊಳ್ಳಬೇಕಿದ್ದ ಜ್ಯುವೆಲ್ಲರಿಯ ಸಿದ್ಧತೆಯಲ್ಲಿ ತೊಡಗಿದ್ದ ಕಡಬದ ಯುವಕನೋರ್ವನ ಮೃತದೇಹ ಗುಂಡ್ಯ ಸಮೀಪ ಅಪಘಾತದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಯುವಕನನ್ನು ಕಡಬ ನಿವಾಸಿ ನಾಗಪ್ರಸಾದ್ ಎಂದು ಗುರುತಿಸಲಾಗಿದೆ.ಅವರು ಮರ್ಧಾಳದ ಮಸೀದಿಯ ಕಟ್ಟಡ ಸಂಕೀರ್ಣದಲ್ಲಿ 'ಐಶ್ವರ್ಯ ಗೋಲ್ಡ್' ಹೆಸರಿನ ಚಿನ್ನದಂಗಡಿ ತೆರೆಯಲುದ್ದೇಶಿಸಿದ್ದು, ಅದು ಇಂದು (ಜೂ.22) ಶುಭಾರಂಭಗೊಳ್ಳಬೇಕಿತ್ತು. ಈ ಹಿನ್ನೆಲೆಯಲ್ಲಿ ತಯಾರಿ ನಡೆಸಿಕೊಂಡಿದ್ದ ನಾಗಪ್ರಸಾದ್ ಅವರ ಮೃತದೇಹ ಇಂದು ಬೆಳಗ್ಗೆ ಸಕಲೇಶಪುರ ಠಾಣಾ ವ್ಯಾಪ್ತಿಯ ಗುಂಡ್ಯ ಸಮೀಪ ಅಪಘಾತದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಕಂಡುಬಂದಿದೆ.ಘಟನೆಯ ಬಗ್ಗೆ ಸಾರ್ವಜನಿಕರು - [Government Jobs: ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದಲ್ಲಿ ನೇಮಕಾತಿ; 386 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ](https://nesaranewsworld.com/archives/25462) - ಕರ್ನಾಟಕ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದಲ್ಲಿ (KFCSC) ಖಾಲಿ ಇರುವ ಒಟ್ಟು 386 ಹುದ್ದೆಗಳ ಭರ್ತಿಗೆ ಸರ್ಕಾರ ಅಧಿಸೂಚನೆ ಪ್ರಕಟಿಸಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಈ ಹುದ್ದೆ ನೇಮಕಾತಿ ಭರ್ತಿಗೆ ಮುಂದಾಗಲಾಗಿದೆ. ವ್ಯವಸ್ಥಾಪಕರು, ಹಿರಿಯ ಮತ್ತು ಕಿರಿಯ ವ್ಯವಸ್ಥಾಪಕರು ಸೇರಿದಂತೆ ಹಲವು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೆಎಫ್​ಸಿಎಸ್​ಸಿಯಲ್ಲಿ ಮಿಕ್ಕುಳಿದ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದ ವಿವಿಧ ಹುದ್ದೆಗಳು, ನೇಮಕಾತಿ ವಿಧಾನ ಸೇರಿದಂತೆ ಇನ್ನಿತರ ಮಾಹಿತಿ ಕೆಳಗಿನಂತಿದೆ.ಹುದ್ದೆ ವಿವರ: ಕರ್ನಾಟಕ - [ನೆಲ್ಯಾಡಿ: ಖಾಸಗಿ ಬಸ್ ಹೆದ್ದಾರಿ ಬದಿಯ ಡಿವೈಡರಿಗೆ ಡಿಕ್ಕಿ](https://nesaranewsworld.com/archives/25456) - ನೆಲ್ಯಾಡಿ: ರಾ.ಹೆ.75ರ ನೆಲ್ಯಾಡಿ ಸಮೀಪದ ಪೆರಿಯಶಾಂತಿಯ ಬಳಿ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಇಂದು ಬೆಳಗ್ಗೆ ಹೆದ್ದಾರಿ ಬದಿಯ ಡಿವೈಡರಿಗೆ ಡಿಕ್ಕಿ. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಖಾಸಗಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಡಿವೈಡರಿಗೆ ಡಿಕ್ಕಿ ಹೊಡೆದಿದೆ. ಯಾವುದೇ ಅನಾಹುತ ಸಂಭವಿಸಲಿಲ್ಲ. ನೆಲ್ಯಾಡಿ ಹೊರಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಿದ್ದರು. - [ಇಚ್ಲಂಪಾಡಿ :ನೇರ್ಲ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ](https://nesaranewsworld.com/archives/25451) - ಕಡಬ ತಾಲೂಕು ಇಚ್ಲಂಪಾಡಿ ಗ್ರಾಮದ ಸರಕಾರಿ ಉ.ಹಿ. ಪ್ರಾ. ಶಾಲೆ ನೇರ್ಲದಲ್ಲಿ ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷರು ವಸಂತ ಬಿಜೇರು, ಮುಖ್ಯೋಪಾಧ್ಯಾಯನಿ ಜಯಶ್ರೀ.ಎಸ್, ಶಿಕ್ಷಕ ವೃಂದದವರು ಹಾಗೂ ಶಾಲಾ ಮಕ್ಕಳು ಭಾಗವಹಿಸಿದ್ದರು. ಶಾಲೆಯ ಕಿರು ಪರಿಚಯ 1957ರಲ್ಲಿ ಆರಂಭವಾದ ನೇರ್ಲ ಶಾಲೆ ಯು ಸುಮಾರು 76 ವರ್ಷಗಳ ಸುದೀರ್ಘ ಇತಿಹಾಸವನ್ನು ಹೊಂದಿದೆ. ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟಕ್ಕೆ ವಿದ್ಯಾರ್ಥಿಗಳನ್ನು ಬೆಳೆಸಿರುವ ಈ ಶಾಲೆಯು ಪ್ರಸ್ತುತ ಆರು ಮಂದಿ - [ಪುತ್ತೂರು ರೋಟರಿ ಕ್ಲಬ್ ನ ಸೂಪರ್ ಸ್ಪೆಷಾಲಿಟಿ ರೋಟರಿ ಕಣ್ಣಿನ ಆಸ್ಪತ್ರೆ ಉದ್ಘಾಟನೆ](https://nesaranewsworld.com/archives/25445) - ಪುತ್ತೂರು: ರೋಟರಿ ಸಂಸ್ಥೆಗಳ ಆಶ್ರಯದಲ್ಲಿ ಸೂಪರ್ ಸ್ಪೆಷಾಲಿಟಿ ರೋಟರಿ ಕಣ್ಣಿನ ಆಸ್ಪತ್ರೆ ರೋಟರಿ ಬ್ಲಡ್ ಬ್ಯಾಂಕ್ ಕಟ್ಟಡದ ತಳ ಅಂತಸ್ತಿನಲ್ಲಿ ಬುಧವಾರ ಉದ್ಘಾಟನೆಗೊಂಡಿತು. ರೋಟರಿ ಅಂತರಾಷ್ಟ್ರೀಯ ನಿರ್ದೇಶಕ ಮಹೇಶ್ ಕಣ್ಣಿನ ಆಸ್ಪತ್ರೆಯನ್ನು ಉದ್ಘಾಟಿಸಿದರು. ಶಾಸಕ ಅಶೋಕ್ ಕುಮಾರ್ ರೈ ದೀಪ ಬೆಳಗಿಸಿದರು. ರೋಟರಿ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಮೋಡ್ಯುಲರ್ ಒಟಿಯನ್ನು ಉದ್ಘಾಟಿಸಿದರು. ಅಂತರಾಷ್ಟ್ರೀಯ ರೋಟರಿ ಚೆಯರ್ ಮ್ಯಾನ್ ರವಿ ನಡ್ಲಮನಿ ಡೆ ಕೇರ್ ಸೆಂಟರನ್ನು ಉದ್ಘಾಟಿಸಿದರು. ಮಾಜಿ ಶಾಸಕ ಸಂಜೀವ ಮಠಂದೂರು, ರೋಟರಿ ಫೌಂಡೇಶನ್ ಚೆಯರ್ - [ಆಶಾ ಕಾರ‍್ಯಕರ್ತೆ ಹೆರಿಗೆ ವೇಳೆ ರಕ್ತಸ್ರಾವದಿಂದ ಮೃತ್ಯು](https://nesaranewsworld.com/archives/25442) - ಪುತ್ತೂರು : ಹಿರೇಬಂಡಾಡಿ ಗ್ರಾಮದ ಮುರ ಕಾಲೋನಿ ನಿವಾಸಿ, ಬಾಲಕೃಷ್ಣ ಗೌಡ ಎಂಬವರ ಪತ್ನಿ, ಹಿರೇಬಂಡಾಡಿ ಗ್ರಾಮದ ಆಶಾ ಕಾರ‍್ಯಕರ್ತೆ ಭವ್ಯ (28 ವ.) ಜೂ. 20ರಂದು ರಾತ್ರಿ ಹೆರಿಗೆ ಸಂದರ್ಭದಲ್ಲಿ ತೀವ್ರ ರಕ್ತಸ್ರಾವ ಉಂಟಾಗಿ ಮೃತಪಟ್ಟಿದ್ದಾರೆ. ಹಸುಗೂಸು ಗಂಡು ಮಗು ಆರೋಗ್ಯವಾಗಿರುವುದಾಗಿ ತಿಳಿದು ಬಂದಿದೆ. ಭವ್ಯರವರದ್ದು 3ನೇ ಹೆರಿಗೆಯಾಗಿದ್ದು, ಸೋಮವಾರ ಹೆರಿಗೆ ನೋವು ಕಾಣಿಸಿಕೊಂಡ ಕಾರಣ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ ರಾತ್ರಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ಹೆರಿಗೆಯಾಗುತ್ತಲೇ ತೀವ್ರ ರೀತಿಯಲ್ಲಿ ರಕ್ತಸ್ರಾವ - [ಕೆಎಸ್ಸಾರ್ಟಿಸಿ ಬಸ್ಸಿಗೆ ಬೈಕ್ ಢಿಕ್ಕಿ; ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದ ಯುವಕ ಸಾವು](https://nesaranewsworld.com/archives/25439) - ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ಸಿಗೆ ಬೈಕ್ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ ಗರ್ಡಾಡಿ ಗ್ರಾಮದ ನಂದಿಬೆಟ್ಟ ಸಮೀಪ ಸಂಭವಿಸಿದೆ. ಮೃತ ಯುವಕ ಓಡೀಲು ನಿವಾಸಿಯಾಗಿರುವ ದೀಕ್ಷಿತ್ ಎಂದು ಗುರುತಿಸಲಾಗಿದೆ.ಇಂದು ದೀಕ್ಷಿತ್ ನ ಹುಟ್ಟುಹಬ್ಬವಾಗಿದ್ದು ಈ ಹಿನ್ನಲೆಯಲ್ಲಿ ಬೆಳಗ್ಗೆ ವೇಣೂರಿನ ದೇವಸ್ಥಾನಕ್ಕೆ ಹೋಗಿ ಹಿಂತಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಯುವಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. - [ಮನೆಯವರ ಉಪಟಳ ಆರೋಪ: ಕುಕ್ಕೆಗೆ ಬಂದ 81 ವರ್ಷದ ಮಾಜಿ ಯೋಧ](https://nesaranewsworld.com/archives/25436) - ಸುಬ್ರಹ್ಮಣ್ಯ: ಮನೆಯವರ ಉಪಟಳದಿಂದ ಅವರೊಂದಿಗೆ ಜೀವಿಸಲು ಸಾಧ್ಯವಾಗದೇ ಮಾಜಿ ಯೋಧ 81 ವರ್ಷದ ವ್ಯಕ್ತಿಯೋರ್ವರು ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಂದಿರುವ ಘಟನೆ ನಡೆದಿದೆ. ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ವೃದ್ಧರೋರ್ವರು ತಿರುಗಾಡುತ್ತಿದ್ದದನ್ನು ಗಮನಿಸಿ ವಿಚಾರಿಸಿದ ವೇಳೆ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ಕತ್ರಿಗುಪ್ಪೆ ನಿವಾಸಿ 81 ವರ್ಷದ ಭಕ್ತವತ್ಸಲ ಕುಕ್ಕೆಗೆ ಬಂದ ವೃದ್ಧ. ಭಾರತೀಯ ಸೇನೆಯಲ್ಲಿ ಮೂರು ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿದ್ದೆ, ಮನೆಯವರಿಗಾಗಿ ಕೆಲಸವನ್ನು ಬಿಟ್ಟ ಬಳಿಕ, ಅನೇಕ ಕಂಪೆನಿಗಳಲ್ಲಿ ದುಡಿದಿದ್ದೇನೆ. ಇಬ್ಬರು ಗಂಡು ಮಕ್ಕಳಿದ್ದು, ಅವರಿಗೆ - [ಬಸ್ ಚಾಲಕನ ಸಮಯ ಪ್ರಜ್ಞೆ ರಸ್ತೆ ದಾಟುತ್ತಿದ್ದ ಮಹಿಳೆ ಪವಾಡಸದೃಶ್ಯ ಪಾರು](https://nesaranewsworld.com/archives/25433) - ಉಳ್ಳಾಲ: ಪಾದಚಾರಿ ಮಹಿಳೆ ಬಸ್ ಅಪಘಾತದಿಂದ ಪವಾಡಸದೃಶ ರೀತಿಯಲ್ಲಿ ಪಾರಾದ ಘಟನೆ ತೌಡುಗೋಳಿ ಸಮೀಪದ ನರಿಂಗಾನದಲ್ಲಿ ಇತ್ತೀಚೆಗೆ ನಡೆದಿದ್ದು, ವೀಡಿಯೋ ವೈರಲ್ ಆಗಿದೆ. ಮಂಗಳೂರು ಮುಡಿಪು ಚಲಿಸುವ ಗೋಪಾಲಕೃಷ್ಣ ಖಾಸಗಿ ಬಸ್ ಚಾಲಕನ ಚಾಣಾಕ್ಷತನದಿಂದ ಮಹಿಳೆ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ.ಮಹಿಳೆಯೋರ್ವರು ರಸ್ತೆಯಲ್ಲಿ ಬರುವ ವಾಹನಗಳನ್ನು ಗಮನಿಸದೆ ರಸ್ತೆ ದಾಟಿದ್ದಾರೆ. ಈ ವೇಳೆ ಎದುರಿನಿಂದ ಬಸ್ ಬಂದಿದೆ. ಮಹಿಳೆ ರಸ್ತೆ ದಾಟುವುದನ್ನು ಗಮನಿಸಿದ ಬಸ್ ಡ್ರೈವರ್ ಬಸ್ ನ್ನು ಎಡಕ್ಕೆ ಸರಿಸಿ ಕೂದಲೆಳೆ ಅಂತರದಲ್ಲಿ ಮಹಿಳೆಯನ್ನು ರಕ್ಷಿಸಿದ್ದಾರೆ.ಚಾಲಕನ ಸಮಯಪ್ರಜ್ಞೆಯಿಂದ - [ಯೋಗದಿಂದ ವಿದ್ಯಾರ್ಥಿಗಳಿಗೆ ಮನಸ್ಸು ಮತ್ತು ದೇಹವನ್ನು ನಿಯಂತ್ರಣದಲ್ಲಿಡಲು ಸಹಕಾರಿ- ರೆ.ಫಾ.ನೋಮಿಸ್ ಕುರಿಯಾಕೋಸ್](https://nesaranewsworld.com/archives/25428) - ನೆಲ್ಯಾಡಿ: ಇಲ್ಲಿನ ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅದ್ದೂರಿಯಿಂದ ಆಚರಿಸಲಾಯಿತು. ಸುಮಾರು 70ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ವಿವಿಧ ಭಂಗಿಯ ಯೋಗಾಸನವನ್ನು ಪ್ರದರ್ಶಿಸಿದರು. ವಿದ್ಯಾ ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕರಾಗಿರುವ ಮಹಮ್ಮದ್ ಹ್ಯಾರಿಸ್ ವಿದ್ಯಾಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳಿಗೆ ಯೋಗಭ್ಯಾಸವನ್ನು ಕಲಿಸಿದರು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂತ ಜಾರ್ಜ್ ವಿದ್ಯಾ ಸಂಸ್ಥಗಳ ಸಂಚಾಲಕರಾಗಿರುವ ರೆ.ಫಾ.ನೋಮಿಸ್ ಕುರಿಯಾಕೋಸ್ ವಹಿಸಿ ಎಲ್ಲಾ ಯೋಗಪಟುಗಳಿಗೆ ಶುಭ ಹಾರೈಸಿದರು ಜೊತೆಗೆ ಯೋಗ ನಿರಂತರವಾಗಿ ಅಭ್ಯಾಸ ಮಾಡುವುದರಿಂದ ವಿದ್ಯಾರ್ಥಿಗಳಿಗೆ ಮನಸ್ಸು ಮತ್ತು ದೇಹವನ್ನು ನಿಯಂತ್ರಣದಲ್ಲಿಡಲು - [ಶ್ರೀರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯಲ್ಲಿ ಯೋಗ ದಿನಾಚರಣೆ](https://nesaranewsworld.com/archives/25423) - ರಾಮಕುಂಜ: 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಶ್ರೀರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನದ ಆಚರಣೆಯನ್ನ ಮಾಡಲಾಯಿತು. ವೆಲ್ನೆಸ್ ಹೆಲ್ತ್ ಸೆಂಟರ್ ಉಪ್ಪಿನಂಗಡಿ ಇದರ ವೈದ್ಯರಾದ ಡಾ.ಹರ್ಷಿತ ಇವರು ಈ ದಿನದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದರು. ಅವರು ಮಾತನಾಡುತ್ತಾ "ಯೋಗದ ಅಭ್ಯಾಸವು ಮಾನವನಲ್ಲಿ ಗುಣಾತ್ಮಕ ಬದಲಾವಣೆಗಳನ್ನ ತರುತ್ತದೆ. ಪ್ರತಿನಿತ್ಯ ಯೋಗ ಅಭ್ಯಾಸವನ್ನು ಮಾಡುವುದರಿಂದ ವ್ಯಕ್ತಿಯು ಶಾರೀರಿಕವಾಗಿ ಮತ್ತು ಮಾನಸಿಕವಾಗಿ ಗಟ್ಟಿಯಾಗುತ್ತಾ ಹೋಗುತ್ತಾನೆ. ಈ ತರದ ಬದಲಾವಣೆಯಿಂದ ಒಬ್ಬ ವ್ಯಕ್ತಿ ಅಥವಾ ವಿದ್ಯಾರ್ಥಿ - [ಕಾರು ಮತ್ತು ಸ್ಕೂಟರ್‌ ನಡುವೆ ಅಪಘಾತ - ಸವಾರ ಮೃತ್ಯು](https://nesaranewsworld.com/archives/25420) - ಪುತ್ತೂರು: ಕಾರು ಹಾಗು ದ್ವಿಚಕ್ರ ವಾಹನ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಪುತ್ತೂರಿನ ಕಲ್ಲರ್ಪೆಯಲ್ಲಿ ಮುಂಜಾನೆ ನಡೆದಿದೆ.ನೈತಾಡಿಯ ಇಸ್ಮಾಯಿಲ್‌ ಮೃತ ಬೈಕ್ ಸವಾರ. ಇಸ್ಮಾಯಿಲ್‌ ಬೆಳಿಗ್ಗೆ ಕಲ್ಲರ್ಪೆಯಲ್ಲಿರುವ ತಮ್ಮ ಜಮೀನಿಗೆ ಹೋಗುವ ವೇಳೆ ಈ ಅಪಘಾತ ಸಂಭವಿಸಿದ್ದು, ಗಂಭೀರ ಗಾಯಗೊಂಡಿದ್ದ ಇಸ್ಮಾಯಿಲ್‌ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ.ಇನ್ನು ಅಪಘಾತದ ರಭಸಕ್ಕೆ ಸ್ಕೂಟರ್‌ ನಜ್ಜುಗುಜ್ಜಾಗಿದ್ದು, ಅಪಘಾತಕ್ಕೊಳಗಾದ ಮಡಿಕೇರಿ ನೊಂದಾಯಿತ ಕಾರಿನಲ್ಲಿದ್ದವರ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ.ಮೃತ - [JNVST Admission 2024: ನವೋದಯ ವಿದ್ಯಾಲಯಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ](https://nesaranewsworld.com/archives/25417) - ನವೋದಯ ವಿದ್ಯಾಲಯ ಸಮಿತಿ, ನವೋದಯ ವಿದ್ಯಾಲಯಗಳಲ್ಲಿ 2024-25ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.ವಿದ್ಯಾರ್ಥಿಗಳು ಆನ್‌ಲೈನ್‌ ಮೂಲಕ ಅಧಿಕೃತ ವೆಬ್‌ಸೈಟ್ https://navodaya.gov.in/ ಗೆ ಭೇಟಿ ನೀಡಿ, ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಜೂನ್ 20,2023 ರಿಂದ ದಿನಾಂಕ 10-08-2023ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳುಅರ್ಜಿ ಸಲ್ಲಿಸುವ ಮಗುವಿನ ಆಧಾರ್ ಕಾರ್ಡ್‌- ಈ ಆಧಾರ್‌ಗೆ ನಿಮ್ಮ ಚಾಲ್ತಿಯಲ್ಲಿರುವ - [ಬೆಳ್ತಂಗಡಿ: ಕೇಂದ್ರ ಸರಕಾರದ ವಿರುದ್ಧ ಕಾಂಗ್ರೆಸ್ ನಿಂದ ಪ್ರತಿಭಟನೆ](https://nesaranewsworld.com/archives/25414) - ಬೆಳ್ತಂಗಡಿ: ಕೇಂದ್ರ ಸರಕಾರ ರಾಜ್ಯದ ಬಡವರಿಗೆ ವಿತರಿಸಲು ಅಕ್ಕಿ ನೀಡಿದೆ ಬಡವರ ಅನ್ನ ಕಸಿದುಕೊಂಡಿದೆ. ಈ ಸರಕಾರಕ್ಕೆ ಮುಂದಿನ ಚುನಾವಣೆಯಲ್ಲಿ ಜನರೇ ಉತ್ತರ ನೀಡಲಿದ್ದಾರೆ ಎಂದು ಮಾಜಿ ಶಾಸಕ ಕೆ ವಸಂತ ಬಂಗೇರ ಹೇಳಿದ್ದಾರೆ. ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕೇಂದ್ರ ಸರಕಾರದ ನೀತಿಯ ವಿರುದ್ದದ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.ಯಾರು ಏನೇ ಮಾಡಿದೂ ರಾಜ್ಯದ ಕಾಂಗ್ರೆಸ್ ಸರ್ಕಾರ ತಾನು ನೀಡಿದ ಭರವಸೆಗಳನ್ನು ಈಡೇರಿಸಲಿದೆ. ಬಿಜೆಪಿಗೆ ತಾಕತ್ತಿದ್ದರೆ ಅದನ್ನು ತಡೆಯಲಿ ಎಂದು ಸವಾಲೆಸೆದರು.‘ಅನ್ನ ಕಸಿದ ಬಿಜೆಪಿ - [ಕಡಬ ಅಕ್ರಮ ದನ ಸಾಗಾಟ -ಪೊಲೀಸ್ ವಶಕ್ಕೆ](https://nesaranewsworld.com/archives/25411) - ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಬಗ್ಗೆ ಹಿಂದೂ ಸಂಘಟನೆಯ ಕಾರ್ಯಕರ್ತರು ಕಡಬ ಠಾಣೆಯ ಪೊಲೀಸರಿಗೆ ಮಾಹಿತಿ ನೀಡಿದ್ದು. ಮಾಹಿತಿಯನ್ನಾದರಿಸಿ ಪೊಲೀಸರು ದಾಳಿ ನಡೆಸಿ, ಜಾನುವಾರು ಹಾಗೂ ಸಾಗಾಟದ ವಾಹನವನ್ನು ವಶಕ್ಕೆ ಪಡೆದಿರುತ್ತಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. - [ನೆಲ್ಯಾಡಿ: ಬೈಕ್ ಡಿಕ್ಕಿ - ಗಾಯಾಳು ಮೃತ್ಯು](https://nesaranewsworld.com/archives/25403) - ನೆಲ್ಯಾಡಿ: ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ನೆಲ್ಯಾಡಿ ನಿವಾಸಿಯೋರ್ವರು ಚಿಕಿತ್ಸೆ ಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ನೆಲ್ಯಾಡಿ ಗ್ರಾಮದ ದೋಂತಿಲ ನಿವಾಸಿ ಸಾಯಿಬು ಬ್ಯಾರಿ ಎಂಬವರ ಪುತ್ರ ಅಬ್ದುಲ್ ಜಬ್ಬಾರ್ (51ವ) ಮೃತಪಟ್ಟವರಾಗಿದ್ದಾರೆ.ಪೆರಿಯಶಾಂತಿಯಲ್ಲಿ ಬೀದಿ ಬದಿ ವ್ಯಾಪಾರ ಮಾಡುತ್ತಿದ್ದಅಬ್ದುಲ್ ಜಬ್ಬಾರ್ ಅವರು ಜೂ.19ರಂದು ರಾತ್ರಿ ನೆಲ್ಯಾಡಿ ಯಿಂದ ರಿಕ್ಷಾದಲ್ಲಿ ಮನೆಗೆ ಹೋಗಿದ್ದು ದೋಂತಿಲ ಪಲ್ಲದಗಂಡಿ ಎಂಬಲ್ಲಿ ರಿಕ್ಷಾದಿಂದ ಇಳಿದು ರಸ್ತೆ ದಾಟುತ್ತಿದ್ದ ವೇಳೆ ಪಡುಬೆಟ್ಟು ಕಡೆಯಿಂದ - [ಸ್ಕೂಟರ್‌ಗೆ ಢಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಕಾರು ಬಸ್‌ ನಿಲ್ದಾಣಕ್ಕೆ ಢಿಕ್ಕಿ](https://nesaranewsworld.com/archives/25399) - ಉಳ್ಳಾಲ :ಕಾರೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದು ಚಾಲಕನ ನಿಯಂತ್ರಣ ತಪ್ಪಿದ ಕಾರು ಬಸ್ಸು ತಂಗುದಾಣಕ್ಕೆ ಗುದ್ದಿದ ಘಟನೆ ಕೊಣಾಜೆ ಪೊಲೀಸ್‌ ಠಾಣಾ ವ್ಯಾಪ್ತಿಯ ತೌಡುಗೋಳಿ ಕ್ರಾಸ್‌ನ ಜಂಕ್ಷನ್‌ನಲ್ಲಿ ಸೋಮವಾರ ನಡದಿದ್ದು, ಸ್ಕೂಟರ್‌ ಸವಾರ ಸಣ್ಣಪುಟ್ಟ ಗಾಯಗಳಿಂದ ಪಾರಾದರೆ, ಬಸ್ಸು ತಂಗುದಾಣದಲ್ಲಿ ಇದ್ದ ಇಬ್ಬರು ಮಹಿಳಾ ಪ್ರಯಾಣಿಕರು ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ. ನರಿಂಗಾನ ಗ್ರಾಮದ ಶಾಂತಿಪಳಿಕೆ ನಿವಾಸಿ ಅಶ್ರಫ್‌ ವಿದೇಶದಿಂದ ಬೆಂಗಳೂರಿಗೆ ಬಂದು ಅಲ್ಲಿಂದ ಬೆಳಗ್ಗೆ ಕಾರಿನಲ್ಲಿ ಮನೆಗೆ ಬರುತ್ತಿದ್ದರು. ಇನ್ನೇನು ಎರಡು ಕಿ. ಮೀ. ದೂರ ಸಂಚರಿಸಿದರೆ - [ಕಾರಿನಲ್ಲಿ ಅಕ್ರಮ ಗೋ ಸಾಗಾಟ;ಇಬ್ಬರು ಆರೋಪಿಗಳು ಪರಾರಿ](https://nesaranewsworld.com/archives/25395) - ಮೂಡುಬಿದಿರೆ: ರಿಡ್ಜ್ಸ್ ಕಾರಿನಲ್ಲಿ ಹಿಂಸಾತ್ಮಕವಾಗಿ ಅಕ್ರಮವಾಗಿ ಸಾಗಿಸುತ್ತಿದ್ದ ಮೂರು ಗೋವುಗಳನ್ನು ಬಜರಂಗದಳದ ಕಾರ್ಯಕರ್ತರು ಮತ್ತು ಮೂಡುಬಿದಿರೆ ಪೊಲೀಸರು ಸೋಮವಾರ ಮುಂಜಾನೆ ರಕ್ಷಿಸಿದ್ದಾರೆ. ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದಾರೆಂಬ ಖಚಿತ ಮಾಹಿತಿ ಪಡೆದ ಬಜರಂಗದಳದ ಕಾರ್ಯಕರ್ತರು ಮೂಡುಬಿದಿರೆ ಪೊಲೀಸರಿಗೆ ಮಾಹಿತಿ ನೀಡಿ ಜಂಟಿ ಕಾರ್ಯಚರಣೆ ನಡೆಸಿ ಕಾರನ್ನು ಹಿಂಬಾಲಿಸಿಕೊಂಡು ಬಂದು ಜಿ.ಕೆ.ಗಾರ್ಡನ್ ಬಳಿ ದಾಳಿ ನಡೆಸಿದ್ದಾರೆ. ಈ ಸಂದರ್ಭ ಕಾರಿನಲ್ಲಿದ್ದ ಇಬ್ಬರು ಆರೋಪಿಗಳು ಕಾರನ್ನು ಮತ್ತು ಮೊಬೈಲ್ ಗಳನ್ನು ಬಿಟ್ಟು ಪರಾರಿಯಾಗಿದ್ದಾರೆ. ಬಜರಂಗದಳದ ತಾಲೂಕು ಸಂಚಾಲಕ ಅಭಿಲಾಷ್ ಸಹಿತ ಕಾರ್ಯಕರ್ತರು - [ನಿಯಂತ್ರಣ ತಪ್ಪಿ ಬಿದ್ದು ಸ್ಕೂಟರ್‌ ಸವಾರ ಸಾವು](https://nesaranewsworld.com/archives/25392) - ಮಂಗಳೂರು: ನಿಯಂತ್ರಣ ತಪ್ಪಿ ಬಿದ್ದು ಸ್ಕೂಟರ್‌ ಸವಾರ ಮೃತಪಟ್ಟ ಘಟನೆ ನಗರದ ಕೆ.ಎಸ್‌. ರಾವ್‌ ರಸ್ತೆಯ ಬಳಿ ಸಂಭವಿಸಿದೆ. ವಾಸುದೇವ ಶೆಣೈ (57) ಮೃತಪಟ್ಟವರು. ಅವರು ಜೂ. 8ರಂದು ರೆಸಿಡೆನ್ಸಿ ಕಟ್ಟಡವೊಂದರ ಪಾರ್ಕಿಂಗ್‌ ಸ್ಥಳದ ಒಳಗೆ ಸ್ಕೂಟರ್‌ ಚಲಾಯಿಸುತ್ತಿದ್ದಾಗ ನಿಯಂತ್ರಣ ತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡು ವೆನ್ಲಾಕ್‌ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫ‌ಲಕಾರಿಯಾಗದೆ ರವಿವಾರ ಮೃತಪಟ್ಟಿದ್ದಾರೆ. ಮಂಗಳೂರು ಪಶ್ಚಿಮ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. - [ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಅಭಿನಂದನೆ](https://nesaranewsworld.com/archives/25385) - ಪುತ್ತೂರು: ಬಂಟರ ಸಂಘಗಳ ವತಿಯಿಂದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಅಭಿನಂದನೆ ಕಾರ್ಯಕ್ರಮವು ಪುತ್ತೂರಿನಲ್ಲಿ ನಡೆಯಿತು. ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇದರ ಮಾರ್ಗದರ್ಶನದಲ್ಲಿ ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಮಹಿಳಾ ಬಂಟರ ಸಂಘ, ಯುವ ಬಂಟರ ಸಂಘ, ವಿದ್ಯಾರ್ಥಿ ಬಂಟರ ಸಂಘಗಳ ಸಹಯೋಗದೊಂದಿಗೆ ನೂತನ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಅಭಿನಂದನೆ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭದಲ್ಲಿ ನಡೆಯಿತು. ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅಶೋಕ್ ಕುಮಾರ್ ರೈ - [ಅಧಿಕಾರಿಯಿಂದ ಲಂಚದ ಹಣವನ್ನು ಮರಳಿ ಕೊಡಿಸಿದ ಶಾಸಕ ಅಶೋಕ್ ರೈ](https://nesaranewsworld.com/archives/25382) - ಪುತ್ತೂರು: ಶೇಂದಿ ಕೊಂಡೊಯ್ಯುತ್ತಿದ್ದ ವ್ಯಕ್ತಿಯನ್ನು ತಡೆದು ಆತನ ವಿರುದ್ದ ಪ್ರಕರಣ ದಾಖಲಿಸಿ, ವಾಹನ ಸೀಝ್ ಮಾಡಿದ್ದಲ್ಲದೆ ಆತನಿಂದ ಲಂಚವನ್ನು ಪಡೆದ ಅಧಿಕಾರಿಯಿಂದ ಲಂಚದ ಹಣವನ್ನು ಶಾಸಕರು ಮರಳಿ ಕೊಡಿಸಿದ್ದಾರೆ. ಕೋಡಿಂಬಾಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಷಯ ತಿಳಿಸಿದ ಶಾಸಕ ಅಶೋಕ್ ರೈ ಶೇಂದಿ ಕೊಂಡೊಯ್ಯತ್ತಿದ್ದ ಓರ್ವ ಬಡಪಾಯಿಯ ವಾಹನ ನಿಲ್ಲಿಸಿದ್ದ ಅಬಕಾರಿ ಇಲಾಖೆಯವರು ಆತನನ್ನು ತಡೆದು ಶೇಂದಿ ಕೊಂಡು ಹೋಗುವುದು ಯಾಕೆ ಎಂದೆಲ್ಲಾ ಆತನನ್ನು ಬೆದರಿಸಿ ಆತನ ವಿರುದ್ದ ಪ್ರಕರಣ ದಾಖಲಿಸಿದ್ದು, ಮಾತ್ರವಲ್ಲದೆ ಆತನ ವಾಹನವನ್ನು ಜಪ್ತಿ ಮಾಡಿದ್ದಾರೆ. - [40 ಅಡಿ ಆಳದ ಬಾವಿಗೆ ಬಿದ್ದ ಬೆಕ್ಕಿನ ಮರಿ ರಕ್ಷಿಸಿ ಆಪದ್ಭಾಂಧವರಾದ ಪೇಜಾವರ ಶ್ರೀಗಳು](https://nesaranewsworld.com/archives/25379) - ಉಡುಪಿ: 40 ಅಡಿ ಆಳದ ಬಾವಿಗೆ ಬಿದ್ದ ಬೆಕ್ಕಿನ ಮರಿಯೊಂದನ್ನು ರಕ್ಷಿಸಿಕೊಳ್ಳುವಲ್ಲಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥರು ಆಪದ್ಭಾಂಧವರಾಗಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಭಾನುವಾರು ಉಡುಪಿ ಮುಚ್ಚಲಕೋಡು ದೇವಸ್ಥಾನದಲ್ಲಿ ಈ ಸನ್ನಿವೇಶ ನಡೆದಿದ್ದು, ಚೆನ್ನೈ ಮೊಕ್ಕಾಂನಲ್ಲಿದ್ದ ಶ್ರೀಗಳು ದೇವಸ್ಥಾನಕ್ಕೆ ಬಂದಾಗ ಬೆಕ್ಕಿನ ಮರಿ ಬಾವಿಗೆ ಬಿದ್ದ ವಿಷಯ ತಿಳಿಯಿತು.ತಕ್ಷಣ ಹಗ್ಗಕ್ಕೆ ಬಕೇಟ್ ಕಟ್ಟಿ ಬೆಕ್ಕಿನ ಮರಿ ರಕ್ಷಿಸಲು ಪ್ರಯತ್ನಿಸಲಾದರೂ ಪ್ರಯೋಜವಾಗದೇ ಇದ್ದುದರಿಂದ ಸ್ವತಃ ಪೇಜಾವರ ಶ್ರೀಗಳೇ ಹಗ್ಗದ ಸಹಾಯದಿಂದ ಬಾವಿಗೆ ಇಳಿದು - [ಮಂಗಳೂರು: ಕೊಲೆ ಯತ್ನ ಪ್ರಕರಣ; 12 ಗಂಟೆಯೊಳಗೆ ಆರೋಪಿಗಳನ್ನು ಸೆರೆ ಹಿಡಿದ ಪೊಲೀಸರು](https://nesaranewsworld.com/archives/25375) - ಮಂಗಳೂರು: ನಗರದ ಅಲೋಶಿಯಸ್ ಕಾಲೇಜು ಬಳಿ ನಡೆದ ಕೊಲೆ ಯತ್ನ ಘಟನೆಗೆ ಸಂಬಂಧಿಸಿದಂತೆ ನಗರ ಉತ್ತರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ನಾಲ್ವರು ಆರೋಪಿಗಳನ್ನು ಪೊಲೀಸರು ದಸ್ತಗಿರಿ ಮಾಡಿದ್ದಾರೆ. ಬಂಧಿತ ಆರೋಪಿಗಳನ್ನು ಕದ್ರಿ ಮಲ್ಲಿಕಟ್ಟೆ ನಿವಾಸಿ ಮೊಹಮ್ಮದ್ ತುಫೈಲ್ (20), ನೀರು ಮಾರ್ಗ ನಿವಾಸಿ ಮೊಹಮ್ಮದ್ ಅಫ್ರಿದ್ (19), ಮಕ್ಸುದ್ ಸಾಗ್ (21), ಬೋಳಾರ ಮುಳಿಹಿತ್ಲು ನಿವಾಸಿ ಅಬ್ದುಲ್ ಸತ್ತಾರ್ (19) ಬಂಧಿತ ಆರೋಪಿಗಳು. ಘಟನೆಯ ವಿವರ: ಜೂನ್ 16ರಂದು ರಾತ್ರಿ 9.45ರ ಸಮಯಕ್ಕೆ ಅಲೋಶೀಯಸ್ ಕಾಲೇಜು ಬಳಿ - [ವಿಧಾನಪರಿಷತ್​ ಚುನಾವಣೆಗೆ ಕೈ​ ಅಭ್ಯರ್ಥಿಗಳ ಘೋಷಣೆ; ಜಗದೀಶ್‌ ಶೆಟ್ಟರ್‌ಗೆ ಟಿಕೆಟ್‌](https://nesaranewsworld.com/archives/25366) - ವಿಧಾನ ಪರಿಷತ್ ನ ಮೂರು ಸ್ಥಾನಗಳಿಗೆ ನಡೆಯಲಿರುವ ಉಪಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಅಭ್ಯರ್ಥಿಗಳ ಹೆಸರನ್ನು ಸೋಮವಾರ ಪ್ರಕಟಿಸಿದ್ದು, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಅವಕಾಶ ಕಲ್ಪಿಸಿದೆ. ನಿರೀಕ್ಷೆಯಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಸಚಿವ ಎನ್.ಎಸ್. ಬೋಸರಾಜು ಅವರ ಹೆಸರನ್ನು ಘೋಷಿಸಲಾಗಿದೆ. ತಿಪ್ಪಣ್ಣಪ್ಪ ಕಮಕನೂರು ಅವರಿಗೆ ಟಿಕೆಟ್ ಘೋಷಿಸಲಾಗಿದೆ.ಜೂನ್‌ 30 ರಂದು ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಶಾಸಕರು ಮತದಾನ ಮಾಡಲಿದ್ದಾರೆ. ಜೂನ್ 20( ಮಂಗಳವಾರ) ಮಧ್ಯಾಹ್ನ 3 ಗಂಟೆಯವರೆಗೆ - [ತಂದೆ ಬೈದಿದ್ದಕ್ಕೆ ಕೋಪಗೊಂಡು ಫ್ರೀಬಸ್​ನಲ್ಲಿ ತೆರಳಿ ಕಾಣೆಯಾದ ಬಾಲಕಿಯರು ಧರ್ಮಸ್ಥಳದಲ್ಲಿ ಪತ್ತೆ..!!](https://nesaranewsworld.com/archives/25363) - ಚಾಕಲೇಟ್ ತಿಂದಿದ್ದನ್ನು ಪ್ರಶ್ನಿಸಿ ಬೈದಿದ್ದ ತಂದೆಯ ವಿರುದ್ಧ ಕೋಪಿಸಿಕೊಂಡು ಕಾಣೆಯಾಗಿದ್ದ ಇಬ್ಬರು ಹೆಣ್ಣು ಮಕ್ಕಳನ್ನು ಕೊನೆಗೂ ಧರ್ಮಸ್ಥಳದಲ್ಲಿ ಪೊಲೀಸರು ಪತ್ತೆ ಹಚ್ಚಿದ್ದು ಪೋಷಕರಿಗೆ ಒಪ್ಪಿಸಿದ್ದಾರೆ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿರುವ 9 ಹಾಗೂ 11 ವರ್ಷದ ಸಹೋದರಿಯರನ್ನು ಧರ್ಮಸ್ಥಳದಲ್ಲಿ ಕಂಡು ಹಿಡಿದು ಪೊಲೀಸರು ಪೋಷಕರಿಗೆ ಒಪ್ಪಿಸಿದ್ದಾರೆ‌. ಚಾಕಲೇಟ್ ತಿನ್ನಲು ಅಪ್ಪನ ಬಳಿ ಹಣ ಕೊಡುವಂತೆ ಹೆಣ್ಣು ಮಕ್ಕಳು ಕೇಳಿದ್ದಾರೆ ಹಣ ಕೊಡಲು ತಂದೆ ನಿರಾಕರಿಸಿದ್ದಾರೆ ಬಳಿಕ ಹೇಗೋ ಹಣ ಹೊಂದಿಸಿಕೊಂಡು ಅಂಗಡಿಯೊಂದರಲ್ಲಿ ಚಾಕಲೇಟ್ ಖರೀದಿಸಿ ತಿಂದಿದ್ದಾರೆ - [ಗೃಹ ಜ್ಯೋತಿಗೆ ಅರ್ಜಿ ಸಲ್ಲಿಕೆ : ಕೈಕೊಟ್ಟ ಸೇವಾ ಸಿಂಧು ಪೋರ್ಟಲ್; ಅರ್ಜಿ ಹಿಡಿದು ಕಾದು ಕೂತ ಸಾರ್ವಜನಿಕರು](https://nesaranewsworld.com/archives/25360) - ಕಾಂಗ್ರೆಸ್ ಸರ್ಕಾರದ ಮತ್ತೊಂದು ಬಹುನಿರೀಕ್ಷಿತ 200 ಯೂನಿಟ್ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಗ್ಯಾರಂಟಿ ಯೋಜನೆಗೆ ಅರ್ಜಿ ಸಲ್ಲಿಕೆ ಇಂದಿನಿಂದ ರಾಜ್ಯಾದ್ಯಂತ ಆರಂಭವಾಗಿದೆ ಹಲವೆಡೆ ಆದರೆ ಸೇವಾ ಸಿಂಧು ಪೋರ್ಟಲ್ ಸರ್ವರ್ ಡೌನ್ ಆಗಿ ಅರ್ಜಿ ಸಲ್ಲಿಕೆ ಸಾಧ್ಯವಾಗದೆ ಹಲವರು ವಾಪಸ್​ ತೆರಳಿದ್ದಾರೆ. ಜುಲೈ 1ರಿಂದ ಗೃಹ ಜ್ಯೋತಿ ಯೋಜನೆ ಜಾರಿ ಆಗಲಿದೆ ಈ ಯೋಜನೆಯ ಲಾಭ ಪಡೆಯಲು ಇಂದಿನಿಂದ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಬೆಸ್ಕಾಂ ಕಚೇರಿ ಹಾಗೂ ನಾಡ ಕಚೇರಿಗಳಲ್ಲಿ ಕಾರ್ಯನಿರ್ವಹಿಸಲು ಸರ್ಕಾರ - [ಚಾರ್ಮಾಡಿ ಬಸ್ ತಡೆದ ಘಟನೆ,ಕರ್ತವ್ಯಕ್ಕೆ ಅಡ್ಡಿ ದೂರು:ಮೂವರು ವಶಕ್ಕೆ](https://nesaranewsworld.com/archives/25356) - ಉಜಿರೆ: ಚಾರ್ಮಾಡಿಯಲ್ಲಿ ಬಸ್ ತಡೆ ಹಿಡಿದು ಗಲಾಟೆ ಎಬ್ಬಿಸಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಬಗ್ಗೆ ಬಸ್ ನಿರ್ವಾಹಕ ದೂರು ನೀಡಿದ್ದು ಮೂವರನ್ನು ಧರ್ಮಸ್ಥಳ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶನಿವಾರ ಸಂಜೆ ಮಂಗಳೂರಿನಿಂದ ಮೂಡಿಗೆರೆಗೆ ತೆರಳುತ್ತಿದ್ದ ಮೂಡಿಗೆರೆ ಡಿಪೋದ ಕೆ ಎಸ್ ಆರ್ ಟಿ ಸಿ ಬಸ್ ಗೆ ಉಜಿರೆಯಲ್ಲಿ ಹತ್ತಿದ ಚಾರ್ಮಾಡಿ ಕಡೆಯ ವಿದ್ಯಾರ್ಥಿಗಳು ಬಾಗಿಲಲ್ಲಿ ನೇತಾಡುತ್ತಿದ್ದ ಸಂದರ್ಭ ನಿರ್ವಾಹಕ ಶಿವ ಕುಮಾರ್ ಅವರನ್ನು ಬಸ್ ಒಳಗೆ ಹೋಗುವಂತೆ ಅಥವಾ ಹಿಂದಿನಿಂದ ಬರುವ ಬಸ್ ನಲ್ಲಿ ಬರಲು - [ಪಜಿರಡ್ಕ ದೇವಸ್ಥಾನದಲ್ಲಿ ವನಮಹೋತ್ಸವ ಕಾರ್ಯಕ್ರಮ](https://nesaranewsworld.com/archives/25346) - ಕಲ್ಮಂಜ: ಮುಂಡಾಜೆ-ಕಲ್ಮಂಜದ ಹಸಿರು ತಪಸ್ಸು ಸಂಘಟನೆ ಆಶ್ರಯದಲ್ಲಿ, ಬೆಳ್ತಂಗಡಿ ಅರಣ್ಯ ಇಲಾಖೆ, ಗ್ರಾಮ ಪಂಚಾಯಿತಿ ಕಲ್ಮಂಜ ಹಾಗೂ ಇತರ ಸಂಘ ಸಂಸ್ಥೆಗಳ ಸಹಕಾರದಲ್ಲಿ ಕಲ್ಮಂಜ ಗ್ರಾಮದ ಸಂಗಮ ಕ್ಷೇತ್ರ ಶ್ರೀಸದಾಶಿವೇಶ್ವರ ದೇವಸ್ಥಾನದ ಆವರಣದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಸಲಾಯಿತು. ಬೆಳ್ತಂಗಡಿ ಅರಣ್ಯ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ "ಧಾರ್ಮಿಕ ಕೇಂದ್ರಗಳಲ್ಲಿ ಗಿಡಗಳನ್ನು ನೆಡುವುದರಿಂದ ದೈವಿಕ ಭಾವನೆಗಳು ಉಂಟಾಗುತ್ತವೆ. ಅರಣ್ಯ ಬೆಳೆಸಲು ಹಾಗೂ ರಕ್ಷಿಸಲು ಇದು ಪ್ರೇರಣೆ ನೀಡುತ್ತದೆ. ಮುಂಡಾಜೆ, ಕಲ್ಮಂಜ ಸೇರಿದಂತೆ ತಾಲೂಕಿನ ಹಲವು ಗ್ರಾಮಗಳಲ್ಲಿ - [ಸಂಸ್ಕಾರದ ಕೊರತೆಯಿಂದ ಸಮಾಜದಲ್ಲಿ ಸಮಸ್ಯೆಗಳು ಉಂಟಾಗುತ್ತವೆ- ಮಹೇಶ್ ಕಜೆ](https://nesaranewsworld.com/archives/25342) - ಉಜಿರೆ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾ ಸಭಾ ಇದರ ಬೆಳ್ತಂಗಡಿ ತಾಲೂಕು ಮಹಿಳಾ ಘಟಕದ ವತಿಯಿಂದ ಸ್ತನ ಕ್ಯಾನ್ಸರ್ ಅರಿವು ಮತ್ತು ಸದಸ್ಯತ್ವ ಅಭಿಯಾನ ಕಾರ್ಯಕ್ರಮ ಲಾಯಿಲದ ಸುಬ್ರಹ್ಮಣ್ಯ ಸ್ಥಾನಿಕ ಸಭಾ ಭವನದಲ್ಲಿ ಭಾನುವಾರ ನಡೆಯಿತು. ಸಭಾದ ರಾಜ್ಯ ಉಪಾಧ್ಯಕ್ಷ ಮಹೇಶ್ ಕಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ "ಸಂಸ್ಕಾರದ ಕೊರತೆಯಿಂದ ಸಮಾಜದಲ್ಲಿ ಸಮಸ್ಯೆಗಳು ಉಂಟಾಗುತ್ತವೆ.ಪೋಷಕರು ತಮ್ಮ ಮಕ್ಕಳಿಗೆ ಎಳವೆಯಿಂದಲೆ ಸಂಸ್ಕಾರ ನೀಡಲಾರಂಭಿಸಿದರೆ, ಸಮಾಜದ ಉನ್ನತಿಗೆ ಕಾರಣ ವಾಗುತ್ತದೆ. ನಮ್ಮತನ ವನ್ನು ನಾವು ಮರೆಯದೆ ಇತರ ಆಕರ್ಷಣೆಗಳಿಂದ - [ಸಮುದಾಯ ಬಲಿಷ್ಟವಾದರೆ ಹಿಂದೂ ಸಮುದಾಯ ಗಟ್ಟಿಯಾಗಿರಲು ಸಾಧ್ಯ- ಶ್ರೀ ಧರ್ಮಪಾಲನಾಥ ಸ್ವಾಮೀಜಿ](https://nesaranewsworld.com/archives/25336) - ಕಡಬ: ಹಿಂದೂ ಸಮಾಜ ಎಂಬುದು ಒಂದು ಆಲದ ಮರ. ಆ ಮರದ ರೆಂಬೆ ಕೊಂಬೆಗಳು ಇತರ ಸಮುದಾಯ. ಈ ನಿಟ್ಟಿನಲ್ಲಿ ಆಲದ ಮರದ ರೆಂಬೆಕೊಂಬೆಗಳು ಗಟ್ಟಿಯಾಗಿದ್ದರೆ ಸಮಾಜ ಉಳಿಯಲು ಸಾಧ್ಯ. ಹಾಗೆಯೇ ಇತರ ಸಮುದಾಯ ಬಲಿಷ್ಟವಾದರೆ ಹಿಂದೂ ಸಮುದಾಯ ಗಟ್ಟಿಯಾಗಿರಲು ಸಾಧ್ಯ. ಈ ಪೈಕಿ ಗೌಡ ಸಮುದಾಯ ಒಂದಾಗಿದ್ದು, ಸಂಘಟನಾತ್ಮಕವಾಗಿ ಬೆಳೆಯಬೇಕಿದೆ ಎಂದು ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ನುಡಿದರು. ಜೂನ್ 18 ರಂದು ಕಡಬ ಒಕ್ಕಲಿಗ ಗೌಡ ಸೇವಾ ಸಂಘದ - [ಕಡಬ ಜೇಸಿಐ ವತಿಯಿಂದ ಪತ್ರಕರ್ತರ ಮಕ್ಕಳಿಗೆ ಶಾಲಾ ಬ್ಯಾಗ್,ಪುಸ್ತಕ,ಕೊಡೆ ವಿತರಣೆ](https://nesaranewsworld.com/archives/25332) - ಕಡಬ : ಕಡಬ ಶ್ರೀಕಂಠ ಸ್ವಾಮಿ ಮಹಾಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ಜೇಸಿಐ ಕಡಬ ಕದಂಬ ಇದರ ವತಿಯಿಂದ ಕಡಬ ತಾಲೂಕು ಪತ್ರಕರ್ತರ ಸಂಘದ ಸದಸ್ಯರ ಮಕ್ಕಳಿಗೆ ಶಾಲಾ ಬ್ಯಾಗ್, ಪುಸ್ತಕ ಹಾಗೂ ಕೊಡೆ ವಿತರಣಾ ಕಾರ್ಯಕ್ರಮ ಜೂನ್ 18 ರಂದು ನಡೆಯಿತು. ದಾನಿ ಹಾಗೂ ಸಾಮಾಜಿ ಮುಂದಾಳ ತಿಲಕ್ ರೈ ಮುಂಡ್ರಾಡಿ ವಿತರಣಾ ಕಾರ್ಯ ನೆರವೇರಿಸಿ ಮಾತನಾಡಿ ಕಡಬ ತಾಲೂಕಿನ ಪತ್ರಕರ್ತರು ಇಲ್ಲಿನ ಸಮಸ್ಯೆಗಳನ್ನು ಕಾಲಕಾಲಕ್ಕೆ ಸಂಬಂಧಪಟ್ಟವರ ಗಮನಕ್ಕೆ ತರುವಂತಹ ವರದಿಗಳನ್ನು ಮಾಡುತ್ತಾ ತಾಲೂಕಿನ ಅಭಿವೃದ್ಧಿಯಲ್ಲಿ ತಮ್ಮದೇ - [ಉಡುಪಿ ದೊಡ್ಡಣ್ಣಗುಡ್ಡೆ ವಾದಿರಾಜನಗರದಲ್ಲಿ ಸ್ಥಳೀಯರಿಂದ ವನಮಹೋತ್ಸವ ಆಚರಣೆ](https://nesaranewsworld.com/archives/25320) - ಉಡುಪಿ: ಮನ್ನೋಳ್ಳಿ ಗುಜ್ಜಿ ವಾದಿರಾಜ ನಗರದ ಐದನೇ ಮುಖ್ಯರಸ್ತೆಯಲ್ಲಿರುವ ಸ್ಥಳೀಯರಿಂದ ರಸ್ತೆ ಬದಿಯಲ್ಲಿ ಪಾರಿಜಾತ ಗಿಡಗಳನ್ನು ನೆಡುವುದರ ಮುಖಾಂತರ ವನಮಹೋತ್ಸವವನ್ನು ಆಚರಿಸಲಾಯಿತು ۔ ಈ ಪ್ರಯುಕ್ತ ಕಡಿಯಾಳಿ ಕಮಲಬಾಯಿ ಪ್ರೌಢಶಾಲೆಯ ರಿಟೈರ್ಡ್ ಮುಖ್ಯೋಪಾಧ್ಯಾಯ ಸೀತರಾಮ ಮೆಹಂದಲೇ ಇವರಿಂದ ಗಿಡ ನೆಟ್ಟು ತಮ್ಮ ತಮ್ಮ ಮನೆಯ ಎದುರುಗಡೆ ರಸ್ತೆ ಬದಿಯಲ್ಲಿ ಗಿಡಗಳನ್ನು ನೋಡುವುದೇ ಒಂದು ಚೆಂದ ಜೊತೆಯಲ್ಲಿ ಒಳ್ಳೆಯ ಗಾಳಿ ಹಾಗೂ ನೆರಳು ಸಿಗುತ್ತದೆ ಎಂದರು. ಕೆನರಾ ಬ್ಯಾಂಕಿನ ನಿವೃತ್ತ ಸೀನಿಯರ್ ಮ್ಯಾನೇಜರ್ ಶ್ರೀ ಜನಾರ್ಧನ ಭಟ್ ಗಿಡಕ್ಕೆ - [ವಿದ್ಯುತ್ ದರ ಏರಿಕೆ ಖಂಡಿಸಿ ಜೂನ್ 22ಕ್ಕೆ ಕರ್ನಾಟಕ ಬಂದ್‌ಗೆ ಕರೆ](https://nesaranewsworld.com/archives/25313) - ವಿದ್ಯುತ್ ದರ ಏರಿಕೆ ಖಂಡಿಸಿ ಜೂನ್ 22ಕ್ಕೆ ಕರ್ನಾಟಕ ಬಂದ್‌ಗೆ ಕರ್ನಾಟಕ ಚೇಂಬರ್ಸ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೊ (KCC&I) ಕರೆ ನೀಡಿದೆ. ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆ ಜೂನ್ 22ರಂದು ರಾಜ್ಯಾದ್ಯಂತ ಕೈಗಾರಿಕೆಗಳು ಬಂದ್ ಇರಲಿವೆ. ಕೆಸಿಸಿಐ ಹಾಗೂ ಇತರ ಎಲ್ಲಾ ಜಿಲ್ಲಾ ವಾಣಿಜ್ಯ ಮಂಡಳಿಯಿಂದ ಬಂದ್‌ಗೆ ಕರೆ ನೀಡಿಲಾಗಿದೆ. ಹೀಗಾಗಿ ಎಲ್ಲಾ ವ್ಯಾಪಾರ ಹಾಗೂ ಕೈಗಾರಿಕೆಗಳನ್ನು ಇಂಡಸ್ಟ್ರಿಗಳು ಸ್ತಬ್ಧಗೊಳಿಸಲಿವೆ. ಬಂದ್‌ಗೆ 25ಕ್ಕೂ ಹೆಚ್ಚು ಜಿಲ್ಲಾ ಚೇಂಬರ್‌ಗಳಿಂದ ಬೆಂಬಲ ದೊರಕಿದೆ.ಈ ಬಗ್ಗೆ ಮಾಹಿತಿ ನೀಡಿರುವ - [ಈಜಲು ತೆರಳಿದ್ದ ಉಪನ್ಯಾಸಕರಿಬ್ಬರು ನೀರುಪಾಲು](https://nesaranewsworld.com/archives/25310) - ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಕಾರ್ಕಳದ ಖಾಸಗಿ ಕಾಲೇಜಿನ ಇಬ್ಬರು ಉಪನ್ಯಾಸಕರು ನಾಪತ್ತೆಯಾಗಿದ್ದಾರೆ. ಈ ಪೈಕಿ ಒಬ್ಬರ ಮೃತದೇಹ ಪತ್ತೆಯಾಗಿದೆ. ತೀರ್ಥಹಳ್ಳಿ ತಾಲೂಕು ತೀರ್ಥ ಮತ್ತೂರು ಗ್ರಾಮದ ಬಳಿ ತುಂಗಾ ನದಿಯಲ್ಲಿ ಘಟನೆ ಸಂಭವಿಸಿದೆ. ಕಾರ್ಕಳದ ನಿಟ್ಟೆ ಕಾಲೇಜಿನ ಉಪನ್ಯಾಸಕರಾದ ಪುನೀತ್‌ (38) ಮತ್ತು ಬಾಲಾಜಿ (36) ತುಂಗಾ ನದಿಯಲ್ಲಿ ಈಜಲು ತೆರಳಿದ್ದರು. ಈ ವೇಳೆ ಇಬ್ಬರು ನಾಪತ್ತೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ವೇಳೆ ಒಬ್ಬರ ಮೃತದೇಹ ಪತ್ತೆಯಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ತಿಳಿಸಿದ್ದಾರೆ. ಉಪನ್ಯಾಸಕರು - [ಚಾರ್ಮಾಡಿ: ಬಸ್ ತಡೆದು ಗಲಾಟೆ; ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್..!!](https://nesaranewsworld.com/archives/25316) - ಬೆಳ್ತಂಗಡಿ: ಬಸ್ ನಿರ್ವಾಹಕ ವಿದ್ಯಾರ್ಥಿಗಳನ್ನು ಬಸ್ ಒಳಗೆ ದೂಡಿ ಹಲ್ಲೆ ನಡೆಸಿದ ಎಂದು ಆರೋಪಿಸಿ ಬಸ್ ನ್ನು ಚಾರ್ಮಾಡಿ ಬಳಿ ವಿದ್ಯಾರ್ಥಿಗಳು ಹಾಗೂ ಕೆಲವು ಸಾರ್ವಜನಿಕರು ತಡೆಹಿಡಿದು ಗಲಾಟೆ ನಡೆಸಿದ ಘಟನೆ ಶನಿವಾರ ಸಂಜೆ ನಡೆದಿದ್ದು ಈ ಬಗ್ಗೆ ಬಸ್ಸಿನ ನಿರ್ವಾಹಕ ನೀಡಿದ ದೂರಿನಂತೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿದಲಾಗಿದೆ. ಮಂಗಳೂರಿನಿಂದ ಮೂಡಿಗೆರೆಗೆ ಸಂಚರಿಸುವ ಕೆಎಸ್ಸಾರ್ಟಿಸಿ ಬಸ್ ಗೆ ಉಜಿರೆಯಲ್ಲಿ ವಿದ್ಯಾರ್ಥಿಗಳು ಹತ್ತುವ ವೇಳೆ ನಿರ್ವಾಹಕ ದೂಡಿ ಹಲ್ಲೆ ನಡೆಸಿರುವುದಾಗಿ ಹೇಳಿರುವ ವಿದ್ಯಾರ್ಥಿಗಳು ನಿರ್ವಾಹಕನ ಜತೆ ಗಲಾಟೆ - [ಜೂನ್ 22 ಹಾಗೂ 23 ರಂದು ಉಜಿರೆಯಲ್ಲಿ ಎಸ್.ಡಿ.ಎಂ ಬಿ.ವೋಕ್ ಉತ್ಸವ, ರಾಜ್ಯ ಮಟ್ಟದ ಎಜು ಕಲ್ಚರಲ್ ಫೆಸ್ಟ್](https://nesaranewsworld.com/archives/25306) - ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ) ಇದರ ಬಿ.ವೋಕ್ ವಿಭಾಗದ ಆಶ್ರಯದಲ್ಲಿ ರಾಜ್ಯ ಮಟ್ಟದ ಎಜು ಕಲ್ಚರಲ್ ಫೆಸ್ಟ್ "ಬಿ.ವೋಕ್ ಉತ್ಸವ" ಜೂನ್ 22 ಹಾಗೂ 23 ರಂದು ಉಜಿರೆಯಲ್ಲಿ ನಡೆಯಲಿದೆ. ಪದವಿ ಹಾಗೂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸ ಬಹುದಾಗಿದ್ದು, ಆಕರ್ಷಕ ಬಹುಮಾನಗಳನ್ನೂ ಗೆಲ್ಲಬಹುದು. ಮಾರ್ಕೆಟಿಂಗ್, ಸ್ಟಾರ್ಟ್‌ಅಪ್ ಪಿಚ್, ಬೆಸ್ಟ್ ಸಿ.ಇ.ಓ, ಮೂವಿ ಕ್ವಿಜ್, ಮೂವಿ ಸ್ಪೂಫ್, ಮೂವಿ ಆಕ್ಷನ್, ಮೋಟರ್ ಮೌತ್, ಬಗ್ ಎಪಿಕ್ಸ್, ಟೆಕ್ ಇಟ್ ಔಟ್, ಫ್ಯಾಶನ್ ಶೋ, - [ಬೈಕ್‌ ಮತ್ತು ಬಸ್‌ ಮುಖಾಮುಖಿ ಢಿಕ್ಕಿ: ಯುವಕ ಮೃತ್ಯು, ಯುವತಿ ಗಂಭೀರ](https://nesaranewsworld.com/archives/25302) - ತೀರ್ಥಹಳ್ಳಿ : ಬೈಕ್‌ ಮತ್ತು ಬಸ್‌ ಮುಖಾಮುಖಿ ಢಿಕ್ಕಿಯಾಗಿ ಯುವಕ ಸ್ಥಳದಲ್ಲೆ ಸಾವನ್ನಪ್ಪಿದ್ದು, ಯುವತಿ ಗಂಭೀರವಾಗಿ ಗಾಯಗೊಂಡಿದ್ದ ಘಟನೆ ಭಾನುವಾರ ಆಗುಂಬೆ ಘಾಟಿಯ ಹನ್ನೆರಡನೇ ತಿರುವಿನಲ್ಲಿ ನಡೆದಿದೆ. ಉಡುಪಿ ಜಿಲ್ಲೆ ಬಾರ್ಕೂರು ಮೂಲದ ಶಶಾಂಕ್‌(28) ಮೃತ ಯುವಕ. ನಿರ್ಮಿತಾ ಎಂಬಾಕೆಗೆ ಗಂಭೀರ ಗಾಯವಾಗಿದೆ.ತೀರ್ಥಹಳ್ಳಿ ಕಡೆಯಿಂದ ಉಡುಪಿ ಕಡೆಗೆ ಶಶಾಂಕ್‌ ಮತ್ತು ನಿರ್ಮಿತಾ ಬೈಕಿನಲ್ಲಿ ತೆರಳುತ್ತಿದ್ದರು. ಖಾಸಗಿ ಬಸ್‌ ಮಂಗಳೂರಿನಿಂದ ಉಡುಪಿ ಮಾರ್ಗವಾಗಿ ಶಿವಮೊಗ್ಗಕ್ಕೆ ತೆರಳುತ್ತಿತ್ತು. ಆಗುಂಬೆ ಘಾಟಿಯ 12ನೇ ತಿರುವಿನಲ್ಲಿ ಅಪಘಾತವಾಗಿದೆ. ಹೆಬ್ರಿ ಠಾಣೆ ವ್ಯಾಪ್ತಿಯಲ್ಲಿ ಘಟನೆ - [ಆರರಿಂದ ಹತ್ತನೇ ತರಗತಿಯ ಪಠ್ಯ ಪುಸ್ತಕ ಪರಿಷ್ಕರಣೆ: ಕೈ ಬಿಟ್ಟು ಪಠ್ಯಗಳಾವು?](https://nesaranewsworld.com/archives/25299) - ರಾಜ್ಯದಲ್ಲಿನ ಕಾಂಗ್ರೆಸ್‌ ಸರಕಾರವು ಆರರಿಂದ ಹತ್ತನೇ ತರಗತಿಯವರೆಗಿನ ಕನ್ನಡ ಮತ್ತು ಸಮಾಜ ವಿಜ್ಞಾನ ಪಠ್ಯವನ್ನು ಪರಿಷ್ಕರಿಸಿದೆ. ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಅಳವಡಿಸಿದ್ದ ಹಲವು ವಿವಾದಾತ್ಮಕ ಪಠ್ಯಗಳನ್ನು ಕೈ ಬಿಟ್ಟು ಪಠ್ಯ ಪುಸ್ತಕ ಪರಿಷ್ಕರಿಸಲಾಗಿದೆ. ಯಾವೆಲ್ಲ ಪಠ್ಯ ಬದಲಾವಣೆ?– ಆರನೇ ತರಗತಿಯ ಪ್ರಥಮ ಭಾಷೆಯ ನಿರ್ಮಲಾ ಸುರತ್ಕಲ್‌ ಅವರ ಪದ್ಯ “ನಮ್ಮದೇನಿದೆ?”ಯನ್ನು ಕೈಬಿಟ್ಟು ಚೆನ್ನಣ್ಣ ವಾಲೀಕಾರ ಬರೆದಿರುವ “ನೀ ಹೋದ ಮರುದಿನ’ವನ್ನು ಸೇರಿಸಲಾಗಿದೆ.-ಏಳನೇ ತರಗತಿಯ ರಮಾನಂದ ಆಚಾರ್ಯ ಬರೆದಿರುವ “ಸಾಮಾಜಿಕ ಕಳಕಳಿಯ ಮೊದಲ ಶಿಕ್ಷಕಿ’ ಪೂರಕ ಗದ್ಯವನ್ನು - [ಸರ್ಕಾರಿ ನೌಕರರಿಗೆ ಕಂಪ್ಯೂಟರ್‌ ಪರೀಕ್ಷೆ ತೇರ್ಗಡೆ ಕಡ್ಡಾಯ](https://nesaranewsworld.com/archives/25296) - ಸರ್ಕಾರಿ ನೌಕರರೇ ಗಮನಿಸಿ! ವರ್ಷಾಂತ್ಯದಲ್ಲಿ ಕಂಪ್ಯೂಟರ್‌ ಪರೀಕ್ಷೆಯಲ್ಲಿ ಕಡ್ಡಾಯವಾಗಿ ತೇರ್ಗಡೆ ಹೊಂದಲೇ ಬೇಕು. ಇಲ್ಲದೇ ಇದ್ದರೆ, ಪದೋನ್ನತಿ, ವೇತನ ಬಡ್ತಿ ಇಲ್ಲ. ಹೀಗೆಂದು ರಾಜ್ಯ ಇ-ಆಡಳಿತ ಕಚೇರಿ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದೆ. ತ್ವರಿತಗತಿಯಲ್ಲಿ ಸಾರ್ವಜನಿಕ ಸೇವೆಗೆ ಸರ್ಕಾರಿ ನೌಕರರು, ಅಧಿಕಾರಿಗಳು ಒಗ್ಗಿಕೊಳ್ಳುವ ನಿಟ್ಟಿನಲ್ಲಿ ಇ-ಆಡಳಿತಕ್ಕೆ ಒತ್ತು ಕೊಡುತ್ತಿರುವ ರಾಜ್ಯ ಸರ್ಕಾರ ಇದೀಗ ಸರ್ಕಾರಿ ಸೇವೆ ಸೇರಿ ಕಂಪ್ಯೂಟರ್‌ ಕಲಿಯದ ಸುಮಾರು 2ಲಕ್ಷಕ್ಕೂ ಅಧಿಕ ಸರ್ಕಾರಿ ಅಧಿಕಾರಿಗಳಿಗೆ, ನೌಕರರು, ವಿವಿಧ ನಿಗಮ ಮಂಡಳಿಗಳ ಅಧಿಕಾರಿಗಳು ಮತ್ತು ಸಿಬ್ಬಂದಿ - [ಗೃಹಜ್ಯೋತಿಗೆ ಇಂದಿನಿಂದ ಅರ್ಜಿ: ಸದ್ಯಕ್ಕೆ ದಾಖಲೆ ಕೇಳದ ಸರಕಾರ](https://nesaranewsworld.com/archives/25293) - ಐದು ಗ್ಯಾರಂಟಿಗಳ ಪೈಕಿ ಮತ್ತೂಂದು ಮಹತ್ವದ ಯೋಜನೆ “ಗೃಹಜ್ಯೋತಿ”ಗೆ ಅರ್ಜಿ ಸ್ವೀಕಾರ ಪ್ರಕ್ರಿಯೆಗೆ ರವಿವಾರ ಚಾಲನೆ ದೊರೆಯಲಿದೆ. ದಿನಕ್ಕೆ ಗರಿಷ್ಠ ಹತ್ತು ಲಕ್ಷ ಜನ ಅರ್ಜಿ ಸಲ್ಲಿಸುವ ಸಾಮರ್ಥ್ಯದೊಂದಿಗೆ ಸೇವಾ ಸಿಂಧು ಪೋರ್ಟಲ್‌ ಮುಕ್ತಗೊಳಿಸಲಾಗುತ್ತಿದೆ. ನೋಂದಣಿಯನ್ನು ಅತ್ಯಂತ ಸರಳಗೊಳಿಸಲಾಗಿದ್ದು, ಸದ್ಯಕ್ಕೆ ಕರಾರುಪತ್ರ ಸೇರಿದಂತೆ ಯಾವುದೇ ದಾಖಲೆಗಳನ್ನು ಕೇಳಿಲ್ಲ. ಈಗಾಗಲೇ ಶಕ್ತಿ ಯೋಜನೆಗೆ ಚಾಲನೆ ದೊರಕಿದ್ದರೂ ಶಕ್ತಿ ಸ್ಮಾರ್ಟ್‌ ಕಾರ್ಡ್‌ಗಾಗಿ ನೋಂದಣಿಗೆ ಇನ್ನೂ ಅವಕಾಶ ಸಿಕ್ಕಿಲ್ಲ. ಅದೇ ರೀತಿ ಗೃಹಲಕ್ಷ್ಮೀ ಯೋಜನೆಯ ನೋಂದಣಿಗೂ ತಾಂತ್ರಿಕ ಕಾರಣ ಗಳಿಂದ ಚಾಲನೆ - [ಉದನೆ: ಸೈಂಟ್ ಆಂಟನೀಸ್ ಪ್ರೌಢಶಾಲೆ ಸಂಸತ್ತು ಚುನಾವಣೆ](https://nesaranewsworld.com/archives/25290) - ಉದನೆ: ಸೈಂಟ್ ಆಂಟನೀಸ್ ಪ್ರೌಢ ಶಾಲೆ ಇದರ 2023-24 ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಸಂಸತ್ತು ಚುನಾವಣೆ ನಡೆಯಿತು. ಪ್ರಜಾಪ್ರಭುತ್ವದಲ್ಲಿ ಮತದಾನದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಯಪಡಿಸುವ ಉದ್ದೇಶದಿಂದ ಅದೇ ಮಾದರಿಯಲ್ಲಿ ಮತದಾನ ಪ್ರಕ್ರಿಯೆ ನಡೆಸಲಾಯಿತು. ಶಾಲಾ ನಾಯಕನಾಗಿ ಆಲ್ವೀನ್, ಉಪನಾಯಕನಾಗಿ ರಕ್ಷಿತ್, ಅಕ್ಷರ ದಾಸೋಹ ಮಂತ್ರಿಯಾಗಿ ವಿನೀದ್, ಸಾಂಸ್ಕೃತಿಕ ಮಂತ್ರಿಯಾಗಿ ಶ್ರಾವ್ಯ, ಕ್ರೀಡಾಮಂತ್ರಿಯಾಗಿ ಚಿತ್ರೇಶ್, ಆರೋಗ್ಯ ಮತ್ತು ಸ್ವಚ್ಛತೆ ಮಂತ್ರಿಯಾಗಿ ಸುದೀಪ್, ವಿಜ್ಞಾನ ಸಂಘ ಮಂತ್ರಿಯಾಗಿ ಪೂಜಾಶ್ರಿ, ಆಯ್ಕೆಯಾದರು.ಸಮಾಜ ಶಿಕ್ಷಕರಾದ,ಸತ್ಯನಾರಾಯಣ ಗೌಡ ಚುನಾವಣಾ ಮೇಲುಸ್ತುವಾರಿ ವಹಿಸಿದ್ದರು. ಸಂಸ್ಥೆಯ - [ವೀಕೆಂಡ್ ಕೆ.ಎಸ್.‌ಆರ್.‌ಟಿ.ಸಿ ಬಸ್ ಗಳಲ್ಲಿ ಭಾರಿ ಜನಸಂದಣಿ](https://nesaranewsworld.com/archives/25285) - ಬೆಳ್ತಂಗಡಿ: ರಾಜ್ಯ ಸರಕಾರದ ಶಕ್ತಿ ಯೋಜನೆಯಿಂದಾಗಿ ಪುಣ್ಯ ಕ್ಷೇತ್ರಗಳಿಗೆ ಮಹಿಳೆಯರು ಸಾಗರೋಪಾದಿಯಲ್ಲಿ ಬರುತ್ತಿದ್ದಾರೆ. ಹೆಚ್ಚಿನ ಪುಣ್ಯಕ್ಷೇತ್ರಗಳಲ್ಲಿ ಎಲ್ಲೆಂದರಲ್ಲಿ ಮಹಿಳೆಯರೇ ತುಂಬಿಹೋಗಿದ್ದಾರೆ. ಮಹಿಳೆಯರಿಗೆ ಸರಕಾರಿ ಬಸ್‌ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶವಿರುವುದರಿಂದ ವೀಕೆಂಡ್‌ನಲ್ಲಿ ಎಲ್ಲಾ ಬಸ್‌ಗಳಲ್ಲಿ ಮಹಿಳೆಯರೇ ತುಂಬಿಹೋಗಿರುವುದು ಕಂಡು ಬರುತ್ತಿದೆ. ಉತ್ತರ ಕರ್ನಾಟಕದಿಂದ ಅತಿ ಹೆಚ್ಚು ಮಹಿಳಾ ಭಕ್ತರು ಆಗಮಿಸಿದ್ದಾರೆ. ಧರ್ಮಸ್ಥಳ, ಸುಬ್ರಹ್ಮಣ್ಯ ದರ್ಶನಕ್ಕೆ ಸರಕಾರಿ ಬಸ್‌ನಲ್ಲೇ ಪ್ರಯಾಣಿಸುತ್ತಿದ್ದಾರೆ. ವೀಕೆಂಡ್‌ ಮಾತ್ರವಲ್ಲದೆ ಭಾನುವಾರ ಮಣ್ಣೆತ್ತಿನ ಅಮಾವಾಸ್ಯೆಯಾಗಿರುವುದರಿಂದಲೂ ಮಹಿಳೆಯರ ಸಂಖ್ಯೆ ಅಧಿಕವಾಗಿದೆ. ಶನಿವಾರ ಹುಬ್ಬಳ್ಳಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಬಂದಿದ್ದು - [ನೆಲ್ಯಾಡಿ ಜ್ಞಾನೋದಯ ಬೆಥನಿ ವಿದ್ಯಾ ಸಂಸ್ಥೆಯಲ್ಲಿ ವಿದ್ಯಾರ್ಥಿ ಸಂಸತ್ತು ಚುನಾವಣೆ](https://nesaranewsworld.com/archives/25281) - ನೆಲ್ಯಾಡಿ: ಜ್ಞಾನೋದಯ ಬೆಥನಿ ಪದವಿ ಪೂರ್ವ ಕಾಲೇಜಿನಲ್ಲಿ 2023-24 ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಸಂಸತ್ತು ಚುನಾವಣೆ ನಡೆಯಿತು. ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ಮಹತ್ವವನ್ನು ತಿಳಿಸಲು ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣವನ್ನು ಬೆಳೆಸುವ ಉದ್ದೇಶದಿಂದ ಮತದಾನದ ಮೂಲಕ ಶಾಲಾ ನಾಯಕರನ್ನು ಚುನಾಯಿಸಲಾಯಿತು.ಶಾಲಾ ನಾಯಕನಾಗಿ ಮಿಲ್ಜಿತ್ ಸೆಕೆಂಡ್ ಪಿಯುಸಿ ಕಾಮರ್ಸ್, ಗೃಹಮಂತ್ರಿಯಾಗಿ ಅಕ್ಷಯ್ ಪ್ರಿನ್ಸ್, ಶಿಕ್ಷಣ ಮಂತ್ರಿಯಾಗಿ ಆಲ್ಬಿನ್ ಬಿನು, ಸಂವಹನ ಮಂತ್ರಿಯಾಗಿ ಜಿಶ್ಮ ಜಾನ್, ಕ್ರೀಡಾ ಮಂತ್ರಿಯಾಗಿ ಶಾರೋನ್ ರೋಯಿ, ಸಾಂಸ್ಕೃತಿಕ ಮಂತ್ರಿಯಾಗಿ ಎಸ್ಎಂ. ಸಾರ್ಥಕ್, ನೀರಾವರಿ ಮಂತ್ರಿಯಾಗಿ ಆಶಿಶ್ - [ಉದನೆ: ಬಿಷಪ್ ಪೋಳಿಕಾರ್ಪೊಸ್ ಪಬ್ಲಿಕ್ ಸ್ಕೂಲ್ ನಲ್ಲಿ ಸಂಸತ್ತು ಚುನಾವಣೆ](https://nesaranewsworld.com/archives/25276) - ಉದನೆ:ಇಲ್ಲಿನ ಬಿಷಪ್ ಪೋಳಿಕಾರ್ಪೊಸ್ ಪಬ್ಲಿಕ್ ಸ್ಕೂಲ್ ಇದರ 2023-24 ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಸಂಸತ್ತು ಚುನಾವಣೆ ನಡೆಯಿತು. ಪ್ರಜಾಪ್ರಭುತ್ವದಲ್ಲಿ ಮತದಾನದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಯಪಡಿಸುವ ಉದ್ದೇಶದಿಂದ ಅದೇ ಮಾದರಿಯಲ್ಲಿ ಮತದಾನ ಪ್ರಕ್ರಿಯೆ ನಡೆಸಲಾಯಿತು. ಶಾಲಾ ನಾಯಕಿಯಾಗಿ ಹನಿ, ಉಪನಾಯಕನಾಗಿ ಅಲನ್ ಜಾನ್, ವಿದ್ಯಾಮಂತ್ರಿಯಾಗಿ ಆಗ್ನೆಸ್ ಮೇಹಿ ಜಾರ್ಜ್, ಉಪವಿದ್ಯಾಮಂತ್ರಿಯಾಗಿ ಅಲೀನ, ಗ್ರಂಥಾಲಯ ಮಂತ್ರಿಯಾಗಿ ರೋಷನ್ ಜೋಸೆಫ್, ಉಪ ಗ್ರಂಥಾಲಯ ಮಂತ್ರಿಯಾಗಿ ಜಿಸ್ಮೋಳ್ ಬಿನೋಯ್, ಸಾಂಸ್ಕೃತಿಕ ಮಂತ್ರಿಯಾಗಿ ಸೋನ, ಉಪಮಂತ್ರಿಯಾಗಿ ಸಾಂಜೂ ವರ್ಗೀಸ್, ಕ್ರೀಡಾಮಂತ್ರಿಯಾಗಿ ಜೋಯಲ್ ಎಂ - [ಅನಾರೋಗ್ಯದಿಂದ ಬಳಲುತ್ತಿದ್ದ ಪ್ರತಿಭಾವಂತ ವಿದ್ಯಾರ್ಥಿ ನಿಧನ](https://nesaranewsworld.com/archives/25273) - ಬಂಟ್ವಾಳ : ಅನಾರೋಗ್ಯದಿಂದ ಬಳಲುತ್ತಿದ್ದ ಪ್ರತಿಭಾವಂತ ವಿದ್ಯಾರ್ಥಿಯೋರ್ವ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾದರು.ಪಾಣೆಮಂಗಳೂರು ಸಮೀಪದ ನರಿಕೊಂಬು ನಾಟಿ ನಿವಾಸಿ ನ್ಯಾಯವಾದಿ ಶ್ರೀನಿವಾಸ ದೈಪಲ ಅವರು ಪುತ್ರ ಶಿಶೀರ್(16)ಮೃತಪಟ್ಟ ಬಾಲಕ. ಕಳೆದ ವರ್ಷ ಶಿಶೀರ್ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಶಾಲೆಯಲ್ಲಿ ಕುಸಿದು ಬಿದ್ದಿದ್ದ. ಬಳಿಕ ಈತನನ್ನು ಆಸ್ಪತ್ರೆಗೆ ದಾಖಲಿಸಿ ಪರೀಕ್ಷೆ ನಡೆಸಿದಾಗ ಮೆದುಳು ಸಂಬಂಧಿಸಿದ ಕಾಯಿಲೆಯ ಬೆಳಕಿಗೆ ಬಂದಿತ್ತು. ಅಂದಿನಿಂದಲೇ ಕಾಯಿಲೆಗೆ ಚಿಕಿತ್ಸೆ ನಡೆಯುತ್ತಿತ್ತು. ಈ ಮಧ್ಯೆ ಚಿಕಿತ್ಸೆ ನಡೆಯುತ್ತಿರುವ ಸಂದರ್ಭದಲ್ಲಿ ಶಾಲೆಗೆ ಆಗಮಿಸಲು ಸಾಧ್ಯವಾಗದ - [ದ.ಕ.ಜಿ.ಪಂ ನಿರ್ಗಮನ ಸಿಇಒಗೆ ಬೀಳ್ಕೊಡುಗೆ](https://nesaranewsworld.com/archives/25270) - ಮಂಗಳೂರು: ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಂಡ ದ.ಕ.ಜಿ.ಪಂ ಸಿಇಒ ಹಾಗೂ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಡಾ.ಕುಮಾರ್ ಅವರನ್ನು ಜಿಲ್ಲಾ ರೆಡ್‌ಕ್ರಾಸ್ ಸಮಿತಿಯ ವತಿಯಿಂದ ಶನಿವಾರ ಸನ್ಮಾನಿಸಲಾಯಿತು. ರೆಡ್‌ಕ್ರಾಸ್ ಜಿಲ್ಲಾ ಸಮಿತಿಯ ಅಧ್ಯಕ್ಷ ಸಿ.ಎ ಶಾಂತಾರಾಮ್ ಶೆಟ್ಟಿ, ಗೌರವ ಸಲಹೆಗಾರ ಪ್ರಭಾಕರ ಶರ್ಮ, ಖಜಾಂಚಿ ಮೋಹನ್ ಶೆಟ್ಟಿ, ನಿರ್ದೇಶಕರಾದ ಪಿ.ಬಿ.ಹರೀಶ್ ರೈ, ಡಾ.ಸುಮನಾ ಬೋಳೂರು ಉಪಸ್ಥಿತರಿದ್ದರು. - [ನಟ ಜಗ್ಗೇ​ಶ್​ ಅಚಾತುರ್ಯ ನಡಿಗೆಯಿಂದ ಪಾದದ ಮೂಳೆ ಮುರಿತ; 6 ವಾರ ದಿಗ್ಬಂಧನ!](https://nesaranewsworld.com/archives/25267) - [ಬಸ್ ಡ್ರೈವರ್‌ ಹೃದಯಾಘಾತದಿಂದ ನಿಧನ](https://nesaranewsworld.com/archives/25264) - ವಿಟ್ಲ: ಖಾಸಗಿ ಬಸ್ ಡ್ರೈವರ್‌ ಹೃದಯಾಘಾತದಿಂದ ನಿಧನ ಹೊಂದಿದ ಘಟನೆ ಕನ್ಯಾನ ಬಂಡಿತ್ತಡ್ಕ ಸಮೀಪ ನಡೆದಿದೆ. ಕನ್ಯಾನ ಬಂಡಿತ್ತಡ್ಕ ನಿವಾಸಿ ರಮೇಶ್ (42) ಮೃತಪಟ್ಟವರು. ರಮೇಶ್ ಅವರು ಖಾಸಗಿ ಬಸ್‌ ಡ್ರೈವರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. - ["ಮಕ್ಕಳನ್ನು ಬೆಳೆಸುವುದೂ ಒಂದು ಕಲೆ" - ಸುಧಾ ಮೂರ್ತಿಯವರ ಅರ್ಥಗರ್ಭಿತವಾದ ಮಾತು](https://nesaranewsworld.com/archives/25261) - ಮಕ್ಕಳು ದೊಡ್ಡವರಾದ ಮೇಲೆ ಅವರನ್ನು ಸ್ನೇಹಿತರಂತೆ ಕಾಣಬೇಕು ಎನ್ನುವ ಮಾತಿದೆ. ಏಕೆಂದರೆ ನಮ್ಮದೇ ಮಕ್ಕಳ ಆಲೋಚನೆಗಳು ನಮಗಿಂತ ವಿಭಿನ್ನವಾಗಿರುತ್ತವೆ. ಅವರು ನಮಗಿಂತಲೂ ಸರಿಯಾಗಿ ಆಲೋಚನೆ ಮಾಡುವ ಸಾಮರ್ಥ್ಯ ಹೊಂದಿರುತ್ತಾರೆ. ಅಂತಹ ಸಂದರ್ಭದಲ್ಲಿ ಎಂದಿಗೂ ಪೋಷಕರಾದ ನಾವುಗಳು ಕೇವಲ ನಮ್ಮ ಮಾತು ಮಾತ್ರ ನಡೆಯಬೇಕು ಎಂದು ಅಂದುಕೊಳ್ಳಬಾರದು.ಕೇವಲ ಇದೊಂದೇ ವಿಷಯವಲ್ಲ. ಎಲ್ಲಾ ಆಯಾಮದಲ್ಲೂ ಮಕ್ಕಳನ್ನು ಪ್ರೀತಿಯಿಂದ ಕಾಣಬೇಕು, ಮಕ್ಕಳ ಮಾತಿಗೆ ಬೆಲೆ ಕೊಡಬೇಕು, ಮಕ್ಕಳು ತಪ್ಪು ಮಾಡಿದಾಗ ಹೇಳುವ ರೀತಿಯಲ್ಲಿ ತಿದ್ದಿ ಹೇಳಬೇಕು. ಮಕ್ಕಳಿಗೆ ಪ್ರೈವಸಿ ಕೊಡಿನಾವು ಮತ್ತು - [ಕೇವಲ ಮೂರು ಗಂಟೆಯೊಳಗೆ ಹೊರ ರಾಜ್ಯಗಳ ನಾಲ್ವರು ಮನೆಗಳ್ಳರನ್ನು ಬಂಧಿಸಿದ ಪೊಲೀಸರು](https://nesaranewsworld.com/archives/25258) - ಮಂಗಳೂರು: ನಗರದಲ್ಲಿ ಮನೆಗಳ್ಳತನ ಘಟನೆ ವರದಿಯಾದ ಕೇವಲ ಮೂರು ಗಂಟೆಯೊಳಗೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಆರೋಪಿಗಳಿಂದ ಕದ್ದ ಮಾಲು ಹಾಗೂ ನಗದನ್ನು ವಶಪಡಿಸಿಕೊಂಡಿದ್ದಾರೆ. ಅತ್ತಾವರದ ಕೆಎಂಸಿ ಆಸ್ಪತ್ರೆ ಬಳಿಯ ಬ್ರಿಜೇಶ್ ಅಪಾರ್ಟ್‌ಮೆಂಟ್ ಕಟ್ಟಡದ 2 ಅಪಾರ್ಟ್‌ಮೆಂಟ್‌ಗಳಲ್ಲಿ ಜೂ.15ರ ಗುರುವಾರ ಕಳ್ಳತನ ನಡೆದಿರುವ ಬಗ್ಗೆ ಮಂಗಳೂರು ದಕ್ಷಿಣ ಠಾಣೆ ಪೊಲೀಸರಿಗೆ ದೂರು ನೀಡಲಾಗಿತ್ತು. ಅದೇ ದಿನ ಸಂಜೆ ಪಣಂಬೂರು ಬೀಚ್ ಬಳಿ ನಾಲ್ವರು ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದರು. ಅವರನ್ನು ವಶಕ್ಕೆ ಪಡೆದು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಗೆ - [ಷಷ್ಠಬ್ದಿ ಸಂಭ್ರಮದೊಂದಿಗೆ ಧಾರ್ಮಿಕ ಹಾಗೂ ಸಮಾಜಮುಖಿ ಸೇವೆಯಲ್ಲಿ ರೆ.ಫಾ.ಪಿ.ಕೆ. ಅಬ್ರಹಾಂ ಕೋರ್ ಎಪಿಸ್ಕೋಪ](https://nesaranewsworld.com/archives/25241) - ನೆಲ್ಯಾಡಿ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಆರ್ಲ ನಿವಾಸಿಯಾದ ಪಿ.ಐ ಕುರಿಯ ಕೋಸ್ ಮತ್ತು ಮರಿಯಮ್ಮ ದಂಪತಿಗಳ ಮುದ್ದಿನ ಮಗನಾಗಿ ಜನಿಸಿದ. ರೆ.ಫಾ.ಪಿ.ಕೆ. ಅಬ್ರಹಾಂ ಕೋರ್ ಎಪಿಸ್ಕೋಪ ರವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸರಕಾರಿ ಪ್ರಾಥಮಿಕ ಶಾಲೆ ಕೊಣಾಲು ಇಲ್ಲಿ ಆರಂಭಿಸಿದರು. ತನ್ನ ಪ್ರೌಢ ಶಿಕ್ಷಣವನ್ನು ಸಂತ ಜಾರ್ಜ್ ಪ್ರೌಢಶಾಲೆ ನೆಲ್ಯಾಡಿಯಲ್ಲಿ ಆರಂಭಿಸಿ ಹೆಮ್ಮೆಯ ಮೊದಲ ಬ್ಯಾಚ್ ವಿದ್ಯಾರ್ಥಿಯಾಗಿ ಸಂಸ್ಥೆಯ ಕೀರ್ತಿಯನ್ನು ಬೆಳಗಿಸಿದರು. ಮುಂದಿನ ವಿದ್ಯಾಭ್ಯಾಸವನ್ನು ಉಪ್ಪಿನಂಗಡಿಯಲ್ಲಿ ಪೂರೈಸಿದ ಶ್ರೀಯುತರ ಒಲವು ಆಧ್ಯಾತ್ಮಿಕದತ್ತ - [ನೆಲ್ಯಾಡಿ: ಶ್ರೀರಾಮ ವಿದ್ಯಾಲಯ ಸೂರ್ಯನಗರ ವಿದ್ಯಾಲಯಕ್ಕೆ ನೂತನವಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮ](https://nesaranewsworld.com/archives/25249) - ನೆಲ್ಯಾಡಿ: ಶ್ರೀರಾಮ ವಿದ್ಯಾಲಯ ಸೂರ್ಯನಗರ ದಲ್ಲಿ ಜೂ.16 ರಂದು ನೂತನ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮ ನಡೆಯಿತು. ನೂತನ ವಿದ್ಯಾರ್ಥಿಗಳು ಅಗ್ನಿಹೋತ್ರಕ್ಕೆ ಹವಿಸ್ಸು ಸಮರ್ಪಣೆಯನ್ನು ಮಾಡಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಅತಿಥಿಗಳಾಗಿ ಉಪಸ್ಥಿತರಿದ್ದಶೇಖರ ಗೌಡ ಅನಿಲ ಇವರು ಸನಾತನ ಸಂಸ್ಕೃತಿಯನ್ನು ಎತ್ತಿ ಹಿಡಿದು ಅದನ್ನು ಮುಂದುವರಿಸುವಂತಹ ಕೆಲಸವನ್ನು ಶ್ರೀರಾಮ ವಿದ್ಯಾಲಯ ಮಾಡುತ್ತಿದೆ ಇಂತಹ ವಿದ್ಯಾಲಯದ ಉನ್ನತಿಗೆ ಸಮಾಜದ ಜನರು ಸಹಕರಿಸಬೇಕು ಎಂದು ಹೇಳಿ ಶುಭ ಹಾರೈಸಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಉಪಸ್ಥಿತರಿದ್ದ ಇನ್ನೋರ್ವ ಅತಿಥಿಗಳಾದ ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ - [ಪಟ್ಟೂರಿನ ಶ್ರೀರಾಮ ಆಂಗ್ಲ ಮಾಧ್ಯಮ ಶಾಲೆಯ ನರ್ಸರಿ ವಿಭಾಗದ ಶಿಕ್ಷಣ ದೃಷ್ಟಿಕೋನ ಸಭೆ](https://nesaranewsworld.com/archives/25237) - ನರ್ಸರಿ ವಿಭಾಗದ ಮೇಲ್ವಿಚಾರಕಿ ಸ್ವಾತಿ ಕೆ.ವಿ. ಎಲ್ ಕೆ ಜಿ ಮತ್ತು ಯು ಕೆ ಜಿ ತರಗತಿಗಳ ನಿಯಮಗಳು ಮತ್ತು ವ್ಯವಸ್ಥಿತ ಪ್ರಕ್ರಿಯೆಯ ಬಗ್ಗೆ ಮಾಹಿತಿ ಪಟ್ಟೂರು: ಪಟ್ಟೂರಿನ ಶ್ರೀರಾಮ ಆಂಗ್ಲ ಮಾಧ್ಯಮ ಶಾಲೆಯ ನರ್ಸರಿ ವಿಭಾಗದ ಶಿಕ್ಷಣ ದೃಷ್ಟಿಕೋನ ಕಾರ್ಯಕ್ರಮವು ಶಾಲೆಯ ಯುಕೆಜಿ ತರಗತಿಯಲ್ಲಿ ಜೂನ್ 16ರಂದು ನಡೆಯಿತು. ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯ ಸಂಚಾಲಕ ಪ್ರಶಾಂತ್ ಶೆಟ್ಟಿ ದೇರಾಜೆ ದೀಪ ಬೆಳಗಿಸಿ, ಪ್ರಪ್ರಥಮವಾಗಿ ಆಂಗ್ಲ ಮಾಧ್ಯಮ ಶಾಲೆ ಆರಂಭಿಸುವ ಆರಂಭ ದಿನಗಳಿಂದ ಈವರೆಗಿನ ಸವಾಲುಗಳ - [35 ಅಡಿ ಎತ್ತರದ ಹಲಸಿನ ಮರವೇರಿ ಹಣ್ಣು ಕೊಯ್ದ ಪೇಜಾವರ ಶ್ರೀ!](https://nesaranewsworld.com/archives/25232) - ನೀಲಾವರ ಗೋಶಾಲೆ ಆವರಣದಲ್ಲಿರುವ ಹಲಸಿನ ಹಣ್ಣಿನ ಮರದಲ್ಲಿ ಭಾರೀ ಸಂಖ್ಯೆಯಲ್ಲಿ ಹಲಸಿನ ಹಣ್ಣುಗಳು ಬಿಟ್ಟಿವೆ. ಆದರೆ, ಮರ ಭಾರೀ ಎತ್ತರ ಇರೋದ್ರಿಂದ ಯಾರೂ ಅದರತ್ರ ಗಮನಹರಿಸಿರಲಿಲ್ಲ. ಇನ್ನೇನು ಮಳೆ ಜೋರಾದರೆ ಹಣ್ಣುಗಳು ಕೂಡಾ ಕೊಳೆಯುವ ಸಾಧ್ಯತೆ ಇರುತ್ತೆ. ಇದನ್ನ ಮನಗಂಡ ಪೇಜಾವರ ಶ್ರೀಗಳು ಏಕಾಏಕಿ ಗುರುವಾರ ಹೆಗಲಲ್ಲಿದ್ದ ಕೇಸರಿ ಶಲ್ಯವನ್ನ ತಲೆಗೆ ಸುತ್ತಿಕೊಂಡು, ಪಂಚೆಯನ್ನ ಕಚ್ಚೆಯಂತೆ ಬಿಗಿದು ಕಟ್ಟಿಕೊಂಡವರೇ ಕೈಯ್ಯಲ್ಲಿ ಕತ್ತಿ ಹಿಡಿದು ಸರಸರನೆ ಮರ ಏರಿದರು. ಹೀಗೆ ಮರ ಏರಬೇಕಾದರೆ ಹಗ್ಗವಾಗಲೀ, ಏಣಿಯಾಗಲೀ ಬಳಸದೇ ಮರ - [ಸೌಜನ್ಯ ಪ್ರಕರಣ: ಸಿಬಿಐ ಕೋರ್ಟ್‌ ತೀರ್ಪು; ಆರೋಪಿ ಸಂತೋಷ್ ರಾವ್ ನಿರ್ದೋಷಿ, ಬಿಡುಗಡೆ](https://nesaranewsworld.com/archives/25229) - ಬೆಂಗಳೂರು: ಧರ್ಮಸ್ಥಳದ ಉಜಿರೆಯ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆರೋಪಿ ಸಂತೋಷ್‌ ರಾವ್‌ ಅವರನ್ನು ಸಿಬಿಐ ಕೋರ್ಟ್ ದೋಷಮುಕ್ತ ಗೊಳಿಸಿ ಶುಕ್ರವಾರ ಮಹತ್ವದ ತೀರ್ಪು ನೀಡಿದೆ. ಸಿಬಿಐ ಕೋರ್ಟ್ ನ ವಿಶೇಷ ನ್ಯಾಯಾಧೀಶ ಸಿ.ಬಿ.ಸಂತೋಷ್ ಅವರು ಸಾಕ್ಷ್ಯಾಧಾರಗಳ ಕೊರತೆ ಹಿನ್ನಲೆಯಲ್ಲಿ ಸಂತೋಷ್ ರಾವ್ ಅವರನ್ನು ನಿರ್ದೋಷಿ ಎಂದು ಬಿಡುಗಡೆಗೊಳಿಸಿ ಮಹತ್ವದ ತೀರ್ಪು ನೀಡಿದ್ದಾರೆ.ಪ್ರಕರಣವನ್ನು ಸ್ಥಳೀಯ ಪೊಲೀಸರು, ಸಿಐಡಿ ತನಿಖೆ ನಡೆಸಿದ ಬಳಿಕ ಸಿಬಿಐ ತನಿಖೆ ನಡೆಸಿತ್ತು. ಸಂತೋಷ್‌ ರಾವ್‌ ವಿರುದ್ಧ ಸಿಬಿಐ ಚಾರ್ಜ್‌ಶೀಟ್‌ ಸಲ್ಲಿಸಿತ್ತು. - [ನೇತ್ರಾವತಿ ನದಿ ಪಕ್ಕ ಮುರಿದು ಬಿದ್ದ ಪಾದಚಾರಿ ಸೇತುವೆ](https://nesaranewsworld.com/archives/25225) - ರಾಷ್ಟ್ರೀಯ ಹೆದ್ದಾರಿ 66ರ ಜಪ್ಪಿನಮೊಗರು ನೇತ್ರಾವತಿ ಸೇತುವೆ ಸಮೀಪದಿಂದ ಉಳ್ಳಾಲ ಜಪ್ಪಿನಮೊಗರುವಿನ ಹೊಗೆ ಪ್ರದೇಶಕ್ಕೆ ಸುಲಭ ಸಂಪರ್ಕದ ನದಿ ಬದಿಯ ಪಾದಚಾರಿ ಸೇತುವೆ ತುಂಡಾಗಿ ಬಿದ್ದು ಜನರು ಸುತ್ತಿ ಬಳಸಿ ಸಂಚರಿಸಬೇಕಾದ ಸಂಕಷ್ಟ ಎದುರಾಗಿದೆ. ತೊಕ್ಕೊಟ್ಟು ಭಾಗದಿಂದ ಮಂಗಳೂರು ಕಡೆಗೆ ಬರುವಾಗ ನೇತ್ರಾವತಿ ಸೇತುವೆ ಆರಂಭವಾಗುವಾಗ ಎಡಭಾಗದಲ್ಲಿರುವ ಹಾದಿಯಲ್ಲಿ(ನೇತ್ರಾವತಿ ನದಿಯ ಬದಿಯಲ್ಲಿ) ಸುಮಾರು 700 ಮೀ.ನಷ್ಟು ಸಾಗಿದರೆ ಹೊಗೆ ಪ್ರದೇಶಕ್ಕೆ ತೆರಳಲು ಸಾಧ್ಯವಿದೆ. ನಿತ್ಯ ನೂರಾರು ಮಂದಿ ಇದೇ ದಾರಿಯಲ್ಲಿ ನಡೆದುಕೊಂಡು ಹೋಗುತ್ತಾರೆ. ಇಲ್ಲಿನ ಜನರು ವಾಹನದಲ್ಲಿ - [ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮುಲೈ ಮುಹಿಲನ್ ಎಂ ಪಿ](https://nesaranewsworld.com/archives/25222) - ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮುಲೈ ಮುಹಿಲನ್ ಎಂ ಪಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ, ಜಿಲ್ಲಾಧಿಕಾರಿಯಾಗಿದ್ದ ರವಿ ಕುಮಾರ್ ಎಂ.ಆರ್. ಅವರ ಸ್ಥಾನವನ್ನು ಬದಲಾಯಿಸಲಾಗಿದೆ. ಮುಲೈ ಮುಹಿಲನ್ ಎಂ ಪಿ ಅವರು ಬೆಂಗಳೂರಿನಲ್ಲಿರುವ ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್‌ನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು, ಇವರು 2013ರ ಬ್ಯಾಚ್‌ನ ಐಎಎಸ್ ಅಧಿಕಾರಿ. ರವಿಕುಮಾರ್ ಎಂ ಆರ್ ಅವರು 2022, ಅಕ್ಟೋಬರ್ 31 ರಂದು ದಕ್ಷಿಣ ಕನ್ನಡದ ಡಿಸಿ ಸ್ಥಾನವನ್ನು ವಹಿಸಿಕೊಂಡಿದ್ದರು.ಮತ್ತೊಂದು - [ಕುಂಟಾಲಪಳಿಕೆ: ಕಪಿಲ ಕೇಸರಿ ಯುವಕ ಮಂಡಲದ ಮುಂದಾಳತ್ವದಲ್ಲಿ ವೈದ್ಯಕೀಯ ಸಹಾಯ ಹಸ್ತ](https://nesaranewsworld.com/archives/25219) - ಕುಂಟಾಲಪಳಿಕೆ: ಹತ್ಯಡ್ಕ ಗ್ರಾಮದ ಮುದ್ದಿಗೆ ನಿವಾಸಿ ರತ್ನ ಎಂಬ ಮಹಿಳೆ ಅನಾರೋಗ್ಯದಿಂದ ಬಳಲುತ್ತಿದ್ದು, ಮಂಗಳೂರಿನ ಕೆ ಎಂ ಸಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆಗಾಗಿ ಸುಮಾರು 2 ಲಕ್ಷ ವೆಚ್ಚ ಆಗಲಿದ್ದು, ತೀರ ಬಡ ಕುಟುಂಬದಲ್ಲಿ ಜೀವನ ಸಾಗಿಸುತ್ತಿರುವ ಇವರಿಗೆ ಕಪಿಲ ಕೇಸರಿ ಯುವಕ ಮಂಡಲದ ಮುಂದಾಳತ್ವದಲ್ಲಿ ಸುಮಾರು 11,550 ಮೊತ್ತವನ್ನು ಸಂಗ್ರಹಿಸಿ ಕುಟುಂಬದವರಿಗೆ ಹತ್ತಂತರಿಸಲಾಯಿತು. ಈ ಸಂದರ್ಭದಲ್ಲಿ ಕಪಿಲ ಕೇಸರಿ ಅಧ್ಯಕ್ಷರಾದ ರಾಜೇಶ್ ಬೊಳ್ಳೋಡಿ, ಕಾರ್ಯದರ್ಶಿ ಸುಮಂತ್ ಗೌಡ ಅಳಕ್ಕೆ, ಸುದರ್ಶನ್ ಆಚಾರ್ಯ, ಸುಬ್ರಮಣ್ಯ ಮುದ್ದಿಗೆ ಮತ್ತು - [ಬಿಜೆಪಿ ರಾಜ್ಯಾಧ್ಯಕ್ಷರ ಮನೆಯಲ್ಲಿ ಗೌಪ್ಯವಾಗಿ ನಡೆಯುತ್ತಿದೆ ವಿಶೇಷ ಹವನ; ಫೋಟೋ ವೈರಲ್](https://nesaranewsworld.com/archives/25213) - ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷರಿಗೆ ಸೇರಿದ ಪುತ್ತೂರು ಸಮೀಪದ ಸವಣೂರಿನ ಮನೆಯಲ್ಲಿ ವಿಶೇಷ ಹವನವೊಂದನ್ನು ಪ್ರಾರಂಭಿಸಲಾಗಿದೆ. ಸುಮಾರು 9 ದಿನಗಳ ಕಾಲ ಈ ವಿಶಿಷ್ಟ ಹವನ ನಡೆಯಲಿದ್ದು, ಜೂ.11ರಂದು ಪ್ರಾರಂಭವಾಗಿದ್ದು, ಜೂ.18ರವರೆಗೆ ನಡೆಯಲಿದೆ. ಸತತ 9 ದಿನಗಳ ಕಾಲ ನಡೆಯುವ ಈ ಹವನದ ಜವಾಬ್ದಾರಿಯನ್ನು ವಿದ್ವಾನ್ ಬಾಲಕೃಷ್ಣ ಆಚಾರ್ಯ ವಹಿಸಿದ್ದಾರೆ. ಒಳಗೆ ಏನಾಗುತ್ತಿದೆ ಎಂದು ಹೊರಗಿನ ವ್ಯಕ್ತಿಗಳಿಗೆ ಮಾಹಿತಿ ಹೋಗಬಾರದೆಂದು ಜಮೀನಿನ ಮುಖ್ಯ ದ್ವಾರಗಳನ್ನು ಸಂಪೂರ್ಣ ಮುಚ್ಚಿ ಗೌಪ್ಯಯನ್ನು ಕಾಪಾಡಲಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಹಿನಾಯ ಸೋಲು ಕಂಡ - [ರೆಡ್‌ಕ್ರಾಸ್ ಸಂಸ್ಥೆಯು ಮಾನವೀಯತೆಯ ನೆಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸಂಸ್ಥೆ:ಶಾಸಕ ಯಶ್‌ಪಾಲ್ ಸುವರ್ಣ](https://nesaranewsworld.com/archives/25207) - ಉಡುಪಿ: ರೆಡ್‌ಕ್ರಾಸ್ ಸಂಸ್ಥೆಯು ಮಾನವೀಯತೆಯ ನೆಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸಂಸ್ಥೆಯಾಗಿದ್ದು, ಯುದ್ಧ, ನೆರೆ ಮತ್ತು ಪ್ರಾಕೃತಿಕ ವಿಕೋಪಗಳಂತಹ ಸಂದರ್ಭದಲ್ಲಿ ಮಾಡುತ್ತಿರುವ ಸಮಾಜಮುಖಿ ಸೇವಾ ಚಟುವಟಿಕೆಗಳು ಹಾಗೂ ಪ್ರಥಮ ಚಿಕಿತ್ಸಾ ತರಬೇತಿ, ರಕ್ತದಾನ ಮತ್ತು ಆರೋಗ್ಯ ತಪಾಸಣಾ ಶಿಬಿರಗಳನ್ನು ಏರ್ಪಡಿಸಿ, ಸಮಾಜಕ್ಕೆ ಉತ್ತಮ ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯ ಎಂದು ಶಾಸಕ ಯಶ್‌ಪಾಲ್ ಸುವರ್ಣ ಹೇಳಿದರು. ಅವರು ಬುಧವಾರ ನಗರದ ಅಜ್ಜರಕಾಡು ರೆಡ್‌ಕ್ರಾಸ್ ಭವನದ ಹೆನ್ರಿ ಡ್ಯುನಾಂಟ್ ಹಾಲ್‌ನಲ್ಲಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕ ಮತ್ತು ಡಾ. - [ಶಾಲಾ-ಕಾಲೇಜುಗಳಲ್ಲಿ ಸಂವಿಧಾನದ ಪೀಠಿಕೆ ಓದುವುದು ಕಡ್ಡಾಯ](https://nesaranewsworld.com/archives/25203) - ಬೆಂಗಳೂರು: ಸರ್ಕಾರಿ, ಅನುದಾನಿತ ಅಥವಾ ಖಾಸಗಿ ಎಲ್ಲ ಶಾಲಾ-ಕಾಲೇಜುಗಳು ಸಂವಿಧಾನದ ಪೀಠಿಕೆಯನ್ನು ಪ್ರತಿದಿನ ಓದುವುದನ್ನು ಕಡ್ಡಾಯಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ಗುರುವಾರ ಸರಕಾರ ನಿರ್ಧರಿಸಿದೆ. ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅರೆ ಸರ್ಕಾರಿ ಕಚೇರಿಗಳಲ್ಲಿ ಸಂವಿಧಾನದ ಪೀಠಿಕೆಯ ಭಾವಚಿತ್ರವನ್ನು ಹಾಕುವುದನ್ನು ಕಡ್ಡಾಯಗೊಳಿಸಿದೆ. ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಮಾಜ ಕಲ್ಯಾಣ ಎಂದು ಸಚಿವ ಹೆಚ್.ಸಿ.ಮಹದೇವಪ್ಪ"ಸ್ವಾತಂತ್ರ್ಯ ಹೋರಾಟ, ಸಂವಿಧಾನದ ಹಿಂದಿನ ಕಲ್ಪನೆಯನ್ನು ಗಮನದಲ್ಲಿಟ್ಟುಕೊಂಡು, ಜನರು, ವಿಶೇಷವಾಗಿ ಶಾಲಾ, ಕಾಲೇಜುಗಳು ಮತ್ತು ವಿಶ್ವವಿದ್ಯಾನಿಲಯಗಳಲ್ಲಿ ಯುವಕರು, ಸರ್ಕಾರಿ, ಅನುದಾನಿತ - [ಪಿಕಪ್ ಗೆ ಗುದ್ದಿದ ಸ್ಕೂಟಿ; ವಿಡಿಯೋ ವೈರಲ್](https://nesaranewsworld.com/archives/25200) - ಅರಂತೋಡು: ಸ್ಕೂಟಿಯೊಂದು ಪಿಕಪ್ ಗೆ ಗುದ್ದಿದ ಘಟನೆ ಸುಳ್ಯ ತಾಲೂಕಿನ ಕಲ್ಲುಗುಂಡಿಯ ಮಧ್ಯಪೇಟೆಯಲ್ಲಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಸ್ಕೂಟಿ ನಜ್ಜುಗುಜ್ಜಾಗಿದೆ. ಸ್ಕೂಟಿ ಸವಾರ ಪವಾಡ ಸದೃಶವಾಗಿ ಪಾರಾಗಿದ್ದಾನೆ. ಸ್ಕೂಟಿ ಪಿಕಪ್ ಗೆ ಡಿಕ್ಕಿ ಹೊಡೆದಿದ್ದು, ಪಿಕಪ್ ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ದೊಡ್ಡ ಅಪಘಡ ತಪ್ಪಿದಂತಾಗಿದೆ. ಘಟನೆಯಲ್ಲಿ ಸ್ಕೂಟಿ ಸವಾರನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ ಎನ್ನಲಾಗಿದೆ.ಸ್ಥಳಕ್ಕೆ ಕಲ್ಲುಗುಂಡಿ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಅಪಘಾತ ದೃಶ್ಯ ಸಿಸಿ ಕೆಮಾರದಲ್ಲಿ ಸೆರೆಯಾಗಿದ್ದು ವ್ಯಾಪಕ ವೈರಲ್ ಆಗುತ್ತಿದೆ. - [ಬಿಜೆಪಿ ತಂದ ‘ಮತಾಂತರ ನಿಷೇಧ ಕಾನೂನು’ ರದ್ದುಗೊಳಿಸಲಿರುವ ಕಾಂಗ್ರೆಸ್ ಸರ್ಕಾರ](https://nesaranewsworld.com/archives/25197) - ಬೆಂಗಳೂರು: ಹಿಂದಿನ ಬಿಜೆಪಿ ಸರಕಾರ ತಂದಿದ್ದ ಮತಾಂತರ ವಿರೋಧಿ ಕಾನೂನನ್ನು ರದ್ದುಗೊಳಿಸಲು ಕರ್ನಾಟಕ ಸಚಿವ ಸಂಪುಟ ಗುರುವಾರ ನಿರ್ಧರಿಸಿದೆ. ಜುಲೈ 3 ರಂದು ಆರಂಭವಾಗಲಿರುವ ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಸರಕಾರ ಈ ಸಂಬಂಧ ಮಸೂದೆಯನ್ನು ಮಂಡಿಸಲಿದೆ. ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ.ಪಾಟೀಲ್ "ಮತಾಂತರ ನಿಷೇಧ ಮಸೂದೆ ಕುರಿತು ಸಂಪುಟ ಚರ್ಚೆ ನಡೆಸಿದೆ. 2022ರಲ್ಲಿ ಬಿಜೆಪಿ ಸರಕಾರ ತಂದ ಬದಲಾವಣೆಗಳನ್ನು ರದ್ದುಗೊಳಿಸುವ ಮಸೂದೆಯನ್ನು ನಾವು ಅನುಮೋದಿಸಿದ್ದೇವೆ. ಜುಲೈ 3 - [ಭಾರತೀಯ ಸಂಸ್ಕಾರದ ಮೂಲ ವ್ಯವಸ್ಥೆಯನ್ನು ಶಿಕ್ಷಣದ ಜೊತೆಗೆ ಅಳವಡಿಸಿಕೊಂಡು ಆಂಗ್ಲ ಮಾಧ್ಯಮ ವಿಭಾಗವನ್ನು ಪ್ರಾರಂಭಿಸಲಾಗುತ್ತಿದೆ: ಡಾ|ಪ್ರಭಾಕರ ಭಟ್](https://nesaranewsworld.com/archives/25191) - ಕಡಬ: ಮಕ್ಕಳಿಗೆ ಶಿಕ್ಷಣ ಜೊತೆಗೆ ಸಂಸ್ಕಾರ ಕೊಟ್ಟು ಬದುಕುವುದು ಹೇಗೆ ಎಂದು ಅವರಿಗೆ ಕಲಿಸಿಕೊಟ್ಟಾಗ ಆ ಮಕ್ಕಳು ಮುಂದೆ ಜೀವನದಲ್ಲಿ ಜಯಗಳಿಸುತ್ತಾರೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ|ಪ್ರಭಾಕರ ಭಟ್ ಹೇಳಿದರು. ಅವರು ಬುಧವಾರ ಕಡಬದ ಕೇವಳ ಹನುಮಾನ್ ನಗರದಲ್ಲಿರುವ ಸರಸ್ವತೀ ವಿದ್ಯಾಲಯದಲ್ಲಿ ಪ್ರಾರಂಭವಾದ ಆಂಗ್ಲ ಮಾಧ್ಯಮ ವಿಭಾಗದ ತರಗತಿಗಳ ಉದ್ಘಾಟನೆ ಹಾಗೂ ಶಾಲಾ ಪ್ರಾರಂಭೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಭಾರತೀಯತೆ ಮತ್ತು ಭಾರತೀಯ ಸಂಸ್ಕಾರದ ಮೂಲ ವ್ಯವಸ್ಥೆಯನ್ನು ಶಿಕ್ಷಣದ ಜೊತೆಗೆ ಅಳವಡಿಸಿಕೊಂಡು - [ಇಚ್ಲಂಪಾಡಿ :ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ನೇರ್ಲ, ಮಂತ್ರಿಮಂಡಲ ರಚನೆ](https://nesaranewsworld.com/archives/25179) - ಕಡಬ ತಾಲೂಕು ಇಚ್ಲಂಪಾಡಿ ಗ್ರಾಮದ ಸರಕಾರಿ ಉ.ಹಿ. ಪ್ರಾ. ಶಾಲೆ ನೇರ್ಲದಲ್ಲಿ ಶಾಲಾ ಮಂತ್ರಿಮಂಡಲವನ್ನು ಮತದಾನದ ಮೂಲಕ ರಚಿಸಲಾಯಿತು. ಚುನಾವಣೆಯಲ್ಲಿ ಮುಖ್ಯಮಂತ್ರಿಯಾಗಿ ಸಾನ್ವಿ ಎಸ್.ಎಂ ಹಾಗೂ ಉಪಮುಖ್ಯಮಂತ್ರಿಯಾಗಿ ಶ್ರೇಯಸ್ ಎ.ಬಿ ಆಯ್ಕೆಯಾಗಿದ್ದಾರೆ. ಗೃಹ ಮಂತ್ರಿಯಾಗಿ ಧನುಷಾ, ಡಾಲ್ವಿ ಸಹಾಯಕ ಮಂತ್ರಿಗಳಾಗಿ ನೀರಜ್, ಗೌತಮ್ ಪೂಜಾರಿ, ಶಿಕ್ಷಣ ಮಂತ್ರಿಗಳಾಗಿ ಕಾವ್ಯಶ್ರೀ, ಪೂರ್ವಿ, ಯೋಗಿತಾ, ಭವಿಷ್ ಆರೋಗ್ಯ ಮಂತ್ರಿಗಳಾಗಿ ಯಶ್ಮಿತ, ಶ್ರಾವ್ಯ ಕೆ. ಎಸ್, ಸಾಂಸ್ಕೃತಿಕ ಮಂತ್ರಿಗಳಾಗಿ ಸಿಂಚನ, ಪ್ರೇಮಲತ ವಾರ್ತಾ ಮಂತ್ರಿಗಳಾಗಿ ನಿಶಾ, ಶುಚಿತ್ವ ಮತ್ತು ಶಿಸ್ತುಮಂತ್ರಿಗಳಾಗಿ ಜಿತೇಶ್, - [ನೆಲ್ಯಾಡಿ: ಜನಜಾಗೃತಿ ವೇದಿಕೆ ಪದಗ್ರಹಣ, ಸತ್ಯನಾರಾಯಣ ಪೂಜೆಯ ಪೂರ್ವಭಾವಿ ಸಭೆ ಹಾಗೂ ಟೆಲಿ ಕಾನೂನಿನ ಬಗ್ಗೆ ಮಾಹಿತಿ](https://nesaranewsworld.com/archives/25174) - ನೆಲ್ಯಾಡಿ:ಕಡಬ ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್(ರಿ), ಜನಜಾಗೃತಿ ವೇದಿಕೆ ಪದಗ್ರಹಣ ಕಾರ್ಯಕ್ರಮ, ಸತ್ಯನಾರಾಯಣ ಪೂಜೆಯ ಬಗ್ಗೆ ಪೂರ್ವಭಾವಿ ಸಭೆ ಹಾಗೂ ಟೆಲಿ ಕಾನೂನಿನ ಬಗ್ಗೆ ಮಾಹಿತಿ ಕಾರ್ಯಕ್ರಮ ಜೂನ್ 14ರಂದು ಕೌಕ್ರಾಡಿ ಹೊಸಮಜಲು ಕಲಿಕಾ ಕೇಂದ್ರದಲ್ಲಿ ನಡೆಯಿತು. ಜನಜಾಗ್ರತಿ ವೇದಿಕೆಯ ನೆಲ್ಯಾಡಿ ವಲಯದ ಅಧ್ಯಕ್ಷರಾದ ಜಯಾನಂದ ಬಂಟ್ರಿಯಾಲ್ ರವರು ಕಾರ್ಯಕ್ರಮದ ಬಗ್ಗೆ ವಿವರಿಸಿದರು. ಎಲ್ಲರಿಗೂ ಆಮಂತ್ರಣ ಪತ್ರಿಕೆ ನೀಡಿ ಕಾರ್ಯಕ್ರಮಕ್ಕೆ ಬರುವಂತೆ ತಿಳಿಸಿದರು. ನೋಡೆಲ್ ಅಧಿಕಾರಿ ರಕ್ಷಕ್ ರವರು ಟೆಲಿ - [ಕಾಳಿಂಗ ಸರ್ಪ ಪ್ರತ್ಯಕ್ಷ; ಸುರಕ್ಷಿತ ಸ್ಥಳಕ್ಕೆ ರವಾನಿಸಿದ ಉರಗ ಮಿತ್ರ ಸ್ನೇಕ್ ಅಶೋಕ್](https://nesaranewsworld.com/archives/25170) - ಬೆಳ್ತಂಗಡಿ: ಇಲ್ಲಿನ ಕೊಲ್ಲಿ ಕಿಲ್ಲೂರು ಶೌರ್ಯ ವಿಪತ್ತು ಘಟಕದ ಸದಸ್ಯರಾದ ರತನ್ ಶೆಟ್ಟಿಯವರ ಮನೆಯ ಒಳಗಡೆ ಬೃಹತ್ ಗಾತ್ರದ ಕಾಳಿಂಗ ಸರ್ಪ ಪ್ರತ್ಯಕ್ಷ. ವಿಷಯ ತಿಳಿದ ಧರ್ಮಸ್ಥಳ ವಿಪತ್ತು ನಿರ್ವಹಣಾ ತಂಡದ ಸದಸ್ಯರಾದ ಉರಗ ಮಿತ್ರ ಸ್ನೇಕ್ ಅಶೋಕ್ ಲಾಯಿಲ ಅವರು ಆಗಮಿಸಿ ಕಾಳಿಂಗ ಸರ್ಪವನ್ನು ಹಿಡಿದು ಸುರಕ್ಷಿತ ಸ್ಥಳಕ್ಕೆ ರವಾನಿಸಿದರು. ಈ ಸಂದರ್ಭದಲ್ಲಿ ವಿಪತ್ತು ನಿರ್ವಹಣಾ ತಂಡದ ಸಂಯೋಜಕರಾದ ಉಮೇಶ್ ಮಾಲೂರು, ಘಟಕ ಪ್ರತಿನಿಧಿ ವಿನಯ ಸೇನರ ಬೆಟ್ಟು, ರಮಾನಂದ, ಸತೀಶ್, ರಂಜಿತ್ ಜೊತೆಗಿದ್ದರು. - [ಮೆಸ್ಕಾಂ ಎಇಇ ಅವರಿಗೆ ಬೆದರಿಕೆ‌: ದೂರು‌ ದಾಖಲು](https://nesaranewsworld.com/archives/25165) - ಪುತ್ತೂರು: ಕೃಷಿ ನೀರಾವರಿ ಪಂಪ್ ಸೆಟ್ ಗೆ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದಕ್ಕೆ ವಿದ್ಯುತ್ ಗುತ್ತಿಗೆದಾರನೊಬ್ಬ ಬನ್ನೂರು ಮೆಸ್ಕಾಂ ಉಪವಿಭಾಗ ಕಚೇರಿಗೆ ತೆರಳಿ ಮೆಸ್ಕಾಂ ಎಇಇ ಅವರಿಗೆ ಬೆದರಿಕೆ ಒಡ್ಡಿ ಸರಕಾರಿ ಕರ್ತವ್ಯಕ್ಕೆ ಅಡ್ಡಿ ಉಂಟು ಮಾಡಿರುವ ಆರೋಪದಡಿ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು ಸನಾ ಇಲೆಕ್ಟ್ರಿಕಲ್ಸ್ ಮಾಲಕ ಮಹಮ್ಮದ್ ನಿಸಾರ್ ಬೆದರಿಕೆ ಒಡ್ಡಿದ ಆರೋಪಿ. ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ (ಎಇಇ) ರಾಮಚಂದ್ರ ದೂರು ನೀಡಿದವರು.ಜೂ.14ರಂದು ಮಧ್ಯಾಹ್ನ 3.00 ಗಂಟೆ ಸುಮಾರಿಗೆ ಮಹಮ್ಮದ್ ನಿಸಾರ್ - [ಹೆಂಡತಿಯನ್ನ ಕಳುಹಿಸದಿದ್ದಕ್ಕೆ ಅತ್ತೆಗೆ ಚಾಕುವಿನಿಂದ ಇರಿದ ಅಳಿಯ!](https://nesaranewsworld.com/archives/25162) - ಬೆಂಗಳೂರು: ಹೆಂಡತಿಯನ್ನು ಮನೆಗೆ ಕಳುಹಿಸದಿದ್ದಕ್ಕೆ ಆಕ್ರೋಶಗೊಂಡ ಗಂಡ ಆಕೆಯ ಮನೆಗೆ ಹೋಗಿ ಅತ್ತೆಗೆ ಚಾಕುವಿನಿಂದ ಚುಚ್ಚಿರುವ ಘಟನೆ ಬೆಳ್ಳಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಕೃತ್ಯವೆಸಗಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಕೋಲಾರದ ವೇಮಗಲ್ ಮೂಲದ ಮನೋಜ್ ಬಂಧಿತ ಆರೋಪಿ ಗೀತಾ ಹಲ್ಲೆಗೊಳಗಾಗಿದ್ದು ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಕಳೆದ ಮೂರು ವರ್ಷಗಳ ಹಿಂದೆ ಮಂಡ್ಯ ಮೂಲದ ವರ್ಷಿತಾ ಎಂಬುವರನ್ನು ಪ್ರೀತಿಸಿ ಮನೆಯವರ ವಿರೋಧದ ನಡುವೆ ಮದುವೆಯಾಗಿದ್ದರು ಬೆಳ್ಳಂದೂರು ಸಮೀಪ ಬಾಡಿಗೆ - [ವಿದ್ಯಾರ್ಥಿ ಸೇರಿ ಮೂವರು ಗಾಂಜಾ ಪೆಡ್ಲರ್‌ಗಳ ಬಂಧನ](https://nesaranewsworld.com/archives/25159) - ಉಡುಪಿ: ವಿದ್ಯಾರ್ಥಿ ಸೇರಿದಂತೆ ಮೂರು ಜನ ಗಾಂಜಾ ಪೆಡ್ಲರ್‌ಗಳನ್ನು ಬಂಧಿಸಿ ಸುಮಾರು 75,000 ರೂ.ಮೌಲ್ಯದ 1.5 ಕೆ.ಜಿ. ಗಾಂಜಾ ವಶಪಡಿಸಿಕೊಂಡ ಘಟನೆ ಮಣಿಪಾಲದಲ್ಲಿ ಬುಧವಾರ ನಡೆದಿದೆ. ಹೆರ್ಗ ಗ್ರಾಮದ ಅಪಾರ್ಟ್‌ಮೆಂಟ್ ಮೇಲೆ ದಾಳಿ ಮಾಡಿ ಅಲ್ಲಿ ವಾಸವಾಗಿದ್ದ ವಿದ್ಯಾರ್ಥಿ ಶಶಾಂಕ(25) ಹಾಗೂ ಆತನ ಜತೆಗಿದ್ದ ಕಾರ್ಕಳದ ಪೆಡ್ಲರ್, ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿರುವ ಆದಿಲ್ (36)ನನ್ನು ಬಂಧಿಸಿ ಸುಮಾರು 300 ಗ್ರಾಂ ಗಾಂಜಾ ಜಪ್ತಿ ಮಾಡಲಾಗಿದೆ. ಅನಂತರ ಆದಿಲ್ ನೀಡಿದ ಮಾಹಿತಿಯ ಆಧಾರದ ಮೇಲೆ ಹಿರಿಯಡ್ಕ -ಕಾರ್ಕಳ - [ನೆಲ್ಯಾಡಿ: ಸಂತ ಜಾರ್ಜ್ ವಿದ್ಯಾಸಂಸ್ಥೆಯ ಕಾಲೇಜ್ ವಿದ್ಯಾರ್ಥಿ ಸಂಸತ್ ಚುನಾವಣೆ](https://nesaranewsworld.com/archives/25153) - ನೆಲ್ಯಾಡಿ: ಸಂತ ಜಾರ್ಜ್ ವಿದ್ಯಾಸಂಸ್ಥೆಯ 2023-24ನೇ ಶೈಕ್ಷಣಿಕ ವರ್ಷದ ಕಾಲೇಜ್ ವಿದ್ಯಾರ್ಥಿ ಸಂಸತ್ ಚುನಾವಣೆ ಜೂ.14ರಂದು ನಡೆಯಿತು.ವಿದ್ಯಾಸಂಸ್ಥೆಯ ಕಾರ್ಯದರ್ಶಿ ಅಬ್ರಹಾಂ ವರ್ಗೀಸ್ ಹಾಗೂ ಸಂಚಾಲಕ ಫಾ.ನೋಮಿಸ್ ಕುರಿಯಕೋಸ್ ರವರ ಮಾರ್ಗದರ್ಶನದಲ್ಲಿ ಪ್ರಜಾಪ್ರಭುತ್ವದ ಮಾದರಿಯಲ್ಲಿ ಚುನಾವಣೆ ನಡೆಸಲಾಯಿತು. ವಿದ್ಯಾರ್ಥಿ ಸಂಸತ್ತಿನ ಅಧ್ಯಕ್ಷರಾಗಿ ಲಿಖಿತ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗ, ಪ್ರಧಾನ ಕಾರ್ಯದರ್ಶಿಯಾಗಿ ಕೀರ್ತನ್.ಪಿ ದ್ವಿತೀಯ ಪಿಯುಸಿ ಕಲಾ ವಿಭಾಗ, ಉಪಾಧ್ಯಕ್ಷರಾಗಿ ಕನ್ನಡ ಮಾಧ್ಯಮ ವಿಭಾಗದಲ್ಲಿ ನಿತೇಶ್ 10ನೇ ತರಗತಿ, ಆಂಗ್ಲ ಮಾಧ್ಯಮ ವಿಭಾಗದಲ್ಲಿ ರಿಯಾನ್ ಫಾಝಿದ್ 10ನೇ ತರಗತಿ, - [ಜೂ.18 ರಿಂದ ಗೃಹಜ್ಯೋತಿ ನೋಂದಣಿ ಆರಂಭ](https://nesaranewsworld.com/archives/25149) - ಕರ್ನಾಟಕ ಸರ್ಕಾರವು ಗೃಹ ಜ್ಯೋತಿ ಯೋಜನೆಯ ನೋಂದಣಿಯನ್ನು ಜೂನ್ 18, 2023 ರಿಂದ ಪ್ರಾರಂಭಿಸಲು ಸರ್ವಸಿದ್ಧವಾಗಿದೆ. ಗೃಹ ಜ್ಯೋತಿ ಯೋಜನೆಯ ಲಾಭ ಪಡೆಯಲಿಚ್ಚಿಸುವ ಫಲಾನುಭವಿಗಳು ವಿಶೇಷವಾಗಿ ಸೃಜಿಸಲಾಗಿರುವ ಸೇವಾ ಸಿಂಧು ಪೋರ್ಟಲ್‍ನಲ್ಲಿ ನೋಂದಾಯಿಸಬೇಕಾಗಿದೆ. ಈ ತಂತ್ರಾಂಶವನ್ನು ಮೊಬೈಲ್ ಫೋನ್ / ಕಂಪ್ಯೂಟರ್ /ಲ್ಯಾಪ್ ಟ್ಯಾಪ್ ಗಳ ಮೂಲಕವೂ ಸಹ ಬಳಸಬಹುದಾಗಿದೆ.ಫಲಾನುಭವಿಗಳು ಆಧಾರ್ ಕಾರ್ಡ್, ವಿದ್ಯುತ್ ಖಾತೆ ಸಂಖ್ಯೆಗಳ ಮಾಹಿತಿಗಳನ್ನು (ವಿದ್ಯುತ್ ಬಿಲ್‍ನಲ್ಲಿ ಇರುವಂತೆ) ನೋಂದಣಿ ಸಮಯದಲ್ಲಿ ನೀಡಬೇಕಾಗುತ್ತದೆ. ಬೆಂಗಳೂರು ಒನ್, ಗ್ರಾಮ್ ಒನ್ ಮತ್ತು ಕರ್ನಾಟಕ ಒನ್ - [ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌: ಹೊಸ ಪಾಸ್‌ ಇಲ್ಲದಿದ್ದರೂ ಜೂ.30ರವರೆಗೆ ಉಚಿತ ಪ್ರಯಾಣಕ್ಕೆ ಅವಕಾಶ](https://nesaranewsworld.com/archives/25144) - ರಾಜ್ಯಾದ್ಯಂತ ವಿದ್ಯಾರ್ಥಿಗಳು ಶಾಲಾ - ಕಾಲೇಜುಗಳಿಗೆ ದಾಖಲಾತಿ ಮಾಡಿಕೊಂಡು ಪಾಸ್‌ ವಿತರಣೆ ಮಾಡುವವರೆಗೂ ಅಂದರೆ ಜೂನ್‌ 30ರವರೆಗೆ ಹಿಂದಿನ ವರ್ಷದ ಬಸ್‌ಪಾಸ್‌ಗಳು ಹಾಗೂ ಶಾಲೆ- ಕಾಲೇಜುಗಳಲ್ಲಿ ಪ್ರವೇಶಾತಿ ಪಡೆದ ಶುಲ್ಕ ಪಾವತಿ ರಶೀದಿಯನ್ನು ತೋರಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣ ಮಾಡಬಹುದು ಎಂದು ಕೆಎಸ್‌ಆರ್‌ಟಿಸಿ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC)ದ ಬಸ್‌ಗಳಲ್ಲಿ ಜೂನ್‌ 30ರ ತನಕ ವಿದ್ಯಾರ್ಥಿಗಳು ಉಚಿತವಾಗಿ ಅಥವಾ ರಿಯಾಯಿತಿ ದರ ಪಾವತಿಸಿ - [ಪ್ರಿಯಕರನಿಗಾಗಿ ಮಗುವನ್ನೇ ಬಿಟ್ಟು ಪುತ್ತೂರಿಗೆ ಬಂದ ಹುಬ್ಬಳ್ಳಿ ಮಹಿಳೆ.!!](https://nesaranewsworld.com/archives/25139) - ಪುತ್ತೂರು: ಹುಬ್ಬಳ್ಳಿಯಲ್ಲಿ ವಾಸವಾಗಿರುವ ಮಹಿಳೆಯೊಬ್ಬಳು ತನ್ನ 11 ತಿಂಗಳ ಮಗುವನ್ನು ತವರು ಮನೆಯಲ್ಲಿ ಬಿಟ್ಟು ಪುತ್ತೂರಿನಲ್ಲಿರುವ ಪ್ರಿಯಕರನನ್ನು ತಡರಾತ್ರಿ ಸೇರಿಕೊಂಡ ಘಟನೆ ನಡೆದಿದ್ದು, ಬಳಿಕ ಮಹಿಳೆಯ ಮನೆಯವರು ಮಹಿಳೆಗಾಗಿ ಪುತ್ತೂರಿನಲ್ಲಿ ಹುಡುಕಾಟ ನಡೆಸಿರುವುದಾಗಿ ತಿಳಿದು ಬಂದಿದೆ. ಹುಬ್ಬಳ್ಳಿಯ ಮಹಿಳೆಯೊಬ್ಬಳು ಅದೇ ಊರಿನ ಯುವಕನನ್ನು ಪ್ರೀತಿಸುತ್ತಿದ್ದು, ಆತ ಪುತ್ತೂರಿನ ಕೋಡಿಂಬಾಡಿಯಲ್ಲಿ ತೋಟವೊಂದರಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಮಾಹಿತಿ ತಿಳಿದ ಮಹಿಳೆ ತನ್ನ ಮಗುವನ್ನು ತವರು ಮನೆಯಲ್ಲಿ ಬಿಟ್ಟು ಫೋನ್ ಕರೆಯನ್ನು ಸ್ವೀಕರಿಸದೆ ನಾಪತ್ತೆಯಾಗಿದ್ದಳು. ಪುತ್ತೂರಿನಲ್ಲಿ ತನ್ನ ಪ್ರಿಯಕರನ ಬಳಿ - [ಮಹೇಶ್ ಶೆಟ್ಟಿ ತಿಮರೋಡಿ ಪರ ವಾಟ್ಸಾಪ್ ಸ್ಟೇಟಸ್; ಜಾತಿ ನಿಂದನೆ, ಹಲ್ಲೆ ಪ್ರಕರಣ: ರಂಜಿತ್ ಮದ್ದಡ್ಕ, ಉಮೇಶ್ ಕುಲಾಲ್ ಬಂಧನ](https://nesaranewsworld.com/archives/25136) - ಬೆಳ್ತಂಗಡಿ: ರಾಷ್ಟ್ರೀಯ ಹಿಂದು ಜಾಗರಣ ವೇದಿಕೆಯ ಮುಖ್ಯಸ್ಥ ಮಹೇಶ್ ಶೆಟ್ಟಿ ತಿಮರೋಡಿ ಪರ ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರಕ್ಕೆ ಸಂಬಂಧಿಸಿ ಮೊಬೈಲ್ ಫೋನ್ ಅಂಗಡಿಯ ಉದ್ಯೋಗಿಯ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ ಪ್ರಕರಣದ ಆರೋಪಿಗಳಾದ ರಂಜಿತ್ ಮದ್ದಡ್ಕ ಹಾಗೂ ಉಮೇಶ್ ಕುಲಾಲ್ ಎಂಬವರನ್ನು ಬೆಳ್ತಂಗಡಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ಕಸಬಾ ಗ್ರಾಮದ ರೆಂಕೆದಗುತ್ತು ಕೆಂಬರ್ಜೆಯ ಶೇಖರ ನಾಯ್ಕ ಎಂಬವರ ಪುತ್ರ ಯಶವಂತ ನಾಯ್ಕ (19ವ)ರವರು ನೀಡಿದ ದೂರಿನಂತೆ ಉಮೇಶ್ ಕುಲಾಲ್, - [ಕಡಬ: ಸಮುದಾಯ ಆಸ್ಪತ್ರೆಗೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ; ಶೀಘ್ರ ಡಯಾಲಿಸಿಸ್ ಕೇಂದ್ರ ಆರಂಭಿಸಲು ಕ್ರಮದ ಭರವಸೆ](https://nesaranewsworld.com/archives/25133) - ಕಡಬ: ಶಾಸಕಿ ಭಾಗೀರಥಿ ಮುರುಳ್ಯ ಅವರು ಕಡಬ ಸಮುದಾಯ ಆಸ್ಪತ್ರೆಗೆ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಆಸ್ಪತ್ರೆಯ ಸಿಬಂದಿ ಕೊರತೆ ನೀಗಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ|ಸುಚಿತ್ರಾ ರಾವ್ ಆಸ್ಪತ್ರೆಯ ಸಿಬಂದಿ ಕೊರತೆ ಹಾಗೂ ಇತರ ಅಗತ್ಯತೆಗಳ ಕುರಿತು ಶಾಸಕಿಗೆ ಮಾಹಿತಿ ನೀಡಿದರು. ಆಸ್ಪತ್ರೆಗೆ ಹೊಸ ಡಿಜಿಟಲ್ ಎಕ್ಷರೆ ಯಂತ್ರ ನೀಡಲಾಗಿದ್ದರೂ ಎಕ್ಷರೆ ತಂತ್ರಜ್ಞ ಹುದ್ದೆ ಖಾಲಿ ಇರುವುದರಿಂದ ರೋಗಿಗಳಿಗೆ ತೊಂದರೆಯಾಗುತ್ತಿರುವ ಬಗ್ಗೆ ಮಾಹಿತಿ ಪಡೆದ ಶಾಸಕಿ ಜಿಲ್ಲಾ ವೈದ್ಯಾಧಿಕಾರಿ - [ಪುತ್ತೂರು ಶಾಸಕರನ್ನು ಬೇಟಿಯಾದ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ](https://nesaranewsworld.com/archives/25130) - ಪುತ್ತೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈಯವರನ್ನು ಅವರ ಕಚೇರಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಶಾಸಕರು ಅಧ್ಯಕ್ಷರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಪತ್ರಕರ್ತರ ಕಾರ್ಯಚಟುವಟಿಕೆಯ ಬಗ್ಗೆ ಅಧ್ಯಕ್ಷರು ಶಾಸಕರಿಗೆ ವಿವರಿಸಿದರು. ಈ ಸಂದರ್ಭದಲ್ಲಿ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಲೋಕೇಶ್, ಉಪಾಧ್ಯಕ್ಷರುಗಳಾದ ಅಜಮಾಡ ರಮೇಶ್ ಕುಟ್ಟಪ್ಪ, ಭವಾನಿ ಸಿಂಗ್ ಠಾಕೂರು ಹಾಗೂ ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ - [ಟಿಪ್ಪರ್, ಸ್ಕೂಟರ್ ಡಿಕ್ಕಿ ಇಚ್ಲಂಪಾಡಿಯ ಯುವಕ ದುರ್ಮರಣ](https://nesaranewsworld.com/archives/25127) - ನೆಲ್ಯಾಡಿ: ಮಂಗಳೂರಿನ ಪಂಪ್ ವೆಲ್ ನಲ್ಲಿ ಜೂ.14ರಂದು ಬೆಳ್ಳಂಬೆಳಿಗ್ಗೆ ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ, ಇಚ್ಲಂಪಾಡಿಯ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಇಚ್ಲಂಪಾಡಿ ಇಲ್ಲುಂಗಲ್ ನಿವಾಸಿ ಆಂಟನಿ ಹಾಗೂ ವಾಮನ ದಂಪತಿ ಪುತ್ರ ಸಂದೇಶ್ (25ವ.) ಮೃತಪಟ್ಟ ಯುವಕ. ಇವರು ಬೆಂದೂರ್ ವೆಲ್ ನಲ್ಲಿ ಸಾಫ್ಟ್ ವೇರ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದು ರಾತ್ರಿ ಪಾಳಿಯ ಕೆಲಸ ಮುಗಿಸಿ ತನ್ನ ಸ್ಕೂಟಿಯಲ್ಲಿ ರೂಮ್ ಗೆ ತೆರಳುವ ವೇಳೆ ಪಂಪ್ ವೆಲ್ ನಲ್ಲಿ ಈ ಅಪಘಾತ - [ಮೇಲ್ಮನೆಗೆ ನಾಮಕರಣ: 3 ಸ್ಥಾನಕ್ಕೆ 6 ಮಂದಿ ಅಂತಿಮ](https://nesaranewsworld.com/archives/25123) - ವಿಧಾನ ಪರಿಷತ್‌ನ ಮೂರು ನಾಮಕರಣ ಸದಸ್ಯ ಸ್ಥಾನಗಳಿಗೆ ಕಾಂಗ್ರೆಸ್‌ ಪಕ್ಷವು 6 ಮಂದಿ ಸಂಭವನೀಯ ಅಭ್ಯರ್ಥಿಗಳ ಅಂತಿಮ ಪಟ್ಟಿ ಸಿದ್ಧಪಡಿಸಿದೆ.ರಾಜ್ಯದಲ್ಲಿ ಕಾಂಗ್ರೆಸ್‌ ಉಸ್ತುವಾರಿ ನೋಡಿಕೊಳ್ಳುತ್ತಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲ ಅವರು ಸೋಮವಾರ ರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರೊಂದಿಗೆ ಪ್ರತ್ಯೇಕವಾಗಿ ಮಾತುಕತೆ ನಡೆಸಿದರು. ಬಳಿಕ ಮೂರು ಮಂದಿ ಒಟ್ಟಿಗೆ ಕುಳಿತು ನಡೆಸಿದ ಸಭೆಯಲ್ಲಿ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲಾಗಿದೆ ಎಂದು ತಿಳಿದುಬಂದಿದೆ. ನಾಮಕರಣ ಸದಸ್ಯ ಸ್ಥಾನಗಳಿಗೆ ಮಾಜಿ ಸಚಿವರಾದ ಎಂ.ಆರ್‌. - [ಶಾಲೆ ಆರಂಭ ಸಮಯ ಗೊಂದಲ:ಬೆಳಗ್ಗೆ 9.30ಕ್ಕೆ ಶಾಲೆ ಆರಂಭ-ಹೆತ್ತವರು, ಶಿಕ್ಷಕರ ಆಕ್ಷೇಪ](https://nesaranewsworld.com/archives/25120) - ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಒಂದರಿಂದ ಹತ್ತನೇ ತರಗತಿಗಳು ರಾಜ್ಯಾದ್ಯಂತ ಬೆಳಗ್ಗೆ 9.30ಕ್ಕೆ ಆರಂಭಗೊಳ್ಳುತ್ತಿರುವುದಕ್ಕೆ ಹಲವೆಡೆ ವಿದ್ಯಾರ್ಥಿಗಳು, ಹೆತ್ತವರು ಮತ್ತು ಶಿಕ್ಷಕರಿಂದ ವಿರೋಧ ವ್ಯಕ್ತವಾಗುತ್ತಿದೆ. ಹಳೆಯ ವೇಳಾಪಟ್ಟಿಗಿಂತ ಸುಮಾರು ಒಂದು ತಾಸು ಮೊದಲೇ ಶಾಲೆ ಆರಂಭಗೊಳ್ಳುತ್ತಿದ್ದು, ಮಕ್ಕಳ ಚಟುವಟಿಕೆಗಳಿಗೆ ಅಡ್ಡಿಯಾಗುವುದರ ಜತೆಗೆ ಸುರಕ್ಷೆಯ ಪ್ರಶ್ನೆಯೂ ಎದುರಾಗಿದೆ ಎಂಬ ಆತಂಕ ವ್ಯಕ್ತವಾಗಿದೆ. ರಾಜ್ಯ ಸರಕಾರ ನೀಡಿರುವ ಸಲಹಾತ್ಮಕ ವೇಳಾಪಟ್ಟಿಯನ್ನೇ ಚಾಚೂ ತಪ್ಪದೆ ಪಾಲಿಸಬೇಕೆಂದು ಡಿಡಿಪಿಐಗಳು ಒತ್ತಾಯ ಹೇರುತ್ತಿರುವುದು ಹಾಗೂ ಈ ಸಲಹಾತ್ಮಕ ವೇಳಾಪಟ್ಟಿಯನ್ನು ಸ್ಥಳೀಯ ಪರಿಸ್ಥಿತಿಯನ್ನು ಗಮನಿಸದೆ ಜಾರಿಗೊಳಿಸುತ್ತಿರುವುದೇ ವಿರೋಧಕ್ಕೆ - [ಕಾಲೇಜು ಆವರಣ ಗೋಡೆ ಒಡೆದು ಒಳನುಗ್ಗಿದ ಕಾರು!](https://nesaranewsworld.com/archives/25117) - ಮಂಗಳೂರು: ನಗರದ ಮಣ್ಣಗುಡ್ಡೆಯಲ್ಲಿರುವ ಗೋಕರ್ಣನಾಥೇಶ್ವರ ಕಾಲೇಜಿನ ಆವರಣ ಗೋಡೆಗೆ ಹೊಡೆದು ಕಾರು ಒಳ ನುಗ್ಗಿದ ಘಟನೆ ಬುಧವಾರ ಬೆಳಗ್ಗೆ ಸಂಭವಿಸಿದೆ. ನಿಯಂತ್ರಣ ತಪ್ಪಿದ ಕಾರು ಕೆಂಪುಕಲ್ಲಿನ ಗೋಡೆಗೆ ಢಿಕ್ಕಿ ಹೊಡೆದು ಸಾಗಿದೆ. ಕಾರಿನಲ್ಲಿ ಇಬ್ಬರಿದ್ದರು. ಅವರು ಅಪಾಯದಿಂದ ಪಾರಾಗಿದ್ದಾರೆ. - [ಜೂ.15 ರಂದು ನೆಲ್ಯಾಡಿ ಸಮೀಪದ ಕಟ್ಟೆಮಜಲಿಗೆ ಅರುಣ್ ಪುತ್ತಿಲ ಬೇಟಿ](https://nesaranewsworld.com/archives/25111) - ನೆಲ್ಯಾಡಿ: ಕೌಕ್ರಾಡಿ ಗ್ರಾಮದ ಕಟ್ಟೆಮಜಲಿನಲ್ಲಿರುವ ಶ್ರೀ ಶಿರಾಡಿ ಧೂಮಾವತಿ ಪರಿವಾರ ದೈವಗಳ ದೈವಸ್ಥಾನಕ್ಕೆ ಜೂ.15ರ ಗುರುವಾರ ಸಂಜೆ 4 ಗಂಟೆಗೆ ಹಿಂದುತ್ವದ ವಿಜಯಪತಾಕೆಯನ್ನು ಬಾನೆತ್ತರಕ್ಕೆ ಹಾರಿಸಿದ ಸೋಲಿನಲ್ಲೂ ಇತಿಹಾಸ ಸೃಷ್ಟಿಸಿದ ಕಾರ್ಯಕರ್ತರ ನೆಚ್ಚಿನ ನಾಯಕ ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಪುತ್ತಿಲ ರವರಿಗೆ ಗೌರವಾರ್ಪಣೆ ಕಾರ್ಯಕ್ರಮ ನಡೆಸಲಾಗುವುದೆಂದು ಸಂಘಟಕರು ತಿಳಿಸಿದರು. - [ಉಜಿರೆಯ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಹರಿದ ಮಳೆ ನೀರು; ಪರದಾಡಿದ ವಾಹನ ಸವಾರರು](https://nesaranewsworld.com/archives/25107) - ಉಜಿರೆ: ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಉಜಿರೆ-ಬೆಳ್ತಂಗಡಿ ರಸ್ತೆಯ ಸೆಕೆಂಡರಿ ಶಾಲೆಯಿಂದ ಬೆನಕ ಆಸ್ಪತ್ರೆ ತನಕದ ಸುಮಾರು 500 ಮೀ. ವ್ಯಾಪ್ತಿಯ ರಸ್ತೆಯಲ್ಲಿ ಮಂಗಳವಾರ ಮಧ್ಯಾಹ್ನ ಸುರಿದ ಭಾರಿ ಮಳೆಗೆ ಮಳೆ ನೀರು ಹರಿದು ವಾಹನ ಸವಾರರು ಪರದಾಟ ನಡೆಸಿದರು. ಅಗಲ ಕಿರಿದಾದ ಈ ರಸ್ತೆಯ ಇಕ್ಕೆಲಗಳಲ್ಲೂ ಇರುವ ಚರಂಡಿಗಳು ಸಂಪೂರ್ಣ ಮುಚ್ಚಿದ್ದು ಮಳೆ ನೀರು ಸುಮಾರು ಒಂದೂವರೆ ಅಡಿಗಿಂತ ಹೆಚ್ಚು ರಸ್ತೆ ಮೂಲಕವೇ ಹರಿಯಿತು. ರಸ್ತೆಯ ಎರಡು ಬದಿಯ ಅಂಗಡಿಗಳ ಮುಂಭಾಗದವರೆಗೂ ನೀರು ನುಗ್ಗಿತು. ನೀರು ರಸ್ತೆಯಲ್ಲೇ - [ಸೋಮಂತಡ್ಕ: ಆಹಾರ ಉತ್ಪನ್ನಗಳ ಸಾಗಾಟದ ವಾಹನ ಜಾರಿ ಚರಂಡಿಗೆ;ಅಪಾಯದಿಂದ ಪಾರು](https://nesaranewsworld.com/archives/25102) - ಸೋಮಂತಡ್ಕ: ಬೆಂಗಳೂರಿನಿಂದ ಮೂಡಬಿದ್ರೆ ಕಡೆ ಬರುತ್ತಿದ್ದ ಆಹಾರ ಉತ್ಪನ್ನಗಳ ಸಾಗಾಟದ ವಾಹನ ಮಂಗಳವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಯ ಸೋಮಂತಡ್ಕ ತಿರುವಿನಲ್ಲಿ ರಸ್ತೆ ಬದಿಯ ಚರಂಡಿಗೆ ಜಾರಿದ ಘಟನೆ ನಡೆದಿದೆ. ಚಾಲಕ ಹಾಗೂ ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ. ಇದರಿಂದ ಕೆಲಸ ಸಮಯ ಟ್ರಾಫಿಕ್ ಜಾಮ್ ಉಂಟಾಯಿತು.ಸ್ಥಳೀಯರಾದ ಗ್ರಾಪಂ ಸದಸ್ಯ ಜಗದೀಶ್ ನಾಯ್ಕ, ಸಚಿನ್ ಭಿಡೆ, ವಿಷ್ಣು ಪ್ರಸಾದ್ ಖಾಡಿಲ್ಕಾರ್, ಭರತ್, ಬಿಪಿನ್ ಜಾರ್ಜ್ ಮತ್ತಿತರರು ಏಕಮುಖ ವಾಹನ ಸಂಚಾರ ವ್ಯವಸ್ಥೆ ಹಾಗೂ ವಾಹನ ಸ್ಥಳಾಂತರಿಸಲು ಸಹಕರಿಸಿದರು. - [ಮಹಿಳೆಯರಿಗೆ ಉಚಿತ ಪ್ರಯಾಣ: ಬಸ್ ಗಳಲ್ಲಿ ವಿಪರೀತ ರಶ್; ಶಾಲಾ ಮಕ್ಕಳ ಪರದಾಟ](https://nesaranewsworld.com/archives/25098) - ನೆಲ್ಯಾಡಿ: ಸರಕಾರವು ಮಹಿಳೆಯರಿಗೆ ಬಸ್ ಪ್ರಯಾಣಕ್ಕೆ ಉಚಿತ ಅವಕಾಶ ಮಾಡಿಕೊಟ್ಟಿರುವ ಪರಿಣಾಮ ಪ್ರೇಕ್ಷಣೀಯ ಹಾಗೂ ಧಾರ್ಮಿಕ ಸ್ಥಳಗಳು ಸೇರಿದಂತೆ ಒಟ್ಟು ಸರಕಾರಿ ಬಸ್‌ ಗಳಲ್ಲಿ ಮಿತಿಮೀರಿದ ಪ್ರಯಾಣಿಕರನ್ನು ಹೇರುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ನಾಡಿನ ಪ್ರಸಿದ್ಧ ತೀರ್ಥ ಕ್ಷೇತ್ರ ಧರ್ಮಸ್ಥಳದಿಂದ ಸುಬ್ರಹ್ಮಣ್ಯ, ಬೆಂಗಳೂರು,ಹಾಸನ ಸಹಿತ ನಾಡಿನ ಪ್ರೇಕ್ಷಣೀಯ ಸ್ಥಳಗಳಿಗೆ ತೆರಳಲು ಬಸ್‌ ಗಳಲ್ಲಿ ತಾಮುಂದು, ನಾ ಮುಂದು ಎಂಬಂತೆ ಜಾತ್ರೆ ವಾತಾವರಣ ನಿರ್ಮಾಣವಾಗುತ್ತಿದೆ. ಸೋಮವಾರ, ಮಂಗಳವಾರ ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಪ್ರಯಾಣಿಸುವ ಬಸ್‌ಗಳಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಮಹಿಳೆಯರು ಸೀಟಿಗಾಗಿ ಪರದಾಡುತ್ತಿರುವುದಲ್ಲದೆ, - [ಬೆಂಗಳೂರಿಗೆ ಹೋಗುವುದಾಗಿ ಮೆಸೇಜ್ ಮೂಲಕ ತಿಳಿಸಿ ಯುವತಿ ನಾಪತ್ತೆ](https://nesaranewsworld.com/archives/25093) - ಬಂಟ್ವಾಳ: ಬೆಂಗಳೂರಿಗೆ ಹೋಗುವುದಾಗಿ ಮೆಸೇಜ್ ಮಾಡಿ ತಿಳಿಸಿದ ಯುವತಿಯೋರ್ವಳು ಆ ಬಳಿಕ ಯಾವುದೇ ಸುದ್ದಿಯಿಲ್ಲದೆ ಕಾಣೆಯಾಗಿರುವ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಿ.ಮೂಡ ಕಸ್ಬಾ ಗ್ರಾಮದ ಲೆಕ್ಕಸಿರಿ ಪಾದೆ ನಿವಾಸಿ ರಮೇಶ್ ಸಾಲಿಯಾನ್ ಅವರ ಮಗಳು ನೇಹಾ (22) ಕಾಣೆಯಾದ ಯುವತಿ.ಮಂಗಳೂರಿನ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಯುವತಿಗೆ ಮನೆಯವರು ಮದುವೆ ಮಾಡುವ ಉದ್ದೇಶದಿಂದ ಸಂಬಂಧ ನೋಡಲು ಮುಂದಾದಾಗ ಮದುವೆ ಸದ್ಯ ನನ್ನ ಒಪ್ಪಿಗೆ ಇಲ್ಲ ಎಂದು ಹೇಳಿದ್ದಲ್ಲದೆ, ನಾನು ಹೆಚ್ಚಿನ ವಿದ್ಯಾಭ್ಯಾಸ ಮಾಡಬೇಕಾಗಿದೆ - [ಚಾರ್ಮಾಡಿ ಘನ ತ್ಯಾಜ್ಯ ಘಟಕದ ಮೇಲ್ವಿಚಾರಕಿ ತೇಜಶ್ರೀ ನಿಧನ](https://nesaranewsworld.com/archives/25090) - ಚಾರ್ಮಾಡಿ: ಚಾರ್ಮಾಡಿ ಘನ ತ್ಯಾಜ್ಯ ಘಟಕದ ಮೇಲ್ವಿಚಾರಕಿ ತೇಜಶ್ರೀ (32) ಅನಾರೋಗ್ಯಕ್ಕೀಡಾಗಿ ಸೋಮವಾರ ನಿಧನರಾಗಿದ್ದಾರೆ. ಚಾರ್ಮಾಡಿ ಘನ ತ್ಯಾಜ್ಯ ಘಟಕದ ಮಾದರಿ ಮೇಲ್ವಿಚಾರಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರ ಕೊನೆಯ ಮಗು ಸುಜ್ಞಾಸ್‌ ಹೃದಯ ಕಾಯಿಲೆಯ ಸಮಸ್ಯೆಯಿಂದ ಬಳಲುತ್ತಿದ್ದರೂ, ಆಕೆ ಮಾದರಿ ಮೇಲ್ವಿಚಾರಕಿಯಾಗಿ ತಮ್ಮ ಕರ್ತವ್ಯದಲ್ಲಿ ತೊಡಗಿದ್ದರು. - [ಇಚ್ಲಂಪಾಡಿ : ಎಸ್.ಡಿ.ಎಂ.ಸಿ ನೂತನ ಅಧ್ಯಕ್ಷರ ಆಯ್ಕೆ](https://nesaranewsworld.com/archives/25054) - ಕಡಬ ತಾಲೂಕು ಇಚ್ಲಂಪಾಡಿ ಗ್ರಾಮದ ಸರಕಾರಿ ಉ.ಹಿ. ಪ್ರಾ. ಶಾಲೆ ನೇರ್ಲದಲ್ಲಿ ದಿನಾಂಕ 10.06.2023 ರಂದು ಎಸ್.ಡಿ.ಎಂ.ಸಿ ಸಭೆ ನಡೆಸಲಾಯಿತು. ಸಭೆಯಲ್ಲಿ ತೆರವಾದ ಎಸ್.ಡಿ.ಎಂ.ಸಿ ಸದಸ್ಯ ಸ್ಥಾನಗಳಿಗೆ ಬಾಲಕೃಷ್ಣ ಬಳ್ಳಿತ್ತಡ್ಡ , ಪ್ರವೀಣ್ ಕುಂಞಿಮಾರು ಮತ್ತು ಸತೀಶ್.ಪಿ ಪಳಿಕೆ ಇವರನ್ನು ಸೇರ್ಪಡೆಗೊಳಿಸಲಾಯಿತು ಹಾಗೂ ಅಧ್ಯಕ್ಷರಾಗಿ ವಸಂತ ಬಿಜೇರು ಇವರನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ನಂದಾ ಕುಮಾರಿ, ಕಾರ್ಯದರ್ಶಿಯಾಗಿ ಮುಖ್ಯೋಪಾದ್ಯಾಯಿನಿ ಜಯಶ್ರೀ .ಎಸ್, ಸದಸ್ಯರುಗಳಾಗಿ ಚೆನ್ನಪ್ಪ ಕುಡಲ, ಸತೀಶ್. ಜಿ .ಎಸ್ ಕೆರ್ನಡ್ಕ, ಎ.ಜೋಸೆಫ್ ಕೆಡೆಂಬೈಲು, ಪುರುಷೋತ್ತಮ ಮೂಡೆಜಾಲು, - [ನೆಲ್ಯಾಡಿ: ಸ.ಉ.ಹಿ.ಪ್ರಾಥಮಿಕ ಶಾಲೆಯ ಶಾಲಾ ಮಂತ್ರಿಮಂಡಲದ ಚುನಾವಣೆ](https://nesaranewsworld.com/archives/25085) - ನೆಲ್ಯಾಡಿ: ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ಮಂತ್ರಿಮಂಡಲದ ಚುನಾವಣೆಯು ಇವಿಎಂ APP ಬಳಸಿ ಯಶಸ್ವಿಯಾಗಿ ನಡೆಯಿತು. ಚುನಾವಣಾ ಪ್ರಕ್ರಿಯೆಗಳಾದ ನಾಮಪತ್ರ ಸಲ್ಲಿಕೆ, ನಾಮಪತ್ರ ಹಿಂಪಡೆಯುವುದು, ಚುನಾವಣಾ ಪ್ರಚಾರ, ಅಣಕು ಮತದಾನ, ಏಜೆಂಟ್ ನೇಮಕ ಸೇರಿದಂತೆ ವಿದ್ಯಾರ್ಥಿಗಳಿಗೆ ಚುನಾವಣಾ ಪ್ರಕ್ರಿಯೆಯನ್ನು ಪರಿಚಯಿಸಲಾಯಿತು.ಶಾಲಾ ನಾಯಕಿಯಾಗಿ ಫಾತಿಮತ್ ಇಬಾ, ಉಪನಾಯಕನಾಗಿ ಯಶವಂತ್ ಇವರು ಆಯ್ಕೆ ಆದರು. ಮುಖ್ಯ ಗುರುಗಳಾದ ಆನಂದ ಅಜಿಲ ಇವರ ಮಾರ್ಗದರ್ಶನದಲ್ಲಿ ಎಲ್ಲಾ ಶಿಕ್ಷಕರ ಸಹಕಾರದೊಂದಿಗೆ ಚುನಾವಣೆಯು ನಡೆಯಿತು. - [ನೂಜಿಬಾಳ್ತಿಲ,ಇಚಿಲಂಪಾಡಿ ಗ್ರಾಮದಲ್ಲಿ ರಸ್ತೆ ಉದ್ಘಾಟನೆ ಹಾಗೂ ಬಿಜೆಪಿ ಕಾರ್ಯಕರ್ತರಿಗೆ, ಮತದಾರರಿಗೆ ಅಭಿನಂದನಾ ಸಭೆ](https://nesaranewsworld.com/archives/25082) - ಕಡಬ ತಾಲೂಕಿನ ನೂಜಿಬಾಳ್ತಿಲ ಮತ್ತು ಇಚಿಲಂಪಾಡಿ ಗ್ರಾಮದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ರವರು ರಸ್ತೆ ಉದ್ಘಾಟನೆ ಹಾಗೂ ಬಿಜೆಪಿ ಕಾರ್ಯಕರ್ತರಿಗೆ, ಮತದಾರರಿಗೆ ಅಭಿನಂದನಾ ಸಭೆ ಕಾರ್ಯಕ್ರಮ ಭಾಗಿಯಾದರು ಶಾಸಕರ ಮತ್ತು ಸಂಸದರ ಅನುದಾನದಲ್ಲಿ ಹೊಸದಾಗಿ ನಿರ್ಮಾಣವಾದ ಇಚಿಲಂಪಾಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಂಪರ್ಕ ರಸ್ತೆ ಮತ್ತು ನೂಜಿಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಸಚಿವರಾದ ಎಸ್ ಅಂಗಾರ ಅವರು ಗ್ರಾಮದ ಜನರ ತುರ್ತು ಮನವಿಗೆ ಸ್ಪಂದಿಸಿ ರೂ.25 ಲಕ್ಷ ಅನುದಾನದಲ್ಲಿ - [ಸುಬ್ರಹ್ಮಣ್ಯ: ಮಹಿಳಾ ಕಾನೂನು ಮತ್ತು ಭದ್ರತೆ ಕುರಿತು ಉಪನ್ಯಾಸ](https://nesaranewsworld.com/archives/25076) - ಸುಬ್ರಹ್ಮಣ್ಯ: ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಮತ್ತು ಐ ಕ್ಯೂ ಎ ಸಿ ಘಟಕ ಹಾಗೂ ಮಹಿಳಾ ಸಬಲೀಕರಣ ಘಟಕದ ವತಿಯಿಂದ ಮಹಿಳಾ ಕಾನೂನು ಮತ್ತು ಭದ್ರತೆ ಎಂಬ ವಿಷಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ.ದಿನೇಶ.ಪಿ.ಟಿ ಪ್ರಾಂಶುಪಾಲರು ಕೆ ಎಸ್ ಎಸ್ ಕಾಲೇಜು ಸುಬ್ರಹ್ಮಣ್ಯ ಇವರು ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಅನಿಲ್ ಕುಮಾರ್ ವಕೀಲರು ಮಂಗಳೂರು ಇವರು ಮಹಿಳಾ ಕಾನೂನು ಮತ್ತು ಭದ್ರತೆ ಬಗ್ಗೆ ಉಪನ್ಯಾಸವನ್ನು ನೀಡಿದರು. ಮಹಿಳಾ ಘಟಕದ ಸಂಯೋಜಕೀಯಾದ ಶ್ರೀಮತಿ ಸುಮಿತ್ರ ಸ್ವಾಗತಿಸಿದರು. - [ಇಚಿಲಂಪಾಡಿ: ನವೀಕರಣಗೊಂಡ ಧರ್ಮಶ್ರೀ ಸಭಾಭವನ ಉದ್ಘಾಟನಾ ಸಮಾರಂಭ, ಜ್ಞಾನ ವಿಕಾಸ ವಾರ್ಷಿಕೋತ್ಸವ](https://nesaranewsworld.com/archives/25060) - ಇಚಿಲಂಪಾಡಿ: ಕಡಬ ತಾಲೂಕು ನೆಲ್ಯಾಡಿ ವಲಯದ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ.ಟ್ರಸ್ಟ್ ವತಿಯಿಂದ ಬೀಡು ಇಚಿಲಂಪಾಡಿಯಲ್ಲಿ ನವೀಕರಣಗೊಂಡ ಧರ್ಮಶ್ರೀ ಸಭಾಭವನ ಉದ್ಘಾಟನಾ ಸಮಾರಂಭ ಮತ್ತು ಜ್ಞಾನ ವಿಕಾಸ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರವರು ಭಾಗವಹಿಸಿದರು. ಇದೇ ಸಂದರ್ಭದಲ್ಲಿ ಶಾಸಕರನ್ನು ಸಂಘದ ವತಿಯಿಂದ ಅಭಿನಂದಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಈಶ್ವರ ಪ್ರಸಾದ್ ಶಾಸ್ತ್ರೀ, ಶುಭಕರ ಹೆಗ್ಗಡೆ, ಮೇದಪ್ಪ ಗೌಡ, ವನಿತಾ ಎಂ, ಭಾಸ್ಕರ ಗೌಡ, ಚೆನ್ನಪ್ಪ ಗೌಡ, ಶ್ರೀ ಕ್ಷೇ.ಧ.ಗ್ರಾ.ಯೋ. ಇಚಿಲಂಪಾಡಿ ಒಕ್ಕೂಟದ ಸದಸ್ಯರು, - [ನೆಲ್ಯಾಡಿ: ರಸ್ತೆ ನಿರ್ಮಾಣದಲ್ಲಿ ತಕರಾರು; ಜಾತಿ ನಿಂದನೆ; ದೂರು ದಾಖಲು](https://nesaranewsworld.com/archives/25047) - ನೆಲ್ಯಾಡಿ: ರಸ್ತೆಯಲ್ಲಿ ತೆಗೆಯಲಾಗಿದ್ದ ಹೊಂಡವನ್ನು ಜೆಸಿಬಿ ಸಹಾಯದಿಂದ ಮುಚ್ಚುವ ವೇಳೆ ಟಿಪ್ಪರ್ ಲಾರಿಗಳನ್ನು ಅಡ್ಡವಿಟ್ಟು ಅವಾಚ್ಯ ಶಬ್ದಗಳಿಂದ ಬೈದು ಜಾತಿ ನಿಂದನೆ ಮಾಡಲಾಗಿದೆ ಎಂದು ಆರೋಪಿಸಿ ನೆಲ್ಯಾಡಿ ಗ್ರಾಮದ ಮೊರಂಕಳ ನಿವಾಸಿ ಸದಾನಂದ ನಾಯ್ಕ ಎಂಬವರು ನೀಡಿದ ದೂರಿನಂತೆ ವಿ.ಜೆ.ಜೋಸೆಫ್ ಯಾನೆ ಕಾಟಿ ಬೇಬಿ, ಪ್ರಿನ್ಸ್, ಸಂತೋಷ ಹಾಗೂ ಅಜಯ ಎಂಬವರ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ಸದಾನಂದ ನಾಯ್ಕ ಅವರ ಮನೆಗೆ ಹೋಗುವ ರಸ್ತೆಗೆ ಜೂ.7ರಂದು ಹೊಂಡ ತೆಗೆಯಲಾಗಿದ್ದು ಈ ಹೊಂಡ ಮುಚ್ಚುವುದಕ್ಕಾಗಿ - [ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಹೂಡಿಕೆ ಜಾಗ್ರತಿ ಕುರಿತು ಕಾರ್ಯಗಾರ](https://nesaranewsworld.com/archives/25044) - ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಮಣ್ಯ ಆಂತರಿಕ ಗುಣಮಟ್ಟ ಭರವಸ ಕೋಶದಡಿ ವಾಣಿಜ್ಯ ಹಾಗೂ ಉದ್ಯಮಡಲಿತ ವಿಭಾಗ ಹಾಗೂ ಮಂಗಳೂರು ವಾಣಿಜ್ಯ ಶಿಕ್ಷಕರ ಸಂಘ( MUCTA) ಇದರ ಜಂಟಿ ಆಶ್ರಯದಲ್ಲಿ ಒಂದು ದಿನದ ಇನ್ವೆಸ್ಟರ್ಸ್ ಅವರ್ನೆಸ್ ಕಾರ್ಯಗಾರ ನಡೆಯಿತು. ಈ ಕಾರ್ಯಾಗಾರವನ್ನು ನಿವೃತ್ತ ಪ್ರಾಂಶುಪಾಲರು, ಪ್ರಸ್ತುತ Federation of Teachers council commerce and management in Karnataka ಅಧ್ಯಕ್ಷ ರಾಗಿರುವ ಪ್ರೊ ಬಾಲಕೃಷ್ಣ ಪೈ.‌ಇವರು ಉದ್ಘಾಟಿಸಿದರು. ವಾಣಿಜ್ಯ ಹಾಗೂ ವೇದಿಕೆಯಲ್ಲಿಉದ್ಯಮಾಡಳಿತ ವಿಭಾಗದ ಮುಖ್ಯಸ್ಥರಾದ ಲತ ಬಿ.ಟಿ, - [ಗೋಳಿತ್ತೊಟ್ಟು; ಶಾಲಾ ವಿದ್ಯಾರ್ಥಿ ಸಂಸತ್ತು ಚುನಾವಣೆ](https://nesaranewsworld.com/archives/25039) - ಗೋಳಿತ್ತೊಟ್ಟು: ಇಲ್ಲಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2023 -24 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ವಿದ್ಯಾರ್ಥಿ ಸಂಸತ್ತು ಇದರ ಚುನಾವಣೆಯು ಅತ್ಯಂತ ವ್ಯವಸ್ಥಿತವಾಗಿ ನಡೆಯಿತು. ವಿದ್ಯಾರ್ಥಿಗಳಿಗೆ ಚುನಾವಣೆಯ ಬಗ್ಗೆ ಅರಿವು ಮೂಡಿಸುವ ಸಲುವಾಗಿ ವಿದ್ಯುನ್ಮಾನ ಮತಯಂತ್ರ (ಮೊಬೈಲ್ ಆ್ಯಪ್) ಹಾಗೂ ಮತಪತ್ರಗಳನ್ನು ಬಳಸಿ ಚುನಾವಣೆಯನ್ನು ನಡೆಸಲಾಯಿತು. ಶಾಲಾ ನಾಯಕ ಸ್ಥಾನಕ್ಕೆ 8ನೇ ತರಗತಿಯ ಮೊಹಮ್ಮದ್ ಸಾದಿಕ್, ನವನೀತ್.ಎ, ಫಾತಿಮತ್ ಸನ ಹಾಗೂ ಫಾರಿಸಬಾನು ಸ್ಪರ್ಧಿಸಿದ್ದು, ಅತ್ಯಂತ ಹೆಚ್ಚು ಮತಗಳನ್ನು ಪಡೆದ ನವನೀತ್.ಎ. ಶಾಲಾ - [ಉದ್ಯಮಿ ನಾಗೇಶ್ ಕುಮಾರ್ ಅಭಿಮಾನಿ ಬಳಗದಿಂದ ಎಂಡೋಸಲ್ಫಾನ್ ಪಾಲನಾ ಕೇಂದ್ರ, ಕೊಕ್ಕಡ, ಹಳ್ಳಿಂಗೇರಿ, ಸೌತಡ್ಕ ಸರಕಾರಿ ಶಾಲೆ ವಿದ್ಯಾರ್ಥಿಗಳಿಗೆ ಕೊಡೆ ಹಾಗೂ ಹಣ್ಣು ಹಂಪಲು ಗಿಡ, ಸಿಹಿ ತಿಂಡಿ ವಿತರಣೆ](https://nesaranewsworld.com/archives/25034) - ಕೊಕ್ಕಡ: ನಾಗೇಶ್ ಕುಮಾರ್ ಅಭಿಮಾನಿ ಬಳಗದಿಂದ ಕೊಕ್ಕಡ ಎಂಡೋ ಸಲ್ಫಾನ್ ಪಾಲನಾ ಕೇಂದ್ರ ಹಾಗೂ ಕಿರಿಯ ಪ್ರಾಥಮಿಕ ಶಾಲೆ ಕೊಕ್ಕಡ, ಹಳ್ಳಿಂಗೇರಿ, ಸೌತಡ್ಕ ಇಲ್ಲಿಯ ಶಾಲಾ ವಿದ್ಯಾರ್ಥಿಗಳಿಗೆ ಕೊಡೆ ಹಾಗೂ ಪೆನ್, ಸಿಹಿ ತಿಂಡಿ ವಿತರಣೆ ಮತ್ತು ಹಣ್ಣು ಹಂಪಲು ಗಿಡಗಳನ್ನು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಬೆಸ್ಟ್ ಪೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ, ಉದ್ಯಮಿ, ಕೊಡುಗೈ ದಾನಿ ನಾಗೇಶ್ ಕುಮಾರ್, ಯುವ ಮುಖಂಡ ಎಸ್ ಕೆ ಹಕೀಂ, ಗಣೇಶ್ ಕಾಶಿ, ಕಲಂದರ್ ಎಂ ಹೆಚ್ ಕೊಕ್ಕಡ, - [ಕೊಕ್ಕಡ: ಅಸೌಖ್ಯದಿಂದ ಕಾಲೇಜ್ ವಿದ್ಯಾರ್ಥಿನಿ ಮೃತ್ಯು](https://nesaranewsworld.com/archives/25030) - ಕೊಕ್ಕಡ: ವಿದ್ಯಾರ್ಥಿನಿಯೊಬ್ಬಳು ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆಯುತ್ತಿರುವಾಗಲೇ ಸಾವನ್ನಪ್ಪಿದ ಘಟನೆ, ಜೂ.12 ರಂದು ಸಂಭವಿಸಿದೆ. ಕೊಕ್ಕಡ ಗ್ರಾಮದ ಮೀಯಾಳ ನಿವಾಸಿ ನಾಗೇಶ್ ನಳಿಯಾರ್ - ಹೇಮಾವತಿ ದಂಪತಿಗಳ ಪುತ್ರಿ ಶ್ರಾವ್ಯ (17) ಮೃತಪಟ್ಟ ದುರ್ದೈವಿ.ಉಜಿರೆಯ ಖಾಸಗಿ ಕಾಲೇಜೊಂದರಲ್ಲಿ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿಶ್ರಾವ್ಯ ಕಳೆದ ಕೆಲವು ದಿನಗಳಿಂದ ಉರಿಮೂತ್ರದ ಸಮಸ್ಯೆಯಿಂದ ಬಳಲುತ್ತಿದ್ದು ಪುತ್ತೂರು ಖಾಸಗಿ ಆಸ್ಪತ್ರೆಯ ವೈದ್ಯರ ಬಳಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಹತ್ತು ದಿನಗಳ ಹಿಂದೆ ಆಕೆ ಆರೋಗ್ಯದಲ್ಲಿ ತೀರ ಏರುಪೇರು ಉಂಟಾಗಿದ್ದು ಚಿಕಿತ್ಸೆಗಾಗಿ - [Hit & Run case; ಗಾಯಾಳು ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು](https://nesaranewsworld.com/archives/25026) - ಉಳ್ಳಾಲ : ಬೈಕ್‍ಗೆ ಇನೋವಾ ಕಾರು ಢಿಕ್ಕಿ ಹೊಡೆದು ಪರಾರಿಯಾಗಿದ್ದ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಕೋಟೆಕಾರು ಪಟ್ಟಣ ವ್ಯಾಪ್ತಿಯ ಮಾಡೂರು ವೈದ್ಯನಾಥ ದೈವಸ್ಥಾನ ರಸ್ತೆ ನಿವಾಸಿ ತೇಜಸ್ ಕುಲಾಲ್(28) ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಕಳೆದ ಜೂ.4 ರ ಭಾನುವಾರ ತಡರಾತ್ರಿ ತೇಜಸ್ ಸಂಕೋಳಿಗೆಯ ಪೆಟ್ರೋಲ್ ಬಂಕಿಗೆ ಪೆಟ್ರೋಲ್ ತುಂಬಿಸಲು ಬೈಕಲ್ಲಿ ತೆರಳುತ್ತಿದ್ದ ವೇಳೆ ಕೇರಳ ನೋಂದಾವಣಿಯ ಇನ್ನೋವಾ ಕಾರೊಂದು ಢಿಕ್ಕಿ ಹೊಡೆದು ಪರಾರಿಯಾಗಿತ್ತು. ಹಿಟ್ ಆಂಡ್ ರನ್ ಪ್ರಕರಣ ದಾಖಲಿಸಿದ ಮಂಗಳೂರು ದಕ್ಷಿಣ - [ವಿದ್ಯಾರ್ಥಿಗಳ ನಡುವೆ ಹೊಡೆದಾಟ; 8 ಮಂದಿ ವಿರುದ್ಧ ಪ್ರಕರಣ ದಾಖಲು](https://nesaranewsworld.com/archives/25003) - ಉಪ್ಪಿನಂಗಡಿ: ಇಲ್ಲಿನ ಬಸ್ ನಿಲ್ದಾಣ ಪರಿಸರದಲ್ಲಿ ವಿದ್ಯಾರ್ಥಿಗಳ ಗುಂಪಿನೊಳಗೆ ವಾಗ್ವಾದ ಬೆಳೆಸಿಕೊಂಡು ಹೊಡೆದಾಟದಲ್ಲಿ ತೊಡಗಿದ್ದ 8 ಮಂದಿ ಕಾಲೇಜು ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕ್ಷುಲ್ಲಕ ಕಾರಣವನ್ನು ಮುಂದಿರಿಸಿ ಬಸ್ ನಿಲ್ದಾಣದಲ್ಲಿ ಸಂಘರ್ಷ ನಿರತ ವಿದ್ಯಾರ್ಥಿಗಳ ಗುಂಪನ್ನು ಕರ್ತವ್ಯದಲ್ಲಿದ್ದ ಪೊಲೀಸರು ಸಮಾಧಾನಿಸಿ ಚದುರಿಸಲು ಯತ್ನಿಸಿದರೂ ಲೆಕ್ಕಿಸದೆ ಹೊಡೆದಾಟದಲ್ಲಿ ತೊಡಗಿದ್ದ ಉಪ್ಪಿನಂಗಡಿ ಸರಕಾರಿ ಕಾಲೇಜಿನ ವಿದ್ಯಾರ್ಥಿಗಳಾದ ಗಿರೀಶ್ (21), ಅಭಿಷಿತ್ (20), ಧನುಷ್ (19), ಮೋಹನ್ (19) ನಂದನ್ (19), ವಿನ್ಯಾಸ್ (18), ರೂಪೇಶ್(20) ಹಿತೇಶ್(19) ಎಂಬವರನ್ನು - [ಪುತ್ತಿಲ ಬಿಕ್ಕಟ್ಟು ಶಮನಕ್ಕೆ ಕೇಂದ್ರ ಸಚಿವ ಪ್ರಯತ್ನ? ಮುಂದಿನ ಚುನಾವಣೆಗೆ ಪುತ್ತಿಲ ಎಫೆಕ್ಟ್?](https://nesaranewsworld.com/archives/25014) - ಮಂಗಳೂರು (ಜೂ.12): ಅಸೆಂಬ್ಲಿ ಚುನಾವಣೆಗೆ ಪುತ್ತೂರಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿ ಬಿಜೆಪಿಯನ್ನು ಮೂರನೇ ಸ್ಥಾನಕ್ಕೆ ತಳ್ಳಿ ರಾಷ್ಟ್ರೀಯ ನಾಯಕರನ್ನೇ ದಂಗುಬಡಿಸಿದ ಸಂಘಟಕ ಅರುಣ್‌ ಕುಮಾರ್‌ ಪುತ್ತಿಲ ಬಿಕ್ಕಟ್ಟನ್ನು ಪರಿಹರಿಸಲು ಬಿಜೆಪಿ ಕಡೆಯಿಂದ ಪ್ರಯತ್ನಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವರೊಬ್ಬರ ಜೊತೆ ದೆಹಲಿಯಲ್ಲಿ ಅರುಣ್‌ ಕುಮಾರ್‌ ಪುತ್ತಿಲ ಮಾತುಕತೆ ಕೂಡ ನಡೆಸಿದ್ದಾರೆ. ಅಲ್ಲದೆ ಪೇಜಾವರಶ್ರೀ ಸೇರಿದಂತೆ ಇತರ ಮಠಾಧೀಶರೊಂದಿಗೂ ಮಾತುಕತೆ ನಡೆದಿದೆ. ಅಸೆಂಬ್ಲಿ ಚುನಾವಣೆ ಮುಕ್ತಾಯಗೊಂಡು ಹೊಸ ಸರ್ಕಾರ ರಚನೆಯಾದರೂ ಪುತ್ತೂರಿನಲ್ಲಿ ಪುತ್ತಿಲ ಬಿಕ್ಕಟ್ಟು ಶಮನವಾಗಿಲ್ಲ. ಪುತ್ತಿಲ ಬಿಕ್ಕಟ್ಟು - [ಶಕ್ತಿ ಯೋಜನೆ ಜಾರಿ ಬೆನ್ನಲ್ಲೇ ಬಸ್‌ ಫುಲ್‌ ರಶ್: ಬಾಗಿಲ ಬಳಿ ನಿಂತ ವಿದ್ಯಾರ್ಥಿನಿ ಆಯತಪ್ಪಿ ಬಿದ್ದು ಸಾವು](https://nesaranewsworld.com/archives/25011) - ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣಕ್ಕೆ ಶಕ್ತಿ ಯೋಜನೆ ಜಾರಿಗೊಳಿಸಿದ ಬೆನ್ನಲ್ಲೇ ಹಾವೇರಿಯಲ್ಲಿ ಬಸ್‌ಗಳು ಫುಲ್‌ ರಶ್‌ ಆಗಿದ್ದು, ಬಸ್‌ನ ಬಾಗಿಲ ಬಳಿ ನಿಂತಿದ್ದ ವಿದ್ಯಾರ್ಥಿನಿ ಆಯತಪ್ಪಿ ಬಿದ್ದು ಸಾವನ್ನಪ್ಪಿದ್ದಾಳೆ. ಹಾವೇರಿ (ಜೂ.12): ರಾಜ್ಯದಲ್ಲಿ ಕಾಂಗ್ರೆಸ್‌ನ ಮೊದಲ ಗ್ಯಾರಂಟಿಯಾಗಿ ಮಹಿಳೆಯರು ಮತ್ತು ಹೆಣ್ಣು ಮಕ್ಕಳಿಗೆ ಉಚಿತವಾಗಿ ಪ್ರಯಾಣ ಮಾಡಲು ಶಕ್ತಿ ಯೋಜನೆ ಜಾರಿಗೆ ಬಂದ ಮಾರನೇ ದಿನವೇ ಬಸ್‌ ಫುಲ್‌ರಶ್‌ ಆಗಿ ಬಾಗಿಲ ಬಳಿ ನಿಂತಿದ್ದ ವಿದ್ಯಾರ್ಥಿನಿ ಬಿದ್ದು ಸಾವನ್ನಪ್ಪಿದ ದುರ್ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆ - [ನೆಲ್ಯಾಡಿ: ಅಂತರಾಷ್ಟ್ರೀಯ ಆರ್ಯಭಟ್ಟ ಪ್ರಶಸ್ತಿ ವಿಜೇತ ಉಪನ್ಯಾಸಕ ವಿಶ್ವನಾಥ ಶೆಟ್ಟಿ ಕೆ ಅವರಿಗೆ ಸನ್ಮಾನ](https://nesaranewsworld.com/archives/25006) - ನೆಲ್ಯಾಡಿ: ಅಂತರಾಷ್ಟ್ರೀಯ ಆರ್ಯಭಟ್ಟ ಪ್ರಶಸ್ತಿ ವಿಜೇತ ಸಂತ ಜಾರ್ಜ್ ಪದವಿಪೂರ್ವ ಕಾಲೇಜ್ ನ ಉಪನ್ಯಾಸಕ ವಿಶ್ವನಾಥ ಶೆಟ್ಟಿ ಕೆ ಹಾಗೂ ಶ್ರೀಮತಿ ಸೌಮ್ಯ ದಂಪತಿಗಳಿಗೆ ಜೂ.11 ರಂದು ನೆಲ್ಯಾಡಿ ಸೇವಾ ಸಹಕಾರಿ ಸಂಘದ ಸಭಾಂಗಣದಲ್ಲಿ ಲಹರಿ ಸಂಗೀತ ಕಲಾ ಕೇಂದ್ರದ ವತಿಯಿಂದ ಸನ್ಮಾನಿಸಲಾಯಿತು. ಕಳೆದ ಒಂದೂವರೆ ವರುಷದಿಂದ ನೆಲ್ಯಾಡಿಯಲ್ಲಿ ಲಹರಿ ಸಂಗೀತ ಕಲಾ ಕೇಂದ್ರದ ಮೂಲಕ ವಿದ್ಯಾರ್ಥಿಗಳಿಗೆ ಕೀಬೋರ್ಡ್ ಹಾಗೂ ಸುಗಮ ಸಂಗೀತ ತರಬೇತಿಯನ್ನು ನೀಡುತ್ತಿರುವ ಉಪನ್ಯಾಸಕ ವಿಶ್ವನಾಥ ಶೆಟ್ಟಿ ಕೆ ಇವರಿಗೆ ಇವರ ಬಹುಮುಖ ಪ್ರತಿಭೆಯ - [ಶಾಸಕಿ ಭಾಗೀರಥಿ ಮುರುಳ್ಯ ಅವರ ಸುಳ್ಯ ತಾ.ಪಂ ಕಟ್ಟಡದಲ್ಲಿ ಕಚೇರಿ ಕಾರ್ಯಾರಂಭ](https://nesaranewsworld.com/archives/24998) - ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಅವರ ಕಚೇರಿ ಸುಳ್ಯ ತಾಲೂಕು ಪಂಚಾಯತ್ ಕಟ್ಟಡದಲ್ಲಿ ಜೂ.12 ರಂದು ಕಾರ್ಯಾರಂಭಗೊಂಡಿತು. ತಾಲೂಕು ಪಂಚಾಯತ್ ಕಟ್ಟಡದಲ್ಲಿ ಬೆಳಗ್ಗೆ 6.00 ಗಂಟೆಗೆ ಗಣಹೋಮ ಪೂಜೆ ನಡೆಯಿತು. ಬಳಿಕ 7:00 ಗಂಟೆಗೆ ಪಿ ಕೆ ಉಮೇಶ್ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಎ ವಿ ತೀರ್ಥರಾಮ, ಎಸ್ ಎನ್ ಮನ್ಮಥ, ಎನ್ ಎ ರಾಮಚಂದ್ರ, ರಾಕೇಶ್ - [ಸುಳ್ಯ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ](https://nesaranewsworld.com/archives/24994) - ಸುಳ್ಯ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣಕ್ಕೆ ಇಂದು ಶಾಸಕಿ ಭಾಗೀರಥಿ ಮುರುಳ್ಯ ಅವರು ಭೇಟಿ ನೀಡಿದರು. ಸರ್ಕಾರದ ಶಕ್ತಿ ಯೋಜನೆಯ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದುಕೊಂಡರು. ನಂತರ ಮಹಿಳಾ ಪ್ರಯಾಣಿಕರ ಜೊತೆ ಮಾತುಕತೆ ನಡೆಸಿ, ಮಹಿಳಾ ವಿಶ್ರಾಂತಿ ಕೊಠಡಿ ಮತ್ತು ಶಿಶು ಆರೈಕೆ ಕೊಠಡಿ ತೆರಳಿ ಪರಿಶೀಲನೆ ನಡೆಸಿದರು. ಬಸ್ ಪ್ರಯಾಣದ ಸಂದರ್ಭದಲ್ಲಿ ಮಹಿಳೆಯರಿಗೆ ಮತ್ತು ಜನ ಸಾಮಾನ್ಯರಿಗೆ ಯಾವುದೇ ತೊಂದರೆ ಆಗದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಳೆಗಾಲದಲ್ಲಿ ಪರಿಸರವನ್ನು ಸ್ವಚ್ಛವಾಗಿಡುವಂತೆ ತಿಳಿಸಿದರು. ನಂತರ - [CET Results: ಜೂ. 15ರಂದು CET ಫ‌ಲಿತಾಂಶ](https://nesaranewsworld.com/archives/24991) - ಬೆಂಗಳೂರು: ಎಂಜಿನಿಯರಿಂಗ್‌ ಮತ್ತಿತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಳೆದ ತಿಂಗಳು ನಡೆಸಿದ್ದ ಸಿಇಟಿಯ ಫ‌ಲಿತಾಂಶವು ಜೂನ್‌ 15ರಂದು ಪ್ರಕಟವಾಗಲಿದೆ. ಸಿಇಟಿ ಪರೀಕ್ಷಾ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪೂರ್ಣಗೊಂಡಿದ್ದು, ಪ್ರಸ್ತುತ ಸಿಇಟಿ ಫ‌ಲಿತಾಂಶ ಮತ್ತು ದ್ವಿತೀಯ ಪಿಯುಸಿ ಫ‌ಲಿತಾಂಶ ಎರಡನ್ನೂ ಆಧರಿಸಿ ರ್‍ಯಾಂಕ್‌ ಪಟ್ಟಿ ಸಿದ್ಧಪಡಿಸುವ ಕಾರ್ಯ ನಡೆಯುತ್ತಿದೆ. ಪ್ರಾಧಿಕಾರವು ಫಲಿತಾಂಶವನ್ನು ಜೂ. 12 ಅಥವಾ 14ರಂದು ಪ್ರಕಟಿಸಲು ಈ ಮೊದಲು ನಿರ್ಧರಿಸಿತ್ತು. ಆದರೆ ಉನ್ನತ ಶಿಕ್ಷಣ ಸಚಿವರ ಲಭ್ಯತೆ ಮತ್ತು ಕೆಲವು ತಾಂತ್ರಿಕ - [ಜೂನ್‌ 11 ರಿಂದ ಮಹಿಳೆ ಉಚಿತ ಪ್ರಯಾಣದ ಶಕ್ತಿ! ಬಸ್‌ ಹತ್ತುವ ಮುನ್ನ ಈ 9 ಅಂಶಗಳನ್ನು ಮರೆಯಬೇಡಿ](https://nesaranewsworld.com/archives/24986) - ಬೆಂಗಳೂರು : ನೂತನ ಕಾಂಗ್ರೆಸ್‌ ಸರಕಾರದ ಐದು 'ಗ್ಯಾರಂಟಿ' ಯೋಜನೆಗಳ ಪೈಕಿ ಮಹಿಳೆಯರಿಗೆ ಸರಕಾರಿ ಬಸ್‌ಗಳಲ್ಲಿಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸುವ 'ಶಕ್ತಿ' ಯೋಜನೆಗೆ ಭಾನುವಾರ (ಜೂನ್‌ 11) ಚಾಲನೆ ಸಿಕ್ಕಿದ್ದು. ಸರಕಾರ ಅಸ್ತಿತ್ವಕ್ಕೆ ಬಂದ 23 ದಿನಗಳಲ್ಲಿಯೇ ಮೊದಲ ಭರವಸೆ ಅನುಷ್ಠಾನಗೊಳ್ಳುತ್ತಿದೆ. ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಸೇರಿ ರಾಜ್ಯದ ಎಲ್ಲ ನಾಲ್ಕು ಸಾರಿಗೆ ನಿಗಮಗಳ ಸಾಮಾನ್ಯ ಬಸ್‌ಗಳಲ್ಲಿ ವಿದ್ಯಾರ್ಥಿನಿಯರು, ಮಹಿಳೆಯರು ಮತ್ತು ತೃತೀಯ ಲಿಂಗಿಗಳು ಶೂನ್ಯ ಟಿಕೆಟ್‌ ಪಡೆದು ಭಾನುವಾರದಿಂದಲೇ ರಾಜ್ಯದೊಳಗೆ ಪ್ರಯಾಣ ಮಾಡಬಹುದು. ರಾಜ್ಯಾದ್ಯಂತ ಏಕಕಾಲಕ್ಕೆ ಭಾನುವಾರ - [ರಾಮಕುಂಜ: ಜಲಕ್ಷಾಮ ನಿವಾರಣೆ ಹಾಗೂ ಲೋಕ ಸುಭಿಕ್ಷೆಗಾಗಿ 'ನಮ್ಮ ನಡಿಗೆ ಶ್ರೀ ರಾಮಕುಂಜೇಶ್ವರನೆಡೆಗೆ' ಪಾದಯಾತ್ರೆ](https://nesaranewsworld.com/archives/24982) - ರಾಮಕುಂಜ: ಜಲಕ್ಷಾಮ ನಿವಾರಣೆ ಹಾಗೂ ಲೋಕ ಸುಭಿಕ್ಷೆಗಾಗಿ 'ನಮ್ಮ ನಡಿಗೆ ಶ್ರೀ ರಾಮಕುಂಜೇಶ್ವರನೆಡೆಗೆ' ಪಾದಯಾತ್ರೆ ಜೂ.11ರಂದು ಬೆಳಿಗ್ಗೆ ಆತೂರಿನಿಂದ ಶ್ರೀ ರಾಮಕುಂಜೇಶ್ವರ ದೇವಸ್ಥಾನದ ತನಕ ನಡೆಯಿತು.ಆತೂರಿನಲ್ಲಿರುವ ಶ್ರೀ ದೇವರ ದ್ವಾರದ ಬಳಿಯಿಂದ ಪಾದಯಾತ್ರೆ ಆರಂಭಗೊಂಡಿತು. ದೇವಸ್ಥಾನದ ಉತ್ಸವ ಸಮಿತಿ ಗೌರವಾಧ್ಯಕ್ಷರಾದ ಮಾಧವ ಆಚಾರ್ಯ ಇಜ್ಜಾವು ಹಾಗೂ ದೇವಸ್ಥಾನದ ಅರ್ಚಕ ಶ್ರೀನಿಧಿ ಅವರು ತೆಂಗಿನಕಾಯಿ ಒಡೆಯುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಿದರು. ಬಳಿಕ ಆರಂಭಗೊಂಡ ಪಾದಯಾತ್ರೆಯಲ್ಲಿ ಗ್ರಾಮದ ಸುಮಾರು 300ಕ್ಕೂ ಹೆಚ್ಚು ಭಕ್ತರು ಪಾಲ್ಗೊಂಡು ಹೆಜ್ಜೆ ಹಾಕಿದರು. ಆತೂರಿನಿಂದ - [ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಬಸ್](https://nesaranewsworld.com/archives/24979) - ಬಂಟ್ವಾಳ: ರಾ.ಹೆ.75 ರ ತುಂಬೆಯಲ್ಲಿ ಬಿ.ಸಿ.ರೋಡು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಚರಂಡಿಗೆ ಉರುಳಿದ ಘಟನೆ ರವಿವಾರ ಬೆಳಗ್ಗೆ ನಡೆದಿದೆ. ಘಟನೆಯಲ್ಲಿ ಪ್ರಯಾಣಿಕರಿಗೆ ಅಲ್ಪ ಸ್ವಲ್ಪ ಗಾಯಗಳಾಗಿದ್ದು, ಬೇರೆ ವಾಹನಗಳಲ್ಲಿ ಪ್ರಯಾಣ ಮುಂದುವರಿಸಿದ್ದಾರೆ. ಮಳೆಯ ಕಾರಣಕ್ಕೆ ಹೆದ್ದಾರಿ ಬದಿಯಲ್ಲಿ ಮಣ್ಣು ಸಡಿಲಗೊಂಡಿದ್ದು, ಹೀಗಾಗಿ ಚಕ್ರಗಳು ಜಾರಿ ಚರಂಡಿಗೆ ಹೋಗಿರುವ ಸಾಧ್ಯತೆ ಇದೆ ಎನ್ನಲಾಗಿದೆ. - [ನೆಲ್ಯಾಡಿ: ಅವೈಜ್ಞಾನಿಕ ಹೆದ್ದಾರಿ ಕಾಮಗಾರಿ- ಸಂಘ ಸಂಸ್ಥೆಗಳ ಮುಖಂಡರ ಸಭೆ - ಸಂಸದರ ಬೇಟಿಗೆ ನಿರ್ಧಾರ](https://nesaranewsworld.com/archives/24971) - ನೆಲ್ಯಾಡಿ: ರಾ.ಹೆ 75ರ ಬಿ.ಸಿ ರೋಡ್ ನಿಂದ ಅಡ್ಡ ಹೊಳೆವರೆಗೆ ಹೆದ್ದಾರಿಯ ಚತುಷ್ಪದ ಕಾಮಗಾರಿ ನಡೆಯುತ್ತಿದ್ದು. ಕಾಮಗಾರಿಯನ್ನು ಸಮರ್ಪಕವಾಗಿ ನಡೆಸದೇ ಇರುವುದರಿಂದ ವರ್ತಕರಿಗೆ, ಸಾರ್ವಜನಿಕರಿಗೆ, ಶಾಲಾ ವಿದ್ಯಾರ್ಥಿಗಳಿಗೆ ಅನಾನುಕೂಲವಾಗಿದ್ದು ಈ ಕುರಿತಂತೆ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಗಮನಕ್ಕೆ ತಂದು ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸಿಕೊಳ್ಳಲು ಜೂನ್ 10 ರಂದು ನೆಲ್ಯಾಡಿ ಕೌಕ್ರಾಡಿ ಕಟ್ಟಡ ಮಾಲಕರ ಸಂಘದ ಅಧ್ಯಕ್ಷ ಎ ಕೆ ವರ್ಗೀಸ್ ಅವರ ಅಧ್ಯಕ್ಷತೆಯಲ್ಲಿ ನೆಲ್ಯಾಡಿ ಡಿಯೋನ್ ಸ್ಕ್ವೇರ್ ನಲ್ಲಿ ನಡೆದ ವರ್ತಕರ, ಕಟ್ಟಡ - [ಕೊಕ್ಕಡ: ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ](https://nesaranewsworld.com/archives/24967) - ಕೊಕ್ಕಡ: ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿಯೋರ್ವಳು ಪುತ್ತೂರಿನಲ್ಲಿರುವ ಹಾಸ್ಟೇಲ್ ಒಂದರಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಈಕೆ ಕೊಕ್ಕಡ ಗ್ರಾಮದ ನೇತ್ರಾಳ ನಿವಾಸಿ ಶ್ರೀಧರ ಆಚಾರ್ಯ ಹಾಗೂ ದಿ.ಪುಷ್ಪ ದಂಪತಿ ಪುತ್ರಿ ರೇಖಾ(15) ಆತ್ಮಹತ್ಯೆ ಮಾಡಿಕೊಂಡವರು.ಈಕೆಯ ತಾಯಿ ಪುಷ್ಪ ಅವರು ವರ್ಷದ ಹಿಂದೆ ಜ್ವರದಿಂದ ಬಳಲಿ ಮೃತರಾದರು. ತಂದೆ ಕೂಲಿ ಕೆಲಸ ಮಾಡುತ್ತಿದ್ದು, ತಾಯಿಯ ನಿಧನದ ಬಳಿಕ ಮಾನಸಿಕವಾಗಿ ಕುಗ್ಗಿದ್ದಳು. ಅಲ್ಲದೆ ಆಕೆ ತಮ್ಮ ಸಂಬಂಧಿಕರ ಮನೆಯಿಂದ ಶಾಲೆ ಹೋಗುತ್ತಿದ್ದಳು. ಕೊಕ್ಕಡ ಪ್ರೌಢಶಾಲೆಯಲ್ಲಿ - [ಬಿರುಸಿನ ಮಳೆ; ಧರೆಗುರುಳಿದ ಮರ, ವಿದ್ಯುತ್‌ ಕಂಬ](https://nesaranewsworld.com/archives/24962) - ಬಂಟ್ವಾಳ: ಬಿರುಸಿನ ಮಳೆಗೆ ಮರವೊಂದು ರಸ್ತೆಗೆ ಉರುಳಿ ಬಿದ್ದ ಘಟನೆ ತಾಲೂಕಿನ ನರಿಕೊಂಬು ಗ್ರಾಮದ ದಿಂಡಿಕೆರೆ ಎಂಬಲ್ಲಿ ಜೂನ 11ರ ರವಿವಾರ ಬೆಳಿಗ್ಗೆ ಸುಮಾರು 6 ಗಂಟೆಗೆ ಸಂಭವಿಸಿದೆ. ಮರದೊಂದಿಗೆ ವಿದ್ಯುತ್ ಕಂಬ‌ ಕೂಡಾ ಬಿದ್ದಿರುವುದರಿಂದ ಕೆಲ ಹೊತ್ತು ವಾಹನ ಸಂಚಾರಕ್ಕೆ ಅಡಚಣೆಯಾಯಿತು. ಕೂಡಲೇ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಿ, ಮರ ಹಾಗೂ ಕಂಬ ತೆರವು ಮಾಡುವ ಕಾರ್ಯ ಕೈಗೊಳ್ಳಲಾಯಿತು. - [ಅಧಿಕಾರಿಗಳು ನಿರ್ದಾಕ್ಷಿಣ್ಯವಾಗಿ ಕೆಲಸ ಮಾಡಬೇಕು: ದಿನೇಶ್ ಗುಂಡೂರಾವ್](https://nesaranewsworld.com/archives/24959) - ಮಂಗಳೂರು: ದ.ಕ ಜಿಲ್ಲೆ ಉಸ್ತುವಾರಿ ವಹಿಸಿರುವುದು ಹೆಮ್ಮೆಯ ವಿಚಾರ. ಯೂತ್ ಕಾಂಗ್ರೆಸ್ ನಲ್ಲಿ ಇರುವಾಗಿನಿಂದ ಜಿಲ್ಲೆಯ ಜೊತೆ ಸಂಬಂಧ ಇದೆ. ಸ್ಥಳೀಯರೇ ಉಸ್ತುವಾರಿ ಆದರೆ ಒಳ್ಳೆಯದು. ಆದರೆ ಖಾದರ್ ಅವರು ಸಭಾಪತಿ ಆಗಿರೋದರಿಂದ ನನಗೆ ಈ ಜವಾಬ್ದಾರಿ ಸಿಕ್ಕಿದೆ. ಜಿಲ್ಲೆಯ ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳುತ್ತೇವೆ. ಅಧಿಕಾರಿಗಳು ನಿರ್ದಾಕ್ಷಿಣ್ಯವಾಗಿ ಕೆಲಸ ಮಾಡಬೇಕು. ಪಕ್ಷಾತೀತವಾಗಿ ಕೆಲಸ ಮಾಡುವುದು ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತದ ಜವಾಬ್ದಾರಿ ಎಂದು ದ.ಕ‌ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, - [ಗುಜರಿ ವ್ಯಾಪಾರಿಯೋರ್ವ ದಿಢೀರ್‌ ಮಂತ್ರವಾದಿಯಾದ ಬಗ್ಗೆ..!!](https://nesaranewsworld.com/archives/24955) - ನೆಲ್ಯಾಡಿ: ಗುಜರಿ ವ್ಯಾಪಾರಿಯೋರ್ವ ದಿಢೀರ್‌ ಮಂತ್ರವಾದಿಯಾದ ಬಗ್ಗೆ ಸಂದೇಹಗೊಂಡ ಯುವಕರ ಗುಂಪು ಆತನ ಮೇಲೆ ಹಲ್ಲೆ ನಡೆಸಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಘಟನೆಯ ಬಗ್ಗೆ ಹಲ್ಲೆಗೀಡಾದ ಮಂತ್ರವಾದಿಯು ಪೊಲೀಸರಿಗೆ ದೂರು ನೀಡಿದ್ದರೂ ಆ ಬಳಿಕ ಪ್ರಕರಣವನ್ನು ರಾಜಿಯಲ್ಲಿ ಮುಕ್ತಾಯಗೊಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ವಡೆಂಕೇರಿ ಮನೆ ನಿವಾಸಿ 59ರ ಹರೆಯದ ಮಹಮ್ಮದ್ ಅಲಿ ಹಲ್ಲೆಗೀಡಾದ ವ್ಯಕ್ತಿ. ಆತ ಬಜತ್ತೂರು ಗ್ರಾಮದ ವಳಾಲು ಎಂಬಲ್ಲಿ ದಂಪತಿಗಳ ಮಗುವಿನ ಅನಾರೋಗ್ಯಕ್ಕೆ ಸಂಬಂಧಿಸಿ ನೂಲು ಮಂತ್ರಿಸಿ - [ಹೊಳೆಗೆ ಬಿದ್ದ ಕಾರು; ಓರ್ವ ಮೃತ್ಯು, ಇನ್ನೋರ್ವನಿಗೆ ಗಂಭೀರ ಗಾಯ](https://nesaranewsworld.com/archives/24950) - ಶಿರಾಡಿ: ರಾ.ಹೆ. 75ರ ಕಡಬ ತಾಲೂಕು ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ TN70D6905 ನಂಬರ್ ರಿಜಿಸ್ಟರ್ ನ ರಿಡ್ಜ್ ಕಾರು ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದು ಕಾರು ಸೇತುವೆ ಕೆಳಗೆ ನೀರಿಗೆ ಬಿದ್ದಿದ್ದು ಓರ್ವ ಮೃತಪಟ್ಟರೆ ಇನ್ನೋರ್ವ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಭಾನುವಾರ ಬೆಳಗಿನ 4.15 ಗಂಟೆಗೆ ಸಂಭವಿಸಿದೆ. ಕಾರಿನಲ್ಲಿದ್ದ ತಮಿಳುನಾಡಿನ ಹೊಸೂರು ಕೃಷ್ಣಗಿರಿ ಮೂಲದ ಹರಿಪ್ರಸಾದ್(44) ಮೃತಪಟ್ಟಿರುತ್ತಾರೆ. ಗಾಯಗೊಂಡ ಚಾಲಕ ಗೋಪಿ (45)ಎಂಬುವರಿಗೆ ಕಾಲು ಮುರಿದಿದ್ದು ಇವರನ್ನು ಆಸ್ಪತ್ರೆ ಕಳಿಸಿದ್ದು. - [ಮನೆ ಮೇಲೆ ಉರುಳಿ ಬಿದ್ದ ಮರ - ಮೂವರಿಗೆ ಗಾಯ](https://nesaranewsworld.com/archives/24947) - ಮಂಗಳೂರು: ಬೃಹತ್‌ ಗಾತ್ರದ ಮರವೊಂದು ಮನೆಯ ಮೇಲೆ ಉರುಳಿ ಬಿದ್ದು ಮೂರು ಮಂದಿ ಗಾಯಗೊಂಡಿರುವ ಘಟನೆ ಕಾವೂರಿನಲ್ಲಿ ಬಿ.ಜಿ.ಎಸ್ ಶಾಲೆಯ ಹಿಂಭಾಗ ನಡೆದಿದೆ. ಭಾರಿ ಮಳೆಯಿಂದಾಗಿ ಬೃಹತ್‌ ಗಾತ್ರದ ಮರವೊಂದು ಮನೆಯ ಮೇಲೆ ಉರುಳಿ ಬಿದ್ದ ಪರಿಣಾಮ ಮನೆಯ ಛಾವಣಿ ಸಂಪೂರ್ಣ ನಾಶವಾಗಿ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ.ಬೆಳಗ್ಗೆ 6 ಗಂಟೆ ವೇಳೆಗೆ ಮನೆ ಮಂದಿ ಇನ್ನೂ ಎಚ್ಚರಗೊಂಡಿರಲಿಲ್ಲ. ಅಷ್ಟೊತ್ತಿಗೆ ಪಕ್ಕದ ಕಂಪೌಂಡ್‌ನಿಂದ ಬೃಹತ್‌ ಗಾತ್ರದ ಮರವೊಂದು ಭಾರೀ ಶಬ್ದದೊಂದಿಗೆ ಬುಡ ಸಮೇತ ಈ ಮನೆಯ ಮೇಲೆ - [ಶಕ್ತಿ ಯೋಜನೆಗೆ ನಾಳೆ ಸಿಎಂ ಚಾಲನೆ - ಮಹಿಳೆಯರಿಗೆ ರಾಜ್ಯವ್ಯಾಪಿ ಉಚಿತ ಸಂಚಾರ](https://nesaranewsworld.com/archives/24944) - ಬೆಂಗಳೂರು: ಜೂ.11ರ ಮಧ್ಯಾಹ್ನ ಭಾನುವಾರ ಶಕ್ತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ನಾಳೆ ಸಿಎಂ ‘ಶಕ್ತಿ ಯೋಜನೆ ಉದ್ಘಾಟನೆ ಮಾಡುತ್ತಾರೆ. ಬಳಿಕ ಒಂದು ರೌಂಡ್ ಬಸ್ ನಲ್ಲಿ ಹೋಗುತ್ತೇವೆ. ಬೇರೆ ಪ್ರದೇಶಗಳಿಗೆ ಹೋಗುವ ಮಹಿಳೆಯರು ಬಸ್​ನಲ್ಲಿ ಕುಳಿತಿರುತ್ತಾರೆ. ಆ ಬಸ್​ಗೆ ಸಿಎಂ ಹಸಿರು ನಿಶಾನೆ ತೋರಿಸಿ ಚಾಲನೆ ಕೊಡುತ್ತಾರೆ. ನಂತರ ಸ್ಮಾರ್ಟ್ ಕಾರ್ಡ್ ಸಾಂಕೇತಿಕವಾಗಿ ಕೆಲವರಿಗೆ ಕೊಡುತ್ತೇವೆ ಎಂದರು.ಇನ್ನು ಎಲ್ಲರೂ ಸ್ಮಾರ್ಟ್ - [ಬಂಟ್ವಾಳದ ಯುವಕನ ಮೃತದೇಹ ಚಾರ್ಮಾಡಿ ಘಾಟ್ ಸಮೀಪ ಕೊಳೆತ ಸ್ಥಿತಿಯಲ್ಲಿ ಪತ್ತೆ](https://nesaranewsworld.com/archives/24941) - ಬಂಟ್ವಾಳ: ತಾಲೂಕಿನ ಯುವಕನ ಮೃತದೇಹವು ಮೂಡಿಗೆರೆಯ ಚಾರ್ಮಾಡಿ ಘಾಟ್ ಸಮೀಪದ ಪ್ರಸಿದ್ಧ ಪ್ರವಾಸಿ ತಾಣ ದೇವರ ಮನೆ ರಸ್ತೆ ತಿರುವು ಬಳಿಯ ನಿರ್ಜನ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಶುಕ್ರವಾರ ಪತ್ತೆಯಾಗಿದೆ. ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾದ ಮೃತದೇಹವನ್ನು ಇರಾ ಗ್ರಾಮದ ಕುಕ್ಕಾಜೆ - ಕಾಪಿಕಾಡ್ ನಿವಾಸಿ ದಿ.ಅಬ್ಬಾಸ್ ಎಂಬವರ ಪುತ್ರ ಸವಾದ್ (35) ಎಂದು ಗುರುತಿಸಲಾಗಿದೆ.ಘಟನಾ ಸ್ಥಳಕ್ಕೆ ಬಣಕಲ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಮೃತ ಸವಾದ್ 10 ದಿನಗಳಿಂದ ಕಾಣೆಯಾಗಿದ್ದು, ಮೊಬೈಲ್ ಸಂಪರ್ಕಕ್ಕೂ ಸಿಗುತ್ತಿರಲಿಲ್ಲ. - [ಸ್ಥಳಾಂತರಗೊಂಡು ಶುಭಾರಂಭಗೊಂಡ ಜೈನ್ ಆಯಿಲ್ ಕ್ಲಿನಿಕ್](https://nesaranewsworld.com/archives/24937) - ನೆಲ್ಯಾಡಿ: ಇಲ್ಲಿ ಕಳೆದ 25 ವರುಷಗಳಿಂದ ಸಂತೋಷ್ ಕುಮಾರ್ ಮಾಲಕತ್ವದಲ್ಲಿ ಕಾರ್ಯಾಚರಿಸುತ್ತಿರುವ ಜೈನ್ ಆಯಿಲ್ ಕ್ಲಿನಿಕ್ ಇಂದು(ಜೂ.10) ಅಲ್ಫೋನ್ಸಾ ಚರ್ಚ್ ಬಿಲ್ಡಿಂಗ್ ನೆಲ್ಯಾಡಿ(ಭಾರತ್ ಪೆಟ್ರೋಲ್ ಪಂಪ್ ಬಳಿ) ಸ್ಥಳಾಂತರಗೊಂಡು ವೈದಿಕ ಕಾರ್ಯಗಳೊಂದಿಗೆ ಶುಭಾರಂಭಗೊಂಡಿತು. - [ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೇಟಿ](https://nesaranewsworld.com/archives/24934) - ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ರವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೇಟಿ ಮಾಡಿ ತಾಲೂಕಿನ ಸರ್ಕಾರಿ ಶಾಲೆಗಳಿಗೆ ಅಗತ್ಯ ಮೂಲಭೂತ ಸೌಕರ್ಯವನ್ನು ಒದಗಿಸಿ ಕೊಡುವ ಬಗ್ಗೆ ಹಾಗೂ ಕೆಲ ಶಾಲೆಗಳಲ್ಲಿ ಮುಖ್ಯೋಪಧ್ಯಾಯರು, ಶಿಕ್ಷಕರ, ದೈಹಿಕ ಶಿಕ್ಷಕರ ಕೊರತೆಯ ಬಗ್ಗೆ ಸಚಿವರಿಗೆ ಮನವಿ ನೀಡಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಪೆರ್ನಾಂಡಿಸ್ ಉಪಸ್ಥಿತರಿದ್ದರು. - [ಅಡಿಕೆ ಕೊಯ್ಯುವಾಗ ದೋಟಿ ವಿದ್ಯುತ್ ತಂತಿ ತಗುಲಿ ಯುವಕ ಮೃತ್ಯು](https://nesaranewsworld.com/archives/24931) - ಬಂಟ್ವಾಳ:ಅಡಿಕೆ ಮರದಿಂದ ಅಡಿಕೆ ತೆಗೆಯುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಮಲಾಯಿಬೆಟ್ಟು ಎಂಬಲ್ಲಿ ಇಂದು ಮಧ್ಯಾಹ್ನದ ವೇಳೆ ನಡೆದಿದೆ.ಬೋಳಿಯಾರು ಗ್ರಾಮದ ನಿವಾಸಿ ಇಬ್ರಾಹಿಂ ಎಂಬವರ ಪುತ್ರ ಶಾಫಿ(28) ಮೃತಪಟ್ಟ ದುರ್ದೈವಿ.ಸಜೀಪ ಮುನ್ನೂರು ಗ್ರಾಮದ ಮೂಸಬ್ಬ ಎಂಬವರ ತೋಟದಲ್ಲಿ ಅಡಿಕೆ ಕೀಳುವ ವೇಳೆ ಸುಮಾರು‌ 11.15ರ ಆಸುಪಾಸಿನಲ್ಲಿ ಈ ದುರ್ಘಟನೆ ನಡೆದಿದೆ. ಶಾಫಿ ಅವರು ಕಳೆದ ಅನೇಕ ವರ್ಷಗಳಿಂದ ಅಡಿಕೆ ವ್ಯವಹಾರ ನಡೆಸುತ್ತಿದ್ದರು ಎನ್ನಲಾಗಿದೆ. ವರ್ಷಂಪ್ರತಿ ಅಡಿಕೆಯನ್ನು - [ದ.ಕ. ಉಸ್ತುವಾರಿ ಸಚಿವರರಾಗಿ ದಿನೇಶ್ ಗುಂಡೂರಾವ್, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್ ನೇಮಕ](https://nesaranewsworld.com/archives/24928) - ಬೆಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ದಕ್ಷಿಣ ಕನ್ನಡಕ್ಕೆ ದಿನೇಶ್ ಗುಂಡೂರಾವ್, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಮ್ನು ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಸಚಿವರು ಮತ್ತು ಜಿಲ್ಲೆಗಳ ವಿವರ ಇಲ್ಲಿದೆಡಿ.ಕೆ.ಶಿವಕುಮಾರ್-ಬೆಂಗಳೂರು ನಗರಡಾ.ಜಿ ಪರಮೇಶ್ವರ್ -ತುಮಕೂರುಹೆಚ್.ಕೆ.ಪಾಟೀಲ್-ಗದಗಕೆ.ಹೆಚ್.ಮುನಿಯಪ್ಪ -ಬೆಂಗಳೂರು ಗ್ರಾಮಾಂತರರಾಮಲಿಂಗಾ ರೆಡ್ಡಿ-ರಾಮನಗರಕೆ.ಜೆ.ಜಾರ್ಜ್-ಚಿಕ್ಕಮಗಳೂರುಎಂ.ಬಿ.ಪಾಟೀಲ್ -ವಿಜಯಪುರದಿನೇಶ್ ಗುಂಡೂರಾವ್ -ದಕ್ಷಿಣ ಕನ್ನಡಹೆಚ್.ಸಿ.ಮಹದೇವಪ್ಪ-ಮೈಸೂರುಸತೀಶ್ ಜಾರಕಿಹೊಳಿ-ಬೆಳಗಾವಿಪ್ರಿಯಾಂಕ್ ಖರ್ಗೆ -ಕಲಬುರಗಿಶಿವಾನಂದ ಪಾಟೀಲ್ -ಹಾವೇರಿಜಮೀರ್ ಅಹಮದ್ ಖಾನ್ -ವಿಜಯನಗರಶರಣಬಸಪ್ಪ ದರ್ಶನಾಪುರ-ಯಾದಗಿರಿಈಶ್ವರ್ ಖಂಡ್ರೆ- ಬೀದರ್ಚಲುವರಾಯ ಸ್ವಾಮಿ-ಮಂಡ್ಯಎಸ್ . ಎಸ್. ಮಲ್ಲಿಕಾರ್ಜುನ-ದಾವಣಗೆರೆಸಂತೋಷ ಲಾಡ್-ಧಾರವಾಡಡಾ. ಶರಣಪ್ರಕಾಶ್ ಪಾಟೀಲ್-ರಾಯಚೂರುಆರ್.ಬಿ. ತಿಮ್ಮಾಪುರ-ಬಾಗಲಕೋಟೆಕೆ.ವೆಂಕಟೇಶ್-ಚಾಮರಾಜನಗರಶಿವರಾಜ್ - [ಸವಣೂರು ಸೀತಾರಾಮ ರೈ ಹುಟ್ಟುಹಬ್ಬ ಆಚರಣೆಯಲ್ಲಿ ಶಾಸಕಿ ಭಾಗೀರಥಿ ಮುರುಳ್ಯರಿಗೆ ಸನ್ಮಾನ](https://nesaranewsworld.com/archives/24923) - ಪುತ್ತೂರು: ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಕೆ.ಸೀತಾರಾಮ ರೈ ಸವಣೂರು ಅವರ 76ನೇ ಹುಟ್ಟುಹಬ್ಬದ ಆಚರಣೆಯ ಸಂದರ್ಭ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರನ್ನು ಅಭಿನಂದಿಸಲಾಯಿತು. ಸವಣೂರು ಸೀತಾರಾಮ ರೈ ಅವರು ಶಾಸಕಿ ಭಾಗೀರಥಿ ಮುರುಳ್ಯ ಅವರನ್ನುಸನ್ಮಾನಿಸಿದರು. ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿ ಸದಸ್ಯ ಸುಂದರ ರೈ ಸವಣೂರು, ಸದಸ್ಯೆ ರಶ್ಮಿ ಅಶ್ವಿನ್ ಶೆಟ್ಟಿ, ಕಸ್ತೂರಿ ಕಲಾ ಎಸ್‍. ರೈ, ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜು ಪ್ರಾಂಶುಪಾಲ ನಾರಾಯಣ ಮೂರ್ತಿ, ಉಪಪ್ರಾಂಶುಪಾಲೆ ಪುಷ್ಪಲತಾ ಆಳ್ವ ಮತ್ತಿತರರು ಉಪಸ್ಥಿತರಿದ್ದರು. - ['ಗೃಹ ಲಕ್ಷ್ಮಿ' ಯೋಜನೆ ಅರ್ಜಿ ತುಂಬುವುದು ಹೇಗೆ?](https://nesaranewsworld.com/archives/24918) - ಮಹಿಳೆಯರ ಭಾರೀ ನಿರೀಕ್ಷೆಯ ಗೃಹ ಲಕ್ಷ್ಮಿ ಯೋಜನೆಯ ಮಾರ್ಗಸೂಚಿಗಳು ಬಿಡುಗಡೆಯಾದ ಬೆನ್ನಲ್ಲೇ ಆ ಯೋಜನೆಗೆ ಸಲ್ಲಿಸಬೇಕಾಗಿರುವ ಅರ್ಜಿಯ ನಮೂನೆಯನ್ನು ಬಿಡುಗಡೆ ಮಾಡಲಾಗಿದೆ. ರಾಜ್ಯ ಕುಟುಂಬ ಕಲ್ಯಾಣ ಇಲಾಖೆಯು ಈ ಅರ್ಜಿ ನಮೂನೆಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಮನೆಯ ಯಜಮಾನಿ ಯಾರೆಂದು ಘೋಷಿಸುವ, ಆಧಾರ್ ಕಾರ್ಡ್, ಆಧಾರ್ ಕಾರ್ಡ್ ಜೊತೆಗೆ ಲಿಂಕ್ ಇರುವ ಫೋನ್ ನಂಬರ್, ರೇಷನ್ ಕಾರ್ಡ್, ವೋಟರ್ ಐಡಿ ಕಾರ್ಡ್ ನಂಬರ್ ಸೇರಿದಂತೆ ಹಲವಾರು ಮಾಹಿತಿಗಳನ್ನು ನೀಡುವಂತೆ ಸೂಚಿಸಲಾಗಿದೆ. ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿಯನ್ನು - [ಸಿದ್ದರಾಮಯ್ಯ ವಿರುದ್ಧ ಹೇಳಿಕೆ; ಹರೀಶ್ ಪೂಂಜಾ ವಿರುದ್ಧ ಕೇಸ್ ಗೆ ಹೈಕೋರ್ಟ್ ತಡೆ](https://nesaranewsworld.com/archives/24914) - ಬೆಂಗಳೂರು: ಸಿದ್ದರಾಮಯ್ಯ ಅವರಿಂದ 24 ಹಿಂದೂ ಕಾರ್ಯಕರ್ತರ ಹತ್ಯೆ’ ಹೇಳಿಕೆ ಕುರಿತಂತೆ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ಶುಕ್ರವಾರ ತಡೆ ವಿಧಿಸಿದೆ. ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿದ ಹೈಕೋರ್ಟ್, ಐಪಿಸಿ ಸೆ.153 ಎ ಅಡಿ ಕೇಸ್ ದಾಖಲಿಸಲು ಪ್ರಕರಣ ಯೋಗ್ಯವಾಗಿಲ್ಲ ಎಂದು ಹೇಳಿದೆ. ಹೇಳಿಕೆ ತರುವಾಯ ಯಾವುದೇ ಶಾಂತಿಭಂಗದ ಕೃತ್ಯ ನಡೆದಿಲ್ಲ.ವಿಳಂಬವಾಗಿ ದೂರು ದಾಖಲಿಸಲಾಗಿದೆ ಎಂದು ಹರೀಶ್ ಪೂಂಜಾ ಪರ ಹಿರಿಯ ವಕೀಲ ಪ್ರಭುಲಿಂಗ್ ನಾವದಗಿ ವಾದ ಮಂಡಿಸಿದರು. ತನಿಖೆಗೆ - [ಜಿಲ್ಲಾಧಿಕಾರಿ ಕಚೇರಿಯ ವಾಹನ ಚಾಲಕ ಆತ್ಮಹತ್ಯೆ](https://nesaranewsworld.com/archives/24911) - ಮಂಗಳೂರು: ದ.ಕ. ಜಿಲ್ಲಾಧಿಕಾರಿ ಕಚೇರಿಯ ವಾಹನ ಚಾಲಕರಾಗಿದ್ದ ಬಾಲಕೃಷ್ಣ (58) ಎಂಬವರು ಗುರುವಾರ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಂಗ್ರಕೂಳೂರು ಮಾಲಾಡಿ ಕೋರ್ಟ್‌ ಬಳಿ ನೆಲೆಸಿದ್ದ ಅವರು ಈ ಹಿಂದೆ ಆರೋಗ್ಯ ಇಲಾಖೆಯಲ್ಲಿ ಚಾಲಕರಾಗಿದ್ದರು. ಬಳಿಕ ಅಪರ ಜಿಲ್ಲಾಧಿಕಾರಿಯ ಕಾರಿನ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಹೃದಯ ಹಾಗೂ ಕರುಳಿನ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ. ಗುರುವಾರ ತನ್ನ ಮನೆಯ ಮಹಡಿಗೆ ಹೋದವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಅವರ ಪುತ್ರ - [ನೆಲ್ಯಾಡಿ: ಅಶ್ವಿನಿ ಆಸ್ಪತ್ರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಣೆ](https://nesaranewsworld.com/archives/56011) - ನೆಲ್ಯಾಡಿ: ಅಶ್ವಿನಿ ಆಸ್ಪತ್ರೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ನಿವೃತ್ತ ಮುಖ್ಯಶಿಕ್ಷಕ ಹರಿಪ್ರಸಾದ್ ಕೆದಿಲಾಯ ಧ್ವಜಾರೋಹಣ ನೆರವೇರಿಸಿದರು. - [ನೆಲ್ಯಾಡಿ: ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ](https://nesaranewsworld.com/archives/56008) - ನೆಲ್ಯಾಡಿ: ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (ಎಸ್‌ಡಿಟಿಯು) ನೆಲ್ಯಾಡಿ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. - [ನೆಲ್ಯಾಡಿ: ಎಸ್‌ಡಿಪಿಐ ಗ್ರಾಮ ಸಮಿತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ](https://nesaranewsworld.com/archives/56003) - ನೆಲ್ಯಾಡಿ: ನೆಲ್ಯಾಡಿ–ಕೌಕ್ರಡಿ ಎಸ್‌ಡಿಪಿಐ ಗ್ರಾಮ ಸಮಿತಿ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. - [ಆನೆ ಹಾವಳಿ, ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ](https://nesaranewsworld.com/archives/56000) - ಕೊಕ್ಕಡ: ಆನೆ ಹಾವಳಿ ಹಾಗೂ ಕಸ್ತೂರಿ ರಂಗನ್ ವರದಿ ಜಾರಿಯಿಂದ ಕೃಷಿಕರಿಗೆ ಉಂಟಾಗುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಲು ಕೊಕ್ಕಡ ವಲಯದ ಬಾಧಿತ ಗ್ರಾಮಗಳ ಕೃಷಿಕರ ಸಮಾಲೋಚನಾ ಸಭೆ - [ಅರ್ಹರಿಗೆ ಜವಾಬ್ದಾರಿ ನೀಡಿದಾಗ ಮಾತ್ರ ದೇಶದ ಪ್ರಗತಿ ಸಾಧ್ಯ: ಡಾ.ಅನೀಶ್ ಸಾದಂಗಾಯ](https://nesaranewsworld.com/archives/55996) - ನೆಲ್ಯಾಡಿ: ನೆಲ್ಯಾಡಿ–ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶನಿವಾರ ಅದ್ದೂರಿಯಾಗಿ ಆಚರಿಸಲಾಯಿತು. - [ಕರ್ತವ್ಯ ಪ್ರಜ್ಞೆ, ಶಿಸ್ತು ಬೆಳೆಸಿಕೊಂಡರೆ ಉಜ್ವಲ ಭವಿಷ್ಯ: ರೆಜಿ ತೋಮಸ್](https://nesaranewsworld.com/archives/55987) - ನೆಲ್ಯಾಡಿ:ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವುದು ವಿಶೇಷವಾದ ಜವಾಬ್ದಾರಿಯಾಗಿದೆ. ಈ ವೃತ್ತಿ ಸಮಯ ಪ್ರಜ್ಞೆ, ಶಿಸ್ತು, ಸಂಯಮ ಹಾಗೂ ಸಮಾಜದ ರಕ್ಷಣೆಯ ಜವಾಬ್ದಾರಿಯನ್ನು ಕಲಿಸಿಕೊಡುತ್ತದೆ. - [ನೆಲ್ಯಾಡಿ: ಮಹಾತ್ಮಗಾಂಧಿ ಗ್ರಾ.ಪಂ.ಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ](https://nesaranewsworld.com/archives/55983) - ನೆಲ್ಯಾಡಿ: ನೆಲ್ಯಾಡಿ ಗ್ರಾಮ ಪಂಚಾಯಿತಿಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಗ್ರಾ.ಪಂ.ಕಾರ್ಯದರ್ಶಿ ಭಾರತಿ ಧ್ವಜಾರೋಹಣ ನೆರವೇರಿಸಿ, ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು. - [ಅರಸಿನಮಕ್ಕಿ: ಗ್ರಾ.ಪಂ.ಯಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ](https://nesaranewsworld.com/archives/55980) - ಕೊಕ್ಕಡ: ಅರಸಿನಮಕ್ಕಿ ಗ್ರಾಮ ಪಂಚಾಯಿತಿ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು - [ನೆಲ್ಯಾಡಿ: ಸಮಾಜ ಸೇವಕ ಜಯಾನಂದ ಬಂಟ್ರಿಯಾಲ್ ಇನ್ನಿಲ್ಲ](https://nesaranewsworld.com/archives/55975) - ನೆಲ್ಯಾಡಿ: ನೆಲ್ಯಾಡಿ ಗ್ರಾಮದ ಕೊಲ್ಯೊಟ್ಟು ನಿವಾಸಿ, ಮಾಜಿ ನೆಲ್ಯಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಸಮಾಜ ಸೇವಕ ಜಯಾನಂದ ಬಂಟ್ರಿಯಾಲ್ (54) ಅವರು ಅಲ್ಪಕಾಲದ ಅನಾರೋಗ್ಯದಿಂದ ನಿಧನರಾದರು. - [ನೆಲ್ಯಾಡಿ: ಆ.15ರಂದು ಅಶ್ವಿನಿ ಆಸ್ಪತ್ರೆಯಲ್ಲಿ ಉಚಿತ ಆಯುರ್ವೇದ ವೈದ್ಯಕೀಯ ಶಿಬಿರ](https://nesaranewsworld.com/archives/55968) - ನೆಲ್ಯಾಡಿ: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ನೆಲ್ಯಾಡಿಯ ಅಶ್ವಿನಿ ಆಯುರ್ವೇದದ ವತಿಯಿಂದ ಆ.15ರಂದು ಉಚಿತ ಆಯುರ್ವೇದ ವೈದ್ಯಕೀಯ ಶಿಬಿರ ಹಾಗೂ ವಿಶೇಷ ಸೇವಾ ಕಾರ್ಯಕ್ರಮ ಆಯೋಜಿಸಲಾಗಿದೆ. - [ನೆಲ್ಯಾಡಿ: ಶಾಲಾ-ಕಾಲೇಜುಗಳಿಗೆ ಕುಕ್ಕೆ ಕ್ಷೇತ್ರದಿಂದ 5 ಸಾವಿರ ಲಡ್ಡು ವಿತರಣೆ](https://nesaranewsworld.com/archives/55965) - ನೆಲ್ಯಾಡಿ : ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಕುಕ್ಕೆ ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ನೆಲ್ಯಾಡಿ ತಾಲೂಕು ಪಂಚಾಯಿತಿ ಕ್ಷೇತ್ರ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಮತ್ತು ಕಾಲೇಜುಗಳ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಿಸಲು ಸುಮಾರು 5 ಸಾವಿರ ಲಡ್ಡುಗಳನ್ನು ವಿತರಿಸಲಾಯಿತು. ಕಡಬ ತಾಲೂಕು ಅನುಷ್ಠಾನ ಸಮಿತಿಯ ಸದಸ್ಯೆ ಉಷಾ ಅಂಚನ್ ಅವರ ಶಿಫಾರಸ್ಸಿನ ಮೇರೆಗೆ ಕುಕ್ಕೆ ಶ್ರೀ ಕ್ಷೇತ್ರದ ವತಿಯಿಂದ ಈ ಲಡ್ಡುಗಳನ್ನು ಒದಗಿಸಲಾಗಿದ್ದು, ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮವನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಳ್ಳುವ - [ಶಿಬಾಜೆ: ಮನೆಯ ಕಪಾಟಿನಡಿ ಸೇರಿಕೊಂಡ ಕಾಳಿಂಗ ಸರ್ಪ](https://nesaranewsworld.com/archives/55962) - ಕೊಕ್ಕಡ : ಶಿಬಾಜೆ ಗ್ರಾಮದ ಬೂಡ್ದಮಕ್ಕಿ ನಿವಾಸಿ ಚೆನ್ನಪ್ಪ ಅವರ ಮನೆಯ ಕೋಣೆಯ ಕಪಾಟಿನ ಕೆಳಗೆ ಕಾಳಿಂಗ ಸರ್ಪವೊಂದು ಬಂದು ಸೇರಿಕೊಂಡ ಘಟನೆ ಆ.13ರಂದು ಸಂಜೆ ನಡೆದಿದೆ. - [ನೆಲ್ಯಾಡಿ: ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ](https://nesaranewsworld.com/archives/55957) - ನೆಲ್ಯಾಡಿ: ಶ್ರೀ ಕ್ಷೇ.ಧ.ಗ್ರಾ.ಯೋ. ಬಿ.ಸಿ. ಟ್ರಸ್ಟ್‌ ನೆಲ್ಯಾಡಿ ಕಾರ್ಯಕ್ಷೇತ್ರದ ವತಿಯಿಂದ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. - [ಕೋಲ್ಪೆ : ಕಾರು, ಸ್ಕೂಟರ್ ತಡೆದು ಗುಂಪಿನಿಂದ ಹಲ್ಲೆ: ಯುವತಿ ಸೇರಿ ಹಲವರಿಗೆ ಗಾಯ-9 ಮಂದಿಯ ವಿರುದ್ಧ ಪ್ರಕರಣ ದಾಖಲು](https://nesaranewsworld.com/archives/55954) - ನೆಲ್ಯಾಡಿ : ಕೋಲ್ಪೆಯಲ್ಲಿ ಕಾರು, ಸ್ಕೂಟರ್‌ಗಳನ್ನು ತಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಘಟನೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. - [ನೆಲ್ಯಾಡಿ: ಎನ್‌ಎಚ್‌-75ರಲ್ಲಿ ರಸ್ತೆ ಸುರಕ್ಷತೆಗೆ ಕ್ರಮಕ್ಕೆ ಆಗ್ರಹ: ಭಾಗೀರಥಿ ಮುರುಳ್ಯರಿಂದ ಎನ್‌ಎಚ್‌ಎಐಗೆ ಪತ್ರ](https://nesaranewsworld.com/archives/55950) - ನೆಲ್ಯಾಡಿ : ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಸಾರ್ವಜನಿಕರ ಸುರಕ್ಷತೆ ಹಾಗೂ ಸುಗಮ ಸಂಚಾರಕ್ಕೆ ಆಗ್ರಹಿಸಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ರಾಯೋಜನಾ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. - [ನೆಲ್ಯಾಡಿ: ಶಿರಾಡಿ ಹೊರಠಾಣೆ ಮೇಲ್ದರ್ಜೆಗೇರಿಸಲು ಕಸರತ್ತು: 2023ರಿಂದ ಅಪರಾಧ ಪ್ರಕರಣಗಳ ಸಮಗ್ರ ಮಾಹಿತಿ ಸಂಗ್ರಹ](https://nesaranewsworld.com/archives/55945) - ನೆಲ್ಯಾಡಿ: ನೆಲ್ಯಾಡಿಯಲ್ಲಿ ಶಿರಾಡಿ ಹೊರ ಠಾಣೆಯನ್ನು ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಅಗತ್ಯ ಮಾಹಿತಿಯನ್ನು ಸಂಗ್ರಹಿಸುವ ಪ್ರಕ್ರಿಯೆಗೆ ಮುಂದಾಗಿದೆ. - [ಬೆಳ್ತಂಗಡಿ: ಹೋಟೆಲ್‌ಗೆ ನುಗ್ಗಿ ಕುಟುಂಬದ ಮೇಲೆ ಹಲ್ಲೆ- ಐದು ಮಂದಿಯ ವಿರುದ್ಧ ಪ್ರಕರಣ ದಾಖಲು](https://nesaranewsworld.com/archives/55935) - ಬೆಳ್ತಂಗಡಿ : ಹೊಟೇಲ್ ಗೆ 5 ಮಂದಿ ಬಂದು ಮಹಿಳೆ ಸೇರಿದಂತೆ ನಾಲ್ಕು 4 ಮಂದಿ ಸದಸ್ಯರಿಗೆ ಅವ್ಯಾಚ ಶಬ್ದಗಳಿಂದ ಬೈದು ಬಳಿಕ ಮಾರಾಕಾಸ್ತ್ರಗಳಿಂದ ಹಲ್ಲೆ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. - [ಪುತ್ತೂರು : ಮುಳಿಯ ಪ್ರತಿಷ್ಠಾನದಿಂದ ‘ಧನಾತ್ಮಕ ಪೋಷಕತ್ವ’ ಆನ್‌ಲೈನ್ ಕಾರ್ಯಕ್ರಮ](https://nesaranewsworld.com/archives/55892) - ಪುತ್ತೂರು: ಮುಳಿಯ ಫೌಂಡೇಶನ್ ಹಾಗೂ ಮುಳಿಯ ಗೋಲ್ಡ್ & ಡೈಮಂಡ್ಸ್ ಸಹಯೋಗದಲ್ಲಿ ಬೆಂಗಳೂರಿನ 81ಕ್ಕೂ ಹೆಚ್ಚು ಶಾಲೆಗಳಲ್ಲಿ ಆಯೋಜಿಸಲಾಗುತ್ತಿರುವ ‘ಧನಾತ್ಮಕ ಪೋಷಕತ್ವ’ ವಿಚಾರಸಂಕಿರಣ - [ಕಾಪಿನಬಾಗಿಲು : ಕಾರು ತಡೆದು ವ್ಯಕ್ತಿಗೆ ಹಲ್ಲೆ; ಐವರ ವಶಕ್ಕೆ](https://nesaranewsworld.com/archives/55909) - ಕೊಕ್ಕಡ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ವ್ಯಕ್ತಿಯ ಕಾರನ್ನು ಗುಂಪೊಂದು ತಡೆದು, ನಿಂದಿಸಿ ಹಲ್ಲೆ ನಡೆಸಿದ ಘಟನೆ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಬಳಿ ನಡೆದಿದೆ. - [ಕಾಡಾನೆ ಹಾವಳಿ: ಆ.14ರಂದು ಸಂತ್ರಸ್ತ ಕೃಷಿಕರ ಮಹತ್ವದ ಸಭೆ](https://nesaranewsworld.com/archives/55905) - ಕೊಕ್ಕಡ: ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ತೋಟಗಳಿಗೆ ನುಗ್ಗಿ ಕೃಷಿ ಬೆಳೆಗಳನ್ನು ನಾಶಪಡಿಸುವ ಘಟನೆಗಳು ನಿರಂತರವಾಗಿ ನಡೆಯುತ್ತಿವೆ. - [ಇಚ್ಲಂಪಾಡಿ: ನೇರ್ಲ ಶಾಲಾ ಎಲ್‌ಕೆಜಿ, ಯುಕೆಜಿ ಮಕ್ಕಳಿಗೆ ಸಮವಸ್ತ್ರ ಕೊಡುಗೆ](https://nesaranewsworld.com/archives/55901) - ನೆಲ್ಯಾಡಿ: ಇಚ್ಲಂಪಾಡಿ ಶಾಲೆಯ ಎಲ್‌ಕೆಜಿ ಮತ್ತು ಯುಕೆಜಿ ಮಕ್ಕಳಿಗೆ ಮಂಗಳೂರಿನ ತಿರುಮಲ ಎಂಟರ್‌ಪ್ರೈಸಸ್‌ನ ಮಾಲಕ ಎರಡು ಜೊತೆ ಸಮವಸ್ತ್ರಗಳನ್ನು ಕೊಡುಗೆಯಾಗಿ ನೀಡಿದರು. - [ಸುಬ್ರಹ್ಮಣ್ಯ : ರೋಟರಿ ಕ್ಲಬ್ ವತಿಯಿಂದ ಬೊಬ್ಬೆಕೇರಿ ಶಾಲೆಗೆ ಕೊಡುಗೆ](https://nesaranewsworld.com/archives/55889) - ಸುಬ್ರಮಣ್ಯ: ರೋಟರಿ ಕ್ಲಬ್ ಸುಬ್ರಮಣ್ಯ ಇದರ ವತಿಯಿಂದ ಪ್ರಾಥಮಿಕ ಶಾಲೆ ಬೊಬ್ಬೆಕೇರಿಗೆ ವಿದ್ಯಾರ್ಥಿಗಳ ಪಾಠ ಪ್ರವಚನಕ್ಕೆ ಟೇಬಲ್ ಹಾಗೂ ಚಯರ್ ಗಳನ್ನು ಕೊಡುಗೆಯಾಗಿ ನೀಡಲಾಯಿತು. - [ನೆಲ್ಯಾಡಿ : ಬಂಟರ ಸಂಘದಿಂದ 'ಆಟಿಡೊಂಜಿ ಬಂಟೆರೆ ಸೇರಿಗೆ', ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ](https://nesaranewsworld.com/archives/55885) - ನೆಲ್ಯಾಡಿ: ವಲಯ ಬಂಟರ ಸಂಘ ಇದರ ಆಶ್ರಯದಲ್ಲಿ ಆಟಿಡೊಂಜಿ ಬಂಟೆರೆ ಸೇರಿಗೆ, ಸಾಧಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ - [ನಿಡ್ಲೆ : ತೋಟಕ್ಕೆ ನುಗ್ಗಿದ ಕಾಡಾನೆ; ಬಾಳೆ, ಅಡಿಕೆ ಗಿಡಗಳಿಗೆ ಹಾನಿ](https://nesaranewsworld.com/archives/55882) - ಕೊಕ್ಕಡ: ನಿಡ್ಲೆ ಗ್ರಾಮದ ನೆಡಿಲು ಪರಿಸರದಲ್ಲಿ ಮಂಗಳವಾರದಂದು ರಾತ್ರಿ ಕಾಡಾನೆಯೊಂದು ತೋಟಕ್ಕೆ ನುಗ್ಗಿ ಬಾಳೆಗಿಡ ಹಾಗೂ ಅಡಿಕೆ ಗಿಡಗಳನ್ನು ನಾಶಪಡಿಸಿರುವ ಘಟನೆ ನಡೆದಿದೆ. - [ರಾಮಕುಂಜ: ಫಿಡ್ಜ್ ಏಕಾಏಕಿ ಸ್ಪೋಟ:ಅಪಾಯದಿಂದ ಪಾರು](https://nesaranewsworld.com/archives/55879) - ರಾಮಕುಂಜ: ಫಿಡ್ಜ್ ಏಕಾಏಕಿ ಸ್ಪೋಟಗೊಂಡು ಅಡುಗೆ ಕೋಣೆಯಲ್ಲಿದ್ದ ಸೊತ್ತುಗಳು ಸುಟ್ಟುಹೋದ ಘಟನೆ ಕಡಬ ತಾಲೂಕಿನ ರಾಮಕುಂಜ ಗ್ರಾಮದ ಆತೂರು ಎಂಬಲ್ಲಿ ಆ.11ರಂದು ಮಧ್ಯಾಹ್ನ 3ಗಂಟೆ ವೇಳೆಗೆ ನಡೆದಿದೆ. - [ಭೀಕರ ಅಪಘಾತ : ಓರ್ವ ಸಾವು ಮತ್ತೋರ್ವ ಗಂಭೀರ](https://nesaranewsworld.com/archives/55873) - ಬೆಳ್ತಂಗಡಿ: ಧರ್ಮಸ್ಥಳ-ಉಜಿರೆ ರಸ್ತೆಯ ನೀರಚಿಲುಮೆ ಬಳಿ ಬೈಕ್, ಕೆಎಸ್‌ಆರ್‌ಟಿಸಿ ಬಸ್ ಮಧ್ಯೆ ಅಪಘಾತ ಸಂಭವಿಸಿ, ಬೈಕ್ ಸವಾರ ಸಾವನ್ನಪ್ಪಿ, ಸಹ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ - [ನೆಲ್ಯಾಡಿ: ಆರೋಗ್ಯ ಜಾಗೃತಿಯೊಂದಿಗೆ ನೆಲ್ಯಾಡಿ ಶಿವಳ್ಳಿ ಸಂಪದದ ಆಟಿ ಸಂಭ್ರಮ](https://nesaranewsworld.com/archives/55868) - ನೆಲ್ಯಾಡಿ: ಶಿವಳ್ಳಿ ಸಂಪದದ ವತಿಯಿಂದ 12ನೇ ವರ್ಷದ ಆಟಿ ಸಂಭ್ರಮವನ್ನು ಆರೋಗ್ಯ ಜಾಗೃತಿ ಕಾರ್ಯಕ್ರಮವಾಗಿ ಹಾರ್ಪಳ ಶ್ರೀ ಶಾಸ್ತಾರೇಶ್ವರ ದೇವಸ್ಥಾನದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. - [ಇಚ್ಲಂಪಾಡಿ: ‘ಆಟಿಡೊಂಜಿ ದಿನ’ ಆಚರಣೆ](https://nesaranewsworld.com/archives/55863) - ನೆಲ್ಯಾಡಿ ನೇರ್ಲ ಇಚ್ಲಂಪಾಡಿ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ‘ಆಟಿಡೊಂಜಿ ದಿನ’ ಕಾರ್ಯಕ್ರಮವನ್ನು ಆಚರಿಸಲಾಯಿತು. - [ನೆಲ್ಯಾಡಿ: ಕಾಡಾನೆಗಳ ಕಾಟಕ್ಕೆ ನಲುಗಿದ ಬೆಳ್ತಂಗಡಿ; ರೈತರ ಬೆವರಿನ ಬೆಳೆ ರಾತ್ರಿ ಬೆಳಗಾಗುವಷ್ಟರಲ್ಲಿ ನಾಶ!](https://nesaranewsworld.com/archives/55857) - ಮೂರು–ನಾಲ್ಕು ವರ್ಷಗಳಿಂದ ಉಲ್ಬಣಿಸಿದ ಮಾನವ–ವನ್ಯಜೀವಿ ಸಂಘರ್ಷ; ಆರು ಜೀವಹಾನಿ, ನಿರಂತರ ಬೆಳೆ ನಾಶ — ಪರಿಹಾರವಲ್ಲ, ಶಾಶ್ವತ ಪರಿಹಾರಕ್ಕೆ ರಾಜ್ಯ ಸರಕಾರದ ವಿಶೇಷ ಕಾರ್ಯಯೋಜನೆ ಅಗತ್ಯ - [ಕಡಬ: ಪೌಷ್ಟಿಕ ಆಹಾರದ ಕುರಿತು ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಕ್ರಮ](https://nesaranewsworld.com/archives/55853) - ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಇದರ ಸಬಳೂರು ರಾಣಿ ಅಬ್ಬಕ್ಕ ಜ್ಞಾನ ವಿಕಾಸ ಕೇಂದ್ರದ ವತಿಯಿಂದ ಪೌಷ್ಟಿಕ ಆಹಾರದ ಕುರಿತು ಮಾಹಿತಿ ಕಾರ್ಯಕ್ರಮ - [ನೆಲ್ಯಾಡಿ: ರಬ್ಬರ್ ಬೆಳೆಗಾರರ ಸಹಕಾರ ಸಂಘಕ್ಕೆ ₹14.21 ಲಕ್ಷ ನಿವ್ವಳ ಲಾಭ](https://nesaranewsworld.com/archives/55850) - ನೆಲ್ಯಾಡಿ: ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘವು ₹30.79 ಕೋಟಿ ವ್ಯವಹಾರ ನಡೆಸಿ ₹14.21 ಲಕ್ಷ ನಿವ್ವಳ ಲಾಭ ಗಳಿಸಿದೆ. ಸಂಘದ ಸದಸ್ಯರಿಗೆ ಶೇ.12ರಷ್ಟು ಲಾಭಾಂಶ - [ಕಳೆಂಜ–ಸಿಬಂತಿಯಲ್ಲಿ ಕಾಡಾನೆಗಳ ಹಾವಳಿ; ಪ್ರತಿದಿನ ಕೃಷಿ ತೋಟಗಳೇ ಟಾರ್ಗೆಟ್!](https://nesaranewsworld.com/archives/55840) - ಕೊಕ್ಕಡ:ಎಲಿಫೆಂಟ್ ಟಾಸ್ಕ್ ಫೋರ್ಸ್ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದರೆ, ಮತ್ತೊಂದೆಡೆ ಆನೆಗಳು ಮತ್ತೆ ಗ್ರಾಮಗಳತ್ತ ನುಗ್ಗಿ ತೋಟಗಳನ್ನು ಧ್ವಂಸ ಮಾಡುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. - [ಉಡುಪಿ : ಉದ್ಯಮಿ ಹತ್ಯೆ ಪ್ರಕರಣ ಮೂವರು ಅಂತಾರಾಜ್ಯ ಸುಪಾರಿ ಕಿಲ್ಲರ್‌ಗಳ ಬಂಧನ](https://nesaranewsworld.com/archives/55834) - ಉಡುಪಿ: ಗುತ್ತಿಗೆದಾರ ಡೇವಿಡ್ ಡಿಸೋಜ ಅವರನ್ನು ಗುಂಡಿಕ್ಕಿ ಹತ್ಯೆಗೈಯ್ಯಲು ಹಣಕಾಸು ವಿಚಾರದಲ್ಲಿನ ವೈಮನಸ್ಸೇ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಈ ಸಂಬಂಧ 3 ಆರೋಪಿಗಳನ್ನು ಬಂಧಿಸಿದ್ದಾರೆ. - [ದ.ಕ.ದಲ್ಲಿ ಭಾರೀ ಮಳೆ ಎಚ್ಚರಿಕೆ: ಆ.8.ರಂದು ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ](https://nesaranewsworld.com/archives/55819) - ಮಂಗಳೂರು: ದ.ಕ. ಜಿಲ್ಲೆಯ ಪುತ್ತೂರು ಉಪವಿಭಾಗ ವ್ಯಾಪ್ತಿಯಲ್ಲಿ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಆದೇಶ ಹೊರಡಿಸಿದೆ. - [ರೆಂಜಿಲಾಡಿ: ಸ್ಯಾಂತೋಮ್ ವಿದ್ಯಾನಿಕೇತನ ವಿದ್ಯಾ ಸಂಸ್ಥೆಗೆ 4 ಚಿನ್ನ, 1 ಬೆಳ್ಳಿ ಪದಕ](https://nesaranewsworld.com/archives/55810) - ಕಡಬ:ತಾಲೂಕು ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ಬಾಲಕ-ಬಾಲಕಿಯರ ಕರಾಟೆ ಪಂದ್ಯಾಟದಲ್ಲಿ ರೆಂಜಿಲಾಡಿಯ ಸ್ಯಾಂತೋಮ್ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. - [ಇಚ್ಲಂಪಾಡಿ: ಮಳೆಗೆ ಕೊಚ್ಚಿಹೋದ ರಸ್ತೆ ಗ್ರಾಮಸ್ಥರೇ ಶ್ರಮದಾನದಿಂದ ತಾತ್ಕಾಲಿಕ ದುರಸ್ತಿ; ಶಾಶ್ವತ ಕಾಮಗಾರಿಗೆ ಆಗ್ರಹ](https://nesaranewsworld.com/archives/55782) - ನೆಲ್ಯಾಡಿ:ಇಚ್ಲಂಪಾಡಿ ಗ್ರಾಮದ ನೀರಬೈಲು ಎಸ್‌ಸಿ ಕಾಲೋನಿಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಗ್ರಾಮಸ್ಥರೇ ಶ್ರಮದಾನ, ಸ್ವಂತ ವೆಚ್ಚದಲ್ಲಿ ತಾತ್ಕಾಲಿಕವಾಗಿ ದುರಸ್ತಿಗೊಳಿಸಿರುವ ಘಟನೆ ನಡೆದಿದೆ. - [ಗ್ರಾ.ಪಂ.ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜ ಗುಂಡಿಕ್ಕಿ ಹತ್ಯೆ](https://nesaranewsworld.com/archives/55801) - ಉಡುಪಿ: ಮುದರಂಗಡಿ ಗ್ರಾ.ಪಂ. ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ, ಉದ್ಯಮಿ ಡೇವಿಡ್ ಡಿಸೋಜ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಶುಕ್ರವಾರ ಮಧ್ಯಾಹ್ನ - [ನೆಲ್ಯಾಡಿ : ತುಳು ಸಂಸ್ಕೃತಿಯ ಸೊಬಗು ಸಾರಿದ 'ಆಟಿ ಡೊಂಜಿ ದಿನ' ಸಂಭ್ರಮ](https://nesaranewsworld.com/archives/55798) - ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಲಂತಾಯ ಒಕ್ಕೂಟ ಹಾಗೂ ಶಾಲಾ ಪೋಷಕರ ಸಹಕಾರದೊಂದಿಗೆ ಆಟಿಡೊಂಜಿ ದಿನ ಆಲಂತಾಯ ಸರ್ಕಾರಿ ಹಿ.ಪ್ರಾ.ಶಾಲೆಯಲ್ಲಿ ನಡೆಯಿತು. - [ನೆಲ್ಯಾಡಿ: ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ವಾರ್ಷಿಕ ಮಹಾಸಭೆ](https://nesaranewsworld.com/archives/55793) - ನೆಲ್ಯಾಡಿ: ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಕಡಬ ತಾಲೂಕು ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ನೆಲ್ಯಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯಿತು. - [ಗೋಳಿತಟ್ಟು: ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ](https://nesaranewsworld.com/archives/55785) - ನೆಲ್ಯಾಡಿ: ಗೋಳಿತಟ್ಟು ಸರ್ಕಾರಿ ಶಾಲೆಯಲ್ಲಿ 2027-28ನೇ ಸಾಲಿನ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ರಚನಾ ಸಭೆಯು ನಡೆಯಿತು. - [ಕಡಬ: ಪ್ರಾಕೃತಿಕ ವಿಕೋಪ ಪರಿಶೀಲನಾ ಸಭೆ: ಅಧಿಕಾರಿಗಳಿಗೆ ಸಚಿವ ಯು.ಟಿ. ಖಾದರ್ ಖಡಕ್ ಎಚ್ಚರಿಕೆ](https://nesaranewsworld.com/archives/55775) - ಕಡಬ:ಜನರ ಸಮಸ್ಯೆಯನ್ನು ಮತ್ತೊಂದು ಇಲಾಖೆಗೆ ತಳ್ಳುವ ಬದಲು ತಕ್ಷಣ ಪರಿಹಾರ ಒದಗಿಸುವ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು. - [ಭಾರಿ ಮಳೆ ಮುನ್ನೆಚ್ಚರಿಕೆ: ದ.ಕ.ದ ಹಲವು ತಾಲೂಕುಗಳಲ್ಲಿ ಆ.4ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ](https://nesaranewsworld.com/archives/55656) - ಮಂಗಳೂರು: ದ.ಕ. ಜಿಲ್ಲೆಯಲ್ಲಿ ಮಳೆಯ ತೀವ್ರತೆ ಮುಂದುವರಿಯುವ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಆ 4,ರಂದು ವಿವಿಧ ತಾಲೂಕುಗಳ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದೆ. - [ನೆಲ್ಯಾಡಿ: ಧಾರಾಕಾರ ಮಳೆಗೆ ಗುಂಡ್ಯಹೊಳೆ ಪ್ರವಾಹ, ಕೃಷಿಭೂಮಿ ಜಲಾವೃತ](https://nesaranewsworld.com/archives/55665) - ನೆಲ್ಯಾಡಿ: ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ತೋಡು, ಹಳ್ಳ-ತೊರೆಗಳು ಹಾಗೂ ಕುಮಾರಧಾರಾ ಮತ್ತು ಗುಂಡ್ಯಹೊಳೆಗಳು ತುಂಬಿ ಹರಿಯುತ್ತಿದ್ದು, - [ನೆಲ್ಯಾಡಿ: ನಿಲ್ಲಿಸಿದ್ದ ಲಾರಿಯಿಂದ 400 ಲೀಟರ್ ಡೀಸೆಲ್ ಕಳವು – ಹೆದ್ದಾರಿಯಲ್ಲಿ ಕಳ್ಳತನಕ್ಕೆ ಚಾಲಕರ ಆತಂಕ](https://nesaranewsworld.com/archives/55566) - ನೆಲ್ಯಾಡಿ:ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಪೇಟೆ ಸಮೀಪ ರಸ್ತೆ ಬದಿಯಲ್ಲಿ ನಿಲ್ಲಿಸಿ, ಮನೆಗೆ ಅರ್ಧ ಗಂಟೆ ಹೊತ್ತಿಗೆ ತೆರಳಿದ್ದರು.ಟ್ಯಾಂಕ್ ಸಂಪೂರ್ಣ ಖಾಲಿಯಾಗಿರುವುದು ಗಮನಕ್ಕೆ ಬಂದಿದೆ. - [ಬಂಟ್ವಾಳ: ಲಾವಣ್ಯ ಕೊಲೆ ಪ್ರಕರಣ; ಹತ್ಯೆಗೆ ಬಳಸಿದ್ದ ತಲವಾರು ಉಪ್ಪಿನಂಗಡಿಯಿಂದ ಖರೀದಿಸಿದ್ದು..!!!](https://nesaranewsworld.com/archives/55560) - ಉಪ್ಪಿನಂಗಡಿ: ಲಾವಣ್ಯ ಎಂಬ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಆರೋಪಿ ಕೊಲೆಗೆ ಬಳಸಿದ್ದ ಮಾರಾಕಾಸ್ತ್ರವನ್ನು ಉಪ್ಪಿನಂಗಡಿಯಲ್ಲಿ ಖರೀದಿಸಿದ್ದ ಎಂಬ ಕಾರಣಕ್ಕೆ ಬಂಟ್ವಾಳ ಪೊಲೀಸರು ಉಪ್ಪಿನಂಗಡಿಯಲ್ಲಿ ಮಹಜರು ಪ್ರಕ್ರಿಯೆಯನ್ನು ನಡೆಸಿದರು. - [ರೆಖ್ಯ: ಕಾಡಾನೆ ದಾಳಿಗೆ ಕಾರ್ಮಿಕ ಬಾಲಕೃಷ್ಣ ಗೌಡ ಬಲಿ; ಮೃತದೇಹ ಪತ್ತೆ, ಸ್ಥಳದಲ್ಲಿ ಅಧಿಕಾರಿಗಳ ಪರಿಶೀಲನೆ](https://nesaranewsworld.com/archives/55625) - ನೆಲ್ಯಾಡಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ನೇಲಡ್ಕ ಸಮೀಪದ ಮುಚ್ಚಿರಡ್ಕ ಎಂಬಲ್ಲಿ ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕರೊಬ್ಬರು ಬಲಿಯಾದ ದಾರುಣ ಘಟನೆ ಶನಿವಾರ ಸಂಜೆ ನಡೆದಿದೆ. - [ಆಟಿ ಮಳೆಯ ಸಂಭ್ರಮಕ್ಕೆ ಜೀವ ತುಂಬುವ ಆಟಿ ಕಳೆಂಜ](https://nesaranewsworld.com/archives/55694) - ನೆಲ್ಯಾಡಿ: ಆಷಾಢ ಮಾಸ ಕಾಲಿಟ್ಟರೆ ಪ್ರಕೃತಿಯೇ ರೂಪ ಬದಲಿಸಿಕೊಳ್ಳುತ್ತದೆ. ಜಡಿಮಳೆ, ತುಂಬಿ ಹರಿಯುವ ನದಿ-ತೋಡುಗಳು, ಹಸಿರು ಪ್ರಕೃತಿ, ಮನೆಯಂಗಳದಲ್ಲಿ ಕಪ್ಪೆಗಳು, ಏಡಿಗಳು ಆಟಿ ತಿಂಗಳ ಚಿತ್ರಣ. - [ದರ್ಬೆತಡ್ಕ : ಕಾಡಾನೆ ಅಟ್ಟಹಾಸ ಅಡಿಕೆ, ಬಾಳೆ, ತೆಂಗಿನ ತೋಟ ಧ್ವಂಸ; ರೈತರಲ್ಲಿ ಆತಂಕ](https://nesaranewsworld.com/archives/55702) - ಕೊಕ್ಕಡ: ಹತ್ಯಡ್ಕ ಗ್ರಾಮದ ಪಾರ್ಪಿಕಲ್ಲು ಸಮೀಪದ ದರ್ಬೆತಡ್ಕದಲ್ಲಿ ಕಾಡಾನೆಯೊಂದು ತೋಟಕ್ಕೆ ನುಗ್ಗಿ ಅಡಿಕೆ, ಬಾಳೆ, ತೆಂಗಿನ ಗಿಡಗಳನ್ನು ಧ್ವಂಸಗೊಳಿಸಿ ಅಪಾರ ಹಾನಿ ಉಂಟುಮಾಡಿದ ಘಟನೆ ನಡೆದಿದೆ. - [ನೆಲ್ಯಾಡಿ: ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ 44ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ](https://nesaranewsworld.com/archives/55751) - ನೆಲ್ಯಾಡಿ: ನೆಲ್ಯಾಡಿ–ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನಡೆಯಲಿರುವ 44ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಬುಧವಾರ ಬಿಡುಗಡೆಗೊಳಿಸಲಾಯಿತು. - [ಶಿರಾಡಿ: ಟ್ಯಾಂಕರ್–ಕೆಎಸ್‌ಆರ್‌ಟಿಸಿ ಬಸ್ ಮುಖಾಮುಖಿ ಡಿಕ್ಕಿ: ಚಾಲಕ, ನಿರ್ವಾಹಕ ಸೇರಿ ಮೂವರಿಗೆ ಗಾಯ](https://nesaranewsworld.com/archives/55742) - ನೆಲ್ಯಾಡಿ: ಶಿರಾಡಿ ಗ್ರಾಮದ ಬರ್ಚಿನಹಳ್ಳ ಸಮೀಪ ಬುಧವಾರ ಬೆಳಿಗ್ಗೆ ಸಂಭವಿಸಿದ ಟ್ಯಾಂಕರ್ ಲಾರಿ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವಿನ ಭೀಕರ ಅಪಘಾತದಲ್ಲಿ ಮೂರು ವಾಹನಗಳು ಜಖಂಗೊಂಡಿವೆ. - [ಇಚ್ಲಂಪಾಡಿ : ಪರಿಸರ ಜಾಗೃತಿ: ಅರಣ್ಯ ಇಲಾಖೆ–ಸೀನಿಯರ್ ಚೇಂಬರ್ ಸಹಯೋಗದಲ್ಲಿ ಗಿಡ ನೆಡುವ ಅಭಿಯಾನ](https://nesaranewsworld.com/archives/55698) - ಇಚ್ಲಂಪಾಡಿ: ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಸಾಮಾಜಿಕ ಹೊಣೆಗಾರಿಕೆಯಾಗಿದ್ದು, ಮುಂದಿನ ಪೀಳಿಗೆಗೆ ಹಸಿರು ಪರಿಸರವನ್ನು ಉಳಿಸಿ ಕೊಡುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಗಿಡಗಳನ್ನು ನೆಟ್ಟು ಅವುಗಳನ್ನು ಪೋಷಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಇಚ್ಲಂಪಾಡಿ ಸೈಂಟ್ ಜೋರ್ಜ್ ಓರ್ಥಡೋಕ್ಸ್ ಸಿರಿಯನ್ ಚರ್ಚ್ ನ ಧರ್ಮಗುರು ಫಾ. ವರ್ಗೀಸ್ ತೋಮಸ್ ಹೇಳಿದರು. ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ನೆಲ್ಯಾಡಿ ಲೀಜನ್, ಪಂಜ ವಲಯ ಅರಣ್ಯ ಇಲಾಖೆ ಹಾಗೂ ಇಚ್ಲಂಪಾಡಿ ಸೈಂಟ್ ಜೋರ್ಜ್ ಓರ್ಥಡೋಕ್ಸ್ ಸಿರಿಯನ್ ಚರ್ಚ್ ಇವರ ಸಂಯುಕ್ತ ಆಶ್ರಯದಲ್ಲಿ ಇಚ್ಲಂಪಾಡಿ ಚರ್ಚ್ - [ಕಡಬ : ಸಿ.ಎ. ಬ್ಯಾಂಕ್‌ ದಾಖಲೆಯ ಸಾಧನೆ: 4.50 ಕೋಟಿ ರೂ. ನಿವ್ವಳ ಲಾಭ; ಆ. 8ರಂದು ವಾರ್ಷಿಕ ಮಹಾಸಭೆ](https://nesaranewsworld.com/archives/55691) - ಕಡಬ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ 2025-26ನೇ ಸಾಲಿನಲ್ಲಿ ದಾಖಲೆಯ 4.50 ಕೋಟಿ ರೂ. ನಿವ್ವಳ ಲಾಭ ಗಳಿಸಿದ್ದು, ಗ್ರಾಮೀಣ ಸಹಕಾರ ಕ್ಷೇತ್ರದಲ್ಲಿ ಮತ್ತೊಂದು ಮೈಲಿಗಲ್ಲು ನಿರ್ಮಿಸಿದೆ. - [ಬೆಳ್ತಂಗಡಿ: ಪ್ರಚೋದನಕಾರಿ ಭಾಷಣ: ರಿಯಾಜ್ ಫರಂಗಿಪೇಟೆಗೆ ಶಿಕ್ಷೆ ಪ್ರಕಟ](https://nesaranewsworld.com/archives/55686) - ಬೆಳ್ತಂಗಡಿ: ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ಹಾಗೂ ಸಮಾಜದಲ್ಲಿ ವೈಮನಸ್ಸು ಸೃಷ್ಟಿಸುವ ಉದ್ದೇಶದಿಂದ ಪ್ರಚೋದನಾಕಾರಿ ಭಾಷಣ ಮಾಡಿದ್ದ ಪ್ರಕರಣದಲ್ಲಿನ್ಯಾಯಾಲಯ ತೀರ್ಪು ನೀಡಿದೆ. - [ಕುಂತೂರು: ಮೃತ ಕೃಷಿ ಕಾರ್ಮಿಕನ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಚೆಕ್](https://nesaranewsworld.com/archives/55678) - ಕಡಬದ ಕುಂತೂರಿನಲ್ಲಿ ಅಡಿಕೆ ಮರ ಬಿದ್ದು ಮೃತಪಟ್ಟ ಕೃಷಿ ಕಾರ್ಮಿಕ ಯಾದವ ಗೌಡ ಅವರ ಮನೆಗೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು. - [ಶಿಶಿಲ: ನೂತನ ಮಳೆ ಮಾಪನ ಯಂತ್ರ ಅಳವಡಿಕೆ](https://nesaranewsworld.com/archives/55672) - ಶಿಶಿಲ: ಕಳೆದ ಎರಡು ವರ್ಷಗಳಿಂದ ಶಿಶಿಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಳೆ ಮಾಪನ ಯಂತ್ರ ಕಾರ್ಯನಿರ್ವಹಿಸದೇ ಇರುವುದರಿಂದ ರೈತರು ಎದುರಿಸುತ್ತಿದ್ದ ಸಮಸ್ಯೆಗೆ ಕೊನೆಗೂ ಪರಿಹಾರ ದೊರೆತಿದೆ. - [ಅರಸಿನಮಕ್ಕಿ: ಉಚ್ಚಿಕಟ್ಟ ಡ್ಯಾಂನಲ್ಲಿ ಮರಮುಟ್ಟು ಸಿಲುಕಿ ರಸ್ತೆ ಜಲಾವೃತ: ಸಂಪರ್ಕ ಕಡಿತ; ತುರ್ತು ದುರಸ್ತಿಯಿಂದ ಸಂಚಾರ ಪುನರಾರಂಭ](https://nesaranewsworld.com/archives/55669) - ಕೊಕ್ಕಡ: ನಿರಂತರ ಭಾರೀ ಮಳೆಯ ಪರಿಣಾಮ ಅರಸಿನಮಕ್ಕಿ ಗ್ರಾ.ಪಂ. ವ್ಯಾಪ್ತಿಯ ಹತ್ಯಡ್ಕ ಸಮೀಪದ ಉಚ್ಚಿಕಟ್ಟದಲ್ಲಿ ಡ್ಯಾಂನಲ್ಲಿ ಮರಮುಟ್ಟುಗಳು ಸಿಲುಕಿ ನೀರಿನ ಹರಿವಿಗೆ ಅಡ್ಡಿಯುಂಟಾಯಿತು. - [ಕೊಕ್ಕಡ: ಕಾಡಾನೆ ದಾಳಿಗೆ ಬಲಿಯಾದ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ.ಪುಷ್ಪಗಿರಿ ಸಾಂತ್ವನ; ಆರ್ಥಿಕ ನೆರವು](https://nesaranewsworld.com/archives/55652) - ಕೊಕ್ಕಡ: ಕಾಡಾನೆ ದಾಳಿಗೆ ಬಲಿಯಾಗಿ ಮೃತಪಟ್ಟ ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಇಡ್ಮಾಲು ನಿವಾಸಿ ಬಾಲಕೃಷ್ಣ ಗೌಡ ಅವರ ನಿವಾಸಕ್ಕೆ ಕಿರಣ್ ಚಂದ್ರ ಡಿ.ಪುಷ್ಪಗಿರಿ ಸಾಂತ್ವನ ಹೇಳಿದರು. - [ಪೆರಿಯಶಾಂತಿ: ಗುಡ್ಡ ಕುಸಿತ; ರಸ್ತೆಗೆ ಮರ ಉರುಳಿ ಕೆಲಕಾಲ ಸಂಚಾರ ಅಸ್ತವ್ಯಸ್ತ](https://nesaranewsworld.com/archives/55649) - ನೆಲ್ಯಾಡಿ: ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಕಡಬ ತಾಲೂಕಿನ ಪೆರಿಯಶಾಂತಿ ಸಮೀಪ ಭಾನುವಾರದಂದು ಗುಡ್ಡ ಕುಸಿದು ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. - [ದ.ಕ. ದಲ್ಲಿ ಭಾರೀ ಮಳೆ ಎಚ್ಚರಿಕೆ: ಆ.3ರಂದು ಶಾಲೆ–ಪಿಯು ಕಾಲೇಜುಗಳಿಗೆ ರಜೆ ಘೋಷಣೆ](https://nesaranewsworld.com/archives/55644) - ಮಂಗಳೂರು: ದ.ಕ. ಜಿಲ್ಲೆಯಾದ್ಯಂತ ಭಾರಿ ಮಳೆ ಮುಂದುವರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಸೋಮವಾರ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದ್ದಾರೆ. - [ಕೌಕ್ರಾಡಿ: ಕೃಷಿ ಸ್ವಉದ್ಯೋಗ ತರಬೇತಿ](https://nesaranewsworld.com/archives/55641) - ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ.), ಕಡಬ ತಾಲೂಕು, ನೆಲ್ಯಾಡಿ ವಲಯದಲ್ಲಿ ಭಾನುವಾರ ಕೃಷಿ ಸ್ವಉದ್ಯೋಗ ತರಬೇತಿ ಕಾರ್ಯಕ್ರಮ ನಡೆಯಿತು. - [ನೇತ್ರಾವತಿ ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ; ಮಾಹಿತಿ ನೀಡುವಂತೆ ಪೊಲೀಸರ ಮನವಿ](https://nesaranewsworld.com/archives/55634) - ಉಪ್ಪಿನಂಗಡಿ: ಗ್ರಾಮದ ಹಿರ್ತಡ್ಕ ಸಮೀಪ ಹರಿಯುವ ನೇತ್ರಾವತಿ ನದಿ ದಡದಲ್ಲಿ ಭಾನುವಾರ ಮಧ್ಯಾಹ್ನ ಸುಮಾರು 3.00 ಗಂಟೆಗೆ ಅಪರಿಚಿತ ಪುರುಷನ ಮೃತದೇಹ ಪತ್ತೆಯಾಗಿದೆ. - [ರೆಖ್ಯಾ : ಕಾಡಾನೆ ದಾಳಿಗೆ ಬಲಿಯಾದ ಬಾಲಕೃಷ್ಣ ಗೌಡರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ: ರೂ.5 ಲಕ್ಷ ಪರಿಹಾರ ಹಸ್ತಾಂತರ](https://nesaranewsworld.com/archives/55631) - ರೆಖ್ಯ ಗ್ರಾಮದ ನೇಲಡ್ಕ ಸಮೀಪದ ಮುಚ್ಚಿರಡ್ಕ ಎಂಬಲ್ಲಿ ಕಾಡಾನೆ ದಾಳಿಗೆಬಲಿಯಾದ ದಾರುಣ ಘಟನೆ ಶನಿವಾರ ಸಂಜೆ ನಡೆದಿದ್ದು, ಮೃತರನ್ನು ಇಡ್ಮಾಲು ಬಾಲಕೃಷ್ಣ ಗೌಡ (55) ಎಂದು ಗುರುತಿಸಲಾಗಿದೆ. - [ರೆಖ್ಯ: ಕಾಡಾನೆ ದಾಳಿ; ಇಡ್ಮಾಲು ನಿವಾಸಿ ಬಾಲಕೃಷ್ಣ ಗೌಡ ಬಲಿ](https://nesaranewsworld.com/archives/55619) - ನೆಲ್ಯಾಡಿ: ರೆಖ್ಯ ಗ್ರಾಮದ ನೇಲಡ್ಕ ಸಮೀಪದ ಮುಚ್ಚಿರಡ್ಕ ಎಂಬಲ್ಲಿ ಕಾಡಾನೆ ದಾಳಿಗೆ ಓರ್ವ ವ್ಯಕ್ತಿ ಮೃತಪಟ್ಟ ದಾರುಣ ಘಟನೆ ಶನಿವಾರ ಸಂಜೆ ಸಂಭವಿಸಿದೆ. - [ನೆಲ್ಯಾಡಿ: ಧಾರಾಕಾರ ಮಳೆಗೆ: ಗುಂಡ್ಯಹೊಳೆ ಪ್ರವಾಹ, ಕೃಷಿಭೂಮಿ ಜಲಾವೃತ](https://nesaranewsworld.com/archives/55616) - ನೆಲ್ಯಾಡಿ: ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.ತೋಡು, ಹಳ್ಳ-ತೊರೆಗಳು ಹಾಗೂ ಕುಮಾರಧಾರಾ , ಗುಂಡ್ಯಹೊಳೆಗಳು ತುಂಬಿ ಹರಿಯುತ್ತಿದ್ದು, ಗುಂಡ್ಯಹೊಳೆಯಲ್ಲಿ ಉಕ್ಕಿ ಹರಿಯಲಾರಂಭಿಸಿದೆ. - [ಶಿಶಿಲ: ಭಾರೀ ಮಳೆಗೆ ಶಿಶಿಲೇಶ್ವರ ದೇವಸ್ಥಾನದ ಹೊರಾಂಗಣ ಜಲಾವೃತ](https://nesaranewsworld.com/archives/55613) - ಕೊಕ್ಕಡ: ಬೆಳ್ತಂಗಡಿ ತಾಲೂಕಿನಾದ್ಯಂತ ಕಳೆದ ಎರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ನದಿಗಳು, ಹಳ್ಳಗಳು ತುಂಬಿ ಹರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. - [ರಸ್ತೆಗೆ ಉರುಳಿದ ಬೃಹತ್ ಮರ: ಒಂದೂವರೆ ಗಂಟೆಗೂ ಅಧಿಕ ಸಂಚಾರ ಸ್ಥಗಿತ](https://nesaranewsworld.com/archives/55609) - ನೆಲ್ಯಾಡಿ:ಕೌಕ್ರಾಡಿ ಗ್ರಾಮದ ದಡ್ಡಲಪಳಿಕೆ ಎಂಬಲ್ಲಿ ಶನಿವಾರ ಸುರಿದ ಭಾರೀ ಗಾಳಿ-ಮಳೆಗೆ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ವಾಹನ ಸಂಚಾರ ಸ್ಥಗಿತಗೊಂಡ ಘಟನೆ ನಡೆದಿದೆ. - [ನೆಲ್ಯಾಡಿ: 38 ವರ್ಷಗಳ ಸೇವೆಗೆ ಗೌರವ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವ್ಯವಸ್ಥಾಪಕ ರತ್ನಾಕರ ಬಂಟ್ರಿಯಾಲ್‌ಗೆ ಭಾವಪೂರ್ಣ ಬೀಳ್ಕೊಡುಗೆ](https://nesaranewsworld.com/archives/55605) - ನೆಲ್ಯಾಡಿ: ನೆಲ್ಯಾಡಿ ಪ್ರಾ.ಕೃ.ಪತ್ತಿನ ಸಹಕಾರ ಸಂಘದಲ್ಲಿ 38 ವರ್ಷಗಳ ಕಾಲ ಗುಮಾಸ್ತರಾಗಿ ಹಾಗೂ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ರತ್ನಾಕರ ಬಂಟ್ರಿಯಾಲ್ ಅವರಿಗೆ ಬೀಳ್ಕೊಡುಗೆ - [ಇಚ್ಲಂಪಾಡಿ: ಅಕ್ಷಯ್ ಹೋಟೆಲ್ ಬಂದ್ ಮಾಡುವುದಕ್ಕೆ ತಡೆಯಾಜ್ಞೆ](https://nesaranewsworld.com/archives/55602) - ನೆಲ್ಯಾಡಿ: ಇಚ್ಲಂಪಾಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಕ್ಷಯ್ ಹೋಟೆಲ್ ಬಂದ್ ಮಾಡುವುದಕ್ಕೆ ತಾತ್ಕಾಲಿಕ ತಡೆಯಾಜ್ಞೆ ನೀಡಿ ಪುತ್ತೂರು ಸಿವಿಲ್ ನ್ಯಾಯಾಲಯ ಆದೇಶಿಸಿದೆ. - [ನೆಲ್ಯಾಡಿ: ಮರಬಿದ್ದು ಮನೆಗೆ ಹಾನಿ](https://nesaranewsworld.com/archives/55599) - ನೆಲ್ಯಾಡಿ: ಭಾರೀ ಗಾಳಿ ಮಳೆಗೆ ಮರ ಬಿದ್ದು ಮನೆಗೆ ಹಾನಿಯಾದ ಘಟನೆ ಜು.31ರಂದು ಮಧ್ಯಾಹ್ನ ನೆಲ್ಯಾಡಿ ಗ್ರಾಮದ ರಾಮನಗರದಲ್ಲಿ ನಡೆದಿದೆ. - [ಶಿಶಿಲ: ಕಿಂಡಿ ಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡ ಮರದ ದಿಮ್ಮಿಗಳ ತೆರವು](https://nesaranewsworld.com/archives/55595) - ಕೊಕ್ಕಡ: ವಿಪರೀತ ಮಳೆಯ ಪರಿಣಾಮವಾಗಿ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಕಿಂಡಿ ಅಣೆಕಟ್ಟಿನಲ್ಲಿ ಮರದ ದಿಮ್ಮಿಗಳು ಹಾಗೂ ಕೊಂಬೆಗಳು ಸಿಕ್ಕಿಹಾಕಿಕೊಂಡು ನೀರಿನ ಹರಿವಿಗೆ ಅಡ್ಡಿಯಾಗಿದ್ದವು. - [ಸಂಪರ್ಕಗಳ ಜಗತ್ತಿನಲ್ಲಿ ಕಳೆದುಹೋಗುತ್ತಿರುವ ಸಂಬಂಧಗಳು; ಡಿಜಿಟಲ್ ಯುಗದಲ್ಲಿ ಆತ್ಮೀಯತೆಯ ಹುಡುಕಾಟ](https://nesaranewsworld.com/archives/55592) - “ನನಗೆ 2,000 ಫೇಸ್ಬುಕ್ ಸ್ನೇಹಿತರು, 1,500 ಮೊಬೈಲ್ ಸಂಪರ್ಕಗಳು, 50 ವಾಟ್ಸ್ಆ್ಯಪ್ ಗುಂಪುಗಳಿವೆ” ಎಂದು ಹೆಮ್ಮೆಯಿಂದ ಹೇಳುವವರನ್ನು ಇಂದು ನಾವು ಸಾಮಾನ್ಯವಾಗಿ ಕಾಣುತ್ತೇವೆ. - [ಭಾರೀ ಮಳೆ ಮುನ್ಸೂಚನೆ: ದ.ಕ.ಜಿಲ್ಲೆಯಲ್ಲಿ ಆ.1ರಂದು ಶಾಲೆ-ಪಿಯು, ಐಟಿಐ, ಡಿಪ್ಲೊಮಾ ಕಾಲೇಜುಗಳಿಗೆ ರಜೆ](https://nesaranewsworld.com/archives/55585) - ಮಂಗಳೂರು: ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುಂಜಾಗ್ರತಾ ಕ್ರಮವಾಗಿ ಮಹತ್ವದ ಆದೇಶ ಹೊರಡಿಸಿದೆ. - [ನೆಲ್ಯಾಡಿ: ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ಪಾಲಕರ ವಾರ್ಷಿಕ ಮಹಾಸಭೆ ಹಾಗೂ ಪುನಶ್ಚೇತನ ಕಾರ್ಯಕ್ರಮ](https://nesaranewsworld.com/archives/55581) - ನೆಲ್ಯಾಡಿ: ಸಂತ ಜಾರ್ಜ್ ವಿದ್ಯಾಸಂಸ್ಥೆಯ ಪಾಲಕರ ವಾರ್ಷಿಕ ಮಹಾಸಭೆ ಹಾಗೂ ಪುನಶ್ಚೇತನ ಕಾರ್ಯಕ್ರಮವು ಶುಕ್ರವಾರ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. - [ಕಡಬ: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಡಿಕೆಮರ ಮುರಿದು ಬಿದ್ದು ವ್ಯಕ್ತಿ ಮೃತ್ಯು; ಮೂವರು ಕಾರ್ಮಿಕರು ಅಪಾಯದಿಂದ ಪಾರು](https://nesaranewsworld.com/archives/55572) - ಕಡಬ: ಕಡಬ ತಾಲೂಕಿನ ಕುಂತೂರು ಗ್ರಾಮದ ಗುತ್ತುಪಾಲು ಎಂಬಲ್ಲಿ ಶುಕ್ರವಾರದಂದು ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಬೀಸಿದ ಬಿರುಗಾಳಿ ಹಾಗೂ ಮಳೆಯ ಪರಿಣಾಮ ಅಡಿಕೆಮರವೊಂದು ಮುರಿದು ಬಿದ್ದು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಮೃತರನ್ನು ಕುಂತೂರು ಗ್ರಾಮದ ಕೇವಳ ನಿವಾಸಿ ಯಾದವ ಗೌಡ(66) ಎಂದು ಗುರುತಿಸಲಾಗಿದೆ.ಯಾದವ ಗೌಡ ಅವರು ತೋಟದಲ್ಲಿ ಇತರೆ ಕಾರ್ಮಿಕರೊಂದಿಗೆ ಕೆಲಸ ನಿರ್ವಹಿಸುತ್ತಿದ್ದ ವೇಳೆ ಬಲವಾದ ಗಾಳಿ ಬೀಸಿದ್ದು, ಅಡಿಕೆಮರ ಮುರಿದು ಅವರ ಮೇಲೆ ಬಿದ್ದ ಪರಿಣಾಮ ಗಂಭೀರ ಗಾಯಗೊಂಡು - [ಬೆಳ್ತಂಗಡಿ: ಗಾಂಜಾ ಮಾರಾಟ ಜಾಲದ ಮೇಲೆ ಪೊಲೀಸ್ ದಾಳಿ: ಓರ್ವನ ಬಂಧನ, ಮತ್ತೋರ್ವ ಪರಾರಿ](https://nesaranewsworld.com/archives/55569) - ಬೆಳ್ತಂಗಡಿ: ಗಾಂಜಾ ಮಾರಾಟ ನಡೆಸುತ್ತಿದ್ದ ಆರೋಪದಡಿ ಓರ್ವನನ್ನು ಬಂಧಿಸಿ, ಮತ್ತೋರ್ವನ ವಿರುದ್ಧ ಪ್ರಕರಣ ದಾಖಲಿಸಿರುವ ಘಟನೆ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಪ್ರದೇಶದಲ್ಲಿ ರಾತ್ರಿ ನಡೆದಿದೆ. - [ನೆಲ್ಯಾಡಿ: ಯು-ಟರ್ನ್, ಪಾದಚಾರಿ ಮೇಲ್ಸೇತುವೆ ನಿರ್ಮಾಣಕ್ಕೆ ಆಗ್ರಹ](https://nesaranewsworld.com/archives/55563) - ನೆಲ್ಯಾಡಿ:ಭಾಗದಲ್ಲಿ ನಡೆಯುತ್ತಿರುವ ಚತುಷ್ಪಥ ಕಾಮಗಾರಿ ಅವೈಜ್ಞಾನಿಕವಾಗಿ ನಿರ್ವಹಿಸಲಾಗುತ್ತಿದ್ದು, ಇದರಿಂದ ವಿದ್ಯಾರ್ಥಿಗಳು, ಸಾರ್ವಜನಿಕರು,ತುರ್ತು ಸೇವೆಗಳ ವಾಹನಗಳ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗಿದೆ. - [ತಾಲೂಕು ಮಟ್ಟದ ಚೆಸ್ ಸ್ಪರ್ಧೆಗೆ ನೆಲ್ಯಾಡಿ ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿನಿ ಹಿಮಾನಿ ಆಯ್ಕೆ](https://nesaranewsworld.com/archives/55557) - ನೆಲ್ಯಾಡಿ: ಉಪ್ಪಿನಂಗಡಿ ವಲಯ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿನಿ ಹಿಮಾನಿ ತಾಲೂಕು ಮಟ್ಟದ ಚೆಸ್ ಸ್ಪರ್ಧೆಗೆ ಆಯ್ಕೆ - [ಜೆಸಿಐ ನೆಲ್ಯಾಡಿ ಘಟಕಕ್ಕೆ ವಲಯ ಉಪಾಧ್ಯಕ್ಷರ ಎರಡನೇ ಅಧಿಕೃತ ಭೇಟಿ](https://nesaranewsworld.com/archives/55554) - ನೆಲ್ಯಾಡಿ: ಜೆಸಿಐ ನೆಲ್ಯಾಡಿ ಘಟಕಕ್ಕೆ ವಲಯ ಉಪಾಧ್ಯಕ್ಷರ ಎರಡನೇ ಅಧಿಕೃತ ಭೇಟಿ ಕಾರ್ಯಕ್ರಮ ಭಾನುವಾರ ನೆಲ್ಯಾಡಿಯ ಗೌರಿಜಾಲ್ ಆರ್ಕೇಡ್‌ನಲ್ಲಿ ನಡೆಯಿತು. - [ಕಡಬ:ಸರಕಾರಿ ಮಾದರಿ ಶಾಲೆಗೆ ವಿಜ್ಞಾನ ಮಾದರಿಗಳ ಕೊಡುಗೆ](https://nesaranewsworld.com/archives/55551) - ಕಡಬ:ಭವಿಷ್ಯದಲ್ಲಿ ಹೆಚ್ಚಿನ ಸಾಧನೆಗಳಿಗೆ ಬುನಾದಿಯಾಗಲು ಸಾಧ್ಯ ಎಂದು ಬ್ಯಾಂಕ್‌ ಆಫ್‌ ಬರೋಡ ಸಂಯೋಜಿತ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಕಾರ್ಯದರ್ಶಿ ಬೆಳ್ಳಿಪ್ಪಾಡಿ ರಾಜೇಂದ್ರ ರೈ ಅಭಿಪ್ರಾಯಪಟ್ಟರು. - [ಕಡಬ: ಸರಸ್ವತೀ ವಿದ್ಯಾಲಯದಲ್ಲಿ ಗುರು ಪೂರ್ಣಿಮೆ ಪ್ರಯುಕ್ತ ಉಪನ್ಯಾಸ](https://nesaranewsworld.com/archives/55547) - ಕಡಬ:ಮೌಲ್ಯಯುತ ಸಾಹಿತ್ಯಗಳು ಆಧುನಿಕ ಕಾಲಘಟ್ಟಕ್ಕೂ ಪ್ರಸ್ತುತವಾಗಿದೆ ಎಂದು ಚಿಕ್ಕಮಗಳೂರಿನ ಸರಕಾರಿ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಗಣೇಶ ಶೆಂಡ್ಯೆ ಅವರು ಅಭಿಪ್ರಾಯಪಟ್ಟರು. - [ಉಜಿರೆ: ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ನಿವೃತ್ತ ಕನ್ನಡ ಪ್ರಾಧ್ಯಾಪಕ ಡಾ.ಎಸ್.ಡಿ. ಶೆಟ್ಟಿ ನಿಧನ](https://nesaranewsworld.com/archives/55544) - ಉಜಿರೆ: ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ನಿವೃತ್ತ ಕನ್ನಡ ಪ್ರಾಧ್ಯಾಪಕ ಡಾ.ಎಸ್.ಡಿ.ಶೆಟ್ಟಿ (80) ಅವರು ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. - [ಮುಂಡಾಜೆ: ಗ್ರಾಮ ಸಭೆ ಪೂರ್ವಭಾವಿ ವಾರ್ಡ್ ಸಭೆ: ರಸ್ತೆ ಅಭಿವೃದ್ಧಿಗೆ ಗ್ರಾಮಸ್ಥರ ಆಕ್ರೋಶ ಅಧಿಕಾರಿಗಳ ಹಾಜರಿಗೆ ಆಗ್ರಹ](https://nesaranewsworld.com/archives/55541) - ಬೆಳ್ತಂಗಡಿ: ಮುಂಡಾಜೆ ಗ್ರಾ.ಪಂ.ವ್ಯಾಪ್ತಿಯ ಗ್ರಾಮ ಸಭೆಗೆ ಪೂರ್ವಭಾವಿಯಾಗಿ ನಡೆದ ವಾರ್ಡ್ ಸಭೆಯಲ್ಲಿ ಮೂಲಸೌಕರ್ಯಗಳ ಕೊರತೆ, ರಸ್ತೆ ಅಭಿವೃದ್ಧಿ, ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದ ಉಂಟಾಗಿರುವ ಸಮಸ್ಯೆಗಳು ವ್ಯಾಪಕ ಚರ್ಚೆ ನಡೆಯಿತು. - [ದಿಡುಪೆ ಜಲಪಾತದಲ್ಲಿ ಅರಣ್ಯ ವಾಚರ್ ಮೇಲೆ ಹಲ್ಲೆ: ಹಣ ದೋಚಿ ಪರಾರಿ](https://nesaranewsworld.com/archives/55538) - ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಜಲಪಾತ ಪ್ರವೇಶ ದ್ವಾರದಲ್ಲಿ ಪ್ರವೇಶ ಶುಲ್ಕದ ಡಿಜಿಟಲ್ ರಶೀದಿ ವಿಚಾರವಾಗಿ ವಾಗ್ವಾದ ಹಲ್ಲೆ ಮತ್ತು ಹಣ ದೋಚಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. - [ನೆಲ್ಯಾಡಿ: ಎಸ್‌ಟಿಜಿ ನರ್ಸಿಂಗ್ ಕಾಲೇಜಿನಿಂದ ಸಾರ್ವಜನಿಕರಿಗೆ ಆರೋಗ್ಯ ಅರಿವು ಕಾರ್ಯಕ್ರಮ](https://nesaranewsworld.com/archives/55533) - ನೆಲ್ಯಾಡಿ: ವಿಶ್ವ ಹೆಪಟೈಟಿಸ್ ದಿನ, ವಿಶ್ವ ಒಆರ್‌ಎಸ್ ದಿನದ ಅಂಗವಾಗಿ ಎಸ್‌ಟಿಜಿ ಶಿಕ್ಷಣ ಸಂಸ್ಥೆಯ ಕಾಲೇಜಿನ ವತಿಯಿಂದ ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಜಾಗೃತಿ - [₹82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ: ಮಂಗಳೂರು ನಗರ ಪೊಲೀಸರಿಂದ](https://nesaranewsworld.com/archives/55529) - ಮಂಗಳೂರು: ನಗರ ಪೊಲೀಸರು ಸುಮಾರು ₹82 ಕೋಟಿ ಮೌಲ್ಯದ ವಿವಿಧ ಮಾದಕ ವಸ್ತುಗಳನ್ನು ವೈಜ್ಞಾನಿಕ ಹಾಗೂ ಪರಿಸರ ಸ್ನೇಹಿ ವಿಧಾನದಲ್ಲಿ ನಾಶಪಡಿಸುವ ಮೂಲಕ ಮಹತ್ವದ ಕಾರ್ಯಾಚರಣೆಗೆ ಸಾಕ್ಷಿಯಾದರು. - [ನಿಂತಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ](https://nesaranewsworld.com/archives/55525) - ಉಪ್ಪಿನಂಗಡಿ:ಪೆರ್ನೆಯ ಮೈರಕಟ್ಟೆ ಸಮೀಪ ಹೆದ್ದಾರಿ ಬದಿಯಲ್ಲಿ ನಿಂತಿದ್ದ ಟಿಪ್ಪರ್ ಲಾರಿಗೆ ಕಾರೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ 4ವರ್ಷದ ಮಗು ಸೇರಿದಂತೆ 5ಗಾಯಗೊಂಡ ಘಟನೆ ನಡೆದಿದೆ. - [ವೃದ್ಧೆಯ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ](https://nesaranewsworld.com/archives/55522) - ಬಂಟ್ವಾಳ:ವೃದ್ಧೆಯೊಬ್ಬರನ್ನು ಉಸಿರುಗಟ್ಟಿಸಿ ಕೊಲೆ ಮಾಡಿ,ಚಿನ್ನಾಭರಣಗಳನ್ನು ದೋಚಿದ್ದ ಪ್ರಕರಣದಲ್ಲಿ 3ಆರೋಪಿಗಳಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. - [ಇಚ್ಲಂಪಾಡಿ: ಶಾಖೆಯಲ್ಲಿ ಶೀಘ್ರ ಬ್ಯಾಂಕಿಂಗ್ ಸೇವೆ: ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಮಾಲೋಚನಾ ಸಭೆ](https://nesaranewsworld.com/archives/55519) - ನೆಲ್ಯಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಇಚ್ಲಂಪಾಡಿ ಶಾಖೆಯನ್ನು ಪೂರ್ಣ ಪ್ರಮಾಣದ ಬ್ಯಾಂಕ್ ಶಾಖೆಯಾಗಿ ಅಭಿವೃದ್ಧಿಪಡಿಸಿ, ಸಮಾಲೋಚನಾ ಸಭೆ ನಡೆಯಿತು. - [ಎನ್‌ಎಚ್-75 ಚತುಷ್ಪಥ ಕಾಮಗಾರಿಯಲ್ಲಿ ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡಿ: ನೆಲ್ಯಾಡಿಯಲ್ಲಿ ಅಧಿಕಾರಿಗಳಿಗೆ ಶಾಸಕಿ ಭಾಗೀರಥಿ ಮುರುಳ್ಯ ತಾಕೀತು](https://nesaranewsworld.com/archives/55515) - ನೆಲ್ಯಾಡಿ :ಅಡ್ಡಹೊಳೆದಿಂದ ಬಿ.ಸಿ.ರೋಡಿನವರೆಗೆ ನಡೆಯುತ್ತಿರುವ ಚತುಷ್ಪಥ ಹೆದ್ದಾರಿ ಕಾಮಗಾರಿ ಅಂತಿಮ ಹಂತ ತಲುಪಿರುವ ನಡುವೆಯೇ ಸಾರ್ವಜನಿಕರ ಸುರಕ್ಷತೆ ಹಾಗೂ ಸಂಚಾರದ ಅನುಕೂಲತೆಯನ್ನು ಕಡೆಗಣಿಸಿರುವ ಆರೋಪ - [ಶಿಶಿಲ: ಕಪಿಲಾ ನದಿಯ ಮಧ್ಯೆ ಸಿಲುಕಿದ್ದ ವೃದ್ಧನ ರಕ್ಷಣೆ; ಧರ್ಮಸ್ಥಳ ಶ್ರೀ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸಮಯೋಚಿತ ಕಾರ್ಯಾಚರಣೆ](https://nesaranewsworld.com/archives/55510) - ಶಿಶಿಲ: ಕಪಿಲಾ ನದಿಯ ಮಧ್ಯೆ ಸಿಲುಕಿದ್ದ ಶಿಶಿಲ ಕೊಳಂಬೆ ನಿವಾಸಿ ಬಾಲಪ್ಪ (72) ಅವರನ್ನು ಧರ್ಮಸ್ಥಳ ಶ್ರೀ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಸುರಕ್ಷಿತವಾಗಿ ರಕ್ಷಿಸಿದ ಘಟನೆ ನಡೆದಿದೆ. - [ಪುತ್ತೂರು: ತಾಲೂಕು ಶಿವಳ್ಳಿ ಸಂಪದಕ್ಕೆ ನೂತನ ಸಾರಥ್ಯ: ಸತೀಶ್.ಕೆ.ಎಸ್., ಅಧ್ಯಕ್ಷರಾಗಿ, ಬಾಲಚಂದ್ರ ಮುಚ್ಚಿಂತ್ತಾಯ ಪ್ರಧಾನ ಕಾರ್ಯದರ್ಶಿಯಾಗಿ ಅವಿರೋಧ ಆಯ್ಕೆ](https://nesaranewsworld.com/archives/55503) - ನೆಲ್ಯಾಡಿ: ಪುತ್ತೂರು ತಾಲೂಕು ಶಿವಳ್ಳಿ ಸಂಪದದ ನೂತನ ಪದಾಧಿಕಾರಿಗಳ ಆಯ್ಕೆ ಸಭೆಯು ಕೊಂಬೆಟ್ಟು ದ್ರಾವಿಡ ಬ್ರಾಹ್ಮಣರ ಸಭಾಭವನದಲ್ಲಿ ಸುಧೀಂದ್ರ ಕುದ್ದಣ್ಣಾಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. - [ನೆಲ್ಯಾಡಿ:ರಾಮನಗರ ಮಹಿಳಾ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ದ್ವಿತೀಯ ಪ್ರಶಸ್ತಿ](https://nesaranewsworld.com/archives/55497) - ನೆಲ್ಯಾಡಿ: ಹಾಲು ಉತ್ಪಾದಕರ ಸಹಕಾರಿ ಸಂಘಗಳಿಗೆ ನೀಡಲಾದ ವಾರ್ಷಿಕ ಪ್ರಶಸ್ತಿಗಳಲ್ಲಿ ರಾಮನಗರ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘವು ಅತ್ಯುತ್ತಮ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಗೌರವಕ್ಕೆ ಪಾತ್ರವಾಗಿದೆ. - [ಸುಬ್ರಹ್ಮಣ್ಯ : ಇನ್ನರ್ ವೀಲ್ ಕ್ಲಬ್ ನಿಂದ ಕಾರ್ಗಿಲ್ ವಿಜಯ ದಿವಸ್ ಆಚರಣೆ](https://nesaranewsworld.com/archives/55491) - ಸುಬ್ರಮಣ್ಯ: ದೇಶಕ್ಕಾಗಿ ಪ್ರಾಣವನ್ನೇ ಅರ್ಪಿಸಿದ ವೀರಯೋಧರ ಶೌರ್ಯ, ತ್ಯಾಗ, ದೇಶಭಕ್ತಿಗೆ ನಮನಗಳನ್ನು ಸಲ್ಲಿಸುತ್ತಾ ಇನ್ನರ್ ವೀಲ್ ಕ್ಲಬ್ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಆಚರಣೆ ಮಾಡಲಾಯಿತು. - [ಅಕ್ರಮವಾಗಿ ಮರ ಕಡಿದು ಸಾಗಟ: ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲು: ರೂ.6.30 ಲಕ್ಷ ಮೌಲ್ಯದ ಸೊತ್ತು ವಶ](https://nesaranewsworld.com/archives/55382) - ಪುದುವೆಟ್ಟು: ಮರದ ದಿಮ್ಮಿಗಳನ್ನು ಲಾರಿಯಲ್ಲಿ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿರುವುದನ್ನು ಅರಣ್ಯ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚಿ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. - [ಯುವಕರು ಸೋಲನ್ನು ಸವಾಲಾಗಿ ಸ್ವೀಕರಿಸಿ ಬದುಕಬೇಕು: ಅಬ್ರಹಾಂ ವರ್ಗೀಸ್](https://nesaranewsworld.com/archives/55371) - ನೆಲ್ಯಾಡಿ: ಯುವಕರು ಯಾವ ದಾರಿಯತ್ತ ಸಾಗುತ್ತಿದ್ದಾರೆ ಎಂಬುದೇ ಯಕ್ಷಪ್ರಶ್ನೆಯಾಗಿದ್ದು, ಜೀವನವನ್ನು ರೂಪಿಸಿಕೊಳ್ಳಬೇಕು ಎಂದು ವಿದ್ಯಾಸಂಸ್ಥೆಗಳ ಕಾರ್ಯದರ್ಶಿ ಅಬ್ರಹಾಂ ವರ್ಗೀಸ್ ಹೇಳಿದರು. - [ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ನ ವಿಶೇಷ ಸಭೆ](https://nesaranewsworld.com/archives/55487) - ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ವಿಶೇಷ ಸಭೆಯು ಕಡಬದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಚೇರಿಯಲ್ಲಿ ನಡೆಯಿತು. - ["ಡಿವೈಡರ್ ಕೊಡಿ… ಇಲ್ಲವೇ ಹೋರಾಟ ಎದುರಿಸಿ!" – ಸರ್ಕಾರಕ್ಕೆ ಸಾರ್ವಜನಿಕರ ಖಡಕ್ ಎಚ್ಚರಿಕೆ](https://nesaranewsworld.com/archives/55483) - ನೆಲ್ಯಾಡಿ: ಚತುಷ್ಪಥ ಹೆದ್ದಾರಿ ಕಾಮಗಾರಿ ಬಹುತೇಕ ಅಂತಿಮ ಹಂತ ತಲುಪಿದ್ದರೂ, ಕಾಮಗಾರಿಯ ಅವೈಜ್ಞಾನಿಕ ನಿರ್ವಹಣೆ ಮತ್ತು ಮೂಲಭೂತ ಅಗತ್ಯಗಳನ್ನು ನಿರ್ಲಕ್ಷಿಸಿರುವ ಕ್ರಮದ ವಿರುದ್ಧ - [ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ: 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದ ಮಾಜಿ ಸಿಎಂ](https://nesaranewsworld.com/archives/55479) - ಮಂಡ್ಯ: ಕರ್ನಾಟಕ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆಯೊಂದನ್ನು ಮಾಡಿದ್ದು, 2028ರ ವಿಧಾನಸಭೆ ಚುನಾವಣೆಯಲ್ಲಿಸ್ಪರ್ಧೆ ಮಾಡಲ್ಲ ಎಂದು ಹೇಳುವ ಮೂಲಕ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. - [ವೈದ್ಯಕೀಯ ಪ್ರವೇಶಕ್ಕೆ ರಾಜ್ಯದಿಂದಲೇ ಪರೀಕ್ಷೆಗೆ ಆಗ್ರಹ;NEET ಬೇಡ, ನಮ್ಮ CET ಬೇಕು; ಸಹಿ ಅಭಿಯಾನ!](https://nesaranewsworld.com/archives/55476) - ಬೆಂಗಳೂರು: ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆಯ ನಡುವೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. - [ಬಾಗಲಕೋಟೆಯಲ್ಲಿ ₹5.5 ಕೋಟಿ ಮೌಲ್ಯದ ಎಂಡಿಎಂಎ ವಶ: ಬೆಳ್ತಂಗಡಿಯ ಅಂಬುಲೆನ್ಸ್ ಚಾಲಕ ಜಲೀಲ್ ಬಾಬಾ ವಿರುದ್ಧವೂ ಪ್ರಕರಣ ದಾಖಲು](https://nesaranewsworld.com/archives/55473) - ಬೆಳ್ತಂಗಡಿ: ಐದೂವರೆ ಕೋಟಿ ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು ವಶ; ಮಾದಕ ಜಾಲ ಪ್ರಕರಣದಲ್ಲಿ ಬೆಳ್ತಂಗಡಿಯ ಅಂಬುಲೆನ್ಸ್ ಚಾಲಕ ಜಲೀಲ್ ಬಾಬಾ ವಿರುದ್ಧವೂ ಪ್ರಕರಣ ದಾಖಲಾಗಿದೆ. - [ಕುಕ್ಕೆ ಸುಬ್ರಹ್ಮಣ್ಯದಲ್ಲಿ ರೋಟರಿ ಕ್ಲಬ್‌ನಿಂದ ಬೃಹತ್ ಸ್ವಚ್ಛತಾ ಅಭಿಯಾನ](https://nesaranewsworld.com/archives/55468) - ಸುಬ್ರಹ್ಮಣ್ಯ:ಕ್ಷೇತ್ರವನ್ನು ಸ್ವಚ್ಛ ಹಾಗೂ ಪರಿಸರ ಸ್ನೇಹಿಯಾಗಿ ಸುಬ್ರಹ್ಮಣ್ಯ ರೋಟರಿ ಕ್ಲಬ್ ಹಾಗೂ ಡಾ.ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ (ರಿ.) ವತಿಯಿಂದ ಅಭಿಯಾನ ನಡೆಸಲಾಯಿತು. - [ನೆಲ್ಯಾಡಿ: ಮೆಸ್ಕಾಂ ಕಚೇರಿಯಲ್ಲಿ ಗೃಹ ಜ್ಯೋತಿ ಯೋಜನೆಗೆ ಮರು ಅರ್ಜಿ ಸ್ವೀಕಾರ ಸಾರ್ವಜನಿಕರಿಗೆ ವಿಶೇಷ ಸೌಲಭ್ಯ](https://nesaranewsworld.com/archives/55465) - ನೆಲ್ಯಾಡಿ: ಗೃಹ ಜ್ಯೋತಿ ಯೋಜನೆಗೆ ಮರು ಅರ್ಜಿ ಸಲ್ಲಿಸಲು ಬಯಸುವ ಸಾರ್ವಜನಿಕರ ಅನುಕೂಲಕ್ಕಾಗಿ ನೆಲ್ಯಾಡಿ ಮೆಸ್ಕಾಂ ಕಚೇರಿಯಲ್ಲಿ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ. - [ನೆಲ್ಯಾಡಿ: ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್‌ 75ನೇ ಸಂಭ್ರಮಾಚರಣೆಗೆ ಸಿದ್ಧತೆ; ಸೆ.6ರಂದು ಪೂರ್ವ ವಿದ್ಯಾರ್ಥಿಗಳ ಮೆಗಾ ಗೆಟ್‌-ಟುಗೆದರ್](https://nesaranewsworld.com/archives/55461) - ನೆಲ್ಯಾಡಿ: ಪಿಎಂ ಶ್ರೀ ಪಬ್ಲಿಕ್ ಸ್ಕೂಲ್‌ನ 75ನೇ ವರ್ಷದ ಸಂಭ್ರಮಾಚರಣೆಯ ಪೂರ್ವಸಿದ್ಧತೆಯು ಎಸ್‌ಡಿಎಂಸಿ ಅಧ್ಯಕ್ಷ ದಿನಕರ್, 75ನೇ ಸಂಭ್ರಮಾಚರಣೆ ಸಮಿತಿಯ ಅಧ್ಯಕ್ಷ ಶಾಜಿ ವರ್ಗೀಸ್ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು. - [ಮಂಗಳೂರು: ಲಾಲ್‌ಬಾಗ್ ಸಿಗ್ನಲ್ ಬಳಿ ಮಾರಕಾಸ್ತ್ರದಿಂದ ದಾಳಿ; ಬೈಕ್ ಸವಾರ ಗಂಭೀರ ಗಾಯ](https://nesaranewsworld.com/archives/55458) - ಮಂಗಳೂರು: ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಬೈಕ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿಯ ಮೇಲೆ ಅಪರಿಚಿತ ದುಷ್ಕರ್ಮಿಯೊಬ್ಬ ಮಾರಕಾಸ್ತ್ರದಿಂದ ದಾಳಿ ನಡೆಸಿರುವ ಘಟನೆ ನಡೆದಿದೆ. - [Dharmendra Pradhan: ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ](https://nesaranewsworld.com/archives/55452) - ನವದೆಹಲಿ: ‘ಕಾಕ್ರೋಚ್ ಜನತಾ ಪಾರ್ಟಿ’ ನಡೆಸಿದ ಬೃಹತ್ ಪ್ರತಿಭಟನೆಗಳ ಬೆನ್ನಲ್ಲೇ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. - [Scholarship 2026: ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಡ್​​​ನ್ಯೂಸ್​​​​; ಎಸ್‌ಬಿಐ ಆಶಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ](https://nesaranewsworld.com/archives/55449) - ಮಂಗಳೂರು: ಆರ್ಥಿಕ ಸಮಸ್ಯೆ ಎದುರಿಸುತ್ತಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಒಳ್ಳೆಯ ಸುದ್ದಿ ಇಲ್ಲಿದೆ. ಎಸ್‌ಬಿಐ ಫೌಂಡೇಶನ್ 2026 ರ ಎಸ್‌ಬಿಐ ಆಶಾ ವಿದ್ಯಾರ್ಥಿವೇತನ ಕಾರ್ಯಕ್ರಮಕ್ಕೆ (SBI Asha Scholarship 2026) ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ತೆರೆದಿದೆ. ಈ ಕಾರ್ಯಕ್ರಮವು ದೇಶಾದ್ಯಂತ ಸಾವಿರಾರು ವಿದ್ಯಾರ್ಥಿಗಳಿಗೆ ತಮ್ಮ ಅಧ್ಯಯನವನ್ನು ಮುಂದುವರಿಸಲು ಆರ್ಥಿಕ ನೆರವು ನೀಡುತ್ತದೆ - [ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ; ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ](https://nesaranewsworld.com/archives/55446) - ನವದೆಹಲಿ: ನೀಟ್ ಯುಜಿ (NEET UG) ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ ದೆಹಲಿಯಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನೆ ಮುಂದುವರಿದಿದೆ. ದೇಶದ ಪರೀಕ್ಷಾ ವ್ಯವಸ್ಥೆಯನ್ನು ಬಲಪಡಿಸಲು ಕೇಂದ್ರ ಸರ್ಕಾರವು ತನ್ನ ಪ್ರಯತ್ನಗಳನ್ನು ತೀವ್ರಗೊಳಿಸುತ್ತಿದೆ. ಇದರ ನಡುವೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಬೃಹತ್ ಕಾರ್ಯಾಚರಣೆ ನಡೆಸಿದ್ದು, ತನ್ನ 47 ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಿದೆ. - [ಕಡಬದಲ್ಲಿ ಪ್ರೇಮಿಗಳ ಜಗಳಕ್ಕೆ ಚರಂಡಿ ಸೇರಿದ ಕಾರಿನ ಕೀ! ನಾಲ್ಕು ಗಂಟೆಗಳ ಹುಡುಕಾಟ; ಸಂತೆಕಟ್ಟೆಯಲ್ಲಿ ಕುತೂಹಲದ ದೃಶ್ಯ, ವೈರಲ್ ಆಯ್ತು ವೀಡಿಯೊ!](https://nesaranewsworld.com/archives/55442) - ಕಡಬ: ಪ್ರೇಮಿಗಳ ನಡುವಿನ ಸಣ್ಣ ಮಾತಿನ ಚಕಮಕಿ ಅನಿರೀಕ್ಷಿತ ತಿರುವು ಪಡೆದು ಕಾರಿನ ಕೀ ಚರಂಡಿಗೆ ಎಸೆಯಲ್ಪಟ್ಟ ಪರಿಣಾಮ ಸುಮಾರು ನಾಲ್ಕು ಗಂಟೆಗಳ ಕಾಲ ಕೀಗಾಗಿ ಹುಡುಕಾಟ ನಡೆಸಿದ ಸ್ವಾರಸ್ಯಕರ ಘಟನೆ ಶುಕ್ರವಾರ ಕಡಬ ಸಂತೆಕಟ್ಟೆ ಪ್ರದೇಶದಲ್ಲಿ ನಡೆದಿದೆ. - [ದ.ಕ.ದಲ್ಲಿ ಭಾರೀ ಮಳೆ ಎಚ್ಚರಿಕೆ: ಜು.25ರಂದು ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ](https://nesaranewsworld.com/archives/55436) - ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮಹತ್ವದ ಆದೇಶ ಹೊರಡಿಸಿದೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹೊರಡಿಸಿರುವ ಪ್ರಕಟಣೆಯಂತೆ, ಜುಲೈ 25, 2026 (ಶನಿವಾರ) ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು (ವಸತಿ ಶಾಲೆಗಳು ಸೇರಿದಂತೆ), 12ನೇ - [Join Indian Army: ಭಾರತೀಯ ಸೇನೆಯಲ್ಲಿ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ; ಪದವೀಧರರಿಗೆ ಸುವರ್ಣಾವಕಾಶ](https://nesaranewsworld.com/archives/55433) - ಎಂಜಿನಿಯರಿಂಗ್ (B.E/B.Tech) ಪದವಿ ಪಡೆದಿರುವ ಅಥವಾ ಅಂತಿಮ ವರ್ಷದ ವ್ಯಾಸಂಗದಲ್ಲಿರುವ ಯುವಕರಿಗೆ ಭಾರತೀಯ ಸೇನೆ (Indian Army) ಉತ್ತಮ ಉದ್ಯೋಗಾವಕಾಶವನ್ನು ಘೋಷಿಸಿದೆ. ಶಾರ್ಟ್ ಸರ್ವಿಸ್ ಕಮಿಷನ್ (SSC-Tech) ಮೂಲಕ ತಾಂತ್ರಿಕ ಅಧಿಕಾರಿಗಳ (Technical Officers) ಹುದ್ದೆಗಳ ನೇಮಕಾತಿಗೆ ಅರ್ಹ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ದೇಶಸೇವೆಯೊಂದಿಗೆ ಗೌರವಯುತ ವೃತ್ತಿಜೀವನವನ್ನು ನಿರ್ಮಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. - [ಗೊಲ್ಲ ಸಮಾಜ ಸಂಘದ ಕಾರ್ಯಾಲಯ ಉದ್ಘಾಟನೆ](https://nesaranewsworld.com/archives/55429) - ಮಾನ್ಯ: ಗೊಲ್ಲ ಸಮಾಜ ಸಂಘ ಮಾನ್ಯ ಇದರ ನೂತನ ಕಾರ್ಯಾಲಯವನ್ನು ಸಂಘದ ಅಧ್ಯಕ್ಷ ನವೀನ್ ಚಂದ್ರ ಮಾಸ್ತರ್ ಅವರು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಾಲಯವನ್ನು ಉದ್ಘಾಟಿಸಿದರು - [ಕೊಕ್ಕಡ: ಚಲಿಸುತ್ತಿದ್ದ ಬೈಕ್ ಮೇಲೆ ಏಕಾಏಕಿ ಉರುಳಿದ ಮರ; ಬೈಕ್ ಸವಾರ ಅದೃಷ್ಟವಶಾತ್ ಪಾರು](https://nesaranewsworld.com/archives/55424) - ಕೊಕ್ಕಡ: ಅರಸಿನಮಕ್ಕಿ–ಶಿಶಿಲ ರಸ್ತೆಯ ಬರ್ಗುಳ ಸಮೀಪ ಸಂಭವಿಸಿದ ಅಪಘಾತದಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಏಕಾಏಕಿ ಮರ ಉರುಳಿಬಿದ್ದ ಪರಿಣಾಮ ಪ್ರಾಣಾಪಾಯದಿಂದ ಪಾರಾಗಿದ್ದಾರೆ. - [ದ..ಕ.ದಲ್ಲಿ ಭಾರೀ ಮಳೆ ಎಚ್ಚರಿಕೆ: ಜು.24(ಇಂದು) ಶಾಲೆ–ಪಿಯು ಕಾಲೇಜುಗಳಿಗೆ ರಜೆ ಘೋಷಣೆ](https://nesaranewsworld.com/archives/55419) - ಮಂಗಳೂರು: ದ.ಕ.ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಜುಲೈ 24 ರಜೆ ಘೋಷಿಸಿದ್ದಾರೆ. - [ಕಡಬ: ಪೋಕ್ಸೊ ಆರೋಪದಡಿ ಕಡಬದ ಯುವಕನ ಬಂಧನ](https://nesaranewsworld.com/archives/55416) - ಸುಳ್ಯ: ಅಪ್ರಾಪ್ತ ವಯಸ್ಸಿನ ಬಾಲಕಿ ಮಂಗಳೂರಿಗೆ ಕೆಲಸಕ್ಕಾಗಿ ಮನೆಯಿಂದ ತೆರಳಿದ್ದಳು. ಬಳಿಕ ಆಕೆ ಮನೆಗೆ ಹಿಂತಿರುಗದೇ ಕಾಣೆಯಾಗಿದ್ದ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. - [ಶಿಬಾಜೆ: ಕಲ್ಲು ತೂರಾಟ, ಜೀವಬೆದರಿಕೆ: ಇಬ್ಬರ ವಿರುದ್ಧ ಪ್ರಕರಣ ದಾಖಲು](https://nesaranewsworld.com/archives/55413) - ಶಿಬಾಜೆ: ಬೆಳ್ತಂಗಡಿ ತಾಲೂಕಿನ ಶಿಬಾಜೆ ನಿವಾಸಿ ಎಲಿಯಮ್ಮ ತೋಮಸ್‌ (60) ಅವರ ದೂರಿನ ಮೇರೆಗೆ ಮನೋಜ್ ಎನ್.ಕೆ. ಮತ್ತು ರಾಜು ಎಂಬವರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. - [ನೆಲ್ಯಾಡಿ: ಶ್ರೀ ರಾಮ ವಿದ್ಯಾಲಯದಲ್ಲಿ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಬಿಡುಗಡೆ](https://nesaranewsworld.com/archives/55409) - ನೆಲ್ಯಾಡಿ: ಶ್ರೀ ರಾಮದಲ್ಲಿ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣವನ್ನು ನೆಲ್ಯಾಡಿ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಬಾಲಕೃಷ್ಣ ಬಾಣಜಾಲು,ಉಪಾಧ್ಯಕ್ಷ ರವಿಚಂದ್ರ ಹೊಸವಕ್ಲು ಪತ್ರಿಕೆಯನ್ನು ಬಿಡುಗಡೆದರು. - [ಪಿಜಕಳ: ಆರೋಗ್ಯ ತಪಾಸಣಾ ಶಿಬಿರ, ಶಾಲಾ ಕೈತೋಟ ಉದ್ಘಾಟನೆ](https://nesaranewsworld.com/archives/55403) - ಕಡಬ: ಮಕ್ಕಳು ಕೃಷಿಯ ಬಗ್ಗೆ ಆಸಕ್ತಿ ವಹಿಸದಿರುವುದು ವಿಷಾದದ ಸಂಗತಿ. ಶಿಕ್ಷಣದ ಜೊತೆಗೆ ಕೃಷಿಯತ್ತ ಒಲವು ಮೂಡಿಸುವ ಕಾರ್ಯಕ್ರಮ ನಡೆಯಬೇಕು ಬೆಳ್ಳಿಪ್ಪಾಡಿ ರಾಜೇಂದ್ರ ರೈ ಅವರು ಅಭಿಪ್ರಾಯಪಟ್ಟರು. - [ಬ್ಯಾಟರಿ ಕಳವು ಪ್ರಕರಣ ಭೇದಿಸಿದ ಪೊಲೀಸರು; ಐದು ಬ್ಯಾಟರಿಗಳ ವಶ](https://nesaranewsworld.com/archives/55398) - ಸುಳ್ಯ: ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬ್ಯಾಟರಿ ಕಳವು ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಕೇರಳದ ಕಾಸರಗೋಡು ನಿವಾಸಿ ಅಬ್ದುಲ್ ಮಜಿದ್ (33) ಎಂಬಾತನನ್ನು ಬಂಧಿಸಿದ್ದಾರೆ. - [ಸೊಸೆ ಸಾವಿನ ಪ್ರಕರಣ: ಮಾವ, ಅತ್ತೆ ಹಾಗೂ ನಾದಿನಿ ಬಂಧನ](https://nesaranewsworld.com/archives/55395) - ಸುಳ್ಯ: ಕೌಟುಂಬಿಕ ಕಿರುಕುಳದ ಹಿನ್ನೆಲೆ ವಿವಾಹಿತೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಠಾಣಾ ಪೊಲೀಸರು ಮೃತೆಯ ಮಾವ,ಅತ್ತೆ,ನಾದಿನಿಯನ್ನು ಬಂಧಿಸಿದ್ದಾರೆ. - [ದ.ಕ.ದಲ್ಲಿ ಯೆಲ್ಲೊ ಅಲರ್ಟ್: ನಾಳೆ(ಜುಲೈ 23) ಶಾಲೆ–ಪಿಯು ಕಾಲೇಜುಗಳಿಗೆ ರಜೆ](https://nesaranewsworld.com/archives/55388) - ಮಂಗಳೂರು: ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದ.ಕ. ಜಿಲ್ಲೆಯಲ್ಲಿ ಮುಂದುವರಿದ ಮಳೆಯ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಯೆಲ್ಲೊ ಅಲರ್ಟ್ ಘೋಷಿಸಿದೆ. - [ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; 6 ವರ್ಷದ ಬಾಲಕಿ ಸಾವು, ಇಬ್ಬರು ಗಂಭೀರ](https://nesaranewsworld.com/archives/55385) - ಬಂಟ್ವಾಳ: ಶಾಲಾ ಮಕ್ಕಳನ್ನು ಮನೆಗಳಿಗೆ ಬಿಡಲು ತೆರಳುತ್ತಿದ್ದ ವೇಳೆ ಬೃಹತ್ ಮರವೊಂದು ಶಾಲಾ ಬಸ್ ಮೇಲೆ ಉರುಳಿ 6 ವರ್ಷದ ಬಾಲಕಿ ಸಾವನ್ನಪ್ಪಿ, 2ಗಂಭೀರವಾಗಿ ಗಾಯಗೊಂಡಿರುವ ನಡೆದಿದೆ. - [ನೆಲ್ಯಾಡಿ: ಕಾಮಧೇನು ಶ್ರೀ ವರಮಹಾಲಕ್ಷ್ಮಿ ಸೇವಾ ಸಮಿತಿ ಸಭೆ](https://nesaranewsworld.com/archives/55367) - ನೆಲ್ಯಾಡಿ: ಕಾಮಧೇನು ಮಹಿಳಾ ಸಹಕಾರಿ ಸಂಘ ನೆಲ್ಯಾಡಿಯ ಸಹಯೋಗದಲ್ಲಿ ಕಾಮಧೇನು ಶ್ರೀ ವರಮಹಾಲಕ್ಷ್ಮಿ ಸೇವಾ ಸಮಿತಿಯ ಸಭೆಯು ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಶಬರೀಶ ಕಲಾ ಮಂದಿರದಲ್ಲಿ ನಡೆಯಿತು. - [ಸುಬ್ರಹ್ಮಣ್ಯ ಇನ್ನರ್ ವೀಲ್ ಕ್ಲಬ್ ಉದ್ಘಾಟನೆ](https://nesaranewsworld.com/archives/55361) - ಸುಬ್ರಹ್ಮಣ್ಯ: ಇನ್ನರ್ ವೀಲ್ ಕ್ಲಬ್ ಸುಬ್ರಹ್ಮಣ್ಯ ಇದರ 2026-27ನೇ ಸಾಲಿನ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ರವಿವಾರ ಎನೇಕಲ್ ಸಿ.ಎ ಬ್ಯಾಂಕ್ ಸಭಾಂಗಣದಲ್ಲಿ ಜರಗಿತು. - [ವೇಣೂರು: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಟೆಂಪೋ ಟ್ರಾವೆಲರ್ ಡಿಕ್ಕಿ; ಮೃತ್ಯು](https://nesaranewsworld.com/archives/55358) - ವೇಣೂರು: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ವೇಣೂರು ಮುಖ್ಯಪೇಟೆಯಲ್ಲಿ ಟ್ರಾವೆಲರ್ ಡಿಕ್ಕಿಯಾಗಿ ಆಸ್ಪತ್ರೆಗೆ ದಾಖಲಾಗಿದ್ದವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವ ಘಟನೆ ನಡೆದಿದೆ. - [ಬೆಳ್ತಂಗಡಿ :ಮ್ಯಾಟ್ರಿಮೋನಿಯಲ್ಲಿ ಪರಿಚಯವಾದ ಯುವತಿಯಿಂದ ಬೆಳ್ತಂಗಡಿಯ ಉದ್ಯಮಿಗೆ 87 ಲಕ್ಷ ವಂಚನೆ](https://nesaranewsworld.com/archives/55355) - ಬೆಳ್ತಂಗಡಿ: ಮ್ಯಾಟ್ರಿಮೋನಿ ಮೂಲಕ ಪರಿಚಯವಾಗಿ ಮದುವೆಯಾಗುವುದಾಗಿ ನಂಬಿಸಿ ಯುವತಿಯೊಬ್ಬಳು ವಿವಿಧ ನೆಪಗಳನ್ನು ಹೇಳಿ ಬೆಳ್ತಂಗಡಿಯ ಉದ್ಯಮಿಯೊಬ್ಬರಿಂದ 87 ಲಕ್ಷ ಪಡೆದು ವಂಚಿಸಿರುವ ಆರೋಪ - [ನೆಲ್ಯಾಡಿ: ಬೆಥನಿ ಐಟಿಐ ಯಲ್ಲಿ ವೃತ್ತಿ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ](https://nesaranewsworld.com/archives/55352) - ನೆಲ್ಯಾಡಿ: ಬೆಥನಿ ಐಟಿಐ ಸಂಸ್ಥೆಯಲ್ಲಿ ವೃತ್ತಿ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮವು ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೆ.ಫಾ.ವರ್ಗೀಸ್ ಕೈಪನಡಕ್ಕ ಓಐಸಿ ವಹಿಸಿ ಮಾತನಾಡಿ, - [ಬೈಕ್–ಸ್ಕೂಟಿ ಡಿಕ್ಕಿ: ಡಿಪ್ಲೊಮಾ ವಿದ್ಯಾರ್ಥಿ ದುರ್ಮರಣ](https://nesaranewsworld.com/archives/55349) - ಬೆಳ್ತಂಗಡಿ:ಮದ್ದಡ್ಕ ಗ್ರಾಮದ ಮಸೀದಿ ಸಮೀಪ ಬೈಕ್, ಸ್ಕೂಟಿ ನಡುವೆ ಭೀಕರ ರಸ್ತೆ ಅಪಘಾತದಲ್ಲಿ ಡಿಪ್ಲೊಮಾ ವಿದ್ಯಾರ್ಥಿ ಮೃತಪಟ್ಟಿದ್ದು, ಹಿಂಬದಿ ಸವಾರ ಗಾಯಗೊಂಡಿರುವ ದುರ್ಘಟನೆ ನಡೆದಿದೆ. - [ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶ](https://nesaranewsworld.com/archives/55344) - ಬೆಂಗಳೂರು: ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ(85) ನಿಧನ . ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. - [ಕೊಕ್ಕಡ: ಶಾಲಾ ಬಸ್–ಸ್ಕೂಟಿ ಡಿಕ್ಕಿ: ಯುವತಿಗೆ ಗಂಭೀರ ಗಾಯ](https://nesaranewsworld.com/archives/55338) - ಕೊಕ್ಕಡ: ನೆಲ್ಯಾಡಿಯ ಬೆಥನಿ ವಿದ್ಯಾಸಂಸ್ಥೆಗೆ ಸೇರಿದ ಶಾಲಾ ಬಸ್ ಹಾಗೂ ಸ್ಕೂಟಿ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟಿ ಸವಾರೆಯೊಬ್ಬರು ಗಾಯಗೊಂಡ ಘಟನೆ ಕೊಕ್ಕಡ ಸಮೀಪದ ಅಡೈ ಎಂಬಲ್ಲಿ ನಡೆದಿದೆ. - [ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ: ಪ್ರಯಾಣಿಕರು ಅಪಾಯದಿಂದ ಪಾರು – ಕಾರಿನ ಮುಂಭಾಗ ಸಂಪೂರ್ಣ ಭಸ್ಮ](https://nesaranewsworld.com/archives/55335) - ನೆಲ್ಯಾಡಿ : ಗೋಳಿತ್ತೊಟ್ಟು ಸಮೀಪ ಶುಕ್ರವಾರ ಸಂಜೆ ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಸುಟ್ಟುಹೋದ ಘಟನೆ ನಡೆದಿದೆ. - [ದ.ಕ. ಜಿಲ್ಲೆಯಲ್ಲಿ ಜು.18ರಂದು ಶಾಲೆಗಳಿಗೆ ರಜೆ: ಜಿಲ್ಲಾಧಿಕಾರಿ ಆದೇಶ](https://nesaranewsworld.com/archives/55328) - ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಮಹತ್ವದ ಆದೇಶ ಹೊರಡಿಸಿದೆ. - [ಮಂಗಳೂರು: ನೇಪಾಳ ಮೂಲದ ಅಂತಾರಾಷ್ಟ್ರೀಯ ಮನೆಗಳ್ಳರ ಜಾಲ ಭೇದ; ಮೂವರು ಬಂಧನ, ₹10 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ಆಭರಣ ವಶ](https://nesaranewsworld.com/archives/55324) - ಮಂಗಳೂರು: ನಗರದಲ್ಲಿ ನಡೆದ ಮನೆ ಕಳ್ಳತನ ಪ್ರಕರಣವನ್ನು ಐದು ದಿನಗಳಲ್ಲಿ ಭೇದಿಸಿರುವ ಬರ್ಕೆ ಪೊಲೀಸರು, ನೇಪಾಳ ಮೂಲದ ಅಂತಾರಾಷ್ಟ್ರೀಯ ಮನೆಗಳ್ಳರ ಜಾಲಕ್ಕೆ ಸೇರಿದ 3 ಆರೋಪಿಗಳನ್ನು ಬಂಧಿಸಿದ್ದಾರೆ. - [ಉಜಿರೆ: ಶ್ರೀ ಧ.ಮಂ.ಪದವಿ ಪೂರ್ವ ಕಾಲೇಜುನಲ್ಲಿ ಭಿತ್ತಿಪತ್ರಿಕೆ ಅನಾವರಣ](https://nesaranewsworld.com/archives/55320) - ಉಜಿರೆ: ಅವಕಾಶ ಸಿಕ್ಕಿದಾಗ ಅದನ್ನ ಸರಿಯಾಗಿ ಬಳಸಿಕೊಂಡು ಬೆಳೆಸಿಕೊಂಡರೆ ಭಿತ್ತಿ ಪತ್ರಿಕೆಗಳ ಜೊತೆ ನೀವು ಇಷ್ಟಪಟ್ಟು ತೊಡಗಿಸಿಕೊಂಡರೆ ಮಾಧ್ಯಮ ದಲ್ಲಿ ಅದೇ ನಿಮ್ಮನ್ನು ಬೆಳೆಸುತ್ತದೆ. - [ಬಂಟ್ವಾಳ: ಬಿ.ಸಿ.ರೋಡ್ ಯುವತಿ ಹತ್ಯೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ವಿಷ ಸೇವಿಸಿದ್ದ ಹಿನ್ನೆಲೆ ಆಸ್ಪತ್ರೆಗೆ ದಾಖಲು](https://nesaranewsworld.com/archives/55317) - ಬಂಟ್ವಾಳ: ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಭೀಕರವಾಗಿ ಕತ್ತಿಯಿಂದ ಕಡಿದು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಚೇತನ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. - [ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣ: ಕುಟುಂಬಕ್ಕೆ ಸಾಂತ್ವನ ಹೇಳಿದ ಅರುಣ್ ಕುಮಾರ್ ಪುತ್ತಿಲ; ಕಠಿಣ ಕ್ರಮಕ್ಕೆ ಆಗ್ರಹ](https://nesaranewsworld.com/archives/55314) - ಬಂಟ್ವಾಳ: ಧಾರುಣವಾಗಿ ಹತ್ಯೆಯಾದ ಯುವತಿ ಲಾವಣ್ಯ ಅವರ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು. - [ಪಟ್ಟೂರು ಶ್ರೀ ಕ್ಷೇತ್ರ ದೈವಂಗಳ ಬನ ದೇವಸ್ಥಾನಕ್ಕೆ ನೂತನ ಆಡಳಿತ ಸಮಿತಿ ರಚನೆ](https://nesaranewsworld.com/archives/55310) - ಪಟ್ರಮೆ: ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಪಟ್ಟೂರು ಶ್ರೀ ಕ್ಷೇತ್ರ ದೈವಂಗಳ ಬನ ದೈವಸ್ಥಾನದ ನೂತನ ನೋಂದಾಯಿತ ಆಡಳಿತ ಸಮಿತಿಯನ್ನು ರಚಿಸಲಾಯಿತು. - [ಬಂಟ್ವಾಳ: ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಭೀಕರ ಹತ್ಯೆ: ಏಕಪಕ್ಷೀಯ ಪ್ರೀತಿಯ ಶಂಕೆ; ಯುವತಿ ಲಾವಣ್ಯ ಸಾವು](https://nesaranewsworld.com/archives/55306) - ಬಂಟ್ವಾಳ: ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ನೂತನ ಬಸ್ ನಿಲ್ದಾಣದಲ್ಲಿ ನಡೆದ ಭೀಕರ ಹಲ್ಲೆ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. - [ಬೆಳ್ತಂಗಡಿ: ಕಳ್ಳತನಕ್ಕೆ ಹೋದ ವೇಳೆ ಸಹಚರನ ಸಾವು ಪ್ರಕರಣ ಭೇದಿಸಿದ ಬೆಳ್ತಂಗಡಿ ಪೊಲೀಸರು; ಸರಣಿ ಕಳ್ಳ ಬಂಧನ](https://nesaranewsworld.com/archives/55303) - ಬೆಳ್ತಂಗಡಿ: ಮುಶ್ತಕ್ ಸಾವಿನ ಪ್ರಕರಣದ ತನಿಖೆಯಲ್ಲಿ ಮಹತ್ವದ ತಿರುವು ಸಿಕ್ಕಿದ್ದು, ಇದು ಕಳ್ಳತನದ ವೇಳೆ ನಡೆದ ಆಕಸ್ಮಿಕ ಸಾವು ಎಂಬುದು ಪೊಲೀಸರ ತನಿಖೆಯಿಂದ ಬೆಳಕಿಗೆ ಬಂದಿದೆ. - [ಬಿಸಿ ರೋಡ್: ಬಸ್ ನಿಲ್ದಾಣದ ಬಳಿ ಯುವತಿಗೆ ಹರಿತವಾದ ಆಯುಧದಿಂದ ಹಲ್ಲೆ](https://nesaranewsworld.com/archives/55299) - ಬಂಟ್ವಾಳ: ಬಿಸಿ ರೋಡ್ ಕೆಎಸ್‌ಆರ್‌ಟಿಸಿ ನೂತನ ಬಸ್ ನಿಲ್ದಾಣದ ಬಳಿ ಗುರುವಾರ ಸಂಜೆ ಅಪರಿಚಿತ ವ್ಯಕ್ತಿಯೊಬ್ಬ ಯುವತಿಯ ಮೇಲೆ ಹರಿತವಾದ ಆಯುಧದಿಂದ ಗಂಭೀರ ಹಲ್ಲೆ ನಡೆಸಿ ಪರಾರಿಯಾದ ಘಟನೆ ನಡೆದಿದೆ. - [ಬೆಳ್ತಂಗಡಿ: ಖೋಟಾ ನೋಟು ಮುದ್ರಣ ಜಾಲ ಭೇದಿಸಿದ ಉಪ್ಪಿನಂಗಡಿ ಪೊಲೀಸರು](https://nesaranewsworld.com/archives/55295) - ಉಪ್ಪಿನಂಗಡಿ: ಕಣಿಯೂರು ಅಡೆಂಜದಲ್ಲಿರುವ ಕಟ್ಟಡವೊಂದರಲ್ಲಿ ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸಿ ಭಾರತೀಯ ಖೋಟಾ ಕರೆನ್ಸಿ ನೋಟುಗಳನ್ನು ಮುದ್ರಿಸುತ್ತಿದ್ದ ಜಾಲವನ್ನು ಪೊಲೀಸರು ಭೇದಿಸಿದ್ದಾರೆ - [ಕಡಬ: ಉಚಿತ ಕಣ್ಣು ಹಾಗೂ ಆರೋಗ್ಯ ತಪಾಸಣಾ ಶಿಬಿರ: 203 ಮಂದಿಗೆ ತಪಾಸಣೆ, 83 ಮಂದಿಗೆ ಉಚಿತ ಕನ್ನಡಕ ವಿತರಣೆ](https://nesaranewsworld.com/archives/55292) - ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್, ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ, ಉಚಿತ ಕಣ್ಣಿನ ತಪಾಸಣೆ ಕಡಬ ದುರ್ಗಾಂಬಿಕಾ ಸಭಾಭವನದಲ್ಲಿ ನಡೆಯಿತು. - [ಕೊಕ್ಕಡ: ಕಾಪಿನಬಾಗಿಲು ಪರಿಸರದಲ್ಲಿ ಮತ್ತೆ ಕೃಷಿ ತೋಟಗಳಿಗೆ ಕಾಡಾನೆ–ಕಾಡುಕೋಣಗಳ ಹಾವಳಿ](https://nesaranewsworld.com/archives/55288) - ಕೊಕ್ಕಡ: ಕಾಪಿನಬಾಗಿಲು ವ್ಯಾಪ್ತಿಯ ಒಡ್ರಲ್ಕೆ ಹಾಗೂ ಕಾಂಚಿನಡ್ಕ ಪರಿಸರದಲ್ಲಿ ಕಳೆದ ಎರಡು–ಮೂರು ದಿನಗಳಿಂದ ಕಾಡಾನೆ ಹಾಗೂ ಕಾಡುಕೋಣಗಳ ಹಾವಳಿ ಮತ್ತೆ ತೀವ್ರಗೊಂಡಿದ್ದು, - [ಬಿ.ಟಿ. ರಂಜನ್ ವಾರ್ಷಿಕ ಪ್ರಶಸ್ತಿಗೆ ವಿಜಯ ಕರ್ನಾಟಕ ವರದಿಗಾರ ಅರವಿಂದ ಹೆಬ್ಬಾರ್ ಆಯ್ಕೆ](https://nesaranewsworld.com/archives/55285) - ಪುತ್ತೂರು: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ನೀಡುವ ಪ್ರತಿಷ್ಠಿತ ಪ್ರಥಮ ಬಿ.ಟಿ. ರಂಜನ್ ವಾರ್ಷಿಕ ಪ್ರಶಸ್ತಿಗೆ ವರದಿಗಾರ ಅರವಿಂದ ಹೆಬ್ಬಾರ್ ಮುಂಡಾಜೆ ಆಯ್ಕೆಯಾಗಿದ್ದಾರೆ. - [ಇಚ್ಲಂಪಾಡಿ: ಕುಮಾರಧಾರ ಹೊಳೆಯಲ್ಲಿ ಬೃಹತ್ ಮೊಸಳೆ ಪ್ರತ್ಯಕ್ಷ; ಸಾರ್ವಜನಿಕರಲ್ಲಿ ಆತಂಕ](https://nesaranewsworld.com/archives/55280) - ನೆಲ್ಯಾಡಿ: ಇಚ್ಲಂಪಾಡಿ ಸಮೀಪ ಹರಿಯುವ ಕುಮಾರಧಾರ ಹೊಳೆಯಲ್ಲಿ ಮಂಗಳವಾರ ಮಧ್ಯಾಹ್ನ ಬೃಹತ್ ಗಾತ್ರದ ಮೊಸಳೆಯೊಂದು ಪ್ರತ್ಯಕ್ಷವಾಗಿದ್ದು, ಸ್ಥಳೀಯರು, ಪ್ರಯಾಣಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ. - [ಸೌತಡ್ಕ: ಅಂಗನವಾಡಿಯಲ್ಲಿ ಆಟಿಕೆಯ ನಡುವೆ ಅಡಗಿದ್ದ ಹಾವು ಕಚ್ಚಿ ನಾಲ್ಕು ವರ್ಷದ ಬಾಲಕಿ ಆಸ್ಪತ್ರೆಗೆ](https://nesaranewsworld.com/archives/55277) - ಕೊಕ್ಕಡ: ಸೌತಡ್ಕ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳೊಂದಿಗೆ ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕಿಗೆ ಹಾವು ಕಚ್ಚಿದ ಆತಂಕಕಾರಿ ಘಟನೆ ಮಂಗಳವಾರ ನಡೆದಿದೆ. - [ಅರಸಿನಮಕ್ಕಿ: ಕೃಷಿ ತೋಟಕ್ಕೆ ಕಾಡಾನೆ ದಾಳಿ; 10 ತೆಂಗಿನ ಮರ, 150ಕ್ಕೂ ಹೆಚ್ಚು ಬಾಳೆ ಕೃಷಿ ನಾಶ; ನೀರಾವರಿ ಪೈಪ್‌ಗಳೂ ಧ್ವಂಸ, ರೈತರಿಗೆ ಅಪಾರ ನಷ್ಟ](https://nesaranewsworld.com/archives/55272) - ಕೊಕ್ಕಡ: ಅರಸಿನಮಕ್ಕಿ ಸಮೀಪದ ಮದ್ದಡ್ಕ ಎಂಬಲ್ಲಿ ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ ಎರಡು ದಿನಗಳಿಂದ ನಿರಂತರವಾಗಿ ಕೃಷಿ ತೋಟಗಳಿಗೆ ದಾಳಿ ನಡೆಸುತ್ತಿರುವ ಘಟನೆ - [ಸಹಕಾರಿ ವಾರ: ನೇರ್ಲ ಶಾಲೆಯಲ್ಲಿ ಪಿ.ಎಲ್.ಡಿ. ಬ್ಯಾಂಕ್‌ನಿಂದ ಹಣ್ಣಿನ ಗಿಡ ನೆಡುವಿಕೆ – ಕೃಷಿ ಅರಿವು ಕಾರ್ಯಾಗಾರ](https://nesaranewsworld.com/archives/55267) - ನೆಲ್ಯಾಡಿ: ಕೇಂದ್ರ ಸರ್ಕಾರದ ಸಹಕಾರ ಸಚಿವಾಲಯ ಸ್ಥಾಪನೆಯಾಗಿ ಐದು ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಪುತ್ತೂರು ಪಿ.ಎಲ್.ಡಿ. ಬ್ಯಾಂಕ್ ವತಿಯಿಂದ ನೇರ್ಲದಲ್ಲಿ ಹಣ್ಣಿನ ಗಿಡ ನೆಡುವಿಕೆ - [ಕೊಕ್ಕಡ: ಪರಶುರಾಮ ವನದಲ್ಲಿ ಕನ್ಸೇರೋ ಉದ್ಯೋಗಿಗಳ ವನಮಹೋತ್ಸವ](https://nesaranewsworld.com/archives/55263) - ಕೊಕ್ಕಡ: ಬಹುರಾಷ್ಟ್ರೀಯ ಕಂಪೆನಿ ಕನ್ಸೇರೋ ಬೆಂಗಳೂರಿನ ಉದ್ಯೋಗಿಗಳು ಹತ್ಯಡ್ಕ ಕಾಲಕಾಮ ಪರಶುರಾಮ ದೇವಸ್ಥಾನದ ಸಮೀಪದ ಪರಶುರಾಮ ವನದಲ್ಲಿ ವನಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಿದರು. - [ರೆಖ್ಯ: ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಯಲ್ಲಿ ಸಸಿ ನೆಡುವ ಕಾರ್ಯಕ್ರಮ](https://nesaranewsworld.com/archives/55260) - ನೆಲ್ಯಾಡಿ: ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಯಲ್ಲಿ ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ನೆಲ್ಯಾಡಿ ಲೀಜನ್, ನಿಸರ್ಗ ಇಕೋ ಕ್ಲಬ್,ಉಪ್ಪಿನಂಗಡಿ ಅರಣ್ಯ ಇಲಾಖೆಯ ಸಹಯೋಗದಲ್ಲಿ ಸಸಿ ನಡೆಯಿತು. - [ಏನೆಕಲ್ಲು: ಒಕ್ಕಲಿಗ ಗೌಡರ ಮಹಾ ಅಭಿಯಾನ](https://nesaranewsworld.com/archives/55257) - ಸುಬ್ರಹ್ಮಣ್ಯ: ಒಕ್ಕಲಿಗ ಗೌಡ ಸೇವಾ ಸಂಘ , ಕಡಬ ಇದರ ಸುಬ್ರಹ್ಮಣ್ಯ ವಲಯದ ವತಿಯಿಂದ ಏನೆಕಲ್ಲು ಗ್ರಾಮದಲ್ಲಿ "ಒಕ್ಕಲಿಗ ಗೌಡರ ಮಹಾ ಅಭಿಯಾನ" ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. - [ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲಕ್ಕೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಭೇಟಿ](https://nesaranewsworld.com/archives/55253) - ಸುಬ್ರಹ್ಮಣ್ಯ: ರಾಜ್ಯ ಸರ್ಕಾರದ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಸೋಮವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು. - [ಕೊಕ್ಕಡ: ಪಟ್ಲಡ್ಕ ದೈವಸ್ಥಾನದಲ್ಲಿ ವರಮಹಾಲಕ್ಷ್ಮೀ ವ್ರತಾಚರಣಾ ನೂತನ ಸಮಿತಿ ರಚನೆ](https://nesaranewsworld.com/archives/55239) - ಕೊಕ್ಕಡ: ಪಟ್ಲಡ್ಕ ಶ್ರೀ ಗಡಿಯಾಡಿ ಆದಿಮೊಗರ್ಕಳ ಸ್ವಾಮಿ ಕೊರಗಜ್ಜ ಹಾಗೂ ಪರಿವಾರ ದೈವಗಳ ದೈವಸ್ಥಾನದಲ್ಲಿ ದೈವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ತುಕ್ರಪ್ಪ ಶೆಟ್ಟಿ ನೂಜೆ ಅವರ ಅಧ್ಯಕ್ಷತೆಯಲ್ಲಿ ವರಮಹಾಲಕ್ಷ್ಮೀ ವ್ರತಾಚರಣಾ ನೂತನ ಸಮಿತಿಯನ್ನು ರಚಿಸಲಾಯಿತು. ನೂತನ ಸಮಿತಿಯ ಗೌರವಾಧ್ಯಕ್ಷರಾಗಿ ಗೀತಾ ನೆಲ್ಯಡ್ಕ, ಅಧ್ಯಕ್ಷರಾಗಿ ದೀಕ್ಷಾ ಸಾಲ್ಯಾನ್, ಉಪಾಧ್ಯಕ್ಷರಾಗಿ ಮಮತಾ ಪಟ್ಲಡ್ಕ, ಕಾರ್ಯದರ್ಶಿಯಾಗಿ ಲತಾ ಪಟ್ಲಡ್ಕ ಹಾಗೂ ಕೋಶಾಧಿಕಾರಿಯಾಗಿ ಕುಮಾರಿ ಪ್ರೇಮ ಪಟ್ಲಡ್ಕ ಅವರನ್ನು ಆಯ್ಕೆ ಮಾಡಲಾಯಿತು. ಸದಸ್ಯರಾಗಿ ಪದ್ಮಾವತಿ, ಲೀಲಾವತಿ, ರುಕ್ಮಿಣಿ, ರಾಧಿಕಾ, ರಮ್ಯ, ಸುಶೀಲ - [ಶಿಶಿಲ: ಕಾರೆಗುಡ್ಡೆ ರಸ್ತೆ ದುರಸ್ಥಿಗೆ ಶ್ರಮದಾನ: ಶೌರ್ಯ ವಿಪತ್ತು ನಿರ್ವಹಣಾ ಘಟಕ–ಗ್ರಾಮ ಪಂಚಾಯತ್ ಜಂಟಿ ಕಾರ್ಯಾಚರಣೆ](https://nesaranewsworld.com/archives/55235) - ಶಿಶಿಲ: ಗ್ರಾ.ಪಂ. ವ್ಯಾಪ್ತಿಯ ಕಾರೆಗುಡ್ಡೆ ಪ್ರದೇಶದಲ್ಲಿ ರಸ್ತೆಯ ಬದಿ ಕುಸಿದು ವಾಹನ ಸಂಚಾರ ಹಾಗೂ ಓಡಾಟಕ್ಕೆ ತೊಂದರೆ ಉಂಟಾಗಿದ್ದ ಹಿನ್ನೆಲೆಯಲ್ಲಿ ಶ್ರಮದಾನದ ಮೂಲಕ ರಸ್ತೆ ದುರಸ್ಥಿ - [ಉಪ್ಪಿನಂಗಡಿ: ಚದುರಂಗ ಸ್ಪರ್ಧೆಯಲ್ಲಿ ಇಂದ್ರಪ್ರಸ್ಥ ವಿದ್ಯಾಲಯದ ವೃದ್ಧಿ ರೈ, ದಕ್ಷ್ ರಾಜ್ಯ ಮಟ್ಟಕ್ಕೆ ಆಯ್ಕೆ](https://nesaranewsworld.com/archives/55232) - ಉಪ್ಪಿನಂಗಡಿ: ಕಡಬದ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಇಂದ್ರಪ್ರಸ್ಥ ವಿದ್ಯಾಲಯದ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ. - [ಉಜಿರೆ: ಎಸ್‌ಡಿಎಂ ಪದವಿ ಪೂರ್ವ ಕಾಲೇಜಿನಲ್ಲಿ ಎನ್‌ಎಸ್‌ಎಸ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ](https://nesaranewsworld.com/archives/55229) - ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಕಾಲೇಜಿನ ರತ್ನತ್ರಯ ಸಭಾಂಗಣದಲ್ಲಿ ನಡೆಯಿತು. - [ಕಡಬ: ವಲಯ ಭಜನಾ ಪರಿಷತ್‌ಗೆ ನೂತನ ಪದಾಧಿಕಾರಿಗಳ ಆಯ್ಕೆ](https://nesaranewsworld.com/archives/55226) - ಕಡಬ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ, ಕಡಬ ತಾಲೂಕು, ಕಡಬ ವಲಯದ ಭಜನಾ ಪರಿಷತ್ ಸಭೆಯು ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಸುಂದರ ಒಗ್ಗು ಅವರ ಅಧ್ಯಕ್ಷತೆಯಲ್ಲಿ ಯೋಜನಾ ಕಚೇರಿಯಲ್ಲಿ ನಡೆಯಿತು. - [ಅಲಂಕಾರು: ಡಿಜಿ ಪೇ ಸೇವೆಗೆ ಚಾಲನೆ](https://nesaranewsworld.com/archives/55223) - ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಕಡಬ ತಾಲೂಕಿನ ಅಲಂಕಾರು ವಲಯದಲ್ಲಿ ಡಿ-ಜೀ ಪೇ ಸೇವೆಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು. - [ನೆಲ್ಯಾಡಿ: ಯುವಕನೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ](https://nesaranewsworld.com/archives/55212) - ನೆಲ್ಯಾಡಿ: ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದ ಹೊಸಮನೆ ಎಂಬಲ್ಲಿ ಯುವಕನೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜು.9ರಂದು ಮುಂಜಾನೆ ಬೆಳಕಿಗೆ ಬಂದಿದೆ. - [ರೆಂಜಿಲಾಡಿ: ಸ್ಯಾಂತೋಮ್ ವಿದ್ಯಾನಿಕೇತನದಲ್ಲಿ ಶಿಕ್ಷಕ-ರಕ್ಷಕ ಸಂಘದ ಸಭೆ](https://nesaranewsworld.com/archives/55215) - ರೆಂಜಿಲಾಡಿ: ಸ್ಯಾಂತೋಮ್ ವಿದ್ಯಾನಿಕೇತನ ಆಂಗ್ಲ ಮಾಧ್ಯಮ ಶಾಲೆ, ರೆಂಜಿಲಾಡಿಯಲ್ಲಿ 2026–27ನೇ ಶೈಕ್ಷಣಿಕ ವರ್ಷದ ಪ್ರಥಮ ಶಿಕ್ಷಕ-ರಕ್ಷಕ ಸಂಘದ ಸಭೆಯು ಶಾಲೆಯ ಸಭಾಂಗಣದಲ್ಲಿ ನಡೆಯಿತು. - [ಪಿಯುಸಿ ಬಳಿಕ ಶಿಕ್ಷಕಿಯಾಗುವ ಕನಸಿದೆಯಾ? ಕಡಬದ ಐಐಸಿಟಿ ಶಿಕ್ಷಣ ಸಂಸ್ಥೆಯಲ್ಲಿ ಮೊಂಟೇಸರಿ ಶಿಕ್ಷಕಿಯರ ತರಬೇತಿ ಆರಂಭ](https://nesaranewsworld.com/archives/55209) - ಕಡಬ: ಪಿಯುಸಿ , ಪದವಿ ವಿದ್ಯಾಭ್ಯಾಸ ಪೂರ್ಣಗೊಳಿಸಿ ಶಿಕ್ಷಕಿಯಾಗುವ ಕನಸು ಹೊಂದಿರುವರು ಕಡಬದಲ್ಲಿ ಐಐಸಿಟಿ ಶಿಕ್ಷಣ ಸಂಸ್ಥೆ ವತಿಯಿಂದ ಮೊಂಟೇಸರಿ ಶಿಕ್ಷಕಿಯರ ಕೋರ್ಸ್‌ಗೆ ತರಬೇತಿ ಆರಂಭ - [ಬೆಳ್ತಂಗಡಿ: ಸರಣಿ ಕಳ್ಳತನ ಪ್ರಕರಣ; ಅಂತರ್ ರಾಜ್ಯ ಕುಖ್ಯಾತ ಕಳ್ಳನನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು](https://nesaranewsworld.com/archives/55205) - ಬೆಳ್ತಂಗಡಿ: ದ.ಕ. ಜಿಲ್ಲೆಯ ಬೆಳ್ತಂಗಡಿ ಹಾಗೂ ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದ ಮೇ ತಿಂಗಳಲ್ಲಿ ನಡೆದಿದ್ದ ಸರಣಿ ಕಳ್ಳತನ ಪ್ರಕರಣಗಳನ್ನು ಪೊಲೀಸರು ಯಶಸ್ವಿಯಾಗಿದ್ದಾರೆ. - [ಸುಬ್ರಹ್ಮಣ್ಯ: ಪತ್ರಿಕಾ ದಿನಾಚರಣೆ](https://nesaranewsworld.com/archives/55199) - ಸಮಾಜವನ್ನು ಒಗ್ಗೂಡಿಸಿ ದೇಶ ಕಟ್ಟುವ ಕಾಯಕದಲ್ಲಿ ಪತ್ರಿಕೋದ್ಯಮದ ಪಾತ್ರ ಅನನ್ಯ- ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಹಿರಿಯ ಪತ್ರಕರ್ತ ಪಿ.ಬಿ. ಹರೀಶ್ ರೈಗೆ ‘ಮಾಧ್ಯಮ ಸಾಧಕ’ ಪುರಸ್ಕಾರ; ಪತ್ರಿಕಾ ವಿತರಕ ಬಸವರಾಜ್‌ಗೆ ‘ಶ್ರೇಷ್ಠ ಪತ್ರಿಕಾ ವಿತರಕ’ ಗೌರವ ಸುಬ್ರಹ್ಮಣ್ಯ: ಪತ್ರಿಕೆಯು ಸಮಾಜವನ್ನು ತಿದ್ದುವ, ಜಾಗೃತಿಗೊಳಿಸುವ ಹಾಗೂ ದೇಶ ಕಟ್ಟುವ ಶಕ್ತಿಯುತ ಮಾಧ್ಯಮವಾಗಿದ್ದು, ಪೆನ್ನಿನ ಮೂಲಕ ಜನರ ಆಶೋತ್ತರಗಳಿಗೆ ಧ್ವನಿಯಾಗುವ ಪತ್ರಕರ್ತರು ಸಮಾಜದಲ್ಲಿ ಜಾಗೃತಿಯ ಬೀಜ ಬಿತ್ತುವ ಮಹತ್ತರ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಮಹತೋಭಾರ ಕುಕ್ಕೆ - [ನೆಲ್ಯಾಡಿ: ಕಾಮಧೇನು ಶ್ರೀ ವರಮಹಾಲಕ್ಷ್ಮಿ ಸೇವಾ ಸಮಿತಿ ರಚನೆ; ಆಮಂತ್ರಣ ಪತ್ರಿಕೆ ಬಿಡುಗಡೆ](https://nesaranewsworld.com/archives/55196) - ನೆಲ್ಯಾಡಿ: ಕಾಮಧೇನು ಮಹಿಳಾ ಸಹಕಾರಿ ಸಂಘ ಸಹಯೋಗದಲ್ಲಿ ಕಾಮಧೇನು ಶ್ರೀ ವರಮಹಾಲಕ್ಷ್ಮಿ ಸೇವಾ ಸಮಿತಿಯನ್ನು ರಚಿಸಿ, ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. - [ನೆಲ್ಯಾಡಿ–ಕೌಕ್ರಾಡಿ ಮರಾಟಿ ಸಮಾಜ ಸೇವಾ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ](https://nesaranewsworld.com/archives/55193) - ನೆಲ್ಯಾಡಿ: ನೆಲ್ಯಾಡಿ–ಕೌಕ್ರಾಡಿ ಮರಾಟಿ ಸಮಾಜ ಸೇವಾ ಸಂಘದ 2026–27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. - [ಪುತ್ತೂರು: ಹೃದಯಾಘಾತದಿಂದ ಭೂ ನ್ಯಾಯ ಮಂಡಳಿಯ ಸದಸ್ಯ ನಿರಂಜನ ರೈ ಮಠಂತಬೆಟ್ಟು ನಿಧನ](https://nesaranewsworld.com/archives/55190) - ಪುತ್ತೂರು: ಭೂ ನ್ಯಾಯ ಮಂಡಳಿಯ ಸದಸ್ಯರು, ಕೋಡಿಂಬಾಡಿ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಿರಂಜನ ರೈ ಮಠಂತಬೆಟ್ಟು ಹೃದಯಾಘಾತದಿಂದ ನಿಧನರಾದರು. - [ವಿಟ್ಲ : ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಬಂಧನ](https://nesaranewsworld.com/archives/55187) - ವಿಟ್ಲ: ಕಳೆದ ಮೂರು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. - [ದ.ಕ.ದಲ್ಲಿ ರೆಡ್ ಅಲರ್ಟ್: ಜು.8ರಂದು ಶಾಲಾ–ಕಾಲೇಜುಗಳಿಗೆ ರಜೆ ಘೋಷಣೆ](https://nesaranewsworld.com/archives/55177) - ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ. - [ಗೃಹ ಜ್ಯೋತಿ ಯೋಜನೆ: ಮೊಬೈಲ್ ಆಪ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? 5 ಹಂತಗಳು ಇಲ್ಲಿದೆ ನೋಡಿ](https://nesaranewsworld.com/archives/55172) - ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹ ಜ್ಯೋತಿ’ ಯೋಜನೆಗೆ ಸಂಬಂಧಿಸಿದಂತೆ ಈಗ ಹೊಸ ಆ್ಯಪ್ ಮೂಲಕ ಮರುಪರಿಶೀಲನೆ (Verification) ಪ್ರಕ್ರಿಯೆ ಆರಂಭವಾಗಿದೆ. - [ಪಟ್ಲಡ್ಕ: ಶ್ರೀ ಗಡಿಯಾಡಿ ಆದಿಮೊಗರ್ಕಳ ಸ್ವಾಮಿ ಕೊರಗಜ್ಜ ದೈವಸ್ಥಾನಕ್ಕೆ ನೂತನ ಆಡಳಿತ ಮಂಡಳಿ ರಚನೆ](https://nesaranewsworld.com/archives/55169) - ಕೊಕ್ಕಡ: ಪಟ್ಲಡ್ಕದಲ್ಲಿರುವ ಶ್ರೀ ಗಡಿಯಾಡಿ ಆದಿಮೊಗರ್ಕಳ ಸ್ವಾಮಿ ಕೊರಗಜ್ಜ ಹಾಗೂ ಪರಿವಾರ ದೈವಗಳ ದೈವಸ್ಥಾನದ ಮೂರು ವರ್ಷದ ಅವಧಿಗೆ ನೂತನ ಆಡಳಿತ ಮಂಡಳಿಯನ್ನು ರಚಿಸಲಾಗಿದೆ. - [ಕಡಬ: ಜುಲೈ 9 ರಂದು ಸುಬ್ರಹ್ಮಣ್ಯದಲ್ಲಿ ಪತ್ರಿಕಾ ದಿನಾಚರಣೆ](https://nesaranewsworld.com/archives/55164) - ಕಡಬ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಇದರ ನೇತೃತ್ವದಲ್ಲಿ ಸಬ್ರಹ್ಮಣ್ಯದ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಗುರುವಾರ ಪತ್ರಿಕಾ ದಿನಾಚರಣೆ ನಡೆಯಲಿದೆ. - [ವಿಟ್ಲ: ಭಾರೀ ಗಾಳಿ–ಮಳೆಗೆ ಮಾಣಿ–ಮೈಸೂರು ರಸ್ತೆಗೆ ಬೃಹತ್ ಮರ ಉರುಳಿ; ಸಂಚಾರ ಅಸ್ತವ್ಯಸ್ತ](https://nesaranewsworld.com/archives/55161) - ವಿಟ್ಲ: ಭಾರೀ ಗಾಳಿ ಸಹಿತ ಮಳೆಗೆ ಮಾಣಿ ಸಮೀಪ ಮಾಣಿ–ಮೈಸೂರು ಮುಖ್ಯರಸ್ತೆಗೆ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದ ಪರಿಣಾಮ ಕೆಲಕಾಲ ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡ ಘಟನೆ ನಡೆದಿದೆ. - [ಲಾಯಿಲ: ಬಳಿ ಭೀಕರ ರಸ್ತೆ ದುರಂತ: ಬೈಕ್ ಸ್ಕಿಡ್ ಆಗಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು](https://nesaranewsworld.com/archives/55157) - ಬೆಳ್ತಂಗಡಿ: ಲಾಯಿಲ ಜಂಕ್ಷನ್ ಸಮೀಪ ಸೋಮವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. - [ಸುಳ್ಯ: ತೂಗು ಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ನಿಧನ](https://nesaranewsworld.com/archives/55154) - ಸುಳ್ಯ: ದೇಶದಾದ್ಯಂತ ತೂಗು ಸೇತುವೆಗಳ ನಿರ್ಮಾಣದ ಮೂಲಕ "ತೂಗು ಸೇತುವೆಗಳ ಸರದಾರ" ಎಂದೇ ಖ್ಯಾತಿ ಪಡೆದಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ (76) ನಿಧನ - [ಬೆಳ್ತಂಗಡಿ: ಬಸ್ ನಿಲ್ದಾಣದ ಬಳಿ ಅನಾಥ ಸ್ಥಿತಿಯಲ್ಲಿ ಅರಸಿನಮಕ್ಕಿ ಬಾಲಕೃಷ್ಣ ಆಚಾರ್ಯ ಮೃತದೇಹ ಪತ್ತೆ](https://nesaranewsworld.com/archives/55150) - ಕೊಕ್ಕಡ: ಬೆಳ್ತಂಗಡಿ ಬಸ್ ನಿಲ್ದಾಣದ ಸಮೀಪದ ವೈನ್ ಶಾಪ್ ಬಳಿ ಅನಾಥ ಸ್ಥಿತಿಯಲ್ಲಿ ವೃದ್ಧರೊಬ್ಬರ ಮೃತದೇಹ ಪತ್ತೆಯಾಗಿದ್ದು, ಅರಸಿನಮಕ್ಕಿ ಉಪ್ಪರಡ್ಕ ಬಾಲಕೃಷ್ಣ ಆಚಾರ್ಯ ಎಂದು ದೃಢಪಟ್ಟಿದೆ. - [ರೆಖ್ಯ: ಪರಕ್ಕಳ ಶಾಂತ ಭಟ್ ಹೃದಯಾಘಾತದಿಂದ ನಿಧನ](https://nesaranewsworld.com/archives/55147) - ರೆಖ್ಯ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಪರಕ್ಕಳ ನಿವಾಸಿ ಶಾಂತ ಭಟ್(44) ಅವರು ಹೃದಯಾಘಾತದಿಂದ ಸೋಮವಾರ ಬೆಳಿಗ್ಗೆ ನಿಧನರಾದರು. - [ರೆಖ್ಯ: ಗಿಡಗಳ ಪೋಷಣೆ ಹಾಗೂ ಗಿಡ ನಾಟಿ ಕಾರ್ಯಕ್ರಮ](https://nesaranewsworld.com/archives/55143) - ಕೊಕ್ಕಡ: ಶ್ರೀ ಕ್ಷೇತ್ರ ಧ.ಗ್ರಾ.ಯೋ. ಬಿ.ಸಿ. ಟ್ರಸ್ಟ್ ವತಿಯಿಂದ ರೆಖ್ಯದಲ್ಲಿ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ಗಿಡಗಳ ಪೋಷಣೆ ಹಾಗೂ ಗಿಡ ನಾಟಿ ಕಾರ್ಯಕ್ರಮವನ್ನು ನಡೆಸಲಾಯಿತು. - [ನೆಲ್ಯಾಡಿ: ಸೇವಾ ಕೇಂದ್ರದಲ್ಲಿ ಡಿಜಿ ಪೇ ಸೇವೆಗೆ ಚಾಲನೆ](https://nesaranewsworld.com/archives/55137) - ನೆಲ್ಯಾಡಿ: ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆ ಕಡಬ ತಾಲೂಕಿನ ನೆಲ್ಯಾಡಿ ವಲಯದ ಕೌಕ್ರಾಡಿ ಸೇವಾ ಕೇಂದ್ರದಲ್ಲಿ ಡಿಜಿ ಪೇ ಸೇವೆಗೆ ಸೋಮವಾರ ದಂದು ಅಧಿಕೃತ ಚಾಲನೆ ನೀಡಲಾಯಿತು. - [ಶಿಶಿಲ: ರಸ್ತೆ-ವಿದ್ಯುತ್ ತಂತಿ ಮೇಲೆ ಬಿದ್ದ ಮರ; ಶೌರ್ಯ ವಿಪತ್ತು ನಿರ್ವಹಣಾ ಘಟಕದ ತ್ವರಿತ ಕಾರ್ಯಾಚರಣೆ](https://nesaranewsworld.com/archives/55132) - ಕೊಕ್ಕಡ: ಶಿಶಿಲ ಅರಸಿನಮಕ್ಕಿ ಭಾಗದಲ್ಲಿ ರಸ್ತೆ ಹಾಗೂ ವಿದ್ಯುತ್ ತಂತಿ ಮೇಲೆ ಮರ ಉರುಳಿ ಬಿದ್ದು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಮರ ಬಿದ್ದ ಪರಿಣಾಮ ಕೆಲಕಾಲ ಸಂಚಾರಕ್ಕೆ ತೊಂದರೆ - [ಕೊಕ್ಕಡ: ಕಪಿಲಾ ಜೂನಿಯರ್ ಜೆಸಿ ವಿಭಾಗಕ್ಕೆ ಯುವ ಪುರಸ್ಕಾರ ಪ್ರಶಸ್ತಿ](https://nesaranewsworld.com/archives/55129) - ಕೊಕ್ಕಡ: 'ಸಿಂಧು' ಕಾರ್ಯಕ್ರಮದಲ್ಲಿ ಜೆಸಿಐ ಕೊಕ್ಕಡ ಕಪಿಲಾ ಘಟಕದ ಜೂನಿಯರ್ ಜೆಸಿ ವಿಭಾಗಕ್ಕೆ ಪ್ರತಿಷ್ಠಿತ 'ಯುವ ಪುರಸ್ಕಾರ' ಪ್ರಶಸ್ತಿ ಲಭಿಸಿದೆ. - [ಬಂಟ್ವಾಳ: ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಮಚ್ಚಿನಿಂದ ಹಲ್ಲೆ; ಆರೋಪಿ ಠಾಣೆಗೆ ಶರಣು](https://nesaranewsworld.com/archives/55126) - ಬಂಟ್ವಾಳ: ಕಾಲೇಜಿಗೆ ತೆರಳಲು ಬಸ್‌ಗಾಗಿ ಕಾಯುತ್ತಿದ್ದ 17 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಯುವಕನೊಬ್ಬ ಮಚ್ಚಿನಿಂದ ಹಲ್ಲೆ ನಡೆಸಿದ ಆತಂಕಕಾರಿ ಘಟನೆ ನಡೆದಿದೆ. - [ಕಡಬ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್‌ಗೆ ವಂಚನೆ ಯತ್ನ; ಇಬ್ಬರ ಬಂಧನ](https://nesaranewsworld.com/archives/55123) - ಕಡಬ: ನಕಲಿ ಚಿನ್ನವನ್ನು ಅಸಲಿ ಚಿನ್ನದಂತೆ ತೋರಿಸಿ ಬ್ಯಾಂಕ್‌ನಲ್ಲಿ ಅಡವಿಟ್ಟು ಹಣ ಪಡೆದು ವಂಚನೆ ಮಾಡಲು ಯತ್ನಿಸಿದ ಆರೋಪದಡಿ ಇಬ್ಬರನ್ನು ಕಡಬ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. - [ಉಜಿರೆ: ನಿಯಂತ್ರಣ ತಪ್ಪಿದ ಶಾಲಾ ಬಸ್; ಮೂರು ಕಾರು, ಬೈಕ್‌ಗೆ ಡಿಕ್ಕಿ](https://nesaranewsworld.com/archives/55106) - ಉಜಿರೆ: ಚಾರ್ಮಾಡಿ ಕಡೆಯಿಂದ ಉಜಿರೆ ಕಡೆಗೆ ಬರುತ್ತಿದ್ದ ಖಾಸಗಿ ವಿದ್ಯಾ ಸಂಸ್ಥೆಯ ಶಾಲಾ ಬಸ್ ಚಾಲಕನ ನಿಯಂತ್ರಣ ತಪ್ಪಿ ಮೂರು ಕಾರುಗಳು ಹಾಗೂ ಒಂದು ಬೈಕ್‌ಗೆ ಡಿಕ್ಕಿ - [ಚಾರ್ಮಾಡಿ: ಘಾಟಿ ಐದನೇ ತಿರುವಿನಲ್ಲಿ ಮರ ಬಿದ್ದು ಕಾರಿಗೆ ಹಾನಿ](https://nesaranewsworld.com/archives/55103) - ಬೆಳ್ತಂಗಡಿ : ಚಾರ್ಮಾಡಿ ಘಾಟಿ ರಸ್ತೆಯ ಐದನೇ ತಿರುವಿನಲ್ಲಿ ಮಳೆ-ಗಾಳಿಯ ಆರ್ಭಟಕ್ಕೆ ಭಾರಿ ಗಾತ್ರದ ಮರವೊಂದು ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದು ಕಾರಿಗೆ ಹಾನಿ ಉಂಟಾದ ಘಟನೆ ಶನಿವಾರ ನಡೆದಿದೆ. - [ಗುಂಡ್ಯ: ಕಂಟೈನರ್–ಕಾರು ಮುಖಾಮುಖಿ ಡಿಕ್ಕಿ; ಪ್ರಾಣಾಪಾಯದಿಂದ ಪಾರು](https://nesaranewsworld.com/archives/55100) - ನೆಲ್ಯಾಡಿ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿಯ ಗುಂಡ್ಯ ಸಮೀಪ ಶುಕ್ರವಾರ ಬೆಳಿಗ್ಗೆ ಸಂಭವಿಸಿದ ಕಂಟೈನರ್ ಹಾಗೂ ಕಾರಿನ ಮುಖಾಮುಖಿ ಡಿಕ್ಕಿಯಲ್ಲಿ ಕಾರು ಜಖಂ - [ನೆಲ್ಯಾಡಿ: ಸಂತ ಜಾರ್ಜ್ ವಿದ್ಯಾ ಸಂಸ್ಥೆಯಲ್ಲಿ ವಿದ್ಯಾರ್ಥಿ ಸಂಸತ್ ಚಟುವಟಿಕೆಗಳಿಗೆ ಚಾಲನೆ – ಶಿಕ್ಷಕರಿಗೆ ಭಾವಪೂರ್ಣ ಬೀಳ್ಕೊಡುಗೆ](https://nesaranewsworld.com/archives/55092) - ನೆಲ್ಯಾಡಿ: ಸಂತ ಜಾರ್ಜ್ ವಿದ್ಯಾ ಸಂಸ್ಥೆಯಲ್ಲಿ ಕಾಲೇಜಿನ ಸಂಸತ್ತಿನ ವಾರ್ಷಿಕ ಚಟುವಟಿಕೆಗಳ ಶುಭಾರಂಭ ಹಾಗೂ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. - [ಬಿಳಿನೆಲೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 'ಡಿಜಿ ಪೇ' ಸೇವೆಗೆ ಚಾಲನೆ](https://nesaranewsworld.com/archives/55084) - ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಬಿಳಿನೆಲೆ ವಲಯದ ಬಂಟ್ರಾ–ನೆಕ್ಕಿಲಾಡಿ ಕಾರ್ಯಕ್ಷೇತ್ರದಲ್ಲಿ 'ಡಿಜಿ ಪೇ ಸೇವೆಗೆ ಅಧಿಕೃತ ಚಾಲನೆ ನೀಡಲಾಯಿತು. - [ಉಜಿರೆ: ಎಸ್‌ಡಿಎಂ ಪಿಯು ಕಾಲೇಜು ವಿದ್ಯಾರ್ಥಿನಿ ಅಂಶುಲಾ ಶ್ರೇಷ್ಠ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತೀರ್ಣ](https://nesaranewsworld.com/archives/55081) - ಉಜಿರೆ: ಎಸ್‌ಡಿಎಂ ಪದವಿಪೂರ್ವ ಕಾಲೇಜಿನ ಅಂಶುಲಾ ಶ್ರೇಷ್ಠ ಅವರು ಇಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ. - [ಕುಂತೂರು: ಕಂಡೊಡೊಂಜಿ ದಿನ ಸಂಭ್ರಮ: ಹಿರಿಯ ದೈವ ನರ್ತಕರಿಗೆ ಸನ್ಮಾನ](https://nesaranewsworld.com/archives/55078) - ಕುಂತೂರು: ಗ್ರಾಮೀಣ ಕ್ರೀಡೆ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ಉದ್ದೇಶದಿಂದ ತುಳುನಾಡ ತುಡರ್ ಕುಂತೂರು–ಪೆರಾಬೆ ಆಶ್ರಯದಲ್ಲಿ 4ನೇ ವರ್ಷದ "ಕಂಡೊಡೊಂಜಿ ದಿನ" ಕಾರ್ಯಕ್ರಮ - [ಪಡುಬೆಟ್ಟು: ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ](https://nesaranewsworld.com/archives/55075) - ನೆಲ್ಯಾಡಿ: ಪಡುಬೆಟ್ಟು ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಲಿರುವ ವರಮಹಾಲಕ್ಷ್ಮಿ ಪೂಜೆಯ ಸಿದ್ಧತೆಗಳ ಅಂಗವಾಗಿ ಪೂಜಾ ಸಮಿತಿಯ ಸಭೆಯು ಬುಧವಾರದಂದು ದೇವಸ್ಥಾನದಲ್ಲಿ ನಡೆಯಿತು. - [ನಾಗರಹಾವು ಕಚ್ಚಿ ಆಟೋ ಚಾಲಕ ದಾರುಣ ಸಾವು](https://nesaranewsworld.com/archives/55072) - ವಿಟ್ಲ: ನಾಗರಹಾವು ಕಚ್ಚಿದ ಪರಿಣಾಮ ಆಟೋ ರಿಕ್ಷಾ ಚಾಲಕರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುರ್ಘಟನೆ ಬಂಟ್ವಾಳ ತಾಲೂಕಿನ ಕೊಳ್ನಾಡು ಸೆರ್ಕಳ ಕದ್ಕಾರ್‌ನಲ್ಲಿ ನಡೆದಿದೆ. - [ಜುಲೈ 3ರಂದು 12ನೇ ತರಗತಿವರೆಗೆ ಎಲ್ಲಾ ಶಾಲೆ–ಕಾಲೇಜುಗಳಿಗೆ ರಜೆ ಘೋಷಣೆ](https://nesaranewsworld.com/archives/55069) - ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಯವರು ಜುಲೈ 3 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ವಸತಿ ಶಾಲೆಗಳು - [ಆದಿತ್ಯ ಸಮೂಹ ಸಂಸ್ಥೆಗಳ ಮುಖ್ಯಸ್ಥರು, ನಿವೃತ್ತ ಶಿಕ್ಷಕ ಕಲ್ಲೇರಿ ಇ.ರಮೇಶ ಉಪಾಧ್ಯಾಯ ನಿಧನ](https://nesaranewsworld.com/archives/55064) - ರಾಮಕುಂಜ: ಆದಿತ್ಯ ಸಮೂಹ ಸಂಸ್ಥೆಗಳ ಮುಖ್ಯಸ್ಥರು, ಸಮಾಜ ಸೇವಕರು, ನಿವೃತ್ತ ಶಿಕ್ಷಕರು ಆದ ರಾಮಕುಂಜ ಗ್ರಾಮದ ಕಲ್ಲೇರಿ ನಿವಾಸಿ ಇ.ರಮೇಶ ಉಪಾಧ್ಯಾಯ(96ವ.) ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನ - [ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳಿಗೆ ನೇಜಿ ನಾಟಿ ಪ್ರಾತ್ಯಕ್ಷಿಕೆ](https://nesaranewsworld.com/archives/55060) - ಕಡಬ: ಸೈಂಟ್ ಜೋಕಿಮ್ಸ್ , ಸೈಂಟ್ ಆನ್ಸ್ ಪ್ರೌಢಶಾಲೆಯ ನೂರಕ್ಕಿಂತಲೂ ಹೆಚ್ಚು ವಿದ್ಯಾರ್ಥಿಗಳಿಗೆ ಸುವರ್ಣ ನಿಲಯ ಕೋಡಿಬೈಲು ದೇವಕಿ ಪೂಜಾರಿ ಮನೆಯ ಗದ್ದೆಯಲ್ಲಿ ಭತ್ತದ ಕೃಷಿ ನಡೆಯಿತು. - [ನೆಲ್ಯಾಡಿ: 44ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ](https://nesaranewsworld.com/archives/55056) - ನೆಲ್ಯಾಡಿ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ರವಿಚಂದ್ರ ಹೊಸವಕ್ಲು ಅಧ್ಯಕ್ಷತೆಯಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ - [ನೀರಕಟ್ಟೆ: ಇಕೋ,ಕಾರು ಡಿಕ್ಕಿ-ಮೂವರಿಗೆ ಗಾಯ](https://nesaranewsworld.com/archives/55053) - ನೆಲ್ಯಾಡಿ: ಇಕೋ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿ ಇಕೋದಲ್ಲಿದ್ದ ಮೂವರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ ನಡೆದಿದೆ. - [ಅಡ್ಡಹೊಳೆ: ಹಿಟ್ ಅಂಡ್ ರನ್ ದುರಂತ: ಲಾರಿ ಡಿಕ್ಕಿಗೆ ಮಹಿಳೆ ಸಾವು – ಮತ್ತೋರ್ವರಿಗೆ ಗಂಭೀರ ಗಾಯ; ಚಾಲಕ ಪರಾರಿ](https://nesaranewsworld.com/archives/55050) - ನೆಲ್ಯಾಡಿ: ಶಿರಾಡಿ ಗ್ರಾಮದ ಅಡ್ಡಹೊಳೆ ಸಮೀಪ ಬುಧವಾರ ಸಂಭವಿಸಿದ ಹಿಟ್ ಅಂಡ್ ರನ್ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದು, ಮತ್ತೋರ್ವ ಮಹಿಳೆ ಗಾಯಗೊಂಡಿರುವ ಘಟನೆ ನಡೆದಿದೆ. - [ನೆಲ್ಯಾಡಿ: ಸಿವಿಲ್ ಇಂಜಿನಿಯರ್ ಮ್ಯಾಥ್ಯೂ.ವಿ.ಎ ಹೃದಯಾಘಾತದಿಂದ ನಿಧನ](https://nesaranewsworld.com/archives/55047) - ನೆಲ್ಯಾಡಿ: ಕೌಕ್ರಾಡಿ ಗ್ರಾಮದ ಆಲಂಪಾಡಿ ನಿವಾಸಿ ಸಿವಿಲ್ ಇಂಜಿನಿಯರ್ ಮ್ಯಾಥ್ಯೂ ವಿ.ಎ (66) ಅವರು ಗುರುವಾರ ಬೆಳಿಗ್ಗೆ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. - [ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್: ಜು.2ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ](https://nesaranewsworld.com/archives/55030) - ನೆಲ್ಯಾಡಿ: ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದ.ಕ. ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. - [ಬೆಳ್ತಂಗಡಿ: ಅನುಮಾನಾಸ್ಪದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ](https://nesaranewsworld.com/archives/55042) - ಬೆಳ್ತಂಗಡಿ: ಗುರುವಾಯನಕೆರೆ ಖಾಸಗಿ ವಿದ್ಯುತ್ ಸಬ್ ಸ್ಟೇಷನ್ ಜಾಗದಲ್ಲಿ ಅವಿವಾಹಿತ ಯುವಕನೋರ್ವನ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. - [ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ](https://nesaranewsworld.com/archives/55039) - ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ, ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಿರುದ್ಯಾವರ ಗ್ರಾಮದಲ್ಲಿ ಬುಧವಾರ ನಡೆದಿದೆ. - [ಉಜಿರೆ: ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ವಾಣಿಜ್ಯ ಸಂಘ ಉದ್ಘಾಟನೆ; ಸಿಎ ದಿನಾಚರಣೆ ಆಚರಣೆ](https://nesaranewsworld.com/archives/55035) - ಉಜಿರೆ: ಎಸ್‌ಡಿಎಂ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ 2026–27ನೇ ಶೈಕ್ಷಣಿಕ ವರ್ಷದ ವಾಣಿಜ್ಯ ಸಂಘದ ಉದ್ಘಾಟನೆ ಹಾಗೂ ಸಿಎ ದಿನಾಚರಣೆಯನ್ನು ಆಚರಿಸಲಾಯಿತು. - [ಇಚ್ಲಂಪಾಡಿ: ನೇರ್ಲ ಶಾಲೆಯಲ್ಲಿ ಪ್ರಜಾಪ್ರಭುತ್ವ ಮಾದರಿಯಲ್ಲಿ ಶಾಲಾ ಸಂಸತ್ ಚುನಾವಣೆ](https://nesaranewsworld.com/archives/55027) - ಇಚ್ಲಂಪಾಡಿ: ಇಲ್ಲಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ನೇರ್ಲದಲ್ಲಿ ಶಾಲಾ ಸಂಸತ್ತಿನ ಚುನಾವಣೆಯನ್ನು ಪ್ರಜಾಪ್ರಭುತ್ವದ ಮಾದರಿಯಲ್ಲಿ ಮತದಾನದ ಮೂಲಕ ಯಶಸ್ವಿಯಾಗಿ ನಡೆಸಲಾಯಿತು. - [ನೆಲ್ಯಾಡಿ: ಸಂತ ಜಾರ್ಜ್ ವಿದ್ಯಾಸಂಸ್ಥೆಗಳ ಸ್ಥಾಪನಾ ದಿನಾಚರಣೆ: ₹7 ಲಕ್ಷ ವೆಚ್ಚದ ಅತ್ಯಾಧುನಿಕ ಗಣಿತ ಪ್ರಯೋಗಾಲಯ ಉದ್ಘಾಟನೆ](https://nesaranewsworld.com/archives/55023) - ನೆಲ್ಯಾಡಿ: ದೇವರ ಮೇಲಿನ ಅಚಲ ಭಕ್ತಿ, ನಿರಂತರ ಪರಿಶ್ರಮ, ಶಿಕ್ಷಕರ ಮೇಲಿನ ಗೌರವವೇ ಯಶಸ್ಸಿನ ನಿಜವಾದ ಗುಟ್ಟು ಎಂದು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಯಾಕೊಬ್ ಎಸ್. ಅಭಿಪ್ರಾಯಪಟ್ಟರು. - [ಕೌಕ್ರಾಡಿ: ಅಗ್ನಿವೀರ್‌ಗೆ ಆಯ್ಕೆಯಾದ ಭರತ್ ಗೌಡ ಮುಂಡ್ರೇಲ್‌ಗೆ ಕಾವು ಯುವ ಕೇಸರಿ ಸಂಘಟನೆಯ ವತಿಯಿಂದ ಸನ್ಮಾನ](https://nesaranewsworld.com/archives/55019) - ಕೌಕ್ರಾಡಿ: ಭಾರತೀಯ ಸಶಸ್ತ್ರ ಪಡೆಗೆ ಆಯ್ಕೆಯಾಗಿ ತರಬೇತಿಗೆ ತೆರಳುತ್ತಿರುವ ಯುವ ಕೇಸರಿ ಕಾವು-ಕೌಕ್ರಾಡಿ ಸಂಘಟನೆಯ ಸದಸ್ಯ ಭರತ್ ಗೌಡ ಮುಂಡ್ರೇಲ್ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು. - [ನೆಲ್ಯಾಡಿ: ಮರಾಟಿ ಸಮಾಜ ಸೇವಾ ಸಂಘದ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ, ಪ್ರತಿಭಾವಂತರಿಗೆ ಸನ್ಮಾನ](https://nesaranewsworld.com/archives/55015) - ನೆಲ್ಯಾಡಿ: ಮರಾಟಿ ಸಮಾಜ ಸೇವಾ ಸಂಘ ಇದರ ವಾರ್ಷಿಕ ದಿನಾಚರಣೆಯ ಅಂಗವಾಗಿ ನೆಲ್ಯಾಡಿ ವಲಯದ ಮರಾಟಿ ಸಮಾಜದ ಪ್ರಸ್ತುತ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮ - [ಕಾರ್ಯತಡ್ಕ: ಕೃಷಿಕ ಜೋನ್ ವೆಲ್ಲಂಕಲ್ ಹೃದಯಾಘಾತದಿಂದ ನಿಧನ](https://nesaranewsworld.com/archives/55012) - ಕೊಕ್ಕಡ: ಕಾರ್ಯತಡ್ಕ ಗ್ರಾಮದ ಕೃಷಿಕ ಜೋನ್ ವೆಲ್ಲಂಕಲ್(79ವ) ಅವರು ಜೂ.29ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. - [ಪಡುಬೆಟ್ಟು: ಅಪಾಯಕಾರಿ ಮರಗಳ ತೆರವು: ಸಂಭವನೀಯ ಅನಾಹುತ ತಪ್ಪಿಸಿದ ಇಲಾಖೆ](https://nesaranewsworld.com/archives/55009) - ನೆಲ್ಯಾಡಿ: ನೆಲ್ಯಾಡಿ–ಕಡಬ ಮುಖ್ಯರಸ್ತೆಯ ಪಡುಬೆಟ್ಟು ಕಲ್ಲಚೆಡವು ಪ್ರದೇಶದಲ್ಲಿ ರಸ್ತೆಯ ಎರಡೂ ಬದಿಯಲ್ಲಿ ಅಪಾಯಕಾರಿಯಾಗಿ ವಾಲಿ ನಿಂತಿದ್ದ ಬೃಹತ್ ಮರಗಳನ್ನು ಅರಣ್ಯ ಇಲಾಖೆ ಯಶಸ್ವಿಯಾಗಿ ತೆರವು - [ಶಿಶಿಲ: ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಸ್ವಚ್ಛತಾ ಅಭಿಯಾನ](https://nesaranewsworld.com/archives/55005) - ಕೊಕ್ಕಡ: ಶಿಶಿಲ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನವನ್ನು ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟ, ಸ್ತ್ರೀಶಕ್ತಿ ಸಂಘದ ಪದಾಧಿಕಾರಿಗಳ ಸಹಕಾರದೊಂದಿಗೆ ನಡೆಸಲಾಯಿತು. - [ಕೊಕ್ಕಡ: ಅಗ್ನಿವೀರ್‌ಗೆ ಆಯ್ಕೆಯಾದ ಭರತ್‌ಗೆ ಕಪಿಲ ಕೇಸರಿ ಯುವಕ ಮಂಡಲದಿಂದ ಸನ್ಮಾನ](https://nesaranewsworld.com/archives/55002) - ಕೊಕ್ಕಡ: ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯಡಿ ಭಾರತೀಯ ಸಶಸ್ತ್ರ ಪಡೆಗೆ ಆಯ್ಕೆಯಾದ ಹತ್ಯಡ್ಕ ಗ್ರಾಮದ ಹೊಸತೋಟ ಮುಂಡ್ರೆಲು ನಿವಾಸಿ ಭರತ್ ಅವರನ್ನು ಸನ್ಮಾನಿಸಲಾಯಿತು. - [ಕಳೆಂಜ: ಕ್ರಿಶ್ಚಿಯನ್ ಬ್ರದರ್ಸ್‌ನಿಂದ ಹೃದಯ ರೋಗಿಗೆ ₹50 ಸಾವಿರ ಧನಸಹಾಯ](https://nesaranewsworld.com/archives/54999) - ಕೊಕ್ಕಡ: ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಸಂಸ್ಥೆಯು 'ಕಾರುಣ್ಯ ಸ್ಪರ್ಶಂ' ಯೋಜನೆಯಡಿ ಚಿಕಿತ್ಸೆಗೆ ₹50 ಸಾವಿರ ಧನಸಹಾಯವನ್ನು ನೀಡಿ ಮಾನವೀಯತೆ ಮೆರೆದಿದೆ. - [ನೆಲ್ಯಾಡಿ: ಅಶ್ವಿನಿ ಆಸ್ಪತ್ರೆಯಲ್ಲಿ "ಅಶ್ವಿನಿ ಪಂಚಕರ್ಮ ಕೇಂದ್ರ" ಶುಭಾರಂಭ](https://nesaranewsworld.com/archives/54994) - ನೆಲ್ಯಾಡಿ: ನೆಲ್ಯಾಡಿಯ ಅಶ್ವಿನಿ ಆಸ್ಪತ್ರೆಯಲ್ಲಿ ನೂತನವಾಗಿ ಆರಂಭಗೊಂಡಿರುವ "ಅಶ್ವಿನಿ ಪಂಚಕರ್ಮ ಕೇಂದ್ರ" ವನ್ನು ಸೋಮವಾರದಂದು ಶುಭಾರಂಭಗೊಂಡಿತು. - [ಶಿರಾಡಿ: ಘಾಟ್‌ನಲ್ಲಿ ಟ್ಯಾಂಕರ್‌ಗೆ ಕಾರು ಡಿಕ್ಕಿ – ನಾಲ್ವರಿಗೆ ಗಾಯ; ಚಾಲಕನ ವಿರುದ್ಧ ಪ್ರಕರಣ ದಾಖಲು, ಟ್ರಾಫಿಕ್ ಜಾಮ್‌ನಿಂದ ಯಾತ್ರಿಕರ ಪರದಾಟ](https://nesaranewsworld.com/archives/54991) - ನೆಲ್ಯಾಡಿ: ಬರ್ಚಿನಹಳ್ಳಿ ಸಮೀಪ ಭಾನುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರೊಂದು ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯ - [ಕಡಬ: ಮರಳಿನ ಕೃತಕ ಅಭಾವ ಸೃಷ್ಟಿಸಿ ಲೂಟಿ ಆರೋಪ: ನ್ಯಾಯಯುತ ದರಕ್ಕೆ ಮರಳು ಪೂರೈಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ](https://nesaranewsworld.com/archives/54988) - ಕಡಬ: ಮರಳಿನ ಕೃತಕ ಅಭಾವ ಸೃಷ್ಟಿಸಿ ಹೆಚ್ಚಿನ ದರ ವಸೂಲಿ, ಇದರಿಂದ ಸ್ಥಳೀಯ ಸಣ್ಣ ಗುತ್ತಿಗೆದಾರರು,ಕಾರ್ಮಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಗುತ್ತಿಗೆದಾರರ ಸಂಘ ಆರೋಪಿಸಿದರು. - [ನೆಲ್ಯಾಡಿ: ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ : 13 ಕೇಂದ್ರಗಳಲ್ಲಿ ಐದು ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಹನಿ](https://nesaranewsworld.com/archives/54981) - ನೆಲ್ಯಾಡಿ:ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನದ ಅಂಗವಾಗಿ ಭಾನುವಾರ ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ವ್ಯಾಪ್ತಿಯ ವಿವಿಧ ಕೇಂದ್ರಗಳಲ್ಲಿ ಪೋಲಿಯೋ ಲಸಿಕೆ ನೀಡುವ - [ಕೊಕ್ಕಡ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ: 8 ಕೇಂದ್ರಗಳಲ್ಲಿ ಪುಟಾಣಿಗಳಿಗೆ ಪೋಲಿಯೋ ಹನಿ](https://nesaranewsworld.com/archives/54978) - ಕೊಕ್ಕಡ: ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನದ ಅಂಗವಾಗಿ ಭಾನುವಾರ ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡುವ ಅಭಿಯಾನವನ್ನು ನಡೆಸಲಾಯಿತು. - [ಸವಣೂರು: ವಿದ್ಯಾಸಂಸ್ಥೆಯಲ್ಲಿ 'ಸ್ವಾಸ್ಥ್ಯ ಸಂಕಲ್ಪ' ಕಾರ್ಯಕ್ರಮ](https://nesaranewsworld.com/archives/54974) - ಕಡಬ: ಮಾದಕ ವ್ಯಸನಗಳ ಬಲೆಗೆ ಬೀಳುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ವಿದ್ಯಾರ್ಥಿಗಳಲ್ಲಿ ಮಾದಕ ವ್ಯಸನಗಳ ಕುರಿತು ಜಾಗೃತಿ ಮೂಡಿಸಿದರೆ ಅವರು ಉತ್ತಮ ಜೀವನ ರೂಪಿಸಿಕೊಳ್ಳಲು ಸಾಧ್ಯ. - [ಬೆಳ್ತಂಗಡಿ: ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ](https://nesaranewsworld.com/archives/54971) - ಬೆಳ್ತಂಗಡಿ: ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದ ನೇತೃತ್ವದಲ್ಲಿ ಮಹಾಸಭೆ ಹಾಗೂ ಒಕ್ಕೂಟ ಬಲವರ್ಧನೆ ತರಬೇತಿ ಕಾರ್ಯಕ್ರಮವು ಬೆಳ್ತಂಗಡಿಯ ಸಾನ್ತೋಮ್ ಟವರ್‌ನಲ್ಲಿ ನಡೆಯಿತು. - [ಉದನೆ: ವಲಯ ಮಟ್ಟದ ಮಾತೃಸಂಗಮ ‘ಫಿದೆಲಿಯುಂ–2026’](https://nesaranewsworld.com/archives/54966) - ನೆಲ್ಯಾಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ಉದನೆ ವಲಯ ಮಟ್ಟದ ಮಾತೆಯರ ಒಕ್ಕೂಟದ ವಾರ್ಷಿಕ ಮಾತೃಸಂಗಮ ‘ಫಿದೆಲಿಯುಂ–2026’ ಕಾರ್ಯಕ್ರಮವು ನೆಲ್ಯಾಡಿಯ ಸಂತ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ ನಡೆಯಿತು. - [ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ನಜ್ಜುಗುಜ್ಜಾದ ಕಾರು – ಅಪಾಯದಿಂದ ಪಾರಾದ ಪ್ರಯಾಣಿಕರು](https://nesaranewsworld.com/archives/54963) - ಬೆಳ್ತಂಗಡಿ: ಸುಲ್ಕೇರಿ ಗ್ರಾಮದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರು ನಜ್ಜುಗುಜ್ಜಾಗಿದೆ, - [ನೆಲ್ಯಾಡಿ: ಕೌಕ್ರಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ](https://nesaranewsworld.com/archives/54959) - ನೆಲ್ಯಾಡಿ: ಕೌಕ್ರಾಡಿಯ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶುಕ್ರವಾರ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಅತ್ಯಂತ ಭಕ್ತಿಭಾವ ಹಾಗೂ ಧಾರ್ಮಿಕ ಸಂಭ್ರಮದೊಂದಿಗೆ ನೆರವೇರಿತು. - [ಉಪ್ಪಿನಂಗಡಿ: ಇಂದ್ರಪ್ರಸ್ಥ ವಿದ್ಯಾ ಸಂಸ್ಥೆಯಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ](https://nesaranewsworld.com/archives/54955) - ಉಪ್ಪಿನಂಗಡಿ: ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿನ ಪಿಯುಸಿ ವಾರ್ಷಿಕ ಪರೀಕ್ಷೆ, ಕೆಸಿಇಟಿ ಹಾಗೂ ಜೆಇಇ ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಅಭಿನಂದನಾ, ಸನ್ಮಾನ ಕಾರ್ಯಕ್ರಮ - [ನೆಲ್ಯಾಡಿ: ಯೂನಿಯನ್ ಬ್ಯಾಂಕ್ ವ್ಯವಸ್ಥಾಪಕರಿಗೆ ಆತ್ಮೀಯ ಬೀಳ್ಕೊಡುಗೆ](https://nesaranewsworld.com/archives/54952) - ನೆಲ್ಯಾಡಿ: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ನೆಲ್ಯಾಡಿ ಶಾಖೆಯಲ್ಲಿ ವ್ಯವಸ್ಥಾಪಕರಾಗಿ ಪ್ರೀತಿ ಗಳಿಸಿದ್ದ ಪಂಕಜ್ ಕುಮಾರ್ ಅವರು ವರ್ಗಾವಣೆಯಾದ ಹಿನ್ನೆಲೆಯಲ್ಲಿ ಸನ್ಮಾನಿಸಿ ಬೀಳ್ಕೊಟ್ಟರು. - [ಕೊಕ್ಕಡ: ಕೌಕ್ರಾಡಿ ಸಂತ ಜಾನ್ ಬ್ಯಾಪ್ಟಿಸ್ಟ್ ದೇವಾಲಯದಲ್ಲಿ ಪಾಲಕರ ಹಬ್ಬ ಆಚರಣೆ](https://nesaranewsworld.com/archives/54948) - ಕೊಕ್ಕಡ: ಕೌಕ್ರಾಡಿ ಸಂತ ಜಾನ್ ಬ್ಯಾಪ್ಟಿಸ್ಟ್ ದೇವಾಲಯದಲ್ಲಿ ಪಾಲಕರ ಹಬ್ಬವನ್ನು ಬುಧವಾರ ದಂದು ಅತ್ಯಂತ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. - [ಅರಸಿನಮಕ್ಕಿ: ಗ್ರಾಮ ಪಂಚಾಯತ್‌ನಲ್ಲಿ ಸ್ವಚ್ಛತಾ ಅಭಿಯಾನ](https://nesaranewsworld.com/archives/54945) - ಅರಸಿನಮಕ್ಕಿ: ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗುರುವಾರದಂದು ಬೃಹತ್ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. - [ನೆಲ್ಯಾಡಿ: ಶ್ರೀ ರಾಮ ವಿದ್ಯಾಲಯದಲ್ಲಿ ವರಮಹಾಲಕ್ಷ್ಮಿ ಪೂಜೆ ಪೂರ್ವಭಾವಿ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ](https://nesaranewsworld.com/archives/54932) - ನೆಲ್ಯಾಡಿ: ಶ್ರೀ ರಾಮ ವಿದ್ಯಾಲಯದಲ್ಲಿ ವರಮಹಾಲಕ್ಷ್ಮಿ ಪೂಜೆಯ ಪೂರ್ವಭಾವಿ ಸಭೆಯು ಜೂ.24ರಂದು ನಡೆಯಿತು. - [ಜೂ.26ರಂದು ನೆಲ್ಯಾಡಿ-ಕೌಕ್ರಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ](https://nesaranewsworld.com/archives/54929) - ನೆಲ್ಯಾಡಿ: ನೆಲ್ಯಾಡಿ-ಕೌಕ್ರಾಡಿಯ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಜೂ.26ರಂದು ಶುಕ್ರವಾರ ಬೆಳಿಗ್ಗೆ 9 ಗಂಟೆಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ. - [ಅರಸಿನಮಕ್ಕಿ: ಸನುಷ ಅಂತಾರಾಷ್ಟ್ರೀಯ ಮಟ್ಟದ ಸೌಂದರ್ಯ ಸ್ಪರ್ಧೆಗೆ ಆಯ್ಕೆ](https://nesaranewsworld.com/archives/54918) - ಕೊಕ್ಕಡ: ಅರಸಿನಮಕ್ಕಿ ಗ್ರಾಮದ ವಿದ್ಯಾರ್ಥಿನಿ ಸನುಷ ರಾಜ್ಯಮಟ್ಟದ ಸೌಂದರ್ಯ ಸ್ಪರ್ಧೆಯಲ್ಲಿ ಗಮನಾರ್ಹ ಸಾಧನೆ ಮಾಡಿ ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆ - [ನೂಜಿಬಾಳ್ತಿಲ: ಬೆಥನಿ ಸಂಯುಕ್ತ ಪದವಿ ಪೂರ್ವ ಕಾಲೇಜು ರಕ್ಷಕ-ಶಿಕ್ಷಕ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ](https://nesaranewsworld.com/archives/54924) - ನೂಜಿಬಾಳ್ತಿಲ: ಬೆಥನಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ರಕ್ಷಕ-ಶಿಕ್ಷಕ ಸಂಘದ ದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಕಾಲೇಜಿನ ಸಭಾಂಗಣದಲ್ಲಿ ಪೋಷಕರು , ಅಧ್ಯಾಪಕರ ಭಾಗವಹಿಸುವಿಕೆಯೊಂದಿಗೆ ನಡೆಯಿತು. - [ಉಪ್ಪಿನಂಗಡಿ: ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ಡ್ರಗ್ಸ್ ಹಾಗೂ ಮಾದಕ ವ್ಯಸನ ಜಾಗೃತಿ ಕಾರ್ಯಗಾರ](https://nesaranewsworld.com/archives/54915) - ಉಪ್ಪಿನಂಗಡಿ: ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರೇರೇಪಿಸುವ ಉದ್ದೇಶದಿಂದ ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ಡ್ರಗ್ಸ್ ಹಾಗೂ ಮಾದಕ ವ್ಯಸನ ಜಾಗೃತಿ ಕಾರ್ಯಗಾರ ಆಯೋಜಿಸಲಾಯಿತು. - [ನೆಲ್ಯಾಡಿ: ಒಂದು ತಿಂಗಳಿಂದ ಅನಾಥವಾಗಿ ನಿಂತಿರುವ ಸ್ಕೂಟರ್: ಮಾಲೀಕ ನಾಪತ್ತೆ, ಸಾರ್ವಜನಿಕರಲ್ಲಿ ಕುತೂಹಲ](https://nesaranewsworld.com/archives/54912) - ನೆಲ್ಯಾಡಿ: ನೆಲ್ಯಾಡಿ ಪೇಟೆಯಲ್ಲಿರುವ ದುರ್ಗಾಶ್ರೀ ಕಾಂಪ್ಲೆಕ್ಸ್ ಮುಂಭಾಗದಲ್ಲಿ ಕಳೆದ ಒಂದು ತಿಂಗಳಿಗೂ ಅಧಿಕ ಅನಾಥವಾಗಿ ನಿಂತಿರುವ ಆಕ್ಟೀವಾ ಸ್ಕೂಟರ್ ಸಾರ್ವಜನಿಕರ ಕುತೂಹಲಕ್ಕೆ ಕಾರಣವಾಗಿದೆ. - [ನೆಲ್ಯಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಗೋಳಿತ್ತೊಟ್ಟು ಶಾಖೆಯಲ್ಲಿ ರಸಗೊಬ್ಬರ ಮಾರಾಟ ವಿಭಾಗಕ್ಕೆ ಚಾಲನೆ](https://nesaranewsworld.com/archives/54909) - ನೆಲ್ಯಾಡಿ: ರಸಗೊಬ್ಬರ ಹಾಗೂ ಕೀಟನಾಶಕಗಳನ್ನು ಸ್ಥಳೀಯವಾಗಿ ದೊರಕಿಸುವ ಉದ್ದೇಶದಿಂದ ಗೋಳಿತ್ತೊಟ್ಟು ಶಾಖೆಯಲ್ಲಿ ರಸಗೊಬ್ಬರ ಮಾರಾಟ ವಿಭಾಗವನ್ನು ಬುಧವಾರ ಉದ್ಘಾಟಿಸಲಾಯಿತು. - [ನೆಲ್ಯಾಡಿ: ನೂಜಿಬಾಳ್ತಿಲ ಬೆಥನಿ ವಿದ್ಯಾಸಂಸ್ಥೆಯಲ್ಲಿ ವಿಶೇಷ ಕಾರ್ಯಾಗಾರ](https://nesaranewsworld.com/archives/54903) - ನೆಲ್ಯಾಡಿ: ನೂಜಿಬಾಳ್ತಿಲ ಬೆಥನಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ 2026–27ನೇ ಶೈಕ್ಷಣಿಕ ಸಾಲಿನ ಮೊದಲ ಪಾಲಕರ ಸಮಾವೇಶವನ್ನು ಹಾಗೂ ಪಾಲಕತ್ವ ಕುರಿತು ವಿಶೇಷ ಕಾರ್ಯಾಗಾರ - [ಕಡಬ: ಕೊಂಡಾಡಿಕೊಪ್ಪ ಶಾಲೆಯಲ್ಲಿ ಪರಿಸರ ಜಾಗೃತಿ ಹಾಗೂ ಗಿಡ ನೆಡುವ ಕಾರ್ಯಕ್ರಮ](https://nesaranewsworld.com/archives/54900) - ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.), ಕಡಬ ತಾಲೂಕು ವತಿಯಿಂದ ಪ್ರಾಥಮಿಕ ಶಾಲೆ ಕೊಂಡಾಡಿಕೊಪ್ಪದಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ - [ನೆಲ್ಯಾಡಿ: ಪೆರಿಯಶಾಂತಿಯಲ್ಲಿ ಭೀಕರ ಬೈಕ್ ಅಪಘಾತ: ಓರ್ವ ಸಾವು, ಮತ್ತೋರ್ವ ಗಂಭೀರ ಗಾಯ](https://nesaranewsworld.com/archives/54894) - ನೆಲ್ಯಾಡಿ: ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕೌಕ್ರಾಡಿ ಗ್ರಾಮದ ಪೆರಿಯಶಾಂತಿ ಎಂಬಲ್ಲಿ ಬುಧವಾರ ಬೆಳಗ್ಗೆ ಎರಡು ಬೈಕ್‌ಗಳ ನಡುವೆ ಸಂಭವಿಸಿದ ಭೀಕರ ಅಪಘಾತ ನಡೆದಿದೆ. - [ಕೊಕ್ಕಡ: ಜೋಡುಮಾರ್ಗ ಬಸ್ ನಿಲ್ದಾಣದಲ್ಲಿ ಕುಡುಕರು-ಭಿಕ್ಷುಕರ ಹಾವಳಿಗೆ ಕಡಿವಾಣ](https://nesaranewsworld.com/archives/54891) - ಕೊಕ್ಕಡ: ಜೋಡುಮಾರ್ಗ ಬಸ್ ನಿಲ್ದಾಣವು ಕುಡುಕರು, ಭಿಕ್ಷುಕರು ಹಾಗೂ ಅನಾಥರ ಅಡ್ಡೆಯಾಗಿ ಮಾರ್ಪಟ್ಟಿದ್ದು, ಕಸದ ರಾಶಿ, ಹೊಂಡ-ಗುಂಡಿಗಳ ನಡುವೆ ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. - [ಜೂನ್ 24ರಂದು ಕೊಕ್ಕಡ ಜೋಡುಮಾರ್ಗದಲ್ಲಿ ‘ಗೋಲ್ಡನ್ ಗ್ರೇಟ್ ಫ್ಯಾಮಿಲಿ ರೆಸ್ಟೋರೆಂಟ್’ ಶುಭಾರಂಭ](https://nesaranewsworld.com/archives/54881) - ಕೊಕ್ಕಡ: ಕೊಕ್ಕಡ ಜಂಕ್ಷನ್ ಸಮೀಪದ ಶ್ರೀ ವೈದ್ಯನಾಥೇಶ್ವರ ರೆಸಿಡೆನ್ಸಿ ಲಾಡ್ಜ್ ಬಳಿಯಲ್ಲಿ ನೂತನವಾಗಿ ಆರಂಭಗೊಳ್ಳುತ್ತಿರುವ ‘ಗೋಲ್ಡನ್ ಗ್ರೇಟ್ ಫ್ಯಾಮಿಲಿ ರೆಸ್ಟೋರೆಂಟ್’ ಶುಭಾರಂಭಗೊಳ್ಳಲಿದೆ. - [ಪುತ್ತೂರು: ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್‌ಗೆ ಕಿಸ್ನಾ ಸಂಸ್ಥಾಪಕ ಘನಶ್ಯಾಮ್ ದೋಲಕಿಯ ಭೇಟಿ](https://nesaranewsworld.com/archives/54878) - ಪುತ್ತೂರು: ಕಿಸ್ನಾ ಡೈಮಂಡ್ ಅಂಡ್ ಗೋಲ್ಡ್ ಜ್ಯುವೆಲ್ಲರಿ ಸಂಸ್ಥೆಯ ಸಂಸ್ಥಾಪಕ ಹಾಗೂ ಆಡಳಿತ ನಿರ್ದೇಶಕ ಘನಶ್ಯಾಮ್ ದೋಲಕಿಯ ಪುತ್ತೂರಿನ ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ಶೋರೂಮ್‌ಗೆ ಭೇಟಿ - [ನೆಲ್ಯಾಡಿ: ಹೊಸಮಜಲು ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ: ಶಾಲಾ ಆವರಣ ಸ್ವಚ್ಛತಾ ಕಾರ್ಯ](https://nesaranewsworld.com/archives/54874) - ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಡಬ ತಾಲೂಕು, ನೆಲ್ಯಾಡಿ ವಲಯದ ಕೌಕ್ರಾಡಿ ಕಾರ್ಯಕ್ಷೇತ್ರದ ವತಿಯಿಂದ ಹೊಸಮಜಲು ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ - [ಉಪ್ಪಿನಂಗಡಿ: ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ವಿಶ್ವ ಯೋಗ ದಿನಾಚರಣೆ](https://nesaranewsworld.com/archives/54871) - ಉಪ್ಪಿನಂಗಡಿ: ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಎಂಟನೇ ತರಗತಿಯ ವಿದ್ಯಾರ್ಥಿನಿ ಅನುಪ್ರಿಯಾ ಮಾಹಿತಿ ನೀಡಿದರು. - [ಉಪ್ಪಿನಂಗಡಿ: ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ಪರಿಸರ ಸಂರಕ್ಷಣೆ ಜಾಗೃತಿ ಕಾರ್ಯಕ್ರಮ](https://nesaranewsworld.com/archives/54868) - ಉಪ್ಪಿನಂಗಡಿ: ಪರಿಸರ ಸಂರಕ್ಷಣೆ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಉಪ್ಪಿನಂಗಡಿಯ ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು. - [ನೆಲ್ಯಾಡಿ: ಬೆಥನಿ ಐಟಿಐಯಲ್ಲಿ ವಿಶ್ವ ಯೋಗ ದಿನಾಚರಣೆ](https://nesaranewsworld.com/archives/54865) - ನೆಲ್ಯಾಡಿ: ಅಂತಾರಾಷ್ಟ್ರೀಯ ವಿಶ್ವ ಯೋಗ ದಿನದ ಅಂಗವಾಗಿ ನೆಲ್ಯಾಡಿಯ ಬೆಥನಿ ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ)ಯಲ್ಲಿ ವಿಶ್ವ ಯೋಗ ದಿನವನ್ನು ಆಚರಿಸಲಾಯಿತು. - [ನೆಲ್ಯಾಡಿ: ಬೆಥನಿ ಐಟಿಐ 30ನೇ ವಾರ್ಷಿಕೋತ್ಸವ: ಆಶಾ ಕಾರ್ಯಕರ್ತೆಯರಿಗೆ ಸನ್ಮಾನ](https://nesaranewsworld.com/archives/54815) - ನೆಲ್ಯಾಡಿ: ಬೆಥನಿ ಕೈಗಾರಿಕಾ ತರಬೇತಿ ಸಂಸ್ಥೆಯ 30ನೇ ವರ್ಷದ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮದಲ್ಲಿ ಸಮಾಜ ಸೇವೆಯಲ್ಲಿ ತೊಡಗಿರುವ ಕಾರ್ಯಕರ್ತೆಯರನ್ನು ಸನ್ಮಾನಿಸಿ ಗೌರವಿಸಲಾಯಿತು. - [ಉದನೆ ವಿದ್ಯಾಸಂಸ್ಥೆಯಲ್ಲಿ ವಿಶ್ವ ಯೋಗ ದಿನಾಚರಣೆ](https://nesaranewsworld.com/archives/54858) - ಉದನೆ: ಇಲ್ಲಿನ ಸೈಂಟ್ ಆಂಟನೀಸ್ ಪ್ರೌಢ ಶಾಲೆ ಹಾಗೂ ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಸ್ಕೂಲ್‌ನ ಜಂಟಿ ಆಶ್ರಯದಲ್ಲಿ ವಿಶ್ವ ಯೋಗ ದಿನವನ್ನು ಆಚರಿಸಲಾಯಿತು. - [ನೆಲ್ಯಾಡಿ: ಪುಚ್ಚೇರಿ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ](https://nesaranewsworld.com/archives/54848) - ನೆಲ್ಯಾಡಿ: ಪುಚ್ಚೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. - [ಕಡಬ: ತಾಲೂಕಿನಲ್ಲಿ ಮೊದಲ ಅತಿಸೂಕ್ಷ್ಮ ರಂಧ್ರ ವಿಧಾನ ಭುಜದ ಸ್ಥಿರೀಕರಣ ಶಸ್ತ್ರಚಿಕಿತ್ಸೆ ಯಶಸ್ವಿ; ನೆಲ್ಯಾಡಿ ಅಶ್ವಿನಿ ಆಸ್ಪತ್ರೆಯ ಮಹತ್ವದ ಸಾಧನೆ](https://nesaranewsworld.com/archives/54851) - ನೆಲ್ಯಾಡಿ: ನೆಲ್ಯಾಡಿಯ ಅಶ್ವಿನಿ ಆಸ್ಪತ್ರೆಯಲ್ಲಿ 28 ವರ್ಷದ ಯುವಕನಿಗೆ ಭುಜದ ಮರುಜಾರುವಿಕೆ ಸಮಸ್ಯೆಗೆ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಯಿತು. - [ಕೆರ್ಮಾಯಿ: ಪರಿಸರ ಜಾಗೃತಿ, ಗಿಡ ನೆಡುವಿಕೆ ಹಾಗೂ ವಿಶೇಷ ಸಂವಹನ ಕಾರ್ಯಕ್ರಮ](https://nesaranewsworld.com/archives/54845) - ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಕಡಬ ತಾಲೂಕು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೆರ್ಮಾಯಿಯಲ್ಲಿ ಪರಿಸರ ಮಾಹಿತಿ ಕಾರ್ಯಕ್ರಮವನ್ನು - [ಉಜಿರೆ: ಎಸ್‌ಡಿಎಂ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ಘಟಕ ವತಿಯಿಂದ ವಿಶ್ವ ಯೋಗ ದಿನಾಚರಣೆ](https://nesaranewsworld.com/archives/54839) - ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವತಿಯಿಂದ 12ನೇ ವಿಶ್ವ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. - [ನೆಲ್ಯಾಡಿ: ಟೀಮ್ ಸಿಂಧೂರ, ಉಜ್ವಲ ಸಂಜೀವಿನಿ ಜಂಟಿ ಸ್ವಚ್ಛತಾ ಅಭಿಯಾನ; 15 ಗೋಣಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹ](https://nesaranewsworld.com/archives/54834) - ನೆಲ್ಯಾಡಿ: ಟೀಮ್ ಸಿಂಧೂರ ಹಾಗೂ ಉಜ್ವಲ ಸಂಜೀವಿನಿ ಒಕ್ಕೂಟದ ವತಿಯಿಂದ ನೆಲ್ಯಾಡಿ ಗ್ರಾಮ ಪಂಚಾಯತ್ ಸಹಕಾರದೊಂದಿಗೆ ಜಂಟಿ ಸ್ವಚ್ಛತಾ ಕಾರ್ಯಕ್ರಮವು ಜೂನ್ 21ರಂದುಭಾನುವಾರದಂದು ನಡೆಯಿತು. - [ನೆಲ್ಯಾಡಿ: ಪಿಎಂಶ್ರೀ ಶಾಲೆಯಲ್ಲಿ ₹21.70 ಲಕ್ಷ ವೆಚ್ಚದ ನೂತನ ಕೊಠಡಿ, ಬಾಲಕಿಯರ ಶೌಚಾಲಯ ಉದ್ಘಾಟನೆ](https://nesaranewsworld.com/archives/54820) - ನೆಲ್ಯಾಡಿ: ನೆಲ್ಯಾಡಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ನೂತನ ಶಾಲಾ ಕೊಠಡಿ, ಬಾಲಕಿಯರ ಶೌಚಾಲಯ ಹಾಗೂ ವಿದ್ಯಾರ್ಥಿ ಬ್ಯಾಂಕ್ ಉದ್ಘಾಟನಾ ಕಾರ್ಯಕ್ರಮ ಶನಿವಾರ ನಡೆಯಿತು. - [ಆಲಂಕಾರು: ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ?; 2 ವರ್ಷದ ಹೆಣ್ಣು ಮಗು ಅನಾಥ](https://nesaranewsworld.com/archives/54809) - ಆಲಂಕಾರು: ಬಜಗೋಳಿಯ ದಿನೇಶ್ ಹಾಗೂ ಸಿದ್ದಕಟ್ಟೆಯ ಸಂಗೀತ ದಂಪತಿ ಆಲಂಕಾರು ಕಜೆಯ ಬಾಡಿಗೆ ಮನೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಹೃದಯವಿದ್ರಾವಕ ಘಟನೆ ನಡೆದಿದೆ. - [ಉದನೆ: ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಸ್ಕೂಲ್‌ನಲ್ಲಿ ಇವಿಎಂ ಮೂಲಕ ಶಾಲಾ ಸಂಸತ್ತು ಚುನಾವಣೆ](https://nesaranewsworld.com/archives/54802) - ನೆಲ್ಯಾಡಿ: ವಿದ್ಯಾರ್ಥಿಗಳಲ್ಲಿ ಮತದಾನದ ಮಹತ್ವ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸುವ ಉದ್ದೇಶದಿಂದ ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಸ್ಕೂಲ್‌ನಲ್ಲಿ ಶಾಲಾ ಸಂಸತ್ತು ಚುನಾವಣೆ ನಡೆಯಿತು. - [ನೆಲ್ಯಾಡಿ: ಪಿಎಂ ಶ್ರೀ ಶಾಲೆಯಲ್ಲಿ ಪ್ರಜಾಪ್ರಭುತ್ವದ ಹಬ್ಬ: ‘ಲಯನ್’ ತಂಡಕ್ಕೆ ಭರ್ಜರಿ ಜಯ](https://nesaranewsworld.com/archives/54805) - ನೆಲ್ಯಾಡಿ: ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ 2026-27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಸತ್ತು ಚುನಾವಣೆಯನ್ನು ಸಂಸದೀಯ ಮಾದರಿಯಲ್ಲಿ ಯಶಸ್ವಿಯಾಗಿ ನಡೆಸಲಾಯಿತು. - [ಗೋಳಿತೊಟ್ಟು: 11 ವರ್ಷಗಳ ಹಿಂದಿನ ಹಲ್ಲೆ, ಕೊಲೆಯತ್ನ ಪ್ರಕರಣ: 8 ಆರೋಪಿಗಳಿಗೆ ದೋಷಮುಕ್ತಿ](https://nesaranewsworld.com/archives/54798) - ಗೋಳಿತೊಟ್ಟು: ಪುತ್ತೂರು ಸೆಷನ್ಸ್ ನ್ಯಾಯಾಲಯದ ತೀರ್ಪು; ವಿಚಾರಣೆ ವೇಳೆ ಒಬ್ಬ ಆರೋಪಿ ಮೃತ್ಯು, ಮತ್ತೊಬ್ಬನ ವಿರುದ್ಧ ಪ್ರಕರಣ ಪ್ರತ್ಯೇಕ - [ಕಡಬ: ಜ್ಞಾನ ವಿಕಾಸ ಕೇಂದ್ರಗಳ ಬಲವರ್ಧನೆಗೆ ಕ್ರಿಯಾಯೋಜನೆ ಸಭೆ](https://nesaranewsworld.com/archives/54787) - ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ.) ಕಡಬ ವತಿಯಿಂದ ಜ್ಞಾನ ವಿಕಾಸ ಕಾರ್ಯಕ್ರಮಗಳ ಕ್ರಿಯಾಯೋಜನೆ ಸಭೆಯು ಕಡಬದ ಜಯದುರ್ಗ ಸಭಾಭವನದಲ್ಲಿ ನಡೆಯಿತು. - [ಕಡಬ: ಕಿರಣ್ ಮಹಿಳಾ ತಾಲೂಕು ಒಕ್ಕೂಟ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ](https://nesaranewsworld.com/archives/54783) - ಕಡಬ: ಕಿರಣ್ ಮಹಿಳಾ ತಾಲೂಕು ಒಕ್ಕೂಟ(ರಿ.)ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಒಕ್ಕೂಟ ಬಲವರ್ಧನೆ ತರಬೇತಿ ಕಾರ್ಯಕ್ರಮವು ಕುಟ್ರುಪ್ಪಾಡಿ ಚರ್ಚ್ ಸಭಾಂಗಣದಲ್ಲಿ ನಡೆಯಿತು. - [ಮುಂಡಾಜೆ: ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ](https://nesaranewsworld.com/archives/54780) - ಮುಂಡಾಜೆ: ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಹಯೋಗದೊಂದಿಗೆ ವಿಶ್ವ ತಂಬಾಕು ರಹಿತ ದಿನಾಚರಣೆಯನ್ನು ಆಚರಿಸಲಾಯಿತು. - [ಗುರುವಾಯನಕೆರೆ: ಭೀಕರ ರಸ್ತೆ ಅಪಘಾತ: ರಸ್ತೆ ದಾಟುತ್ತಿದ್ದ ವೃದ್ಧನಿಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ, ಸ್ಥಳದಲ್ಲೇ ಸಾವು](https://nesaranewsworld.com/archives/54777) - ಬೆಳ್ತಂಗಡಿ : ವಿನಾಯಕ್ ಏಜೆನ್ಸಿ ಸಮೀಪ ಗುರುವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ರ ಅಪರಿಚಿತ ವೃದ್ಧರೊಬ್ಬರು ಮಿನಿ ಗೂಡ್ಸ್ ವಾಹನದ ಡಿಕ್ಕಿಗೆ ಒಳಗಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. - [ನೆಲ್ಯಾಡಿ: ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ಕಾಲೇಜು ಸಂಸತ್ ಚುನಾವಣೆ](https://nesaranewsworld.com/archives/54774) - ನೆಲ್ಯಾಡಿ: ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ಕಾಲೇಜು ಸಂಸತ್ತಿನ ಚುನಾವಣೆಯನ್ನು ನಡೆಸಲಾಯಿತು. ವಿದ್ಯಾರ್ಥಿಗಳು ಮತದಾರರ ಚೀಟಿಯ ಮೂಲಕ ಗೌಪ್ಯ ಮತದಾನ ಮಾಡಿ ಪ್ರತಿನಿಧಿಗಳನ್ನು ಆಯ್ಕೆ ಮಾಡಿದರು. - [ನೆಲ್ಯಾಡಿ: ಬಿಲ್ಲವ ಗ್ರಾಮ ಸಮಿತಿ ಮಹಾಸಭೆ: ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ, ಪ್ರತಿಭಾಪುರಸ್ಕಾರ](https://nesaranewsworld.com/archives/54771) - ನೆಲ್ಯಾಡಿ: ನೆಲ್ಯಾಡಿ ಬಿಲ್ಲವ ಗ್ರಾಮ ಸಮಿತಿ ಹಾಗೂ ಮಹಿಳಾ ವೇದಿಕೆಯ ವಾರ್ಷಿಕ ಮಹಾಸಭೆ, ಪುಸ್ತಕ ವಿತರಣೆ , ಪ್ರತಿಭಾ ಪುರಸ್ಕಾರ ಸಮಾರಂಭ ನೆಲ್ಯಾಡಿಯ ಬಿರ್ವ ಆಡಿಟೋರಿಯಂನಲ್ಲಿ ನಡೆಯಿತು. - [ಕರ್ನಾಟಕ ನಾಯರ್ ಸರ್ವೀಸ್ ಸೊಸೈಟಿಗೆ ಮುರಳಿ ಹೊಸಮಜಲು ಅಧ್ಯಕ್ಷರಾಗಿ ಪುನರಾಯ್ಕೆ](https://nesaranewsworld.com/archives/54757) - ಮಂಗಳೂರು: ಕರ್ನಾಟಕ ನಾಯರ್ ಸರ್ವೀಸ್ ಸೊಸೈಟಿ, ಮಂಗಳೂರು ಘಟಕದ ವಾರ್ಷಿಕ ಸಾಮಾನ್ಯ ಸಭೆಯು ನಗರದ ಕೆ.ಪಿ.ಟಿ ಸಮೀಪದ ಎಸ್. ಕ್ಯೂಬ್ ಸೆಂಟರ್ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು.Read More.. - [ಕಡಬ: ಜನಮಂಗಳ ಯೋಜನೆಯಡಿ ವೀಲ್‌ಚೇರ್ ವಿತರಣೆ](https://nesaranewsworld.com/archives/54764) - ಕಡಬ: ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ.ಸಿ. ಟ್ರಸ್ಟ್ ಅಲಂಕಾರು ವಲಯದ ವತಿಯಿಂದ ಜನಮಂಗಳ ಕಾರ್ಯಕ್ರಮದಡಿ ಅನಾರೋಗ್ಯದಿಂದ ಬಳಲುತ್ತಿದ್ದ ಅಂತಕ ಶೆಟ್ಟಿಗೆ ವೀಲ್‌ಚೇರ್ ವಿತರಿಸಲಾಯಿತು. - [ಆಲಂಕಾರು: ವಲಯ ಭಜನಾ ಪರಿಷತ್ ನೂತನ ಪದಾಧಿಕಾರಿಗಳ ಆಯ್ಕೆ](https://nesaranewsworld.com/archives/54753) - ಕಡಬ: ಆಲಂಕಾರು ವಲಯದ ಭಜನಾ ಪರಿಷತ್ ಸಭೆಯು ಕುಂತೂರು ಶ್ರೀ ಶಾರದಾ ಭಜನ ಮಂಡಳಿಯಲ್ಲಿ ನಡೆಯಿತು. ತಾಲೂಕಿನ ಭಜನಾ ಪರಿಷತ್ ಅಧ್ಯಕ್ಷ ಸುಂದರ ಗೌಡ ಒಗ್ಗು ಉಪಸ್ಥಿತರಿದ್ದು ಮಾರ್ಗದರ್ಶನ ನೀಡಿದರು. - [ಜೂನ್ 18ರಂದು ಕೊಕ್ಕಡದಲ್ಲಿ ‘ಕೇತ್ ಬಚಾವ್’ ಕಾರ್ಯಕ್ರಮ: ರೈತರಿಗೆ ಮಣ್ಣಿನ ಆರೋಗ್ಯ ಮತ್ತು ಆಧುನಿಕ ಕೃಷಿ ಕುರಿತು ಮಾಹಿತಿ](https://nesaranewsworld.com/archives/54750) - ಕೊಕ್ಕಡ: ರೈತರಲ್ಲಿ ಮಣ್ಣಿನ ಸಂರಕ್ಷಣೆ ಹಾಗೂ ಸುಸ್ಥಿರ ಕೃಷಿಯ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ‘ಕೇತ್ ಬಚಾವ್’ ಕಾರ್ಯಕ್ರಮವನ್ನು ನಾಳೆ ಕೊಕ್ಕಡದಲ್ಲಿ ಆಯೋಜಿಸಲಾಗಿದೆ. - [ಕಡಬ: ಶೌರ್ಯ ವಿಪತ್ತು ನಿರ್ವಹಣಾ ಘಟಕದ ವಾರ್ಷಿಕ ಕೋರ್ ಕಮಿಟಿ ಸಭೆ:25 ಸದಸ್ಯರ ತುರ್ತು ಸ್ಪಂದನಾ ಘಟಕ ರಚನೆ](https://nesaranewsworld.com/archives/54742) - ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಇದರ ಆಶ್ರಯದಲ್ಲಿ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ವಾರ್ಷಿಕ ಕೋರ್ ಕಮಿಟಿ ಸಭೆ ನಡೆಯಿತು. - [ಉಪ್ಪಿನಂಗಡಿ: ಹಾಸನದಿಂದ ಕೇರಳಕ್ಕೆ ಅಕ್ರಮ ಜಾನುವಾರು ಸಾಗಾಟ ಪತ್ತೆ: 16 ಜಾನುವಾರುಗಳೊಂದಿಗೆ ಈಚರ್ ಲಾರಿ ವಶ, ಮೂವರ ವಿರುದ್ಧ ಪ್ರಕರಣ ದಾಖಲು](https://nesaranewsworld.com/archives/54739) - ಉಪ್ಪಿನಂಗಡಿ: ಆನೆಬೈಲು ಸಮೀಪ ಉಪ್ಪಿನಂಗಡಿ ಪೊಲೀಸರು ವಾಹನ ತಪಾಸಣೆ ವೇಳೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಈಚರ್ ಲಾರಿಯನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ. - [ಉಪ್ಪಿನಂಗಡಿ: ಸ್ನೇಹಾಚಾರದ ಸಲುಗೆಯನ್ನು ಬಳಸಿ ಬೈಕ್ ಪಡೆದು ಪರಾರಿ](https://nesaranewsworld.com/archives/54736) - ಉಪ್ಪಿನಂಗಡಿ:ದೇಗುಲಕ್ಕೆ ಹೋಗಿ ಬರುವೆನೆಂದು ತಿಳಿಸಿ ಬೈಕನ್ನು ಪಡೆದು ಹೋದಾತ ಬೈಕನ್ನು ಹಿಂತಿರುಗಿಸದೆ, ಇಪ್ಪತ್ತು ಸಾವಿರ ಕೊಡಬೇಕೆಂದು ತಾಕೀತು ಮಾಡಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. - [ಹೊಸಮಜಲು: ಎಸ್‌ಜೆಎಂ ಉಪ್ಪಿನಂಗಡಿ ರೇಂಜ್ ಕಾನ್ಫರೆನ್ಸ್](https://nesaranewsworld.com/archives/54733) - ನೆಲ್ಯಾಡಿ: ಸುನ್ನೀ ಜಂ-ಇಯ್ಯತುಲ್ ಮುಅಲ್ಲಿಮೀನ್ (ಎಸ್‌ಜೆಎಂ) ಉಪ್ಪಿನಂಗಡಿ ರೇಂಜ್-140ರ ವತಿಯಿಂದ ಹೊಸಮಜಲು ಹಿಮಾಯತುಲ್ ಇಸ್ಲಾಂ ಮದ್ರಸದಲ್ಲಿ ರೇಂಜ್ ಕಾನ್ಫರೆನ್ಸ್ ಯಶಸ್ವಿಯಾಗಿ ನಡೆಯಿತು. - [ಉಚಿತ ಬಸ್ ಪಾಸ್ ಅರ್ಜಿ ಪ್ರಕ್ರಿಯೆಗೆ ಸರ್ವರ್ ಕಾಟ: ಸೈಬರ್ ಕೇಂದ್ರಗಳಲ್ಲಿ ಗಂಟೆಗಟ್ಟಲೆ ಕಾದು ಕಂಗಾಲಾದ ವಿದ್ಯಾರ್ಥಿಗಳು](https://nesaranewsworld.com/archives/54726) - ನೆಲ್ಯಾಡಿ:ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುವ ವಿದ್ಯಾರ್ಥಿಗಳಿಗೆ ಸರ್ಕಾರ ಘೋಷಿಸಿರುವ ಉಚಿತ ಬಸ್ ಪಾಸ್ ಯೋಜನೆಯ ಅರ್ಜಿ ಪ್ರಕ್ರಿಯೆ ಸೇವಾ ಸಿಂಧು ಪೋರ್ಟಲ್‌ನಲ್ಲಿ ಆರಂಭಗೊಂಡಿದೆ. - [ಪುತ್ತೂರು: ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್‌ನ ಡೈಮಂಡ್ ಫೆಸ್ಟ್‌ ಲಕ್ಕಿ ಡ್ರಾ](https://nesaranewsworld.com/archives/54723) - ಪುತ್ತೂರು: ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಪುತ್ತೂರು, ಬೆಳ್ತಂಗಡಿ ಶೋರೂಂಗಳ ವತಿಯಿಂದ ಆಯೋಜಿಸಲಾದ ಡೈಮಂಡ್‌ ಫೆಸ್ಟ್‌ನ ಅಂಗವಾಗಿ ಪುತ್ತೂರು ಶೋರೂಂನಲ್ಲಿ ಲಕ್ಕಿ ಡ್ರಾ ನಡೆಯಿತು. - [ಬೆಳ್ತಂಗಡಿ : ಎಸ್ ಐಟಿ ತಂಡ ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ](https://nesaranewsworld.com/archives/54720) - ಬೆಳ್ತಂಗಡಿ :ಬುರುಡೆ ಪ್ರಕರಣದ ಎಸ್‌ ಐಟಿ ತಂಡದ ಎಸ್ಪಿ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನೋವಾ ಕಾರು ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದ ಘಟನೆ ಮಂಗಳವಾರ ನಡೆದಿದೆ. - [ಮಗಳ ಮದುವೆಗಾಗಿ ಸಂಗ್ರಹಿಸಿದ್ದ ₹10 ಲಕ್ಷ ದರೋಡೆ ಪ್ರಕರಣ: ಇಬ್ಬರು ಆರೋಪಿಗಳಿಗೆ 3 ವರ್ಷ ಜೈಲು, ದಂಡ ವಿಧಿಸಿದ ಬೆಳ್ತಂಗಡಿ ನ್ಯಾಯಾಲಯ](https://nesaranewsworld.com/archives/54717) - ಬೆಳ್ತಂಗಡಿ: ಇಳಂತಿಲದಲ್ಲಿ ₹10 ಲಕ್ಷ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ 2 ಆರೋಪಿಗಳಿಗೆ ಬೆಳ್ತಂಗಡಿ ಹಿರಿಯ ಸಿವಿಲ್ ನ್ಯಾಯಾಲಯ 3ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ, ವಿಧಿಸಿ ತೀರ್ಪು ನೀಡಿದೆ. - [ನೆಲ್ಯಾಡಿ: ಗೌಡಸಾಗು-ಬರೆಗುಡ್ಡೆ ರಸ್ತೆ ಸಮಸ್ಯೆಗೆ ಸಾರ್ವಜನಿಕರ ಮನವಿಗೆ ಸ್ಪಂದಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಪಿಡಿಒ ಪತ್ರ](https://nesaranewsworld.com/archives/54714) - ನೆಲ್ಯಾಡಿ: ಕೌಕ್ರಾಡಿ ಗ್ರಾ.ಪಂ. ವ್ಯಾಪ್ತಿಯ ಗೌಡಸಾಗು–ಬರೆಗುಡ್ಡೆ ಹಾಗೂ ಸಂಪರ್ಕ ರಸ್ತೆಗಳನ್ನು ವೈಜ್ಞಾನಿಕವಾಗಿ ನಿರ್ಮಿಸಿಕೊಡಬೇಕೆಂದು ಗ್ರಾ.ಪಂ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಮನವಿ - [ಪುಚ್ಚೇರಿ: ಶಾಲೆಯಲ್ಲಿ ಆಧುನಿಕ ತಂತ್ರಜ್ಞಾನ ಬಳಸಿ ಶಾಲಾ ಸರಕಾರ ಚುನಾವಣೆ](https://nesaranewsworld.com/archives/54709) - ನೆಲ್ಯಾಡಿ: ಪುಚ್ಚೇರಿ ಶಾಲೆ ಇಲ್ಲಿ 2026–27ನೇ ಶೈಕ್ಷಣಿಕ ಸಾಲಿನ ಶಾಲಾ ಸರಕಾರದ ರಚನೆಗಾಗಿ ಆಧುನಿಕ ತಂತ್ರಜ್ಞಾನ ಬಳಸಿ ಮೊಬೈಲ್ ಆ್ಯಪ್ ಮೂಲಕ ಚುನಾವಣೆ ನಡೆಸಲಾಯಿತು. - [ಕಡಬ: ಡಾ.ಸಿ.ಕೆ.ಶಾಸ್ತ್ರಿಯವರ ಮೊಮ್ಮಗ ವಿಶ್ರುತ್ ಕೃಷ್ಣ ಆರ್.ಭಟ್ ಅವರಿಗೆ ಜೆಇಇಯಲ್ಲಿ ರ‍್ಯಾಂಕ್](https://nesaranewsworld.com/archives/54706) - ಕಡಬ: ಇಲ್ಲಿನ ಪ್ರಸಿದ್ಧ ವೈದ್ಯ ಡಾ.ಸಿ.ಕೆ. ಶಾಸ್ತ್ರಿ ಅವರ ಮೊಮ್ಮಗ, ಬಿ.ವಿಶ್ರುತ್ ಕೃಷ್ಣ ಜೆಇಇ ಅಡ್ವಾನ್ಸ್ ಆಲ್ ಇಂಡಿಯಾ 79ನೇ ರ‍್ಯಾಂಕ್ , ಜೆಇಇ ಮೇನ್ಸ್ ಲ್ ಇಂಡಿಯಾ 335ನೇ ರ‍್ಯಾಂಕ್ - [ನೆಲ್ಯಾಡಿ: ಸೂರ್ಯನಗರ ಶ್ರೀರಾಮ ವಿದ್ಯಾಸಂಸ್ಥೆಯ ಕೋಶಾಧಿಕಾರಿ ಜಿನ್ನಪ್ಪ ಗೌಡ ಪೂವಾಜೆ ಅವರ ಪತ್ನಿ ಲಲಿತಾ ನಿಧನ](https://nesaranewsworld.com/archives/54703) - ನೆಲ್ಯಾಡಿ: ಪೂಸವಳಿಕೆ ನಿವಾಸಿ ನೆಲ್ಯಾಡಿ ಸೂರ್ಯನಗರ ಶ್ರೀರಾಮ ವಿದ್ಯಾಸಂಸ್ಥೆಯ ಕೋಶಾಧಿಕಾರಿ ಚಿನ್ನಪ್ಪ ಗೌಡ ಪೂವಾಜೆ ಅವರ ಧರ್ಮಪತ್ನಿ ಲಲಿತಾ(56) ಅಲ್ಪಕಾಲದ ಅನಾರೋಗ್ಯದಿಂದ ನಿಧನ - [ಕೊಕ್ಕಡ: ಬೆಳ್ತಂಗಡಿ ಖಾಸಗಿ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿನಿ ಕೊಕ್ಕಡದಲ್ಲಿ ನೇಣು ಬಿಗಿದು ಆತ್ಮಹತ್ಯೆ](https://nesaranewsworld.com/archives/54700) - ಕೊಕ್ಕಡ: ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಹಳ್ಳಿಂಗೇರಿಯಲ್ಲಿ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. - [ಕೊಕ್ಕಡ: ಶಿಥಿಲ ಕಟ್ಟಡದಲ್ಲಿ ಮಕ್ಕಳ ಭವಿಷ್ಯ: ಹಳ್ಳಿಂಗೇರಿ ಶಾಲೆಯ ದುಸ್ಥಿತಿ !!](https://nesaranewsworld.com/archives/54694) - ಕೊಕ್ಕಡ: ಗ್ರಾಮಸ್ಥರ, ಪೋಷಕರ ವಿಶ್ವಾಸವನ್ನು ಸಂಪಾದಿಸಿರುವ ಕೊಕ್ಕಡ ಗ್ರಾಮದ ಸ. ಹಿ. ಪ್ರಾ. ಶಾಲೆ ಹಳ್ಳಿಂಗೇರಿ ಮೂಲಸೌಕರ್ಯಗಳ ಕೊರತೆಯಿಂದ ತೀವ್ರ ಸಂಕಷ್ಟವನ್ನು ಎದುರಿಸುತ್ತಿದೆ. - [ಕೊಕ್ಕಡ: ಉಚಿತ ಆರೋಗ್ಯ ತಪಾಸಣಾ ಶಿಬಿರ: 130 ಮಂದಿ ಫಲಾನುಭವಿಗಳಿಗೆ ಸೇವೆ](https://nesaranewsworld.com/archives/54691) - ಕೊಕ್ಕಡ: ಎ.ಜೆ.ವೈದ್ಯಕೀಯ ಆಸ್ಪತ್ರೆ, ಮಂಗಳೂರು,ಡೆಂಟಲ್ ಅಸೋಸಿಯೇಷನ್ ಪುತ್ತೂರು ಶಾಖೆ, ಕೊಕ್ಕಡ ಆರೋಗ್ಯ ಕೇಂದ್ರ, ಗ್ರಾಮ ಪಂಚಾಯತ್ ಆಶ್ರಯದಲ್ಲಿ ಕೊಕ್ಕಡದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ - [ವಿದ್ಯಾರ್ಥಿಗಳ ಫ್ರೀ ಬಸ್ ಪಾಸ್​ಗೆ ಇಂದಿನಿಂದ ಅರ್ಜಿ ಸಲ್ಲಿಕೆ ಶುರು: ಈ ದಾಖಲೆಗಳು ಕಡ್ಡಾಯ](https://nesaranewsworld.com/archives/54685) - ಬೆಂಗಳೂರು: ಉಚಿತ ವಿದ್ಯಾರ್ಥಿ ಬಸ್ ಪಾಸ್‌ಗಾಗಿ ಇಂದಿನಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಈ ಕುರಿತು ಸಾರಿಗೆ ಇಲಾಖೆಯು ಸ್ಪಷ್ಟ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ - [ಸವಣೂರು ವಲಯ ಭಜನಾ ಪರಿಷತ್‌ಗೆ ನೂತನ ಪದಾಧಿಕಾರಿಗಳ ಆಯ್ಕೆ](https://nesaranewsworld.com/archives/54679) - ಸವಣೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಡಬ ತಾಲೂಕಿನ ಸವಣೂರು ವಲಯದ ಭಜನಾ ಪರಿಷತ್ ಸಭೆಯು ನಡೆಯಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. - [ನೆಲ್ಯಾಡಿ: ಪಿಎಂ ಶ್ರೀ ಎಲ್‌ಕೆಜಿ–ಯುಕೆಜಿ ವಿದ್ಯಾರ್ಥಿಗಳಿಗೆ ಊಟದ ತಟ್ಟೆ, ನೋಟ್‌ಬುಕ್ ವಿತರಣೆ](https://nesaranewsworld.com/archives/54676) - ನೆಲ್ಯಾಡಿ: ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಶಾಲೆಗೆ ಎಲ್‌ಕೆಜಿ ,ಯುಕೆಜಿ ವಿದ್ಯಾರ್ಥಿಗಳಿಗೆ ಊಟದ ತಟ್ಟೆ,ನೋಟ್‌ಬುಕ್‌ನ್ನು ಉದ್ಯಮಿ ಎ.ಸಿ.ಕುರಿಯನ್ ಕೊಡುಗೆಯಾಗಿ ನೀಡಿದರು. - [ನೆಲ್ಯಾಡಿ ಬೆಥನಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳ ಸಂಸತ್ತಿನ ಪದಗ್ರಹಣ](https://nesaranewsworld.com/archives/54672) - ನೆಲ್ಯಾಡಿ: ಬೆಥನಿ ವಿದ್ಯಾಸಂಸ್ಥೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಸತ್ತಿನ ಪದಗ್ರಹಣ ಸಮಾರಂಭವು ವಿದ್ಯಾಸಂಸ್ಥೆ ಸಭಾಂಗಣದಲ್ಲಿ ನಡೆಯಿತು. - [ಕೊಕ್ಕಡ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ತು ಚುನಾವಣೆ](https://nesaranewsworld.com/archives/54668) - ಕೊಕ್ಕಡ: ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ತು ಚುನಾವಣೆ ನಡೆಯಿತು. ನಾಯಕತ್ವದ ಗುಣಗಳು, ನಾಗರಿಕ ಪ್ರಜ್ಞೆಯನ್ನು ಬೆಳೆಸುವ ಉದ್ದೇಶದಿಂದ ಚುನಾವಣಾ ಪ್ರಕ್ರಿಯೆಯನ್ನು ನಡೆಸಲಾಯಿತು. - [ಕೊಕ್ಕಡ: ಶಾಲೆತಡ್ಕ ಶಾಲೆಯಲ್ಲಿ ನೂತನ ಪದಾಧಿಕಾರಿಗಳ ಪ್ರಮಾಣವಚನ ಸ್ವೀಕಾರ](https://nesaranewsworld.com/archives/54665) - ಕೊಕ್ಕಡ: ವಿದ್ಯಾರ್ಥಿಗಳಲ್ಲಿ ಬಾಲ್ಯದಿಂದಲೇ ಪ್ರಜಾಪ್ರಭುತ್ವದ ಮೌಲ್ಯಗಳು, ನಾಯಕತ್ವ ಗುಣಗಳು ಹಾಗೂ ಹಕ್ಕು-ಕರ್ತವ್ಯಗಳ ಬಗ್ಗೆ ಅರಿವು ಮೂಡಿಸಲು ಶಾಲಾ ಸಂಸತ್ತು ಪರಿಣಾಮಕಾರಿ ವೇದಿಕೆ - [ಜೂನ್ 13ರಂದು ಕೊಕ್ಕಡ ಆರೋಗ್ಯ ಕೇಂದ್ರದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ](https://nesaranewsworld.com/archives/54656) - ಕೊಕ್ಕಡ: ಎ.ಜೆ. ವೈದ್ಯಕೀಯ ಆಸ್ಪತ್ರೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮುದಾಯ ಆರೋಗ್ಯ ಕೇಂದ್ರ ಕೊಕ್ಕಡ ಹಾಗೂ ಗ್ರಾ.ಪಂ. ಸಹಯೋಗದಲ್ಲಿ ಜೂ.13ರಂದು ಉಚಿತ ಆರೋಗ್ಯ ಶಿಬಿರ - [ಅತ್ಯಾಚಾರ ಆರೋಪ: ವಿವಾಹಿತೆಯ ದೂರಿನ ಮೇರೆಗೆ ಅರಸಿನಮಕ್ಕಿ ಗ್ರಾಮೀಣ ಅಂಚೆ ವಿತರಕನ ಬಂಧನ](https://nesaranewsworld.com/archives/54653) - ಕೊಕ್ಕಡ: ವಿವಾಹಿತ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಆರೋಪದಡಿ ಗ್ರಾಮೀಣ ಅಂಚೆ ವಿತರಕರೊಬ್ಬರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವ ಘಟನೆ ಬೆಳಕಿಗೆ ಬಂದಿದೆ. - [ವಿಟ್ಲ: ಗಡಿಯಾರದಲ್ಲಿ ಭೀಕರ ರಸ್ತೆ ಅಪಘಾತ: ರಸ್ತೆ ವಿಭಾಜಕಕ್ಕೆ ಕಾರು ಢಿಕ್ಕಿ, ಚಾಲಕ ಸಾವು – ಮೂವರಿಗೆ ಗಂಭೀರ ಗಾಯ](https://nesaranewsworld.com/archives/54650) - ವಿಟ್ಲ: ಮಾಣಿ ಸಮೀಪದ ಗಡಿಯಾರದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರೊಂದು ಪಲ್ಟಿಯಾದ ಪರಿಣಾಮ ಚಾಲಕ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. - [ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ನೆಲ್ಯಾಡಿ ಶಾಖೆ 13ನೇ ವರ್ಷಕ್ಕೆ ಪಾದಾರ್ಪಣೆ, ಶಾಖಾ ಕಚೇರಿಯಲ್ಲಿ ಗಣಹೋಮ, ಲಕ್ಷ್ಮೀಪೂಜೆ](https://nesaranewsworld.com/archives/54646) - ನೆಲ್ಯಾಡಿ: ಪುತ್ತೂರು ಎಪಿಎಂಸಿಯ ಮಣಾಯಿ ಆರ್ಚ್ ಬಿಲ್ಡಿಂಗ್‍ನಲ್ಲಿ ಪ್ರಧಾನ ಕಚೇರಿ ಹೊಂದಿರುವ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ನೆಲ್ಯಾಡಿ ಶಾಖೆಯು ಯಶಸ್ವಿ 13ನೇ ವರ್ಷಕ್ಕೆ ಪಾದಾರ್ಪಣೆ - [ನೆಲ್ಯಾಡಿ: ಆಲಂತಾಯ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ](https://nesaranewsworld.com/archives/54643) - ನೆಲ್ಯಾಡಿ: ಆಲಂತಾಯ ಸರಕಾರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸುಬ್ರಹ್ಮಣ್ಯ ಉಪ ವಿಭಾಗ ಪ0ಜ ಅರಣ್ಯ ವಲಯದ ಸಹಕಾರದೊಂದಿಗೆ ವನಮಹೋತ್ಸವ ಆಚರಿಸಲಾಯಿತು. - [ಕೊಣಾಲು ಶಾಲೆಯಲ್ಲಿ ಎಲ್‌ಕೆಜಿ-ಯುಕೆಜಿ ಪ್ರಾರಂಭೋತ್ಸವ: ಕೆಪಿಎಸ್‌ ಮಾನ್ಯತೆಗೆ ಗ್ರಾಮಸ್ಥರ ಹರ್ಷಾಚರಣೆ](https://nesaranewsworld.com/archives/54639) - ನೆಲ್ಯಾಡಿ: ಕೊಣಾಲು ಸರ್ಕಾರಿ ಹಿ.ಪ್ರಾ.ಶಾಲೆಯಲ್ಲಿ ಎಲ್‌ಕೆಜಿ ,ಯುಕೆಜಿ ಪ್ರಾರಂಭೋತ್ಸವ. ಶಾಲೆಯು ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ವಿಶೇಷ ಸಂಭ್ರಮಾಚರಣೆ - [ನೆಲ್ಯಾಡಿ: ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರದ ನೂತನ ಟ್ರಸ್ಟಿಗಳ ಪದಗ್ರಹಣ](https://nesaranewsworld.com/archives/54635) - ನೆಲ್ಯಾಡಿ: ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರದ ನೂತನ ಟ್ರಸ್ಟಿಗಳಾದ ಜೈಸನ್ , ಕುರಿಯನ್ ಕಿಯಕ್ಕೆಲ್, ರಾಜೇಶ್ ತೆಕ್ಕನಾಟ್ಟ್ , ಸೇಬಾಸ್ಟಿಯನ್ ಅವರು ಅಧಿಕೃತವಾಗಿ ಪದಗ್ರಹಣ ನೆರವೇರಿಸಿದರು. - [ನೆಲ್ಯಾಡಿ: ಜೆಸಿಐ ವತಿಯಿಂದ ಪುಚ್ಚೇರಿ ಶಾಲೆಯಲ್ಲಿ ಗಿಡ ನೆಡುವ ಮೂಲಕ ಪರಿಸರ ಜಾಗೃತಿ](https://nesaranewsworld.com/archives/54632) - ನೆಲ್ಯಾಡಿ: ವಿಶ್ವ ಪರಿಸರ ದಿನದ ಅಂಗವಾಗಿ ನೆಲ್ಯಾಡಿ ಜೆಸಿಐ ವತಿಯಿಂದ ಪುಚ್ಚೇರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ಆಯೋಜಿಸಲಾಯಿತು. - [ಇಚ್ಲಂಪಾಡಿ: ನೇರ್ಲ ಶಾಲೆಯಲ್ಲಿ ಎಲ್‌ಕೆಜಿ–ಯುಕೆಜಿ ತರಗತಿಗಳ ಶುಭಾರಂಭ](https://nesaranewsworld.com/archives/54627) - ಇಚ್ಲಂಪಾಡಿ: ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಎಸ್‌ಡಿಎಂಸಿ ಪ್ರಯತ್ನಗಳು ಶ್ಲಾಘನೀಯವಾಗಿದ್ದು ಎಂದು ಭಾಸ್ಕರ ಎಸ್. ಗೌಡ ಹೇಳಿದರು. - [ನೆಲ್ಯಾಡಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಚಿತ್ರಕಲಾ ಸ್ಪರ್ಧೆ](https://nesaranewsworld.com/archives/54623) - ನೆಲ್ಯಾಡಿ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವಿಜಯ ಕರ್ನಾಟಕ ಪತ್ರಿಕೆಯ ವತಿಯಿಂದ ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಸ್ಪರ್ಧೆಯು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪುಚ್ಚೇರಿ ಇಲ್ಲಿ ನಡೆಯಿತು. - [ನೆಲ್ಯಾಡಿ: ವಿಶ್ವ ತಂಬಾಕು ವಿರೋಧಿ ದಿನಾಚರಣೆ](https://nesaranewsworld.com/archives/54620) - ನೆಲ್ಯಾಡಿ: ಶ್ರೀ ಕ್ಷೇ.ಧ.ಗ್ರಾ.ಯೋ. ಬಿ.ಸಿ. ಟ್ರಸ್ಟ್ (ರಿ.), ಅ. ಕ. ಜ.ವೇ. ಟ್ರಸ್ಟ್ ಕಡಬ ಹಾಗೂ ನೆಲ್ಯಾಡಿಯ ಸಂತ ಜಾರ್ಜ್ ವಿದ್ಯಾಸಂಸ್ಥೆಗಳ ಸಹಕಾರದೊಂದಿಗೆ ವಿಶ್ವ ತಂಬಾಕು ವಿರೋಧಿ ದಿನಾಚರಣೆ - [ಕಡಬ: 18 ವರ್ಷದ ಯುವತಿ ನಾಪತ್ತೆ: ಪ್ರಕರಣ ದಾಖಲು: ಮಾಹಿತಿ ನೀಡುವಂತೆ ಪೊಲೀಸರ ಮನವಿ](https://nesaranewsworld.com/archives/54617) - ಕಡಬ: ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ನಿವಾಸಿ 18 ವರ್ಷದ ಯುವತಿ ಅರ್ ಪೈನ್ ಮೆಹತಾಬ್ ಅವರು ಮನೆಯಿಂದ ತೆರಳಿದ ಬಳಿಕ ವಾಪಸ್ ಮನೆಗೆ ಬಾರದೇ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. - [ನೆಲ್ಯಾಡಿ: ಶಿವಳ್ಳಿ ಸಂಪದ ವಲಯ ಮಹಾಸಭೆ; ಅಧ್ಯಕ್ಷರಾಗಿ ಹರಿಪ್ರಸಾದ್ ಭಟ್ ಆಯ್ಕೆ](https://nesaranewsworld.com/archives/54614) - ನೆಲ್ಯಾಡಿ: ಶಿವಳ್ಳಿ ಸಂಪದ ನೆಲ್ಯಾಡಿ ವಲಯದ ಮಹಾಸಭೆಯು ರವಿಪ್ರಸಾದ್ ಆಚಾರ್ ಪಂಜಿಕಂಡ ಅವರ ಮನೆಯಲ್ಲಿ ವಲಯದ ಅಧ್ಯಕ್ಷ ರಾಜೇಶ್ ಭಟ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. - [ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ಕುಕ್ಕೆಶ್ರೀ ಸುಬ್ರಹ್ಮಣ್ಯ ಲೀಜನ್‌ಗೆ ನೂತನ ಪದಾಧಿಕಾರಿಗಳ ಆಯ್ಕೆ](https://nesaranewsworld.com/archives/54606) - ಸುಬ್ರಹ್ಮಣ್ಯ: ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ಕುಕ್ಕೆಶ್ರೀ ಸುಬ್ರಹ್ಮಣ್ಯ ಲೀಜನ್‌ನ ನೂತನ ಪದಾಧಿಕಾರಿಗಳ ಆಯ್ಕೆ ಅಧ್ಯಕ್ಷರಾಗಿ ಸೀನಿಯರ್ ಮಾಧವ ದೇವರಗದ್ದೆ ಆಯ್ಕೆಯಾಗಿದ್ದಾರೆ. - [ನೆಲ್ಯಾಡಿ: ಕಟ್ಟೆಮಜಲು ಒಕ್ಕೂಟದ ತ್ರೈಮಾಸಿಕ ಸಭೆ: ಗೀತಾ ನೆಲ್ಯಡ್ಕ ನೂತನ ಅಧ್ಯಕ್ಷೆಯಾಗಿ ಆಯ್ಕೆ](https://nesaranewsworld.com/archives/54603) - ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಕಡಬ ತಾಲೂಕು, ನೆಲ್ಯಾಡಿ ವಲಯದ ಕಟ್ಟೆಮಜಲು ಕಾರ್ಯಕ್ಷೇತ್ರದ ತ್ರೈಮಾಸಿಕ ಸಭೆ ನಡೆಯಿತು. - [ನೆಲ್ಯಾಡಿ ಸಂತ ಚಾರ್ಜ್ ವಿದ್ಯಾಸಂಸ್ಥೆಯಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ](https://nesaranewsworld.com/archives/54598) - ನೆಲ್ಯಾಡಿ: ಸಂತ ಚಾರ್ಜ್ ವಿದ್ಯಾಸಂಸ್ಥೆಯಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಾರ್ಷಿಕ ಪರೀಕ್ಷೆಗಳಲ್ಲಿ ಸಾಧನೆ ಮಾಡಿದ ಸುಮಾರು 48 ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. - [ನೆಲ್ಯಾಡಿ: ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದ ನಿರ್ಗಮಿತ ಟ್ರಸ್ಟಿಗಳಿಗೆ ಗೌರವಪೂರ್ವಕ ಬೀಳ್ಕೊಡುಗೆ](https://nesaranewsworld.com/archives/54595) - ನೆಲ್ಯಾಡಿ:ಸೆಂಟ್ ಅಲ್ಫೋನ್ಸ ಕ್ಷೇತ್ರದಲ್ಲಿ ಟ್ರಸ್ಟಿಗಳಾಗಿ ಸೇವೆ ಸಲ್ಲಿಸಿದ ಜೋನ್ಸನ್ ಪುಳಿಕ್ಕಲ್, ರೆಜಿ ಕೊಳಂಗರಾತ್, ಜೋಯ್ ಪುತ್ತೆನ್ ಪರಂಭಿಲ್, ರಾಜೇಶ್ ತೆಕ್ಕನಾಟ್ ಇವರಿಗೆ ಬೀಳ್ಕೊಡುಗೆ - [ಶಿರಾಡಿ: ಮನೆಗೆ ಬೀಗ ಹಾಕಿ ಚರ್ಚ್‌ಗೆ ತೆರಳಿದ್ದ ವೇಳೆ 34 ಗ್ರಾಂ ಚಿನ್ನಾಭರಣ ಕಳವು](https://nesaranewsworld.com/archives/54589) - ನೆಲ್ಯಾಡಿ: ಮನೆಗೆ ಬೀಗ ಹಾಕಿ ಚರ್ಚ್‌ಗೆ ತೆರಳಿದ್ದ ವೇಳೆ ಕಳ್ಳರು ಮನೆಗೆ ನುಗ್ಗಿ 34 ಗ್ರಾಂ ಚಿನ್ನಾಭರಣ ಕಳವು ಮಾಡಿಕೊಂಡು ಹೋದ ಘಟನೆ ಶಿರಾಡಿ ಗ್ರಾಮದ ಕಲಪಾರು ತೈಲ್ ಮನೆಯಲ್ಲಿ ನಡೆದಿದೆ. - [ಕಡಬ: ನಾಳೆ(ಜೂ.8) ಉಚಿತ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಧನ ಸಹಾಯ ಹಾಗೂ ವಿತರಣೆ](https://nesaranewsworld.com/archives/54582) - ಕಡಬ: ಕರ್ನಾಟಕ ಕಾರನಿರತ ಪತ್ರಕರ್ತರ ಸಂಘದ ಕಡಬ ಘಟಕದ ಆಶ್ರಯದಲ್ಲಿ ಟೀಮ್ ಈಶ್ವರ್ ಮಲ್ಪೆ ಸಹಯೋಗದೊಂದಿಗೆ ಶ್ರವಣ ಉಚಿತ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಧನ ಸಹಾಯ ಹಾಗೂ ವಿತರಣೆ ಕಾರ್ಯಕ್ರಮ - [ಪುತ್ತೂರು: ಸಾಮೂಹಿಕ ಸರಸ್ವತಿ ವಂದನೆ – 175 ವಿದ್ಯಾರ್ಥಿಗಳಿಂದ ವಿದ್ಯಾ ಸಂಕಲ್ಪ](https://nesaranewsworld.com/archives/54578) - ಪುತ್ತೂರು: ದೇವಾಲಯ ಸಂವರ್ಧನಾ ಸಮಿತಿ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಪುತ್ತೂರು ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪ ಕೇಂದ್ರಗಳ ಸಹಯೋಗದೊಂದಿಗೆ ಸಾಮೂಹಿಕ ಸರಸ್ವತಿ ವಂದನೆ ನೆರವೇರಿತು. - [ಶಿಶಿಲ: ಉಚಿತ ಆರೋಗ್ಯ ತಪಾಸಣಾ ಶಿಬಿರ: ನೂರಾರು ಗ್ರಾಮಸ್ಥರಿಗೆ ಆರೋಗ್ಯ ಸೇವೆಯ ಸದುಪಯೋಗ](https://nesaranewsworld.com/archives/54575) - ಕೊಕ್ಕಡ :ಶ್ರೀ ಕ್ಷೇ.ಧ.ಗ್ರಾ. ಯೋಜನೆ (ರಿ.) ವತಿಯಿಂದ ಪೂಜ್ಯ ಹೆಗ್ಗಡೆಯವರ ನ, ಮಾತೃಶ್ರೀ ಹೇಮಾವತಿ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಶಿಶಿಲ ಸರಕಾರಿ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ - [ಅರಸಿನಮಕ್ಕಿ: ಸರ್ಕಾರಿ ಪ್ರೌಢಶಾಲೆಯ ಶೇ.100 ಫಲಿತಾಂಶಕ್ಕೆ ಸೇವಾ ಟ್ರಸ್ಟ್‌ನಿಂದ ವಿದ್ಯಾರ್ಥಿ-ಶಿಕ್ಷಕರಿಗೆ ಸನ್ಮಾನ](https://nesaranewsworld.com/archives/54569) - ಕೊಕ್ಕಡ: ಅರಸಿನಮಕ್ಕಿ ಪ್ರೌಢಶಾಲೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿ ಹೊಸ ಇತಿಹಾಸ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಅಭಿನಂದಿಸುವ ಕಾರ್ಯಕ್ರಮ ಶನಿವಾರ ನಡೆಯಿತು. - [ಶಿಶಿಲ: ಮನೆಯಂಗಳದಲ್ಲಿ ಹತ್ತು ಅಡಿ ಕಾಳಿಂಗ ಸರ್ಪ ಪ್ರತ್ಯಕ್ಷ; ಕ್ಷಿಪ್ರ ಕಾರ್ಯಾಚರಣೆಯಲ್ಲಿ ರಕ್ಷಣೆ](https://nesaranewsworld.com/archives/54565) - ಕೊಕ್ಕಡ : ಶಿಶಿಲ ಗ್ರಾಮದ ಪೊಳಿಪ್ಪು ಪೂವಪ್ಪ ನಾಯ್ಕರ ಮನೆಯಂಗಳದಲ್ಲಿ ಸುಮಾರು ಹತ್ತು ಅಡಿ ಉದ್ದದ ಕಾಳಿಂಗ ಸರ್ಪ ಸುತ್ತಾಡುತ್ತಿದ್ದರಿಂದ ಆತಂಕದ ವಾತಾವರಣ ನಿರ್ಮಾಣವಾಗಿತ್ತು. - [ನೆಲ್ಯಾಡಿ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆಯಲ್ಲಿ ಮೂರು ದಿನಗಳ ಎನ್‌ಎಲ್‌ಪಿ ವಿಶೇಷ ಕಾರ್ಯಾಗಾರ](https://nesaranewsworld.com/archives/54560) - ನೆಲ್ಯಾಡಿ: ನೆಲ್ಯಾಡಿಯ ಜ್ಞಾನೋದಯ ಬೆಥನಿ ಪಿಯು ಕಾಲೇಜಿನಲ್ಲಿ ‘ಆತ್ಮಮಿತ್ರ’ ಸಂಸ್ಥೆಯ ವತಿಯಿಂದ ನ್ಯೂರೋ ಭಾಷಾಶಾಸ್ತ್ರ ಕಾರ್ಯಾಗಾರವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. - [ಕಡಬ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ](https://nesaranewsworld.com/archives/54557) - ಕಡಬ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಕಡಬದ ಕ್ನಾನಾಯ ಜ್ಯೋತಿ ಶಾಲೆಯಲ್ಲಿ ಇಕೋ ಕ್ಲಬ್ ವತಿಯಿಂದ ಜೂ.5ರಂದು ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. - [ನೆಲ್ಯಾಡಿ ವಲಯ ಭಜನಾ ಪರಿಷತ್ತಿಗೆ ನೂತನ ಅಧ್ಯಕ್ಷರಾಗಿ ಸುಪ್ರಿತಾ ರವಿಚಂದ್ರ ಹೊಸವೊಕ್ಲು, ಕಾರ್ಯದರ್ಶಿಯಾಗಿ ವಸಂತಿ ಜೆ.ಆಯ್ಕೆ](https://nesaranewsworld.com/archives/54553) - ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಡಬ ತಾಲೂಕು, ನೆಲ್ಯಾಡಿ ವಲಯದ ಭಜನಾ ಪರಿಷತ್ತಿನ ಸಭೆಯು ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. - [ನೆಲ್ಯಾಡಿ ಪಿಎಂ ಶ್ರೀ ಸರಕಾರಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ](https://nesaranewsworld.com/archives/54550) - ನೆಲ್ಯಾಡಿ: ಪಿಎಂ ಶ್ರೀ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಮಿಷನ್ ಲೈಫ್ ಹಾಗೂ "ಏಕ್ ಪೇಡ್ ಮಾಂ ಕೆ ನಾಮ್" ಅಭಿಯಾನದಡಿ ಆಚರಿಸಲಾಯಿತು. - [ನೆಲ್ಯಾಡಿ ಎಸ್‌ಟಿಜಿ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನ ವಾಕ್‌ಥಾನ್‌](https://nesaranewsworld.com/archives/54542) - ನೆಲ್ಯಾಡಿ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಜನಜಾಗೃತಿ ಮೂಡಿಸುವ ಉದ್ದೇಶದಿಂದ ನೆಲ್ಯಾಡಿ ಎಸ್‌ಟಿಜಿ ಶಿಕ್ಷಣ ಸಂಸ್ಥೆಗಳ ಸಮೂಹ ವತಿಯಿಂದ ವಾಕ್‌ಥಾನ್ ನಡೆಯಿತು. - [ಕೊಕ್ಕಡ: ನ್ಯೂ ರೋಹಿಣಿ ಜ್ಯೂಸ್ ಸೆಂಟರ್ ಮಾಲಕ ಧನಂಜಯ್ ನಿಧನ; ತುರ್ತು ವೈದ್ಯಕೀಯ ಸೇವೆಯ ವೈಫಲ್ಯದ ಆರೋಪ, ಪ್ರತಿಭಟನೆ ಎಚ್ಚರಿಕೆ](https://nesaranewsworld.com/archives/54534) - ಕೊಕ್ಕಡ: ಕೊಕ್ಕಡ ಕೊಪ್ಪಳಕೋಡಿ ನಿವಾಸಿ ಹಾಗೂ ಸೌತಡ್ಕ ದ್ವಾರದ ಸಮೀಪದ ನ್ಯೂ ರೋಹಿಣಿ ಜ್ಯೂಸ್ ಸೆಂಟರ್ ಮಾಲಕ ಧನಂಜಯ್ (36) ಅವರು ಹೃದಯಾಘಾತದಿಂದ ಶನಿವಾರ ಬೆಳಗ್ಗೆ ನಿಧನ - [ನೆಲ್ಯಾಡಿ ವಲಯ ಭಜನಾ ಪರಿಷತ್ತಿಗೆ ನೂತನ ಪದಾಧಿಕಾರಿಗಳ ಆಯ್ಕೆ](https://nesaranewsworld.com/archives/54530) - ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಡಬ ತಾಲೂಕು, ನೆಲ್ಯಾಡಿ ವಲಯದ ಭಜನಾ ಪರಿಷತ್ತಿನ ಸಭೆಯು ನೆಲ್ಯಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನಡೆಯಿತು. - [70 ಟನ್ ಹರಕೆ ಗಂಟೆಗಳ ವಿಲೇವಾರಿ: ಸೌತಡ್ಕ ಇತಿಹಾಸದಲ್ಲೇ ದಾಖಲೆ!](https://nesaranewsworld.com/archives/54527) - ಆರು ವರ್ಷಗಳ ನೆನೆಗುದಿಗೆ ಅಂತ್ಯ; ₹3.51 ಕೋಟಿಗೆ ಮಾರಾಟಗೊಂಡ ಗಂಟೆಗಳು|| ಪಾರದರ್ಶಕ ಬಿಡ್ ಪ್ರಕ್ರಿಯೆ ಮೂಲಕ ಅಧಿಕಾರಿಗಳ ಸಮ್ಮುಖದಲ್ಲಿ ತೂಕ ಪರಿಶೀಲನೆ ಬಳಿಕ ಮೂರು ಲಾರಿಗಳಲ್ಲಿ ಸಾಗಣೆ ಆರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಗಂಟೆಗಳ ವಿಲೇವಾರಿ ಪ್ರಕ್ರಿಯೆಯನ್ನು ಸಂಪೂರ್ಣ ಪಾರದರ್ಶಕವಾಗಿ ಹಾಗೂ ಸರ್ಕಾರದ ನಿಯಮಾವಳಿಗಳ ಅನುಸಾರ ಸಂಬಂಧಪಟ್ಟ ಅಧಿಕಾರಿಗಳ ಸಮ್ಮುಖದಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಿದ್ದೇವೆ. ಇದರಿಂದ ದೇವಸ್ಥಾನಕ್ಕೆ ₹3.51 ಕೋಟಿ ಆದಾಯ ಲಭಿಸಿದೆ.– ಯೇಸುರಾಜ್, ಸೌತಡ್ಕ ಮಹಾಗಣಪತಿ ದೇವಸ್ಥಾನದ ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಮೂರು ಕೋಟಿಗೂ ಅಧಿಕ ಮೊತ್ತದ - [ಬಸ್ ಪ್ರಯಾಣ ಜೀವ ಭಯ!](https://nesaranewsworld.com/archives/54524) - ಕೊಕ್ಕಡ: ಕಾಲೇಜುಗಳು ರಾಜ್ಯಾದ್ಯಂತ ಶಾಲಾ-ಪುನರಾರಂಭಗೊಂಡು ಶಿಕ್ಷಣ ಸಂಸ್ಥೆಗಳಲ್ಲಿ ಮತ್ತೆ ವಿದ್ಯಾರ್ಥಿಗಳ ಕಲರವ ಮೊಳಗತೊಡಗಿದೆ. - [ನೆಲ್ಯಾಡಿ ಅಲ್ ಬದ್ರಿಯಾ ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ](https://nesaranewsworld.com/archives/54521) - ನೆಲ್ಯಾಡಿ: "ಒಂದು ಗಿಡ ನೆಟ್ಟರೆ ನೂರು ಉಸಿರು ಉಳಿಸಿದಂತೆ" ಎಂಬ ಘೋಷಣೆಯೊಂದಿಗೆ ನೆಲ್ಯಾಡಿಯ ಅಲ್ ಬದ್ರಿಯಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. - [ಶಾಲಾ ಪ್ರಾರಂಭೋತ್ಸವ ಸಂಭ್ರಮಕ್ಕೆ ಸಾಕ್ಷಿಯಾದ ನೆಲ್ಯಾಡಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್](https://nesaranewsworld.com/archives/54466) - ನೆಲ್ಯಾಡಿ: ನೆಲ್ಯಾಡಿ ಪಿಎಂಶ್ರೀ ಸ್ಕೂಲ್, ನೆಲ್ಯಾಡಿಯಲ್ಲಿ 2026–27ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವು ಸೋಮವಾರ ಅತ್ಯಂತ ಸಂಭ್ರಮ ಹಾಗೂ ವಿಜೃಂಭಣೆಯಿಂದ ನಡೆಯಿತು. - [ಲೆಫ್ಟಿನೆಂಟ್ ಕರ್ನಲ್ ವಿನೋಜ್ ಪಿ.ಜೆ. ಅವರಿಗೆ ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದಿಂದ ಸನ್ಮಾನ](https://nesaranewsworld.com/archives/54460) - ನೆಲ್ಯಾಡಿ: ಭಾರತೀಯ ಭೂಸೇನೆಯಲ್ಲಿ ಲೆಫ್ಟಿನೆಂಟ್ ಕರ್ನಲ್ ಹುದ್ದೆಗೆ ಪದೋನ್ನತಿ ಹೊಂದಿರುವ ಲೆಫ್ಟಿನೆಂಟ್ ಕರ್ನಲ್ ವಿನೋಜ್ ಪಿ.ಜೆ. ಅವರನ್ನು ನೆಲ್ಯಾಡಿ ಸೆಂಟ್ ಅಲ್ಫೋನ್ಸ ವತಿಯಿಂದ ಸನ್ಮಾನ - [ಗೋಳಿತೊಟ್ಟು ವಿನಾಯಕ ಬೆಟ್ಟದಲ್ಲಿ ವಿಶ್ವ ಪರಿಸರ ದಿನಾಚರಣೆ](https://nesaranewsworld.com/archives/54507) - ನೆಲ್ಯಾಡಿ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಕಡಬ ತಾಲೂಕಿನ ಗೋಳಿತೊಟ್ಟು ಗ್ರಾಮದ ವಿನಾಯಕ ಬೆಟ್ಟದ ಆವರಣದಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. - [ಉದನೆಯಲ್ಲಿ ಶಾಲಾ ಪ್ರಾರಂಭೋತ್ಸವ ಸಂಭ್ರಮ: ಕಿಂಡರ್ ಗಾರ್ಟನ್ ಪುಟಾಣಿಗಳ ಅಕ್ಷರಾಭ್ಯಾಸಕ್ಕೆ ಚಾಲನೆ](https://nesaranewsworld.com/archives/54515) - ನೆಲ್ಯಾಡಿ: ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಗಳಾದ ಸೈಂಟ್ ಆಂಟನೀಸ್ ಪ್ರೌಢಶಾಲೆ, ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಸ್ಕೂಲ್ ಹಾಗೂ ಬಿಷಪ್ ಪೋಳಿಕಾರ್ಪೋಸ್ ಕಿಂಡರ್ ಗಾರ್ಟನ್‌ನ ಪ್ರಾರಂಭೋತ್ಸವ - [ಕೊಕ್ಕಡ ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ](https://nesaranewsworld.com/archives/54510) - ಕೊಕ್ಕಡ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಕೊಕ್ಕಡ ಸರಕಾರಿ ಪ್ರೌಢಶಾಲೆಯಲ್ಲಿ ಉಪ್ಪಿನಂಗಡಿ ವಲಯ ಅರಣ್ಯ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಪರಿಸರ ದಿನವನ್ನು ಆಚರಿಸಲಾಯಿತು. - [ಸೌತಡ್ಕ ಕ್ಷೇತ್ರದಲ್ಲಿ ಹರಕೆ ಘಂಟೆಗಳ ವಿಲೇವಾರಿಗೆ ಚಾಲನೆ](https://nesaranewsworld.com/archives/54501) - ಕೊಕ್ಕಡ: ವಿವಿಧ ಆಡಳಿತಾತ್ಮಕ ಹಾಗೂ ತಾಂತ್ರಿಕ ಕಾರಣಗಳಿಂದ ವಿಲೇವಾರಿಯಾಗದೆ ದಾಸ್ತಾನಾಗಿದ್ದ ಸೌತಡ್ಕ ದೇವಸ್ಥಾನದ 70 ಸಾವಿರ ಕಿಲೋ ತೂಕದ ಘಂಟಾಮಣಿಗಳ ವಿಲೇವಾರಿಗೆ ಚಾಲನೆ ದೊರೆಯಿತು. - [ವಿಶ್ವ ತಂಬಾಕು ವಿರೋಧಿ ದಿನಾಚರಣೆ: ದುಶ್ಚಟಗಳಿಂದ ದೂರವಿದ್ದು ಆರೋಗ್ಯಕರ ಬದುಕು ಕಟ್ಟಿಕೊಳ್ಳಿ](https://nesaranewsworld.com/archives/54496) - ಆಲಂಕಾರು: ವಿಶ್ವ ತಂಬಾಕು ವಿರೋಧಿ ದಿನಾಚರಣೆ ಅಂಗವಾಗಿ ಶ್ರೀ ಕ್ಷೇ.ಧ. ಗ್ರಾ. ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಕಡಬ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಇವುಗಳ ಆಶ್ರಯದಲ್ಲಿ ಮಾಹಿತಿ ಕಾರ್ಯಗಾರ - [ಅಕ್ರಮವಾಗಿ ಪಿಕಪ್ ವಾಹನದಲ್ಲಿ ದನ ಸಾಗಾಟ; 4 ಆರೋಪಿಗಳ ವಿರುದ್ಧ ಪ್ರಕರಣ ದಾಖಲು](https://nesaranewsworld.com/archives/54493) - ಬೆಳ್ತಂಗಡಿ : ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದನ್ನು ಧರ್ಮಸ್ಥಳ ಪೊಲೀಸರು ಪತ್ತೆ ಹಚ್ಚಿ 4ಜನ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಪಿಕಪ್ ವಾಹನ , ದನವನ್ನು ವಶಪಡಿಸಿಕೊಂಡಿದ್ದಾರೆ. - [ಗಡಾಯಿಕಲ್ಲಿನಲ್ಲಿ ಚಾರಣಿಕನಿಗೆ ಕಾಲು ಟ್ವಿಸ್ಟ್](https://nesaranewsworld.com/archives/54488) - ಬೆಳ್ತಂಗಡಿ: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಗಡಾಯಿಕಲ್ಲಿಗೆ ಚಾರಣಕ್ಕೆ ಬಂದಿದ್ದ ಯುವಕನೊಬ್ಬ ಕಾಲು ಟ್ವಿಸ್ಟ್ ಆಗಿ ಬಂಡೆಯ ಮಧ್ಯೆ ಸಿಲುಕಿಕೊಂಡ ಘಟನೆ ಗುರುವಾರ ನಡೆದಿದೆ. - [ನೆಲ್ಯಾಡಿ ಅಲ್ ಬದ್ರಿಯಾ ಇಂಗ್ಲಿಷ್ ಮೀಡಿಯಂ ಶಾಲಾ ಪ್ರಾರಂಭೋತ್ಸವ](https://nesaranewsworld.com/archives/54479) - ನೆಲ್ಯಾಡಿ: ನೆಲ್ಯಾಡಿ ಅಲ್ ಬದ್ರಿಯಾ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ 2026–27ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ಬುಧವಾರ ಸಂಭ್ರಮದಿಂದ ಆಚರಿಸಲಾಯಿತು. - [ಕಳೆಂಜ–ಶಿಶಿಲ ಗ್ರಾಮದ ಸರ್ವೇ ನಂ.309ರ ಕೃಷಿ ಭೂಮಿ ಸಮಸ್ಯೆ:ಜಿಲ್ಲಾಧಿಕಾರಿ, ಡಿಎಫ್‌ಒ ಹಾಗೂ ಗ್ರಾಮಸ್ಥರೊಂದಿಗೆ ಶಾಸಕ ಹರೀಶ್ ಪೂಂಜ ಸಭೆ](https://nesaranewsworld.com/archives/54476) - ಕೊಕ್ಕಡ : ಸರ್ವೇ ನಂ.309ರ ಕೃಷಿಭೂಮಿಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆಯ ತೊಡಕುಗಳು ಮತ್ತು ಕಾನೂನು ಸಮಸ್ಯೆಗಳ ಕುರಿತು ಶಿಶಿಲ ಗ್ರಾಮಸ್ಥರೊಂದಿಗೆ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಸಭೆ - [ಕೊನೆಗೂ ಮೊಳಗಿತು ಹರಾಜಿನ ಗಂಟೆ!](https://nesaranewsworld.com/archives/54469) - ನೆಲ್ಯಾಡಿ: 5ವರ್ಷಗಳಿಂದ ಆಡಳಿತಾತ್ಮಕ, ತಾಂತ್ರಿಕ ಅಡೆ ತಡೆಗಳ ನಡುವೆ ಬಾಕಿಯಾಗಿದ್ದ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಹರಕೆ ಗಂಟೆಗಳ ವಿಲೇವಾರಿ ಪ್ರಕ್ರಿಯೆಗೆ ಗ್ರೀನ್ ಸಿಗ್ನಲ್ ದೊರೆತಿದೆ. - [ಕಾರಿಗೆ ಲಾರಿ ಡಿಕ್ಕಿ – 5 ಮಂದಿಗೆ ಗಂಭೀರ ಗಾಯ](https://nesaranewsworld.com/archives/54457) - ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75ರ ಕೂಟೇಲು ಎಂಬಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. - [ಪಡುಬೆಟ್ಟು ಶಾಲೆಯಲ್ಲಿ ಸಂಭ್ರಮದ ಶಾಲಾ ಪ್ರಾರಂಭೋತ್ಸವ](https://nesaranewsworld.com/archives/54453) - ನೆಲ್ಯಾಡಿ: 2026-27ನೇ ಶೈಕ್ಷಣಿಕ ಸಾಲಿನ ಅಂಗವಾಗಿ ಪಡುಬೆಟ್ಟು ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಹಾಗೂ ಮಹಾ ಪೋಷಕರ ಸಭೆ ಸಂಭ್ರಮದಿಂದ ನಡೆಯಿತು. - [ಯುವಕನ ಹತ್ಯೆ : ಮೂವರ ವಿರುದ್ಧ ಪ್ರಕರಣ ದಾಖಲು](https://nesaranewsworld.com/archives/54450) - ಬೆಳ್ತಂಗಡಿ: ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಮೃತದೇಹ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ವ್ಯಕ್ತಿಗಳ ವಿರುದ್ಧ ಹತ್ಯೆ ಆರೋಪದಡಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. - [ದಿಡುಪೆಯಲ್ಲಿ ದ್ವಿಚಕ್ರ ವಾಹನದ ಮೇಲೆ ಒಂಟಿ ಸಲಗ ದಾಳಿ](https://nesaranewsworld.com/archives/54446) - ಬೆಳ್ತಂಗಡಿ: ತಾಲೂಕಿನಲ್ಲಿ ಕಾಡಾನೆ ದಾಂಧಲೆ ಮುಂದುವರಿಯುತ್ತಿದ್ದು ದಿಡುಪೆಯಲ್ಲಿ ದ್ವಿಚಕ್ರ ವಾಹನದ ಮೇಲೆ ಒಂಟಿ ಸಲಗವೊಂದು ದಾಳಿ ಮಾಡಿರುವ ಘಟನೆ ಮೇ.31 ರಂದು ನಡೆದಿರುವ ಬಗ್ಗೆ ವರದಿಯಾಗಿದೆ. - [ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ](https://nesaranewsworld.com/archives/54442) - ಬೆಳ್ತಂಗಡಿ: ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆ ಶಿವಾಜಿನಗರದಲ್ಲಿ ಜೂ.1ರಂದು ಬೆಳಗ್ಗೆ ನಡೆದಿದೆ. - [ಕಲಿಯುಗದಲ್ಲಿ ಭಜನೆಯೇ ಭಕ್ತಿ, ಸಂಸ್ಕಾರದ ಬುನಾದಿ: ಶ್ರೀ ಮೋಹನದಾಸ ಸ್ವಾಮೀಜಿ](https://nesaranewsworld.com/archives/54436) - ಕೊಕ್ಕಡ: ಭಜನೆಯು ಅತ್ಯಂತ ಪ್ರಾಮುಖ್ಯತೆಯನ್ನು ಹೊಂದಿದ್ದು, ಮುಂದಿನ ಪೀಳಿಗೆಗೆ ವರ್ಗಾಯಿಸುವ ಶಕ್ತಿಯುತ ಮಾಧ್ಯಮವಾಗಿದೆ ಎಂದು ಶ್ರೀಧಾಮ ಮಾಣಿಲ ಸ್ವಾಮೀಜಿ ಹೇಳಿದರು. - [ಕೊಕ್ಕಡ ಜೋಡುಮಾರ್ಗ ಬಸ್ ನಿಲ್ದಾಣ ಅವ್ಯವಸ್ಥೆ](https://nesaranewsworld.com/archives/54431) - ಕೊಕ್ಕಡ ಜೋಡುಮಾರ್ಗ ಬಸ್ ನಿಲ್ದಾಣ ಅವ್ಯವಸ್ಥೆ ಕಸದ ರಾಶಿ, ಹೊಂಡ-ಗುಂಡಿಗಳ ನಡುವೆ ಪ್ರಯಾಣಿಕರ ಪರದಾಟ – ಕುಡುಕರ, ಭಿಕ್ಷುಕರ ಅಡ್ಡೆ; ಮಳೆಗಾಲಕ್ಕೂ ಮುನ್ನ ದುರಸ್ತಿಗೆ ಸಾರ್ವಜನಿಕರ ಒತ್ತಾಯ - [ಶಿಶಿಲ ಮತ್ಸ್ಯತೀರ್ಥದಲ್ಲಿ ಸಾವಿರಾರು ಮೀನುಗಳ ಮಾರಣಹೋಮ](https://nesaranewsworld.com/archives/54424) - ಶಿಶಿಲ: ಶಿಶಿಲೇಶ್ವರ ದೇವಸ್ಥಾನದ ಪ್ರದೇಶದಲ್ಲಿ ಕಿಡಿಗೇಡಿಗಳು ಕಾಪರ್ ಸಲ್ಫೇಟ್ ಬಳಸಿ ಅಕ್ರಮವಾಗಿ ಮೀನು ಹಿಡಿಯಲು ಯತ್ನಿಸಿ ಮೀನುಗಳು ಸಾವನ್ನಪ್ಪಿರುವ ದುರ್ಘಟನೆ ಬೆಳಕಿಗೆ ಬಂದಿದೆ. - [ಮೇ 31; ಕೊಣಾಲು ಶಾಲೆಯ ಸಹಶಿಕ್ಷಕಿ ಭವಾನಿ ಬಿ.ಎಲ್. ಸೇವಾ ನಿವೃತ್ತಿ](https://nesaranewsworld.com/archives/54418) - ನೆಲ್ಯಾಡಿ: ಶಿಕ್ಷಣ ಕ್ಷೇತ್ರದಲ್ಲಿ ಮೂರು ದಶಕಗಳಿಗೂ ಅಧಿಕ ಸೇವೆ ಸಲ್ಲಿಸಿದ ಕೊಣಾಲು ಸರಕಾರಿ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ಭವಾನಿ ಬಿ.ಎಲ್. ಸೇವಾ ನಿವೃತ್ತಿ ಹೊಂದಲಿದ್ದಾರೆ. - [ಕೊಣಾಲು: ಆರ್‍ಎಸ್‍ಎಸ್ ಹಿರಿಯ ಕಾರ್ಯಕರ್ತ ಪೂವಪ್ಪ ಗೌಡ ನಿಧನ](https://nesaranewsworld.com/archives/54415) - ನೆಲ್ಯಾಡಿ: ಕಡಬ ತಾಲೂಕಿನ ಕೊಣಾಲು ಗ್ರಾಮದ ಎಣ್ಣೆತ್ತೋಡಿ ನಿವಾಸಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಪೂವಪ್ಪ ಗೌಡ ಎಣ್ಣೆತ್ತೋಡಿ(66ವ.)ರವರು ಅಲ್ಪಕಾಲದ ಅಸೌಖ್ಯದಿಂದ ಮೇ 29ರಂದು ಬೆಳಗ್ಗೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಇವರು ಬಾಲ್ಯದಿಂದಲೇ ರಾಷ್ಟ್ರೀಯ ಸ್ವಯಂಸೇವಕ ಸಂಘ ಮತ್ತು ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದರು. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ನಡೆದ ಕರಸೇವೆಯಲ್ಲಿ ಭಾಗವಹಿಸಿ ಕರಸೇವಕರಾಗಿ ಅಯೋಧ್ಯೆಗೆ ತೆರಳಿದ್ದರು. ಊರಿನಲ್ಲಿ ಕೃಷಿಯ ಜೊತೆಗೆ ಸಾಮಾಜಿಕವಾಗಿ ಮತ್ತು ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಅನಾರೋಗ್ಯದ - [ನಿಗದಿತ ಗುರಿ ಸಾಧನೆಗೆ ಕಠಿಣ ಪರಿಶ್ರಮ ಅಗತ್ಯ: ಅಬ್ದುಲ್ ರಜಾಕ್ ಅನಂತಾಡಿ](https://nesaranewsworld.com/archives/54411) - ಉಜಿರೆ: ಎಸ್‌ಡಿಎಂ ಶಿಕ್ಷಣ ಸಂಸ್ಥೆ ಪ್ರತಿಭಾವಂತ ವಿದ್ಯಾರ್ಥಿಗಳನ್ನು ರೂಪಿಸುತ್ತಿದ್ದು, ಸಿದ್ಧವನ ವಿದ್ಯಾರ್ಥಿಗಳನ್ನು ಸಮಾಜಕ್ಕೆ ಸಿದ್ಧಗೊಳಿಸುವ ಕಾರ್ಯ ಮಾಡುತ್ತಿವೆ ಎಂದು ಅಬ್ದುಲ್ ರಜಾಕ್ ಅನಂತಾಡಿ ಹೇಳಿದರು. - [ಪುತ್ತೂರಿನಲ್ಲಿ 'ಮುಳಿಯಾ'ಸ್ ಟೈಮ್ ಝೋನ್' ವಾಚ್ ಶೋರೂಂ ಉದ್ಘಾಟನೆ](https://nesaranewsworld.com/archives/54406) - ಪುತ್ತೂರು: ಮುಳಿಯ ಜುವೆಲ್ಲರ್ಸ್ ಸಮೂಹದ ನೂತನ ಉದ್ಯಮವಾದ 'ಮುಳಿಯಾ'ಸ್ ಟೈಮ್ ಝೋನ್' ವಾಚ್ ಶೋರೂಂ ಪುತ್ತೂರಿನಲ್ಲಿ ಮೇ 28ರಂದು ಅತ್ಯಂತ ವೈಭವದಿಂದ ಉದ್ಘಾಟನೆಗೊಂಡಿತು. - [ನೆಲ್ಯಾಡಿ: ದಾನಿಗಳ ನೆರವಿನಿಂದ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ](https://nesaranewsworld.com/archives/54403) - ನೆಲ್ಯಾಡಿ: ರಾಮನಗರದ ಅಮೆತ್ತಿಮಾರು ಗುತ್ತುವಿನಲ್ಲಿ ದಾನಿಗಳ ಸಹಕಾರದೊಂದಿಗೆ ಸರಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ 1ನೇಯಿಂದ ಪದವಿವರೆಗಿನ ವಿದ್ಯಾರ್ಥಿಗಳಿಗೆ ಉಚಿತ ಬುಕ್ ವಿತರಣಾ ಕಾರ್ಯಕ್ರಮ - [ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ – ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ](https://nesaranewsworld.com/archives/54400) - ಬೆಂಗಳೂರು: ರಾಜಕಾರಣದಲ್ಲಿ ಕಳೆದ ಕೆಲವು ದಿನಗಳಿಂದ ಮುಂದುವರಿದಿದ್ದ ತೀವ್ರ ಕುತೂಹಲ ಕೊನೆಗೂ ತೆರೆ ಬಿದ್ದಿದೆ. ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ. - [ಕಾರಿನಲ್ಲಿ ಎಂಡಿಎಂಎ ಮಾದಕ ವಸ್ತು ಸಾಗಾಟ : ವೇಣೂರು ಪೊಲೀಸರ ಬಲೆಗೆ ಇಬ್ಬರು](https://nesaranewsworld.com/archives/54396) - ಬೆಳ್ತಂಗಡಿ : ಕಾರಿನಲ್ಲಿ ನಿಷೇಧಿತ ಎಂಡಿಎಂಎ ಮಾದಕ ವಸ್ತುವನ್ನು ಸಾಗಾಟ ಮಾಡಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. - [ಉಜಿರೆ ಸಿದ್ಧವನ ಗುರುಕುಲ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ತಾಣ : ಪ್ರೊ. ಎಸ್.ಎನ್. ಕಾಕತ್ಕರ್](https://nesaranewsworld.com/archives/54393) - ಉಜಿರೆ : ವಸತಿ ನಿಲಯಗಳು ವಿದ್ಯಾರ್ಥಿಗಳ ಪಾಲಿಗೆ “ಮನೆಯಿಂದ ದೂರದ ಮತ್ತೊಂದು ಮನೆ”ಯಂತಿದ್ದು, ಇವು ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯಪ್ರಜ್ಞೆಯನ್ನು ಬೆಳೆಸುವ ಪ್ರಮುಖ ಕೇಂದ್ರಗಳಾಗಿವೆ - [ಮಧ್ಯಾಹ್ನ 3 ಗಂಟೆಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ಘೋಷಿಸಿದ ಸಿದ್ದರಾಮಯ್ಯ!](https://nesaranewsworld.com/archives/54388) - ಬೆಂಗಳೂರು : ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಇಂದು ನಡೆದ ‘ಬ್ರೇಕ್​ಫಾಸ್ಟ್​ ಮೀಟಿಂಗ್’ನಲ್ಲಿ ಅವರು ಪದತ್ಯಾಗ ಮಾಡಲಿರುವ ನಿರ್ಧಾರವನ್ನು ಘೋಷಿಸಿದ್ದಾರೆ. - [ಬ್ರೇಕ್‌ಫಾಸ್ಟ್‌ ಮೀಟಿಂಗ್‌ – ಸಿದ್ದರಾಮಯ್ಯನವರನ್ನು ತಬ್ಬಿ ಕಾಲಿಗೆ ಬಿದ್ದ ಡಿಕೆ](https://nesaranewsworld.com/archives/54385) - ಬೆಂಗಳೂರು: ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ಪರಸ್ಪರ ಅಲಿಂಗನ ಮಾಡಿಕೊಂಡಿದ್ದಾರೆ. ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ. - [ಬಸ್ ಪಾಸ್‌ ಗಾಗಿ ಕೆಎಸ್‌ಆರ್‌ಟಿಸಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ : ನಾಳೆಯಿಂದ(ಮೇ.29) ಶುರು](https://nesaranewsworld.com/archives/54380) - ನೆಲ್ಯಾಡಿ: 2026-27ನೇ ಸಾಲಿನ ಬಸ್ ಪಾಸ್‌ ಗಾಗಿ ಕೆಎಸ್‌ಆರ್‌ಟಿಸಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ ಮೇ.29 ರಿಂದ ಸೇವಾ ಸಿಂಧು ಪೋರ್ಟಲ್ ಮೂಲಕ ಉಚಿತವಾಗಿ ಅರ್ಜಿ ಸಲ್ಲಿಸಬಹುದು - [ನೆಲ್ಯಾಡಿಯಲ್ಲಿ ಉಚಿತ ನೇತ್ರ ಚಿಕಿತ್ಸಾ ಶಿಬಿರ](https://nesaranewsworld.com/archives/54376) - ಲಯನ್ಸ್ ಕ್ಲಬ್ ಅಲಂಕಾರು , ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ನೆಲ್ಯಾಡಿ ಲೀಜಿಯನ್, ಪ್ರಾಥಮಿಕ ಆರೋಗ್ಯ ಕೇಂದ್ರ , ಸ್ವಸಹಾಯ ಸಂಘಗಳ ಕಟ್ಟೆಮಜಲು ಆಶ್ರಯದಲ್ಲಿಉಚಿತ ನೇತ್ರ ತಪಾಸಣಾ ಶಿಬಿರ - [ನೆಲ್ಯಾಡಿ ವಿಶ್ವವಿದ್ಯಾನಿಲಯ ಕಾಲೇಜು ವಾರ್ಷಿಕೋತ್ಸವ](https://nesaranewsworld.com/archives/54373) - ನೆಲ್ಯಾಡಿ: ವಿಶ್ವವಿದ್ಯಾನಿಲಯ ಕಾಲೇಜು ವಾರ್ಷಿಕೋತ್ಸವ ಸಮಾರಂಭವು ಬುಧವಾರ ನೆಲ್ಯಾಡಿಯ ಸಂತ ಜಾರ್ಜ್ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಸಂಭ್ರಮ ಹಾಗೂ ವೈಭವದಿಂದ ನಡೆಯಿತು. - [ಮೇ.30; ಪಟ್ಲಡ್ಕ ಶ್ರೀ ಚಾಮುಂಡೇಶ್ವರಿ ಭಜನಾ ಮಂಡಳಿಯ ಪ್ರಥಮ ವಾರ್ಷಿಕೋತ್ಸವ: ಕುಣಿತ ಭಜನೆ, ಉಚಿತ ನೋಟ್ ಪುಸ್ತಕ ವಿತರಣೆ](https://nesaranewsworld.com/archives/54369) - ಕೊಕ್ಕಡ: ಪಟ್ಲಡ್ಕ-ಕೌಕ್ರಾಡಿ ಶ್ರೀ ಗಡಿಯಾಡಿ ಅದಿಮೊಗೇರ್ಕಳ ಸ್ವಾಮಿ ಕೊರಗಜ್ಜ ಹಾಗೂ ಪರಿವಾರ ದೈವಗಳ ದೈವಸ್ಥಾನದ ಆಶ್ರಯದಲ್ಲಿ ಶ್ರೀ ಚಾಮುಂಡೇಶ್ವರಿ ಭಜನಾ ಮಂಡಳಿಯ ಪ್ರಥಮ ವರ್ಷದ ವಾರ್ಷಿಕೋತ್ಸವ - [ರಾತ್ರಿ ಬೀಟ್ ಪೊಲೀಸರ ಮೇಲೆ ಹಲ್ಲೆ; ಕೇರಳಕ್ಕೆ ಪರಾರಿಯಾಗಿದ್ದ ಅರಸಿನಮಕ್ಕಿಯ ಸಚಿನ್ ಹಾಗೂ ನೆಲ್ಯಾಡಿಯ ಚಂದನ್ ಬಂಧನ](https://nesaranewsworld.com/archives/54366) - ಮಂಗಳೂರು: ರಾತ್ರಿ ಬೀಟ್ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಭಾಗಿಯಾಗಿದ್ದ 2 ಆರೋಪಿಗಳನ್ನು ಬಂಧಿಸಿ ಉರ್ವ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ. - [ಗೋಳಿತ್ತೊಟ್ಟು ವಲಯ ಭಜನಾ ಪರಿಷತ್ ಸಭೆ : ಲಿತಿನ್ ಕುಮಾರ್ ನೂತನ ಅಧ್ಯಕ್ಷರಾಗಿ ಆಯ್ಕೆ](https://nesaranewsworld.com/archives/54363) - ನೆಲ್ಯಾಡಿ: ಕಡಬ ತಾಲೂಕಿನ ಗೋಳಿತ್ತೊಟ್ಟು ವಲಯದ ಭಜನಾ ಪರಿಷತ್ ಸಭೆಯು ಗೋಳಿತ್ತೊಟ್ಟು ವಲಯ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಭಜನಾ ಪರಿಷತ್ ಸಂಘಟನೆಯ ಬಲವರ್ಧನೆ ಕುರಿತು ಚರ್ಚೆ ನಡೆಯಿತು. - [ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ 37 ವರ್ಷ ಸೇವೆ ಸಲ್ಲಿಸಿದ ವಿಜಯ ಕುಮಾರಿಗೆ ಭಾವಪೂರ್ಣ ಬೀಳ್ಕೊಡುಗೆ](https://nesaranewsworld.com/archives/54356) - ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ, ಪದವಿ ಪೂರ್ವ ಕಾಲೇಜುಯಲ್ಲಿ ಸುಮಾರು 37 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಲಿರುವ ವಿಜಯ ಕುಮಾರಿ ಅವರಿಗೆ ಬೀಳ್ಕೊಡುಗೆ ಸಮಾರಂಭ - [ಧರ್ಮಸ್ಥಳ ಫೀಡರ್‌ನಲ್ಲಿ ತುರ್ತು ಕಾಮಗಾರಿ: ಮೇ 27ರಂದು ವಿದ್ಯುತ್ ವ್ಯತ್ಯಯ](https://nesaranewsworld.com/archives/54351) - ಉಜಿರೆ: ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪೆನಿ ನಿಯಮಿತ (ಮೆಸ್ಕಾಂ) ವತಿಯಿಂದ ಬೆಳ್ತಂಗಡಿ 33/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಧರ್ಮಸ್ಥಳ 33/11 ಕೆವಿ ವಿದ್ಯುತ್ ಉಪಕೇಂದ್ರಕ್ಕೆ ಸಂಪರ್ಕ ಹೊಂದಿರುವ 33 ಕೆವಿ ಧರ್ಮಸ್ಥಳ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಮೇ 27ರಂದು ಬುಧವಾರ ಬೆಳಿಗ್ಗೆ 10:30ರಿಂದ ಮಧ್ಯಾಹ್ನ 2:00 ಗಂಟೆಯವರೆಗೆ ವಿವಿಧ 11 ಕೆವಿ ಫೀಡರ್‌ಗಳ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ ಆಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಕಾರ್ಯ ಮತ್ತು ಪಾಲನಾ ಉಪವಿಭಾಗ - [ನಿಡ್ಲೆ : ಮುಳಂಪಾಯದ ಲಕ್ಷ್ಮೀ ದೇವಧರ್ ನಿಧನ](https://nesaranewsworld.com/archives/54348) - ಕೊಕ್ಕಡ: ನಿಡ್ಲೆಯ ಮುಳಂಪಾಯ ನಿವಾಸಿಯಾಗಿದ್ದ ದಿ.ಗಣಪತಿ ಭಟ್ ದೇವಧರ್ ಅವರ ಪತ್ನಿ ಲಕ್ಷ್ಮೀ ದೇವಧರ್ (82) ಅವರು ಮೇ.26 ರಂದು ಬೆಳಗ್ಗೆ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾದರು. - [ನೆಲ್ಯಾಡಿ: ದೊಂತಿಲ ಶ್ರೀ ಮಹಾವಿಷ್ಣುಮೂರ್ತಿ ಸುಬ್ರಹ್ಮಣ್ಯ ದೇವಸ್ಥಾನದ ಸಹಾಯಕ ಅರ್ಚಕ ಜಗದೀಶ ರಾವ್ ನಿಧನ](https://nesaranewsworld.com/archives/54341) - ದೊಂತಿಲ ಶ್ರೀ ಮಹಾವಿಷ್ಣುಮೂರ್ತಿ ಸುಬ್ರಹ್ಮಣ್ಯ ದೇವಸ್ಥಾನದ ಸಹಾಯಕ ಅರ್ಚಕ ನೆಲ್ಯಾಡಿ ಗ್ರಾಮದ ಕರಂಬಿತ್ತಿಲು ನಿವಾಸಿ ಜಗದೀಶ ಭಟ್(67) ಅಲ್ಪಕಾಲದ ಅನಾರೋಗ್ಯದಿಂದ ನಿಧನರಾದರು. - [ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ವೃದ್ಧ ನೀರುಪಾಲು](https://nesaranewsworld.com/archives/54338) - ನೆಲ್ಯಾಡಿ: ಕಡಬ ತಾಲೂಕಿನ ಕೊಣಾಜೆ ಗ್ರಾಮದಲ್ಲಿ ನದಿಗೆ ಸ್ನಾನಕ್ಕೆ ತೆರಳಿದ್ದ ವೃದ್ಧರೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮೇ 24ರಂದು ಸಂಜೆ ಸಂಭವಿಸಿದೆ. - [ಕಡಬ ಐಐಸಿಟಿ ವಿದ್ಯಾಸಂಸ್ಥೆಯಲ್ಲಿ ಮೊಂಟೆಸ್ಸರಿ ಟೀಚರ್ ಟ್ರೈನಿಂಗ್ ಪದವಿ ಪ್ರಧಾನ](https://nesaranewsworld.com/archives/54331) - ನೆಲ್ಯಾಡಿ: ಕಡಬದ ಐಐಸಿಟಿ ವಿದ್ಯಾಸಂಸ್ಥೆಯಲ್ಲಿ ಐಎಸ್ಒ 9001:2015 ಮಾನ್ಯತೆ ಪಡೆದ ಮೊಂಟೆಸ್ಸರಿ ಟೀಚರ್ ಟ್ರೈನಿಂಗ್ ಶಿಕ್ಷಕಿಯರ ಪದವಿ ಪ್ರಧಾನ ಸಮಾರಂಭ ಭಾನುವಾರ ಅದ್ದೂರಿಯಾಗಿ ನಡೆಯಿತು. - [ಅನುದಾನಿತ ನೌಕರರ ಶೈಕ್ಷಣಿಕ ಸಮಾವೇಶ](https://nesaranewsworld.com/archives/54325) - ಅನುದಾನಿತ, ಸರ್ಕಾರಿ ಉಪನ್ಯಾಸಕರನ್ನು ಕಾರ್ಯಭಾರ ಕೊರತೆ ಹೆಸರಿನಲ್ಲಿ ಎರಡು ಕಾಲೇಜುಗಳಿಗೆ ನಿಯೋಜನೆ ಮಾಡುವ ಕ್ರಮ ರದ್ದುಪಡಿಸಲು ಸರ್ಕಾರವನ್ನು ಒತ್ತಾಯಿಸಿದ ಎಸ್. ಎಲ್. ಭೋಜೇಗೌಡ - [7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಬಂಧನ](https://nesaranewsworld.com/archives/54322) - ಉಪ್ಪಿನಂಗಡಿ: 7 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ನಡೆದಿದೆ. - [ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ವಿಶ್ವ ದಾದಿಯರ ದಿನಾಚರಣೆ](https://nesaranewsworld.com/archives/54318) - ನೆಲ್ಯಾಡಿ ಸೆಂಟ್ ಅಲ್ಫೋನ್ಸ ಕ್ಷೇತ್ರದಲ್ಲಿ ವಿಶ್ವ ದಾದಿಯರ ದಿನಾಚರಣೆಯನ್ನು ಆಚರಿಸಲಾಯಿತು. ಸಮಾಜದ ಆರೋಗ್ಯ ಸೇವೆಯಲ್ಲಿ ದಾದಿಯರ ಸೇವೆಯನ್ನು ಸ್ಮರಿಸಿ ವಿಶೇಷ ಗೌರವ ಸಲ್ಲಿಸಲಾಯಿತು. - [ಉಪ್ಪಿನಂಗಡಿ ಸಮೀಪ 70 ಅಡಿ ಆಳದ ಹೊಂಡಕ್ಕೆ ಕಾರು; ಪಟ್ಟೂರು ಶಿಕ್ಷಣ ಸಂಸ್ಥೆಯ ಸಂಚಾಲಕ ಸೇರಿ ಇಬ್ಬರು ಪಾರು](https://nesaranewsworld.com/archives/54313) - ನೆಲ್ಯಾಡಿ: ಉಪ್ಪಿನಂಗಡಿಯಿಂದ ಪಟ್ಟೂರುಗೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಕಾರೊಂದು ಹೆದ್ದಾರಿ ಬದಿಯ ಸುಮಾರು 70 ಅಡಿ ಆಳದ ಹೊಂಡಕ್ಕೆ ಉರುಳಿ ಬಿದ್ದ ಘಟನೆ ಮೇ 22ರ ಸಂಜೆ ನಡೆದಿದೆ. - [ವಿಟ್ಲದಲ್ಲಿ ಅಕ್ರಮ ಗೋಸಾಗಾಟ ಪತ್ತೆ; ಪೊಲೀಸರ ಮೇಲೆಯೇ ಕಾರು ಹರಿಸಿ ಪರಾರಿಯಾದ ಆರೋಪ; ಇಬ್ಬರ ವಿರುದ್ಧ ಪ್ರಕರಣ ದಾಖಲು](https://nesaranewsworld.com/archives/54309) - ವಿಟ್ಲ: ಅಕ್ರಮವಾಗಿ ಜಾನುವಾರು ಸಾಗಾಟದ ಖಚಿತ ಮಾಹಿತಿಯ ಮೇರೆಗೆ ವಿಟ್ಲ ಪೊಲೀಸ್ ಠಾಣೆಯ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ ಎರಡು ಜಾನುವಾರುಗಳನ್ನು ರಕ್ಷಿಸಿದ ಘಟನೆ ಪಂಜರಕೋಡಿಯಲ್ಲಿ ನಡೆದಿದೆ. - [ಕುಮಾರಧಾರ ನದಿಯಲ್ಲಿ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಫಾರ್ಮಸಿ ವಿದ್ಯಾರ್ಥಿ ನೀರುಪಾಲು](https://nesaranewsworld.com/archives/54306) - ಪುತ್ತೂರು: ಬೆಳ್ಳಿಪ್ಪಾಡಿ ಗ್ರಾಮದ ಕಠಾರ ಸಮೀಪದ ಕುಮಾರಧಾರ ನದಿಯಲ್ಲಿ ಈಜಲು ತೆರಳಿದ್ದ ಕಾಲೇಜು ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಮೇ 21ರ ಗುರುವಾರ ಸಂಭವಿಸಿದೆ. - [ದ್ವಿತೀಯ ಪಿಯುಸಿ ಮರುಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ; ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಯಾನ ಪೊನ್ನಮ್ಮಗೆ 600ಕ್ಕೆ 600 ಅಂಕ](https://nesaranewsworld.com/archives/54302) - ಬೆಳ್ತಂಗಡಿ :ಗುರುವಾಯನಕೆರೆ ಇಲ್ಲಿನ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿ ಯಾನ ಪೊನ್ನಮ್ಮ ಅವರು ದ್ವಿತೀಯ ಪಿಯುಸಿ ಮರುಪರೀಕ್ಷೆಯಲ್ಲಿ ಅಪೂರ್ವ ಸಾಧನೆ ಮಾಡಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. - [ಧರ್ಮಸ್ಥಳ ಪ್ರಕರಣ ಎಸ್ಐಟಿಯಿಂದ ಬಂಗ್ಲೆಗುಡ್ಡೆಯಲ್ಲಿ ಮತ್ತೆ ಕಾರ್ಯಾಚರಣೆ](https://nesaranewsworld.com/archives/54298) - ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದಲ್ಲಿ ಸಾಕ್ಷಿ ದೂರುದಾರನಾಗಿ ಬಂದ ಚಿನ್ನಯ್ಯ ಆರಂಭದಲ್ಲಿ ನ್ಯಾಯಾಲಯಕ್ಕೆ ತಂದಿದ್ದ ತಲೆಬುರುಡೆಯನ್ನು ಬಂಗ್ಲೆಗುಡ್ಡೆಯಲ್ಲಿ ತೆಗೆಯಲಾಗಿದ್ದು ಈ ಮಾನವನ ತಲೆ ಬುರುಡೆ ತೆಗೆದು ಅದರ ವಿಡಿಯೋ ಮಾಡಿದ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ಧರ್ಮಸ್ಥಳದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಮತ್ತೆ ಕಾರ್ಯಾಚರಣೆಗೆ ಇಳಿದಿದ್ದಾರೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಸೌಜನ್ಯ ಮಾವ ವಿಠಲ್ ಗೌಡ ಮತ್ತು ಬಂಟ್ವಾಳ ನಿವಾಸಿ ಪ್ರದೀಪ್ ಕುಲಾಲ್ ಮಾನವನ ತಲೆ ಬರುಡೆ ತೆಗೆದ ಸ್ಥಳದಲ್ಲಿ ವಿಡಿಯೋ ಮಾಡಿ - [ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ಆಂಬುಲೆನ್ಸ್ ಚಾಲಕರಿಗೆ ಸನ್ಮಾನ](https://nesaranewsworld.com/archives/54293) - ನೆಲ್ಯಾಡಿ: ಜೀವ ಉಳಿಸುವ ಸೇವೆಯಲ್ಲಿ ನಿರಂತರ ತೊಡಗಿರುವ ಆಂಬುಲೆನ್ಸ್ ಚಾಲಕರನ್ನು ಗೌರವಿಸುವ ನಿಟ್ಟಿನಲ್ಲಿ ಸೆಂಟ್ ಅಲ್ಫೋನ್ಸ ಕ್ಷೇತ್ರದ ಎಸ್.ಎಂ.ವೈ.ಎಂ ವತಿಯಿಂದ ಸನ್ಮಾನ ಕಾರ್ಯಕ್ರಮ - [ಅತ್ತೆಯ ಮೇಲೆ ಕತ್ತಿಯಿಂದ ಹಲ್ಲೆ ಮಾಡಿ ಕೊಲೆ ಯತ್ನ-ಹಳೆ ದ್ವೇಷ ಹಿನ್ನೆಲೆ; ಆರೋಪಿ ಆಳಿಯ ಬಂಧನ](https://nesaranewsworld.com/archives/54289) - ಬೆಳ್ತಂಗಡಿ : ಹಳೆ ದ್ವೇಷವನ್ನು ಇಟ್ಟುಕೊಂಡು ಅತ್ತೆಯ ಮನೆಗೆ ನುಗ್ಗಿ ಕತ್ತಿಯಿಂದ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಯತ್ನಿಸಿದ ಆರೋಪದ ಮೇಲೆ ಆಳಿಯನನ್ನು ಪೊಲೀಸರು ಬಂಧಿಸಿದ್ದಾರೆ. - [ಜಲಪಾತ ಪ್ರವಾಸದ ವೇಳೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ](https://nesaranewsworld.com/archives/54284) - ಕಾಸರಗೋಡು ಮೂಲದ ಮೂವರು ಯುವಕರು ಪೊಲೀಸ್ ವಶಕ್ಕೆ; ಅನಧಿಕೃತ ಹೋಂ ಸ್ಟೇಗಳ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ - [ಹೋರಿ ಹಾಯ್ದು ಗಾಯಗೊಂಡಿದ್ದ ಗೇರುಕಟ್ಟೆಯ ವ್ಯಕ್ತಿ ಮೃತ್ಯು; ಉಪ್ಪಿನಂಗಡಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಆರೋಪ- ಪ್ರಕರಣ ದಾಖಲು](https://nesaranewsworld.com/archives/54280) - ಗೇರುಕಟ್ಟೆಯಲ್ಲಿ ರಸ್ತೆ ಬದಿ ವ್ಯಾಪಾರ ಮಾಡುತ್ತಿದ್ದ ಮೊಹಮ್ಮದ್ ಶರೀಫ್ (35) ಎಂಬತನೇ ಮೃತ ವ್ಯಕ್ತಿಯಾಗಿದ್ದಾರೆ. - [ನೇತ್ರಾವತಿಯಲ್ಲಿ ಈಜಲು ಇಳಿದ ಇಂಜಿನಿಯರಿಂಗ್ ವಿದ್ಯಾರ್ಥಿ ದಾರುಣ ಸಾವು](https://nesaranewsworld.com/archives/54275) - ಬೆಳ್ತಂಗಡಿ:ಕಲ್ಮಂಜ ಗ್ರಾಮದ ಪಜಿರಡ್ಕದ ಕೆಳಭಾಗದಲ್ಲಿ ಹರಿಯುವ ನೇತ್ರಾವತಿ ನದಿಗೆ ಇಳಿದಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ. - [ನೆಲ್ಯಾಡಿಯಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರಿಂದ ಸಾರ್ವಜನಿಕ ಅಹವಾಲು ಸ್ವೀಕಾರ](https://nesaranewsworld.com/archives/54272) - ನೆಲ್ಯಾಡಿ: ಭಾಗೀರಥಿ ಮುರುಳ್ಯ ಅವರು ಮಂಗಳವಾರ ದಂದು ನೆಲ್ಯಾಡಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. - [ನೆಲ್ಯಾಡಿ ಪಿಎಂ ಶ್ರೀ ಶಾಲೆಯಲ್ಲಿ ನೂತನ ಶೌಚಾಲಯಕ್ಕೆ ಶಿಲಾನ್ಯಾಸ](https://nesaranewsworld.com/archives/54265) - ಎಂಆರ್‌ಪಿಎಲ್‌ನ ಸಿಎಸ್‌ಆರ್ ಫಂಡ್‌ನ 10 ಲಕ್ಷ ರೂ. ಹಾಗೂ 75ರ ಆಚರಣಾ ಸಮಿತಿಯ 9.50 ಲಕ್ಷ ರೂ.ವೆಚ್ಚದ ಯೋಜನೆ - [ಶಿಬಾಜೆ ಶ್ರೀಧರ ಕೊಲೆ ಪ್ರಕರಣಕ್ಕೆ ಹೊಸ ತಿರುವು; ಮಂಪರು ಪರೀಕ್ಷೆ-ಬ್ರೈನ್ ಮ್ಯಾಪಿಂಗ್‌ಗೆ ಆರೋಪಿಗಳ ನಕಾರ](https://nesaranewsworld.com/archives/54261) - ಕೊಕ್ಕಡ: ಶಿಬಾಜೆ ಗ್ರಾಮದಲ್ಲಿ 2022ರ ಡಿಸೆಂಬರ್ 18ರಂದು ನಡೆದಿದ್ದ ಶ್ರೀಧರ ಕೊಲೆ ಪ್ರಕರಣ ಇದೀಗ ಮತ್ತೊಂದು ಮಹತ್ವದ ತಿರುವು ಪಡೆದಿದೆ. - [ನಾಪತ್ತೆಯಾಗಿದ್ದ ನೆಲ್ಯಾಡಿಯ ಯುವಕ ಅಶ್ವಿತ್ ಕುಮಾರ್ ಎರಡು ದಿನಗಳ ಬಳಿಕ ಪತ್ತೆ; ಶೌರ್ಯ ತಂಡ ಹಾಗೂ ಸ್ಥಳೀಯರ ಕಾರ್ಯಾಚರಣೆ](https://nesaranewsworld.com/archives/54258) - ಕೊಕ್ಕಡ: ರೆಖ್ಯ ಗ್ರಾಮದ ದೇವಸ ಎಂಬಲ್ಲಿಗೆ ಆಗಮಿಸಿದ್ದ ನೆಲ್ಯಾಡಿ ಪಾಲೇತ್ತಾಡಿ ಅಶ್ವಿತ್ ಕುಮಾರ್(37) ಅವರು ಮೇ.17ರಂದು ಸಂಜೆ 4.15ರ ಬಳಿಕ ಕಾಣೆಯಾಗಿದ್ದು, ಎರಡು ದಿನಗಳ ಬಳಿಕ ಪತ್ತೆ. - [ನೆಲ್ಯಾಡಿಯಲ್ಲಿ “ಕೆ ಎಸ್ ಇವೆಂಟ್ಸ್” ಶುಭಾರಂಭ](https://nesaranewsworld.com/archives/54255) - ನೆಲ್ಯಾಡಿ: ನೆಲ್ಯಾಡಿಯ ಡಿಯೋನ್ ಗ್ರೂಪ್ ಆರ್ಕೇಡ್ ಕಟ್ಟಡದಲ್ಲಿ ನೂತನವಾಗಿ ಆರಂಭಗೊಂಡಿರುವ “ಕೆ ಎಸ್ ಇವೆಂಟ್ಸ್” ಸಂಸ್ಥೆಯ ಶುಭಾರಂಭ ಸಮಾರಂಭವು ಮೇ 18ರಂದು ನಡೆಯಿತು. - [ನೆಲ್ಯಾಡಿ ಬೆಥನಿ ಐಟಿಐ ಸಂಸ್ಥೆಯಲ್ಲಿ ‘ಕ್ಯಾಂಪಸ್ ಡ್ರೈವ್–2026’ : ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ](https://nesaranewsworld.com/archives/54252) - ನೆಲ್ಯಾಡಿ: ಬೆಥನಿ ಐಟಿಐ ಸಂಸ್ಥೆಯಲ್ಲಿ “ಕ್ಯಾಂಪಸ್ ಡ್ರೈವ್–2026” ಕಾರ್ಯಕ್ರಮದ ಅಂಗವಾಗಿ ಜಪಾನ್ ಮೂಲದ ಪ್ರತಿಷ್ಠಿತ ಮಕಿನೋ ಪ್ರೈವೇಟ್ ಲಿಮಿಟೆಡ್, ಬೆಂಗಳೂರು ಸಂಸ್ಥೆಯಿಂದ - [ಉಪ್ಪಿನಂಗಡಿಯಲ್ಲಿ ಡಾ. ಭಟ್ಸ್ ಹೋಮಿಯೋಪತಿ ಕ್ಲಿನಿಕ್ ಉದ್ಘಾಟನೆ](https://nesaranewsworld.com/archives/54249) - ಉಪ್ಪಿನಂಗಡಿ: ಗುಣಮಟ್ಟದ ಹೋಮಿಯೋಪತಿ ಚಿಕಿತ್ಸೆಯನ್ನು ಒದಗಿಸುವ ಉದ್ದೇಶದಿಂದ “ಡಾ.ಭಟ್ಸ್ ಹೋಮಿಯೋಪತಿ ಕ್ಲಿನಿಕ್” ಉಪ್ಪಿನಂಗಡಿಯ ವೆಂಕಟ್ರಮಣ ಪ್ರಸಾದ್ ಬಿಲ್ಡಿಂಗ್‌ನಲ್ಲಿ ಮೇ 13ರಂದು ಶುಭಾರಂಭ - [ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ ಬೃಹತ್ ರಕ್ತದಾನ ಶಿಬಿರ](https://nesaranewsworld.com/archives/54246) - ನೆಲ್ಯಾಡಿ:ಸೆಂಟ್ ಅಲ್ಫೋನ್ಸ ಎಸ್‌ಎಂವೈಎಂ ನೇತೃತ್ವದಲ್ಲಿ ನೆಲ್ಯಾಡಿ ಸೆಂಟ್ ಅಲ್ಫೋನ್ಸ ಕ್ಷೇತ್ರದಲ್ಲಿ ಕೆ.ಎಸ್. ಹೆಗ್ಡೆ ಮೆಡಿಕಲ್ ಕಾಲೇಜು, ದೇರಳಕಟ್ಟೆ ಇವರ ಸಹಯೋಗದಲ್ಲಿ ರಕ್ತದಾನ ಶಿಬಿರ - [ರೆಖ್ಯ ಸಂಬಂಧಿಕರ ಮನೆಗೆ ಬಂದಿದ್ದ ನೆಲ್ಯಾಡಿ ನಿವಾಸಿ ನಾಪತ್ತೆ](https://nesaranewsworld.com/archives/54243) - ನೆಲ್ಯಾಡಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ದೇವಸದ ಸಮೀಪ ಸಂಬಂಧಿಕರ ಮನೆಗೆ ಆಗಮಿಸಿದ್ದ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. - [ನೆಲ್ಯಾಡಿ ಜೆಸಿಐ ವತಿಯಿಂದ 14 ದಿನಗಳ ಯೋಗ ಶಿಬಿರ ಸಮಾರೋಪ; ಯೋಗ ಶಿಕ್ಷಕರಿಗೆ ಸನ್ಮಾನ](https://nesaranewsworld.com/archives/54240) - ನೆಲ್ಯಾಡಿ: ಜೆಸಿಐ ನೆಲ್ಯಾಡಿ ವತಿಯಿಂದ ಆಯೋಜಿಸಲಾದ 14 ದಿನಗಳ ಉಚಿತ ಯೋಗ ಶಿಬಿರದ ಸಮಾರೋಪ ಸಮಾರಂಭವು ಮೇ 17ರಂದು ನೆಲ್ಯಾಡಿಯ ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ನೆಲ್ಯಾಡಿ ಅಧ್ಯಕ್ಷೆ ಪ್ರವೀಣಿ ಸುಧಾಕರ್ ಶೆಟ್ಟಿ ವಹಿಸಿದ್ದರು. ಎರಡು ವಾರಗಳಿಂದ ಶಿಬಿರದಲ್ಲಿ ಯೋಗ ತರಬೇತಿ ನೀಡಿದ ಯೋಗ ಶಿಕ್ಷಕರಾದ ಡಾ.ಅನೀಶ್ ಕುಮಾರ್, ಪ್ರಥಮ್ ಕುಮಾರ್ ಹಾಗೂ ಮುರಳಿ ಮೋಹನ್ ಅವರನ್ನು ಈ ಸಂದರ್ಭದಲ್ಲಿ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಜೆಸಿಐ ನೆಲ್ಯಾಡಿ ಘಟಕದ ನಿಕಟಪೂರ್ವ - [ಬೆಳ್ತಂಗಡಿ: ಕಾರು-ಬೈಕ್ ಭೀಕರ ಡಿಕ್ಕಿ – ಅನಿಲ್ ಪಾರ್ಮ್ ಮಾಲಕರ ಪತ್ನಿ ಸ್ಥಳದಲ್ಲೇ ದುರ್ಮರಣ](https://nesaranewsworld.com/archives/54236) - ಬೆಳ್ತಂಗಡಿ: ತಾಲೂಕಿನ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ ಮಹಿಳೆಯೊಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿದ ದುರ್ಘಟನೆ ನಡೆದಿದೆ. - [ಪೊಲೀಸ್ ಸಿಬ್ಬಂದಿ ಮನೆಯಲ್ಲಿ ಕಳ್ಳತನ; 13 ಲಕ್ಷ ಮೌಲ್ಯದ ಚಿನ್ನಾಭರಣ, ₹1 ಲಕ್ಷ ನಗದು ದೋಚಿದ ಕಳ್ಳರು](https://nesaranewsworld.com/archives/54231) - ಪದ್ಮುಂಜ: ಇಲ್ಲಿನ ಗಾಡಕೋಡಿ ಎಂಬಲ್ಲಿ ಬೆಳ್ತಂಗಡಿ ಪೊಲೀಸ್ ಇಲಾಖೆಯ ಸಿಬ್ಬಂದಿ ಕರುಣಾಕರ ಗೌಡ ಅವರ ಮನೆಯಲ್ಲಿ ಮೇ 14ರ ರಾತ್ರಿ ಕಳ್ಳತನ ಸುಮಾರು ಚಿನ್ನಾಭರಣ ಹಾಗೂ ನಗದು ಕಳ್ಳತನ - [ನೆಲ್ಯಾಡಿ: ಹೊಸವಕ್ಲು ಹಿರಿಯ ಕೃಷಿಕ ಕುಟುಂಬದ ಸುಂದರಿ ನಿಧನ](https://nesaranewsworld.com/archives/54227) - ನೆಲ್ಯಾಡಿ: ಗ್ರಾಮದ ಹೊಸವಕ್ಲು ನಿವಾಸಿ, ಕೃಷಿಕ ದಿವಂಗತ ಶಂಕರ ಗೌಡ ಅವರ ಧರ್ಮಪತ್ನಿ ಸುಂದರಿ (94) ಅವರು ವಯೋಸಹಜ ಅನಾರೋಗ್ಯದಿಂದ ಮೇ.15ರಂದು ಬೆಳಗ್ಗೆ ತಮ್ಮ ಸ್ವಗೃಹದಲ್ಲಿ ನಿಧನರಾದರು. - [ಕಾರ್ಯಭಾರ ಕೊರತೆ ಹೆಸರಿನ ನಿಯೋಜನೆ : ಸರ್ಕಾರಿ ಮತ್ತು ಅನುದಾನಿತ ಸಂಸ್ಥೆಗಳಲ್ಲಿನ ಶಿಕ್ಷಣ ವ್ಯವಸ್ಥೆಗೆ ಹೊಡೆತ](https://nesaranewsworld.com/archives/54223) - ನೆಲ್ಯಾಡಿ: ರಾಜ್ಯದ ಪದವಿಪೂರ್ವ ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯಭಾರ ಕೊರತೆ” ಎಂಬ ಪದ ಕೇಳಿಬರುತ್ತಿದೆ. ಈ ಪದದ ಅರ್ಥವನ್ನು ಹೇಗೆ ವ್ಯಾಖ್ಯಾನಿಸಲಾಗುತ್ತಿದೆ ಎಂಬುದೇ ಚಿಂತೆಯ ವಿಷಯವಾಗಿದೆ. - [ಎಂಡೋಸಲ್ಫಾನ್ ಸಂತ್ರಸ್ತರ ಬದುಕಿಗೆ ಆಶಾಕಿರಣವಾದ ಪುನರ್‌ವಸತಿ ಕೇಂದ್ರ](https://nesaranewsworld.com/archives/54218) - ಶಾಸಕ ಹರೀಶ್ ಪೂಂಜ ಅವರ ಮುತುವರ್ಜಿಯಲ್ಲಿ ನಿರ್ಮಾಣ ಪೂರ್ಣ – ಆರೋಗ್ಯ, ಪುನರ್‌ವಸತಿ ಮತ್ತು ಆರೈಕೆಗೆ ಸಮಗ್ರ ಸೌಲಭ್ಯ - [ನೆಲ್ಯಾಡಿ ಸರ್ವಿಸ್ ರಸ್ತೆ ಅವ್ಯವಸ್ಥೆ: ಸಣ್ಣ ಮಳೆಯಲ್ಲೇ ಕೆರೆಯಾದ ರಸ್ತೆ](https://nesaranewsworld.com/archives/54215) - ಅಪಾಯದ ಹೊಂಡಗಳಿಗೆ ವಾಹನ ಸವಾರರ ಆಕ್ರೋಶ – ಗುತ್ತಿಗೆದಾರರ ವಿರುದ್ಧ ನೆಲ್ಯಾಡಿ ಸೋಶಿಯಲ್ ಡೆಮೋಕ್ರಟಿಕ್ ಆಟೋ ಯೂನಿಯನ್ ನಿಂದ ಪ್ರತಿಭಟನೆ - [ಗೋಳಿತಟ್ಟು : ಬಡ ಕುಟುಂಬಕ್ಕೆ ಗ್ರಾಮಸ್ಥರ ಮಾನವೀಯ ಧನಸಹಾಯ](https://nesaranewsworld.com/archives/54212) - ನೆಲ್ಯಾಡಿ: ಬೊಟ್ಟಿಮಜಲು ನಿವಾಸಿ, ಶ್ರೀ ಶಿರಾಡಿ ಗುಡ್ಡೆಯ ದೈವದ ಚಾಕರಿ ದುಗ್ಗಪ್ಪ ಮೊಗೇರ ಇತ್ತೀಚೆಗೆ ಹೃದಯಾಘಾತದಿಂದ ನಿಧನ ಹೊಂದಿದ್ದು, ದೈವದ ಸೇವೆ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು - [ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವಕ್ಕೆ ಚಾಲನೆ; ಗ್ರಾಮಸ್ಥರಿಂದ ಹಸಿರು ಹೊರೆಕಾಣಿಕೆ ಸಮರ್ಪಣೆ](https://nesaranewsworld.com/archives/54209) - ಶಿಶಿಲ: ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಮೇ 14ರಂದು ಪ್ರಾರಂಭಗೊಂಡು ಮೇ 22 ರವರೆಗೆ ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಜರಗಲಿದೆ. - [ನೆಲ್ಯಾಡಿ: ಲೆಜೆಂಡ್ ಟ್ರೋಫಿ ಕ್ರಿಕೆಟ್ : ಪಿಲವೂರ್ ಸ್ಟಾರ್ ತಂಡ ಚಾಂಪಿಯನ್](https://nesaranewsworld.com/archives/54204) - ನೆಲ್ಯಾಡಿ:ಸಂಡೇ ಕ್ರಿಕೆಟರ್ಸ್ ಆಶ್ರಯದಲ್ಲಿ 40 ವರ್ಷ ಮೇಲ್ಪಟ್ಟ ಆಟಗಾರರಿಗಾಗಿ “ಲೆಜೆಂಡ್ ಟ್ರೋಫಿ 2026” ಕ್ರಿಕೆಟ್ ಪಂದ್ಯಾಟವು ಮೇ 10ರಂದು ಗಾಂಧಿ ಮೈದಾನದಲ್ಲಿ ನಡೆಯಿತು. - [ಕೊಕ್ಕಡ ಸರ್ಕಲ್ ಸಿಸಿ ಕ್ಯಾಮೆರಾ ಸಂಪೂರ್ಣ ಸ್ಥಗಿತ](https://nesaranewsworld.com/archives/54201) - ಕೊಕ್ಕಡ: ಅಪರಾಧ ಪ್ರಕರಣಗಳನ್ನು ಶೀಘ್ರ ಪತ್ತೆ ಹಚ್ಚುವ ಉದ್ದೇಶದಿಂದ ಧರ್ಮಸ್ಥಳ ಪೊಲೀಸ್ ಠಾಣೆ ವತಿಯಿಂದ ಕೊಕ್ಕಡ ಸರ್ಕಲ್‌ನಲ್ಲಿ ಅಳವಡಿಸಲಾಗಿದ್ದ ಸಿಸಿ ಕ್ಯಾಮೆರಾಗಳ ಕಾರ್ಯ ಸ್ಥಗಿತ - [ಬಿಸಿಎ ವಿದ್ಯಾರ್ಥಿನಿ ಬಂಧನ; ₹35 ಲಕ್ಷ ಮೌಲ್ಯದ ಹೈಡ್ರೊವೀಡ್ ಗಾಂಜಾ ಜಪ್ತಿ](https://nesaranewsworld.com/archives/54193) - ಮಂಗಳೂರು: ನಗರ ಪೊಲೀಸ್ ವ್ಯಾಪ್ತಿಯ ಮುಲ್ಕಿ ಠಾಣಾ ಪೊಲೀಸರ ವಿಶೇಷ ಕಾರ್ಯಾಚರಣೆಯಲ್ಲಿ ₹35 ಲಕ್ಷ ಮೌಲ್ಯದ ಹೈಡ್ರೊವೀಡ್ ಗಾಂಜಾ ಮಾದಕ ದ್ರವ್ಯವನ್ನು ವಶಪಡಿಸಿಕೊಂಡು ಆರೋಪಿತೆಯನ್ನು ಬಂಧಿಸಿದೆ. - [ಅರಸಿನಮಕ್ಕಿ ಆರೋಗ್ಯ ಕೇಂದ್ರದಲ್ಲಿ ವಿಶ್ವ ದಾದಿಯರ ದಿನಾಚರಣೆ](https://nesaranewsworld.com/archives/54181) - ನೆಲ್ಯಾಡಿ: ವಿಶ್ವ ದಾದಿಯರ ದಿನಾಚರಣೆಯನ್ನು ನೆಲ್ಯಾಡಿ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಲೀಜನ್ ವತಿಯಿಂದ ಅರಸಿನಮಕ್ಕಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ಆಚರಿಸಲಾಯಿತು. - [ಮೇ 3 ರಂದು ನಡೆದ ನೀಟ್‌ ಪರೀಕ್ಷೆ ರದ್ದು](https://nesaranewsworld.com/archives/54178) - ನವದೆಹಲಿ: ಮೇ 3 ರಂದು ನಡೆಸಲಾದ ನೀಟ್‌ ಯುಜಿ ಪರೀಕ್ಷೆಯನ್ನು (NEET UG Exam) ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ರದ್ದುಗೊಳಿಸಿದೆ. - [ಕಡಬ: ಮತಾಂತರ ಯತ್ನಗಳ ವಿರುದ್ಧ ವಿಶ್ವ ಹಿಂದೂ ಪರಿಷತ್ ಎಚ್ಚರಿಕೆ](https://nesaranewsworld.com/archives/54172) - ಕಡಬ: ತಾಲೂಕಿನಲ್ಲಿ ನಡೆಯುತ್ತಿದೆ ಎನ್ನಲಾದ ಮತಾಂತರ ಯತ್ನಗಳನ್ನು ಖಂಡಿಸಿ, ಮುಂದಿನ ದಿನಗಳಲ್ಲಿ ಮರುಕಳಿಸಿದರೆ ತೀವ್ರ ಹೋರಾಟ ನಡೆಸುವುದಾಗಿ ವಿಶ್ವ ಹಿಂದೂ ಪರಿಷತ್ ಎಚ್ಚರಿಕೆ ನೀಡಿದೆ. - [ಬೆಳ್ತಂಗಡಿ ಕ್ಯಾಂಟಿನ್‌ನಲ್ಲಿ ಅಕ್ರಮ ವೇಶ್ಯಾವಾಟಿಕೆ: ಪೊಲೀಸ್ ದಾಳಿ, ಪ್ರಕರಣ ದಾಖಲು](https://nesaranewsworld.com/archives/54167) - ಬೆಳ್ತಂಗಡಿ: ಕಸಬಾ ಗ್ರಾಮದ ಕೆಇಬಿ ರಸ್ತೆಯಲ್ಲಿರುವ “ಪವನ್‌” ಹೆಸರಿನ ಕ್ಯಾಂಟಿನ್‌ನಲ್ಲಿ ಅಕ್ರಮ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ - [ಪಟ್ಟೂರು ಶ್ರೀ ಕ್ಷೇತ್ರ ದೈವಂಗಳ ಬನದಲ್ಲಿ ನೂತನ ದೈವಸ್ಥಾನ ನಿರ್ಮಾಣಕ್ಕೆ ಶಿಲಾನ್ಯಾಸ, ಕೊಡಿಮರ ಆಗಮನ](https://nesaranewsworld.com/archives/54161) - ಕೊಕ್ಕಡ: ಪಟ್ರಮೆ ಗ್ರಾಮದ ಪಟ್ಟೂರು ಶ್ರೀ ಕ್ಷೇತ್ರ ದೈವಂಗಳ ಬನದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ದೈವಸ್ಥಾನದ ಶಿಲಾನ್ಯಾಸ ಹಾಗೂ ಧ್ವಜಸ್ತಂಭ ಆಗಮನ ಸಮಾರಂಭವು ಗುರುವಾರ ನೆರವೇರಿತು. - [ಬೈಕ್-ಕಾರು ಡಿಕ್ಕಿ: ಅರಸಿನಮಕ್ಕಿ ಸಹಕಾರಿ ಸಂಘದ ಸರಫಾ ಸದಾನಂದ ಆಚಾರಿ ಮೃತ್ಯು, ಪತ್ನಿಗೆ ಗಂಭೀರ ಗಾಯ](https://nesaranewsworld.com/archives/54152) - ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಜಂಕ್ಷನ್‌ನಲ್ಲಿ ಬೈಕ್ ಹಾಗೂ ಸ್ವಿಫ್ಟ್ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮೇ 10ರಂದು ಅಪರಾಹ್ನ ನಡೆದಿದೆ. - [ನೆಲ್ಯಾಡಿ ಭಾಗದಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆ ತೀವ್ರ](https://nesaranewsworld.com/archives/54148) - ಗಂಟೆಗಟ್ಟಲೆ ಸಿಗ್ನಲ್ ನಾಪತ್ತೆ – ಕರೆ, ಬ್ಯಾಂಕಿಂಗ್, ಆನ್‌ಲೈನ್ ಸೇವೆಗಳು ಸಂಪೂರ್ಣ ಅಸ್ತವ್ಯಸ್ತ ನೆಲ್ಯಾಡಿ: ನೆಲ್ಯಾಡಿ ಹಾಗೂ ಸುತ್ತಮುತ್ತಲಿನ ಗ್ರಾಮೀಣ ಭಾಗಗಳಲ್ಲಿ ಕಳೆದೊಂದು ತಿಂಗಳಿನಿಂದ ಮೊಬೈಲ್ ನೆಟ್ವರ್ಕ್ ಸಮಸ್ಯೆ ತೀವ್ರಗೊಂಡಿದ್ದು, ಜನಸಾಮಾನ್ಯರು ದಿನನಿತ್ಯ ಸಂಕಷ್ಟ ಅನುಭವಿಸುವಂತಾಗಿದೆ. ಆಗಾಗ ನೆಟ್ವರ್ಕ್ ಕೈಕೊಡುತ್ತಿರುವ ಪರಿಣಾಮ ಕರೆ ಮಾಡಲು ಸಾಧ್ಯವಾಗದಿರುವುದು, ಇಂಟರ್ನೆಟ್ ಸಂಪೂರ್ಣ ಸ್ಥಗಿತಗೊಳ್ಳುವುದು, ಆನ್‌ಲೈನ್ ಸೇವೆಗಳು ಅಸ್ತವ್ಯಸ್ತವಾಗುವುದು ಸೇರಿದಂತೆ ಅನೇಕ ಸಮಸ್ಯೆಗಳು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿವೆ. ಶನಿವಾರದಂದು ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದ್ದು, ಸುಮಾರು ಮೂರರಿಂದ ನಾಲ್ಕು ಗಂಟೆಗಳ ಕಾಲ - [ನೆಲ್ಯಾಡಿ ಕೆನರಾ ಬ್ಯಾಂಕ್ ಸಿಬ್ಬಂದಿಗೆ ಭಾವಪೂರ್ಣ ಬೀಳ್ಕೊಡುಗೆ](https://nesaranewsworld.com/archives/54144) - ನೆಲ್ಯಾಡಿ: ನೆಲ್ಯಾಡಿ ಶಾಖೆಯ ಕೆನರಾ ಬ್ಯಾಂಕ್ ಮ್ಯಾನೇಜರ್ ವಿವಿನ್ ಹಾಗೂ ಸಿಬ್ಬಂದಿಗಳಾದ ಜಿತೇಶ್ ಮತ್ತು ಶರಣ್ಯ ಅವರಿಗೆ ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರಿ ಸಂಘದ ವತಿಯಿಂದ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು - [ಉಪ್ಪಿನಂಗಡಿಯಲ್ಲಿ ಭೀಕರ ದುರಂತ: ರಸ್ತೆ ಕಾಮಗಾರಿ ವೇಳೆ ರೋಡ್ ರೋಲರ್ ಹರಿದು ಕಾರ್ಮಿಕ ಸಾವು](https://nesaranewsworld.com/archives/54141) - ಉಪ್ಪಿನಂಗಡಿ: ರಸ್ತೆ ಕಾಮಗಾರಿ ಸಂದರ್ಭ ರೋಡ್ ರೋಲರ್‌ನ ಅಡಿಗೆ ಬಿದ್ದು ವ್ಯಕ್ತಿಯೋರ್ವ ದಾರುಣವಾಗಿ ಮೃತಪಟ್ಟ ಘಟನೆ ಮೇ 9ರಂದು ಉಪ್ಪಿನಂಗಡಿಯ ಗಾಂಧಿಪಾರ್ಕ್ ಸಮೀಪ ಸಂಭವಿಸಿದೆ. - [ಕೊಲ್ಯದಕಟ್ಟ ಡ್ಯಾಂನಲ್ಲಿ ದುರಂತ: ಸ್ನಾನಕ್ಕೆ ಇಳಿದ ಇಬ್ಬರು ವಿದ್ಯಾರ್ಥಿನಿಯರು ನೀರುಪಾಲು](https://nesaranewsworld.com/archives/54138) - ಕಡಬ: ಕುಟ್ರುಪ್ಪಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಗುಂಡ್ಯ ಹೊಳೆಯ ಕೊಲ್ಯದಕಟ್ಟ ಡ್ಯಾಂ ಬಳಿ ಸ್ನಾನಕ್ಕಿಳಿದ ಇಬ್ಬರು ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. - [ನೆಲ್ಯಾಡಿ ಜ್ಞಾನೋದಯ ಬೆಥನಿ ವಿದ್ಯಾ ಸಂಸ್ಥೆಯ ಐವರು ವಿದ್ಯಾರ್ಥಿಗಳು ಅಂತರರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ](https://nesaranewsworld.com/archives/54134) - ನೆಲ್ಯಾಡಿ: ಮುಂಬೈನಲ್ಲಿ ಮೇ.1ರಿಂದ 3ರವರೆಗೆ ನಡೆದ 3ನೇ ಯುಜಿಕೆಎಫ್‌ಐ ರಾಷ್ಟ್ರೀಯ ಒಬ್ಲಿಕ್ ಕರಾಟೆ ಟೂರ್ನಮೆಂಟ್‌ನಲ್ಲಿ ನೆಲ್ಯಾಡಿ ಜ್ಞಾನೋದಯ ಬೆಥನಿ ವಿದ್ಯಾರ್ಥಿಗಳು ಸಾಧನೆ ಮೆರೆದಿದ್ದಾರೆ. - [ಕರ್ತವ್ಯ ನಿರ್ವಹಿಸುತ್ತಲೇ ಬಸ್ ಚಾಲಕನಿಗೆ ಹೃದಯಾಘಾತ : ಅಪಾಯದಿಂದ ಪಾರಾದ ಪ್ರಯಾಣಿಕರು](https://nesaranewsworld.com/archives/54131) - ಸುಳ್ಯ: ಬೆಂಗಳೂರಿನಿಂದ ಸುಳ್ಯ ಮಾರ್ಗವಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ನ ಚಾಲಕನಿಗೆ ಪ್ರಯಾಣ ಮಧ್ಯೆ ಹೃದಯಾಘಾತವಾಗಿ ಮೃತಪಟ್ಟ ದಾ - [ಆಟೋ ಚಾಲಕರಿಂದ ಕೊಕ್ಕಡ ಪೇಟೆ ರಸ್ತೆ ದುರಸ್ತಿ](https://nesaranewsworld.com/archives/54127) - ಕೊಕ್ಕಡ ಹೋಬಳಿಯ ಪೇಟೆ ರಸ್ತೆಯ ದುಸ್ಥಿತಿ ಮತ್ತೆ ಜನರ ಅಸಹನೆಗೆ ಕಾರಣವಾಗಿದೆ. ಹೂಂಡ ಗುಂಡಿಗಳಿಂದ ಸಂಚಾರಕ್ಕೆ ಅಸಾಧ್ಯವಾಗಿರುವ - [ಕಡಬ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ಸಭೆ](https://nesaranewsworld.com/archives/54124) - ಕಡಬ: ಶ್ರೀ ಕ್ಷೇ. ಧ. ಗ್ರಾ.ಯೋಜನೆ ಬಿ.ಸಿ. ಟ್ರಸ್ಟ್‌(ರಿ) ಕಡಬ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್‌(ರಿ) ಪದಾಧಿಕಾರಿಗಳ ಸಭೆಯು ಕಡಬ ಶ್ರೀ ಜಯದುರ್ಗಾ ದೇವಸ್ಥಾನದಲ್ಲಿ ನಡೆಯಿತು. - [ಇಚ್ಲಂಪಾಡಿ ಸೈಂಟ್ ಜಾರ್ಜ್ ಚರ್ಚ್ ವಾರ್ಷಿಕ ಹಬ್ಬ ಸಂಪನ್ನ](https://nesaranewsworld.com/archives/54118) - ನೆಲ್ಯಾಡಿ: ಇಚ್ಲಂಪಾಡಿ ಸೈಂಟ್ ಜೋರ್ಜ್ ಓರ್ಥಡೋಕ್ಸ್ ಸಿರಿಯನ್ ದೇವಾಲಯದ ಏಳು ದಿನಗಳ ವಾರ್ಷಿಕ ಹಬ್ಬವು ಭಕ್ತಿ, ಶ್ರದ್ಧೆ ಹಾಗೂ ಅದ್ದೂರಿ ವೈಭವದೊಂದಿಗೆ ಗುರುವಾರ ಸಮಾಪ್ತಿಗೊಂಡಿತು. - [ಮೇ.7ರಂದು ಪಟ್ಟೂರು ಶ್ರೀ ಕ್ಷೇತ್ರ ದೈವಂಗಳ ಬನದಲ್ಲಿ ನೂತನ ದೈವಸ್ಥಾನ ಶಿಲಾನ್ಯಾಸ ಹಾಗೂ ಧ್ವಜಸ್ತಂಭ ಆಗಮನ ಸಮಾರಂಭ](https://nesaranewsworld.com/archives/54114) - ಕೊಕ್ಕಡ: ಪಟ್ಟೂರು ಶ್ರೀ ಕ್ಷೇತ್ರ ದೈವಂಗಳ ಬನದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ದೈವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ, ಧ್ವಜಸ್ತಂಭದ ಆಗಮನ ಸಮಾರಂಭವು - [ಬೈಕ್-ಟ್ಯಾಂಕರ್ ಭೀಕರ ಡಿಕ್ಕಿ: ಯುವಕ ಸ್ಥಳದಲ್ಲೇ ಸಾವು, ಇನ್ನೋರ್ವ ಗಂಭೀರ](https://nesaranewsworld.com/archives/54110) - ಸವಣೂರು: ಕಾಣಿಯೂರು-ಮಂಜೇಶ್ವರ ಅಂತಾರಾಜ್ಯ ರಸ್ತೆಯ ಸವಣೂರಿನ ಮುಂದಿನ ತಿರುವಿನಲ್ಲಿ ದ್ವಿಚಕ್ರ ವಾಹನ ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. - [ಕ್ರೇನ್ ಡಿಕ್ಕಿ: ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತ್ಯು](https://nesaranewsworld.com/archives/54106) - ಬೆಳ್ತಂಗಡಿ: ದ್ವಿಚಕ್ರ ವಾಹನದ ಹಿಂಭಾಗಕ್ಕೆ ಕ್ರೇನ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಬೆಳಾಲು ಪೇಟೆಯಲ್ಲಿ ಸಂಭವಿಸಿದೆ. - [ಶಿಬಾಜೆ : ಹೃದಯಾಘಾತದಿಂದ ಟಿ.ಕೆ. ಮ್ಯಾಥ್ಯೂ ನಿಧನ](https://nesaranewsworld.com/archives/54103) - ಕೊಕ್ಕಡ: ಶಿಬಾಜೆ ಗ್ರಾಮದ ತುಡಿನಲ್ ನಿವಾಸಿ ಟಿ.ಕೆ.ಮ್ಯಾಥ್ಯೂ (74) ಅವರು ಹೃದಯಾಘಾತದಿಂದ ಮಂಗಳವಾರ ಮಧ್ಯಾಹ್ನ ನಿಧನರಾದರು. - [ಕಾಂಚನ-ನಡ್ಪ ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿಯ 28ನೇ ವರ್ಷದ ವಾರ್ಷಿಕೋತ್ಸವ](https://nesaranewsworld.com/archives/54099) - ನೆಲ್ಯಾಡಿ: ಬಜತ್ತೂರು ಗ್ರಾಮದ ಗ್ರಾಮದೇವರಾದ ಕಾಂಚನ-ನಡ್ಪ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಕಾಂಚನ-ನಡ್ಪ ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿಯ 28ನೇ ವರ್ಷದ ವಾರ್ಷಿಕೋತ್ಸವ - [ಶಿಶಿಲೇಶ್ವರ ದೇವರ ವರ್ಷಾವಧಿ ಜಾತ್ರೆಗೆ ಗೊನೆ ಮುಹೂರ್ತ](https://nesaranewsworld.com/archives/54096) - ಕೊಕ್ಕಡ: ಶಿಶಿಲ ಶ್ರೀ ಶಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ ಮಹೋತ್ಸವದ ಅಂಗವಾಗಿ ಮೇ.2ರಂದು ಗೊನೆ ಕಡಿಯುವ ಮೂಲಕ ಜಾತ್ರೆಗೆ ಚಾಲನೆ ನೀಡಲಾಯಿತು. - [ನೆಲ್ಯಾಡಿ ಜೆಸಿಐ ವತಿಯಿಂದ 14 ದಿನಗಳ ಯೋಗ ಶಿಬಿರಕ್ಕೆ ಚಾಲನೆ](https://nesaranewsworld.com/archives/54090) - ನೆಲ್ಯಾಡಿ: ಜೆಸಿಐ ನೆಲ್ಯಾಡಿ ವತಿಯಿಂದ ಆಯೋಜಿಸಲಾದ 14 ದಿನಗಳ ಯೋಗ ಶಿಬಿರಕ್ಕೆ ಸೋಮವಾರ ನೆಲ್ಯಾಡಿ ಸಂತ ಜಾರ್ಜ್ ವಿದ್ಯಾ ಸಂಸ್ಥೆಯ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು. - [ಅಡ್ಡಹೊಳೆ: ಆಟೋ ಚಾಲಕ ನೇಣು ಬಿಗಿದು ಆತ್ಮಹತ್ಯೆ](https://nesaranewsworld.com/archives/54078) - ನೆಲ್ಯಾಡಿ: ಶಿರಾಡಿ ಗ್ರಾಮದ ಅಡ್ಡಹೊಳೆಯ ಅನಿತೋಟ ನಿವಾಸಿ, ಆಟೋ ಚಾಲಕ ಹರಿದಾಸ (63) ಅವರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಸೋಮವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. - [ಅಂಬ್ಯುಲೆನ್ಸ್ ಢಿಕ್ಕಿ; ಆಟೋ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತ್ಯು](https://nesaranewsworld.com/archives/54083) - ಮೂಡುಬಿದಿರೆ: ಬನ್ನಡ್ಕ ಎಂಬಲ್ಲಿ ಅಂಬ್ಯುಲೆನ್ಸ್ ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆಟೋ ಚಾಲಕ ಜಾನ್ ಕೊರೆಯಾ ಸ್ಥಳದಲ್ಲೇ ಮೃತಪಟ್ಟ ದುಘ೯ಟನೆ ರವಿವಾರ ನಡೆದಿದೆ. - [ನೆಲ್ಯಾಡಿ: ರಾತ್ರಿ ಶಡ್‌ನಿಂದ ಬೈಕ್ ಕಳವು – ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು](https://nesaranewsworld.com/archives/54075) - ನೆಲ್ಯಾಡಿ: ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಹೊಸಮಜಲು-ಬರಮೇಲು ಎಂಬಲ್ಲಿ ಮನೆಯ ಅಂಗಳದಲ್ಲಿರುವ ಶಡ್‌ನಲ್ಲಿ ನಿಲ್ಲಿಸಿದ್ದ ಮೋಟಾರ್‌ ಸೈಕಲ್‌ ಕಳ್ಳತನವಾದ ಘಟನೆ ಬೆಳಕಿಗೆ ಬಂದಿದೆ. - [ನೆಲ್ಯಾಡಿ: ಕಾರ್ಮಿಕ ದಿನಾಚರಣೆ ಅಂಗವಾಗಿ ಕಟ್ಟಡ ಕಾರ್ಮಿಕ ಪುರುಷೋತ್ತಮ ಶೆಟ್ಟಿಗೆ ಸನ್ಮಾನ](https://nesaranewsworld.com/archives/54072) - ನೆಲ್ಯಾಡಿ: ಜೇಸಿಐ ನೆಲ್ಯಾಡಿ ವತಿಯಿಂದ ಕಾರ್ಮಿಕ ದಿನಾಚರಣೆಯ ಅಂಗವಾಗಿ ಕಟ್ಟಡ ಕಾರ್ಮಿಕ ಪುರುಷೋತ್ತಮ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. - [ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ: ಚೆನ್ನಪ್ಪ ಪೂಜಾರಿ ಮೃತ್ಯು](https://nesaranewsworld.com/archives/54067) - ಕಡಬ: ಬಾಡಿಗೆ ರೂಮಿನಲ್ಲಿ ವಾಸವಿದ್ದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ನೂಜಿಬಾಳ್ತಿಲದಲ್ಲಿ ಸಂಭವಿಸಿದೆ. ಮೃತರನ್ನು ಚೆನ್ನಪ್ಪ ಪೂಜಾರಿ (60) ಎಂದು ಗುರುತಿಸಲಾಗಿದೆ. - [ನೆಲ್ಯಾಡಿ ಸರ್ವಿಸ್ ಜೀಪ್ ಚಾಲಕ ಶೇಖರ ಗೌಡ ಹೃದಯಾಘಾತದಿಂದ ನಿಧನ](https://nesaranewsworld.com/archives/54064) - ನೆಲ್ಯಾಡಿ: ಕೌಕ್ರಾಡಿ ಗ್ರಾಮದ ಕುಂಡಡ್ಕ ನಿವಾಸಿ, ಸರ್ವಿಸ್ ಜೀಪ್ ಚಾಲಕರಾಗಿ ಪರಿಚಿತರಾಗಿದ್ದ ಶೇಖರ ಗೌಡ(56)ಅವರು ಇಂದು(ಮೇ.02) ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು. - [ನೆಲ್ಯಾಡಿ ಜೇಸಿಐ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ – 38 ಯೂನಿಟ್ ರಕ್ತ ಸಂಗ್ರಹ](https://nesaranewsworld.com/archives/54059) - ನೆಲ್ಯಾಡಿ:ಜೇಸಿಐ ನೆಲ್ಯಾಡಿ ವತಿಯಿಂದ ಬೃಹತ್ ರಕ್ತದಾನ ಶಿಬಿರವು ಸಂತ ಜಾರ್ಜ್ ವಿದ್ಯಾಸಂಸ್ಥೆ ಆವರಣದಲ್ಲಿ ಮಂಗಳೂರು ವೆನ್‌ಲಾಕ್ ಜಿಲ್ಲಾ ಆಸ್ಪತ್ರೆಯ ಆಶ್ರಯದಲ್ಲಿ ಶುಕ್ರವಾರ ನಡೆಯಿತು. - [ಇಚ್ಲಂಪಾಡಿ ಚರ್ಚ್ ಹಬ್ಬಕ್ಕೆ ಧ್ವಜಾರೋಹಣ](https://nesaranewsworld.com/archives/54055) - ನೆಲ್ಯಾಡಿ: ಕಡಬ ತಾಲೂಕಿನ ಇಚ್ಲಂಪಾಡಿ ಸೈಂಟ್ ಜಾರ್ಜ್ ಅರ್ಥೋಡೋಕ್ಸ್ ಸಿರಿಯನ್ ಚರ್ಚ್‌ನ ವಾರ್ಷಿಕ ಹಬ್ಬ ಶುಕ್ರವಾರ ಆರಂಭಗೊಂಡಿತು. - [ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು](https://nesaranewsworld.com/archives/54052) - ಪ್ರೇಮ ಪ್ರಕರಣದಲ್ಲಿ ಭಯಗೊಂಡು ಇಲಿಪಾಷಣ ತೆಗೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. - [ನೆಲ್ಯಾಡಿ ಸಂತಜಾರ್ಜ್ ಪ.ಪೂ.ಕಾಲೇಜಿಗೆ ವಾಣಿಜ್ಯ ವಿಭಾಗದಲ್ಲಿ ಆಯಿಷಾತ್ ಫಾಹಿಮಾ ಕಾಲೇಜಿಗೆ ಪ್ರಥಮ](https://nesaranewsworld.com/archives/54048) - ನೆಲ್ಯಾಡಿ: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ನೆಲ್ಯಾಡಿ ಸಂತ ಜಾರ್ಜ್ ಪ.ಪೂ. ಕಾಲೇಜು ವಾಣಿಜ್ಯ ವಿಭಾಗದಲ್ಲಿ ಶೇ.100 ತೇರ್ಗಡೆ ಫಲಿತಾಂಶ ದಾಖಲಿಸಿದೆ. - [ಮೇ.1ರಿಂದ 7ರವರೆಗೆ ಇಚ್ಲಂಪಾಡಿ ಸೈಂಟ್ ಜೋರ್ಜ್ ಓರ್ಥಡೋಕ್ಸ್ ಸಿರಿಯನ್ ಚರ್ಚ್ ವಾರ್ಷಿಕ ಹಬ್ಬ](https://nesaranewsworld.com/archives/54042) - ನೆಲ್ಯಾಡಿ: ಸಂತ ಜೋರ್ಜರ ನಾಮದಲ್ಲಿ ಪ್ರಸಿದ್ಧಿ ಹೊಂದಿರುವ ಜೋರ್ಜಿಯನ್ ತೀರ್ಥಾಟನಾ ಕೇಂದ್ರವಾದ ಸೈಂಟ್ ಜೋರ್ಜ್ ಓರ್ಥಡೋಕ್ಸ್ ಸಿರಿಯನ್ ಇಚ್ಲಂಪಾಡಿ ದೇವಾಲಯದ ಹಬ್ಬವು ಮೇ.1ನಡೆಯಲಿದೆ. - [ಬೈಕ್‌ಗೆ ಲಾರಿ ಡಿಕ್ಕಿ – ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ಕಾರ್ತಿಕ್ ಸಾವು, ವಿದ್ಯಾರ್ಥಿನಿ ಗಂಭೀರ ಗಾಯ](https://nesaranewsworld.com/archives/54034) - ನೆಲ್ಯಾಡಿ: ನೀರಕಟ್ಟೆ ಬಳಿ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಕಾರ್ತಿಕ್ ಸ್ಥಳದಲ್ಲೇ ಮೃತಪಟ್ಟಿದ್ದು, ಸಹ ಸವಾರಿಣಿ ನೇಹಾ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. - [ನೀರಕಟ್ಟೆಯಲ್ಲಿ ಭೀಕರ ಅಪಘಾತ: ಸ್ಕೂಟಿ –ಲಾರಿ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು – ಮಹಿಳೆ ಗಂಭೀರ ಗಾಯ](https://nesaranewsworld.com/archives/54027) - ನೆಲ್ಯಾಡಿ : ನೀರಕಟ್ಟೆ ಪ್ರದೇಶದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿ ಸವಾರ ಮೃತಪಟ್ಟಿದ್ದು, ಬೈಕಿನಲ್ಲಿ ಇದ್ದ ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. - [ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಚಾಲಕ ಹೃದಯಾಘಾತಕ್ಕೆ ಬಲಿ](https://nesaranewsworld.com/archives/54024) - ಸುಳ್ಯ: ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಚಾಲಕರಾಗಿದ್ದ ಮಾಧವ ಗೌಡ (50) ಅವರು ಬುಧವಾರದಂದು ಹೃದಯಾಘಾತದಿಂದ ನಿಧನರಾಗಿದ್ದಾರೆ - [ಕೊಕ್ಕಡ: ಹಿಟ್ ಅಂಡ್ ರನ್: ಬೈಕ್‌ಗೆ ಕಾರು ಡಿಕ್ಕಿ – ಸವಾರ ಗಂಭೀರ ಗಾಯ, ಆಂಬುಲೆನ್ಸ್ ವಿಳಂಬಕ್ಕೆ ಆಕ್ರೋಶ](https://nesaranewsworld.com/archives/54021) - ಕೊಕ್ಕಡ: ಕೊಕ್ಕಡ ಗ್ರಾಮದ ಉಪ್ಪಾರಪಳಿಕೆ ಎಂಬಲ್ಲಿ ಮಂಗಳವಾರ ಬೆಳಗ್ಗೆ ಚಲಿಸುತ್ತಿದ್ದ ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಪರಾರಿಯಾದ ಘಟನೆ ನಡೆದಿದೆ. - [ಮೇ.1ರಂದು ನೆಲ್ಯಾಡಿಯಲ್ಲಿ ಜೇಸಿಐ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ](https://nesaranewsworld.com/archives/54013) - ಜೇಸಿಐ ನೆಲ್ಯಾಡಿ ವತಿಯಿಂದ ಮೇ.1ರಂದು ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ಮಂಗಳೂರು ವೆನ್‌ಲಾಕ್ ಜಿಲ್ಲಾ ಆಸ್ಪತ್ರೆಯ ಪ್ರಾದೇಶಿಕ ರಕ್ತಪೂರಣ ಕೇಂದ್ರದ ಆಶ್ರಯದಲ್ಲಿ ಶಿಬಿರ ನಡೆಯಲಿದೆ. - [ನೆಲ್ಯಾಡಿಯಲ್ಲಿ ಆಧಾರ್ ಕೇಂದ್ರಕ್ಕೆ ಕೆ ಆರ್ ಎಸ್ ಪಕ್ಷ ಆಗ್ರಹ: 15 ದಿನದಲ್ಲಿ ಕ್ರಮವಿಲ್ಲದಿದ್ದರೆ ಪ್ರತಿಭಟನೆ ಎಚ್ಚರಿಕೆ](https://nesaranewsworld.com/archives/54010) - ನೆಲ್ಯಾಡಿ: ಖಾಯಂ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಕೇಂದ್ರದ ಕೊರತೆಯಿಂದ ಜನ ತೀವ್ರ ಸಂಕಷ್ಟ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ, ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. - [ಹೆದ್ದಾರಿಯಲ್ಲಿ ಭೀಕರ ಅಪಘಾತ: ನಿಲ್ಲಿಸಿದ್ದ ಆಟೋರಿಕ್ಷಾಕ್ಕೆ ತೂಫಾನ್ ಡಿಕ್ಕಿ – ಮಹಿಳೆ ಮೃತ್ಯು, ಹಲವರಿಗೆ ಗಾಯ](https://nesaranewsworld.com/archives/53992) - ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಿಲ್ಲಿಸಿದ್ದ ಆಟೋರಿಕ್ಷಾಕ್ಕೆ ತೂಫಾನ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡ ಘಟನೆ ನಡೆದಿದೆ. - [ನೆಲ್ಯಾಡಿ: ರಾ.ಹೆ. 75ರಲ್ಲಿ ಲಾರಿ ದರೋಡೆ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಿದ ಧರ್ಮಸ್ಥಳ ಪೊಲೀಸರು](https://nesaranewsworld.com/archives/54006) - ನೆಲ್ಯಾಡಿ: ರಾ.ಹೆ. 75ರ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ರೆಖ್ಯಾ ಗ್ರಾಮದಲ್ಲಿ 2017ರಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಅಡ್ಡಗಟ್ಟಿ ದರೋಡೆ ನಡೆಸಿದ ಪ್ರಕರಣ - [ಕಡಬ: ಅಕ್ರಮ ಮರಳುಗಾರಿಕೆ ದಾಳಿ; ಮೂವರು ಬಂಧನ, ವಾಹನ ವಶ](https://nesaranewsworld.com/archives/54002) - ಕಡಬ: ತಾಲೂಕಿನ ಬಲ್ಯದ ಕೊಲ್ಯದಕಟ್ಟದಲ್ಲಿ ಗುಂಡ್ಯ ಹೊಳೆಯಿಂದ ಅಕ್ರಮವಾಗಿ ಮರಳು ಸಂಗ್ರಹಿಸಿ ಸಾಗಾಟ ಮಾಡಲು ಯತ್ನಿಸುತ್ತಿದ್ದ ತಂಡದ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ವಶಕ್ಕೆಪಡೆದಿದ್ದಾರೆ. - [ಕಡಬ: ನದಿಗೆ ಸ್ನಾನಕ್ಕೆ ಇಳಿದ ಯುವಕ ನಾಪತ್ತೆ](https://nesaranewsworld.com/archives/53998) - ಕಡಬ: ಸ್ನಾನಕ್ಕೆಂದು ನದಿಗೆ ಇಳಿದ ಯುವಕನೊಬ್ಬ ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿರುವ ದಾರುಣ ಘಟನೆ ಸೋಮವಾರ ಸಂಜೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಕೊರಿಯರ್ ಪ್ರದೇಶದಲ್ಲಿ ನಡೆದಿದೆ. - [ಮಂಗಳೂರು ಕುಕ್ಕರ್‌ ಬ್ಲಾಸ್ಟ್‌ ಕೇಸ್‌ – ಉಗ್ರ ಶಾರಿಕ್‌ಗೆ 10 ವರ್ಷ ಜೈಲು ಶಿಕ್ಷೆ](https://nesaranewsworld.com/archives/53995) - ಬೆಂಗಳೂರು: ಮಂಗಳೂರಿನ ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಉಗ್ರ ಶಾರಿಕ್‌ಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿ ಎನ್‌ಐಎ‌ ಸ್ಪೆಷಲ್ ಕೋರ್ಟ್‌ ಆದೇಶ ಹೊರಡಿಸಿದೆ. - [ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಚಿಲಕ ಹಾಕಲೆತ್ನಿಸಿದ ಅಪರಿಚಿತ](https://nesaranewsworld.com/archives/53989) - ಉಪ್ಪಿನಂಗಡಿ: ನೀರು ಕೇಳುವ ನೆಪದಲ್ಲಿ ಹಾಡಹಗಲೇ ಮನೆಯಲ್ಲಿ ಮಹಿಳೆಯರೇ ಇರುವುದನ್ನು ಖಚಿತಪಡಿಸಿಕೊಂಡು ಮನೆಗೆ ನುಗ್ಗಿ ಬಾಗಿಲ ಚಿಲಕ ಹಾಕಿ ಮನೆ ಮಂದಿಯನ್ನು ಭೀತಿಗೊಳಪಡಿಸಿದ್ದ ವ್ಯಕ್ತಿ - [ನೆಲ್ಯಾಡಿ ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ನೂತನ ಪದಾಧಿಕಾರಿಗಳ ಪದಗ್ರಹಣ: ಉಲ್ಲಾಹನ್.ಪಿ. ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ](https://nesaranewsworld.com/archives/53980) - ನೆಲ್ಯಾಡಿ: ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ನೆಲ್ಯಾಡಿ ಲಿಜನ್‌ನ ನೂತನ ಅಧ್ಯಕ್ಷರಾಗಿ ನಿವೃತ್ತ ದೈಹಿಕ ಶಿಕ್ಷಕ ಉಲ್ಲಾಹನ್.ಪಿ. ಹಾಗೂ ತಂಡದವರ ಪದಗ್ರಹಣ ಸಮಾರಂಭ - [ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿ ಮೃತ್ಯು](https://nesaranewsworld.com/archives/53967) - ಬಂಟ್ವಾಳ : ವಿದ್ಯುತ್ ತಂತಿ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ. - [ನೆಲ್ಯಾಡಿ: ರಸ್ತೆ ಬದಿ ನಿಂತಿದ್ದ ಲಾರಿ ಚಾಲಕನಿಗೆ ಕಾರು ಡಿಕ್ಕಿ: ಗಂಭೀರ ಗಾಯ](https://nesaranewsworld.com/archives/53962) - ನೆಲ್ಯಾಡಿ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಲಾವತಡ್ಕ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಲಾರಿ ಚಾಲಕನೊಬ್ಬ ಗಾಯಗೊಂಡ ಘಟನೆ ನಡೆದಿದೆ. - [ಭಜನೆ ಬಗ್ಗೆ ಅವಹೇಳನ ಆರೋಪದ ವಿರುದ್ಧ ದೂರು](https://nesaranewsworld.com/archives/53949) - ಕಡಬ: ಭಜನೆ ಹಾಗೂ ಭಜಕರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಆರೋಪದ ಮೇಲೆ ಅರಣ್ಯ ಅಧಿಕಾರಿಯೊಬ್ಬರ ವಿರುದ್ಧ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಕಡಬ ಪೊಲೀಸ್ ಠಾಣೆಯಲ್ಲಿ ದೂರು - [ಕಾಂಚನ ವೆಂಕಟಸುಬ್ರಮಣ್ಯಂ ಸ್ಮಾರಕ ಪ್ರೌಢಶಾಲೆಗೆ ಶೇ100 ಫಲಿತಾಂಶ](https://nesaranewsworld.com/archives/53952) - ನೆಲ್ಯಾಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜುಕೇಷನಲ್ ಸೊಸೈಟಿ ಆಡಳಿತಕ್ಕೆ ಒಳಪಟ್ಟ ಕಾಂಚನ ವೆಂಕಟಸುಬ್ರಮಣ್ಯಂ ಸ್ಮಾರಕ ಪ್ರೌಢಶಾಲೆಗೆ ಶೇಕಡಾ 100 ಫಲಿತಾಂಶ ದಾಖಲಾಗಿದೆ. - [ಎಸ್.ಎಸ್.ಎಲ್.ಸಿ. ಫಲಿತಾಂಶ: ಕೊಕ್ಕಡ ಸರಕಾರಿ ಪ್ರೌಢಶಾಲೆಗೆ ಶೇ.100](https://nesaranewsworld.com/archives/53945) - ಕೊಕ್ಕಡ: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಕೊಕ್ಕಡ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶವನ್ನು ದಾಖಲಿಸಿಕೊಂಡಿದೆ. - [ಎಸ್.ಎಸ್.ಎಲ್.ಸಿ. ಫಲಿತಾಂಶ: ನೆಲ್ಯಾಡಿ ಸಂತ ಜಾರ್ಜ್ ಪ.ಪೂ ಕಾಲೇಜಿಗೆ ಶೇ.100 ವರ್ಷಾ ಎ ರಾಜ್ಯಕ್ಕೆ 6ನೇ ಸ್ಥಾನ](https://nesaranewsworld.com/archives/53938) - ನೆಲ್ಯಾಡಿ: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಸಂತ ಜಾರ್ಜ್ ಪ.ಪೂ ಕಾಲೇಜಿನ ಆಂಗ್ಲ ಮಾಧ್ಯಮ , ಕನ್ನಡ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ - [ಎಸ್.ಎಸ್.ಎಲ್.ಸಿ. ಫಲಿತಾಂಶ: ನೆಲ್ಯಾಡಿ ಜ್ಞಾನೋದಯ ಬೆಥನಿ ಪ.ಪೂ ಕಾಲೇಜಿಗೆ ಸತತ 19 ವರ್ಷದಿಂದ ಶೇ.100: ಆಗ್ನೆಸ್ ಮರಿಯ, ಶ್ರೇಯ.ಕೆ ರಾಜ್ಯಕ್ಕೆ 10ನೇ ಸ್ಥಾನ](https://nesaranewsworld.com/archives/53925) - ನೆಲ್ಯಾಡಿ: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ನೆಲ್ಯಾಡಿ ಜ್ಞಾನೋದಯ ಬೆಥನಿ ಪ.ಪೂ ಕಾಲೇಜು ಶೇ.100 ಫಲಿತಾಂಶವನ್ನು ದಾಖಲಿಸಿಕೊಂಡಿದೆ. - [ಸೋಶಿಯಲ್ ಡೆಮೋಕ್ರಟಿಕ್ ಯೂನಿಯನ್ ನೆಲ್ಯಾಡಿ ಘಟಕ](https://nesaranewsworld.com/archives/53922) - ಅಧ್ಯಕ್ಷ: ನೌಶಾದ್ ದೋಂತಿಲ, ಪ್ರಧಾನ ಕಾರ್ಯದರ್ಶಿ; ರಿಯಾಜ್ ಕೆರೆ, ಕಾರ್ಯದರ್ಶಿ: ರಮೀಜ್ ನೆಲ್ಯಾಡಿ, ಕೋಶಾಧಿಕಾರಿ: ನೌಫಲ್ ದೋಂತಿಲ - [SSLC Result 2026 | ದಕ್ಷಿಣ ಕನ್ನಡ ಜಿಲ್ಲೆ ರಾಜ್ಯಕ್ಕೆ ಪ್ರಥಮ – 7 ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ](https://nesaranewsworld.com/archives/53919) - ಬೆಂಗಳೂರು: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿಯೂ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ. - [ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಬೇಸಿಗೆ ಶಿಬಿರ](https://nesaranewsworld.com/archives/53914) - ನೆಲ್ಯಾಡಿ ಸೆಂಟ್ ಅಲ್ಫೋನ್ಸದಲ್ಲಿ ವಿದ್ಯಾರ್ಥಿಗಳಿಗಾಗಿ 3ದಿನಗಳ ಬೇಸಿಗೆ ಶಿಬಿರ ಆಯೋಜಿಸಲಾಯಿತು. ಬೆಳ್ತಂಗಡಿ ಧರ್ಮಪ್ರಾಂತ್ಯದ ಮೇಜರ್ ಸೆಮಿನಾರಿಯನ್ಸ್ ಶಿಬಿರಕ್ಕೆ ನೇತೃತ್ವ ನೀಡಿದರು. - [ಪುತ್ತೂರು ಬಸ್ ನಿಲ್ದಾಣದ ಬಳಿ ವಿದ್ಯಾರ್ಥಿಗೆ ಗುಂಪು ಹಲ್ಲೆ – ಹಳೆಯ ವೈಷಮ್ಯ ಕಾರಣ ಎಂಬ ಶಂಕೆ](https://nesaranewsworld.com/archives/53911) - ಪುತ್ತೂರು: ನಗರದ ಕಸಬಾ ಗ್ರಾಮದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಮೀಪ ವಿದ್ಯಾರ್ಥಿಯ ಮೇಲೆ ಗುಂಪು ಹಲ್ಲೆ ನಡೆದಿದೆ. ಬೆಳ್ತಂಗಡಿ ನಿವಾಸಿ ಆದಿಲ್ ಹುಸೈನ್ (21) ಹಲ್ಲೆಗೆ ಒಳಗಾದ ವಿದ್ಯಾರ್ಥಿ - [ನೆಲ್ಯಾಡಿ: ಪಟ್ಟೆದಮೂಲೆಯಲ್ಲಿ ದೈವಗಳ ನೇಮೋತ್ಸವ ಸಂಭ್ರಮ; ಹರಕೆಯ ಒತ್ತೆಕೋಲ -ಕಲ್ಲಪಣೆ ತರವಾಡಿನಿಂದ ಭಂಡಾರ ಆಗಮನ – ವೈಭವದ ಮೆರವಣಿಗೆ](https://nesaranewsworld.com/archives/53900) - ನೆಲ್ಯಾಡಿ: ಪಟ್ಟೆದಮೂಲೆಯಲ್ಲಿ ದೈವಗಳ ನೇಮೋತ್ಸವ ಸಂಭ್ರಮ; ಹರಕೆಯ ಒತ್ತೆಕೋಲ -ಕಲ್ಲಪಣೆ ತರವಾಡಿನಿಂದ ಭಂಡಾರ ಆಗಮನ – ವೈಭವದ ಮೆರವಣಿಗೆ - [ಕೋರಮೇರು ಆದಿಮನೆಯಲ್ಲಿ ನವೀಕೃತ ದೈವಸ್ಥಾನ: ಏಪ್ರಿಲ್ 22 ರಿಂದ ದೈವಗಳ ಪ್ರತಿಷ್ಠೆ ಹಾಗೂ ನೇಮೋತ್ಸವ](https://nesaranewsworld.com/archives/53893) - ಇಚ್ಲಂಪಾಡಿ ಕೊರಮೇರು ಎಂಬಲ್ಲಿ ನೂತನವಾಗಿ ನವೀಕರಿಸಲ್ಪಟ್ಟ ದೈವಸ್ಥಾನದಲ್ಲಿ ದೈವಗಳ ಪ್ರತಿಷ್ಠಾಪನಾ ಮಹೋತ್ಸವ ಮತ್ತು ನೇಮೋತ್ಸವವು ಏಪ್ರಿಲ್ 22ರಿಂದ 27ರವರೆಗೆ ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ. - [ಮಳೆಗಾಗಿ ವಿಶೇಷ ಪ್ರಾರ್ಥನೆ: ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಸೀಯಾಳಾಭಿಷೇಕ](https://nesaranewsworld.com/archives/53885) - ಕೊಕ್ಕಡ: ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ, ರುದ್ರ ಪಠಣದೊಂದಿಗೆ ಭಕ್ತರಿಂದ ಸೀಯಾಳಾಭಿಷೇಕ ಕಾರ್ಯ ಏ.20ರಂದು ಭಕ್ತಿಭಾವದಿಂದ ನೆರವೇರಿತು. - [ಶಬರಿಮಲೆ ಯಾತ್ರೆ ವೇಳೆ ರೈಲಿನಿಂದ ಬಿದ್ದು ವ್ಯಕ್ತಿ ಸಾವು](https://nesaranewsworld.com/archives/53881) - ಶಬರಿಮಲೆ ಯಾತ್ರೆ ವೇಳೆ ಕೇರಳಕ್ಕೆ ರೈಲು ಮೂಲಕ ಸಂಚಾರಿಸುತ್ತಿದ್ದಾಗ ರಾತ್ರಿ ರೈಲಿನಿಂದ ಬಜ ನಿವಾಸಿ ಕೃಷಿಕ ವಸಂತ ಪೂಜಾರಿ(60) ಎಂಬವರು ಗಾಯಗೊಂಡು ಚಿಕಿತ್ಸೆ ಫ ಲಿಸದೆ ಮೃತಪಟ್ಟದ್ದಾರೆ. - [ಇಚ್ಲಂಪಾಡಿ: ಶ್ರೀ ದುರ್ಗಾಪರಮೇಶ್ವರಿ ನಗರ ಭಜನಾ ಮಂಗಳೋತ್ಸವ](https://nesaranewsworld.com/archives/53877) - ಶ್ರೀ ದುರ್ಗಾಪರಮೇಶ್ವರಿ ನಗರ ಭಜನಾ ಮಂಗಳೋತ್ಸವ”ವು ಇದೇ ಏಪ್ರಿಲ್ 20, 2026 ರಂದು ಇಚ್ಲಂಪಾಡಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭಕ್ತಿಭಾವದಿಂದ ನಡೆಯಲಿದೆ. - [ನೆಲ್ಯಾಡಿ: ಕಾಡಿನ ಮಧ್ಯೆ ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ](https://nesaranewsworld.com/archives/53872) - ನೆಲ್ಯಾಡಿ: ಪೆರಿಯಶಾಂತಿ- ಇಚಿಲಂಪಾಡಿ ರಸ್ತೆಯ ಮಧ್ಯೆ ಕಾಡಿನೊಳಗೆ ವ್ಯಕ್ತಿಯೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಭಾನುವಾರ ಬೆಳಗ್ಗೆ ಬೆಳಕಿಗೆ ಬಂದಿದೆ. - [ಹೊಟೇಲ್ ಕೆಲಸಗಾರ ಶೌಚಾಲಯದಲ್ಲಿ ಶವವಾಗಿ ಪತ್ತೆ](https://nesaranewsworld.com/archives/53865) - ನೆಲ್ಯಾಡಿ: ಹೊಟೇಲ್ ಕಾರ್ಮಿಕ ಶೌಚಾಲಯಕ್ಕೆ ಹೋಗಿ ಶವವಾಗಿ ಪತ್ತೆಯಾದ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ರೆಖ್ಯಾ ಗ್ರಾಮದ ಹೊಟೇಲ್ ನಲ್ಲಿ ನಡೆದಿದೆ. - [ನೆಲ್ಯಾಡಿ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ನೆಲ್ಯಾಡಿ ಲೀಜನ್‌ಗೆ ನೂತನ ಅಧ್ಯಕ್ಷರಾಗಿ ಉಲ್ಲಾಹನ್.ಪಿ.ಎಂ ಆಯ್ಕೆ](https://nesaranewsworld.com/archives/53859) - ನೆಲ್ಯಾಡಿ: ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ನೆಲ್ಯಾಡಿ ಲೀಜನ್ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಐಐಸಿಟಿ ಎಜುಕೇಶನ್ ಹಾಲ್‌ನಲ್ಲಿ ನಡೆಯಿತು. - [ಡಿವೈಡರ್‌ ಗೆ ಡಿಕ್ಕಿಯಾದ ಬೈಕ್‌- ಸ್ಥಳದಲ್ಲೇ ಸವಾರ ಮೃತ್ಯು; ಇಬ್ಬರಿಗೆ ಗಾಯ](https://nesaranewsworld.com/archives/53852) - ಪುತ್ತೂರು: ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತದಲ್ಲಿ ಓರ್ವ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಶನಿವಾರ ಪುತ್ತೂರು- ಉಪ್ಪಿನಂಗಡಿ ರಸ್ತೆಯಲ್ಲಿನ ಪಡೀಲ್ ಎಂಬಲ್ಲಿ ನಡೆದಿದೆ. - [ಅಕ್ಷಯ ತೃತೀಯ ಸಂಭ್ರಮಕ್ಕೆ ನೆಲ್ಯಾಡಿಯಲ್ಲಿ ‘ಸ್ಟಡ್ ಫೆಸ್ಟ್’ – ಮುಳಿಯ ಸಿಲ್ವರಿಯದಲ್ಲಿ ಕಿವಿಯೋಲೆಗಳ ಮಹಾಮೇಳ](https://nesaranewsworld.com/archives/53849) - ನೆಲ್ಯಾಡಿ: ಅಕ್ಷಯ ತೃತೀಯದ ಅಂಗವಾಗಿ ನೆಲ್ಯಾಡಿಯ ಮುಳಿಯ ಸಿಲ್ವರಿಯದಲ್ಲಿ ಸ್ಟಡ್ ಫೆಸ್ಟ್’ ಆಯೋಜನೆ, ಏ.19ರಂದು ಗ್ರಾಹಕರಿಗಾಗಿ ಆಕರ್ಷಣೆಗಳೊಂದಿಗೆ ಸಂಭ್ರಮಾಚರಣೆ ನಡೆಯಲಿದೆ. - [ಜಾತ್ರೆಗೆಂದು ತೆರಳಿದ ವಿದ್ಯಾರ್ಥಿನಿ ನಾಪತ್ತೆ](https://nesaranewsworld.com/archives/53843) - ಕೊಣಾಜೆ : ಪಜೀರು ಗ್ರಾಮದ ಅಡ್ಕ ನಿವಾಸಿ ಮನೆಯಿಂದ ಗೆಳೆಯರೊಂದಿಗೆ ಜಾತ್ರೆಗೆಂದು ತೆರಳಿದ್ದ ಅಪ್ರಾಪ್ತ ಬಾಲಕಿ ನಾಪತ್ತೆ, ಕೊಣಾಜೆ ಠಾಣೆಯಲ್ಲಿ ದೂರು ದಾಖಲಾಗಿದ್ದು, ಲುಕ್ ಔಟ್ ನೋಟಿಸ್‌ ಜಾರಿ - [ಕರುಂಬಿತ್ತಿಲು ಸಂಗೀತ ಶಿಬಿರಕ್ಕೆ ಭವ್ಯ ಚಾಲನೆ – ಐದು ದಿನಗಳ ಸಂಗೀತೋತ್ಸವ](https://nesaranewsworld.com/archives/53835) - ಕೊಕ್ಕಡ: ಧರ್ಮಸ್ಥಳ ಸಮೀಪದ ನಿಡ್ಲೆ ಕರುಂಬಿತ್ತಿಲು ಮನೆಯಂಗಳದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ನಡೆಯುತ್ತಿರುವ ಕರುಂಬಿತ್ತಿಲು ಸಂಗೀತ ಶಿಬಿರಕ್ಕೆ ಏ.15ರಂದು ಭವ್ಯವಾಗಿ ಚಾಲನೆ ದೊರಕಿತು. - [ಏ.19ರಂದು ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಆರಾಧಕರ ಸಭೆ](https://nesaranewsworld.com/archives/53832) - ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರ ಹಿನ್ನೆಲೆಯಲ್ಲಿ ಏ.19ರಂದು ಬೆಳಗ್ಗೆ ಕೊಕ್ಕಡದ ಶ್ರೀರಾಮ ಭಜನಾ ಮಂದಿರದಲ್ಲಿ ಆರಾಧಕರ ಸಭೆಯನ್ನು ಆಯೋಜಿಸಲಾಗಿದೆ. - [SSLCಯಲ್ಲಿ ತೃತೀಯ ಭಾಷೆಗೆ ಗ್ರೇಡ್ ಬೇಡ, ಅಂಕವನ್ನೇ ಕೊಡಿ: ಹೈಕೋರ್ಟ್](https://nesaranewsworld.com/archives/53829) - ಕರ್ನಾಟಕ ಶಾಲಾ ಪರೀಕ್ಷೆ, ಮೌಲ್ಯ ನಿರ್ಣಯ ಮಂಡಳಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಗ್ರೇಡ್ ಬದಲಿಗೆ ಅಂಕಗಳನ್ನು ನೀಡುವಂತೆ ಹೈಕೋರ್ಟ್ ನಿರ್ದೇಶಿಸಿದೆ. - [ರಿಕ್ಷಾ ಮತ್ತು ಬೈಕ್ ಅಪಘಾತ; ಯುವಕ ಸಾವು](https://nesaranewsworld.com/archives/53818) - ಬಂಟ್ವಾಳ: ಗೂಡ್ಸ್ ರಿಕ್ಷಾ ಹಾಗೂ ದ್ವಿಚಕ್ರವಾಹನ ನಡುವೆ ನಡೆದ ಅಪಘಾತಕ್ಕೆ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕುಕ್ಕಾಜೆ ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ. ಇರಾ ಗ್ರಾಮದ ಕುಕ್ಕಾಜೆಬೈಲು ನಿವಾಸಿ ಅಶೋಕ ಎಂಬವರ ಪುತ್ರ ಮನೀಶ್ ( 26) ಮೃತಪಟ್ಟ ಯುವಕ. ಮಂಚಿಯ ಶಾಮಿಯಾನವೊಂದರಲ್ಲಿ ಉದ್ಯೋಗ ನಡೆಸುತ್ತಿದ್ದ ಈತ ಬೈಕ್ ನಲ್ಲಿ ಸಂಚರಿಸುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಮಂಚಿಯಿಂದ ಕುಕ್ಕಾಜೆ ಕಡೆಗೆ ಬೈಕ್ ನಲ್ಲಿ ಸಹಸವಾರನಾಗಿ ತೆರಳುತ್ತಿದ್ದಾಗ ಕುಕ್ಕಾಜೆ ಮುಖ್ಯ - [ಬೆಳ್ತಂಗಡಿ: ನಾಯಿ ಅಡ್ಡಬಂದು ಆಟೋ ಪಲ್ಟಿ – ಚಾಲಕ ದುರ್ಮರಣ](https://nesaranewsworld.com/archives/53823) - ಬೆಳ್ತಂಗಡಿ: ನಾಯಿ ಅಡ್ಡ ಬಂದ ಪರಿಣಾಮ ನಿಯಂತ್ರಣ ತಪ್ಪಿದ ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಸಾವನ್ನಪ್ಪಿದ ದುರ್ಘಟನೆ ಗುರುವಾರ ಬೆಳಿಗ್ಗೆ ಅಳದಂಗಡಿಯಲ್ಲಿ ನಡೆದಿದೆ. ಮೃತರನ್ನು ನಾವರ ಗ್ರಾಮದ ಹಾರಡ್ಡೆ ನಿವಾಸಿ, ಆಟೋ ಚಾಲಕ ದೇವಪ್ಪ (37) ಎಂದು ಗುರುತಿಸಲಾಗಿದೆ. ಗುರುವಾಯನಕೆರೆ ಕಡೆಯಿಂದ ಅಳದಂಗಡಿ ಕಡೆ ಬಾಡಿಗೆ ಮಾಡಿ ವಾಪಸ್ ತೆರಳುತ್ತಿದ್ದ ವೇಳೆ, ಅಳದಂಗಡಿ ಸತ್ಯದೇವತೆ ದೇವಸ್ಥಾನದ ಸಮೀಪ ರಸ್ತೆಯಲ್ಲಿ ನಾಯಿ ಅಡ್ಡಬಂದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಉರುಳಿಬಿದ್ದಿದೆ.ಗಂಭೀರವಾಗಿ ಗಾಯಗೊಂಡಿದ್ದ ದೇವಪ್ಪ ಅವರನ್ನು - [ನೆಲ್ಯಾಡಿ ವಲಯ ಮೇಲ್ವಿಚಾರಕ ಆನಂದ ಡಿ.ವಿ ಅವರಿಗೆ ಬೀಳ್ಕೊಡುಗೆ](https://nesaranewsworld.com/archives/53799) - ನೆಲ್ಯಾಡಿ:ಶ್ರೀ ಕ್ಷೇ.ಧ.ಗ್ರಾ. ಯೋ. ಕಡಬ ತಾ. ನೆಲ್ಯಾಡಿ ವಲಯ ಮೇಲ್ವಿಚಾರಕ ಆನಂದ ಡಿ.ವಿ ಅವರು ಮುಂಬಡ್ತಿ ಹೊಂದಿ ವರ್ಗಾವಣೆಯಾಗುತ್ತಿರುವ ಹಿನ್ನೆಲೆಯಲ್ಲಿ ಅವರಿಗೆ ಬೀಳ್ಕೊಡುಗೆ ಸಮಾರಂಭ - [ಬೆಳ್ತಂಗಡಿ: ಹಿಂದು ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಬಂಧನ](https://nesaranewsworld.com/archives/53806) - ಬೆಳ್ತಂಗಡಿ: ಉಜಿರೆಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಪುನೀತ್ ಕೆರೆಹಳ್ಳಿಯನ್ನು ಬೆಳ್ತಂಗಡಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. - [ತೋಡಿಗೆ ಬಿದ್ದ ಕಾರು ಅದೃಷ್ಟವಶಾತ್ ಪ್ರಯಾಣಿಕರು ಪಾರು](https://nesaranewsworld.com/archives/53809) - ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಕಾರು ರಸ್ತೆ ಬದಿಯ ತೋಡಿಗೆ ಪಲ್ಟಿಯಾದ ಘಟನೆ ವಿಟ್ಲ ಸಾಲೆತ್ತೂರು ರಸ್ತೆಯ ಕೊಡಂಗಾಯಿ ಸೇತುವೆ ಬಳಿ ಏ.15 ರಂದು ನಡೆದಿದೆ. - [ರಸ್ತೆ ಬದಿಯಲ್ಲಿ ತ್ಯಾಜ್ಯ ಎಸೆದ ನಿವೃತ್ತ ಅಧಿಕಾರಿ: ನಿಡ್ಲೆ ಗ್ರಾ.ಪಂ. ದಂಡದ ಶಿಕ್ಷೆ](https://nesaranewsworld.com/archives/53802) - ಕೊಕ್ಕಡ: ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ಎಸೆದ ನಿವೃತ್ತ ಸರ್ಕಾರಿ ಅಧಿಕಾರಿಗೆ ನಿಡ್ಲೆ ಗ್ರಾಮ ಪಂಚಾಯತ್ ದಂಡ ವಿಧಿಸಿದ ಘಟನೆ ಗ್ರಾಮದಲ್ಲಿ ನಡೆದಿದೆ. - [Karnataka SSLC Results: ಎಸ್‌ಎಸ್‌ಎಲ್‌ಸಿ ರಿಸಲ್ಟ್ ಇಂದು ಬರುತ್ತಾ? ವಿದ್ಯಾರ್ಥಿಗಳಿಗೆ KSEAB ಹೇಳಿದ್ದೇನು?](https://nesaranewsworld.com/archives/53795) - ಬೆಂಗಳೂರು: ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳು ಸುಳ್ಳು ಎಂದು ಕರ್ನಾಟಕ ರಾಜ್ಯ ಪರೀಕ್ಷೆ, ಮೌಲ್ಯ ನಿರ್ಣಯ ಮಂಡಳಿ - [ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಕಾರ್ಯಕ್ರಮ ಉದ್ಘಾಟನೆ](https://nesaranewsworld.com/archives/53792) - ಪುತ್ತೂರು: ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಕರ್ನಾಟಕ, ಪುತ್ತೂರು ತಾಲೂಕು ಸಮಿತಿ ವತಿಯಿಂದ ನೂತನ ವರ್ಷದ ಕಾರ್ಯಕ್ರಮಗಳ ಉದ್ಘಾಟನೆ ಶ್ರೀ ಸರಸ್ವತಿ ವಿದ್ಯಾ ಮಂದಿರ ನರಿಮೊಗರು ನಡೆಯಿತು. - [ಇಚಿಲಂಪಾಡಿ ಸೈಂಟ್ ತೋಮಸ್ ಮಲಂಕರ ಕ್ಯಾಥೋಲಿಕ್ ಚರ್ಚ್ ವಾರ್ಷಿಕ ಹಬ್ಬ ಸಂಪನ್ನ](https://nesaranewsworld.com/archives/53786) - ನೆಲ್ಯಾಡಿ: ಇಚಿಲಂಪಾಡಿ ಸೈಂಟ್ ತೋಮಸ್ ಮಲಂಕರ ಕ್ಯಾಥೋಲಿಕ್ ಚರ್ಚ್ ನ ಪ್ರತಿ ವರ್ಷದಂತೆ ಈ ವರ್ಷವೂ ಸಂತ ತೋಮಸರ , ಸಹ ಮಧ್ಯಸ್ಥರಾದ ಸಂತ ಗೀವರ್ಗೀಸ್ ಅವರ ವಾರ್ಷಿಕ ಹಬ್ಬವು ನಡೆಯಿತು - [ಪಿಯುಸಿ ಎರಡೂ ಪರೀಕ್ಷೆಗಳಲ್ಲಿ ಪಡೆದ ಅತ್ಯಧಿಕ ಅಂಕಗಳನ್ನೇ ಸಿಇಟಿ ಫಲಿತಾಂಶಕ್ಕೆ ಪರಿಗಣನೆ: ಕೆಇಎ](https://nesaranewsworld.com/archives/53783) - ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಪರೀಕ್ಷೆ- 1, ಪರೀಕ್ಷೆ-2ರಲ್ಲಿ ಪಡೆದ ಅಂಕಗಳ ಪೈಕಿ ಯಾವುದು ಅತ್ಯಧಿಕವೋ ಆ ಅಂಕಗಳನ್ನೇ ಸಿಇಟಿ (CET) ಫಲಿತಾಂಶಕ್ಕೆ ಪರಿಗಣಿಸಲಾಗುವುದು. - [ನಿಡ್ಲೆ : 15ರಿಂದ ಕರುಂಬಿತ್ತಿಲ್ ಸಂಗೀತ ಶಿಬಿರ](https://nesaranewsworld.com/archives/53779) - ಕೊಕ್ಕಡ: ಕರುಂಬಿತ್ತಿಲ್ ಎಂಬಲ್ಲಿ ಪ್ರತೀ ಬೇಸಿಗೆಯಲ್ಲಿ ಒಂದು ಪುಟ್ಟ ಸಂಗೀತ ಲೋಕವೇ ಸೃಷ್ಟಿಯಾಗುತ್ತದೆ. ಮನೆಯ ಸುತ್ತಮುತ್ತಲೂ ಸಂಗೀತದ ವಾತಾವರಣವೇ ಮಾರ್ದನಿಸುತ್ತದೆ. - [ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಸಿದು ಪರಾರಿಯಾದ ಬೈಕ್‌ ಸವಾರ](https://nesaranewsworld.com/archives/53766) - ವಿಟ್ಲ: ಮನೆಯ ಪರಿಸರದಲ್ಲಿ ಆಟವಾಡುತ್ತಿದ್ದ ಮಗುವಿನ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಬೈಕಿನಲ್ಲಿ ಬಂದ ಅಪರಿಚಿತನೋರ್ವ ಕಸಿದು ಪರಾರಿಯಾದ ಘಟನೆ ವಿಟ್ಲದ ಕೋಡಪದವು ಮದಕ ಎಂಬಲ್ಲಿ ನಡೆದಿದೆ. - [ನೆಲ್ಯಾಡಿ: ಮುರಿಯೇಲು ಸೇತುವೆಗೆ ಗುದ್ದಲಿ ಪೂಜೆ – 25ಲಕ್ಷ ರೂ. ವೆಚ್ಚದ ಕಾಮಗಾರಿಗೆ ಚಾಲನೆ](https://nesaranewsworld.com/archives/53761) - ನೆಲ್ಯಾಡಿ: ಗೋಳಿತ್ತೊಟ್ಟು ಮೂಲಕ ಪೆರ್ಲ ಶ್ರೀ ಷಣ್ಮುಖ ದೇವಸ್ಥಾನಕ್ಕೆ ಹೋಗುವ ರಸ್ತೆಯ ಮುರಿಯೇಲು ಎಂಬಲ್ಲಿ 25 ಲಕ್ಷ ರೂ.ವೆಚ್ಚದಲ್ಲಿ ಸೇತುವೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದರು. - [ಕಲ್ಚರ್ಪೆ ಬಳಿ ಬಾವಿಗೆ ಬಿದ್ದ ಕಾಡಾನೆ; ಆನೆಯ ರಕ್ಷಣಾ ಕಾರ್ಯಾಚರಣೆ](https://nesaranewsworld.com/archives/53757) - ಸುಳ್ಯ: ಕಾಡಾನೆಯೊಂದು ಬಾವಿಗೆ ಬಿದ್ದ ಘಟನೆ ಪೆರಾಜೆ ಸಮೀಪ ಕಲ್ಚರ್ಪೆಯಲ್ಲಿ ನಡೆದಿದೆ.‌ ಅರಣ್ಯದಂಚಿನ ತೋಟದಲ್ಲಿರುವ ಪಾಳು ಬಿದ್ದ ಬಾವಿಗೆ ಕಾಡಾನೆ ಕಳೆದ ರಾತ್ರಿ ಬಿದ್ದಿದೆ. - [ಇಚ್ಲಂಪಾಡಿ-ಬೀಡು: ಶ್ರೀ ಉಳ್ಳಾಕ್ಲು ಸಹ-ಪರಿವಾರ ದೈವಗಳ ವರ್ಷಾವಧಿ ಜಾತ್ರೋತ್ಸವ ಹಾಗೂ ನೇಮೋತ್ಸವ](https://nesaranewsworld.com/archives/53749) - ಇಚ್ಲಂಪಾಡಿ-ಬೀಡುವಿನ ಶ್ರೀ ಉಳ್ಳಾಕ್ಲು ಸಹ-ಪರಿವಾರ ದೈವಗಳ ವರ್ಷಾವಧಿ ಜಾತ್ರೋತ್ಸವ ಮತ್ತು ನೇಮೋತ್ಸವವು ಏಳೆದ ಏಪ್ರಿಲ್ 9ರಿಂದ ಆರಂಭಗೊಂಡಿದ್ದು, ಮುಂದಿನ ಪ್ರಮುಖ ಕಾರ್ಯಕ್ರಮಗಳ ವಿವರ... - [ನೆಲ್ಯಾಡಿ-ಕೌಕ್ರಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ 23ನೇ ವರುಷದ ಸಾಮೂಹಿಕ ಶನೈಶ್ಚರ ಪೂಜೆ](https://nesaranewsworld.com/archives/53737) - ನೆಲ್ಯಾಡಿ: ನೆಲ್ಯಾಡಿ-ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶನಿವಾರ ಬೆಳಿಗ್ಗೆ 23ನೇ ವರುಷದ ಸಾಮೂಹಿಕ ಶ್ರೀ ಶನೈಶ್ಚರ ಪೂಜಾ ಕಾರ್ಯಕ್ರಮ ಭಕ್ತಿಭಾವದಿಂದ ನೆರವೇರಿತು. - [ಕಡಬ ಕೋಡಿಂಬಾಳ ಬಳಿ ಕುಮಾರಧಾರಾ ನದಿ ತೀರದಲ್ಲಿ ಕಾಡಾನೆಗಳ ಹಿಂಡು](https://nesaranewsworld.com/archives/53745) - ಕಡಬ ತಾ ಕೋಡಿಂಬಾಳ ಪ್ರದೇಶದ ಕೋರಿಯರ್ ಸಮೀಪದಲ್ಲಿರುವ ಕುಮಾರಧಾರ ನದಿ ತೀರದಲ್ಲಿ ಕಾಡಾನೆಗಳ ಹಿಂಡುಕಾಣಿಸಿಕೊಂಡಿದೆ. ಒಟ್ಟು 8 ಆನೆಗಳು ಗುಂಪಾಗಿ ಸಂಚರಿಸುತ್ತಿರುವುದಾಗಿ ತಿಳಿಸಿದ್ದಾರೆ. - [ಗೋಳಿತ್ತಟ್ಟು ಶಾಲಾ ಶತಮಾನೋತ್ಸವ ಸಂಭ್ರಮ: ಏ.13,14ರಂದು ‘ನೆನಪಿನಂಗಳ’ ಕ್ರೀಡಾಕೂಟ](https://nesaranewsworld.com/archives/53741) - ಗೋಳಿತ್ತಟ್ಟು: ದ.ಕ. ಜಿ.ಪಂ. ಉ. ಹಿ. ಪ್ರಾ.ಶಾಲೆ, ಗೋಳಿತ್ತಟ್ಟು ಶಾಲಾ ಶತಮಾನೋತ್ಸವ ಸಂಭ್ರಮದ ಅಂಗವಾಗಿ ‘ಶತಸಿರಿ ಶತಮಾನ ಸಂಭ್ರಮೋತ್ಸವ 2026’ ಕ್ರೀಡಾಕೂಟ ‘ನೆನಪಿನಂಗಳ’ ಏರ್ಪಡಿಸಲಾಗಿದೆ. - [SSLC ತೃತೀಯ ಭಾಷೆಗೆ ಅಂಕದ ಬದಲಾಗಿ ಗ್ರೇಡ್​​ ಪ್ರಶ್ನಿಸಿ PIL: ಅರ್ಜಿದಾರರಿಗೆ 1 ಲಕ್ಷ ದಂಡ! ಬಿಗ್​​ ಶಾಕ್​​ ಕೊಟ್ಟ ಹೈಕೋರ್ಟ್​](https://nesaranewsworld.com/archives/53734) - ಎಸ್​​ಎಸ್​​ಎಲ್​​ಸಿ ತೃತೀಯ ಭಾಷೆ ಪರೀಕ್ಷೆಗೆ ಅಂಕಗಳ ಬದಲು ಗ್ರೇಡ್​​ ನೀಡುವ ನಿರ್ಧಾರ; ನಿರ್ಧಾರ ಪ್ರಶ್ನಿಸಿ ಹೈಕೋರ್ಟ್​​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿದ್ದರು. - [ಅರಸಿನಮಕ್ಕಿ ಸರಕಾರಿ ಪ. ಪೂ. ಕಾಲೇಜಿಗೆ ಶೇ.96 ಫಲಿತಾಂಶ](https://nesaranewsworld.com/archives/53703) - ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಹತ್ಯಡ್ಕ-ಅರಸಿನಮಕ್ಕಿ ಸರಕಾರಿ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದು, ಒಟ್ಟು ಶೇ.96ರಷ್ಟು ಫಲಿತಾಂಶ ದಾಖಲಿಸಿದೆ. - [2nd PUC Result| ನೆಲ್ಯಾಡಿಯ ಪ್ರತೀಕ್ಷಾಗೆ ವಿಜ್ಞಾನ ವಿಭಾಗದಲ್ಲಿ 568 ಅಂಕ](https://nesaranewsworld.com/archives/53729) - ನೆಲ್ಯಾಡಿ: ವಿವೇಕಾನಂದ ಪದವಿಪೂರ್ವ ಕಾಲೇಜು ಇಲ್ಲಿಯ ವಿದ್ಯಾರ್ಥಿನಿ ವಿಜ್ಞಾನ ವಿಭಾಗದಲ್ಲಿ 600 ಕ್ಕೆ 568 ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. - [2nd PUC Result 2026 | ಪರೀಕ್ಷೆ ಬರೆದ ಬಂಟ್ವಾಳದ ತಾಯಿ-ಮಗಳು ತೇರ್ಗಡೆ](https://nesaranewsworld.com/archives/53726) - 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಬಂಟ್ವಾಳ ನಿವಾಸಿಗಳಾದ ತಾಯಿ ಮತ್ತು ಮಗಳು ಏಕಕಾಲದಲ್ಲಿ ಉತ್ತೀರ್ಣರಾಗುವ ಮೂಲಕ ಸಾಧನೆ ಮಾಡಿದ್ದಾರೆ. - ['ಉಚಿತ ಸಂಸ್ಕೃತ ಕಲಿಕಾ ಶಿಬಿರ' -ಸಂಸ್ಕೃತ ಭಾರತೀ ಮತ್ತು ದೇವಾಲಯ ಸಂವರ್ಧನಾ ಸಮಿತಿಯಿಂದ](https://nesaranewsworld.com/archives/53723) - ಪುತ್ತೂರು: ಸಂಸ್ಕೃತವು ಭಾರತದ ಪ್ರಾಚೀನ ಭಾಷೆ. ಸರಳ, ಸುಂದರ ಹಾಗೂ ಮಧುರವಾದ ಈ ಭಾಷೆಯನ್ನು ಕಲಿಯಲು ಒಂದು ಉತ್ತಮ ಅವಕಾಶವಾಗಿ ಇದೀಗ ಪುತ್ತೂರಿನಲ್ಲಿ ಶಿಬಿರವೊಂದನ್ನು ಆಯೋಜಿಸಲಾಗಿದೆ. - [ಕೊಕ್ಕಡ ಸರಕಾರಿ ಪ.ಪೂ. ಕಾಲೇಜಿಗೆ ಶೇ.79 ಫಲಿತಾಂಶ](https://nesaranewsworld.com/archives/53716) - ನೆಲ್ಯಾಡಿ: 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ಫಲಿತಾಂಶ ಕೊಕ್ಕಡ ಸರಕಾರಿ ಪ.ಪೂ. ಕಾಲೇಜಿಗೆ ಕಲಾ ವಿಭಾಗದಲ್ಲಿ ಶೇ.79, ವಿಜ್ಞಾನ ವಿಭಾಗದಲ್ಲಿ ಶೇ.47 ಫಲಿತಾಂಶ ಬಂದಿದೆ - [ನೆಲ್ಯಾಡಿ ಜ್ಞಾನೋದಯ ಬೆಥನಿ ಪ.ಪೂ.ಕಾಲೇಜಿಗೆ ಶೇ.100 ಫಲಿತಾಂಶ](https://nesaranewsworld.com/archives/53699) - ನೆಲ್ಯಾಡಿ: 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು ಜ್ಞಾನೋದಯ ಬೆಥನಿ ಪ.ಪೂ.ಕಾಲೇಜಿನ ವಿಜ್ಞಾನ, ವಾಣಿಜ್ಯ ವಿಭಾಗಕ್ಕೆ ಶೇ.100 ತೇರ್ಗಡೆ ಫಲಿತಾಂಶ - [ನೆಲ್ಯಾಡಿ ಬಾಲಾಜಿ ಮೆಡಿಕಲ್ಸ್‌ನ ಉದಯಕುಮಾರ್‌ರವರ ಪುತ್ರ ಶ್ರೀವತ್ಸಗೆ ವಾಣಿಜ್ಯ ವಿಭಾಗದಲ್ಲಿ 3ನೇ ರ್‍ಯಾಂಕ್](https://nesaranewsworld.com/archives/53706) - ನೆಲ್ಯಾಡಿ: ದ್ವಿತಿಯ ಪಿಯುಸಿ ಪಬ್ಲಿಕ್ ಪರೀಕ್ಷೆಯಲ್ಲಿ ಎಕ್ಸೆಲ್ ಪಿಯು ಕಾಲೇಜಿನ ವಿದ್ಯಾರ್ಥಿ, ನೆಲ್ಯಾಡಿ ಬಾಲಾಜಿ ಮೆಡಿಕಲ್ಸ್‌ನ ಮಾಲಕ ಪುತ್ರ ಶ್ರೀವತ್ಸ ರಾಜ್ಯದಲ್ಲಿ 3ನೇ ರ್‍ಯಾಂಕ್ - [ನೆಲ್ಯಾಡಿ ಸಂತ ಜಾರ್ಜ್ ಪ.ಪೂ.ಕಾಲೇಜಿಗೆ ವಾಣಿಜ್ಯ ವಿಭಾಗದಲ್ಲಿ ಶೇ.100 ಫಲಿತಾಂಶ](https://nesaranewsworld.com/archives/53695) - ನೆಲ್ಯಾಡಿ: 2025-26ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ವಾಣಿಜ್ಯ ವಿಭಾಗದಲ್ಲಿ ಸಂತಜಾರ್ಜ್ ಪ.ಪೂ.ಕಾಲೇಜಿಗೆ ಶೇ.100 ತೇರ್ಗಡೆ ಫಲಿತಾಂಶ ಲಭಿಸಿದೆ. - [ವಿಜ್ಞಾನ ವಿಭಾಗದಲ್ಲಿ 600ಕ್ಕೆ 597 ಅಂಕ ಗಳಿಸಿದ ಅನಘ.ಕೆ ಕೊಕ್ಕಡ](https://nesaranewsworld.com/archives/53685) - ಕೊಕ್ಕಡ: ಉಪ್ಪಿನಂಗಡಿ ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿನಿ ಅನನ್ಯ.ಕೆ ವಿಜ್ಞಾನ ವಿಭಾಗದಲ್ಲಿ 600ಕ್ಕೆ 597 (99.5%) ಅಂಕಗಳನ್ನು ಪಡೆದು ಸಾಧನೆ ಮಾಡಿದ್ದಾರೆ. - [2nd PUC Result | ದಕ್ಷಿಣ ಕನ್ನಡದ ದಿಶಾ ರಾಜ್ಯಕ್ಕೆ ಪ್ರಥಮ – 600ಕ್ಕೆ 600 ಅಂಕ](https://nesaranewsworld.com/archives/53681) - ಮಂಗಳೂರು: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ದ.ಕ.ಜಿಲ್ಲೆಯ ಆಳ್ವಾಸ್ ಕಾಲೇಜು ವಿದ್ಯಾರ್ಥಿನಿ ದಿಶಾ 600ಕ್ಕೆ 600 ಅಂಕ ರಾಜ್ಯದಲ್ಲಿ ಪ್ರಥಮ ಸ್ಥಾನ - [ಹಳ್ಳಿಗೇರಿ ಶಾಲೆಯಲ್ಲಿ ಮುಖ್ಯಶಿಕ್ಷಕ ಶ್ರೀಧರ್‌ಗೆ ಬೀಳ್ಕೊಡುಗೆ](https://nesaranewsworld.com/archives/53677) - ಹಳ್ಳಿಗೇರಿ: ಮುಖ್ಯಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಶ್ರೀಧರ್ ಕೆ.ಎಸ್ ಅವರು ಹಿರಿಯ ಮುಖ್ಯಶಿಕ್ಷಕರಾಗಿ ಮುಂಬಡ್ತಿಗೊಂಡು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಿತು. - [ಬೈಕ್–ಆಟೋ ರಿಕ್ಷಾ ಡಿಕ್ಕಿ, ಸವಾರನಿಗೆ ಗಾಯ](https://nesaranewsworld.com/archives/53673) - ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ವಳಾಲು ಎಂಬಲ್ಲಿ ಏ.5ರಂದು ರಸ್ತೆ ಅಪಘಾತದಲ್ಲಿ ಬೈಕ್,ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. - [ಎಲ್‌ಪಿಜಿ ದರ ಏರಿಕೆ ಖಂಡಿಸಿ ನೆಲ್ಯಾಡಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ](https://nesaranewsworld.com/archives/53660) - ಎಲ್‌ಪಿಜಿ ಸಿಲಿಂಡರ್ ದರ ಏರಿಕೆ ವಿರುದ್ಧ ದ.ಕ.ಜಿಲ್ಲಾ ಮಹಿಳಾ ಕಾಂಗ್ರೆಸ್ ಗ್ರಾಮೀಣ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಕಡಬ ಬ್ಲಾಕ್, ಮಹಿಳಾ ಕಾಂಗ್ರೆಸ್, ಯೂತ್ ಕಾಂಗ್ರೆಸ್ ಭಾಗವಹಿಸಿದ್ದರು. - [ಏ.11ರಂದು ನೆಲ್ಯಾಡಿ-ಕೌಕ್ರಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಶನೈಶ್ಚರ ಪೂಜೆ](https://nesaranewsworld.com/archives/53670) - ನೆಲ್ಯಾಡಿ : ನೆಲ್ಯಾಡಿ-ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಏ.11ರಂದು ಶನಿವಾರ ಬೆಳಗ್ಗೆ 9.30ರಿಂದ ಸಾಮೂಹಿಕ ಶ್ರೀ ಶನೈಶ್ಚರ ಪೂಜೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. - [ನೆಲ್ಯಾಡಿಯಲ್ಲಿ “ಸ್ಟಡ್ ಫೆಸ್ಟ್” ಸಂಭ್ರಮ](https://nesaranewsworld.com/archives/53667) - ನೆಲ್ಯಾಡಿ ಪ್ರಸಿದ್ಧ ಆಭರಣ ಸಂಸ್ಥೆಯಾದ ಮುಳಿಯ ಗೋಲ್ಡ್ & ಡೈಮಂಡ್ಸ್, ಪುತ್ತೂರು ಇದರ ಸಹ ಶಾಖೆಯಾದ ನೆಲ್ಯಾಡಿ ಮುಳಿಯ ಸಿಲ್ವರಿಯಾದಲ್ಲಿ ಏ.6ರಿಂದ ಭರ್ಜರಿಯಾಗಿ “ಸ್ಟಡ್ ಫೆಸ್ಟ್” ಆರಂಭವಾಗಿದೆ. - [ಸ್ನೇಹಕಿರಣ ಮಹಿಳಾ ಜಿಲ್ಲಾ ಒಕ್ಕೂಟ ಸದಸ್ಯರಿಗೆ ಸಾಮರ್ಥ್ಯವರ್ಧನಾ ತರಬೇತಿ](https://nesaranewsworld.com/archives/53664) - ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ವತಿಯಿಂದ ಮಿಸೇರಿಯೋರ್ ಪ್ರಾಯೋಜಕತ್ವದಲ್ಲಿ, ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ ಜಿಲ್ಲಾ ಒಕ್ಕೂಟದ ಸದಸ್ಯರಿಗೆ ತರಬೇತಿ ಕಾರ್ಯಕ್ರಮ - [ಹೊಳೆಗೆ ಹಾರಿ ಮಹಿಳೆ ಆತ್ಮಹತ್ಯೆ](https://nesaranewsworld.com/archives/53657) - ಚಿಕ್ಕಮಗಳೂರು: ಹೊಳೆಗೆ ಹಾರಿ ನರ್ಸ್ ಆತ್ಮಹತ್ಯೆಗೆ ಶರಣಾಗಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಮುಡುಬ ಬಳಿ ನಡೆದಿದೆ. - [ಏಪ್ರಿಲ್‌ 9ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ](https://nesaranewsworld.com/archives/53654) - ಬೆಂಗಳೂರು: ಫೆಬ್ರವರಿ – ಮಾರ್ಚ್ ತಿಂಗಳಲ್ಲಿ ನಡೆದಿದ್ದ ದ್ವೀತಿಯ ಪಿಯುಸಿ ಪರೀಕ್ಷೆ-1 ಫಲಿತಾಂಶಕ್ಕೆ ಪರೀಕ್ಷಾ ಮಂಡಳಿ ಅಂತಿಮ ದಿನಾಂಕ ಪ್ರಕಟಿಸಿದೆ. - [ಸಹಾಯಕ ಔಷಧ ನಿಯಂತ್ರಕನ ಮನೆ ಮೇಲೆ ಲೋಕಾಯುಕ್ತ ದಾಳಿ : ಅಪಾರ ಪ್ರಮಾಣದ ನಗನಗದು ಪತ್ತೆ](https://nesaranewsworld.com/archives/53651) - ಮಂಗಳೂರು: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದಿಸಿದ ಆರೋಪದ ಮೇಲೆ ಮಂಗಳೂರಿನ ಸಹಾಯಕ ಔಷಧ ನಿಯಂತ್ರಕ ಬಾಬು ಬಿ.ಎನ್ ಅವರ ವಿರುದ್ಧ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. - [ಏ.10 ರಿಂದ 12ರ ವರೆಗೆ; ಇಚಿಲಂಪಾಡಿ ಸೈಂಟ್ ತೋಮಸ್ ಮಲಂಕರ ಕ್ಯಾಥೋಲಿಕ್ ಚರ್ಚ್ ವಾರ್ಷಿಕ ಹಬ್ಬ](https://nesaranewsworld.com/archives/53648) - ನೆಲ್ಯಾಡಿ: ಇಚಿಲಂಪಾಡಿ ಸೈಂಟ್ ತೋಮಸ್ ಮಲಂಕರ ಕ್ಯಾಥೋಲಿಕ್ ಚರ್ಚ್ ಪುತ್ತೂರು ಧರ್ಮಪ್ರಾಂತ್ಯ ಪ್ರತಿ ವರ್ಷದಂತೆ ಸಂತ ತೋಮಸರ ಹಾಗೂ ಸಹ ಮಧ್ಯಸ್ಥರಾದ ಸಂತ ಗೀವರ್ಗೀಸ್ ಅವರ ವಾರ್ಷಿಕ ಹಬ್ಬ - [ಪಾದಚಾರಿಗೆ ಕ್ರೇನ್ ಡಿಕ್ಕಿ – ಸ್ಥಳದಲ್ಲೇ ಸಾವು](https://nesaranewsworld.com/archives/53645) - ಬೆಳ್ತಂಗಡಿ : ಕಣಿಯೂರು ಗ್ರಾಮದ ಪಿಲಿಗೂಡು ಎಂಬಲ್ಲಿ ಮಂಗಳವಾರದಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪಾದಚಾರಿ ಒಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. - [ಮಸೀದಿ ಕಾಣಿಕೆ ಡಬ್ಬಿ ಕಳವು ಪ್ರಕರಣ ಭೇದಿಸಿದ ಸುಳ್ಯ ಪೊಲೀಸರು – ಆಂಧ್ರ ಮೂಲದ ಆರೋಪಿಯ ಬಂಧನ](https://nesaranewsworld.com/archives/53642) - ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸಂಪಾಜೆ ಗೂನಡ್ಕ ಪ್ರದೇಶದಲ್ಲಿರುವ ಮಸೀದಿಯ ಆವರಣದಲ್ಲಿದ್ದ ಕಾಣಿಕೆ ಡಬ್ಬಿ ಕಳವು ಪ್ರಕರಣವನ್ನು ಭೇದಿಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. - [ನೆಲ್ಯಾಡಿ: ರಸ್ತೆಯ ಬದಿಗೆ ಕಸ ಎಸೆದ ‘ಎನ್ಎಚ್ಎಐ’ ವಾಹನ! ತಪ್ಪಿತಸ್ಥರಿಂದಲೇ ಮರು ಸಂಗ್ರಹ, ಸಾರ್ವಜನಿಕರ ಆಕ್ರೋಶ](https://nesaranewsworld.com/archives/53637) - ನೆಲ್ಯಾಡಿ: ಪೆರಿಯಶಾಂತಿಯಿಂದ ಇಚಿಲಂಪಾಡಿ ಕಡೆಗೆ ಸಾಗುವ ರಸ್ತೆಯಲ್ಲಿ ‘ಎನ್ಎಚ್ಐ ಆನ್ ಡ್ಯೂಟಿ’ ಸ್ಟಿಕ್ಕರ್ ಅಳವಡಿಸಿದ ವಾಹನದಿಂದಲೇ ರಸ್ತೆ ಬದಿಗೆ ಕಸ ಎಸೆಯುತ್ತಿರುವ ಘಟನೆ ಬೆಳಕಿಗೆ ಬಂದಿದೆ. - [ದಿವಾಕರ ಆಚಾರ್ಯ ಗೇರುಕಟ್ಟೆ ಅವರಿಗೆ ಯಕ್ಷಗಾನದಲ್ಲಿ ಡಿಪ್ಲೊಮಾ ಪದವಿ ಪ್ರದಾನ](https://nesaranewsworld.com/archives/53634) - ಯಕ್ಷಗಾನ ಕ್ಷೇತ್ರದಲ್ಲಿ ಅಪೂರ್ವ ಸಾಧನೆ ಸಾಧಿಸಿರುವ ದ. ಕ. ಜಿಲ್ಲೆಯ ದಿವಾಕರ ಆಚಾರ್ಯ ಗೇರುಕಟ್ಟೆ ಅವರಿಗೆ ಯಕ್ಷಗಾನದಲ್ಲಿ ಡಿಪ್ಲೊಮಾ ಪದವಿ ಪ್ರದಾನ - [ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ](https://nesaranewsworld.com/archives/53631) - ಬೆಳ್ತಂಗಡಿ: ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪ ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಸೋಮವಾರದಂದು ಮಧ್ಯಾಹ್ನ ಪತ್ತೆಯಾಗಿದೆ. ಮಂಗಳೂರು ಆಸ್ಪತ್ರೆಗೆ ಸಾಗಿಸಿದ್ದಾರೆ - [ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಕುಟುಂಬ ಸಮೇತರಾಗಿ ಭೇಟಿ](https://nesaranewsworld.com/archives/53627) - ಕೊಕ್ಕಡ: ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಖ್ಯಾತ ಚಲನಚಿತ್ರ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಟುಂಬ ಸಮೇತರಾಗಿ ಭೇಟಿ ನೀಡಿ ಪೂಜೆ ಸಲ್ಲಿಸಿದರು. - [ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆ ಸವಣೂರಿಗೆ ಆಗಮನ-ಭವ್ಯ ಸ್ವಾಗತ](https://nesaranewsworld.com/archives/53621) - ಹನುಮಗಿರಿ ಶ್ರೀ ಕೋದಂಡ ರಾಮ ಪಂಚಮುಖಿ ಆಂಜನೇಯ ಕ್ಷೇತ್ರದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಅಯೋಧ್ಯೆ ಹೊರಟ ಶ್ರೀರಾಮ–ಹನುಮ ಜ್ಯೋತಿ ರಥಯಾತ್ರೆಯು ಸವಣೂರಿಗೆ ಭವ್ಯವಾಗಿ ಆಗಮಿಸಿತು. - [ಕೊಕ್ಕಡ: ಕೆಎಸ್ಆರ್‌ಟಿಸಿ ಬಸ್–ಕಾರ್ ಮುಖಾಮುಖಿ: ಮಹಿಳೆಗೆ ಗಾಯ](https://nesaranewsworld.com/archives/53618) - ಕೊಕ್ಕಡ: ಕೊಕ್ಕಡ ಸಮೀಪದ ಕಾಪಿನಬಾಗಿಲು ಎಂಬಲ್ಲಿ ಸೋಮವಾರದಂದು ಕೆಎಸ್ಆರ್‌ಟಿಸಿ ಬಸ್ ಮತ್ತು ಕಾರಿನ ಮಧ್ಯೆ ಅಪಘಾತ ಸಂಭವಿಸಿ ಮಹಿಳೆಯೊಬ್ಬರು ಗಾಯಗೊಂಡ ಘಟನೆ ವರದಿಯಾಗಿದೆ. - [ಟ್ರೆಕ್ಕಿಂಗ್​ಗೆ ತೆರಳಿ ನಿಗೂಢವಾಗಿ ನಾಪತ್ತೆಯಾಗಿದ್ದ ಯುವತಿ 4 ದಿನದ ಬಳಿಕ ಪತ್ತೆ](https://nesaranewsworld.com/archives/53614) - ಮಡಿಕೇರಿ ತಾಲೂಕಿನ ತಡಿಯಂಡಮೋಳ ಬೆಟ್ಟದಲ್ಲಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ ಕೊ‌ನೆಗೂ ಪತ್ತೆ ಆಗಿದ್ದಾರೆ. ಆ ಮೂಲಕ 4 ದಿನಗಳ‌ ಕಾರ್ಯಾಚರಣೆ ಯಶಸ್ವಿ - [ಆಮಂತ್ರಣ ವೇದಿಕೆಯ ಕಡಬ ತಾಲೂಕು ಪದಗ್ರಹಣ ಸಮಾರಂಭ](https://nesaranewsworld.com/archives/53590) - ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕದ ಕಡಬ ತಾಲೂಕು ಘಟಕದ ಪದಗ್ರಹಣ ಸಮಾರಂಭವು ಭಾನುವಾರ ನೆಲ್ಯಾಡಿ ಸಂತ ಜಾರ್ಜ್ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ವಿಜೃಂಭಣೆಯಿಂದ ನಡೆಯಿತು. - [ಡಿವೈಎಫ್ಐ ಶ್ರಮದಾನ: ಹಳ್ಳಿಂಗೇರಿ ಸರಕಾರಿ ಶಾಲಾ ಬಾವಿಗೆ ಹೊಸ ಜೀವ](https://nesaranewsworld.com/archives/53603) - ಕೊಕ್ಕಡದ ಹಳ್ಳಿಂಗೇರಿ ಸರಕಾರಿ ಶಾಲೆಯ ಬಾವಿಯು ಬಲ್ಲೆ,ಕೆಸರಿನಿಂದ ತುಂಬಿಕೊಂಡು ಬಳಕೆಗೆ ಅಸಾಧ್ಯವಾಗಿದ್ದ ಹಿನ್ನೆಲೆ, ಡಿವೈಎಫ್ಐ ತಂಡ ಶ್ರಮದಾನದ ಮೂಲಕ ಬಾವಿಯನ್ನು ಸ್ವಚ್ಛಗೊಳಿಸಿದೆ. - [ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆ — ನಿರಂತರ ಮೂರನೇ ವರ್ಷವೂ ಶೇಕಡ 100 ಸಾಲ ವಸೂಲಾತಿ](https://nesaranewsworld.com/archives/53600) - ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2025–26ನೇ ಆರ್ಥಿಕ ವರ್ಷದಲ್ಲಿ ಶೇ.100 ಸಾಲ ವಸೂಲಾತಿ ಸಾಧನೆ ಮಾಡಿ ಮತ್ತೊಮ್ಮೆ ಗಮನ ಸೆಳೆದಿದೆ. - [ಒಕ್ಕಲಿಗ ಸೇವಾ ಸಂಘ ವಾರ್ಷಿಕ ಮಹಾಸಭೆ, ಸತ್ಯನಾರಾಯಣ ಪೂಜೆ](https://nesaranewsworld.com/archives/53585) - ಶಿಶಿಲ ಗೌಡರ ಯಾನೆ ಒಕ್ಕಲಿಗ ಸೇವಾ ಸಂಘ ಗ್ರಾಮಸಮಿತಿ ಆಶ್ರಯದಲ್ಲಿ ವಾರ್ಷಿಕ ಮಹಾಸಭೆ ಹಾಗೂ ಸತ್ಯನಾರಾಯಣ ಪೂಜೆ ಕಾರ್ಯಕ್ರಮವು ಶಿಶಿಲ ಗ್ರಾಮದ ಪಡ್ಪು ಕೊರಗಪ್ಪ ಗೌಡ ಅವರ ಮನೆಯಲ್ಲಿ ನೆರವೇರಿತು. - [ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರ ಸಭಾಭವನಕ್ಕೆ ರೂ.5 ಲಕ್ಷ ಅನುದಾನ: ಸಂಸದ ಬ್ರಿಜೇಶ್ ಚೌಟರಿಂದ ಮಂಜೂರು](https://nesaranewsworld.com/archives/53582) - ಹತ್ಯಡ್ಕ ಗ್ರಾಮದ ಅರಸಿನಮಕ್ಕಿಯ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದ ಸಭಾಭವನ ನಿರ್ಮಾಣ ಕಾಮಗಾರಿಗೆ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ.5 ಲಕ್ಷ ಅನುದಾನ ಮಂಜೂರಾಗಿದೆ. - [ಉಚಿತ ಸಂಸ್ಕಾರ ಬೇಸಿಗೆ ಶಿಬಿರ “ಮಕ್ಕಳ ಕಲರವ” ಗೆ ಚಾಲನೆ](https://nesaranewsworld.com/archives/53579) - ದೇವಾಲಯ ಸಂವರ್ಧನಾ ಸಮಿತಿಯಿಂದ ಆಯೋಜಿಸಲಾದ ಉಚಿತ ಸಂಸ್ಕಾರ ಬೇಸಿಗೆ ಶಿಬಿರ “ಮಕ್ಕಳ ಕಲರವ” ಕಾರ್ಯಕ್ರಮಕ್ಕೆ ಪಾಂಗಳಾಯಿ ಅರಸು ಮುಂಡಿತ್ತಾಯ ದೈವಸ್ಥಾನದ ವಠಾರದಲ್ಲಿ ಭರ್ಜರಿ ಚಾಲನೆ ದೊರೆಯಿತು. - ['ಡೈಮಂಡ್ ಫೆಸ್ಟ್' ವಿಶೇಷ ಉತ್ಸವ ಉದ್ಘಾಟನೆ](https://nesaranewsworld.com/archives/53576) - ಪುತ್ತೂರು: ಪ್ರಸಿದ್ಧ ಆಭರಣ ಸಂಸ್ಥೆ ಮುಳಿಯ ಗೋಲ್ಡ್ -ಡೈಮಂಡ್ಸ್ ವತಿಯಿಂದ ಗ್ರಾಹಕರಿಗಾಗಿ ಆಯೋಜಿಸಲಾದ 'ಡೈಮಂಡ್ ಫೆಸ್ಟ್' ವಿಶೇಷ ಉತ್ಸವ ಮಾ.30ರಂದು ಉದ್ಘಾಟನೆಯಾಯಿತು. - [Kadaba | ಕಂಟೈನರ್‌ನಲ್ಲಿ ಅಕ್ರಮ ಜಾನುವಾರು ಸಾಗಾಟ: ಓರ್ವನ ಬಂಧನ](https://nesaranewsworld.com/archives/53570) - ಅಕ್ರಮ ಜಾನುವಾರು ಸಾಗಾಟವನ್ನು ಪತ್ತೆ ಹಚ್ಚಿರುವ ಕಡಬ ಠಾಣಾ ಪೊಲೀಸರು, ಓರ್ವನನ್ನು ಬಂಧಿಸಿ, 18 ಜಾನುವಾರುಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿ ಹೊಸೂರು ಅಕ್ರಮ್ ಪಾಷಾ ಎಂದು ಗುರುತಿಸಲಾಗಿದೆ. - [ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆ ಯವರ ಹುಟ್ಟುಹಬ್ಬದ ಪ್ರಯುಕ್ತ ಹಣ್ಣು ಹಂಪಲು ವಿತರಣೆ](https://nesaranewsworld.com/archives/53566) - ಶ್ರೀ ಕ್ಷೇ.ಧ.ಗ್ರಾ.ಯೋಜನೆ, (ರಿ) ಕಡಬ ತಾಲೂಕು ಇದರ ವಾತ್ಸಲ್ಯ ಕಾರ್ಯಕ್ರಮದಲ್ಲಿ 40 ಮಂದಿ ಸದಸ್ಯರಿಗೆ ಹೇಮಾವತಿ ವಿ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಹಣ್ಣು ಹಂಪಲು ವಿತರಿಸಯಿತು. - [ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲಕ್ಕೆ ನೂತನ ಸದಸ್ಯರಾಗಿ ಮನೀಶ್ ಅಂಚನ್, ಸಂತೋಷ್ ಕುಮಾರ್ ಆಯ್ಕೆ](https://nesaranewsworld.com/archives/53563) - ಬೆಳ್ತಂಗಡಿ: ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲದ ನೂತನ ಸದಸ್ಯರಾಗಿ ಮನೀಶ್ ಅಂಚನ್ ಧರ್ಮಸ್ಥಳ ಹಾಗೂ ಸಂತೋಷ್ ಕುಮಾರ್ ಇಂದಬೆಟ್ಟು ಆಯ್ಕೆಯಾಗಿದ್ದಾರೆ. - [ಇಚ್ಲಂಪಾಡಿ: ಕಾರು- ಟಿಟಿ ವಾಹನ ನಡುವೆ ಅಪಘಾತ; ಮಹಿಳೆಗೆ ಗಾಯ](https://nesaranewsworld.com/archives/53560) - ಇಚ್ಲಂಪಾಡಿ ನಡುಮನೆ ಬಳಿ ಟಿಟಿ, ಕಾರಿನ ನಡುವೆ ಅಪಘಾತ ಸಂಭವಿಸಿದೆ. ಸುಬ್ರಮಣ್ಯದಿಂದ ಧರ್ಮಸ್ಥಳದತ್ತ ಸಾಗುತ್ತಿದ್ದ ಟಿಟಿ ವಾಹನ ,ನಾವೂರಿನಿಂದ ಸುಬ್ರಮಣ್ಯಕ್ಕೆ ತೆರಳುತ್ತಿದ್ದ ಕಾರು ಡಿಕ್ಕಿ - [ಕಾರು ಢಿಕ್ಕಿ: 7 ಮಂದಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ](https://nesaranewsworld.com/archives/53557) - ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಡಿವೈಡರ್ ನ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ 7 ಮಂದಿ ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಫರಂಗಿಪೇಟೆ ಮಾರಿಪಳ್ಳ ಎಂಬಲ್ಲಿ ನಡೆದಿದೆ. - [ಕೊಕ್ಕಡ: ಬಾರ್‌ನಲ್ಲಿ ಗಲಾಟೆ- ನಾಲ್ವರ ವಿರುದ್ಧ ಪ್ರಕರಣ ದಾಖಲು](https://nesaranewsworld.com/archives/53554) - ಕೊಕ್ಕಡ ಬಾರ್‌ವೊಂದರಲ್ಲಿ ಗಲಾಟೆ ನಡೆದಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಕೊಕ್ಕಡ ನಿವಾಸಿ ಅಕ್ಷಯ್ ಮದ್ಯ ಸೇವಿಸಲು ಕುಳಿತಿರುವ ಸಮಯ ಯತೀಶ್ ಅವಾಚ್ಯ ಶಬ್ದದಿಂದ ಬೈದು ಹಲ್ಲೆ ನಡೆಸಿರುವುದಾಗಿದೆ. - [ನಿಡ್ಲೆಯಲ್ಲಿ ಆತಂಕ ಸೃಷ್ಟಿಸಿದ ಹವಾಮಾನ ಇಲಾಖೆಯ ಉಪಕರಣ](https://nesaranewsworld.com/archives/53549) - ಬೆಳ್ತಂಗಡಿ: ನಿಡ್ಲೆ ಗ್ರಾಮದ ಬರೆಂಗಾಯದ ಕಾಟ್ಲ ಎಂಬಲ್ಲಿ ಮಾ.31 ರಂದು ವಿದೇಶಿ ಗುರುತು ಇರುವ ವಿಚಿತ್ರ ವಸ್ತುವೊಂದು ಮಾ.31 ಕಂಡುಬಂದ ಕಾರಣ ಮನೆಮಂದಿ ಆತಂಕಕ್ಕೆ ಒಳಗಾದ ಘಟನೆ ನಡೆದಿದೆ. - [2nd PUC Result 2026 Date: ದ್ವಿತೀಯ ಪಿಯುಸಿ ಫಲಿತಾಂಶ ಏಪ್ರಿಲ್ ಎರಡನೇ ವಾರದಲ್ಲಿ!](https://nesaranewsworld.com/archives/53546) - ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ವಿದ್ಯಾರ್ಥಿಗಳ ಕೌತುಕ ಹೆಚ್ಚಾಗಿದೆ. - [ಪುತ್ತೂರು–ಜಾವಗಲ್ ಕೆಎಸ್‌ಆರ್‌ಟಿಸಿ ಬಸ್ಸಿಗೆ ನೆಲ್ಯಾಡಿಯಲ್ಲಿ ಭವ್ಯ ಸ್ವಾಗತ](https://nesaranewsworld.com/archives/53543) - ಪುತ್ತೂರಿನಿಂದ ಜಾವಗಲ್‌ಗೆ ಪ್ರಾರಂಭಗೊಂಡ ಕೆಎಸ್‌ಆರ್‌ಟಿಸಿ ಬಸ್ ಸೇವೆಗೆ ಏ.1ರಂದು ನೆಲ್ಯಾಡಿ ಬಸ್ ನಿಲ್ದಾಣದಲ್ಲಿ ಸ್ವಾಗತ ಕೋರಲಾಯಿತು. ಮುಖಂಡರು ಭಾಗವಹಿಸಿ ಬರಮಾಡಿಕೊಂಡರು. - [ಉಪ್ಪಿನಂಗಡಿ: ಅರಣ್ಯ ವೀಕ್ಷಕ ರವಿ ಬಿ. ವಯೋನಿವೃತ್ತಿ ಬೀಳ್ಕೊಡುಗೆ ಸಮಾರಂಭ](https://nesaranewsworld.com/archives/53540) - ಉಪ್ಪಿನಂಗಡಿ ಅರಣ್ಯ ವಲಯದಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ್ದ ಅರಣ್ಯ ವೀಕ್ಷಕ ರವಿ ಬಿ. ಅವರು ಮಾ.31ರಂದು ವಯೋನಿವೃತ್ತಿ ಹೊಂದಿದ ಹಿನ್ನೆಲೆ, ವಲಯ ಅರಣ್ಯ ಕಚೇರಿಯಲ್ಲಿ ಬೀಳ್ಕೊಡುಗೆ ಸಮಾರಂಭ - [ಇಚ್ಲಂಪಾಡಿ ಸೈಂಟ್ ಜಾರ್ಜ್ ಅರ್ಥೋಡೊಕ್ಸ್ ಸಿರಿಯನ್ ಚರ್ಚ್‌ ನೂತನ ಆಡಳಿತ ಸಮಿತಿ ರಚನೆ](https://nesaranewsworld.com/archives/53534) - ಇಚ್ಲಂಪಾಡಿಯ ಸೈಂಟ್ ಜಾರ್ಜ್ ಚರ್ಚ್‌ನಲ್ಲಿ ಆಡಳಿತ ಸಮಿತಿ ರಚಿಸಲಾಗಿದ್ದು ಅಧ್ಯಕ್ಷರಾಗಿ ರೆ. ಫಾ.ವರ್ಗೀಸ್ ತೋಮಸ್ ಟ್ರಸ್ಟಿಯಾಗಿ ಉಲಹನ್ನನ್, ಕಾರ್ಯದರ್ಶಿಯಾಗಿ ಸುನೀಶ್ ಟಿ.ಪಿ. ಆಯ್ಕೆ - [ನೆಲ್ಯಾಡಿ: ಮಲಯಾಳಿ ವಿಶ್ವಕರ್ಮ ಸೇವಾ ಟ್ರಸ್ಟ್ ಪದಾಧಿಕಾರಿಗಳ ಆಯ್ಕೆ](https://nesaranewsworld.com/archives/53531) - ಮಲಯಾಳಿ ವಿಶ್ವಕರ್ಮ ಸೇವಾ ಟ್ರಸ್ಟ್ ನೆಲ್ಯಾಡಿ ಇದರ ಅಧ್ಯಕ್ಷರಾಗಿ ಮಧುಸೂದನ್ ಸಿ.ಬಿ.ನೆಕ್ಕರೆ, ಉಪಾಧ್ಯಕ್ಷರಾಗಿ ಶಶಿ ಕೆ.ಎಂಜಿರ, ಕಾರ್ಯದರ್ಶಿಯಾಗಿ ಶ್ರೀಜಾಕುಮಾರಿ ಪಟ್ಣ, ಆಯ್ಕೆಯಾಗಿದ್ದಾರೆ. - [ನೆಲ್ಯಾಡಿ ಬೆಥನಿ ಪಿಯು ಕಾಲೇಜಿನ 45 ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ](https://nesaranewsworld.com/archives/53528) - ನೆಲ್ಯಾಡಿ:ಮಾ.29 ನಡೆದ 3ನೇ ಕೆಜಿಎಫ್‌ಐ ಗೋಜು-ರ್ಯೂ ಕರಾಟೆ ರಾಜ್ಯ ಮಟ್ಟದ ಟೂರ್ನಮೆಂಟ್‌ನಲ್ಲಿ ಬೆಥನಿ ಪಿಯು ಕಾಲೇಜಿನ 45ಮಂದಿ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆ - [ಕೊಕ್ಕಡ: ಕಾಡಾನೆಗಳ ಅಟ್ಟಹಾಸ: ಎಲಿಫೆಂಟ್ ಟಾಸ್ಕ್ ಫೋರ್ಸ್ ನಿಯೋಜನೆ](https://nesaranewsworld.com/archives/53520) - ಕೊಕ್ಕಡ: ಕಾಡಾನೆಗಳ ಉಪಟಳ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಕೃಷಿ ತೋಟಗಳಿಗೆ ನುಗ್ಗಿ ಬೆಳೆ ಹಾನಿಗೊಳಿಸುತ್ತಿದ್ದ ಕಾಡಾನೆಗಳು ದಾಳಿ ನಡೆಸುತ್ತಿರುವ ಘಟನೆಗಳು ವರದಿಯಾಗಿತ್ತು. - [ಕೆಎಸ್​ಆರ್​ಟಿಸಿ ಬಸ್​ನಿಂದ ಹೊರಗೆಸೆಯಲ್ಪಟ್ಟ ವಿದ್ಯಾರ್ಥಿನಿಯರು! ಭೀಕರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ](https://nesaranewsworld.com/archives/53517) - ಬೆಳ್ತಂಗಡಿ: ಕೆಎಸ್‌ಆರ್‌ಟಿಸಿ ಬಸ್‌ನ ಬಾಗಿಲು ಏಕಾಏಕಿ ತೆರೆದುಕೊಂಡ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರು ರಸ್ತೆಗೆ ಎಸೆಯಲ್ಪಟ್ಟ ಭೀಕರ ಘಟನೆ ಕಳಿಯ ಗ್ರಾಮದ ರೇಷ್ಮೆರೋಡ್ ಎಂಬಲ್ಲಿ ನಡೆದಿದೆ. - [ನೆಲ್ಯಾಡಿ ಸುದೀಪ್ ರೈ ಸಾವು ಪ್ರಕರಣ: ಪತ್ನಿಯಿಂದ ಮಾನಸಿಕ ಹಿಂಸೆ, ವಿಷಪ್ರಯೋಗ ಆರೋಪ – ಉನ್ನತ ಮಟ್ಟದ ತನಿಖೆಗೆ ಪೋಷಕರ ಆಗ್ರಹ](https://nesaranewsworld.com/archives/53511) - ಮಂಗಳೂರು: ನೆಲ್ಯಾಡಿ ಮೂಲದ ಯುವಕ ಸುದೀಪ್ ರೈ ಸಾವಿನ ಪ್ರಕರಣವು ಹೊಸ ತಿರುವು ಪಡೆಯುತ್ತಿದ್ದಂತೆ, ಮೃತನ ಪೋಷಕರು ಗಂಭೀರ ಆರೋಪಗಳನ್ನು ಹೊರ ಹಾಕಿ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದ್ದಾರೆ. - [ನಿಡ್ಲೆ ಪ್ರೌಢಶಾಲೆಗೆ ಎರಡು ನೂತನ ಕೊಠಡಿಗಳ ಹಸ್ತಾಂತರ – ಉಚಿತ ನೇತ್ರ ತಪಾಸಣಾ ಶಿಬಿರ](https://nesaranewsworld.com/archives/53507) - ಕೊಕ್ಕಡ: ಪಾರಾದೀಪ್ ಫಾಸ್ಫೇಟ್ಸ್ ಲಿಮಿಟೆಡ್ ಮಂಗಳೂರು ಸಂಸ್ಥೆ ವತಿಯಿಂದ ನಿರ್ಮಿಸಲಾದ 2ನೂತನ ಶಾಲಾ ಕೊಠಡಿಗಳ ಹಸ್ತಾಂತರ ಕಾರ್ಯಕ್ರಮ, ಉಚಿತ ನೇತ್ರ ತಪಾಸಣಾ ಶಿಬಿರವು ನಡೆಯಿತು. - [ನೆಲ್ಯಾಡಿ: ಸಂತ ಅಲ್ಫೋನ್ಸ ಕ್ಷೇತ್ರದಲ್ಲಿ ನೂತನ ವಿಕಾರ್ ಜೆನರಲ್ ಫಾ.ಡಾ.ಮಾಣಿ ವೆಳುತ್ತೇಡತ್ತ್ ಪರಂಭಿಲ್ ಗೆ ಸನ್ಮಾನ](https://nesaranewsworld.com/archives/53502) - ಬೆಳ್ತಂಗಡಿ ಧರ್ಮಪ್ರಾಂತ್ಯದ ವಿಕಾರ್ ಜೆನರಲ್ ಆಗಿ ನೇಮಕಗೊಂಡ ರೆ.ಫಾ.ಡಾ.ಮಾಣಿ ವೆಳುತ್ತೇಡತ್ತ್ ಪರಂಭಿಲ್ ಅವರಿಗೆ ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ನಾಗರಿಕರ ಸನ್ಮಾನ - [ಕೊಕ್ಕಡ: ಕಾಡಾನೆಗಳ ದಾಳಿ ತೀವ್ರ: ವಾಹನಗಳಿಗೂ ಹಾನಿ – ಜನರಲ್ಲಿ ಆತಂಕದ ವಾತಾವರಣ](https://nesaranewsworld.com/archives/53497) - ಕೊಕ್ಕಡ ಗ್ರಾಮದಲ್ಲಿ ಕಾಡಾನೆಗಳ ಉಪಟಳ ಹೆಚ್ಚುತ್ತಿದ್ದು, ಗ್ರಾಮಸ್ಥರು ಭಯಭೀತರಾಗಿರುವ ಘಟನೆಗಳು ವರದಿಯಾಗುತ್ತಿವೆ. ಕೃಷಿ ತೋಟಗಳ, ವಾಹನಗಳ ಮೇಲೂ ದಾಳಿ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ. - [SSLC Maths Exam: ಪರೀಕ್ಷೆಯಲ್ಲಿ ಪಠ್ಯ ಹೊರತಾದ ಪ್ರಶ್ನೆ? 21 ಅಂಕಗಳ ಕಠಿಣ ಪ್ರಶ್ನೆ | ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ](https://nesaranewsworld.com/archives/53492) - ಎಸ್ಸೆಸ್ಸೆಲ್ಸಿ ಗಣಿತ ಪರೀಕ್ಷೆಯಲ್ಲಿ ಕೇಳಲಾದ 16 ಅಂಕದ ಪ್ರಶ್ನೆಗಳು ಪಠ್ಯದಲ್ಲಿ ಇರಲಿಲ್ಲ, 21 ಅಂಕಗಳ ಕಠಿಣ ಪ್ರಶ್ನೆಗಳನ್ನು ಕೇಳಲಾಗಿದೆ ಎಂದು ಗಣಿತ ಶಿಕ್ಷಕರ ಸಂಘ ,ಪೋಷಕರು ಆರೋಪಿಸಿದ್ದಾರೆ. - [ನೆಲ್ಯಾಡಿ: ಮನ್ ಕೀ ಬಾತ್ 132ನೇ ಕಂತು ವೀಕ್ಷಣೆ: ಸ್ವಉದ್ಯೋಗ ಯೋಜನೆಗಳ ಪ್ರಯೋಜನ ಪಡೆಯಲು ಕರೆ](https://nesaranewsworld.com/archives/53488) - ನೆಲ್ಯಾಡಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನಪ್ರಿಯ ಮನ್ ಕೀ ಬಾತ್ ನ 132ನೇ ಕಂತಿನ ವೀಕ್ಷಣಾ ಕಾರ್ಯಕ್ರಮವು ನೆಲ್ಯಾಡಿ ಪಡುಬೆಟ್ಟು ಕಾಲೋನಿಯ ನಿವಾಸಿ ಬಾಲಕೃಷ್ಣ ಮನೆಯಲ್ಲಿ ನಡೆಯಿತು. - [ನೆಲ್ಯಾಡಿ ಜೆಸಿಐ ಕೌಶಲ್ಯಾಭಿವೃದ್ಧಿ ಶಿಬಿರ ಸಮಾರೋಪ](https://nesaranewsworld.com/archives/53485) - ನೆಲ್ಯಾಡಿ: ಜೆಸಿಐ ನೆಲ್ಯಾಡಿ ಘಟಕದ ವತಿಯಿಂದ ಆಯೋಜಿಸಲಾದ 6 ದಿನಗಳ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮದ ಸಮಾರೋಪ ಸಮಾರಂಭ ದುರ್ಗಾ ಶ್ರೀ ಟವರ್‌ನಲ್ಲಿ ಯಶಸ್ವಿಯಾಗಿ ನಡೆಯಿತು. - [ನೆಲ್ಯಾಡಿ ಜೆಸಿಐ ಘಟಕಕ್ಕೆ ವಲಯ ಉಪಾಧ್ಯಕ್ಷರ ಅಧಿಕೃತ ಭೇಟಿ](https://nesaranewsworld.com/archives/53480) - ಜೆಸಿಐ ನೆಲ್ಯಾಡಿ ಘಟಕಕ್ಕೆ ವಲಯ ಉಪಾಧ್ಯಕ್ಷರ ಅಧಿಕೃತ ಭೇಟಿ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವು ಘಟಕದ ಸಂಘಟನಾ ಶಕ್ತಿಯನ್ನು ಮತ್ತಷ್ಟು ಬಲಪಡಿಸುವ ಹೆಜ್ಜೆಯಾಗಿ ಪರಿಣಮಿಸಿತು. - [ಕೊಕ್ಕಡ: ಗಾಳಿ-ಮಳೆಗೆ ಭಾರೀ ಹಾನಿ: ಶಾಸಕ ಹರೀಶ್ ಪೂಂಜಾ ಭೇಟಿ](https://nesaranewsworld.com/archives/53475) - ಬೆಳ್ತಂಗಡಿ ತಾಲೂಕಿನಾದ್ಯಂತ ಶನಿವಾರ ಬೀಸಿದ ಭಾರೀ ಗಾಳಿ-ಮಳೆಗೆ ಕೊಕ್ಕಡ ಸೇರಿದಂತೆ ಹಲವು ಗ್ರಾಮಗಳಲ್ಲಿ ಮನೆಗಳು, ಕೃಷಿ ತೋಟಗಳು ಹಾನಿಗೀಡಾಗಿರುವ ಘಟನೆ ವರದಿಯಾಗಿದೆ. - [ನೆಲ್ಯಾಡಿ: ಬಿ.ಸುದೀಪ್ ರೈ ಆತ್ಮಹತ್ಯೆ: ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ನಿಧನ](https://nesaranewsworld.com/archives/53466) - ನೆಲ್ಯಾಡಿ : ಉದ್ಯಮಿಯೊಬ್ಬರು ತಿಂಡಿಯ ಜೊತೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಜೀವನ್ಮರಣ ಹೊರಟದಲ್ಲಿದ್ದವರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. - [ಉಚಿತ ಕಣ್ಣಿನ ತಪಾಸಣಾ ಶಿಬಿರ : 50ಕ್ಕೂ ಅಧಿಕ ಮಂದಿ ಸದುಪಯೋಗ](https://nesaranewsworld.com/archives/53463) - ರಾಮನಗರ ಹಾಲು ಉತ್ಪಾದಕರ ಸಂಘದಲ್ಲಿ, ರೋಟರಿ ಕ್ಲಬ್ ಪುತ್ತೂರು, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಆಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣಾ, ಚಿಕಿತ್ಸಾ ಶಿಬಿರ ನಡೆಯಿತು. - [ಕೊಕ್ಕಡ : ಕೌಕ್ರಾಡಿ ಸಂತ ಜೋನರ ದೇವಾಲಯದಲ್ಲಿ ಗರಿಗಳ ಭಾನುವಾರ ಆಚರಣೆ](https://nesaranewsworld.com/archives/53458) - ಕೊಕ್ಕಡ-ಕೌಕ್ರಾಡಿ ಸಂತ ಜೋನರ ದೇವಾಲಯದಲ್ಲಿ ಗರಿಗಳ ಭಾನುವಾರ ಆಚರಿಸಲಾಯಿತು. ಕ್ರೈಸ್ತ ಸಮುದಾಯದ ಪವಿತ್ರ ಪಾಸ್ಕ ಹಬ್ಬದ ಪೂರ್ವಭಾವಿಯಾಗಿ ಆಚರಿಸಲ್ಪಡುವ ಈ ದಿನವನ್ನು ಭಕ್ತರು ಚರಿಸಿದರು. - [ಬೈಕ್ ಡಿವೈಡರ್ ಗೆ ಢಿಕ್ಕಿ: ವಿದ್ಯಾರ್ಥಿ ಮೃತ್ಯು; ಇನ್ನೋರ್ವ ವಿದ್ಯಾರ್ಥಿ ಗಂಭೀರ](https://nesaranewsworld.com/archives/53455) - ಬೈಕೊಂದು ಸ್ಕಿಡ್ ಆಗಿ ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ವಿದ್ಯಾರ್ಥಿ ಮೃತಪಟ್ಟು, ಇನ್ನೋರ್ವ ವಿದ್ಯಾರ್ಥಿ ಗಾಯಗೊಂಡ ಘಟನೆ ಉಜಿರೆ ಕಾಲೇಜು ರಸ್ತೆಯಲ್ಲಿ ಶನಿವಾರ ನಡೆದಿದೆ. - [ಮರುವಂತಿಲ ಕಾಡಾನೆ ಹಾವಳಿ : ಅಧಿಕಾರಿಗಳ ಭೇಟಿ, ಎಲಿಫೆಂಟ್ ಟಾಸ್ಕ್ ಫೋರ್ಸ್ ನಿಯೋಜನೆ](https://nesaranewsworld.com/archives/53424) - ಮರುವಂತಿಲದಲ್ಲಿ ಕಾಡಾನೆ ಹಾವಳಿ ತೀವ್ರಗೊಂಡಿದ್ದು, ಕೃಷಿ ತೋಟಗಳು ಹಾನಿ ಹಿನ್ನೆಲೆಯಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ಬಯ್ಯ ನಾಯ್ಕ ಹಾನಿಗೊಂಡ ಪ್ರದೇಶಗಳಿಗೆ ಭೇಟಿ ನೀಡಿದರು - [ಭಾರಿ ಗಾಳಿ ಮಳೆ ಆರ್ಭಟ: ತೆಂಗಿನ ಮರ ಬಿದ್ದು ಮನೆಗೆ ಹಾನಿ](https://nesaranewsworld.com/archives/53432) - ಕೊಕ್ಕಡ: ಮಾ.28ರಂದು ಸಂಜೆ ಸುರಿದ ಭಾರಿ ಗಾಳಿ-ಮಳೆಯ ಪರಿಣಾಮವಾಗಿ ಕಳೆಂಜ ಸಮೀಪದ ಬೀಜದಡಿ ಪಾದೆ ಎಂಬಲ್ಲಿ ತೆಂಗಿನ ಮರವು ಮನೆ ಮೇಲೆ ಬಿದ್ದು ಹಾನಿ ಉಂಟಾದ ಘಟನೆ ನಡೆದಿದೆ. - [ಶಿರಾಡಿ: ವಿ.ಎ.ತೋಮಸ್ ನಿಧನ](https://nesaranewsworld.com/archives/53429) - ಶಿರಾಡಿ ಗ್ರಾ.ಪಂ. ನಲ್ಲಿ ಕುಡಿಯುವ ನೀರು ನಿರ್ವಾಹಕರಾಗಿ ಸೇವೆ ಸಲ್ಲಿಸುತ್ತಿದ್ದ,ಮಿತ್ತನಾಜೆ ವಡೆಯಾಟ್ ನಿವಾಸಿ ವಿ.ಎ.ತೋಮಸ್ (53ವ.) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. - [ಈಜಲು ತೆರಳಿ ದುರಂತ: ನೀರಿನಲ್ಲಿ ಮುಳುಗಿ ಬಾಲಕ ಸಾವು](https://nesaranewsworld.com/archives/53436) - ಬೆಳ್ತಂಗಡಿ: ಈಜಲು ನೀರಿಗಿಳಿದ ಬಾಲಕನೋರ್ವ ಮುಳುಗಿ ಮೃತಪಟ್ಟ ಘಟನೆ ಅಂತ್ರಾಯಪಲ್ಕೆ ಪ್ರದೇಶದಲ್ಲಿ ಮಾ.28ರಂದು ಸಂಭವಿಸಿದೆ. ಕುಂಟಿನಿ ನಿವಾಸಿ ಮಹಮ್ಮದ್ ಹಫೀಸ್(14) ಮೃತಪಟ್ಟ ಬಾಲಕ - [ಕೋಮು ದ್ವೇಷದ ಕಮೆಂಟ್ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನೆ-ಆರೋಪಿ ಬಂಧನ](https://nesaranewsworld.com/archives/53419) - ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷ ಉಂಟುಮಾಡುವ ರೀತಿಯಲ್ಲಿ ಪ್ರಚೋದನಕಾರಿ ಕಮೆಂಟ್ ಹಾಕಿದ ಆರೋಪದಲ್ಲಿ ಒಬ್ಬನನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. - [ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿ.ವೈ.ರಾಘವೇಂದ್ರ ಭೇಟಿ](https://nesaranewsworld.com/archives/53416) - ಸೌತಡ್ಕ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಅವರು ಕುಟುಂಬ ಸಮೇತರಾಗಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. - [ಕೊಕ್ಕಡ: ಶ್ರೀನಿಧಿ ಜೀಪ್ ಮಾಲಕ ರಘುನಾಥ ನಾಯ್ಕ್ ನಿಧನ](https://nesaranewsworld.com/archives/53410) - ಕೊಕ್ಕಡ: ಕೊಕ್ಕಡ ಗ್ರಾಮದ ಹಳ್ಳಿಂಗೇರಿ ನಿವಾಸಿ, “ಶ್ರೀನಿಧಿ” ಟೂರಿಸ್ಟ್ ಜೀಪ್‌ನ ಮಾಲಕರಾದ ರಘುನಾಥ ನಾಯ್ಕ್ (72) ಅವರು ಅಲ್ಪಕಾಲದ ಅನಾರೋಗ್ಯದಿಂದ ಮಾ. 27ರಂದು ನಿಧನರಾದರು. - [ಇಚ್ಲಂಪಾಡಿ ಕೊರಮೇರು ಕುಟುಂಬದ ನವೀಕರಿಸಿದ ಆದಿಮನೆಯ ದೈವಗಳ ಪ್ರತಿಷ್ಠೆ, ನಡಾವಳಿ ಮುಂದೂಡಿಕೆ](https://nesaranewsworld.com/archives/53407) - ಇಚ್ಲಂಪಾಡಿ ಕೊರಮೇರು ಕುಟುಂಬದ ಆದಿಮನೆಯ ಏಪ್ರಿಲ್ 1ರಿಂದ 5ರವರೆಗೆ ನಡೆಯಬೇಕಿದ್ದ ದೈವಗಳ ಪ್ರತಿಷ್ಠೆ ಮತ್ತು ನಡಾವಳಿ ಕಾರ್ಯಕ್ರಮಗಳನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ. - [SSLC ಒಟ್ಟು ಮಾರ್ಕ್ಸ್​​ 625ದಿಂದ 525ಕ್ಕೆ ಇಳಿಕೆ: ಹಿಂದಿ ಅಂಕಕ್ಕೆ ಕೋಕ್](https://nesaranewsworld.com/archives/53402) - ಬೆಂಗಳೂರು: ಎಸ್​​ಎಸ್​ಎಲ್​​ಸಿ ಪರೀಕ್ಷೆಯಲ್ಲಿ ಹಿಂದಿ ಭಾಷೆಯನ್ನು ಕಡ್ಡಾಯಗೊಳಿಸಬಾರದು, ಅಂಕ ಪಟ್ಟಿಯಿಂದ ಹೊರಗಿಡುವಂತೆ ಇತ್ತೀಚೆಗೆ ಕನ್ನಡ ಪರ ಸಂಘಟನೆಗಳು ಸರ್ಕಾರಕ್ಕೆ ಒತ್ತಾಯಿಸಿದ್ದವು. - [ಅಕ್ರಮ ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ನಾಲ್ವರು ವಶಕ್ಕೆ](https://nesaranewsworld.com/archives/53389) - ಕೊಕ್ಕಡ: ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದ ಘಟನೆ ಬೆಳಕಿಗೆ ಬಂದಿದ್ದು, ಧರ್ಮಸ್ಥಳ ಠಾಣಾ ಪೊಲೀಸರು ದಾಳಿ ನಡೆಸಿ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. - [ಸವಣೂರಿನಲ್ಲಿ ಸಾಮೂಹಿಕ ಶ್ರೀ ರಾಮ ತಾರಕ ಮಂತ್ರ ಜಪ](https://nesaranewsworld.com/archives/53396) - ಸವಣೂರು ಗ್ರಾಮ ಸಮಿತಿಯಿಂದ ಶ್ರೀ ಕೋದಂಡರಾಮ ಪಂಚಮುಖಿ ಆಂಜನೇಯ ಕ್ಷೇತ್ರದ ಬ್ರಹ್ಮಕಲಶೋತ್ಸವದ ಅಂಗವಾಗಿ ಮುಗೇರು ದೇವಸ್ಥಾನದ ಜಾತ್ರೋತ್ಸವದಲ್ಲಿ ಸಾಮೂಹಿಕ ಶ್ರೀ ರಾಮ ತಾರಕ ಮಂತ್ರ ಜಪ ನಡೆಯಿತು. - [ಕಸ ವಿಲೇವಾರಿ ಘಟಕಕ್ಕೆ ಬೆಂಕಿ – ಅರಣ್ಯಕ್ಕೂ ಹಬ್ಬಿದ ಜ್ವಾಲೆ, ಪಂಚಾಯಿತಿಯ ನಿರ್ಲಕ್ಷ್ಯಕ್ಕೆ ಜನರ ಆಕ್ರೋಶ](https://nesaranewsworld.com/archives/53393) - ಪಟ್ರಮೆ ಗ್ರಾ.ಪಂ. ವ್ಯಾಪ್ತಿಯ ಕುತ್ಯಾಡಿ ಸಮೀಪ 3ವರ್ಷಗಳ ಹಿಂದೆ ಪಂಚಾಯಿತಿಯಿಂದ ಕಸ ವಿಲೇವಾರಿ ಮಾಡಲಾಗುತ್ತಿದ್ದ ಜಾಗದಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. - [ಕೊರಮೇರು ಹೊನ್ನಪ್ಪ ಗೌಡ ನಿಧನ](https://nesaranewsworld.com/archives/53386) - ನೆಲ್ಯಾಡಿ: ಇಚ್ಲಂಪಾಡಿ ಗ್ರಾಮದ ಕೊರಮೇರು ನಿವಾಸಿ ಹೊನ್ನಪ್ಪ ಗೌಡ(77ವ.)ಅವರು ಅಲ್ಪಕಾಲದ ಅಸೌಖ್ಯದಿಂದ ಮಾ.26ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾದರು. - [ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ “ಅಂತಾರಾಳದ ಧ್ವನಿ” ಕೃತಿ ಬಿಡುಗಡೆ](https://nesaranewsworld.com/archives/53383) - ಕೊಕ್ಕಡ: ದಕ್ಷಿಣ ಕನ್ನಡ ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನವು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ಸಮ್ಮೇಳನಾಧ್ಯಕ್ಷರಾದ ಚಿದಂಬರ ಬೈಕಂಪಾಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. - [ಕೊಕ್ಕಡ ಧನ್ವಂತರಿ ಕ್ಷೇತ್ರದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ; ರುದ್ರಯಾಗ, ಸಲಹಾ ಸಮಿತಿ ರಚನೆ](https://nesaranewsworld.com/archives/53369) - ಹಿಂದೂ ಧಾರ್ಮಿಕ ಸಂಸ್ಥೆಗಳು, ಧರ್ಮದಾಯ ದತ್ತಿ ಇಲಾಖೆಗೆ ಸೇರಿದ ಕೊಕ್ಕಡ ಧನ್ವಂತರಿ ಕ್ಷೇತ್ರ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ - [ಕೊಕ್ಕಡ: ಕಾಡಾನೆ ದಾಳಿ: ಗೇಟ್ ಧ್ವಂಸ, ಕೃಷಿ ತೋಟಗಳಿಗೆ ಹಾನಿ – ಗ್ರಾಮಸ್ಥರಲ್ಲಿ ಆತಂಕ](https://nesaranewsworld.com/archives/53380) - ಕೊಕ್ಕಡ:ಮರುವಂತಿಲ ಭಾಗದಲ್ಲಿ ಕಾಡಾನೆ ಹಾವಳಿ ಮತ್ತೆ ತೀವ್ರಗೊಂಡಿದ್ದು ಬುಧವಾರ ರಾತ್ರಿ ನಡೆದ ದಾಳಿಯಲ್ಲಿ ಮನೆಯೊಂದರ ಗೇಟ್‌ನ್ನು ಮುರಿದು, ಕೃಷಿ ಭೂಮಿಗೂ ಹಾನಿ ಮಾಡಿದೆ. - [ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ](https://nesaranewsworld.com/archives/53377) - ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ (SSLC Exam) ಹಿಂದಿ ಪರೀಕ್ಷೆ (Hindi Exam) ಮಾ.31ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಪರೀಕ್ಷಾ ಬೋರ್ಡ್‌ ಮಾಹಿತಿ ನೀಡಿದೆ - [ನೆಲ್ಯಾಡಿ: ಜೆಸಿಐ ಘಟಕದಿಂದ ಓರಿಯೆಂಟೇಷನ್ ಕಾರ್ಯಕ್ರಮ](https://nesaranewsworld.com/archives/53374) - ನೆಲ್ಯಾಡಿ ಜೆಸಿಐ ಘಟಕದಿಂದ ಓರಿಯೆಂಟೇಷನ್ ಕಾರ್ಯಕ್ರಮ ದುರ್ಗಾ ಶ್ರೀ ಟವರ್‌ನಲ್ಲಿ ಯುವಜನತೆಯ ಅಭಿವೃದ್ಧಿಯಲ್ಲಿ ಜೆಸಿಐಯ ಪಾತ್ರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. - [ಕೊಕ್ಕಡ ಸರ್ವಿಸ್ ಸ್ಟೇಷನ್ ಮಾಲೀಕ ಆತ್ಮಹತ್ಯೆಗೆ ಶರಣು](https://nesaranewsworld.com/archives/52886) - ಕೊಕ್ಕಡ: ಕೊಕ್ಕಡ ಸಮೀಪದ ಜೋಡುಮಾರ್ಗದ ಬಳಿ ವಾಹನಗಳ ಸರ್ವಿಸ್ ಸ್ಟೇಷನ್ ನಡೆಸುತ್ತಿದ್ದ ವ್ಯಕ್ತಿಯೊಬ್ಬರು ಶುಕ್ರವಾರ ಮನೆಯ ಸಮೀಪ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. - [ಕೊಕ್ಕಡ: ವಾತ್ಸಲ್ಯ ಮನೆ ಹಸ್ತಾಂತರ; ಅಂಬಿಕಾ ಕುಟುಂಬಕ್ಕೆ ಧರ್ಮಸ್ಥಳ ಯೋಜನೆಯಿಂದ ನೆಮ್ಮದಿಯ ಸೂರು](https://nesaranewsworld.com/archives/53365) - ಕೊಕ್ಕಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಬೆಳ್ತಂಗಡಿ ತಾ. ವತಿಯಿಂದ ವಾತ್ಸಲ್ಯ ಕಾರ್ಯಕ್ರಮದಡಿ ಅಂಬಿಕಾ ಕುಟುಂಬಕ್ಕೆ ಹೊಸ ಮನೆಯನ್ನು ಹಸ್ತಾಂತರಿಸಲಾಯಿತು. - [ಕೊಕ್ಕಡ:‘ಸೈಲೆಂಟ್ ಸ್ಟಾರ್’ ಪುರಸ್ಕಾರ: ಸೇವಾ ಮನೋಭಾವಕ್ಕೆ ಅಂಗನವಾಡಿ ಶಿಕ್ಷಕಿ ವಿಶಾಲಾಕ್ಷಿಗೆ ಸನ್ಮಾನ](https://nesaranewsworld.com/archives/53361) - ಕೊಕ್ಕಡ: ಅಂಗನವಾಡಿ ಶಿಕ್ಷಕಿ ವಿಶಾಲಾಕ್ಷಿ ಅವರನ್ನು ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ “ಸಲ್ಯೂಟ್ ದಿ ಸೈಲೆಂಟ್ ಸ್ಟಾರ್” ಯೋಜನೆಯಡಿ ಸನ್ಮಾನಿಸಲಾಯಿತು. - [ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಭೆ; ವಲಯ ಉಪಾಧ್ಯಕ್ಷರ ಅಧಿಕೃತ ಭೇಟಿ](https://nesaranewsworld.com/archives/53358) - ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ, ವಲಯ ಉಪಾಧ್ಯಕ್ಷರ ಅಧಿಕೃತ ಭೇಟಿ ಕೊಕ್ಕಡದ ಎಜುನೆಸ್ಟ್ ಅಕಾಡೆಮಿ ಕೇಂದ್ರದಲ್ಲಿ ನೆರವೇರಿತು. ರಿತೇಶ್ ಎಂ. ಸ್ಟ್ರೆಲ್ಲಾ ಅಧ್ಯಕ್ಷತೆ ವಹಿಸಿದರು. - [ಕೊಕ್ಕಡ: ಸಂಶೋಧನಾ ಲೇಖನಗಳ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ಪಡೆದ ಕುಮಾರಿ ಸೌಖ್ಯಗೆ ಸನ್ಮಾನ](https://nesaranewsworld.com/archives/53353) - ಕೊಕ್ಕಡ: ವಿಶಿಷ್ಟ ಸಾಧನೆ ಮೆರೆದ ಕುಮಾರಿ ಸೌಖ್ಯ ಅವರನ್ನು ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಆಡಳಿತ ಬಂಡಳ್ಳಿ, ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ವತಿಯಿಂದ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. - [ಉಪ್ಪಿನಂಗಡಿ: ಬಿಎಸ್ಸಿ ವಿದ್ಯಾರ್ಥಿನಿ ನಿಧನ](https://nesaranewsworld.com/archives/53348) - ಉಪ್ಪಿನಂಗಡಿ: ಇಲ್ಲಿನ ಬಾಳಿಯೂರು ನಿವಾಸಿ ಪುತ್ತೂರು ಸೈಂಟ್ ಫಿಲೋಮಿನಾ ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿನಿ ಯು.ಮುಶೀರಾ ಭಾನು(18) ಅಲ್ಪಕಾಲದ ಅಸೌಖ್ಯದಿಂದ ಮಾ.25ರಂದು ನಿಧನ ಹೊಂದಿದರು. - [ಕಳೆಂಜ: ಸರ್ವೇ ನಂ.309 ಸಂತ್ರಸ್ತರಿಗೆ ಶಾಸಕರ ಭರವಸೆ: ನೋಟಿಸ್ ವಿರುದ್ಧ ಆಕ್ರೋಶ, ಸ್ಟೇ ಆರ್ಡರ್‌ಗೆ ನಿರ್ಧಾರ](https://nesaranewsworld.com/archives/53338) - ಕೊಕ್ಕಡ: ಕಳೆಂಜ ಸರ್ವೇ ನಂ.309ರ ಭೂ ವಿವಾದದ ಹಿನ್ನೆಲೆ ಸಂತ್ರಸ್ತರಿಗೆ ನ್ಯಾಯ ದೊರಕಿಸಲು ಶಾಸಕ ಹರೀಶ ಪೂಂಜಾ ನೇತೃತ್ವದಲ್ಲಿ ಸರಕಾರಿ ಶಾಲಾ ವಠಾರದಲ್ಲಿ ಸಮಾಲೋಚನಾ ಸಭೆ ನಡೆಯಿತು. - [ಉಪ್ಪಿನಂಗಡಿ: ನಾಗಮಂಡಲ ಕಾರ್ಯಕ್ರಮಕ್ಕೆ ಚಪ್ಪರಮಹೂರ್ತ](https://nesaranewsworld.com/archives/53342) - ಉಪ್ಪಿನಂಗಡಿ: ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತದ ಧಾರ್ಮಿಕ ವಿಧಿ ವಿಧಾನಗಳನ್ನು ಹರೀಶ್ ಭಟ್ಟ ನೆರವೇರಿಸಿದರು. - [ನೆಲ್ಯಾಡಿ ಜೆಸಿಐ ವತಿಯಿಂದ ಕ್ಯಾನ್ಸರ್ ಅರಿವು ಜಾಗೃತಿ ಕಾರ್ಯಕ್ರಮ](https://nesaranewsworld.com/archives/53334) - ನೆಲ್ಯಾಡಿ: ಸಮಾಜದಲ್ಲಿ ಆರೋಗ್ಯ ಜಾಗೃತಿಯನ್ನು ಹೆಚ್ಚಿಸುವ ಉದ್ದೇಶದಿಂದ ನೆಲ್ಯಾಡಿ ಜೆಸಿಐ ಘಟಕದ ವತಿಯಿಂದ ದುರ್ಗಾ ಕಾಂಪ್ಲೆಕ್ಸ್‌ನಲ್ಲಿ ಕ್ಯಾನ್ಸರ್ ಅರಿವು ಕಾರ್ಯಕ್ರಮ ನೆರವೇರಿತು. - [ಕರಾವಳಿ ಸೇರಿದಂತೆ ರಾಜ್ಯದೆಲ್ಲೆಡೆ ಇಂದು ಭಾರೀ ಮಳೆ ಸಾಧ್ಯತೆ!](https://nesaranewsworld.com/archives/53330) - ಬೆಂಗಳೂರು: ಮುಂದಿನ ಮೂರು ಗಂಟೆಯಲ್ಲಿ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಭಾಗದಲ್ಲಿ - [ಮಸೀದಿ ವಿಚಾರಕ್ಕೆ ತಲವಾರು, ರಾಡ್‌ಗಳಿಂದ ಬಡಿದಾಡಿಕೊಂಡ ಗುಂಪು, ಉದ್ವಿಗ್ನ ಪರಿಸ್ಥಿತಿ!](https://nesaranewsworld.com/archives/53327) - ಬಂಟ್ವಾಳ: ಸಜಿಪನಡು ಪ್ರದೇಶದಲ್ಲಿ ಮಸೀದಿ ವಿಚಾರವಾಗಿ ಉಭಯ ತಂಡಗಳ ನಡುವೆ ಗಲಾಟೆ, ತಲವಾರು, ದೊಣ್ಣೆ ಮತ್ತು ಕಬ್ಬಿಣದ ರಾಡ್‌ಗಳಿಂದ ಹಲ್ಲೆ ಮಾಡಿದ ಘಟನೆ ಭಾರೀ ಆತಂಕಕ್ಕೆ ಕಾರಣವಾಗಿದೆ. - [ಸವಣೂರು ಗ್ರಾಮ ಸಮಿತಿ ವತಿಯಿಂದ 42,336 ಬಾರಿ ಸಾಮೂಹಿಕ ಶ್ರೀರಾಮ ತಾರಕ ಮಂತ್ರ ಜಪ](https://nesaranewsworld.com/archives/53319) - ಸವಣೂರು: ಶ್ರೀ ಕೋದಂಡರಾಮ ಪಂಚಮುಖಿ ಆಂಜನೇಯ ಕ್ಷೇತ್ರದ ಬ್ರಹ್ಮಕಲಶೋತ್ಸವದ ಅಂಗವಾಗಿ ಸವಣೂರು ಸಮಿತಿ ವತಿಯಿಂದ ಸಾಮೂಹಿಕ ಶ್ರೀರಾಮ ತಾರಕ ಮಂತ್ರ ಜಪ ಕಾರ್ಯಕ್ರಮ ಭಾನುವಾರ ರಂದು ನೆರವೇರಿತು. - [ಕೊಕ್ಕಡ: ವಿದ್ಯಾರ್ಥಿನಿ, ಬೈಕ್ ಸವಾರನಿಗೆ ರಸ್ತೆಯಲ್ಲಿ ಹಠಾತ್ ಎದುರಾದ ಕಾಡಾನೆ – ಅರಣ್ಯ ಇಲಾಖೆಯಿಂದ ಗಸ್ತು](https://nesaranewsworld.com/archives/53310) - ಕೊಕ್ಕಡ: ವಸರಿಕಟ್ಟೆ ಎಂಬಲ್ಲಿ ಕಾಲೇಜಿನಿಂದ ಬಸ್‌ನಲ್ಲಿ ಇಳಿದು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿ,ಬೈಕ್‌ ಸವಾರನಿಗೆ ರಸ್ತೆಯಲ್ಲಿ ಹಠಾತ್ ಕಾಡಾನೆ ಎದುರಾದ ಘಟನೆ ಮಾ.23ರಂದು ನಡೆದಿದೆ. - [ಕಾವು ತ್ರಿಗುಣಾತ್ಮಿಕಾ ದುರ್ಗಾಪರಮೇಶ್ವರೀ ದೇವಸ್ಥಾನ ವಾರ್ಷಿಕ ಮಹೋತ್ಸವ: ₹8 ಲಕ್ಷ ವೆಚ್ಚದ ಮಹಾದ್ವಾರ ಉದ್ಘಾಟನೆ](https://nesaranewsworld.com/archives/53285) - ಕೊಕ್ಕಡ : ಕಾವು–ಕೌಕ್ರಾಡಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಮಹೋತ್ಸವ, ತ್ರಿಕಾಲ ಪೂಜೆ ಹಾಗೂ ಮಹಾದ್ವಾರ ಕೆ.ಯು.ಪದ್ಮನಾಭ ತಂತ್ರಿ ಉದ್ಘಾಟನೆ ಭಕ್ತಿಭಾವದಿಂದ ನೆರವೇರಿತು. - [ಭೀಕರ ರಸ್ತೆ ಅಪಘಾತ – ಕಾರು ಪಲ್ಟಿ: ಮೂವರಿಗೆ ಗಂಭೀರ ಗಾಯ](https://nesaranewsworld.com/archives/53300) - ನೆಲ್ಯಾಡಿ: ಧರ್ಮಸ್ಥಳ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ 37ರಲ್ಲಿ ಮರ್ಧಾಳ ಬ್ರಾಂತಿಕಟ್ಟೆ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. - [ಮೊಬೈಲ್ ಬ್ಯಾಟರಿ ಸ್ಫೋಟ: ಯುವಕನಿಗೆ ಗಾಯ](https://nesaranewsworld.com/archives/53288) - ಸುಳ್ಯ: ಮೊಬೈಲ್ ಬ್ಯಾಟರಿ ಸ್ಫೋಟಗೊಂಡ ಪರಿಣಾಮ ಕಲ್ಮಕಾರಿನ ಗುರುಪ್ರಸಾದ್ ನಿಡುಬೆ ಎಂಬವರ ಕಾಲಿಗೆ ಗಾಯವಾದ ಘಟನೆ ಮಾ.23ರಂದು ಬೆಳಗ್ಗೆ ವರಿದಿಯಾಗಿದೆ. - [ಲೈಂಗಿಕ ಕಿರುಕುಳ ಪ್ರಕರಣ: ಇನ್ಸ್‌ಪೆಕ್ಟರ್ ಸಂದೇಶ್'ಗೆ ಬಿಗ್ ಶಾಕ್](https://nesaranewsworld.com/archives/53291) - ಬೆಳ್ತಂಗಡಿ: ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಅಮಾನತು ಬಳಿಕ ಇದೀಗ ಶಿಕ್ಷಕಿ ಮೇಲೆ ಅತ್ಯಾಚಾರ ಮಾಡಿರುವ ಆರೋಪದ ಮೇಲೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. - [‘ಶ್ರೀ ಗಣೇಶ್ ಆಯಿಲ್ ಮಿಲ್ & ಡ್ರೈ ಫ್ರೂಟ್ಸ್’ ನೂತನ ಶಾಖೆ ಎಂಜಿರದಲ್ಲಿ ಶುಭಾರಂಭ](https://nesaranewsworld.com/archives/53282) - ನೆಲ್ಯಾಡಿ ಗಣೇಶ್ ಆಯಿಲ್ ಮಿಲ್ ಸಂಸ್ಥೆಯ ನೂತನ ಶಾಖೆ ‘ಶ್ರೀ ಗಣೇಶ್ ಆಯಿಲ್ ಮಿಲ್ & ಡ್ರೈ ಫ್ರೂಟ್ಸ್’ ಎಂಜಿರ ಮಲ್ನಾಡ್ ಹೋಟೆಲ್ ಸಮೀಪದ ವಿಶ್ವಕರ್ಮ ಕಾಂಪ್ಲೆಕ್ಸ್‌ನಲ್ಲಿ ಶುಭಾರಂಭಗೊಂಡಿತು. - [ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಕೊಣಾಲು ತಿರ್ಲೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸಭಾಂಗಣಕ್ಕೆ ಅನುದಾನ ವಿತರಣೆ](https://nesaranewsworld.com/archives/53279) - ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೊಣಾಲು ಗ್ರಾಮದ ತಿರ್ಲೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಸಭಾಂಗಣ ನಿರ್ಮಾಣಕ್ಕಾಗಿ ಮಂಜೂರಾದ ಅನುದಾನವನ್ನು ವಿತರಿಸಿದರು. - [ಕಾಯರ್ತಡ್ಕ ಶಾಲೆಯ ನೂತನ ಕೊಠಡಿ ಶಿಲಾನ್ಯಾಸ – ಸ್ಮಾರ್ಟ್ ಟಿವಿ ಉದ್ಘಾಟನೆ](https://nesaranewsworld.com/archives/53276) - ಕೊಕ್ಕಡ: ಕಳೆಂಜ-ಕಾಯರ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಎರಡು ತರಗತಿ ಕೊಠಡಿಗಳ ಶಿಲಾನ್ಯಾಸ ಹಾಗೂ ಸ್ಮಾರ್ಟ್ ಟಿವಿ ಉದ್ಘಾಟನೆ ಕಾರ್ಯಕ್ರಮವು ಭಾನುವಾರ ನೆರವೇರಿತು. - [ನೆಲ್ಯಾಡಿಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಶಿಬಿರ ಉದ್ಘಾಟನೆ: ಯುವಜನತೆಗೆ ಹೊಸ ದಿಕ್ಕು ತೋರಿದ ಜೆಸಿಐ](https://nesaranewsworld.com/archives/53272) - ಜೆಸಿಐ ನೆಲ್ಯಾಡಿ ವತಿಯಿಂದ ಆಯೋಜಿಸಲಾದ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ನೆಲ್ಯಾಡಿಯ ಆರಾಧ್ಯ ಬ್ಯೂಟಿ ಪಾರ್ಲರ್, ದುರ್ಗಾ ಕಾಂಪ್ಲೆಕ್ಸ್‌ನಲ್ಲಿ ತರಬೇತಿ ಶಿಬಿರವು ಉದ್ಘಾಟನೆಗೊಂಡಿತು. - [ನೆಲ್ಯಾಡಿ: ಧರ್ಮಸ್ಥಳ ಯೋಜನೆಯಿಂದ ವಾತ್ಸಲ್ಯ ಮನೆ ಹಸ್ತಾಂತರ: 10 ವರ್ಷಗಳ ಗುಡಿಸಲಿನ ಬದುಕಿಗೆ ತೆರೆ](https://nesaranewsworld.com/archives/53267) - ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ವತಿಯಿಂದ “ವಾತ್ಸಲ್ಯ” ಯೋಜನೆಯಡಿ ಕಟ್ಟೆಮಜಲು ನಿವಾಸಿ ಕೇಶವ ಅವರಿಗೆ ನೂತನ ಮನೆ ಹಸ್ತಾಂತರಿಸಲಾಯಿತು. - [ಈಜಲು ಹೋದ ಯುವಕ ನೀರಲ್ಲಿ ಮುಳುಗಿ ಸಾವು](https://nesaranewsworld.com/archives/53261) - ಬೆಳ್ತಂಗಡಿ: ನೀರಲ್ಲಿ ಈಜಲು ಹೋದ ಯುವಕನೊಬ್ಬ ನೀರಿನ ಸೆಳೆತಕ್ಕೆ ಸಿಕ್ಕಿ ಸಾವನ್ನಪ್ಪಿದ ಘಟನೆ ನಡೆದಿದೆ. ಕುವೆಟ್ಟು ನಿವಾಸಿ ಇರ್ಫಾನ್(19) ಎಂಬಾತ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. - [ಮೂಡಬಿದ್ರೆ ಇನ್ ಸ್ಪೆಕ್ಟರ್ ಸಂದೇಶ್ ವಿರುದ್ಧದ ಆರೋಪದ ಬಗ್ಗೆ: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ](https://nesaranewsworld.com/archives/53249) - ಮಂಗಳೂರು: ಮಹಿಳೆಯರಿಬ್ಬರು ಮೂಡಬಿದ್ರೆ ಇನ್ ಸ್ಪೆಕ್ಟರ್ ಸಂದೇಶ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪಗಳು ಸಂಪೂರ್ಣ ಸುಳ್ಳು ಮತ್ತು ದುರುದ್ದೇಶಪೂರಿತ ಎಂದು ಮಂಗಳೂರು ಪೊಲೀಸ್ ಕಮಿಷನರ್ - [ಗ್ಯಾಸ್ ಪಂಪ್‌ನಲ್ಲಿ ಗಲಾಟೆ: ಸಿಬ್ಬಂದಿಗೆ ಹಲ್ಲೆ, ₹48 ಸಾವಿರ ಆಸ್ತಿ ನಷ್ಟ](https://nesaranewsworld.com/archives/53258) - ಬಂಟ್ವಾಳ: ಪಾಣೆಮಂಗಳೂರು ಮೆಲ್ಕಾರ್ ಬೊಗೋಡಿ ಪ್ರದೇಶದಲ್ಲಿರುವ ಗ್ಯಾಸ್ ಪಂಪ್ ಏಜೆನ್ಸಿಯಲ್ಲಿ ಗಲಾಟೆ ನಡೆಸಿ ಸಿಬ್ಬಂದಿಗೆ ಹಲ್ಲೆ ಮಾಡಿ ಆಸ್ತಿಗೆ ಹಾನಿ ಉಂಟು ಮಾಡಿದ ಘಟನೆ ಮಾ.20 ರಂದು ನಡೆದಿದೆ. - [ಧರ್ಮಸ್ಥಳಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ – 8 ಮಂದಿಗೆ ಗಾಯ](https://nesaranewsworld.com/archives/53255) - ಧರ್ಮಸ್ಥಳ: ಕುಕ್ಕನೂರಿನಿಂದ – ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಚಿಕ್ಕಮಗಳೂರು ತಾಲೂಕಿನ ಕೊಡಾಳ್ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ. - [ಚಾರ್ಮಾಡಿ ಘಾಟ್ ನಲ್ಲಿ ಟಿಟಿ ವಾಹನ ಪಲ್ಟಿ- 9 ಮಂದಿಗೆ ಗಾಯ ಓರ್ವ ಸಾವು](https://nesaranewsworld.com/archives/53252) - ಬೆಳ್ತಂಗಡಿ: ಚಾರ್ಮಾಡಿ ಘಾಟ್‌ನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ ಭದ್ರಾವತಿಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಚಿಟಿ ವಾಹನ ಚಾಲಕನ ಪಲ್ಟಿಯಾದ ಘಟನೆ ಶನಿವಾರ (ಮಾ.21) ನಡೆದಿದೆ. - [ಏ.5: ಕಡಬ ತಾ.ಆಮಂತ್ರಣ ವೇದಿಕೆ ಪದಸ್ವೀಕಾರ, ಉದ್ಘಾಟನೆ](https://nesaranewsworld.com/archives/53240) - ನೆಲ್ಯಾಡಿ: ಆಮಂತ್ರಣ ಸಾಂಸ್ಕೃತಿಕ, ಸಾಹಿತ್ಯ ವೇದಿಕೆ ಕರ್ನಾಟಕ ವತಿಯಿಂದ ಕಡಬ ತಾ ಪದಾಧಿಕಾರಿಗಳ ಪದಸ್ವೀಕಾರ, ಕಾರ್ಯಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವು ಏ.5ರಂದು - [ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ಹಿರಿಯ ನಾಗರಿಕರ ದಿನಾಚರಣೆ](https://nesaranewsworld.com/archives/53244) - ನೆಲ್ಯಾಡಿ ಸಂತ ಅಲ್ಫೋನ್ಸ ಕ್ಷೇತ್ರದಲ್ಲಿ ಹಿರಿಯ ನಾಗರಿಕರ ದಿನ ಆಚರಿಸಲಾಯಿತು. ಹಿರಿಯ ನಾಗರಿಕರಿಗೆ ಬಲಿಪೂಜೆಯಲ್ಲಿ ಭಾಗವಹಿಸುವ ಅವಕಾಶ, ಬಳಿಕ ಸನ್ಮಾನ, ಬಹುಮಾನಗಳನ್ನು ವಿತರಿಸಲಾಯಿತು - [ದಾಂಪತ್ಯ ಕಲಹ : ಪತ್ನಿಯ ಹತ್ಯೆ, ಗಂಡ ಆತ್ಮಹತ್ಯೆಗೆ ಯತ್ನ](https://nesaranewsworld.com/archives/53237) - ಪುತ್ತೂರು: ಗಂಡ ಹೆಂಡತಿ ಜಗಳದ ಮಧ್ಯೆ ಹೆಂಡತಿ ಕೊಲೆಯಾದ ಘಟನೆ ಕಟ್ಟತ್ತಾರುಗೋಳ್ತಿಲದಲ್ಲಿನಡೆದಿದೆ. ಗಂಡನೂ ಆ ಬಳಿಕ ಕತ್ತನ್ನುತಾನೇ ಕತ್ತಿಯಲ್ಲಿಕೊಯ್ದುಕೊಂಡಿದ್ದುಆತನ ಸ್ಥಿತಿ ಗಂಭೀರವಾಗಿದೆ. - [ಕೋಮು ಪ್ರಚೋದನೆ ಪೋಸ್ಟ್‌ಗಳು: ಬೆಳ್ತಂಗಡಿ ಯುವತಿ ಬಂಧನ](https://nesaranewsworld.com/archives/53230) - ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನೆ ಪೋಸ್ಟ್‌ಗಳನ್ನು ಹಂಚಿಕೊಂಡ ಆರೋಪದಲ್ಲಿ ಯುವತಿಯೊಬ್ಬಳನ್ನು ಪೊಲೀಸರು ಬಂಧಿಸಿರುವ ಘಟನೆ ಮಂಗಳೂರು ಬಜ್ಪೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. - [ಈದುಲ್ ಫಿತರ್‌: ನಾಳೆ (ಮಾ.20) ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ](https://nesaranewsworld.com/archives/53211) - ಮಂಗಳೂರು: ಮಾ.19 ಚಂದ್ರದರ್ಶನವಾದ ಹಿನ್ನೆಲೆಯಲ್ಲಿ ಕರಾವಳಿಯಾದ್ಯಂತ ಈದುಲ್ ಫಿತ್ ಹಬ್ಬವನ್ನು ನಾಳೆ (ಮಾ.20, ಶುಕ್ರವಾರ) ಆಚರಿಸಲಾಗುವುದು ಎಂದು ಜಿಲ್ಲಾ ಖಾಝಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. - [ನಾಳೆ(ಮಾ.20) ಈದುಲ್ ಫಿತ್‌ರ್ ಆಚರಣೆ](https://nesaranewsworld.com/archives/53207) - ಶವ್ವಾಲ್‌ನ ಪ್ರಥಮ ಚಂದ್ರದರ್ಶನ ಮಾ.19ರ ಮುಸ್ಸಂಜೆ ಆಗಿರುವುದರಿಂದ ದ.ಕ.ಜಿಲ್ಲೆಯಲ್ಲಿ ಶುಕ್ರವಾರ ಈದುಲ್ ಫಿತ್‌ರ್ ಆಚರಿಸಲು ದ.ಕ. ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಕರೆ - [ಹಾಸನ: ಮಾಜಿ ಪ್ರಧಾನಿ ದೇವೇಗೌಡರ ಸಹೋದರಿ ನಿಧನ](https://nesaranewsworld.com/archives/53204) - ಹಾಸನ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ(H.D Deve Gowda) ಸಹೋದರಿ (ತಂಗಿ) ಜವರಮ್ಮ(88) ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. - [ಅನಾರು: ಡಿ.ವೈ.ಎಫ್.ಐ ಯುವಕರ ಶ್ರಮದಾನದಿಂದ ಶಾಲಾ ಬಾವಿಗೆ ನೀರಿನ ಪರಿಹಾರ](https://nesaranewsworld.com/archives/53201) - ಕೊಕ್ಕಡ: ಕುಡಿಯುವ ನೀರಿನ ಸಂಕಷ್ಟ ದಿನೇದಿನೇ ಗಂಭೀರವಾಗುತ್ತಿರುವ ಹಿನ್ನೆಲೆಯಲ್ಲಿ, ಅನಾರು ಶಾಲೆಯಲ್ಲಿ ಉಂಟಾಗಿದ್ದ ನೀರಿನ ಸಮಸ್ಯೆಗೆ ಸ್ಥಳೀಯ ಡಿ.ವೈ.ಎಫ್.ಐ ಯುವಕರು ಶ್ರಮದಾನ - [ಕಡಬ: ತಲೆನೋವಿಗೆ ಔಷಧಿ ಸೇವಿಸಿದ 10 ವರ್ಷದ ಬಾಲಕ ಸಾವು](https://nesaranewsworld.com/archives/53192) - ಕಡಬ: ತಲೆನೋವಿಗೆಂದು ಮನೆಯಲ್ಲಿ ಇದ್ದ ಔಷಧಿಯನ್ನು ಸೇವಿಸಿ ಚಿರಾಗ್.ಎಸ್(10.ವ) ಬಾಲಕ ಮೃತಪಟ್ಟ ದಾರುಣ ಘಟನೆ ಕಡಬ ತಾಲೂಕಿನ ರಾಮಕುಂಜದಲ್ಲಿ ನಡೆದಿದೆ. - [ಕೋರಮೇರು ಆದಿಮನೆಯಲ್ಲಿ ನವೀಕೃತ ದೈವಸ್ಥಾನ: ಏಪ್ರಿಲ್ 1 ರಿಂದ ದೈವಗಳ ಪ್ರತಿಷ್ಠೆ ಹಾಗೂ ನಡಾವಳಿ ವೈಭವ](https://nesaranewsworld.com/archives/53180) - ಇಚ್ಲಂಪಾಡಿಯ ಕೋರಮೇರು ಆದಿಮನೆಯ ನವೀಕೃತ ದೈವಸ್ಥಾನದಲ್ಲಿ ಶ್ರೀ ಹಳ್ಳತ್ತಾಯ, ರುದ್ರಚಾಮುಂಡಿ ಸೇರಿದಂತೆ ಪರಿವಾರ ದೈವಗಳ ಪುನರ್ ಪ್ರತಿಷ್ಠೆ ಹಾಗೂ ನಡಾವಳಿ ಮಹೋತ್ಸವದ ಸಂಪೂರ್ಣ ವಿವರ. - [ನೈತಿಕ ಪೊಲೀಸ್ ​ಗಿರಿ: ಹಿಂದೂ ವಿದ್ಯಾರ್ಥಿನಿಯರ ಜತೆ ಜಾತ್ರೆಗೆ ಬಂದಿದ್ದ ಮುಸ್ಲಿಂ ವಿದ್ಯಾರ್ಥಿ ಮೇಲೆ ಹಲ್ಲೆ](https://nesaranewsworld.com/archives/53181) - ಉಜಿರೆಯಲ್ಲಿ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಜಾತ್ರೆಯ ಹಿಂದೂ ಸ್ನೇಹಿತೆಯರ ಜೊತೆ ಜಾತ್ರೆ ನೋಡಲು ಮುಸ್ಲಿಂ ಬಾಲಕನ ಮೇಲೆ ಬಜರಂಗದಳದ ಕಾರ್ಯಕರ್ತರ ಗುಂಪೊಂದು ಹಲ್ಲೆ ದೂರು ದಾಖಲಾಗಿದೆ. - [ಮನೆಯಲ್ಲೇ ಕುಳಿತು ಜಾತಿ, ಆದಾಯ, ನಿವಾಸಿ ದೃಢೀಕರಣ ಪ್ರಮಾಣಪತ್ರ ಪಡೆಯುವ ಸೌಲಭ್ಯ ಜಾರಿ - ಕೃಷ್ಣ ಬೈರೇಗೌಡ](https://nesaranewsworld.com/archives/53175) - ಬೆಂಗಳೂರು: ನಾಡ ಕಚೇರಿ, ತಹಶೀಲ್ದಾರ್ ಕಚೇರಿ ಸೇವೆಗಳು ತ್ವರಿತವಾಗುವ ನಿಟ್ಟಿನಲ್ಲಿ ಸಾಕಷ್ಟು ಸುಧಾರಣೆಗಳನ್ನು ತರಲಾಗಿದೆ. ಜಾತಿ - ಆದಾಯ, ನಿವಾಸಿ ದೃಢೀಕರಣ ಪ್ರಮಾಣ ಪತ್ರಗಳನ್ನು - [ಮುಂಡಾಜೆ: ನದಿಯಲ್ಲಿ ಈಜಲು ಹೋಗಿ ವಿದ್ಯಾರ್ಥಿ ಸಾವು](https://nesaranewsworld.com/archives/53172) - ಮುಂಡಾಜೆ: ಮುಂಡಾಜೆ ಸಮೀಪದ ಅರಸಮಜಲು ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಈಜಲು ಹೋಗಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ ಮುಳುಗಿ ಸಾವನ್ನಪ್ಪಿದ ಘಟನೆ ಮಾ.18 ರಂದು ನಡೆದಿದೆ. - [ನೆಲ್ಯಾಡಿ ಸೆಂಟ್ ಅಲ್ಫೋನ್ಸ ಎಸ್‌ಎಂವೈಎಂ ವತಿಯಿಂದ ಪಂಚಾಯತ್‌ಗೆ ಡಸ್ಟ್‌ಬಿನ್ ವಿತರಣೆ](https://nesaranewsworld.com/archives/53165) - ನೆಲ್ಯಾಡಿ: ಸೆಂಟ್ ಅಲ್ಫೋನ್ಸ ಸೀರೋ ಮಲಬಾರ್ ಯೂತ್ ಮೂವ್ಮೆಂಟ್ ಯುವಕರ ಬಳಗವು ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತಾ ಕಾರ್ಯವನ್ನು ನಡೆಸಿ, ಗ್ರಾ.ಪಂ. ಗೆ 5 ಡಸ್ಟ್‌ಬಿನ್‌ ಹಸ್ತಾಂತರ ಮಾಡಿತು. - [ಕಾಮಕಾಂಡ ಆರೋಪಕ್ಕೆ ಇನ್ಸ್‌ಪೆಕ್ಟರ್ ಸಂದೇಶ್ ಅಮಾನತು: ಮಹಿಳಾ ಆಯೋಗ ಸುಮೋಟೋ ಕೇಸ್, ಇಲಾಖೆಯಲ್ಲಿ ಸಂಚಲನ](https://nesaranewsworld.com/archives/53161) - ಮಂಗಳೂರು:ಕೌಟುಂಬಿಕ ಕಲಹದ ದೂರು ನೀಡಲು ಬಂದ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತನೆ ಮಾಡಿದ ಆರೋಪ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ಗಂಭೀರ ಕ್ರಮ ಕೈಗೊಳ್ಳಲಾಗಿದ್ದು, - [ಕೆಎಸ್ಸಾರ್ಟಿಸಿ ಬಸ್‌ ಢಿಕ್ಕಿ: ಟೆಂಪೊ ಚಾಲಕ ಸ್ಥಳದಲ್ಲೇ ಮೃತ್ಯು](https://nesaranewsworld.com/archives/53155) - ಕಾರ್ಕಳ–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬೆಳುವಾಯಿ ಸಮೀಪ ಕೆಎಸ್‌ಆರ್‌ಟಿಸಿ ಬಸ್ಸೊಂದು ಮಿನಿ ಟೆಂಪೋಗೆ ಢಿಕ್ಕಿ ಹೊಡೆದ ಪರಿಣಾಮ ಟೆಂಪೋ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ - [ಉಪ್ಪಿನಂಗಡಿ ಕಲ್ಲೇರಿ ಬಳಿ ಭೀಕರ ರಸ್ತೆ ಅಪಘಾತ: 5 ವರ್ಷದ ಬಾಲಕಿ ಸಾವು, ಇಬ್ಬರಿಗೆ ಗಂಭೀರ ಗಾಯ](https://nesaranewsworld.com/archives/53152) - ಉಪ್ಪಿನಂಗಡಿ: ತಾಲೂಕಿನ ಕಲ್ಲೇರಿ ಪ್ರದೇಶದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 5 ವರ್ಷದ ಬಾಲಕಿ ಸಾವನ್ನಪ್ಪಿ, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರ ಸಂಭವಿಸಿದೆ. - [ಬೆಳ್ತಂಗಡಿಯಲ್ಲಿ ಕೋಟ್ಯಂತರ ವಂಚನೆ ಹಗರಣ: ಶ್ರೀರಾಮ ಕ್ರೆಡಿಟ್ ಸೊಸೈಟಿ ವಿರುದ್ಧ 40ಕೋಟಿ ರೂ.ವಂಚನೆ ಆರೋಪ;ಸಿಐಡಿ ತನಿಖೆ ಆರಂಭ](https://nesaranewsworld.com/archives/53148) - ಬೆಳ್ತಂಗಡಿ: ತಾ ಶ್ರೀ ರಾಮ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಗ್ರಾಹಕರಿಂದ ಸಂಗ್ರಹಿಸಲಾದ 40 ಕೋಟಿ ರೂಪಾಯಿ ಠೇವಣಿ ಹಣವನ್ನು ಹಿಂದಿರುಗಿಸದೇ ವಂಚನೆ ಆರೋಪಕ್ಕೆ ಸಂಬಂಧಿಸಿ ಸಿಐಡಿ ತನಿಖೆ ಆರಂಭ - [ನೆಲ್ಯಾಡಿ ಯುವಕನೋರ್ವ ಉಡುಪಿ ವಸತಿ ಗೃಹವೊಂದರಲ್ಲಿ ನೇಣುಬಿಗಿದು  ಆತ್ಮಹತ್ಯೆ](https://nesaranewsworld.com/archives/53145) - ನೆಲ್ಯಾಡಿ:ಉಡುಪಿ ನಗರದ ಹಳೆ ಸರಕಾರಿ ಬಸ್ ನಿಲ್ದಾಣದ ಸನಿಹದಲ್ಲಿರುವ ವಸತಿ ಗೃಹವೊಂದರಲ್ಲಿ ಕೊಠಡಿ ಪಡೆದುಕೊಂಡಿದ್ದ ವ್ಯಕ್ತಿ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ - [ಸಂಚಾರ ನಿಯಮ ಉಲ್ಲಂಘನೆ ಪ್ರಕರಣ: ಸಮುದಾಯ ಸೇವೆ ವೈರಲ್ ಹಿನ್ನೆಲೆ ವಿಷ ಸೇವಿಸಿ ಯುವಕ ಆತ್ಮಹತ್ಯೆಗೆ ಯತ್ನ](https://nesaranewsworld.com/archives/53142) - ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು ಪ್ರತ್ಯೇಕ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ನ್ಯಾಯಾಲಯದಿಂದ 15 ದಿನಗಳ ಸಮುದಾಯ ಸೇವೆಗೆ ಸುಳ್ಯ ನಿವಾಸಿ ರಕ್ಷಿತ್ ಜಿ ನ್ಯಾಯಾಲಯದ ಆದೇಶದಂತೆ - [ವಿದ್ಯುತ್ ಕಂಬ ಎತ್ತುವ ವೇಳೆ ದುರ್ಘಟನೆ: ಕಾರ್ಮಿಕ ಸ್ಥಳದಲ್ಲೇ ಸಾವು](https://nesaranewsworld.com/archives/53130) - ಕೊಕ್ಕಡ: ವಿದ್ಯುತ್ ಕಂಬವನ್ನು ಮೇಲಕ್ಕೆ ಎತ್ತುವ ವೇಳೆ ಕಂಬವು ತಲೆಗೆ ಬಡಿದು ಕಾರ್ಮಿಕನೊಬ್ಬ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ಸೋಮವಾರ ಸಂಜೆ ಸಂಭವಿಸಿದೆ. - [ದಿವ್ಯಾಂಗರಿಗೆ ಸಹಾಯದ ಹಸ್ತ: ಸೌತಡ್ಕ ಸೇವಾಧಾಮದಲ್ಲಿ ಗಾಲಿಕುರ್ಚಿ ವಿತರಣೆ](https://nesaranewsworld.com/archives/53127) - ಕೊಕ್ಕಡ:ಬೆಂಗಳೂರು ಎಪಿಡಿ ಸಂಸ್ಥೆಯ ಸಹಕಾರದೊಂದಿಗೆ ದಿವ್ಯಾಂಗರಿಗೆ ಸೌತಡ್ಕ ಸೇವಾಧಾಮವು ಒಟ್ಟು 100 ಗಾಲಿಕುರ್ಚಿಗಳನ್ನು ವಿತರಿಸುವ ಯೋಜನೆಯ ಭಾಗವಾಗಿಗಾಲಿಕುರ್ಚಿ ವಿತರಣಾ ಕಾರ್ಯಕ್ರಮ ನಡೆಯಿತು. - [ಎಸ್‌ಎಂವೈಎಂ ಸಂತ ಅಲ್ಫೋನ್ಸ ಚರ್ಚ್ ವತಿಯಿಂದ ಸ್ವಚ್ಛತಾ ಅಭಿಯಾನ](https://nesaranewsworld.com/archives/53124) - ನೆಲ್ಯಾಡಿ: ಪೇಟೆಯ ಸ್ವಚ್ಛತೆ,ನೈರ್ಮಲ್ಯವನ್ನು ಕಾಪಾಡುವ ಉದ್ದೇಶದಿಂದ ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯಕ್ಷೇತ್ರದ ಸೀರೋಮಲಬಾರ್ ಯೂತ್ ಮೂವ್ಮೆಂಟ್ ಯಿಂದ “ಗ್ರೀನ್ ಸಿಟಿ – ಕ್ಲೀನ್ ಸಿಟಿ” ಅಭಿಯಾನ - [ಟ್ರಾಫಿಕ್ ರೂಲ್ಸ್ ಉಲ್ಲಂಘನೆ: ಸುಳ್ಯ ಯುವಕನಿಗೆ ದಂಡ, 15 ದಿನ ಸಮುದಾಯ ಸೇವೆ ಹಾಗೂ ಚಾಲನಾ ಪರವಾನಗಿ ಅಮಾನತು ಶಿಕ್ಷೆ](https://nesaranewsworld.com/archives/53118) - ಸುಳ್ಯ: ಸುಳ್ಯ ಪೇಟೆಯಲ್ಲಿ ಹಲವು ಬಾರಿ ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡುತ್ತಿದ್ದ ಸುಳ್ಯ ನಿವಾಸಿ ರಕ್ಷಿತ್ ಜಿ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿದ್ದಾರೆ. - [ನಾಟಿ ವೈದ್ಯ ಕಲ್ಲುಗುಡ್ಡೆ ಅಪ್ಪೆಜಕ್ಕೆಲ್ ಕಾಂತಪ್ಪ ನಿಧನ](https://nesaranewsworld.com/archives/53115) - ಕಡಬ: ಕಡಬ ತಾ. ನೂಜಿಬಾಳ್ತಿಲ ಕಲ್ಲುಗುಡ್ಡೆ ಅಪ್ಪೆಜಕ್ಕೆಲ್ ನಿವಾಸಿ ದಿ. ಅಂಗಾರ ಹಾಗೂ ದಿ. ಲಿಂಗಮ್ಮ ದಂಪತಿಯ ಪುತ್ರ ಕಾಂತಪ್ಪ ಕಲ್ಲುಗುಡ್ಡೆ (63) ಸ್ವಗೃಹದಲ್ಲಿ ಅಸೌಖ್ಯದಿಂದ ನಿಧನ - [ಕಂಬಳ ಕ್ರೀಡೆಯೆಂದರೆ ತುಳುನಾಡಿನ ಸಂಸ್ಕೃತಿಯನ್ನು ಮುಂದಿನ ತಲೆಮಾರಿಗೆ ವರ್ಗಾಯಿಸುವ ಕೆಲಸ; ಸ್ಪೀಕರ್ ಯು.ಟಿ ಖಾದರ್](https://nesaranewsworld.com/archives/53112) - ಬೆಳ್ತಂಗಡಿ: ಕಂಬಳ ಕ್ರೀಡೆ ಎಂದರೆ ತುಳುನಾಡಿನ ಜಾನಪದ ಕ್ರೀಡೆಯ ಜೊತೆಗೆ ನಾಡಿನ ಸಂಸ್ಕೃತಿ, ಆಚಾರ, ವಿಚಾರ, ಸೌಹಾರ್ದತೆ ಯನ್ನು ಆಚರಿಸಿಕೊಂಡು ಯುವಜನತೆಗೆ, ವಿದ್ಯಾರ್ಥಿಗಳಿಗೆ ವರ್ಗಾಯಿಸುವ ಕೆಲಸ - [ಬಂಗಾಡಿ ಕೊಲ್ಲಿ ಸೂರ್ಯ ಚಂದ್ರ ಜೋಡುಕರೆ ಕಂಬಳ](https://nesaranewsworld.com/archives/53108) - ಬೆಳ್ತಂಗಡಿ: ಬಂಗಾಡಿ ಸೂರ್ಯ-ಚಂದ್ರ ಜೋಡುಕರೆ 28ನೇ ವರ್ಷದ ಕಂಬಳವನ್ನು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡುವೆಟ್ನಾಯ ಚಾಲನೆ ನೀಡಿದರು. - [ರಮ್ಜಾನ್ ಹಬ್ಬದ ಪ್ರಯುಕ್ತ ವೇಣೂರು ಆರಕ್ಷಕ ಠಾಣೆಯಲ್ಲಿ ಶಾಂತಿ ಸಭೆ](https://nesaranewsworld.com/archives/53105) - ಬೆಳ್ತಂಗಡಿ: ರಮ್ಜಾನ್ ಹಬ್ಬದ ಪ್ರಯುಕ್ತ ಶಾಂತಿ ಸಭೆಯನ್ನು ವೇಣೂರು ಆರಕ್ಷಕ ಠಾಣ ಉಪನಿರೀಕ್ಷಕ ಅಕ್ಷಯ ಡವಗಿ ಅವರ ಅಧ್ಯಕ್ಷತೆಯಲ್ಲಿ ಮಾ.14 ರಂದು ನಡೆಯಿತು. - [ಧರ್ಮಸ್ಥಳ ಪೊಲೀಸ್ ಠಾಣೆಗೆ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷರ ದಿಡೀರ್ ಭೇಟಿ](https://nesaranewsworld.com/archives/53102) - ಧರ್ಮಸ್ಥಳ : ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಎಸ್. ಕೋಸಂಬೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಭೇಟಿ ನೀಡಿ ಮಕ್ಕಳ ಹಕ್ಕುಗಳ ಸಂರಕ್ಷಣೆಗೆ ನಿರ್ದೇಶನ ನೀಡಿದರು. - [ನೆಲ್ಯಾಡಿ ಅಲ್ ಬದ್ರಿಯಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯುಕೆಜಿ ಮಕ್ಕಳ ಪ್ರೀ–ಪದವಿ ಪ್ರಧಾನ](https://nesaranewsworld.com/archives/53090) - ನೆಲ್ಯಾಡಿ: ನೆಲ್ಯಾಡಿಯ ಅಲ್ ಬದ್ರಿಯಾ ಆಂಗ್ಲ ಮಾಧ್ಯಮ ಶಾಲೆಯ ಯುಕೆಜಿ ವಿದ್ಯಾರ್ಥಿಗಳ ಪ್ರೀ–ಗ್ರಾಜುವೇಶನ್ ಪದವಿ ಪ್ರಧಾನ ಸಮಾರಂಭ ಶನಿವಾರ ಶಾಲಾ ಸಭಾಂಗಣದಲ್ಲಿ ವಿಜೃಂಭಣೆಯಿಂದ ನಡೆಯಿತು. - [ನೆಲ್ಯಾಡಿಯಲ್ಲಿ ಕೈಕೊಟ್ಟ ಏರ್ಟೆಲ್ ನೆಟ್ವರ್ಕ್ – ಮೂರು ಗಂಟೆ ಸಿಗ್ನಲ್ ಇಲ್ಲದೆ ಗ್ರಾಹಕರ ಪರದಾಟ](https://nesaranewsworld.com/archives/53097) - ನೆಲ್ಯಾಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶನಿವಾರ ಮಧ್ಯಾಹ್ನ ಏಕಾಏಕಿ ಏರ್ಟೆಲ್ ಮೊಬೈಲ್ ನೆಟ್ವರ್ಕ್ ಕೈಕೊಟ್ಟ ಪರಿಣಾಮ ಗ್ರಾಹಕರು ಹಲವು ಗಂಟೆಗಳ ಕಾಲ ಸಂಕಷ್ಟ ಅನುಭವಿಸಿದ ಘಟನೆ ನಡೆದಿದೆ. - [ಕೊಣಾಲು ಕಡೆಂಬಿಲತ್ತಾಯ ಗುಡ್ಡೆ ದೈವಗಳ ನೇಮೋತ್ಸವಕ್ಕೆ ಗೊನೆ ಮುಹೂರ್ತ](https://nesaranewsworld.com/archives/53086) - ನೆಲ್ಯಾಡಿ: ಮಾ.20 ಹಾಗೂ 21ರಂದು ನಡೆಯಲಿರುವ ಕಡಬ ತಾ. ಕೊಣಾಲು ಗ್ರಾಮದ ಕಡೆಂಬಿಲತ್ತಾಯ ಗುಡ್ಡೆ ಚಕ್ರವರ್ತಿ ಕೊಡಮಣಿತ್ತಾಯಿ,ಪರಿವಾರ ದೈವಗಳ ಪ್ರತಿಷ್ಠಾ ಮಹೋತ್ಸವ,ನೇಮೋತ್ಸವದ ಗೊನೆ ಮುಹೂರ್ತ - [ಅಪಘಾತದಲ್ಲಿ ಮೃತಪಟ್ಟ ಉದ್ಯಮಿ ಚಂದ್ರಶೇಖರ ಗೌಡರಿಗೆ ಕೊಕ್ಕಡದಲ್ಲಿ ಅಂತಿಮ ದರ್ಶನ;ವರ್ತಕರಿಂದ ಅಂಗಡಿ ಮುಚ್ಚಿ ಶ್ರದ್ಧಾಂಜಲಿ](https://nesaranewsworld.com/archives/53083) - ಕೊಕ್ಕಡ: ಗುಂಡ್ಯ ಬರ್ಚಿನಹಳ್ಳಿ ಬಳಿ ಸಂಭವಿಸಿದ ರಸ್ತೆ ಅಪಘಾತ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. - [ಉಡುಪಿ ಅಬಕಾರಿ ಡಿಸಿ ಮನೆ ಸಹಿತ 15 ಕಡೆ ಲೋಕಾಯುಕ್ತ ದಾಳಿ: 8.69 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ](https://nesaranewsworld.com/archives/53079) - ಉಡುಪಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ.ಎಂ. ಅವರಿಗೆ ಸಂಬಂಧಿಸಿದ ಮನೆ ಸಹಿತ 15 ಕಡೆಗಳಲ್ಲಿ ದಾಳಿ, 8.69 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆಯಾಗಿದೆ. ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ - [ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತ: ರಾಜಹಂಸ ಬಸ್ – ಕಾರು ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು](https://nesaranewsworld.com/archives/53064) - ನೆಲ್ಯಾಡಿ:ಗುಂಡ್ಯ ಬರ್ಚಿನಹಳ್ಳಿ ಬಳಿ ಶುಕ್ರವಾರ ರಾಜಹಂಸ ಬಸ್ , ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ3ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. - [ಲಾರಿಗೆ ಕಾರು ಅಡ್ಡಗಟ್ಟಿ ದರೋಡೆ ಪ್ರಕರಣ: ಆರೋಪಿ ಜಾಮೀನು ಅರ್ಜಿ ವಜಾ](https://nesaranewsworld.com/archives/53071) - ನೆಲ್ಯಾಡಿ: ಲಾರಿ,ಕಾರು ಅಡ್ಡಗಟ್ಟಿ ಚಾಲಕನಿಗೆ ಚೂರಿಯಿಂದ ಗಾಯಗೊಳಿಸಿ ದರೋಡೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಂಜುಂಡ ಎಂಬಾತ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. - [ಕುಕ್ಕೆ: ಉಪಹಾರ, ಭೋಜನ ಪ್ರಸಾದ ಯಥಾಸ್ಥಿತಿಯಲ್ಲಿ ಮುಂದುವರಿಕೆ](https://nesaranewsworld.com/archives/53068) - ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಗ್ಯಾಸ್ ಪೊರೈಕೆ ಸಮಸ್ಯೆ ಹಿನ್ನೆಲೆಯಲ್ಲಿ ಉಪಹಾರ ವ್ಯವಸ್ಥೆಯಲ್ಲಿ ಮಾಡಲಾಗಿದ್ದ ಬದಲಾವಣೆಯನ್ನು ಸರಿಪಡಿಸಿ ಈ ಹಿಂದಿನಂತೆ ಉಪಹಾರ ವಿತರಿಸಲಾಗುತ್ತಿದೆ. - [ಇಚ್ಲಂಪಾಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶನೈಶ್ಚರ ಪೂಜೆ](https://nesaranewsworld.com/archives/53057) - ಇಚ್ಲಂಪಾಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಶನೈಶ್ವರ ಪೂಜೆ 14 ಮಾರ್ಚ್ 2026ರಂದು. ಭಕ್ತರಿಗೆ ಪೂಜೆಯಲ್ಲಿ ಪಾಲ್ಗೊಳ್ಳಲು ಅವಕಾಶ. - [ಖ್ಯಾತ ಗಾಯಕ ಶಶಿಧರ್ ಕೋಟೆಯಿಂದ ‘ಜಗದೋದ್ಧಾರ ಶ್ರೀ ಜನಾರ್ದನ’ ಆಲ್ಬಮ್ ಸಾಂಗ್ ಬಿಡುಗಡೆ](https://nesaranewsworld.com/archives/53034) - ಉಜಿರೆ: ಶ್ರೀ ಕ್ಷೇತ್ರ ಉಜಿರೆಯ ಅಷ್ಟಬಂಧ ಪುನಃ ಪ್ರತಿಷ್ಠಾ ಶುಭ ಸಂದರ್ಭದಲ್ಲಿ “ಜಗದೋದ್ಧಾರ ಶ್ರೀ ಜನಾರ್ದನ” ಆಲ್ಬಮ್ ಹಾಡಿನ ಪೋಸ್ಟರನ್ನು ಖ್ಯಾತ ಗಾಯಕ ಶಶಿಧರ್ ಕೋಟೆ ಬಿಡುಗಡೆಗೊಳಿಸಿದರು. - [ಮದ್ಯದ ಬದಲು ಕೀಟನಾಶಕ ಸೇವನೆ: ಯುವಕ ವೆನ್ಲಾಕ್ ಆಸ್ಪತ್ರೆಗೆ ದಾಖಲು](https://nesaranewsworld.com/archives/53031) - ಕೊಕ್ಕಡ:ಮದ್ಯ ಸೇವಿಸುವ ವೇಳೆ ಕಣ್ತಪ್ಪಿನಿಂದ ಕೀಟನಾಶಕ ಸೇವಿಸಿದ ಪರಿಣಾಮ ಯುವಕನೊಬ್ಬ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬೆಳ್ತಂಗಡಿ ಶಿಬಾಜೆ ಗ್ರಾಮದಲ್ಲಿ ವರದಿಯಾಗಿದೆ. - [ಶಿಶಿಲ ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದ ವಾರ್ಷಿಕ ಮಹೋತ್ಸವ](https://nesaranewsworld.com/archives/53027) - ಕೊಕ್ಕಡ: ಕಾರ್ಕಳ ಶ್ರೀ ಜೈನಮಠದ ಸ್ವಸ್ತಿಶ್ರೀ ಧ್ಯಾನಯೋಗಿ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳ ಮಾರ್ಗದರ್ಶನದಲ್ಲಿ ಹಾಗೂ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ - [ಕನ್ಯಾಡಿ ಸೇವಾಭಾರತಿಯಿಂದ ದಿವ್ಯಾಂಗ ಯುವತಿಗೆ ಗಾಲಿಕುರ್ಚಿ ವಿತರಣೆ](https://nesaranewsworld.com/archives/53024) - ಕನ್ಯಾಡಿ ಸೇವಾಭಾರತಿಯಿಂದ ದಿವ್ಯಾಂಗ ಯುವತಿಗೆ ಗಾಲಿಕುರ್ಚಿ ವಿತರಣೆ ಬೆನ್ನುಹುರಿ ಅಪಘಾತಕ್ಕೊಳಗಾದ ರಾಣೆಬೆನ್ನೂರಿನ ಕು. ಚೈತ್ರಾ ಅವರಿಗೆ ಗಾಲಿಕುರ್ಚಿ ವಿತರಿಸಲಾಯಿತು. - [ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಕುಸಿದು ಬಿದ್ದು ನಿಧನ](https://nesaranewsworld.com/archives/53020) - ಸುಳ್ಯ: ಸ. ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರೋರ್ವರು ಕುಸಿದು ಬಿದ್ದು ನಿಧನ ಹೊಂದಿರುವ ಘಟನೆ ಸುಳ್ಯದಲ್ಲಿ ಗುರುವಾರ (ಮಾ.12) ಸಂಭವಿಸಿದೆ. ಕೆ.ಆ‌ರ್.ನಗರ ಬೇರ್ಯ ನಿವಾಸಿ ಮಂಜು ಪಿ. ಮೃತರು. - [ಕೊಣಾಲು: ಜಾನುವಾರು ಓಡಿಸುವ ವೇಳೆ ಬಿದ್ದು ಮಹಿಳೆ ಮೃತ್ಯು](https://nesaranewsworld.com/archives/53017) - ನೆಲ್ಯಾಡಿ: ತೋಟಕ್ಕೆ ಮೇಯಲು ಬಂದ ಜಾನುವಾರುಗಳನ್ನು ಓಡಿಸಲು ಹೋದ ವೇಳೆ ಆಕಸ್ಮಿಕವಾಗಿ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಕಡಬ ತಾಲೂಕಿನ ಕೊಣಾಲು ಗ್ರಾಮದಲ್ಲಿ ನಡೆದಿದೆ. - [ಶಿಬಾಜೆ ಶ್ರೀಧರ ಕೊಲೆ ಪ್ರಕರಣದ ದೂರುದಾರ ವಿಷಸೇವಿಸಿ ಆತ್ಮಹತ್ಯೆಗೆ ಯತ್ನ](https://nesaranewsworld.com/archives/53008) - ಶಿಬಾಜೆ ಸಾರಾ ಫಾರ್ಮ್‌ನಲ್ಲಿ ನಡೆದ ಶ್ರೀಧರ ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ ಬೆನ್ನಲ್ಲೇ ಪ್ರಕರಣದ ದೂರುದಾರ ಹರೀಶ್ ಬಿ. ಮುಗೇರ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. - [ಮೂರನೇ ಮಹಾಯುದ್ಧ ಸಂಭವಿಸಿದರೆ ಮೊದಲು ಯಾವ ದೇಶಗಳು ನಾಶವಾಗುತ್ತವೆ? ತಂತ್ರಜ್ಞರ ಎಚ್ಚರಿಕೆ ಏನು?](https://nesaranewsworld.com/archives/53005) - ಇರಾನ್, ಇಸ್ರೇಲ್ ಮತ್ತು ಯುನೈಟೆಡ್ ಸ್ಟೇಟ್ಸ್ ನಡುವೆ ನಡೆಯುತ್ತಿರುವ ಭೀಕರ ಸಂಘರ್ಷವು ಜಗತ್ತನ್ನು ಮೂರನೇ ಮಹಾಯುದ್ಧದ ಅಂಚಿಗೆ ತಂದಿದೆ. ತೈಲ ಪೂರೈಕೆಯನ್ನು ನಿಲ್ಲಿಸುವ ಇರಾನ್‌ನ ಪ್ರತಿಜ್ಞೆ - [ಕಡಬ: ಬಾವಿ ತೋಡುವ ಸಂದರ್ಭದಲ್ಲಿ ಸ್ಪೋಟಕ ಬಳಸಿದ ಪ್ರಕರಣ: ಸ್ಥಳಕ್ಕೆ ಡಿವೈಎಸ್‌ಪಿ ರೋಹಿಣಿ ಭೇಟಿ](https://nesaranewsworld.com/archives/53002) - ರಾಮಕುಂಜ: ಬಾವಿ ತೋಡುವಾಗ ಸ್ಪೋಟಕ ಸ್ಫೋಟದಿಂದ ಮನೆಗಳಿಗೆ ಹಾನಿ; ಮಾ.11ರಂದು ಬೆಳ್ತಂಗಡಿ ಡಿವೈಎಸ್‌ಪಿ ರೋಹಿಣಿ ಸಿ.ಕೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು - [ಶಿರಾಡಿ ಗುಂಡ್ಯ ಚೆಕ್ ಪೋಸ್ಟ್‌ನಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಪತ್ತೆ – 4 ಹೋರಿಗಳ ರಕ್ಷಣೆ, ಟೆಂಪೋ ವಶಕ್ಕೆ](https://nesaranewsworld.com/archives/52992) - ನೆಲ್ಯಾಡಿ: ಕಡಬ ತಾಲೂಕು ಶಿರಾಡಿ ಗ್ರಾಮದ ಗುಂಡ್ಯ ಚೆಕ್ ಪೋಸ್ಟ್ ಬಳಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಪೊಲೀಸರು ಪತ್ತೆಹಚ್ಚಿದ್ದು, 4 ಹೋರಿಗಳನ್ನು ರಕ್ಷಿಸಿ ಗೂಡ್ಸ್ ಟೆಂಪೋವನ್ನು ವಶಕ್ಕೆ - [ಮಹಿಳಾ ಶ್ರಮಿಕರ ಸಂಗಮ-2026 ಯಶಸ್ವಿ: ಆಶಾ ಕಾರ್ಯಕರ್ತೆಯರ ಹೋರಾಟ](https://nesaranewsworld.com/archives/52989) - ಬಂಟ್ವಾಳ: ರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಭಾರತೀಯ ಮಜ್ದೂರು ಸಂಘ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಸಹಯೋಗದಲ್ಲಿ “ಮಹಿಳಾ ಶ್ರಮಿಕರ ಸಂಗಮ – 2026” ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. - [ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರಿ ಸಂಘದಲ್ಲಿ ಸನ್ಮಾನ ಕಾರ್ಯಕ್ರಮ](https://nesaranewsworld.com/archives/52985) - ನೆಲ್ಯಾಡಿ: ಕಾಮಧೇನು ಮಹಿಳಾ ಸಹಕಾರಿ ಸಂಘದಲ್ಲಿ ಸನ್ಮಾನ ಮತ್ತು ಶುಭಾಶಯ ಕಾರ್ಯಕ್ರಮ; ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮಹಿಳಾ ನಾಯಕಿಯರಿಗೆ ಗೌರವ - [ನೆಲ್ಯಾಡಿ: ಶ್ರೀ ಶಾಸ್ತಾರೇಶ್ವರ ದೇವಸ್ಥಾನದ 10ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ ಸಮಿತಿ ರಚನೆ](https://nesaranewsworld.com/archives/52982) - ನೆಲ್ಯಾಡಿ: ಕುತ್ರಾಡಿ ಹಾರ್ಪಳದ ಶ್ರೀ ಶಾಸ್ತಾರೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಪ್ರತಿಷ್ಠಾ ವಾರ್ಷಿಕೋತ್ಸವದ ಸಮಿತಿಯನ್ನು ದೇವಸ್ಥಾನದಲ್ಲಿ ನಡೆದ ಗ್ರಾಮಸ್ಥರ ಸಭೆಯಲ್ಲಿ ರಚಿಸಲಾಯಿತು. - [ಕಡಬ:ಕಲ್ಪುರೆ ನಾರಾಯಣ ಭಟ್‌ ಅವರಿಗೆ ‘ಧರ್ಮ ಸಾರಥಿ’ ಪುರಸ್ಕಾರ](https://nesaranewsworld.com/archives/52979) - ಕಡಬ: ಧಾರ್ಮಿಕ ಕ್ಷ್ರೕತ್ರದ ಸೇವೆ ಕಡಬದ 102ನೇ ನೆಕ್ಕಿಲಾಡಿ ಬೊಳ್ಳೂರು ಶ್ರೀ ಷಣ್ಮುಖ ಸುಬ್ರಾಯ ಸ್ವಾಮಿ ದೇವಸ್ಥಾನದ ಮೊಕ್ತೇಸರ ಕಲ್ಪುರೆ ನಾರಾಯಣ ಭಟ್‌ ಅವರಿಗೆ ‘ಧರ್ಮ ಸಾರಥಿ’ ಪುರಸ್ಕಾರ - [ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ದೈವಗಳ ನೇಮೋತ್ಸವ](https://nesaranewsworld.com/archives/52975) - ನೆಲ್ಯಾಡಿ: ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ, ದೈವಗಳ ನೇಮೋತ್ಸವ ಕಾರ್ಯಕ್ರಮವು ಭಾನುವಾರದಂದು ಅದ್ದೂರಿಯಾಗಿ ನಡೆಯಿತು - [ಅಕ್ರಮ ಡೀಸೆಲ್ ಸಂಗ್ರಹ ಪತ್ತೆ: 4,175 ಲೀಟರ್ ಡೀಸೆಲ್ ವಶ, ವ್ಯಕ್ತಿಯ ವಿರುದ್ಧ ಪ್ರಕರಣ](https://nesaranewsworld.com/archives/52972) - ಉಪ್ಪಿನಂಗಡಿ: ಬೆಳ್ತಂಗಡಿ ತಾ. ಕಣಿಯೂರು ಗ್ರಾಮದ ಮುದಲ್ತಿಯಾರ್ ನಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಡೀಸೆಲ್‌ನ್ನು ಪೊಲೀಸರು ಪತ್ತೆಹಚ್ಚಿದ್ದು, 4,175 ಲೀ. ಡೀಸೆಲ್ ವಶಪಡಿಸಿಕೊಂಡ ಘಟನೆ - [ರಾಮಕುಂಜ: ಬಾವಿ ತೋಡಲು ಸ್ಪೋಟಕ ಬಳಕೆ, ಸಮೀಪದ ಮನೆಗಳಿಗೆ ಹಾನಿ -ದೂರು](https://nesaranewsworld.com/archives/52960) - ರಾಮಕುಂಜ : ಬಾವಿ ತೋಡುವ ಸಂದರ್ಭದಲ್ಲಿ ಸ್ಪೋಟಕ ಬಳಕೆ ಮಾಡಿರುವುದರಿಂದ ಸಮೀಪದ ಮನೆಗಳಿಗೆ ಹಾನಿಯಾಗಿರುವ ಘಟನೆ ಕಡಬ ತಾಲೂಕಿನ ರಾಮಕುಂಜ ಗ್ರಾಮದ ಕಂಪ ಎಂಬಲ್ಲಿ ಮಾ.8 ರಂದು ನಡೆದಿದೆ. - [ಮಾ.11ರಂದು ನೆಲ್ಯಾಡಿಯಲ್ಲಿ ‘ಅಮ್ಮಾಸ್ ಆಯಿಲ್ ಮಿಲ್’ ಶುಭಾರಂಭ: ಕೋಲ್ಡ್ ಪ್ರೆಸ್ ವಿಧಾನದ ಮೂಲಕ ಗ್ರಾಹಕರ ಕಣ್ಣೆದುರೇ ಶುದ್ಧ ತೆಂಗಿನ ಎಣ್ಣೆ ಉತ್ಪಾದನೆ](https://nesaranewsworld.com/archives/52954) - ನೆಲ್ಯಾಡಿ: ಶುದ್ಧತೆ , ಪಾರದರ್ಶಕತೆಗೆ ಮಹತ್ವ ನೀಡುವ ಉದ್ದೇಶದಿಂದ‘ಅಮ್ಮಾಸ್ ಆಯಿಲ್ ಮಿಲ್’ ನೆಲ್ಯಾಡಿಯ ವಿ.ಜೆ. ಕಾಂಪ್ಲೆಕ್ಸ್ ನಲ್ಲಿ ಸಂಸ್ಥೆಯ ಶುಭಾರಂಭವು ಮಾ.11ರ ಬುಧವಾರ ನಡೆಯಲಿದೆ. - [ಕಡಬ: ಹುಚ್ಚು ನಾಯಿ ರೋಗ ನಿರೋಧಕ ಲಸಿಕೆ ನೀಡಿಕೆ ಶಿಬಿರ](https://nesaranewsworld.com/archives/52949) - ಕಡಬ: ಮನುಷ್ಯನಿಗೆ ಆರೋಗ್ಯ ಎನ್ನುವುದು ಬಲುದೊಡ್ಡ ಸಂಪತ್ತು. ರೋಗ ಬಂದ ಮೇಲೆ ಚಿಕಿತ್ರೆಗಾಗಿ ಪರಿತಪಿಸುವ ಬದಲು ರೋಗ ಬಾರದಂತೆ ಮುಂಜಾಗರೂಕತೆ ವಹಿಸುವುದು ಜಾಣತನ ಎಂದರು. - [ನೆಲ್ಯಾಡಿ:ಸಾರ್ವಜನಿಕ ಹಿಂದೂ ರುದ್ರಭೂಮಿಗೆ ಶಂಕುಸ್ಥಾಪನೆ: ಶ್ರಮದಾನ ಕಾರ್ಯಕ್ಕೆ](https://nesaranewsworld.com/archives/52946) - ನೆಲ್ಯಾಡಿ: ಕಡಬ ತಾಲೂಕು ಕಡ್ಯ ಕೊಣಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಉದನೆ ಎಂಬಲ್ಲಿ ನಿರ್ಮಾಣಗೊಳ್ಳಲಿರುವ ಸಾರ್ವಜನಿಕ ಹಿಂದೂ ರುದ್ರಭೂಮಿಯ ಶಂಕುಸ್ಥಾಪನೆ ಹಾಗೂ ಶ್ರಮದಾನ ಕಾರ್ಯಕ್ರಮ - [ಕಾರು–ಬೈಕ್ ಅಪಘಾತ : ಬೈಕ್ ಸವಾರನಿಗೆ ಗಂಭೀರ ಗಾಯ](https://nesaranewsworld.com/archives/52942) - ಕೊಕ್ಕಡ ದಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಕಾರು, ಧರ್ಮಸ್ಥಳದಿಂದ ಶಿಬರಾಜೆ ಕಡೆಗೆ ಹೋಗುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಮುಳಿಕ್ಕಾರು ಎಂಬಲ್ಲಿ ನಡೆದಿದೆ. - [ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರಿ ಸಂಘದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ](https://nesaranewsworld.com/archives/52938) - ನೆಲ್ಯಾಡಿ: ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರಿ ಸಂಘ ನಿ. ವತಿಯಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಸಂಘದ ಸಿಬ್ಬಂದಿ ಹಾಗೂ ಗ್ರಾಹಕರೊಂದಿಗೆ ಅರ್ಥಪೂರ್ಣವಾಗಿ ಆಚರಿಸಲಾಯಿತು. - [ಬೈಕ್ ಅಪಘಾತ: ಪದ್ಮುಂಜ ಸಹಕಾರಿ ಸಂಘದ ಸಿಬ್ಬಂದಿ ಚಿದಾನಂದ ಗೌಡ ಸಾವು](https://nesaranewsworld.com/archives/52935) - ಉಪ್ಪಿನಂಗಡಿಯಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಪದ್ಮುಂಜ ಪ್ರಾ. ಕೃ. ಪತ್ತಿನ ಸಹಕಾರಿ ಸಂಘದ ಸಿಬ್ಬಂದಿ ಚಿದಾನಂದ ಗೌಡ (56) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. - [ಹಾವುಗಳ ಗುರುತಿಸುವಿಕೆ, ಮುನ್ನೆಚ್ಚರಿಕೆ ಮತ್ತು ಪ್ರಥಮ ಚಿಕಿತ್ಸಾ ಮಾಹಿತಿ ಕಾರ್ಯಕ್ರಮ](https://nesaranewsworld.com/archives/52932) - ಶ್ರೀ ಕ್ಷೇ. ಧ.ಗ್ರಾ. ಯೋ. ಬಿ.ಸಿ. ಟ್ರಸ್ಟ್ ಶಿಬಾಜೆ ಕಾರ್ಯಕ್ಷೇತ್ರದ ಸಭೆಯಲ್ಲಿ ಹಾವುಗಳ ಗುರುತಿಸುವಿಕೆ, ಹಾವು ಕಡಿತವಾದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಪ್ರಥಮ ಚಿಕಿತ್ಸೆಯ ಕುರಿತು ಜಾಗೃತಿ - [ಪಟ್ರಮೆಯಲ್ಲಿ ಇಫ್ತಾರ್ ಕೂಟ ಕಾರ್ಯಕ್ರಮ](https://nesaranewsworld.com/archives/52928) - ಮಂಗಳೂರಿನ ಎಂಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪ್ರತಿವರ್ಷ ಗ್ರಾಮೀಣ ಪ್ರದೇಶದಲ್ಲಿ ನಡೆಯುವಂತೆ ಈ ಬಾರಿಯ ಇಫ್ತಾರ್ ಕಾರ್ಯಕ್ರಮ ಪಟ್ರಮೆ ಮೊಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ನಡೆಯಿತು. - [ಖ್ಯಾತ ಯಕ್ಷಗಾನ ಕಲಾವಿದ ಅಂತರ ದಿನೇಶ್ ಭಟ್ ಮೆಹೆಂದಳೆ ಇನ್ನಿಲ್ಲ](https://nesaranewsworld.com/archives/52925) - ಕೊಕ್ಕಡ: ಅರಸಿನಮಕ್ಕಿ-ಹತ್ಯಡ್ಕ ಗ್ರಾಮದ ಹೊಸ್ತೋಟ ನಿವಾಸಿ ಅಂತರ ದಿನೇಶ್ ಭಟ್(77) ಅವರು ಅಲ್ಪಕಾಲದ ಅಸೌಖ್ಯದಿಂದ ಸೋಮವಾರದಂದು ಬೆಳಿಗ್ಗೆ ಗಂಟೆ 6.30ರ ಸುಮಾರಿಗೆ ನಿಧನರಾದರು. - [ರಾಷ್ಟ್ರೀಯ ಸಮ್ಮೇಳನದಲ್ಲಿ ನೆಲ್ಯಾಡಿ ಸೀನಿಯರ್ ಚೇಂಬರ್‌ಗೆ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಕ್ಕೆ ರನ್ನರ್ ಅಪ್, ಟೋಪ್ ಫೈವ್ ಲೀಜಿಯನ್ ಪ್ರಶಸ್ತಿ](https://nesaranewsworld.com/archives/52922) - ಬೆಂಗಳೂರು ರಾಷ್ಟ್ರೀಯ ಸಮ್ಮೇಳನದಲ್ಲಿ ನೆಲ್ಯಾಡಿ ಸೀನಿಯರ್ ಚೇಂಬರ್‌ಗೆ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಕ್ಕೆ ರನ್ನರ್ ಅಪ್ ಪ್ರಶಸ್ತಿ; ದೇಶದ ಟೋಪ್-5 ಲೀಜಿಯನ್ ಆಗಿ ಆಯ್ಕೆ, ದ್ವಿಗುಣ ಗೌರವ - [ಶಿಶಿಲದಲ್ಲಿ ವಿಷಸರ್ಪಗಳ ದಾಳಿಗೆ ಎರಡನೇ ಬಲಿ – ಕಾರೆಗುಡ್ಡೆಯ ಚೋಮ ನಿಧನ; ಗ್ರಾಮದಲ್ಲಿ ಆತಂಕದ ವಾತಾವರಣ](https://nesaranewsworld.com/archives/52918) - ಶಿಶಿಲ ಗ್ರಾಮದಲ್ಲಿ ಇತ್ತೀಚಿನ ದಿನಗಳಲ್ಲಿ ವಿಷಸರ್ಪಗಳ ಸಂಚಾರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೊಂದು ದುರ್ಘಟನೆ , ಹಾವು ಕಡಿತದಿಂದ ಕಾರೆಗುಡ್ಡೆ ನಿವಾಸಿ ಚೋಮ (67) ಮೃತಪಟ್ಟಿದ್ದಾರೆ. - [ಇಚ್ಲಂಪಾಡಿ: ಎಲ್ಐಸಿ ಏಜೆಂಟ್ ರವೀಂದ್ರ ಬಿ ಬಿಜೇರು ನಿಧನ](https://nesaranewsworld.com/archives/52915) - ನೆಲ್ಯಾಡಿ: ಇಚ್ಲಂಪಾಡಿ ಗ್ರಾಮದ ಬಿಜೇರು ನಿವಾಸಿ ಎಲ್ಐಸಿ ಏಜೆಂಟ್ ರವೀಂದ್ರ ಬಿ ಬಿಜೇರು (53) ಅವರು ಅಲ್ಪಕಾಲದ ಅನಾರೋಗ್ಯದಿಂದ ಭಾನುವಾರದಂದು ನಿಧನರಾದರು. - [ನೆಲ್ಯಾಡಿ ವಿವಿ ಕಾಲೇಜು ಅತಿಥಿ ಉಪನ್ಯಾಸಕ ಧರ್ಮರಾಯ ಬಾಲಪ್ಪ ಹವಾಲ್ದಾರ್‌ರವರಿಗೆ ಪಿಎಚ್‌ಡಿ ಪದವಿ](https://nesaranewsworld.com/archives/52911) - ನೆಲ್ಯಾಡಿ: ವಿವಿ ಕಾಲೇಜು ರಾಜ್ಯಶಾಸ್ತ್ರ ಅತಿಥಿ ಉಪನ್ಯಾಸಕ ಧರ್ಮರಾಯ ಬಾಲಪ್ಪ ಹವಾಲ್ದಾರ್ ಅವರಿಗೆ ಮಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಪದವಿ ನೀಡಿ ಗೌರವ - [ಉಚಿತ ಟ್ಯೂಷನ್ ಕ್ಲಾಸ್ ಸಮಾರೋಪ](https://nesaranewsworld.com/archives/52908) - ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ) ಕಡಬ ತಾಲೂಕು ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಕೊಣಾಲು ಸ.ಪ್ರೌ.ಶಾಲೆಯಲ್ಲಿ ಉಚಿತ ಟ್ಯೂಷನ್ ಸಮಾರೋಪ ನಡೆಯಿತು - [ಉದನೆ ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಸ್ಕೂಲ್‌ನಲ್ಲಿ ಕಿಂಡರ್ ಗಾರ್ಟನ್ ಪದವಿ ಪ್ರದಾನ ಸಮಾರಂಭ](https://nesaranewsworld.com/archives/52900) - ಉದನೆ: ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯಲ್ಲಿ ಸ್ಥಾಪಕ ಅಧ್ಯಕ್ಷ ಬಿಷಪ್ ಪೋಳಿಕಾರ್ಪೋಸ್ ಮಾರ್ ಗೀವರ್ಗೀಸ್ ಅವರ 15ನೇ ಪುಣ್ಯಸ್ಮರಣೆ ಕಾರ್ಯಕ್ರಮ ನಡೆಸಿಕೆ - [ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯಲ್ಲಿ ಬಿಷಪ್ ಪೋಳಿಕಾರ್ಪೋಸ್ ಮಾರ್ ಗೀವರ್ಗೀಸ್ ಅವರ 15ನೇ ಪುಣ್ಯಸ್ಮರಣೆ ಆಚರಣೆ](https://nesaranewsworld.com/archives/52904) - ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯ ಸ್ಥಾಪಕ ಅಧ್ಯಕ್ಷ ದಿವಂಗತ ಪರಮಪೂಜ್ಯ ಬಿಷಪ್ ಪೋಳಿಕಾರ್ಪೋಸ್ ಮಾರ್ ಗೀವರ್ಗೀಸ್ ಅವರ 15ನೇ ಪುಣ್ಯಸ್ಮರಣೆ ಕಾರ್ಯಕ್ರಮ ವಿದ್ಯಾಸಂಸ್ಥೆಯ ಆವರಣದಲ್ಲಿ ನಡೆಯಿತು. - [ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 60 ರೂ. ಏರಿಕೆ](https://nesaranewsworld.com/archives/52897) - ದೆಹಲಿ: ನಿರೀಕ್ಷೆಯಂತೆ ಕೊಲ್ಲಿ ಯುದ್ಧದ ಬಿಸಿ ಎಲ್‌ಪಿಜಿ ಸಿಲಿಂಡರ್ ದರ ಏರಿಕೆ; ಗೃಹ ಬಳಕೆಯ 14.2 ಕೆಜಿ 60 ರೂ., ವಾಣಿಜ್ಯ 19 ಕೆಜಿ ಸಿಲಿಂಡರ್ 115 ರೂ. ಹೆಚ್ಚಳ - [ಅನಧಿಕೃತ ಪಟಾಕಿ ಘಟಕ ಸ್ಫೋಟ; ಅಬ್ದುಲ್ ಗಫೂರ್ ವಶಕ್ಕೆ](https://nesaranewsworld.com/archives/52893) - ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ವಿಟ್ಲ ಮುಡ್ನೂರು ಗ್ರಾಮದ ಕಂಬಳಬೆಟ್ಟು ಸಮೀಪದ ನೂಜಿ ಪ್ರದೇಶದಲ್ಲಿ ಶುಕ್ರವಾರ ಸಂಜೆ ಭಾರಿ ಸ್ಫೋಟ ಸಂಭವಿಸಿ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು. - [ಇಫ್ತಾರ್ ಕೂಟದಿಂದ ಮನೆಗೆ ಬರುತ್ತಿದ್ದಾಗ ಸೈಕಲ್‌ನಿಂದ ಬಿದ್ದು 12 ವರ್ಷದ ಬಾಲಕ ಆಸೀಪ್ ದುರ್ಮರಣ](https://nesaranewsworld.com/archives/52890) - ವಿಟ್ಲ: ಇಫ್ತಾರ್ ಕೂಟದಿಂದ ಮನೆಗೆ ಸೈಕಲ್‌ನಲ್ಲಿ ಹಿಂತಿರುಗುತ್ತಿದ್ದ ಬಾಲಕ ಸೈಕಲ್‌ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ದುರ್ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ. - [ಪಡುಬೆಟ್ಟು ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶೌರ್ಯ ಘಟಕ ಶ್ರಮದಾನ, ಸಭೆ](https://nesaranewsworld.com/archives/52878) - ನೆಲ್ಯಾಡಿ: ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಪಡುಬೆಟ್ಟು ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರಮದಾನ; ಬಾಗಿದ ಮರ ತೆರವು, ಸ್ವಚ್ಛತಾ ಕಾರ್ಯ ಬಳಿಕ ಮಾಸಿಕ ಸಭೆ ಜರುಗಿತು. - [ಮಾ.8; ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ದೈವಗಳ ನೇಮೋತ್ಸವ](https://nesaranewsworld.com/archives/52875) - ನೆಲ್ಯಾಡಿ: ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ, ರಂಗಪೂಜೆ ಹಾಗೂ ದೈವಗಳ ನೇಮೋತ್ಸವ ಕಾರ್ಯಕ್ರಮವು ಮಾ.8ರಂದು ರವಿವಾರ ನಡೆಯಲಿದೆ. - [ನೆಲ್ಯಾಡಿ: ಐಟಿಐ ಬಳಿಕ ಅಪ್ರೆಂಟಿಸ್ ತರಬೇತಿ ಭವಿಷ್ಯಕ್ಕೆ ದಾರಿ- ಶಿವಕುಮಾರ್](https://nesaranewsworld.com/archives/52871) - ನೆಲ್ಯಾಡಿ ಬೆಥನಿ ಐಟಿಐನಲ್ಲಿ ರಾಷ್ಟ್ರೀಯ ಅಪ್ರೆಂಟಿಸ್ ಜಾಗೃತಿ ಕಾರ್ಯಕ್ರಮ; ಸ್ಕಿಲ್ ಇಂಡಿಯಾ ಯೋಜನೆಡಿ ಯುವಕರಿಗೆ “ಕಲಿಕೆಯೊಂದಿಗೆ ಗಳಿಕೆ” ಅವಕಾಶ - [ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ಬಿಷಪ್ ಪೋಳಿಕಾರ್ಪಸ್ ಮಾರ್ ಗೀವರ್ಗೀಸ್ ಅವರ 15ನೇ ಪುಣ್ಯಸ್ಮರಣೆ](https://nesaranewsworld.com/archives/52867) - ನೆಲ್ಯಾಡಿ: ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ಸ್ಥಾಪಕ ಅಧ್ಯಕ್ಷ ಬಿಷಪ್ ಪೋಳಿಕಾರ್ಪಸ್ ಮಾರ್ ಗೀವರ್ಗೀಸ್ ಅವರ 15ನೇ ಪುಣ್ಯಸ್ಮರಣ ಕಾರ್ಯಕ್ರಮ ಆಚರಣೆ - [16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿಷೇಧ: ಸಿಎಂ ಘೋಷಣೆ](https://nesaranewsworld.com/archives/52863) - ಬೆಂಗಳೂರು: ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ (Social Media Ban) ಬಳಕೆ ನಿಷೇಧಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಘೋಷಿಸಿದರು. - [ಗೃಹಿಣಿಯರಿಗೆ ಸಿಹಿ ಸುದ್ದಿ: ಗೃಹಲಕ್ಷ್ಮಿ ಯೋಜನೆಗೆ ಹೆಚ್ಚುವರಿ ಅನುದಾನ](https://nesaranewsworld.com/archives/52859) - ಬೆಂಗಳೂರು: ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ಸಿದ್ದರಾಮಯ್ಯ (Siddaramaiah) 2026-27ನೇ ಸಾಲಿನ ಕರ್ನಾಟಕ ಬಜೆಟ್ (Karnataka Budget) ಅನ್ನು ವಿಧಾನಸಭೆಯಲ್ಲಿ ಮಂಡಿಸಿದ್ದಾರೆ. - [ರಾಜ್ಯ ಬಜೆಟ್ 2026: ಘೋಷಣೆಯಾದ ಹೊಸ ಕಾರ್ಯಕ್ರಮಗಳೇನು?](https://nesaranewsworld.com/archives/52856) - ಸಿಎಂ ಸಿದ್ದರಾಮಯ್ಯ (Siddaramaiah) ಇಂದು ದಾಖಲೆಯ 17ನೇ ಬಜೆಟ್ ಮಂಡಿಸುತ್ತಿದ್ದಾರೆ. ಒಟ್ಟು 4.48 ಲಕ್ಷ ಕೋಟಿ ರೂ.ಯ ಈ ಬಜೆಟ್‌ನಲ್ಲಿ 7 ಹೊಸ ಕಾರ್ಯಕ್ರಮಗಳನ್ನು ಘೋಷಣೆ ಮಾಡಿದ್ದಾರೆ. - [ಕೊಕ್ಕಡದಲ್ಲಿ ‘ಡಿ.ಡಿ ಫ್ಯಾಶನ್’ ಒನ್ ಗ್ರಾಂ ಗೋಲ್ಡ್ ಜ್ಯುವೆಲರಿ ಶೋರೂಂ ಶುಭಾರಂಭ](https://nesaranewsworld.com/archives/52849) - ಕೊಕ್ಕಡ: ಕೊಕ್ಕಡದ ಹುರುಳಿಮಜಲು ಕಾಂಪ್ಲೆಕ್ಸ್‌ನಲ್ಲಿ ‘ಡಿ.ಡಿ ಫ್ಯಾಶನ್’ ಒನ್ ಗ್ರಾಂ ಗೋಲ್ಡ್ ಜ್ಯುವೆಲರಿ ಶೋರೂಂ ಶುಕ್ರವಾರದಂದು ಅದ್ದೂರಿಯಾಗಿ ಉದ್ಘಾಟನೆ - [ನೆಲ್ಯಾಡಿ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆಯಲ್ಲಿ ಪದವಿ ಪ್ರದಾನ](https://nesaranewsworld.com/archives/52834) - ನೆಲ್ಯಾಡಿ: ನೆಲ್ಯಾಡಿ ಜ್ಞಾನೋದಯ ಬೆಥನಿ ಪಿಯು ಕಾಲೇಜಿನ ಸಿಲ್ವರ್ ಜುಬಿಲಿ ಮೆಮೋರಿಯಲ್ ಹಾಲ್‌ನಲ್ಲಿ ಮಂಗಳವಾರ ದಂದು ಯುಕೆಜಿ ವಿದ್ಯಾರ್ಥಿಗಳ ಪದವಿ ಪ್ರದಾನ ಸಮಾರಂಭ ನಡೆಯಿತು - [ರಾಜ್ಯ ಮಟ್ಟದ ರೋಪ್‌ಸ್ಕಿಪ್ಪಿಂಗ್ ಸ್ಪರ್ಧೆಯಲ್ಲಿ ಕಾಂಚನ ಪ್ರೌಢಶಾಲೆಗೆ 11 ಚಿನ್ನ, 3 ಬೆಳ್ಳಿ ಪದಕ](https://nesaranewsworld.com/archives/52841) - ನೆಲ್ಯಾಡಿ: ರಾಜ್ಯ ಮಟ್ಟದ ರೋಪ್‌ಸ್ಕಿಪ್ಪಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಕಾಂಚನ ವೆಂಕಟ ಸುಬ್ರಹ್ಮಣ್ಯಂ ಸ್ಮಾರಕ ಪ್ರೌಢಶಾಲೆ ವಿದ್ಯಾರ್ಥಿಗಳಿಂದ ಪದಕಗಳ ಸಾಧನೆ - [ಬಿಳಿನೆಲೆಯಲ್ಲಿ ಧರ್ಮಸ್ಥಳ ಯೋಜನೆಯಿಂದ ಉಚಿತ ಸಾರಿ ಫೋಲ್ಡಿಂಗ್ ಹಾಗೂ ಸಾರಿ ಗೊಂಡೆ ತರಬೇತಿ ಸಮಾರೋಪ](https://nesaranewsworld.com/archives/52838) - ಬಿಳಿನೆಲೆ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಶ್ರಯದಲ್ಲಿ ಉಚಿತ ಸಾರಿ ಫೋಲ್ಡಿಂಗ್ ಹಾಗೂ ಸಾರಿ ಗೊಂಡೆ ತರಬೇತಿ ಸಮಾರೋಪ ಸಮಾರಂಭ ಜರುಗಿತು - [ನೆಲ್ಯಾಡಿ: ಕರಾವಳಿ ಫಿಶ್ ಮಾಲಕ , ಸಮಾಜಸೇವಕ ಅಬ್ದುಲ್ ರಜಾಕ್ ನಿಧನ](https://nesaranewsworld.com/archives/52831) - ನೆಲ್ಯಾಡಿ: ಕರಾವಳಿ ಫಿಶ್ ಮೂಲಕ ಖ್ಯಾತಿ ಪಡೆದ ಉದ್ಯಮಿ, ಸಮಾಜಸೇವಕ ಅಬ್ದುಲ್ ರಜಾಕ್(63) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶ - [ಶಿಕ್ಷಕ ಆನಂದ ಅಜಿಲರಿಗೆ ‘ಸಾವಿತ್ರಿಬಾಯಿ ಫುಲೆ’ ರಾಜ್ಯ ಪ್ರಶಸ್ತಿ](https://nesaranewsworld.com/archives/52826) - ಕಡಬ ಮಾದರಿ ಶಾಲೆಯ ಮುಖ್ಯ ಶಿಕ್ಷಕ ಆನಂದ ಅಜಿಲರಿಗೆ ಬೆಂಗಳೂರಿನ ಶೈಕ್ಷಣಿಕ ಮಹಾಸಮ್ಮೇಳನದಲ್ಲಿ ಪ್ರತಿಷ್ಠಿತ ‘ಸಾವಿತ್ರಿಬಾಯಿ ಫುಲೆ’ ರಾಜ್ಯ ಪ್ರಶಸ್ತಿ ಪ್ರದಾನ - [ಶಿಶಿಲ: ಉಮ್ಮಂತಿಮಾರ್‌ನಲ್ಲಿ ಕಿಂಡಿ ಅಣೆಕಟ್ಟು, ಒಟ್ಲದಲ್ಲಿ ಸೇತುವೆ ನಿರ್ಮಾಣಕ್ಕೆ ಶಾಸಕರಿಂದ ಶಿಲಾನ್ಯಾಸ](https://nesaranewsworld.com/archives/52812) - ಕೊಕ್ಕಡ: ಶಿಶಿಲ ಗ್ರಾಮದ ಉಮ್ಮಂತಿಮಾರ್‌ನಲ್ಲಿ ರೂ.2.50 ಕೋಟಿ ವೆಚ್ಚದ ಕಿಂಡಿ ಅಣೆಕಟ್ಟು ನಿರ್ಮಾಣ ಹಾಗೂ ಒಟ್ಲದಲ್ಲಿ ರೂ.40 ಲಕ್ಷ ಸೇತುವೆ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿತು - [ಶಿಬಾಜೆ ಶ್ರೀಧರ ಕೊಲೆ ಪ್ರಕರಣ: ಧರ್ಮಸ್ಥಳದಲ್ಲಿ ತನಿಖೆ ಆರಂಭಿಸಿದ ಎಸ್ಐಟಿ ಅಧಿಕಾರಿಗಳು](https://nesaranewsworld.com/archives/52819) - ಕೊಕ್ಕಡ: ಶಿಬಾಜೆಯಲ್ಲಿ ಶ್ರೀಧರ ಕೊಲೆ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ಧರ್ಮಸ್ಥಳ ಪೊಲೀಸ್ ಠಾಣೆಗೆ ಆಗಮಿಸಿ ಸಭೆ ನಡೆಸಿ ತನಿಖೆ ಆರಂಭಿಸಿದ್ದಾರೆ. - [ಸುಬ್ರಮಣ್ಯ ಕೆಎಸ್‌ಎಸ್ ಕಾಲೇಜ್ ಎನ್‌ಎಸ್‌ಎಸ್ ಘಟಕದಿಂದ ಸ್ವಚ್ಛತಾ ಕಾರ್ಯಕ್ರಮ](https://nesaranewsworld.com/archives/52809) - ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಎನ್‌ಎಸ್‌ಎಸ್ ಘಟಕದಿಂದ ಪ್ರಾಂಶುಪಾಲರು–ಉಪನ್ಯಾಸಕರ ಮಾರ್ಗದರ್ಶನದಲ್ಲಿ ಕುಮಾರಧಾರ ಸ್ನಾನಘಟ್ಟದಲ್ಲಿ ಸ್ವಚ್ಛತಾ ಕಾರ್ಯ - [ನೆಲ್ಯಾಡಿ: ಜನಮಂಗಳ ಕಾರ್ಯಕ್ರಮದಡಿ ವೀಲ್‌ಚೇರ್ ಹಸ್ತಾಂತರ](https://nesaranewsworld.com/archives/52806) - ನೆಲ್ಯಾಡಿ: ಆನಾರೋಗ್ಯದಿಂದ ನಡೆದಾಡಲು ಅಸಾಧ್ಯವಾಗಿದ್ದ ರಾಮನಗರದ ಸುಂದರ ಶೆಟ್ಟಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಳ ಕಾರ್ಯಕ್ರಮದಡಿ ವೀಲ್‌ಚೇರ್ ವಿತರಣೆ - [ನೆಲ್ಯಾಡಿ ಸಂತ ಜಾರ್ಜ್ ಪಿಯುಸಿ ಕೇಂದ್ರದಲ್ಲಿ ಪರೀಕ್ಷೆ ಆರಂಭ: 263 ಹಾಜರು, 7 ಗೈರು](https://nesaranewsworld.com/archives/52801) - ನೆಲ್ಯಾಡಿ: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಆರಂಭ; ಸಂತ ಜಾರ್ಜ್ ಪದವಿ ಪೂರ್ವ ಕಾಲೇಜು ಕೇಂದ್ರದಲ್ಲಿ 314 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸಜ್ಜು - [ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ ಪೂರ್ವಭಾವಿ ಸಭೆ](https://nesaranewsworld.com/archives/52797) - ನೆಲ್ಯಾಡಿ ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ ಪೂರ್ವಭಾವಿ ಸಭೆಯು ಹಳ್ಳಿಂಗೇರಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆಯಿತು. - [ಜನಮಂಗಳ ಯೋಜನೆ: ಅಸ್ವಸ್ಥನಿಗೆ ಕಮಾಂಡ್ ವೀಲ್‌ಚೇರ್ ಹಸ್ತಾಂತರ](https://nesaranewsworld.com/archives/52792) - ನೆಲ್ಯಾಡಿ: ಜನಮಂಗಳ ಯೋಜನೆಡಿ ಅಸ್ವಸ್ಥ ಈಶ್ವರ ಶೆಟ್ಟಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಕಮಾಂಡ್ ವೀಲ್‌ಚೇರ್ ಮನೆಗೆ ಭೇಟಿ ನೀಡಿ ಹಸ್ತಾಂತರ - [ಕೊಕ್ಕಡ-ಅಡೈ ಶಿವಶಕ್ತಿ ಭಜನಾ ಮಂದಿರ ಪುನರ್ ನಿರ್ಮಾಣಕ್ಕೆ ಶಾಸಕರಿಂದ 50 ಸಾವಿರ ರೂ. ಸಹಾಯಧನ](https://nesaranewsworld.com/archives/52790) - ಕೊಕ್ಕಡ: ಅಡೈ ಪ್ರದೇಶದ ಧಾರ್ಮಿಕ, ಸಾಂಸ್ಕೃತಿಕ ಚಟುವಟಿಕೆಗಳ ಕೇಂದ್ರವಾಗಿರುವ ಶಿವಶಕ್ತಿ ಭಜನಾ ಮಂದಿರದ ಪುನರ್ ನಿರ್ಮಾಣ ಕಾರ್ಯಕ್ಕೆ ಮಹತ್ವದ ಬಲ ಸಿಕ್ಕಿದೆ. ಶಾಸಕ ಹರೀಶ್ ಪೂಂಜಾ ಅವರು ಭಜನಾ ಮಂದಿರದ ಅಭಿವೃದ್ಧಿಗಾಗಿ ರೂ.50,000 ಸಹಾಯಧನವನ್ನು ಅಧಿಕೃತವಾಗಿ ವಿತರಣೆ ಮಾಡಿದರು. ಬಿಜೆಪಿ 236ನೇ ಬೂತ್ ಅಧ್ಯಕ್ಷ ಕಿರಣ್ ಬಾಳ್ತಿಮಾರ್ ಹಾಗೂ ಕುಶಾಲಪ್ಪ ಗೌಡ ಪೂವಾಜೆ ಭಜನಾ ಸಮಿತಿ ಅಧ್ಯಕ್ಷ, ಪದಾಧಿಕಾರಿಗಳಿಗೆ ಸಹಾಯಧನ ಹಸ್ತಾಂತರಿಸಿ ಪುನರ್ ನಿರ್ಮಾಣಕ್ಕೆ ಆರಂಭಿಕ ಉತ್ತೇಜನ ನೀಡಲಾಯಿತು. ಕಾರ್ಯಕ್ರಮದಲ್ಲಿ ಧರ್ಮಸ್ಥಳ ಬಿಜೆಪಿ ಮಹಾಶಕ್ತಿ ಕೇಂದ್ರ ನಿಕಟಪೂರ್ವ - [ಕಳೆಂಜದಲ್ಲಿ ರೋಗಿಗೆ ಮಾನವೀಯ ಸ್ಪರ್ಶ: ರೆಡ್ ಕ್ರಾಸ್ ನೆರವು](https://nesaranewsworld.com/archives/52788) - ಕೊಕ್ಕಡ: "ನೋವಿನಲ್ಲಿ ನೀ ಒಬ್ಬಂಟಿಯಲ್ಲ , ಜೊತೆಗೆ ನಾವಿದ್ದೇವೆ" ಎಂಬ ಘೋಷಣೆಯೊಂದಿಗೆ ತಾಲೂಕಿನ ಮೂಲೆ ಮೂಲೆಗಳಲ್ಲಿರುವ ವಿವಿಧ ಕಾರಣಕ್ಕಾಗಿ ಹಾಸಿಗೆ ಹಿಡಿದಿರುವ ರೋಗಿಗಳನ್ನು ಭೇಟಿ ನೀಡಿ , ಅವರಿಗೆ ಆತ್ಮ ಸ್ಥೈರ್ಯ ಕೊಡುವ , ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯುವ ಕೆಲಸವನ್ನು ಬೆಳ್ತಂಗಡಿ ರೆಡ್ ಕ್ರಾಸ್ ಸೊಸೈಟಿಯ ತಂಡ ಹಲವಾರು ವರ್ಷಗಳಿಂದ ಸತತವಾಗಿ ನಡೆಸಿಕೊಂಡು ಬರುತ್ತಿದೆ. ಇದರ ಮುಂದುವರಿದ ಭಾಗವಾಗಿ ಕಳೆಂಜ ಗ್ರಾಮದ ರಾಮಣ್ಣ ಗೌಡರ ಮನೆಗೆ ಭೇಟಿ ನೀಡಿತು. ಈ ಮೊದಲು ಕೇರಳದಲ್ಲಿ ಮಾತ್ರ ನಡೆಯುತ್ತಿದ್ದ - [ಅಕ್ರಮ ಗೋಹತ್ಯೆ ಪ್ರಕರಣ: ಆರೋಪಿಯ ಮನೆ ಆವರಣ ಜಪ್ತಿ!](https://nesaranewsworld.com/archives/52786) - ಉಪ್ಪಿನಂಗಡಿ ಪೊಲೀಸ್ ಠಾಣೆಯ ಪಿಎಸ್ಐ ಸುತೇಶ್ ಕೆ.ಪಿ. ಅವರು ಸಿಬ್ಬಂದಿಗಳೊಂದಿಗೆ ಬೆಳ್ತಂಗಡಿ ತಾಲ್ಲೂಕಿನ ಬಾರ್ಯ ಗ್ರಾಮ, ಹೊಸವಕ್ಲು ಪ್ರದೇಶದಲ್ಲಿ ದಾಳಿ ನಡೆಸಿದರು. ಹೆಚ್. ಅಬ್ದುಲ್ ರಹಿಮಾನ್ ಅವರ ಮನೆಯತ್ತ ಪೊಲೀಸರು ತಲುಪುವಷ್ಟರಲ್ಲಿ ಆವರಣದಿಂದ ಇಬ್ಬರು ವ್ಯಕ್ತಿಗಳು ಓಡಿ ಪರಾರಿಯಾಗಿದ್ದರು. ಪರಿಶೀಲನೆ ವೇಳೆ ಮನೆಯ ಆವರಣದಲ್ಲಿ ಪ್ಯಾಕೆಟ್ ಮಾಡಿಡಲಾಗಿದ್ದ ಗೋಮಾಂಸ, ಅಲ್ಲದೇ ಸಮೀಪ ನಿಲ್ಲಿಸಿದ್ದ ಆಟೋ ರಿಕ್ಷಾದಲ್ಲೂ ಮಾಂಸದ ಪ್ಯಾಕೆಟ್‌ಗಳು ಪತ್ತೆಯಾಗಿದ್ದು ಒಟ್ಟು 56 ಕೆ.ಜಿ ಗೋಮಾಂಸ ವಶಪಡಿಸಿಕೊಳ್ಳಲಾಯಿತು. ಜೊತೆಗೆ ತೂಕದ ಯಂತ್ರ, ಮೊಬೈಲ್ ಫೋನ್, ಅಟೋರಿಕ್ಷಾ ಸೇರಿದಂತೆ - [ನವಜೀವನೋತ್ಸವ ಕ್ರೀಡಾಕೂಟ – ಕುಟುಂಬ ಸಮ್ಮಿಲನ](https://nesaranewsworld.com/archives/52746) - ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ಕಡಬ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಇವರ ಆಶ್ರಯದಲ್ಲಿ ಭಾನುವಾರದಂದು ನೆಲ್ಯಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಆವರಣದಲ್ಲಿ ನವಜೀವನೋತ್ಸವ ಕ್ರೀಡಾಕೂಟ ಹಾಗೂ ಕುಟುಂಬ ಸಮ್ಮಿಲನ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಬಾಬು ನಾಯ್ಕ ಎ., ನೆರವೇರಿಸಿದ ಮಾತನಾಡಿ ಅವರು ಗ್ರಾಮಾಭಿವೃದ್ಧಿ ಯೋಜನೆಯು ಸಮಾಜಮುಖಿ ಕ್ರಿಯೆಗಳಲ್ಲಿ ಸದಾ ಮುಂಚೂಣಿಯಲ್ಲಿದ್ದು, ಮದ್ಯವರ್ಜನ - [ಕೊಕ್ಕಡ ಬರಮೇಲು ಬಳಿ ಕಾರು–ಬೈಕ್ ಡಿಕ್ಕಿ; ಬೈಕ್ ಸವಾರನಿಗೆ ಗಂಭೀರ ಗಾಯ](https://nesaranewsworld.com/archives/52742) - ಕೊಕ್ಕಡ: ಕೊಕ್ಕಡ ಗ್ರಾಮದ ಬರಮೇಲು ಸಮೀಪ ಸೋಮವಾರ ಮುಂಜಾನೆ ಸಂಭವಿಸಿದ ಕಾರು–ಬೈಕ್ ಭೀಕರ ಅಪಘಾತದಲ್ಲಿ ಬೈಕ್ ಸವಾರ ಕೃಷ್ಣಪ್ಪ ಗೌಡ ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಸೋಮವಾರ ಬೆಳಿಗ್ಗೆ ಸುಮಾರು 7.30 ಗಂಟೆಗೆ ಬೈಕ್ ಸವಾರ ಕೃಷ್ಣಪ್ಪ ಗೌಡ ಪೊಟ್ಲಡ್ಕ ಕಡೆಯಿಂದ ಕೊಕ್ಕಡ ಕಡೆಗೆ ತೆರಳುತ್ತಿದ್ದ ವೇಳೆ ಕೊಕ್ಕಡ ಕಡೆಯಿಂದ ಪೊಟ್ಲಡ್ಕ ಕಡೆಗೆ ಮೋಹನ್ ಕುಮಾರ್ ಟಿ.ಎಸ್. ಅವರು ಕಾರನ್ನು ತೀರಾ ಬಲಬದಿಗೆ ವಾಹನ ಚಲಾಯಿಸಿಕೊಂಡು ಬಂದ ಕಾರಣ ಬೈಕ್ ಸವಾರನಿಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ - [ಪೋಷಕರ ಜವಾಬ್ದಾರಿಯೇ ಮಕ್ಕಳ ಶಿಕ್ಷಣದ ಭದ್ರ ಗುರಿ – ಕೌಕ್ರಾಡಿಯಲ್ಲಿ ಜಾಗೃತಿ ಕಾರ್ಯಕ್ರಮ](https://nesaranewsworld.com/archives/52739) - ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೆಲ್ಯಾಡಿ ವಲಯದ ಕೌಕ್ರಾಡಿ ಧರ್ಮಶ್ರೀ ಜ್ಞಾನವಿಕಾಸ ಕೇಂದ್ರದ ಆಶ್ರಯದಲ್ಲಿ “ಮಕ್ಕಳ ಶಿಕ್ಷಣ – ಪೋಷಕರ ನಿರೀಕ್ಷೆಗಳು ಹಾಗೂ ಶಿಕ್ಷಣದ ಮಹತ್ವ” ಕುರಿತು ಜಾಗೃತಿ ಕಾರ್ಯಕ್ರಮ ಹೊಸಮಜಲು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಎಸ್‌ಡಿಎಂಸಿ ಅಧ್ಯಕ್ಷ, ನೆಲ್ಯಾಡಿ ಶೌರ್ಯ ಘಟಕದ ರಮೇಶ್ ಬಾಣಜಾಲು ಸಭಾಧ್ಯಕ್ಷತೆ ವಹಿಸಿದರು. ಯೋಜನೆಯ ಸಂಪನ್ಮೂಲ ವ್ಯಕ್ತಿ, ನೆಲ್ಯಾಡಿ ಜೆಸಿಐ ಪೂರ್ವಾಧ್ಯಕ್ಷೆ ಸುಚಿತ್ರಾ ಜೆ. ಬಂಟ್ರಿಯಾಲ್ ಮಾತನಾಡಿ, “ಮಕ್ಕಳಿಗೆ ಪುಸ್ತಕ ಪಾಠ ಸಾಕಾಗುವುದಿಲ್ಲ, ಜೀವನ ಪಾಠ ಅಗತ್ಯ. - [ಬಿಳಿನೆಲೆಯಲ್ಲಿ ಸಾರಿ ಗೊಂಡೆ–ಸಾರಿ ಪೋಲ್ಡಿಂಗ್ ತರಬೇತಿ ಆರಂಭ](https://nesaranewsworld.com/archives/52733) - ವೃತ್ತಿಯನ್ನು ಗೌರವಿಸಿದರೆ ವ್ಯಕ್ತಿತ್ವ ವೃದ್ಧಿ—ಕಡಬ ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಬಿಳಿನೆಲೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೆಳ್ತಂಗಡಿ ಗ್ರಾಮೀಣ ಶ್ರೇಷ್ಟತಾ ತರಬೇತಿ ಸಂಸ್ಥೆ ವತಿಯಿಂದ ಬಿಳಿನೆಲೆ ವಲಯದ ಸ್ವಸಹಾಯ ಸಂಘದ ಸದಸ್ಯರು, ಜ್ಞಾನವಿಕಾಸ ಕೇಂದ್ರದ ಸದಸ್ಯರು ಮತ್ತು ಅವರ ಮಕ್ಕಳಿಗೆ ಸಾರಿಗೊಂಡೆ ತಯಾರಿ ಹಾಗೂ ಸಾರಿ ಪೋಲ್ಡಿಂಗ್ ಸ್ವಉದ್ಯೋಗ ತರಬೇತಿ ಕಾರ್ಯಕ್ರಮ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ದೇವಾಲಯ ಸಭಾಭವನದಲ್ಲಿ ಭವ್ಯವಾಗಿ ಉದ್ಘಾಟನೆಗೊಂಡಿತು. ಐದು ದಿನಗಳ ಕಾಲ ನಡೆಯಲಿರುವ ಈ ತರಬೇತಿ ಶಿಬಿರವನ್ನು ಉದ್ಘಾಟಿಸಿದ ಬಿಳಿನೆಲೆ ಗ್ರಾಮ - [ಉರುವಾಲು ಗ್ರಾಮ ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 2.50ಲಕ್ಷ ಡಿ ಡಿ ಹಸ್ತಾಂತರ](https://nesaranewsworld.com/archives/52730) - ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಗುರುವಾಯನಕೆರೆ ತಾಲೂಕು, ಕಣಿಯೂರು ವಲಯದ ಉರುವಾಲು ಗ್ರಾಮದ ಕಾರಿಂಜ ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ದಿಂದ ಮಂಜೂರಾದ 2.50 ಲಕ್ಷದ ಡಿ.ಡಿ ವಿತರಣೆಯನ್ನು ಜಿಲ್ಲಾ ನಿರ್ದೇಶಕ ದಿನೇಶ್.ಡಿ ಹಾಗೂ ಯೋಜನಾಧಿಕಾರಿ ಅಶೋಕ್ ರವರು ವಿತರಣೆ ಮಾಡಿದರು. ಈ ಸಂಧರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಯೋಗೀಶ್ ಪೂಜಾರಿ ಕಡ್ತಿಲ, ಕಾರ್ಯಾಧ್ಯಕ್ಷ ಸುನಿಲ್ ಅಣವು, ಜೀರ್ಣೋಧಾರ ಸಮಿತಿ ಅಧ್ಯಕ್ಷ - [ಶಿಬಾಜೆ ಶ್ರೀಧರ ಕೊಲೆ ಪ್ರಕರಣಕ್ಕೆ ಮರು ತನಿಖೆ — ರಾಜ್ಯ ಸರ್ಕಾರದಿಂದ ಎಸ್‌ಐಟಿ ನೇಮಕ, ಆದೇಶ ಹೊರಡಿಕೆ](https://nesaranewsworld.com/archives/52727) - ಕೊಕ್ಕಡ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಶಿಬಾಜೆಯಲ್ಲಿ ನಡೆದ ಶ್ರೀಧರ ಕೊಲೆ ಪ್ರಕರಣ ಮರು ತನಿಖೆಗೆ ರಾಜ್ಯ ಸರ್ಕಾರವು ವಿಶೇಷ ತನಿಖಾ ಎಸ್‌ಐಟಿ ತಂಡ ರಚಿಸಿ ಆದೇಶ ಹೊರಡಿಸಿದೆ. ಪ್ರಕರಣದ ಸತ್ಯಾಸತ್ಯತೆ ಬಹಿರಂಗಗೊಳ್ಳಬೇಕೆಂಬ ಒತ್ತಾಯಗಳು ಮತ್ತೊಮ್ಮೆ ತೀವ್ರಗೊಂಡಿರುವ ಸಂದರ್ಭದಲ್ಲಿ ಈ ಕ್ರಮ ಮಹತ್ವ ಪಡೆದಿದೆ. ಬೆಂಗಳೂರು ಕೇಂದ್ರ ವಲಯದ ಐಜಿಪಿ ಲಾಂಬೂ ರಾವ್ ಅವರ ನೇತೃತ್ವದಲ್ಲಿ ತಂಡ ರಚನೆಯಾಗಿದ್ದು, ತಂಡದಲ್ಲಿ ಉಡುಪಿ ಜಿಲ್ಲಾ ಎಸ್‌ಪಿ ಹರಿರಾವ್ ಶಂಕರ್ ಐಪಿಎಸ್ ಹಾಗೂ ಡಿವೈಎಸ್‌ಪಿ ಎಂ.ಆರ್. ಹರೀಶ್ ಅವರನ್ನು ಸೇರಿಸಲಾಗಿದೆ. - [ಬೈಪಾಡಿ: ಬೇಟೆ ಬಾಂಬ್ ಸ್ಫೋಟ ಪ್ರಕರಣ; ಬಾಂಬ್ ಸ್ಕ್ಯಾಡ್ ಭೇಟಿ](https://nesaranewsworld.com/archives/52724) - ಬೆಳ್ತಂಗಡಿ: ಅಂಗಳಕ್ಕೆ ನಾಯಿ ತಂದು ಹಾಕಿದ ಚೆಂಡಿನಂಥ ವಸ್ತುವನ್ನು ಸ್ಫೋಟಕವೆಂದು ಗೊತ್ತಿಲ್ಲದ ಬಾಲ್ ಎಂದು ಭ್ರಮಿಸಿ ಮಕ್ಕಳು ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ವೇಳೆ ಭಯಂಕರ ಸದ್ದಿನಲ್ಲಿ ಸ್ಫೋಟಗೊಂಡು ಬಾಲಕ ಗಾಯಗೊಂಡ ಘಟನೆ ಸಂಭವಿಸಿದ ಮನೆಗೆ ಗುರುವಾರ ಸಂಜೆ ಧರ್ಮಸ್ಥಳ ಪೊಲೀಸರು ಮತ್ತು ಸೋಕೋ ತಂಡ ಭೇಟಿ ನೀಡಿ ಸ್ಥಳ ಮಹಜರು‌ ನಡೆಸಿದ್ದು, ಶುಕ್ರವಾರ ಮಧ್ಯಾಹ್ನ ಹೊತ್ತಿಗೆ ಬಾಂಬ್ ಸ್ಕ್ಯಾಡ್ ಭೇಟಿ ನೀಡಿ ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ. ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮದ ಬಲಿಪೆ ನಿವಾಸಿ ಮುಕುಂದ - [ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ನಿಧನ](https://nesaranewsworld.com/archives/52720) - ಧರ್ಮಸ್ಥಳ: ಧರ್ಮಸ್ಥಳ ಪಾಂಗಳ ತಿರುವಿನಲ್ಲಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿ ಧರ್ಮಸ್ಥಳ ಗ್ರಾಮದ‌ ಪಾಂಗಳ ನಿವಾಸಿ ಧರ್ಮಸ್ಥಳ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತ ನಾಟಿವೈದ್ಯರು ಆಗಿರುವ ಕರಿಯಪ್ಪ ಗೌಡ(72) ಎಂಬವರಾಗಿದ್ದಾರೆ. ಬೈಕ್ ಸವಾರ ಉಜಿರೆಯಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದು ಪಾಂಗಳ ತಿರುವಿನಲ್ಲಿ ಬೈಕ್ ಅನ್ನು ರಸ್ತೆಯ ಬಲಬದಿಗೆ ತೆಗೆದುಕೊಳ್ಳುವ ವೇಳೆ ವೇಗವಾಗಿ ಬಂದ ಬಸ್ ಬೈಕಿಗೆ - [ಪುಚ್ಚೇರಿ: ಫಲಾನುಭವಿಗಳಿಗೆ ಸೌಲಭ್ಯ ವಿತರಣೆ](https://nesaranewsworld.com/archives/52706) - ನೆಲ್ಯಾಡಿ: ನೆಲ್ಯಾಡಿ ಗ್ರಾಮ ಪಂಚಾಯಿತಿ ಎಸ್ ಸಿ ಹಾಗೂ ಎಸ್ ಟಿ ಅನುದಾನದಡಿ ಶೇಕಡ 25 ಪಂಚಾಯತಿ ನಿಧಿಯಿಂದ ಪುಚ್ಚೇರಿ ಶಾಲಾ ಮೈದಾನದಲ್ಲಿ ಸುಮಾರು 37 ಮನೆಗಳಿಗೆ ಟೇಬಲ್ ಹಾಗೂ ನಾಲ್ಕು ಚೇರ್ ಗಳನ್ನು ಪಂಚಾಯತಿ ಸದಸ್ಯ ಆನಂದ ಪಿಲವೂರು ಹಾಗೂ ಜಯಂತಿ ಜಾರಂಗೇಲು ಅವರ ನೇತೃತ್ವದಲ್ಲಿ ವಿತರಿಸಲಾಯಿತು. ಸಂದರ್ಭದಲ್ಲಿ ಬಿಜೆಪಿ ಕೊಯಿಲ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರವಿ ಪ್ರಸಾದ್ ಶೆಟ್ಟಿ ರಾಮನಗರ, ಸುಳ್ಯ ಮಂಡಲ ಸದಸ್ಯ ಸುಂದರ ಗೌಡ ಅತ್ರಿಜಾಲು, ಬೂತ್ ಅಧ್ಯಕ್ಷ ದೀಕ್ಷಿತ್ ದಖಾ೯ಸು, - [ಅಕ್ರಮ ಮರಳುಗಾರಿಕೆ: ಪೊಲೀಸರ ದಾಳಿ- ಇಬ್ಬರು ವಿರುದ್ಧ ಪ್ರಕರಣ ದಾಖಲು](https://nesaranewsworld.com/archives/52712) - ಬೆಳ್ತಂಗಡಿ: ಕರಂಬಾರು ಗ್ರಾಮದ ಬೊಟ್ಟೆಲ್ ಮಾರಿನಲ್ಲಿ ಫಲ್ಗುಣಿ ನದಿಯಿಂದ ಅಕ್ರಮವಾಗಿ ಮರಳುಗಾರಿಗೆ ನಡೆಸುತ್ತಿದ್ದ ಸ್ಥಳಕ್ಕೆ ಫೆ.17ರಂದು ವೇಣೂರು ಪೊಲೀಸರು ದಾಳಿ ಮಾಡಿ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವೇಣೂರು ಪೊಲೀಸ್ ಸಿಬಂದಿ ಬೀರೇಶ್ ಅವರು ಗಸ್ತು ತಿರುಗುತ್ತಿದ್ದ ಸಂದರ್ಭ ಬಂದ ಖಚಿತ ಮಾಹಿತಿಯಂತೆ ಕರಂಬಾರಿನ ಬೊಟ್ಟೆಲ್ ಮಾರಿನ ನದಿ ಕಿನಾರೆಗೆ ತೆರಳಿದಾಗ ಇಬ್ಬರು ಆರೋಪಿಗಳಾದ ವಸಂತ ಹಾಗೂ ರಮೇಶ ಅವರು ಅಕ್ರಮವಾಗಿ ಮರಳುಗಾರಿಕೆ ನಡೆಸಿ ಪಿಕಪ್ ವಾಹನಕ್ಕೆ ತುಂಬಿಸುತ್ತಿದ್ದು, ಪೊಲೀಸರನ್ನು ಕಂಡು ಪರಾರಿಯಾಗಿದ್ದಾರೆ. ಪಿಕಪ್ ವಾಹನದಲ್ಲಿ ಸುಮಾರು - [ಮೋಸ್ಟ್ ವಾಂಟೆಡ್ ನಕ್ಸಲ್ ಜಯಣ್ಣ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು](https://nesaranewsworld.com/archives/52709) - ಬೆಳ್ತಂಗಡಿ: ಕುತ್ಲೂರು ಎಂಬಲ್ಲಿ 2012ರಲ್ಲಿ ನಕ್ಸಲ್ ಕರಪತ್ರ ಹಚ್ಚಿದ ಪ್ರಕರಣಕ್ಕೆ ಸಂಬಂದಿಸಿದ್ದಂತೆ ನಕ್ಸಲ್ ಮಹೇಶ್ @ಜಯಣ್ಣ@ಜಾನ್ (49) ಅವರನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಫೆ.19 ರಂದು ಗುರುವಾರ ಹಾಜರುಪಡಿಸಲಾಯಿತು. ಕೇರಳ ರಾಜ್ಯದ ತ್ರಿಶೂರ್ ಜೈಲಿನಿಂದ ಬಂಧಿತ ನಕ್ಸಲ್ ಮಹೇಶ್@ಜಯಣ್ಣ@ಜಾನ್ ಅವರನ್ನು ಕೇರಳ ರಾಜ್ಯದ ಪೊಲೀಸರು ಬಿಗಿ ಭದ್ರತೆಯೊಂದಿಗೆ ಫೆ.19 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ಮೊಸ್ಟ್ ವಾಟೆಂಡ್ ನಕ್ಸಲ್ ಆಗಿದ್ದ ಮಹೇಶ್ ಮೂಲಃತ ರಾಯಚೂರು ಜಿಲ್ಲೆಯ ಅರೋಲಿ ಗ್ರಾಮ ಕುಡುಡಿ ಮುಖ್ಯ ರಸ್ತೆಯ ಹನುವ್ವನ ದೂತರ ಮಠದ - [ಪೆರಿಯಶಾಂತಿ: ಲಾರಿಗಳ ಡಿಕ್ಕಿ-ಚಾಲಕನಿಗೆ ಗಾಯ](https://nesaranewsworld.com/archives/52702) - ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಪೆರಿಯಶಾಂತಿ ಎಂಬಲ್ಲಿ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಬಂದ ಇನ್ನೊಂದು ಲಾರಿ ಡಿಕ್ಕಿಯಾಗಿ, ಚಾಲಕ ಗಾಯಗೊಂಡ ಘಟನೆ ಮಂಗಳವಾರದಂದು ರಾತ್ರಿ ನಡೆದಿದೆ. ಹಾಸನ ನಿವಾಸಿ ಹೆಚ್.ಎಸ್.ಪರಮೇಶ ಎಂಬವರು ಅಶೋಕ್ ಲೈಲೇಂಡ್ ಲಾರಿಯಲ್ಲಿ ಮಂಗಳೂರಿನ ಕಿನ್ನಿಗೋಳಿಯಿಂದ ಸುಣ್ಣ ತುಂಬಿಸಿಕೊಂಡು ಸಕಲೇಶಪುರಕ್ಕೆ ರಾಷ್ಠೀಯ ಹೆದ್ದಾರಿ 75ರಲ್ಲಿ ಹೋಗುತ್ತಿದ್ದವರು ಕೌಕ್ರಾಡಿ ಗ್ರಾಮದ ಪೆರಿಯಶಾಂತಿ ಎಂಬಲ್ಲಿಗೆ ತಲುಪುತ್ತಿದ್ದಂತೆ ಹಿಂಬದಿಯಿಂದ ಮೂರ್ತಿ ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ ಲಾರಿ ಡಿಕ್ಕಿಯಾಗಿದೆ. ಘಟನೆಯಲ್ಲಿ ಎರಡೂ ಲಾರಿಗಳು - [ಪುದುವೆಟ್ಟು ನೂತನ ಬಸದಿಯ ಪಂಚಕಲ್ಯಾಣ ಮತ್ತು ನೂತನ ಬಿಂಬದ ಪ್ರತಿಷ್ಠಾ ಮಹೋತ್ಸವ](https://nesaranewsworld.com/archives/52699) - 600 ವರ್ಷಗಳ ಪ್ರಾಚೀನ ಬಸದಿಯ ಜೀರ್ಣೋದ್ಧಾರ; ಏಲಾಚಾರ್ಯ ಪ್ರಸಂಗಸಾಗರ ಮುನಿಮಹಾರಾಜರ ಉಪಸ್ಥಿತಿಯಲ್ಲಿ ಸಮಾರಂಭ ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದದಲ್ಲಿ ಸುಮಾರು 600 ವರ್ಷಗಳ ಪುರಾತನ ಇತಿಹಾಸ ಹೊಂದಿರುವ ನಿಡ್ವಾಳ ಭ|1008 ಶ್ರೀಪಾರ್ಶ್ವನಾಥ ಸ್ವಾಮಿಯ ನೂತನ ಬಸದಿಯು ನಿರ್ಮಾಣಗೊಂಡಿದ್ದು, ಪಂಚಕಲ್ಯಾಣ ಮತ್ತು ನೂತನ ಬಿಂಬದ ಪ್ರತಿಷ್ಠಾ ಮಹೋತ್ಸವವು ಆರಂಭವಾಗಿದೆ. ಈ ಜಿನ ಮಂದಿರವು ಕಳೆದ 100 ವರ್ಷಗಳ ಹಿಂದೆ ಸಂಪೂರ್ಣ ನೆಲಸಮಗೊಂಡು ಅವಶೇಷಗಳಿಂದ ಕೂಡಿ ಅಜೀರ್ಣವಸ್ಥೆಯನ್ನು ತಲುಪಿತ್ತು. ಇದರ ಮೂಲ ಬಿಂಬ ಶ್ರೀಪಾರ್ಶ್ವನಾಥ ಸ್ವಾಮಿಯ ಅಮೃತ ಶಿಲೆಯ - [ಕೊಕ್ಕಡ ಅಭಿವೃದ್ಧಿಗೆ 102 ಕೋಟಿ ರೂಪಾಯಿ ಅನುದಾನ; ಪಂಚಾಯತ್‌ನಿಂದ ಶಾಸಕರಿಗೆ ಅಭಿನಂದನೆ](https://nesaranewsworld.com/archives/52696) - ಕೊಕ್ಕಡ: ಕಳೆದ ಐದು ವರ್ಷಗಳಿಂದ ಪಾರದರ್ಶಕ ಆಡಳಿತ ನಡೆಸಿದ ಹಿನ್ನೆಲೆಯಲ್ಲಿ ಮತ್ತು ಗ್ರಾಮದ ಸಮಗ್ರಾಭಿವೃದ್ಧಿಗಾಗಿ ಒಟ್ಟು 102 ಕೋಟಿಯ ಅನುದಾನವನ್ನು ಒದಗಿಸಿದ ಶಾಸಕ ಹರೀಶ್ ಪೂಂಜಾ ಅವರಿಗೆ ಅಮೃತ ಗ್ರಾಮ ಪಂಚಾಯತಿ ಕೊಕ್ಕಡ ವತಿಯಿಂದ ಶಾಸಕರ ಗೃಹಕಚೇರಿಯಲ್ಲಿ ವಿಶೇಷ ಅಭಿನಂದನೆ ಸಲ್ಲಿಸಲಾಯಿತು. ಗ್ರಾಮ ಪಂಚಾಯತಿ ಪ್ರತಿನಿಧಿಗಳು ಮುಂದಿನ ದಿನಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳ ವಿಸ್ತರಣೆ ಮತ್ತು ಅಭಿವೃದ್ಧಿ ಯೋಜನೆಗಳ ಕುರಿತು ಶಾಸಕರೊಂದಿಗೆ ಚರ್ಚೆ ನಡೆಸಿದ್ದು, ಅದರ ಅನುಷ್ಠಾನಕ್ಕೆ ಶಾಸಕರು ಅಗತ್ಯ ಮಾರ್ಗದರ್ಶನ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ - [ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ – ಯುವ ಜೆಸಿ ಪದಗ್ರಹಣಕ್ಕೆ ಸಿದ್ಧತೆ](https://nesaranewsworld.com/archives/52693) - ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ ಘಟಕದ ತಿಂಗಳ ಸಾಮಾನ್ಯ ಸಭೆ ಫೆ.18ರಂದು ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಶಿಬರಾಜೆ ಪಾದೆ ಕಚೇರಿಯಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆಯನ್ನು ಜೆಸಿಐ ಕೊಕ್ಕಡ ಕಪಿಲಾ ಘಟಕದ ಅಧ್ಯಕ್ಷ ರಿತೇಶ್ ಎಂ. ಸ್ಟ್ರೆಲ್ಲಾ ಅವರು ವಹಿಸಿದರು. ಸಭೆಯಲ್ಲಿ ವಿವಿಧ ಕಾರ್ಯಯೋಜನೆಯ ಬಗ್ಗೆ, ಭಾರತೀಯ ಯುವ ಜೆಸಿ ವಿಭಾಗದ ಪದಗ್ರಹಣ ಕಾರ್ಯಕ್ರಮವನ್ನು ನಡೆಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಯಿತು. ಜೊತೆಗೆ ಹುಟ್ಟುಹಬ್ಬವನ್ನು ಆಚರಿಸಿಕೊಂಡ ನಿಕಟಪೂರ್ವ ಅಧ್ಯಕ್ಷೆ ಡಾ. ಶೋಭಾ ಪಿ. ಅವರಿಗೆ ಸಂಘಟನೆಯಿಂದ ಅಭಿನಂದನೆಗಳು ಸಲ್ಲಿಸಲಾಯಿತು. - [RBI Recruitment 2026: ಭಾರತೀಯ ರಿಸರ್ವ್ ಬ್ಯಾಂಕ್​ನಲ್ಲಿ 650 ಸಹಾಯಕ ಹುದ್ದೆಗೆ ನೇಮಕಾತಿ](https://nesaranewsworld.com/archives/52690) - ಭಾರತೀಯ ರಿಸರ್ವ್ ಬ್ಯಾಂಕ್ ಸಹಾಯಕ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, 650 ಸಹಾಯಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ದೇಶಾದ್ಯಂತ 18 RBI ಕಚೇರಿಗಳಲ್ಲಿ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. RBI ಸಹಾಯಕ ನೇಮಕಾತಿ ಅಧಿಸೂಚನೆಯ ಬಿಡುಗಡೆಯೊಂದಿಗೆ ಅರ್ಜಿ ಪ್ರಕ್ರಿಯೆಯು ಪ್ರಾರಂಭವಾಗಿದ್ದು, ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 8 ಎಂದು ನಿಗದಿಪಡಿಸಲಾಗಿದೆ. RBI ಸಹಾಯಕ ನೇಮಕಾತಿ ಅಧಿಸೂಚನೆ ವೇಳಾಪಟ್ಟಿ:RBI ಸಹಾಯಕ ನೇಮಕಾತಿ 2026 ಹುದ್ದೆಗಳ ಸಂಖ್ಯೆ: 650ಅರ್ಜಿ ಸಲ್ಲಿಸುವ ಪ್ರಕ್ರಿಯೆ: ಫೆಬ್ರವರಿ 16 ರಿಂದ ಮಾರ್ಚ್ 8, - [ಸಾರಿ ಫೋಲ್ಡಿಂಗ್–ಮೆಹಂದಿ ಡಿಸೈನ್ ಉದ್ಯಮಶೀಲತಾ ತರಬೇತಿ ಸಮಾರೋಪ](https://nesaranewsworld.com/archives/52687) - ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಹಾಗೂ ಕಡಬ ತಾಲೂಕು ಗ್ರಾಮೀಣ ಶ್ರೇಷ್ಠತಾ ಕೇಂದ್ರ ಬೆಳ್ತಂಗಡಿ ಇವರ ವತಿಯಿಂದ ಯೋಜನೆಯ ಪಾಲುದಾರ ಬಂಧುಗಳಿಗೆ ಉದ್ಯಮಶೀಲತಾ ತರಬೇತಿ ಯೋಜನೆಯಡಿ ಸಾರಿ ಫೋಲ್ಡಿಂಗ್ ಮತ್ತು ಮೆಹಂದಿ ಡಿಸೈನ್ ವಿಷಯಗಳ ಐದು ದಿನಗಳ ತರಬೇತಿಯನ್ನು ಫೆ.10 ರಿಂದ 14ರ ವರೆಗೆ ರಾಮಕುಂಜ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಸಲಾಯಿತು. ತರಬೇತಿ ಸಮಾರೋಪ ಕಾರ್ಯಕ್ರಮದಲ್ಲಿ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಿ.ಆರ್.ಇ ಸಂಸ್ಥೆಯ ಪ್ರಾಂಶುಪಾಲ ರಮೇಶ್ ಮಾತನಾಡಿ, - [ಸಿಬ್ಬಂದಿ–ಜೀವ ರಕ್ಷಕಗಳ ಕೊರತೆಯ ಮಧ್ಯೆ ಹುಲಿ ಗಣತಿ ಆರಂಭ; ಸಮೀಕ್ಷೆ ವೇಳೆ ನೌಕರನ ಮೇಲೆ ಕಾಡು ಹಂದಿ ದಾಳಿ – ಸರ್ಕಾರಿ ನಿರ್ಲಕ್ಷ್ಯಕ್ಕೆ ಸಾರ್ವಜನಿಕ ಆಕ್ರೋಶ](https://nesaranewsworld.com/archives/52681) - ನೆಲ್ಯಾಡಿ: ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯಲ್ಲಿ ಅಖಿಲ ಭಾರತ ಹುಲಿ ಗಣತಿ–2026 ರ ಎರಡನೇ ಹಂತದ ಲೈನ್ ಟ್ರಾನ್ಸೆಕ್ಸ್ ಸಮೀಕ್ಷೆ ಸೋಮವಾರದಂದು ಆರಂಭಗೊಂಡಿದ್ದು, ಸಮೀಕ್ಷೆಯ ಮೊದಲ ದಿನವೇ ಸಿಬ್ಬಂದಿ ಸುರಕ್ಷತಾ ಕೊರತೆ ಮತ್ತೊಮ್ಮೆ ಗಂಭೀರವಾಗಿ ತಲೆದೋರಿದೆ. ಮುಗ್ರು ಅರಣ್ಯ ಪ್ರದೇಶದಲ್ಲಿ ಬೆಳಗಿನ ವೇಳೆಯಲ್ಲಿ ಸಮೀಕ್ಷೆ ನಡೆಸುತ್ತಿದ್ದ ದಿನಗೂಲಿ ನೌಕರ ಶೇಷಪ್ಪ ಎಂಬವರಿಗೆ ಕಾಡು ಹಂದಿ ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ವರದಿಯಾಗಿದೆ. ನಾಲ್ಕು ದಿನಗಳ ಲೈನ್ ಟ್ರಾನ್ಸೆಕ್ಸ್ ಸಮೀಕ್ಷೆ:ಎರಡನೇ ಹಂತವಾಗಿ ಫೆ.16 ರಿಂದ ನಾಲ್ಕು ದಿನಗಳ ಕಾಲ - [ಪಟ್ಲಡ್ಕ ಶ್ರೀ ಗಡಿಯಾಡಿ ಆದಿಮೊಗೇರ್ಕಳ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ: ಸ್ವಾಮಿ ಕೊರಗಜ್ಜ ದೈವದ ಕೋಲ](https://nesaranewsworld.com/archives/52677) - ನೆಲ್ಯಾಡಿ: ಪಟ್ಲಡ್ಕ ಶ್ರೀ ಗಡಿಯಾಡಿ ಆದಿಮೊಗೇರ್ಕಳ ಸ್ವಾಮಿ ಕೊರಗಜ್ಜ ಹಾಗೂ ಪರಿವಾರ ದೈವಗಳ ದೈವಸ್ಥಾನದಲ್ಲಿ ಫೆ.14 ಮತ್ತು 15ರಂದು ಭಕ್ತಿಭಾವದಿಂದ ವಾರ್ಷಿಕ ನೇಮೋತ್ಸವ ಹಾಗೂ ದೈವದ ಕೋಲ, ಗರಡಿ ಇಳಿಯುವಿಕೆ ಮತ್ತು ಅಗೇಲು ಸೇವೆಗಳು ನಡೆಯಿತು. ಫೆ.14ರಂದು ಬೆಳಗ್ಗೆ 8ಕ್ಕೆ ಸ್ಥಳ ಶುದ್ಧಿ ಮತ್ತು ಗಣ ಹೋಮ. ಸಂಜೆ 5.30ರಿಂದ ಕುಣಿತ–ಭಜನಾ ಕಾರ್ಯಕ್ರಮ ನಡೆಯಲಿದ್ದು, ರಾತ್ರಿ 8ಕ್ಕೆ ಅನ್ನಸಂತರ್ಪಣೆಯ ಬಳಿಕ ಶ್ರೀ ಗಡಿಯಾಡಿ ಆದಿಮೊಗೇರ್ಕಳ ದೈವಗಳ ಗರಡಿ ಇಳಿಯಲಿದೆ. ನಂತರ ರಾತ್ರಿ 12ಕ್ಕೆ ಶ್ರೀ ತನ್ನಿಮಾನಿಗ ದೈವದ - [ನೆಲ್ಯಾಡಿ ನಿವಾಸಿ ಕೆ.ಸಿ. ವರ್ಗೀಸ್ ಸಾವು ಪ್ರಕರಣ – ಶವ ಪರೀಕ್ಷೆಯಲ್ಲಿ ಬಯಲಾದ ರಹಸ್ಯ: ಬಲವಾದ ಪೆಟ್ಟುಗಳಿಂದ ಮರಣ, ಕೊಲೆ ಕೇಸು ದಾಖಲು – ಪುತ್ರ ಹಾಗೂ ಭಾವಂದಿರಿಬ್ಬರು ಬಂಧನ](https://nesaranewsworld.com/archives/52672) - ನೆಲ್ಯಾಡಿ: ಏಳು ದಿನದ ಹಿಂದೆ ನಡೆದ ನೆಲ್ಯಾಡಿ ಗ್ರಾಮದ ಕೊಪ್ಪ ಮಾದೇರಿ ನಿವಾಸಿ ಕೆ.ಸಿ ವರ್ಗಿಸ್(73) ಅವರ ಸಾವು ತಲೆ ಹಾಗೂ ದೇಹದ ಭಾಗಗಳಿಗೆ ಬಲವಾದ ಪೆಟ್ಟು ಬಿದ್ದಿರುವುದರಿಂದಲೇ ಆಗಿದೆ ಎಂಬ ಶವ ಪರೀಕ್ಷೆಯ ವರದಿ ಆಧರಿಸಿ ಉಪ್ಪಿನಂಗಡಿ ಪೊಲೀಸರು ಕೊಲೆ ಕೇಸು ದಾಖಲಿಸಿ ಕೊಂಡು ತನಿಖೆ ಮುಂದುವರಿಸಿದ್ದಾರೆ. ಯು ಡಿ ಆರ್ ದಾಖಲೆಯಾಗಿತ್ತು:ಘಟನೆ ಕುರಿತಂತೆ ಮೃತರ ಪುತ್ರ ಆಟೋರಿಕ್ಷ ಚಾಲಕ ಕೆ.ವಿ ತೋಮಸ್ ಅವರು ಉಪ್ಪಿನಂಗಡಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಂದೆ ಕೆ.ಸಿ ವರ್ಗೀಸ್ ಮತ್ತು - [ಗೇರು ತೋಟಕ್ಕೆ ಬೆಂಕಿ – ಸಾವಿರಾರು ರೂ. ಮೌಲ್ಯದ ಮರಮಟ್ಟಿಗೆ ಹಾನಿ](https://nesaranewsworld.com/archives/52669) - ಬೆಳ್ತಂಗಡಿ: ಕರಂಬಾರು ಗ್ರಾಮದ ಕಾಜಿಮುಗೇರು ಪ್ರದೇಶದಲ್ಲಿ ಭಾನುವಾರ ಸಂಜೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಗೇರುತೋಟವೇ ಸುಟ್ಟು ಸುಟ್ಟು ಹೋಗಿದ ದುರ್ಘಟನೆ ನಡೆದಿದೆ. ಸ್ಥಳೀಯ ಎಂ.ಜಿ. ಬಾಪಟ್ ಅವರ ಗೇರುತೋಟಕ್ಕೆ ವಿದ್ಯುತ್ ಪರಿವರ್ತಕದಲ್ಲಿ ಉಂಟಾದ ಕಿಡಿಗಳು ಹರಡಿಕೊಂಡ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, 50 ಕ್ಕೂ ಹೆಚ್ಚು ಗೇರುಮರಗಳು ಸೇರಿದಂತೆ ಹಲವು ಮರಮಟ್ಟಿಗೆ ಭಾರೀ ಹಾನಿಯಾಗಿದೆ. ಬೆಂಕಿ ಒಂದೇ ಕ್ಷಣದಲ್ಲಿ ತೋಟದೊಳಗೆ ವ್ಯಾಪಕವಾಗಿ ಹರಡಿಕೊಂಡಿದ್ದು, ಸಾವಿರಾರು ರೂಪಾಯಿ ಮೌಲ್ಯದ ಗೇರುಮರಗಳು, ಸಸಿಗಳು ಹಾಗೂ ಇತರ ಮರಮಟ್ಟಿ ಸುಟ್ಟು ಕರಕಲಾಗಿದೆ. ಘಟನೆ - [ಕೊಕ್ಕಡ: ಉಪ್ಪಾರಪಳಿಕೆಯ ರಸ್ತೆಗೆ ಶ್ರಮದಾನದ ಮೂಲಕ ಸಾರ್ವಜನಿಕರಿಂದ ಹೊಂಡಗಳಿಗೆ ಕಾಂಕ್ರೀಟ್](https://nesaranewsworld.com/archives/52665) - ಕೊಕ್ಕಡ: ಕೊಕ್ಕಡ ಗ್ರಾಮದ ಉಪ್ಪಾರಪಳಿಕೆ ಯಿಂದ ಗೊಳಿತೊಟ್ಟು ಸಂಪರ್ಕ ನೀಡುವ ಜಿಲ್ಲಾ ಪಂಚಾಯತ್ ರಸ್ತೆಯಲ್ಲಿದ್ದ ದೊಡ್ಡ ದೊಡ್ಡ ಹೊಂಡಗಳು ಸಾರ್ವಜನಿಕರಿಗೆ ತೊಂದರೆ ಉಂಟುಮಾಡುತ್ತಿದ್ದ ಹಿನ್ನೆಲೆಯಲ್ಲಿ, ಸ್ಥಳೀಯರ ಮುಂದಾಳತ್ವದಲ್ಲಿ ಶ್ರಮದಾನ ನಡೆಯಿತು. ಶ್ರದ್ದಾ ಗೆಳೆಯರ ಬಳಗ ಉಪ್ಪಾರಪಳಿಕೆ ಹಾಗೂ ಶ್ರೀ ಕೃಷ್ಣ ಭಜನಾ ಮಂದಿರ ಸೇವಾ ಟ್ರಸ್ಟ್ ನೇತೃತ್ವದಲ್ಲಿ, ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ಸಹಕಾರ ಮತ್ತು ಸ್ಥಳೀಯ ದಾನಿಗಳ ನೆರವಿನಿಂದ ರಸ್ತೆ ಹೊಂಡಗಳಿಗೆ ಕಾಂಕ್ರೀಟ್ ಹಾಕಿ ಮುಚ್ಚುವ ಜೊತೆಗೆ ರಸ್ತೆಯ ಬದಿಯ ಗಿಡಗಂಟಿಗಳನ್ನು ತೆರವುಗೊಳಿಸುವ ಕಾರ್ಯವನ್ನು ನಡೆಸಿದರು. - [ನೆಲ್ಯಾಡಿಯಲ್ಲಿ ಸಂಶಯಾಸ್ಪದ ಸಾವು – ಮರಣೋತ್ತರ ವರದಿ ಕೊಲೆ ಸುಳಿವು](https://nesaranewsworld.com/archives/52661) - ನೆಲ್ಯಾಡಿ: ಕಡಬ ತಾಲೂಕು ನೆಲ್ಯಾಡಿ ಗ್ರಾಮದ ಕೊಪ್ಪ ಮಾದೇರಿ ಎಂಬಲ್ಲಿ ಕೆ.ಸಿ. ವರ್ಗೀಸ್ (73) ಅವರ ಸಂಶಯಾಸ್ಪದ ಮರಣ ಪ್ರಕರಣ, ಮರಣೋತ್ತರ ಶವಪರೀಕ್ಷೆಯ ವರದಿ ಬಂದ ಹಿನ್ನೆಲೆಯಲ್ಲಿ ಕೊಲೆ ಪ್ರಕರಣವಾಗಿ ದಾಖಲಾಗಿದೆ. ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಫೆ.8ರಂದು ಸಂಜೆ 7.30 ರಿಂದ ರಾತ್ರಿ 11 ಗಂಟೆಯ ಅವಧಿಯಲ್ಲಿ ಮನೆಯಲ್ಲೊಬ್ಬರೇ ಇದ್ದ ವರ್ಗೀಸ್ ಅವರನ್ನು ಅಪರಿಚಿತ ದುಷ್ಕರ್ಮಿಗಳು ತಲೆಯ ಹಾಗೂ ಕೈ–ಕಾಲುಗಳಿಗೆ ಭಾರವಾದ ವಸ್ತುವಿನಿಂದ ಹೊಡೆದು ಕೊಲೆ ಮಾಡಿರುವುದು ಮರಣೋತ್ತರ ವರದಿಯಲ್ಲಿ ಸ್ಪಷ್ಟವಾಗಿದೆ. ಮೃತರ ಪುತ್ರ ಕೆ.ವಿ. - [ಫೆ.14–15; ಪಟ್ಲಡ್ಕ ಶ್ರೀ ಗಡಿಯಾಡಿ ಆದಿಮೊಗೇರ್ಕಳ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ: ಸ್ವಾಮಿ ಕೊರಗಜ್ಜ ದೈವದ ಕೋಲ](https://nesaranewsworld.com/archives/52657) - ಕೊಕ್ಕಡ: ಪಟ್ಲಡ್ಕ ಶ್ರೀ ಗಡಿಯಾಡಿ ಆದಿಮೊಗೇರ್ಕಳ ಸ್ವಾಮಿ ಕೊರಗಜ್ಜ ಹಾಗೂ ಪರಿವಾರ ದೈವಗಳ ದೈವಸ್ಥಾನದಲ್ಲಿ ಫೆ.14 ಮತ್ತು 15ರಂದು ಭಕ್ತಿಭಾವದಿಂದ ವಾರ್ಷಿಕ ನೇಮೋತ್ಸವ ಜರುಗಲಿದ್ದು, ದೈವದ ಕೋಲ, ಗರಡಿ ಇಳಿಯುವಿಕೆ ಮತ್ತು ಅಗೇಲು ಸೇವೆಗಳ ಜರುಗಲಿದೆ. ಫೆ.14ರಂದು ಬೆಳಗ್ಗೆ 8ಕ್ಕೆ ಸ್ಥಳ ಶುದ್ಧಿ ಮತ್ತು ಗಣ ಹೋಮ. ಸಂಜೆ 5.30ರಿಂದ ಕುಣಿತ–ಭಜನಾ ಕಾರ್ಯಕ್ರಮ ನಡೆಯಲಿದ್ದು, ರಾತ್ರಿ 8ಕ್ಕೆ ಅನ್ನಸಂತರ್ಪಣೆಯ ಬಳಿಕ ಶ್ರೀ ಗಡಿಯಾಡಿ ಆದಿಮೊಗೇರ್ಕಳ ದೈವಗಳ ಗರಡಿ ಇಳಿಯಲಿದೆ. ನಂತರ ರಾತ್ರಿ 12ಕ್ಕೆ ಶ್ರೀ ತನ್ನಿಮಾನಿಗ ದೈವದ - [ಇಚ್ಲಂಪಾಡಿ: ಶ್ರೀ ಗಂಗಾಧರೇಶ್ವರ ದೇವಸ್ಥಾನದಲ್ಲಿ 54ನೇ ವರ್ಷದ "ಮಹಾಶಿವರಾತ್ರಿ ಮಹೋತ್ಸವ"](https://nesaranewsworld.com/archives/52617) - ಕಡಬ ತಾಲೂಕು ಇಚ್ಲಂಪಾಡಿ ಗ್ರಾಮದಲ್ಲಿರುವ ಶ್ರೀ ಗಂಗಾಧರೇಶ್ವರ ದೇವಸ್ಥಾನದಲ್ಲಿ 54ನೇ ವರ್ಷದ ಮಹಾಶಿವರಾತ್ರಿ ಮಹೋತ್ಸವವು ಫೆಬ್ರವರಿ 15, 2026 ರಂದು ವೈಭವಯುತವಾಗಿ ನಡೆಯಲಿದೆ. - [ಹಳ್ಳಿಂಗೇರಿಯಲ್ಲಿ ಮಂಗ–ನಾಯಿ ದಾಳಿ ಭೀತಿ: ಅರಣ್ಯ ಇಲಾಖೆ ಕಾರ್ಯಾಚರಣೆ; ಮಂಗನ ಸೆರೆ](https://nesaranewsworld.com/archives/52630) - ಕೊಕ್ಕಡ: ಕೊಕ್ಕಡ ಗ್ರಾಮದ ಹಳ್ಳಿಂಗೇರಿ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಶಾಲಾ ಮಕ್ಕಳ ಮೇಲೆ ಮಂಗ ಹಾಗೂ ನಾಯಿಗಳ ದಾಳಿ ನಡೆಯುತ್ತಿದ್ದು, ಸಾರ್ವಜನಿಕಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ವಿಷಯ ಗಂಭೀರವಾಗುತ್ತಿದ್ದಂತೆ ಶಾಲಾ ಮುಖ್ಯಶಿಕ್ಷಕರೂ ಸೇರಿದಂತೆ ಗ್ರಾಮಸ್ಥರು ಕೊಕ್ಕಡ ಗ್ರಾಮ ಪಂಚಾಯಿತಿಗೆ ದೂರು ನೀಡಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರು. ದೂರಿನ ಆಧಾರದ ಮೇಲೆ ಅರಣ್ಯ ಇಲಾಖೆ, ಪೊಲೀಸ್ ಇಲಾಖೆ ಮತ್ತು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಕಳೆದ 10 ರಿಂದ - [ಕೌಕ್ರಾಡಿ: ಫಲಾನುಭವಿಗಳಿಗೆ ಫ್ಯಾನ್ ವಿತರಣೆ](https://nesaranewsworld.com/archives/52623) - ನೆಲ್ಯಾಡಿ: ಕೌಕ್ರಾಡಿ ಗ್ರಾಮ ಪಂಚಾಯತ್ ವತಿಯಿಂದ ಎಸ್ಸಿ/ಎಸ್ಟಿ ಅನುದಾನದಡಿ ಇಚ್ಲಂಪಾಡಿ ಒಂದನೇ ವಾರ್ಡಿನ 20 ಫಲಾನುಭವಿಗಳಿಗೆ ಫ್ಯಾನ್ ವಿತರಣೆ ಕಾರ್ಯಕ್ರಮ ನಡೆಯಿತು. ಸಮಾಜದ ಹಿಂದುಳಿದ ವರ್ಗದ ಮನೆಗಳಿಗೆ ಅಗತ್ಯ ಸೌಕರ್ಯ ಒದಗಿಸುವ ಉದ್ದೇಶದಿಂದ ನಡೆದ ಈ ಕಾರ್ಯಕ್ರಮದಲ್ಲಿ ಸ್ಥಳೀಯ ನಾಯಕರು ಹಾಗೂ ಪಂಚಾಯತ್ ಪ್ರತಿನಿಧಿಗಳು ಹರ್ಷ ವ್ಯಕ್ತಪಡಿಸಿದರು. ವಿತರಣಾ ಸಮಾರಂಭದಲ್ಲಿ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ಕೆ.ಟಿ. ವಲ್ಸಮ್ಮ ಅವರು ಭಾಗವಹಿಸಿ ಫಲಾನುಭವಿಗಳಿಗೆ ಪ್ರೋತ್ಸಾಹ ನೀಡಿದರು. ಗ್ರಾಮ ಪಂಚಾಯತ್ ಸದಸ್ಯರಾದ ಡೈಸಿ ವರ್ಗಿಸ್, ರೊಯ್ ಟಿ.ಎಮ್., ರತ್ನವತಿ, - ['ಸಾರಥಿ' ಗಳಿಗೆ ಬಂಪರ್ ರಿಯಾಯಿತಿ ..! ಚಾಲಕರಿಗೆ 'ತಿರುಮಲ ಹೋಂಡಾ' ಶೋರೂಮ್ ಗಳಲ್ಲಿ ಯಾವುದೇ ಹೋಂಡಾ ದ್ವಿಚಕ್ರ ಖರೀದಿಗೆ ರೂ.2500 ಡಿಸ್ಕೌಂಟ್](https://nesaranewsworld.com/archives/52612) - ಪುತ್ತೂರು: ಸಮಾಜದ ಚಕ್ರಗಳು ನಿರಂತರವಾಗಿ ಉರುಳಲು ಕಾರಣಕರ್ತರಾದವರು ನಮ್ಮ ಹೆಮ್ಮೆಯ ಚಾಲಕರು. ಹಗಲಿರುಳು ರಸ್ತೆಯ ಮೇಲೆ ಶ್ರಮಿಸುವ ಈ 'ಸಾರಥಿ'ಗಳ ಬದುಕಿಗೆ ಆಸರೆಯಾಗುವ ನಿಟ್ಟಿನಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ದ್ವಿಚಕ್ರ ವಾಹನ ಕ್ಷೇತ್ರದ ವಿಶ್ವಾಸಾರ್ಹ ಸಂಸ್ಥೆ ‘ತಿರುಮಲ ಹೋಂಡಾ’ ಈಗ ಒಂದು ವಿಶೇಷ ಸೌಲಭ್ಯವನ್ನು ಘೋಷಿಸಿದೆ. ಬ್ಯಾಡ್ಜ್ ಹೊಂದಿರುವ ಚಾಲಕರಿಗಾಗಿಯೇ ವಿನ್ಯಾಸಗೊಳಿಸಲಾದ ‘ಸಾರಥಿ ಸ್ಪೆಷಲ್ ಸ್ಕೀಮ್’ ಮೂಲಕ ಹೋಂಡಾ ದ್ವಿಚಕ್ರ ವಾಹನಗಳ ಖರೀದಿಯ ಮೇಲೆ ವಿಶೇಷ ರಿಯಾಯಿತಿ ಹಾಗೂ ಆಕರ್ಷಕ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಸಾರಥಿಗಳಿಗೆ ವಿಶೇಷ ಗೌರವ - [ಕೌಕ್ರಾಡಿ ಸಂತ ಜಾನ್ ಬ್ಯಾಪ್ಟಿಸ್ಟ್ ಚರ್ಚ್ ನ ವಾರ್ಷಿಕ ಹಬ್ಬ](https://nesaranewsworld.com/archives/52605) - ಕೊಕ್ಕಡ: ಕೌಕ್ರಾಡಿ ಸಂತ ಜಾನ್ ಬ್ಯಾಪ್ಟಿಸ್ಟ್ ಚರ್ಚ್ ನಲ್ಲಿ ವಾರ್ಷಿಕ ಹಬ್ಬ ಸಂತ ಫ್ರಾನ್ಸಿಸ್ ಕ್ಷೇಮಿಯರ್ ದೇವಾಲಯ ಬಿಜೈ ಮಂಗಳೂರು ಇಲ್ಲಿನ ಧರ್ಮಗುರು ವಂ.ಜೆ.ಬಿ.ಸಲ್ಡಾನ ಅವರ ನೇತೃತ್ವದಲ್ಲಿ ಫೆ.11ರಂದು ನೆರವೇರಿತು. ವಾರ್ಷಿಕ ಹಬ್ಬದ ಪ್ರಯುಕ್ತ ಬೆಳಿಗ್ಗೆ 10 ಗಂಟೆಗೆ ದಿವ್ಯ ಬಲಿಪೂಜೆಯನ್ನು ನೇರವೆರಿಸಿದರು. ಕೊಕ್ಕಡ ಚರ್ಚಿನ ಧರ್ಮಗುರು ವಂ.ಅನಿಲ್ ಪ್ರಕಾಶ್ ಡಿಸಿಲ್ವಾ ಹಾಗೂ ಪುತ್ತೂರು ವಲಯದ ಧರ್ಮಗುರುಗಳು ಈ ಸಂದರ್ಭದಲ್ಲಿ ಹಾಜರಿದ್ದರು. ವಿಜೃಂಭಣೆಯಿಂದ ವಾರ್ಷಿಕ ಹಬ್ಬ ಆಚರಿಸಲಾಯಿತು. ಸಹಕರಿಸಿದ ಎಲ್ಲಾ ಸದಸ್ಯರಿಗೆ ಧರ್ಮಗುರು ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮದಲ್ಲಿ - [ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಾಟ: ಯಹ್ಯಾ ಕೊಕ್ಕಡ ಬಂಧನ](https://nesaranewsworld.com/archives/52602) - ಉಪ್ಪಿನಂಗಡಿ: ಪಂಜಳ ಪ್ರದೇಶದಲ್ಲಿ ಹಗಲು ರೌಂಡ್ಸ್ ವೇಳೆ ಅನುಮಾನಾಸ್ಪದವಾಗಿ ನಿಂತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದ ಪರಿಣಾಮ ಎಂ.ಡಿ.ಎಂ.ಎ. ಮಾದಕ ವಸ್ತು ಸಾಗಾಣಿಕೆ ಶಂಕೆ ಬೆಳಕಿಗೆ ಬಂದ ಘಟನೆ ಫೆ.10ರಂದು ಸಂಜೆ ದಾಖಲಾಗಿದೆ. ಸಂಜೆ ಸುಮಾರು 6 ಗಂಟೆಯ ಸಮಯದಲ್ಲಿ ಪೊಲೀಸರು ಯಹ್ಯಾ ಕೊಕ್ಕಡ (48) ಎಂಬಾತನನ್ನು ತಪಾಸಣೆ ನಡೆಸಿದ ವೇಳೆ, ವಿಚಾರಣೆಯಲ್ಲಿ ಆತನು ಮಾರಾಟ ಉದ್ದೇಶದಿಂದ ಎಂ.ಡಿ.ಎಂ.ಎ. ಹೊಂದಿದ್ದೇನೆ ಎಂದು ಒಪ್ಪಿಕೊಂಡಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ. ಆತನಿಂದ 2.16 ಗ್ರಾಂ ಎಂ.ಡಿ.ಎಂ.ಎ. (ಅಂದಾಜು ಮೌಲ್ಯ ರೂ.3,000/-), - [ನೆಲ್ಯಾಡಿ ಸಂತ ಜಾರ್ಜ್ ವಿದ್ಯಾ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ](https://nesaranewsworld.com/archives/52591) - ನೆಲ್ಯಾಡಿ: ನೆಲ್ಯಾಡಿ ಸಂತ ಜಾರ್ಜ್ ವಿದ್ಯಾ ಸಂಸ್ಥೆಗಳಲ್ಲಿ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ಫೆ9ರಂದು ಬೀಳ್ಕೊಡುಗೆ ಸಮಾರಂಭ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡ ಸಂಸ್ಥೆಯ ಸ್ಥಾಪಕ ಕಾರ್ಯದರ್ಶಿ ಅಬ್ರಹಾಂ ವರ್ಗೀಸ್ ಅವರು ಮಾತನಾಡಿ, “ವಿದ್ಯಾರ್ಥಿಗಳು ವಿದ್ಯಾಸಂಸ್ಥೆಯ ನಿಜವಾದ ಆಸ್ತಿ; ವಿದ್ಯೆ ಪಡೆದು ಹೊರಟ ನಂತರವೂ ಗುರು–ಸಂಸ್ಥೆಯೊಂದಿಗೆ ಬಾಂಧವ್ಯ ಉಳಿಸಿಕೊಂಡರೆ ಸಂಸ್ಥೆಯ ಗೌರವ ಹೆಚ್ಚುತ್ತದೆ” ಎಂದು ಹೇಳಿದರು. ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಉಪಾಧ್ಯಕ್ಷ ಕೋರ್ ಎಪಿಸ್ಕೋಪ ಪಿ.ಕೆ. ಅಬ್ರಹಾಂ ಅವರು ಬಾಲ್ಯದ ನೆನಪುಗಳನ್ನು ಹಂಚಿಕೊಂಡು, - [ಕೌಕ್ರಾಡಿ : ಫಲಾನುಭವಿಗಳಿಗೆ ಸೌಲಭ್ಯ ವಿತರಣೆ](https://nesaranewsworld.com/archives/52586) - ನೆಲ್ಯಾಡಿ: ಕೌಕ್ರಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 1 ಹಾಗೂ 2ನೇ ವಾರ್ಡ್‌ನ ಪರಿಶಿಷ್ಟ ಜಾತಿಯ ಅರ್ಹ ಫಲಾನುಭವಿಗಳಿಗೆ ನಿಧಿ–1ರ ಶೇಕಡ 25ರ ಅನುದಾನದಲ್ಲಿ ಖರೀದಿಸಲಾದ ನೀರಿನ ಟ್ಯಾಂಕ್‌ಗಳನ್ನು ಮಂಗಳವಾರ ಗ್ರಾಮ ಪಂಚಾಯತಿಯಲ್ಲಿ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಉದಯಕುಮಾರ್ ಗೌಡ ಫಲಾನುಭವಿಗಳಿಗೆ ಟ್ಯಾಂಕ್‌ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ನಿಕಟಪೂರ್ವ ಅಧ್ಯಕ್ಷ ಲೋಕೇಶ್ ಬಾಣಜಾಲು, ಸದಸ್ಯರಾದ ಮಹೇಶ್ ಕುಮಾರ್, ಸುಧಾಕರ, ಭವಾನಿ, ಜನಾರ್ದನ, ಪುಷ್ಪ, ದೇವಕಿ ಉಪಸ್ಥಿತರಿದ್ದರು. - [ಬೆಳ್ತಂಗಡಿಯಲ್ಲಿ ವಿದ್ಯಾರ್ಥಿನಿ ಕಿಡ್ನ್ಯಾಪ್​​ ಯತ್ನ ಕೇಸ್​​ಗೆ ಬಿಗ್​​ ಟ್ವಿಸ್ಟ್​​: ಇಲ್ಲಿದೆ ಅಸಲಿ ಸತ್ಯ](https://nesaranewsworld.com/archives/52583) - ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ವಿದ್ಯಾರ್ಥಿನಿ ಅಪಹರಣ ಯತ್ನ ಕೇಸ್​​ಗೆ ಬಿಗ್​​ ಟ್ವಿಸ್ಟ್​​ ಸಿಕ್ಕಿದೆ. ನಗರದಲ್ಲಿ ಕಾಲೇಜಿಗೆ ಸೇರುವ ಆಸೆ ಹಿನ್ನೆಲೆ ಆಕೆಯೇ ಸಿನಿಮೀಯ ಮಾದರಿ ಕತೆ ಕಟ್ಟಿರೋದು ಪೊಲೀಸ್​​ ತನಿಖೆ ವೇಳೆ ಬಯಲಾಗಿದೆ. ಸ್ಕೂಟಿಯಲ್ಲಿ ಕಾಲೇಜಿಗೆ ಹೋಗುತ್ತಿದ್ದ ವೇಳೆ ತನ್ನನ್ನು ಅಪಹರಿಸಲು ದುಷ್ಕರ್ಮಿಗಳು ಯತ್ನಿಸಿದ್ದಾರೆ ಎಂದು 16 ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆರೋಪಿಸಿದ್ದಳು. ಕಾರಿನಲ್ಲಿ ಬಂದ ಮೂವರು ಮಾಸ್ಕ್​​ಧಾರಿಗಳು ಚೂರಿ ತೋರಿಸಿ ಬಲವಂತವಾಗಿ ಎಳೆದು ಕಾರಲ್ಲಿ ಕೂರಿಸಲು - [ಕೌಕ್ರಾಡಿ ಗ್ರಾಮ ಪಂಚಾಯಿತಿಯಲ್ಲಿ ನೂತನ ಅರಿವು ಕೇಂದ್ರ ಉದ್ಘಾಟನೆ](https://nesaranewsworld.com/archives/52568) - “ಗ್ರಾಮೀಣ ಜ್ಞಾನಾಭಿವೃದ್ದಿಗೆ ಹೊಸ ದಾರಿದೀಪ” — ಅಧ್ಯಕ್ಷ ಉದಯ ಕುಮಾರ್ ಗೌಡ ನೆಲ್ಯಾಡಿ: ಕರ್ನಾಟಕ ಸರ್ಕಾರದ 15ನೇ ಹಣಕಾಸು ಯೋಜನೆ ಹಾಗೂ ಗ್ರಾಮ ಪಂಚಾಯಿತಿ ಸ್ವಂತ ನಿಧಿಯಡಿ ನಿರ್ಮಿಸಲಾದ ಕೌಕ್ರಾಡಿ ಗ್ರಾಮ ಪಂಚಾಯಿತಿಯ ನೂತನ ಅರಿವು ಕೇಂದ್ರ ಫೆ.10ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಉದ್ಘಾಟನೆಯಾಯಿತು. ಕಾರ್ಯಕ್ರಮದ ಆರಂಭದಲ್ಲಿ ಶ್ರೀಧರ ನೂಜಿನ್ನಾಯ ಅವರ ನೇತೃತ್ವದಲ್ಲಿ ಶಾರದಾ ಪೂಜೆ ನೆರವೇರಿತು. ಬಳಿಕ ಕೌಕ್ರಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಉದಯ ಕುಮಾರ್ ಗೌಡ ಅವರು ರಿಬ್ಬನ್ ಕತ್ತರಿಸಿ, ದೀಪ ಬೆಳಗಿಸುವ ಮೂಲಕ - [ಫೆ.10; ಕೌಕ್ರಾಡಿ ಗ್ರಾಮ ಪಂಚಾಯಿತಿಯಲ್ಲಿ ನೂತನ ಅರಿವು ಕೇಂದ್ರ ಉದ್ಘಾಟನೆ](https://nesaranewsworld.com/archives/52565) - ನೆಲ್ಯಾಡಿ: ಕರ್ನಾಟಕ ಸರ್ಕಾರದ 15ನೇ ಹಣಕಾಸು ಆಯೋಗ ಮತ್ತು ಗ್ರಾಮ ಪಂಚಾಯಿತಿ ಸ್ವಂತ ನಿಧಿ ಅಡಿಯಲ್ಲಿ ನಿರ್ಮಿಸಲಾದ ಕೌಕ್ರಾಡಿ ಗ್ರಾಮ ಪಂಚಾಯಿತಿಯ ನೂತನ ಅರಿವು ಕೇಂದ್ರದ ಉದ್ಘಾಟನಾ ಸಮಾರಂಭ ಫೆ.10ರಂದು ಕೌಕ್ರಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ. ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ನೂತನ ಅರಿವು ಕೇಂದ್ರದ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಅದೇ ವೇಳೆ ಸಭಾ ಕಾರ್ಯಕ್ರಮವನ್ನು ರಾಜ್ಯ ಆರೋಗ್ಯ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸುವ - [ಕೊಕ್ಕಡ-ಕೌಕ್ರಾಡಿ ಸಂತ ಜಾನ್ ಬ್ಯಾಪ್ಟಿಸ್ಟ್ ದೇವಾಲಯದಲ್ಲಿ ‘ಭ್ರಾತೃತ್ವ ಭಾನುವಾರ’](https://nesaranewsworld.com/archives/52559) - ಕೊಕ್ಕಡ: ಕೌಕ್ರಾಡಿ ಸಂತ ಜಾನ್ ಬ್ಯಾಪ್ಟಿಸ್ಟ್ ದೇವಾಲಯದ ವಾರ್ಷಿಕ ಹಬ್ಬದ ಅಂಗವಾಗಿ ಫೆ.8ರಂದು ಭಕ್ತಿಭಾವ, ಭ್ರಾತೃತ್ವ ಮತ್ತು ಏಕತೆ ತುಂಬಿದ “ಭ್ರಾತೃತ್ವ ಭಾನುವಾರ” ವನ್ನು ಧಾರ್ಮಿಕ ವಿಧಿವಿಧಾನಗಳೊಂದಿಗೆ ಆಚರಿಸಲಾಯಿತು. ದೇವಾಲಯದ ಧರ್ಮಗುರು ವಂ.ಅನಿಲ್ ಪ್ರಕಾಶ್ ಡಿಸಿಲ್ವಾ ಅವರ ಪ್ರಸನ್ನ ಸಾನ್ನಿಧ್ಯದಲ್ಲಿ, ಮಂಗಳೂರು ಜೆಪ್ಪುವಿನ ಸಂತ ಜೋಸೆಫ್ ಸೆಮಿನರಿಯ ರೆಕ್ಟರ್‌ ವಂ.ರಾಜೇಶ್ ಮೆಲ್ವಿನ್ ರೊಸಾರಿಯೊ ಅವರು ದಿವ್ಯಬಲಿಪೂಜೆಯನ್ನು ಅರ್ಪಿಸಿದರು. ನಂತರ ನಡೆದ ಪರಮಪ್ರಸಾದ ಆರಾಧನೆ ಮತ್ತು ಕೊಕ್ಕಡ–ಜೋಡುಮಾರ್ಗದ ವರೆಗೆ ಭವ್ಯ ಮೆರವಣಿಗೆ ನಡೆಯಿತು. ನಾಡಿನ ಸಮಸ್ತ ಜನತೆಗೆ ದೇವರ - [ನೆಲ್ಯಾಡಿಯಲ್ಲಿ ಸಂಶಯಾಸ್ಪದ ಸಾವು: ಹಲ್ಲೆ ಶಂಕೆಯ ಹಿನ್ನೆಲೆ ಪೊಲೀಸರ ವ್ಯಾಪಕ ತನಿಖೆ](https://nesaranewsworld.com/archives/52552) - ನೆಲ್ಯಾಡಿ: ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದ ಕೊಪ್ಪ ಮಾದೇರಿ ನಿವಾಸಿ ಕೆ.ಸಿ.ವರ್ಗೀಸ್(73ವ.)ಎಂಬವರು ಕಳೆದ ರಾತ್ರಿ(ಫೆ.8) ಸಾವನ್ನಪ್ಪಿದ್ದು ಇವರ ಸಾವಿನ ಹಿಂದೆ ಹಲವು ಸಂಶಯಾಸ್ಪದ ಊಹಾಪೋಹಗಳು ಕೇಳಿಬರುತ್ತಿದೆ. ಉಪ್ಪಿನಂಗಡಿ ಪೊಲೀಸರು ಸ್ಥಳದಲ್ಲಿದ್ದು ತನಿಖೆ ನಡೆಸುತ್ತಿದ್ದಾರೆ. ವಿಧಿವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿಗಳೂ ಸ್ಥಳಕ್ಕೆ ಆಗಮಿಸಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ಮೃತ ಕೆ.ಸಿ.ವರ್ಗೀಸ್ ಅವರಿಗೆ ಮೂವರು ಗಂಡುಮಕ್ಕಳಿದ್ದು ಈ ಪೈಕಿ ಇಬ್ಬರು ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು ಕಿರಿಯ ಪುತ್ರ ಕೆ.ವಿ.ತೋಮಸ್ ರಿಕ್ಷಾ ಚಾಲಕರಾಗಿದ್ದು ತಂದೆಯ ಮನೆಯಿಂದ ತುಸು ದೂರು ಪತ್ನಿ ಹಾಗೂ ಮಕ್ಕಳೊಂದಿಗೆ ಪ್ರತ್ಯೇಕ - [ಬೆಳ್ತಂಗಡಿಯಲ್ಲಿ ಬೆಚ್ಚಿಬೀಳುವ ಘಟನೆ – ಕಾಲೇಜು ವಿದ್ಯಾರ್ಥಿನಿಯನ್ನು ಕಾರಿನಲ್ಲಿ ಅಪರಿಚಿತರು ಕಿಡ್ನಾಪ್ ಮಾಡಲು ಯತ್ನ, ಚೂರಿಯಿಂದ ಗಾಯ ಮಾಡಿ ಪರಾರಿ](https://nesaranewsworld.com/archives/52548) - ಬೆಳ್ತಂಗಡಿ: ಬೆಳ್ತಂಗಡಿ ನಗರದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿಯನ್ನು ಕಿಡ್ನಾಪ್ ಮಾಡಲು ಮೂವರು ಅಪರಿಚಿತರು ಯತ್ನಿಸಿದ ಹೃದಯ ಹಿಂಡುವ ಘಟನೆ ಫೆ.9ರಂದು ಬೆಳಗ್ಗೆ ನಡೆದಿದೆ. ಸುದೇಮುಗೇರು ನಿವಾಸಿ ವಿದ್ಯಾರ್ಥಿನಿ ಎಂದಿನಂತೆ ಬೆಳಗ್ಗೆ ಸುಮಾರು 8:30 ಗಂಟೆಗೆ ಸಂತೆಕಟ್ಟೆ ಬಸ್ ಹಿಡಿಯಲೆಂದು ಸ್ಕೂಟರ್‌ನಲ್ಲಿ ಹೊರಟಿದ್ದ ವೇಳೆ ಈ ಘಟನೆ ನಡೆದಿದೆ. ಅಪರಿಚಿತ ನಂಬರ್ ಪ್ಲೇಟ್‌ಗೆ ಬಟ್ಟೆ ಕಟ್ಟಿದ ಶಂಕಾಸ್ಪದ ಕಾರಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ವಿದ್ಯಾರ್ಥಿನಿ ಸಂಚರಿಸುತ್ತಿದ್ದ ಸ್ಕೂಟರ್‌ಗೆ ಅಡ್ಡಗಟ್ಟಿ, ಬಲವಂತವಾಗಿ ಕಾರಿನೊಳಕ್ಕೆ ಎಳೆಯಲು ಯತ್ನಿಸಿದ್ದಾರೆ. ವಿದ್ಯಾರ್ಥಿನಿ ಬೊಬ್ಬೆ ಹೊಡೆದು - [ಪರಿಶಿಷ್ಟ ಜಾತಿ-ಪಂಗಡಕ್ಕೆ ನೀರಿನ ಟ್ಯಾಂಕ್ ಮತ್ತು ವಿಕಲಚೇತನರಿಗೆ ವೀಲ್ ಚೇರ್ ವಿತರಣೆ](https://nesaranewsworld.com/archives/52545) - ಪಂಚಾಯತಿ ನಿಂದ ನಿರಂತರ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ-ಹರೀಶ್ ಪೂಂಜಾ ಕೊಕ್ಕಡ: ಅರಸಿನಮಕ್ಕಿ ಪಂಚಾಯತಿ ಸ್ವಂತ ನಿಧಿಯಿಂದ ಪರಿಶಿಷ್ಟ ಜಾತಿ-ಪಂಗಡಕ್ಕೆ ನೀರಿನ ಟ್ಯಾಂಕ್ ಮತ್ತು ವಿಕಲಚೇತನರಿಗೆ ವೀಲ್ ಚೇರ್ ವಿತರಣೆ ಕಾರ್ಯಕ್ರಮ ಶಾಸಕ ಹರೀಶ್ ಪೂಂಜ ಸಮ್ಮುಖದಲ್ಲಿ ಶನಿವಾರದಂದು ಹತ್ಯಡ್ಕ ಸೊಸೈಟಿ ಸಭಾಂಗಣದಲ್ಲಿ ನಡೆಯಿತು. ವೇದಿಕೆಯಲ್ಲಿ ಪಂಚಾಯತಿ ಅಧ್ಯಕ್ಷೆ ಗಾಯತ್ರಿ, ಉಪಾಧ್ಯಕ್ಷ ಸುಧೀರ್ ಕುಮಾರ್ ಎಂ.ಎಸ್, ಪಂಚಾಯತ್ ಸದಸ್ಯರಾದ, ಪ್ರೇಮಚಂದ್ರ, ಜನಾರ್ಧನ, ಲಾವಣ್ಯ, ಪುಷ್ಪಾ ಉಪಸ್ಥಿತರಿದ್ದರು. ಪಂಚಾಯತಿ ಉಪಾಧ್ಯಕ್ಷ ಸುಧೀರ್ ಕುಮಾರ್ ಎಂ.ಎಸ್ ಸ್ವಾಗತಿಸಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿ - [ಅರಸಿನಮಕ್ಕಿಯಲ್ಲಿ ವಾತ್ಸಲ್ಯ ಮನೆ ಹಸ್ತಾಂತರ — “ಅಸಹಾಯಕರ ಬದುಕಿಗೆ ಬೆಳಕು ಬೇಕು” : ಹೇಮಾವತಿ ವಿ. ಹೆಗ್ಗಡೆ](https://nesaranewsworld.com/archives/52542) - ಕೊಕ್ಕಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಅರಸಿನಮಕ್ಕಿ ವಲಯದ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಬಡ ಕುಟುಂಬದ ಬದುಕಿಗೆ ಬೆಳಕು ತುಂಬುವ ಕಾರ್ಯ ನೆರವೇರಿತು. ವಾತ್ಸಲ್ಯ ಸದಸ್ಯೆ ಜಯಶ್ರೀ ಅವರಿಗಾಗಿ ನಿರ್ಮಿಸಲಾದ ಪೂರ್ಣ ಸೌಕರ್ಯಗಳಿರುವ ವಾತ್ಸಲ್ಯ ಮನೆಯನ್ನು ಹೇಮಾವತಿ ವಿ. ಹೆಗ್ಗಡೆ ಅವರಿಂದ ಹಸ್ತಾಂತರಿಸಲಾಯಿತು. ಗ್ರಾಮದ ಅಭಿವೃದ್ಧಿಗೆ ಸ್ಥಿರ ಆಧಾರವಾಗಿ ನಿಂತಿರುವ ಈ ಯೋಜನೆ, ವಸತಿ ಸಮಸ್ಯೆಯಿಂದ ಸಂಕಟದಲ್ಲಿದ್ದ ಜಯಶ್ರೀ ಅವರ ಹಳೆಯ ಮನೆಯನ್ನು ಗುರುತಿಸಿ, ಸಂಪೂರ್ಣ ಸುಸಜ್ಜಿತ ಮನೆ - [ನೆಲ್ಯಾಡಿ: ನರೇಗಾ ಯೋಜನೆ ರದ್ದು ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ](https://nesaranewsworld.com/archives/52539) - ನೆಲ್ಯಾಡಿ: ಕೇಂದ್ರ ಸರಕಾರ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆ ರದ್ದುಪಡಿಸಿ ನೂತನ ಕಾಯ್ದೆ ಜಾರಿಗೊಳಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ನೆಲ್ಯಾಡಿ ಗ್ರಾಮ ಸಮಿತಿ ಆಶ್ರಯದಲ್ಲಿ ಫೆ.7ರಂದು ನೆಲ್ಯಾಡಿ ಗ್ರಾ.ಪಂ.ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಗ್ರಾ.ಪಂ.ಗೆ ಮನವಿ ಸಲ್ಲಿಸಲಾಯಿತು. ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆ ಮರು ಜಾರಿಗೊಳಿಸುವಂತೆಯೂ ಪ್ರತಿಭಟನಾಕಾರರು ಒತ್ತಾಯಿಸಿದರು. ಈ ವೇಳೆ ದ.ಕ.ಜಿಲ್ಲಾ ಕಾಂಗ್ರೆಸ್ ಮಹಿಳಾ ಕಾಂಗ್ರೆಸ್(ಗ್ರಾಮೀಣ) ಅಧ್ಯಕ್ಷೆ ಉಷಾ ಅಂಚನ್, ಜಿ.ಪಂ.ಮಾಜಿ ಸದಸ್ಯ ಸರ್ವೋತ್ತಮ ಗೌಡ, ನೆಲ್ಯಾಡಿ ಗ್ರಾ.ಪಂ.ಅಧ್ಯಕ್ಷ ಸಲಾಂ ಬಿಲಾಲ್, ಕಡಬ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ - [ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದ ‘ವಾತ್ಸಲ್ಯ’ ಯೋಜನೆ — ಅಸಹಾಯಕ ಕುಟುಂಬಗಳಿಗೆ ವಾತ್ಸಲ್ಯ ಕಿಟ್ ವಿತರಣೆ](https://nesaranewsworld.com/archives/52531) - ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಡಬ ತಾಲೂಕಿನ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ನಡೆಯುವ ಮಾತೃಶ್ರೀ ಅಮ್ಮನವರ ಆಶಯದ “ವಾತ್ಸಲ್ಯ” ಯೋಜನೆಯಡಿ ನೆಲ್ಯಾಡಿ ವಲಯದ ಪಡುಬೆಟ್ಟು ಕಾರ್ಯಕ್ಷೇತ್ರದ ಹಸೀನವರ ಕುಟುಂಬಕ್ಕೆ ಹಾಗೂ ಕೌಕ್ರಾಡಿ ಅಸ್ಲಾಂ ಪಾಷಾ ಅವರ ಕುಟುಂಬಕ್ಕೆ ದಿನಬಳಕೆಯ ವಸ್ತುಗಳಿಂದ ತುಂಬಿದ ವಾತ್ಸಲ್ಯ ಕಿಟ್ ಅನ್ನು ದಕ್ಷಿಣ ಕನ್ನಡ–2 ಜಿಲ್ಲೆಯ ಜಿಲ್ಲಾ ನಿರ್ದೇಶಕ ಬಾಬು ನಾಯ್ಕ ಅವರು ಹಸ್ತಾಂತರಿಸಿದರು. ಕಡಬ ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಒಟ್ಟು 60 ಮಂದಿ - [‘ಸಂಪೂರ್ಣ ಸುರಕ್ಷಾ’ ಮಾಹಿತಿ ಕಾರ್ಯಕ್ರಮ](https://nesaranewsworld.com/archives/52526) - ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಕಡಬ ತಾಲೂಕಿನ ನೆಲ್ಯಾಡಿ ವಲಯದ ಕೌಕ್ರಾಡಿ ಕಾರ್ಯಕ್ಷೇತ್ರದ ವತಿಯಿಂದ 2026-27ನೇ ಸಾಲಿನ ಸಂಪೂರ್ಣ ಸುರಕ್ಷಾ ಮಾಹಿತಿ ಕಾರ್ಯಕ್ರಮ ಅಡೀಲು ಸೇಸಪ್ಪ ಗೌಡರ ಮನೆಯಲ್ಲಿ ನಡೆಯಿತು. ವಲಯ ಮೇಲ್ವಿಚಾರಕ ಆನಂದ ಡಿ.ಬಿ. ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಸಂಪೂರ್ಣ ಸುರಕ್ಷಾ ಯೋಜನೆಯ ಅಡಿಯಲ್ಲಿ ಸಂಘದ ಸದಸ್ಯರು ಹಾಗೂ ಅವರ ಕುಟುಂಬಗಳಿಗೆ ವಿಮಾ ಕಂಪನಿಗಳ ಮೂಲಕ ಚಿಕಿತ್ಸಾ ವೆಚ್ಚ ಮರುಪಾವತಿ, ಹೆರಿಗೆ ವೆಚ್ಚ ಮರುಪಾವತಿ, ಅಪಘಾತ ವಿಮೆ ಸೇರಿದಂತೆ - [ಕೊಕ್ಕಡ: ಫೆ.3 – 4 ನೆಕ್ಕರ್ಲ ಶ್ರೀ ನೆತ್ತರು ಮುಗುಳಿ ದೈವಸ್ಥಾನದಲ್ಲಿ ದೈವ ನರ್ತನ ಸೇವೆ](https://nesaranewsworld.com/archives/52504) - ಕೊಕ್ಕಡ: ನೆಕ್ಕರ್ಲ ಶ್ರೀ ನೆತ್ತರು ಮುಗುಳಿ ದೈವಸ್ಥಾನದಲ್ಲಿ ಫೆ.3 ಮತ್ತು 4ರಂದು ಬಿರ್ಮೆರ್, ಧೂಮಾವತಿ, ಕುಂಡಲ ಚಾಮುಂಡಿ ಹಾಗೂ ಪಿಲಿಚಾಮುಂಡಿ ದೈವಗಳ ಭವ್ಯ ನರ್ತನ ಸೇವೆ ಜರುಗಲಿದೆ. ಫೆ.3ರಂದು ರಾತ್ರಿ 7ಕ್ಕೆ ದೈವಸ್ಥಾನದಿಂದ ಭಂಡಾರ ಹೊರಟು, ರಾತ್ರಿ 9ರಿಂದ ಬಿರ್ಮೆರ್, ಧೂಮಾವತಿ, ಕುಂಡಲ ಚಾಮುಂಡಿ ಹಾಗೂ ಪಿಲಿಚಾಮುಂಡಿ ದೈವಗಳ ನರ್ತನ ಆರಂಭವಾಗಲಿದೆ. ಫೆ.4ರಂದು ಬೆಳಿಗ್ಗೆ 9ಕ್ಕೆ ಪಿಲಿಚಾಮುಂಡಿ ದೈವದ ನರ್ತನ ಪ್ರಾರಂಭವಾಗಿ, ಮಧ್ಯಾಹ್ನ ಅನ್ನ ಸಂತರ್ಪಣೆಯ ನಂತರ 2:30ಕ್ಕೆ ಶ್ರೀ ನೆತ್ತರು ಮುಗುಳಿ ದೈವ ನೆಕ್ಕರ್ಲ ಭೂತ - [ಕೌಕ್ರಾಡಿ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಜಾಗ ಪರಿಶೀಲನೆ: ಗ್ಯಾರಂಟಿ ಯೋಜನೆ ಸಮಿತಿಯಿಂದ ಗಡಿ ಗುರುತಿಗೆ ಒತ್ತಾಯ](https://nesaranewsworld.com/archives/52521) - ನೆಲ್ಯಾಡಿ: ಕಡಬ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯು ಕೌಕ್ರಾಡಿ ಗ್ರಾಮ ಪಂಚಾಯತ್ ಕಚೇರಿ ಸಮೀಪ ಇರುವ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಕ್ಕೆ ಮಂಜೂರಾದ ಜಾಗವನ್ನು ಫೆ.2ರಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದೆ. ಕೌಕ್ರಾಡಿ ಗ್ರಾಮದ ಸರ್ವೇ ನಂ.201/1ಎ1ಎಯಲ್ಲಿ ಅಂದಾಜು 1 ಎಕರೆ ಸರಕಾರಿ ಜಾಗವನ್ನು 2002ರಲ್ಲಿ ಕೆಎಸ್‌ಆರ್‌ಟಿಸಿಗೆ ಬಸ್‌ ನಿಲ್ದಾಣ ನಿರ್ಮಾಣ ಉದ್ದೇಶದಿಂದ ಮಂಜೂರು ಮಾಡಲಾಗಿತ್ತು. ಪ್ರಸ್ತುತ ಜಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಬಸ್‌ ನಿಲ್ದಾಣದ ಸುಧಾರಣೆ ಹಾಗೂ ಸುಸಜ್ಜಿತ ಬಸ್‌ ನಿಲ್ದಾಣ ನಿರ್ಮಾಣಕ್ಕೆ ಅಗತ್ಯವಾದ ಗಡಿ ಗುರುತನ್ನು ನವೀಕರಿಸಬೇಕೆಂದು - [ನೆಲ್ಯಾಡಿ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ 24 ಗಂಟೆಯ ಸಂಚಾರ ನಿಯಂತ್ರಕರ ಬೇಡಿಕೆ; ಸಂತ ಜಾರ್ಜ್ ವಿದ್ಯಾಸಂಸ್ಥೆಯ ಬಳಿ ಬಸ್‌ ನಿಲುಗಡೆಗಾಗಿ ಒತ್ತಾಯ](https://nesaranewsworld.com/archives/52515) - ನೆಲ್ಯಾಡಿ: ನೆಲ್ಯಾಡಿ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಇತ್ತೀಚೆಗೆ ಸಂಚಾರ ನಿಯಂತ್ರಕರು ನೇಮಕಗೊಂಡಿದ್ದರೂ, ದಿನದ 24 ಗಂಟೆಗಳೂ ಸಂಚಾರ ನಿಯಂತ್ರಕರ ಹಾಜರಾತಿ ಅಗತ್ಯವೆಂದು ಸಾರ್ವಜನಿಕರು ಈ ಸಂಬಂಧ ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ರಾತ್ರಿ ವೇಳೆಯಲ್ಲಿ ಮಂಗಳೂರು ಮತ್ತು ಬೆಂಗಳೂರು ಮಾರ್ಗದ ಬಸ್‌ಗಳು ಬಹುತೇಕ ಬಸ್‌ ನಿಲ್ದಾಣಕ್ಕೆ ಪ್ರವೇಶಿಸದೆ ಮುಖ್ಯರಸ್ತೆಯಲ್ಲೇ ಸಂಚಾರ ನಡೆಸುತ್ತಿರುವುದರಿಂದ, ಪ್ರಯಾಣಿಕರಿಗೆ ತೊಂದರೆ ಉಂಟಾಗುತ್ತಿದೆ ಎಂದು ಸಾರ್ವಜನಿಕರು ದೂರಿದರು. ವಿಶೇಷವಾಗಿ ವೃದ್ಧರು, ಮಹಿಳೆಯರು ಮತ್ತು ದೂರ ಪ್ರಯಾಣಿಕರು ರಾತ್ರಿ ವೇಳೆಯಲ್ಲಿ ಸುರಕ್ಷಿತವಾಗಿ ಬಸ್‌ಗೆ ಏರಲು ನಿಲ್ದಾಣದೊಳಗೆ - [ನೆಲ್ಯಾಡಿ ಗಾಂಧಿ ಮೈದಾನದಲ್ಲಿ ಹಿಂದೂ ಸಂಗಮ; ಹಿಂದುತ್ವ ಅಂದರೆ ಭಾರತ, ಭಾರತ ಅಂದರೆ ಹಿಂದುತ್ವ- ಡಾ.ರವಿ](https://nesaranewsworld.com/archives/52507) - ನೆಲ್ಯಾಡಿ: ಭಾರತದಲ್ಲಿ ಜನಿಸಿದ್ದಕ್ಕೆ ನಾವು ನಿಜಕ್ಕೂ ಧನ್ಯರು. ಇಡೀ ಕುಟುಂಬವೇ ನಮ್ಮ ದೇಶ, ತನ್ನಿಗೇನೂ ಅಪೇಕ್ಷಿಸದೆ ಸಮಾಜಕ್ಕಾಗಿ ಬದುಕಿರುವುದು ಈ ನಾಡಿನ ಪರಂಪರೆ. ಜಗತ್ತಿಗೆ ಜ್ಞಾನವನ್ನು ಬೆಳಗಿದ್ದೂ ಈ ಭಾರತವೇ. ಎಲ್ಲರನ್ನು ಒಗ್ಗೂಡಿಸುವ ಹಿಂದುತ್ವ ಎನ್ನುವ ಮೂಲ ಮಂತ್ರವೇ ಈ ದೇಶದ ನಡವಳಿಕೆಯ ಹೃದಯ. ತನ್ನಿಗಾಗಲಿ, ತನ್ನ ಸಂಘಟನೆಗಾಗಲಿ ಲಾಭ ಬಂದರೂ ಅದನ್ನು ತಿರಸ್ಕರಿಸಿ ದೇಶ-ಧರ್ಮ-ಸಮಾಜಕ್ಕಾಗಿ ಸೇವೆ ಸಲ್ಲಿಸಿದ ಸಾಧುಸಂತರು, ಮಹಾನುಭಾವರು ಬದುಕಿದ ಭೂಮಿ ಭಾರತ. ಪ್ರಪಂಚದ ಬೇರೆ ದೇಶಗಳಂತೆ ಬೇರೆಯವರ ಮೇಲೆ ಆಕ್ರಮಣ ಮಾಡದೆ, ಜ್ಞಾನ, - [ಕೊಕ್ಕಡ: ಬೃಹತ್ ರಕ್ತದಾನ ಶಿಬಿರ – 331 ಯೂನಿಟ್‌ ಸಂಗ್ರಹ](https://nesaranewsworld.com/archives/52499) - ಕೊಕ್ಕಡ: ಬೆಳ್ತಂಗಡಿ ತಾಲೂಕಿನಲ್ಲಿ ಇದುವರೆಗೆ ನಡೆದಿರುವ ರಕ್ತದಾನ ಶಿಬಿರಗಳಲ್ಲಿ ಅತಿ ದೊಡ್ಡ ಪ್ರಮಾಣದ ರಕ್ತ ಸಂಗ್ರಹಣೆ ಮಾಡಿ‌ 331 ಯೂನಿಟ್ಸ್ ಎಂಬ ಐತಿಹಾಸಿಕ ದಾಖಲೆ ಸೃಷ್ಟಿಸಿರುವ ಕೊಕ್ಕಡದ ಬೃಹತ್ ರಕ್ತದಾನ ಶಿಬಿರವು ಫೆ.1ರಂದು ಕೊಕ್ಕಡದ ಶ್ರೀರಾಮ ಸೇವಾ ಮಂದಿರದಲ್ಲಿ ಅದ್ದೂರಿಯಾಗಿ ಜರಗಿತು. ಟೀಂ ಸುಹಾಸ್ ಶೆಟ್ಟಿ ಕೊಕ್ಕಡ ಇದರ ಆಶ್ರಯದಲ್ಲಿ, ನೈಮಿಷ ವೆಂಚರ್ಸ್ ಸೌತಡ್ಕ ಪ್ರಾಯೋಜಕತ್ವದಲ್ಲಿ, ಅನೇಕ ಸಂಘ-ಸಂಸ್ಥೆಗಳ ಸಕ್ರಿಯ ಸಹಭಾಗಿತ್ವದಲ್ಲಿ ನಡೆದ ಈ ಶಿಬಿರವು ಜರಗಿತು. ಕಾರ್ಯಕ್ರಮವನ್ನು ದಿ|ಸುಹಾಸ್ ಶೆಟ್ಟಿ ಬಜ್ಪೆ ಅವರ ಸ್ಮರಣಾರ್ಥವಾಗಿ ಆಯೋಜಿಸಲಾಗಿದ್ದು, - [ಗೋಳಿತ್ತೊಟ್ಟು: ಕಾಡಾನೆ ದಾಳಿಗೆ ಕೃಷಿ ನಾಶ](https://nesaranewsworld.com/archives/52483) - ನೆಲ್ಯಾಡಿ: ಕಡಬ ತಾಲೂಕಿನ ಗೋಳಿತ್ತೊಟ್ಟು ಗ್ರಾಮದ ಉದಲಾರು ಎಂಬಲ್ಲಿ ಜ.31ರಂದು ಮುಂಜಾನೆ ಎರಡು ಕಾಡಾನೆಗಳು ತೋಟಕ್ಕೆ ನುಗ್ಗಿ ಕೃಷಿ ಹಾನಿಗೊಳಿಸಿರುವ ಘಟನೆ ನಡೆದಿದೆ. ಉದಲಾರು ನಿವಾಸಿಗಳಾದ ನವೀನ್‍ ಕುಮಾರ್ ಹಾಗೂ ವಸಂತ ಎಂಬವರ ತೋಟಕ್ಕೆ ಬೆಳಿಗ್ಗೆ ಕಾಡಾನೆಗಳು ನುಗ್ಗಿ ಅಡಿಕೆ ಹಾಗೂ ಬಾಳೆಗಿಡಗಳನ್ನು ನಾಶಗೊಳಿಸಿವೆ. ಇದರ ಅರಿವಿಗೆ ಬರುತ್ತಿದ್ದಂತೆ ಮನೆಯವರು ಗರ್ನಲ್ ಸಿಡಿಸಿ ಆನೆಗಳು ಮತ್ತೆ ಕಾಡಿನ ಕಡೆಗೆ ಹೊಗುವಂತೆ ಮಾಡಿದ್ದಾರೆ. ಆನೆಗಳು ಅಡಿಕೆ, ಬಾಳೆಗಿಡಗಳ, ಸ್ಪಿಂಕ್ಲರ್ ಪೈಪ್‍ಗಳನ್ನು ಹಾನಿಗೊಳಿಸಿವೆ. ಕಳೆದ ಎರಡು ತಿಂಗಳ ಅವಧಿಯಲ್ಲಿ ಇವರ - [ಜೆಸಿಐ ನೆಲ್ಯಾಡಿ 43ನೇ ಅಧ್ಯಕ್ಷೆ ಪ್ರವೀಣಿ ಸುಧಾಕರ್ ಶೆಟ್ಟಿ ಪದಗ್ರಹಣ – 10 ಹೊಸ ಸದಸ್ಯರ ಸೇರ್ಪಡೆ](https://nesaranewsworld.com/archives/52490) - ನೆಲ್ಯಾಡಿ: ಜೆಸಿಐ ನೆಲ್ಯಾಡಿ ಘಟಕದ 43ನೇ ಅಧ್ಯಕ್ಷೆ ಪ್ರವೀಣಿ ಸುಧಾಕರ್ ಶೆಟ್ಟಿ ಹಾಗೂ ಘಟಕ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭ ಗುರುವಾರ ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ನೆರವೇರಿತು. ವಲಯ 15ರ ವಲಯಾಧ್ಯಕ್ಷ ಸಂತೋಷ್ ಶೆಟ್ಟಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಘಟಕ ಅಧ್ಯಕ್ಷರಿಗೆ ದೂರದೃಷ್ಟಿ, ನಮ್ರತೆ, ಪಾರದರ್ಶಕತೆ ಮತ್ತು ಪ್ರಾಮಾಣಿಕತೆ ಅಗತ್ಯ. ಸದಸ್ಯರೊಂದಿಗೆ ಭಾವನಾತ್ಮಕ ಬಾಂಧವ್ಯ ಬೆಳೆಸಿದಾಗ ಜೇಸಿಯ ಶಕ್ತಿ ಹೆಚ್ಚುತ್ತದೆ. ಈ ವರ್ಷ ಘಟಕಗಳಿಗೆ ನದಿಗಳ ಹೆಸರನ್ನು ಇಡಲಾಗಿದೆ ನದಿ ಕೊಳಚೆಗಳನ್ನು - [ಫೆ.1 ನೆಲ್ಯಾಡಿ ಗಾಂಧಿ ಮೈದಾನದಲ್ಲಿ ಭವ್ಯ ಹಿಂದೂ ಸಂಗಮ](https://nesaranewsworld.com/archives/52487) - ನೆಲ್ಯಾಡಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವದ ಅಂಗವಾಗಿ ಸಮಾಜ ಪರಿವರ್ತನೆಗೆ ಅಗತ್ಯವಾದ ಪಂಚಕಾರ್ಯಗಳ ಜಾಗೃತಿ ಮೂಡಿಸುವ ಜೊತೆಗೆ ಹಿಂದೂ ಸಂಘಟನೆಗಳ ಬಲವರ್ಧನೆ ಗುರಿಯೊಂದಿಗೆ ನೆಲ್ಯಾಡಿ ಗಾಂಧಿ ಮೈದಾನದಲ್ಲಿ ಫೆ.1ರಂದು ಸಂಜೆ 3ಗಂಟೆಯಿಂದ ಹಿಂದೂ ಸಂಗಮ ಕಾರ್ಯಕ್ರಮ ಭವ್ಯವಾಗಿ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ. ಸಂಜೆ 3ರಿಂದ ಭಜನಾ ಕಾರ್ಯಕ್ರಮ, ವಿಷ್ಣು ಸಹಸ್ರನಾಮ ಪಠಣ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದ್ದು, ನಂತರ ಸಭಾ ಕಾರ್ಯಕ್ರಮ ನಡೆಯಲಿದೆ. ಪಟ್ಲಡ್ಕ ಶ್ರೀ ಗಡಿಯಾಡಿ ಆದಿಮೊಗೇರ್ಕಳ ಸ್ವಾಮಿ ಕೊರಗಜ್ಜ ಮತ್ತು ಪರಿವಾರ ದೈವಗಳ ದೇವಸ್ಥಾನದ - [ತಡೆಗೋಡೆಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು: ಪ್ರಾಣಪಾಯದಿಂದ ಪಾರು](https://nesaranewsworld.com/archives/52480) - ನೆಲ್ಯಾಡಿ: ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಜತ್ತೂರು ಗ್ರಾಮದ ನೀರಕಟ್ಟೆ ಬಳಿ ಜ.30ರಂದು ಮಧ್ಯಾಹ್ನ 1.30ರ ಸುಮಾರಿಗೆ ಸಂಭವಿಸಿದ ಅಪಘಾತದಲ್ಲಿ ಕಾರು ತಡೆಗೋಡೆಗೆ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ದಾಖಲಾಗಿದೆ. ಕಾರನ್ನು ಚಾಲನೆ ಮಾಡುತ್ತಿದ್ದ ರಾಜಾಜಿನಗರ, ಬೆಂಗಳೂರು ಮೂಲದ ಹರ್ಷಿತ್ ಜಿ (29) ಅವರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಂಕ್ರೀಟ್ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ತಕ್ಷಣವೇ ಬೆಂಕಿ ಹೊತ್ತಿಕೊಂಡಿದೆ. ಕಾರು ಸಂಪೂರ್ಣ ಸುಟ್ಟು ಭಸ್ಮವಾದರೂ, ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಲಿಲ್ಲ. - [ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘ ಪದಾಧಿಕಾರಿಗಳ ಆಯ್ಕೆ](https://nesaranewsworld.com/archives/52477) - ಬೆಳ್ತಂಗಡಿ : ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಮುಂದಿನ ಮೂರು ವರ್ಷದ ಅವಧಿಗೆ ಪದಾಧಿಕಾರಿಗಳ ಆಯ್ಕೆಯನ್ನು ಬುಧವಾರ ಉಜಿರೆಯಲ್ಲಿ ಜರಗಿದ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಮಾಡಲಾಯಿತು. ಅಧ್ಯಕ್ಷರಾಗಿ ತ್ರಿವಿಕ್ರಮ ಹೆಬ್ಬಾರ್, ಕಾರ್ಯದರ್ಶಿಯಾಗಿ ಸುಷ್ಮಾ ಭಿಡೆ, ಉಪಾಧ್ಯಕ್ಷರಾಗಿ ಡಾ.ಶಶಿಧರ ಡೋಂಗ್ರೆ,ಲತಾ ಮಹಾದೇವ ಭಟ್, ಖಜಾಂಚಿಯಾಗಿ ಪ್ರಭಾಕರ ಹೆಬ್ಬಾರ್, ಜತೆ ಕಾರ್ಯದರ್ಶಿಯಾಗಿ ಪ್ರಜ್ಞಾ ಮಹೆಂದಳೆ,ಕಾಶೀನಾಥ ಗೋಗಟೆ, ಕಾರ್ಯಕಾರಿ ಸದಸ್ಯರಾಗಿ ಧನಂಜಯ ಭಿಡೆ, ದಿಶಾ ಪಟವರ್ಧನ್, ಶಶಾಂಕ ಮರಾಠೆ, ಪಾಂಡುರಂಗ ಮರಾಠೆ, ಗೀತಾ ಬೆಂಡೆ, ವರದಶಂಕರ ದಾಮಲೆ, ವೃಷಾಂಕ ಖಾಡಿಲ್ಕರ್, ಅವಿನಾಶ್ - [ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ 77ನೇ ಗಣರಾಜ್ಯೋತ್ಸವ ಸಂಭ್ರಮ](https://nesaranewsworld.com/archives/52473) - ನೆಲ್ಯಾಡಿ: ನಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ದೇಶಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ವಿದ್ಯಾಸಂಸ್ಥೆಯ ಕಾರ್ಯದರ್ಶಿ ಅಬ್ರಹಾಂ ವರ್ಗೀಸ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ ಸ್ವರಾಜ್ಯ ಮತ್ತು ಗಣರಾಜ್ಯದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. “ನಮ್ಮ ರಾಷ್ಟ್ರಧ್ವಜದ ಅಡಿಯಲ್ಲಿ ನಾವೆಲ್ಲರೂ ನಿಂತಾಗ ಜಾತಿ, ಧರ್ಮ, ಪಂಥಗಳ ಭೇದಭಾವ ಮರೆತು ನಾವೆಲ್ಲರೂ ಭಾರತೀಯರು ಎನ್ನುವ ಭಾವನೆ ನಮ್ಮಲ್ಲಿ ಮೂಡುತ್ತದೆ. ಗಣರಾಜ್ಯೋತ್ಸವದ ಧ್ವಜಾರೋಹಣದಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳು ಧನ್ಯರು ಹಾಗೂ ದೇಶಾಭಿಮಾನ ಉಳ್ಳವರು” ಎಂದು ಹೇಳಿದರು. ಇನ್ನು ಭಾರತೀಯ - [ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳಕ್ಕೆ ಸಂಸದ ಯದುವೀರ ದತ್ತ ಒಡೆಯರ್ ಭೇಟಿ](https://nesaranewsworld.com/archives/52459) - ಸುಬ್ರಹ್ಮಣ್ಯ: ಮೈಸೂರಿನ ಲೋಕಸಭಾ ಸದಸ್ಯ ಯದುವೀರ ದತ್ತ ಒಡೆಯರ್ ಅವರು ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಸುಬ್ರಹ್ಮಣ್ಯ ಮಠದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ವಿದ್ವತ್ ಸಮ್ಮೇಳನ ವಿಶ್ವ ಸಂಭ್ರಮದಲ್ಲಿ ಭಾಗವಹಿಸುವ ಉದ್ದೇಶದಿಂದ ಆಗಮಿಸಿದ್ದ ಸಂಸದರು, ಈ ಸಂದರ್ಭ ಕುಕ್ಕೆ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದ ಪರವಾಗಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಹರೀಶ್ ಇಂಜಾಡಿ ಹಾಗೂ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್ ಅವರು - [ನೆಲ್ಯಾಡಿ ಟೀಮ್ ಸಿಂಧೂರ ವತಿಯಿಂದ ಕೃಷಿ ಮಾಹಿತಿ ಕಾರ್ಯಾಗಾರ](https://nesaranewsworld.com/archives/52456) - ನೆಲ್ಯಾಡಿ: ನೆಲ್ಯಾಡಿ ಟೀಮ್ ಸಿಂಧೂರ ಇದರ ವತಿಯಿಂದ ಕೃಷಿ ಮಾಹಿತಿ ಕಾರ್ಯಾಗಾರವು ಸೋಮವಾರದಂದು ಕುತ್ರಾಡಿ ಹಾರ್ಪಳದ ಶ್ರೀ ಶಾಸ್ತಾರೇಶ್ವರ ದೇವಸ್ಥಾನದಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಡಾ.ವಿಶು ಕುಮಾರ್ ಅವರು ಅಡಿಕೆ ಬೆಳೆಗಳಲ್ಲಿ ಕಾಣಿಸಿಕೊಳ್ಳುವ ಎಲೆಚುಕ್ಕಿ ರೋಗ ಸೇರಿದಂತೆ, ಅಡಿಕೆ, ತೆಂಗು ಹಾಗೂ ಕರಿಮೆಣಸು ಬೆಳೆಗಳ ಸಮಗ್ರ ನಿರ್ವಹಣೆ, ರೋಗನಿರೋಧಕ ಕ್ರಮಗಳು, ಪೋಷಕಾಂಶಗಳ ಬಳಕೆ ಹಾಗೂ ಇಳುವರಿ ಹೆಚ್ಚಿಸುವ ವಿಧಾನಗಳ ಕುರಿತು ಕೃಷಿಕರಿಗೆ ಪ್ರಾಯೋಗಿಕ ಮಾಹಿತಿಯನ್ನು ನೀಡಿದರು. ಇಂದಿನ ಪರಿಸ್ಥಿತಿಯಲ್ಲಿ ವೈಜ್ಞಾನಿಕ ಕೃಷಿ ಕ್ರಮಗಳನ್ನು ಅಳವಡಿಸಿಕೊಂಡರೆ - [ಕುಕ್ಕೆ ಸುಬ್ರಹ್ಮಣ್ಯಕ್ಕೆ 4 ದಿನಗಳಲ್ಲಿ 2 ಲಕ್ಷಕ್ಕೂ ಅಧಿಕ ಭಕ್ತರ ಆಗಮನ; ಸರಣಿ ರಜೆ ಪರಿಣಾಮ](https://nesaranewsworld.com/archives/52452) - ಸುಬ್ರಹ್ಮಣ್ಯ: ದಕ್ಷಿಣ ಭಾರತದ ಪ್ರಸಿದ್ಧ ನಾಗಾರಾಧನಾ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಕಳೆದ ನಾಲ್ಕು ದಿನಗಳಿಂದ ಸರಣಿ ರಜೆಗಳ ಹಿನ್ನೆಲೆಯಲ್ಲಿ ಭಕ್ತಾದಿಗಳ ಮಹಾಪೂರವೇ ಹರಿದು ಬಂದಿದೆ. ಹಗಲು-ರಾತ್ರಿ ಎನ್ನದೇ ಎರಡು ಲಕ್ಷಕ್ಕೂ ಅಧಿಕ ಭಕ್ತರು ಶ್ರೀ ಕ್ಷೇತ್ರಕ್ಕೆ ಆಗಮಿಸಿ ಶ್ರೀ ಸುಬ್ರಹ್ಮಣ್ಯ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿರುವುದು ಕಂಡುಬಂದಿದೆ. ಇದರೊಂದಿಗೆ ನಾಲ್ಕು ದಿನಗಳ ಅವಧಿಯಲ್ಲಿ ಶ್ರೀ ಕ್ಷೇತ್ರದ ಒಟ್ಟು ಆದಾಯವು ನಾಲ್ಕು ಕೋಟಿಗೂ ಮಿಕ್ಕುವ ನಿರೀಕ್ಷೆಯಿದೆ. ಹುಂಡಿ, ಸೇವೆ, ಅನ್ನದಾನದಿಂದ ದಾಖಲೆ ಆದಾಯ:ಭಕ್ತರಿಂದ ದೊರೆತ ಆದಾಯದಲ್ಲಿ ಹುಂಡಿ - [ಕೊಕ್ಕಡ: ಹಿಂದೂ ಧರ್ಮದ ಶಕ್ತಿ ಪ್ರತಿಧ್ವನಿಸಿದ ಅರಸಿನಮಕ್ಕಿ ಮಂಡಲ ಹಿಂದೂ ಸಂಗಮ](https://nesaranewsworld.com/archives/52445) - ಕೊಕ್ಕಡ: ಅರಸಿನಮಕ್ಕಿ ಮಂಡಲದ ವ್ಯಾಪ್ತಿಯ ಹತ್ಯಡ್ಕ, ಶಿಶಿಲ, ಶಿಬಾಜೆ ಹಾಗೂ ರೆಖ್ಯ ಗ್ರಾಮಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಹಿಂದೂ ಸಂಗಮ ಕಾರ್ಯಕ್ರಮ ಇಲ್ಲಿನ ಕೇಂದ್ರ ಮೈದಾನದಲ್ಲಿ ಜ.25ರಂದು ಭಕ್ತಿಭಾವ, ಸಂಸ್ಕಾರ ಹಾಗೂ ಶಿಸ್ತಿನೊಂದಿಗೆ ವೈಭವಯುತವಾಗಿ ನಡೆಯಿತು. ಹಿಂದೂ ಧರ್ಮದ ಏಕತೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಸಾರುವ ಉದ್ದೇಶದಿಂದ ನಡೆದ ಈ ಕಾರ್ಯಕ್ರಮದ ಅಂಗವಾಗಿ ಭವ್ಯ ಮೆರವಣಿಗೆ ನಡೆಯಿತು. ಕೇಸರಿ ಧ್ವಜಗಳು, ಧಾರ್ಮಿಕ ಘೋಷಣೆಗಳು ಹಾಗೂ ಶಿಸ್ತಿನ ಮೆರವಣಿಗೆಯ ಮೂಲಕ ಹಿಂದೂ ಧರ್ಮದ ಶಕ್ತಿ ಮತ್ತು ಒಗ್ಗಟ್ಟು ಸಾರ್ವಜನಿಕರ - [ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಕುಣಿತ ಭಜನಾ ವೈಭವ; ಭಜನೆಯೇ ಸಮಾಜದ ಏಕತೆಗೂ ಸಂಸ್ಕಾರದ ಮೂಲ: ಸತ್ಯನಾರಾಯಣ ಹೆಗ್ಡೆ](https://nesaranewsworld.com/archives/52441) - ನೆಲ್ಯಾಡಿ: ಶ್ರೀ ಮಹಾವಿಷ್ಣು ಗೆಳೆಯರ ಬಳಗ ಪಡುಬೆಟ್ಟು ಇದರ 12ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಕಡಬ ತಾಲೂಕು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಇವರ ಸಹಕಾರದೊಂದಿಗೆ ವಿವಿಧ ಭಜನಾ ಮಂಡಳಿಗಳಿಂದ ಕುಣಿತ ಭಜನಾ ಕಾರ್ಯಕ್ರಮ ಶನಿವಾರದಂದು ನೆಲ್ಯಾಡಿ ಗ್ರಾಮದ ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ಭಕ್ತಿಭಾವದಿಂದ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಶ್ರೀ ವಿಷ್ಣುಮೂರ್ತಿ ದೇವರಿಗೆ ನಿತ್ಯಪೂಜೆ ನೆರವೇರಿಸಲಾಯಿತು. ಸಂಜೆ 6 ಗಂಟೆಗೆ ಶ್ರೀ ವಿಷ್ಣುಮೂರ್ತಿ ದೇವರಿಗೆ ರಂಗಪೂಜೆ - [2038ನೇ ಮದ್ಯವರ್ಜನ ಶಿಬಿರ; ಒತ್ತಡಕ್ಕೆ ಮಣಿಯದೆ ಪಾನಮುಕ್ತ ಜೀವನಕ್ಕೆ ಸಂಕಲ್ಪ ಬೇಕು – ಡಾ| ಡಿ.ವೀರೇಂದ್ರ ಹೆಗ್ಗಡೆ](https://nesaranewsworld.com/archives/52435) - ನೆಲ್ಯಾಡಿ: ಮದ್ಯವರ್ಜನ ಶಿಬಿರದ ಮೂಲಕ ಪಾನಮುಕ್ತರಾದವರ ಕುಟುಂಬಗಳಲ್ಲಿ, ವಿಶೇಷವಾಗಿ ಮಹಿಳೆಯರ ಮತ್ತು ಮಕ್ಕಳ ಮುಖದಲ್ಲಿ ಸಂತಸದ ನಗು ಕಾಣಿಸುತ್ತಿದೆ. ಇಂತಹ ಶಿಬಿರಗಳು ಸಮಾಜಕ್ಕೆ ಅಗತ್ಯವಿದ್ದು, ಭಾಗವಹಿಸಿದವರು ಮನಸ್ಸು ಗಟ್ಟಿ ಮಾಡಿಕೊಂಡು ಮತ್ತೆ ಮದ್ಯವ್ಯಸನಿಗಳಾಗಬಾರದು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ| ಡಿ.ವೀರೇಂದ್ರ ಹೆಗ್ಗಡೆ ಅವರು ಹೇಳಿದರು. ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ನೆಲ್ಯಾಡಿ–ಕೌಕ್ರಾಡಿ ಇದರ ಆಶ್ರಯದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಕಡಬ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ - [ಸಹಕಾರಿ ಕ್ಷೇತ್ರದ ಶ್ರಮಜೀವಿ ನಾಯಕ ಉಮೇಶ್ ಶೆಟ್ಟಿ ಮೂಡಂಬೈಲ್‌ಗುತ್ತು ಅವರಿಗೆ ನುಡಿನಮನ](https://nesaranewsworld.com/archives/52431) - ನೆಲ್ಯಾಡಿ: ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ದಿ| ಉಮೇಶ್ ಶೆಟ್ಟಿ ಮೂಡಂಬೈಲ್‌ಗುತ್ತು ಅವರಿಗೆ ನುಡಿನಮನ ಹಾಗೂ ಸಾರ್ವಜನಿಕ ಶ್ರದ್ಧಾಂಜಲಿ ಸಭೆ ಜ.24ರಂದು ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಲ್ಪವೃಕ್ಷ ಸಹಕಾರಿ ಸೌಧದ ಕಾಮಧೇನು ಸಭಾಂಗಣದಲ್ಲಿ ನಡೆಯಿತು. ನುಡಿನಮನ ಸಲ್ಲಿಸಿದ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಹಾಗೂ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಅವರು, ಹಲವು ಏಳು–ಬೀಳುಗಳನ್ನು ಎದುರಿಸಿದ ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ - [ನಾಳ ಶ್ರೀ ದುರ್ಗಾಪರಮೇಶ್ವರಿ ದೇವರ ವರ್ಷಾವಧಿ ಜಾತ್ರೆ ಆರಂಭ](https://nesaranewsworld.com/archives/52427) - ಬೆಳ್ತಂಗಡಿ: ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರೆಯು ಬ್ರಹ್ಮಶ್ರೀ ವೇದಮೂರ್ತಿ ಬಾಲಕೃಷ್ಣ ಪಾಂಗಣ್ಣಾಯ ಹಾಗೂ ವೇದಮೂರ್ತಿ ವ್ಯಾಸ ಪಾಂಗಣ್ಣಾಯ ತಂತ್ರಿಗಳ ಮಾರ್ಗದರ್ಶನದಲ್ಲಿ, ದೇವಳದ ಪ್ರಧಾನ ಅರ್ಚಕರಾದ ವೇದಮೂರ್ತಿ ರಾಘವೇಂದ್ರ ಅಸ್ರಣ್ಣ ಅವರ ನೇತೃತ್ವದಲ್ಲಿ ಶನಿವಾರ ಸಂಪ್ರದಾಯಬದ್ಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಆರಂಭವಾಯಿತು. ಜಾತ್ರೆಯ ಅಂಗವಾಗಿ ಹೊರೆಕಾಣಿಕೆ ಸಮರ್ಪಣೆ, ಶ್ರೀದೇವರಿಗೆ ನವಕ ಪ್ರಧಾನ ಕಲಶಾಭಿಷೇಕ, ಮಹಾಪೂಜೆ ನೆರವೇರಿತು. ಮಧ್ಯಾಹ್ನ ಧ್ವಜಾರೋಹಣ ಕಾರ್ಯಕ್ರಮ ಜರುಗಿದ್ದು, ನಿತ್ಯಬಲಿ, ಅನ್ನಸಂತರ್ಪಣೆ ನಡೆಯಿತು. ರಾತ್ರಿ ದೇವರ ಬಲಿ ಹೊರಟು ಉತ್ಸವ, ವಸಂತಕಟ್ಟೆಯಲ್ಲಿ ಪೂಜೆ, - [ಪುಂಜಾಲಕಟ್ಟೆ ಬಳಿ ಭೀಕರ ಅಪಘಾತ: ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು](https://nesaranewsworld.com/archives/52424) - ಪುಂಜಾಲಕಟ್ಟೆ: ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ದುರ್ಘಟನೆ ಜ.24ರಂದು ಮಡಂತ್ಯಾರು ಸಮೀಪ ನಡೆದಿದೆ. ಕಾವಳಮೂಡೂರು ಕಾರಿಂಜ ಪಡಿ ನಿವಾಸಿ ಪದ್ಮನಾಭ ದೇವಾಡಿಗ (45) ಮೃತರು. ಮೃತ ಪದ್ಮನಾಭ ದೇವಾಡಿಗ ಅವರು ಉಪ್ಪಿನಂಗಡಿಯ ಹೋಟೆಲ್ ಒಂದರಲ್ಲಿ ಸಪ್ಲಾಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಮೂರು ದಿನಕ್ಕೊಮ್ಮೆ ಮನೆಗೆ ಬರುತ್ತಿದ್ದರು ಎಂದು ತಿಳಿದುಬಂದಿದೆ. ಜ.23ರ ರಾತ್ರಿ ಹೋಟೆಲ್‌ನಲ್ಲಿ ಕೆಲಸ ಮುಗಿಸಿಕೊಂಡು ಸುಮಾರು ರಾತ್ರಿ 11.30ರ ಸುಮಾರಿಗೆ ಮನೆಗೆ ಮರಳುತ್ತಿದ್ದ ವೇಳೆ, ಪುಂಜಾಲಕಟ್ಟೆ–ಮಡಂತ್ಯಾರು ಮಧ್ಯಭಾಗದಲ್ಲಿ ಮಂಗಳೂರು ವಿಮಾನ ನಿಲ್ದಾಣದ ದಿಕ್ಕಿನಿಂದ ಬರುತ್ತಿದ್ದ - [ಉಜಿರೆ ಎಸ್‌ಡಿಎಂ ಪದವಿ ಪೂರ್ವ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ಚಟುವಟಿಕೆಗಳ ಸಮಾರೋಪ, ಹಿರಿಯ ಸ್ವಯಂಸೇವಕರಿಗೆ ಬೀಳ್ಕೊಡುಗೆ](https://nesaranewsworld.com/archives/52421) - ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜುನ ರಾಷ್ಟ್ರೀಯ ಸೇವಾ ಯೋಜನೆ ಘಟಕದ 2025–26ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಸಮಾರೋಪ ಹಾಗೂ ಹಿರಿಯ ಸ್ವಯಂಸೇವಕರಿಗೆ ಬೀಳ್ಕೊಡುಗೆ ಸಮಾರಂಭವು ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕಾಲೇಜಿನ ಗ್ರಂಥಪಾಲಕರಾದ ಮನೋಹರ್ ಶೆಟ್ಟಿ ಮಾತನಾಡಿ, “ತರಗತಿಯ ನಾಲ್ಕು ಗೋಡೆಗಳ ಮಧ್ಯೆ ಕಲಿಸಲಾಗದ ಅನೇಕ ಜೀವನ ಪಾಠಗಳನ್ನು ಎನ್‌ಎಸ್‌ಎಸ್ ಕಲಿಸುತ್ತದೆ. ಎನ್‌ಎಸ್‌ಎಸ್ ಸ್ವಯಂಸೇವಕರಾಗಿ ನೀವು ಪಡೆದುಕೊಂಡ ಅನುಭವಗಳು ನಿಮ್ಮ ಮುಂದಿನ ಜೀವನ ಮತ್ತು ವೃತ್ತಿಗೆ ದಾರಿದೀಪವಾಗಲಿ. ಎನ್‌ಎಸ್‌ಎಸ್ ಆಶಯಗಳಿಗೆ - [ನೆಲ್ಯಾಡಿ: ಮದ್ಯವರ್ಜನ ಶಿಬಿರದಿಂದ ಪುನರ್ಜನ್ಮ: ವ್ಯಸನ ಮುಕ್ತರಾದರೆ ‘ರಾಜಯೋಗ’ – ವಿವೇಕ್ ವಿ. ಪಾಯಸ್](https://nesaranewsworld.com/archives/52416) - ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ ಕಡಬ ತಾಲೂಕು ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಕಡಬ ತಾಲೂಕು ಇವರ ಸಂಯುಕ್ತ ಆಶಯದಲ್ಲಿ ನೆಲ್ಯಾಡಿಯ ಅಯ್ಯಪ್ಪ ಮಂದಿರದ ಶ್ರೀ ಶಬರೀಶ ಕಲಾಮಂದಿರದಲ್ಲಿ ನಡೆಯುತ್ತಿರುವ 2038ನೇ ಮದ್ಯವರ್ಜನ ಶಿಬಿರಕ್ಕೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯ ಕಾರ್ಯದರ್ಶಿ ಹಾಗೂ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿ. ಪಾಯಸ್ ಅವರು ಭೇಟಿ ನೀಡಿ ಶಿಬಿರಾರ್ಥಿಗಳಿಗೆ ಪ್ರೇರಣಾತ್ಮಕ ಮಾಹಿತಿ ಹಾಗೂ ಮಾರ್ಗದರ್ಶನ ನೀಡಿದರು. ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ - [ಕಡಬ: ಶೌರ್ಯ ವಿಪತ್ತು ನಿರ್ವಹಣಾ ಘಟಕದ ವಾರ್ಷಿಕೋತ್ಸವ; ಸದಸ್ಯರಿಗೆ ಬ್ಯಾಗ್ ವಿತರಣೆ](https://nesaranewsworld.com/archives/52411) - ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಡಬ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಕಡಬ ಘಟಕದ ಸಹಯೋಗದೊಂದಿಗೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ ವಾರ್ಷಿಕೋತ್ಸವ ಹಾಗೂ ಬ್ಯಾಗ್ ವಿತರಣಾ ಕಾರ್ಯಕ್ರಮ ಕಡಬದ ಅಮೃತ ಸರೋವರದಲ್ಲಿ ಭಾನುವಾರ ನಡೆಯಿತು. ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ವಲಯದ ಅಧ್ಯಕ್ಷ ಕರುಣಾಕರ ಗೋಗಟೆ ಅವರು ಉದ್ಘಾಟಿಸಿ, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಸಮಾಜಮುಖಿ ಸೇವೆಯಲ್ಲಿ - [ನೆಲ್ಯಾಡಿ: ಬೈಕ್ ಸ್ಕಿಡ್ ಆಗಿ ಪಲ್ಟಿ: ಸವಾರ ಸ್ಥಳದಲ್ಲೇ ಸಾವು](https://nesaranewsworld.com/archives/52404) - ನೆಲ್ಯಾಡಿ: ಬೈಕ್ ಸ್ಕಿಡ್ ಆಗಿ ಪಲ್ಟಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಲಾವತ್ತಡ್ಕ ಸಮೀಪ ಜ23 ರಂದು ಮಧ್ಯಾಹ್ನ ನಡೆದಿದೆ. ಮೃತರನ್ನು ಶಿರಾಡಿ ಗ್ರಾಮದ ಮಿತ್ತಮಜಲು ನಿವಾಸಿ ಜಾಯ್ ಇ.ಪಿ. (51) ಎಂದು ಗುರುತಿಸಲಾಗಿದೆ. ಜಾಯ್ ಇ.ಪಿ. ಅವರು ಬೈಕ್‌ನಲ್ಲಿ ಸಂಚರಿಸುತ್ತಿದ್ದ ವೇಳೆ ಲಾವತ್ತಡ್ಕ ಸಮೀಪ ಬೈಕ್ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ರಸ್ತೆ ಮೇಲೆ ಪಲ್ಟಿಯಾದ ಪರಿಣಾಮ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ನೆಲ್ಯಾಡಿ ಪೊಲೀಸರು - [ಕ್ಯಾಂಪ್ಕೋ ‘ಸಾಂತ್ವನ’ ಯೋಜನೆಯಡಿ ನೆಲ್ಯಾಡಿಯಲ್ಲಿ ಆರ್ಥಿಕ ನೆರವಿನ ಚೆಕ್ ಹಸ್ತಾಂತರ](https://nesaranewsworld.com/archives/52400) - ನೆಲ್ಯಾಡಿ: ಕ್ಯಾಂಪ್ಕೋ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿ ಆರ್ಥಿಕ ನೆರವಿನ ಚೆಕ್ ಹಸ್ತಾಂತರ ಕಾರ್ಯಕ್ರಮವು ಜ.19ರಂದು ನೆಲ್ಯಾಡಿಯಲ್ಲಿ ನಡೆಯಿತು. ಕ್ಯಾಂಪ್ಕೋ ಸಂಸ್ಥೆ ನೆಲ್ಯಾಡಿ ಶಾಖೆಯ ಸಕ್ರಿಯ ಸದಸ್ಯ ರಂಜನ್ ಕೆ.ಜೆ. ಅವರ ಅಂಜಿಯೋಪ್ಲಾಸ್ಟಿ ಚಿಕಿತ್ಸೆಗೆ ಸಹಾಯವಾಗುವಂತೆ, ಕ್ಯಾಂಪ್ಕೋ ಸಹಾಯಧನದ ಮೊತ್ತ ₹50,000 ರೂ.ಗಳ ಚೆಕ್ ಅನ್ನು ಸಂಸ್ಥೆಯ ಗೌರವಾನ್ವಿತ ನಿರ್ದೇಶಕ ಮುರಳೀಕೃಷ್ಣ ಕೆ.ಎನ್. ಹಾಗೂ ಮಾಲಿನಿ ಪ್ರಸಾದ್ ಅವರು ರಂಜನ್ ಕೆ.ಜೆ. ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕ್ಯಾಂಪ್ಕೋ ಸಂಸ್ಥೆಯ ಪುತ್ತೂರು ಪ್ರಾದೇಶಿಕ ವ್ಯವಸ್ಥಾಪಕ ಸೀನಿಯರ್ ಮ್ಯಾನೇಜರ್ ಪ್ರಕಾಶ - [ಸೌತಡ್ಕ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ–ಮೂಡಪ್ಪ ಸೇವೆಗೆ ಭರದ ಸಿದ್ಧತೆ](https://nesaranewsworld.com/archives/52396) - 3 ಲಕ್ಷ ಭಕ್ತರ ಆಗಮನ ನಿರೀಕ್ಷೆ; ಪ್ರಸಾದ ತಯಾರಿ ಕಾರ್ಯ ಆರಂಭ ನೆಲ್ಯಾಡಿ: ಬಯಲು ಆಲಯದ ಗಣಪನೆಂದೇ ಪ್ರಸಿದ್ಧಿ ಪಡೆದ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆಗೆ ಭರದ ಸಿದ್ಧತೆ ನಡೆಯುತ್ತಿದೆ. ಕಳೆದ ಒಂದು ದಶಕದಿಂದ ಕ್ಷೇತ್ರದಲ್ಲಿ ಭಕ್ತಾದಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದ್ದು, ಈ ಬಾರಿ ಗಂಟೆ ಗಣಪನೆಂದೇ ಖ್ಯಾತಿ ಪಡೆದ ಸೌತಡ್ಕ ಕ್ಷೇತ್ರಕ್ಕೆ ಸುಮಾರು 3 ಲಕ್ಷಕ್ಕೂ ಅಧಿಕ ಭಕ್ತಾದಿಗಳು ಆಗಮಿಸುವ ನಿರೀಕ್ಷೆಯಿದೆ. - [ನೆಲ್ಯಾಡಿ: ಇ.ಎ.ಇ. ದ.ಕ. ವಲಯದ 14ನೇ ಬೈಬಲ್ ಕನ್ವೆನ್ಷನ್ ಉದ್ಘಾಟನೆ](https://nesaranewsworld.com/archives/52393) - ನೆಲ್ಯಾಡಿ: ಇ.ಎ.ಇ. ದಕ್ಷಿಣ ಕನ್ನಡ ವಲಯದ 14ನೇ ಬೈಬಲ್ ಕನ್ವೆನ್ಷನ್‌ ಕಾರ್ಯಕ್ರಮವು ನೆಲ್ಯಾಡಿ ಗಾಂಧಿ ಮೈದಾನದಲ್ಲಿ ಭಕ್ತಿಭಾವ ಹಾಗೂ ಆಧ್ಯಾತ್ಮಿಕ ವಾತಾವರಣದೊಂದಿಗೆ ನಡೆಯಿತು. ಕನ್ವೆನ್ಷನ್‌ ಅನ್ನು ಇ.ಎ.ಇ. ಧರ್ಮಾಧ್ಯಕ್ಷ ಅತಿ ವಂ.ಬಿಷಪ್ ಮಾರ್ಕೊಸ್ ಮಾರ್ ಕ್ರಿಸೆಷ್ಟೋಮೋಸ್ ಅವರು ಉದ್ಘಾಟಿಸಿ ಮಾತನಾಡಿ, ಪ್ರಪಂಚದಲ್ಲಿ ನಡೆಯುತ್ತಿರುವ ಅನೇಕ ಸಮಸ್ಯೆಗಳಿಗೆ ಪರಸ್ಪರ ವಿನಯ, ಸಹನಶೀಲತೆ ಮತ್ತು ಸೌಹಾರ್ದದಿಂದ ಬದುಕುವುದೇ ಶಾಶ್ವತ ಪರಿಹಾರವೆಂದು ಹೇಳಿದರು. ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದವನ್ನು ಕಾಪಾಡಿಕೊಳ್ಳಬೇಕೆಂದು ಅವರು ಕರೆ ನೀಡಿದರು. - [ನೆಲ್ಯಾಡಿಯ ಅಶ್ವಿನಿ ಆಸ್ಪತ್ರೆಯಲ್ಲಿ ಮೊದಲ ಬಾರಿಗೆ ಆರ್ತ್ರೋಸ್ಕೋಪಿಕ್ ಮೊಣಕಾಲು (ಕೀಹೋಲ್) ಶಸ್ತ್ರಚಿಕಿತ್ಸೆ](https://nesaranewsworld.com/archives/52389) - ನೆಲ್ಯಾಡಿ: ನೆಲ್ಯಾಡಿ ಅಶ್ವಿನಿ ಆಸ್ಪತ್ರೆಯಲ್ಲಿ ಕಡಬ ತಾಲೂಕಿನಲ್ಲಿ ಮೊದಲ ಬಾರಿಗೆ ಆರ್ತ್ರೋಸ್ಕೋಪಿಕ್ ಮೊಣಕಾಲು (ಕೀಹೋಲ್) ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸುವ ಮೂಲಕ ಅಸ್ಥಿರೋಗ ಚಿಕಿತ್ಸೆಯಲ್ಲಿ ಮಹತ್ವದ ಮೈಲಿಗಲ್ಲು ಸಾಧಿಸಲಾಗಿದೆ. ಈ ಶಸ್ತ್ರಚಿಕಿತ್ಸೆಯನ್ನು ಪರಿಣತ ವೈದ್ಯರ ತಂಡವಾದ ಡಾ.ಶರತ್ ಬಾಳೆಮನೆ, ಡಾ.ಶಮಂತ್ ವೈ.ಕೆ, ಮತ್ತು ಡಾ.ನಿಶಾಂತ್ ಅವರು ಯಶಸ್ವಿಯಾಗಿ ನಡೆಸಿದರು. ಅನಸ್ಥೇಶಿಯಾ ವೈದ್ಯ ಡಾ.ಎಸ್.ಎಂ. ಸಹಾಯಕರಾಗಿ ಪ್ರಸಾದ್, ಮೋಹನ್, ಬಿನ್ಸಿ, ಲೀಲಾವತಿ, ಮತ್ತು ವಸಂತಿ ಅವರು ಸಹಕರಿಸಿದರು. ಆರ್ತ್ರೋಸ್ಕೋಪಿಕ್ ಮೊಣಕಾಲು ಶಸ್ತ್ರಚಿಕಿತ್ಸೆ (ಕೀಹೋಲ್ ಶಸ್ತ್ರಚಿಕಿತ್ಸೆ) ಕಡಿಮೆ ಕತ್ತರಿಸುವ ಮೂಲಕ ನಡೆಯುವುದರಿಂದ - [ನೆಲ್ಯಾಡಿ: 2038ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ](https://nesaranewsworld.com/archives/52378) - ಮದ್ಯಪಾನವೇ ಬಡತನದ ಮೂಲ – ಶಾಸಕಿ ಭಾಗೀರಥಿ ಮುರುಳ್ಯ ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ರಾಜರ್ಷಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ, ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ನೆಲ್ಯಾಡಿ–ಕೌಕ್ರಾಡಿ ಇವರ ಆಶ್ರಯದಲ್ಲಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಕಡಬ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ ಮತ್ತು ಕಡಬ, ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ನೆಲ್ಯಾಡಿ–ಕೌಕ್ರಾಡಿ ಸೇರಿದಂತೆ ವಿವಿಧ ಸಂಘ–ಸಂಸ್ಥೆಗಳ ಸಹಯೋಗದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ - [ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಯ ಕಾರ್ಯದರ್ಶಿಯಾಗಿ ಅಬ್ರಹಾಂ ವರ್ಗೀಸ್ ಪುನರ್ ನೇಮಕ](https://nesaranewsworld.com/archives/52375) - ನೆಲ್ಯಾಡಿ: ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಯ ಸ್ಥಾಪಕ ಕಾರ್ಯದರ್ಶಿ ಹಾಗೂ ನಿವೃತ್ತ ಪ್ರಾಚಾರ್ಯರಾದ ಅಬ್ರಹಾಂ ವರ್ಗೀಸ್ ಅವರ ಮೇಲೆ ಸಂಸ್ಥೆಯ ಆಡಳಿತ ಮಂಡಳಿ ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿ, ಅವರನ್ನು ಕಾರ್ಯದರ್ಶಿಯಾಗಿ ಮರು ನೇಮಕ ಮಾಡಲಾಗಿದೆ. ಧರ್ಮಾದ್ಯಕ್ಷರಾದ ವಂ.ಬಿಷಪ್ ಮಾರ್ಕೊಸ್ ಮಾರ್ ಕ್ರಿಸೆಷ್ಟೋಮೋಸ್ ಅವರ ಅಧ್ಯಕ್ಷತೆಯಲ್ಲಿ ನಡೆದ ಆಡಳಿತ ಮಂಡಳಿಯ ಮಹತ್ವದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಕಳೆದ 48 ವರ್ಷಗಳ ದೀರ್ಘ ಶೈಕ್ಷಣಿಕ ಸೇವಾ ಅನುಭವ, ಅಪಾರ ಜ್ಞಾನ ಹಾಗೂ ದೃಢ ಆಡಳಿತ ಸಾಮರ್ಥ್ಯ ಹೊಂದಿರುವ ಅಬ್ರಹಾಂ - [ಜ.22ರಂದು ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ, ಮೂಡಪ್ಪ ಸೇವೆ](https://nesaranewsworld.com/archives/52371) - ಕೊಕ್ಕಡ: ಭಕ್ತ ಮಹಾಜನರ ಸಹಕಾರದೊಂದಿಗೆ, ಪ್ರಸಿದ್ಧ ಸೌತಡ್ಕ ಶ್ರೀ ಮಹಾಗಣಪತಿ ದೇವರ ಸನ್ನಿಧಿಯಲ್ಲಿ ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ಜ.22ರಂದು 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆ ಭಕ್ತಿಭಾವದಿಂದ ನಡೆಯಲಿದೆ ಎಂದು ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ, ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಎಸ್.ಜೆ. ಯೇಸುದಾಸ್ ಹಾಗೂ ಸಮಿತಿ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಳಿಗ್ಗೆ 8 ಗಂಟೆಯಿಂದ 108 ಕಾಯಿ ಗಣಹೋಮ ಹಾಗೂ ಅಥರ್ವಶೀರ್ಷಾಭಿಷೇಕ, ಮಧ್ಯಾಹ್ನ 12.15ಕ್ಕೆ ಮಹಾಪೂಜೆ, 12.30ಕ್ಕೆ ಪಲ್ಲಪೂಜೆ, ಬಳಿಕ - [ನೆಲ್ಯಾಡಿ ಜ್ಞಾನೋದಯ ಬೆಥನಿ ಪಿಯು ಕಾಲೇಜಿನಲ್ಲಿ ಕೆಜಿ ವಿಭಾಗದ ‘ಕ್ರೀಡೋ ಲ್ಯಾಬ್’ ಭವ್ಯ ಉದ್ಘಾಟನೆ](https://nesaranewsworld.com/archives/52367) - ಹಳ್ಳಿಯ ಮಕ್ಕಳಿಗೂ ನಗರಮಟ್ಟದ ನವೀನ ಶಿಕ್ಷಣ – ಶಾಸಕಿ ಭಾಗೀರಥಿ ಮುರುಳ್ಯ ನೆಲ್ಯಾಡಿ: ಕಡಬ ತಾಲೂಕಿನ ನೆಲ್ಯಾಡಿಯ ಜ್ಞಾನೋದಯ ಬೆಥನಿ ಪಿಯು ಕಾಲೇಜು ಆವರಣದಲ್ಲಿ ಮಕ್ಕಳ ಸರ್ವಾಂಗೀಣ ಬೆಳವಣಿಗೆಯನ್ನು ಗುರಿಯಾಗಿಟ್ಟುಕೊಂಡು ಕೆಜಿ ವಿಭಾಗಕ್ಕಾಗಿ ಸ್ಥಾಪಿಸಲಾದ ‘ಕ್ರೀಡೋ ಲ್ಯಾಬ್’ ಉದ್ಘಾಟನಾ ಕಾರ್ಯಕ್ರಮ ಮಂಗಳವಾರದಂದು ನಡೆಯಿತು. ಕಾರ್ಯಕ್ರಮವನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ಉದ್ಘಾಟಿಸಿ ಮಾತನಾಡಿ, “ನೆಲ್ಯಾಡಿಯಂತಹ ಗ್ರಾಮೀಣ ಪ್ರದೇಶದಲ್ಲಿ ಮಕ್ಕಳ ವಿದ್ಯಾಭ್ಯಾಸಕ್ಕೆ ವಿಶೇಷ ಒತ್ತು ನೀಡಿ, ನಗರಗಳಲ್ಲಿ ದುಬಾರಿ ವೆಚ್ಚದಲ್ಲಿ ಲಭ್ಯವಾಗುವಂತಹ ಆಧುನಿಕ ಶಿಕ್ಷಣ - [ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಸದಸ್ಯ ಅಶೋಕ್ ಕುಮಾರ್ ರೈ ವಜ್ರಪಾಣಿ ನಿಧನ](https://nesaranewsworld.com/archives/52364) - ಕಡಬ: ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರು ಹಾಗೂ ಉದ್ಯಮಿಯಾಗಿದ್ದ ಅಶೋಕ್ ಕುಮಾರ್ ರೈ ವಜ್ರಪಾಣಿ ಅವರು ಹೃದಯಾಘಾತದಿಂದ ಜ.19ರಂದು ನಿಧನ ಹೊಂದಿದರು. ಅಶೋಕ್ ಕುಮಾರ್ ರೈ ಅವರು ಅಸ್ವಸ್ಥಗೊಂಡು ಮನೆಯಲ್ಲಿ ಕುಸಿದು ಬಿದ್ದಿದ್ದು, ತಕ್ಷಣ ಅವರನ್ನು ಕಡಬದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ ವೇಳೆಗೆ ಮೃತಪಟ್ಟಿದ್ದಾರೆ. ಮೃತರು ನ್ಯಾಚುರಲ್ ವಾಟರ್ ವಿತರಕರಾಗಿ ಪರಿಚಿತರಾಗಿದ್ದು, ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ಅಲ್ಲದೆ ಕಡಬ ಯಕ್ಷ - [ಜ.25ರಂದು ಅರಸಿನಮಕ್ಕಿ ಹಿಂದು ಸಂಗಮ : ಆಮಂತ್ರಣ ಪತ್ರಿಕೆ ಬಿಡುಗಡೆ](https://nesaranewsworld.com/archives/52360) - ಅರಸಿನಮಕ್ಕಿ: ಹತ್ಯಡ್ಕ, ಶಿಶಿಲ, ಶಿಬಾಜೆ ಹಾಗೂ ರೆಖ್ಯ ನಾಲ್ಕು ಗ್ರಾಮಗಳನ್ನು ಒಳಗೊಂಡ ಅರಸಿನಮಕ್ಕಿ ಮಂಡಲದ ವತಿಯಿಂದ ಆಯೋಜಿಸಲಾಗಿರುವ ಹಿಂದು ಸಂಗಮ ಕಾರ್ಯಕ್ರಮವು ಜ.25ರಂದು ಸಂಜೆ 4.30ಕ್ಕೆ ಅರಸಿನಮಕ್ಕಿಯಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಆಮಂತ್ರಣ ಪತ್ರಿಕೆ ಹಾಗೂ ಸ್ಟಿಕ್ಕರ್‌ಗಳನ್ನು ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಹಿಂದು ಸಂಗಮ ಸಂಯೋಜಕರಾದ ರಾಘವೇಂದ್ರ ನಾಯಕ್, ಅರಸಿನಮಕ್ಕಿ ಮಂಡಲದ ವೀಕ್ಷಕರಾದ ಪ್ರಶಾಂತ್ ಶೆಟ್ಟಿ ದೇರಾಜೆ, ತಾಲೂಕು ಸಮಿತಿ ಸದಸ್ಯ ವೃಷಾಂಕ್ ಖಾಡಿಲ್ಕರ್, ಶಿಬಾಜೆ ವಿ.ಹಿಂ.ಪ. ಅಧ್ಯಕ್ಷ ಪುರಂದರ - [ನೆಲ್ಯಾಡಿಯಲ್ಲಿ 2038ನೇ ಮದ್ಯವರ್ಜನ ಶಿಬಿರಕ್ಕೆ ಜ.20ರಂದು ಚಾಲನೆ](https://nesaranewsworld.com/archives/52356) - ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ನೆಲ್ಯಾಡಿ–ಕೌಕ್ರಾಡಿ ಇದರ ಆಶ್ರಯದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಕಡಬ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ ಹಾಗೂ ಕಡಬ, ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ನೆಲ್ಯಾಡಿ–ಕೌಕ್ರಾಡಿ ಸೇರಿದಂತೆ ವಿವಿಧ ಸಂಘ–ಸಂಸ್ಥೆಗಳ ಸಹಯೋಗದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ–ಉಜಿರೆ ಇದರ - [ಶಿರಾಡಿಯಲ್ಲಿ 1.05 ಕೋಟಿ ರೂ. ವೆಚ್ಚದ ನೂತನ ಸಭಾಭವನ ಉದ್ಘಾಟನೆ](https://nesaranewsworld.com/archives/52353) - ಸಭಾಭವನ ಹಕ್ಕಿಗಳ ಗೂಡಿನಂತೆ ಎಲ್ಲರನ್ನೂ ಒಟ್ಟುಗೂಡಿಸಲಿದೆ : ವಿನಯ್ ಕುಮಾರ್ ಸೊರಕೆಏಕತೆ, ಸೇವೆ ಮತ್ತು ನಂಬಿಕೆಯ ಕೇಂದ್ರವಾಗಲಿ :ಬಿಷಪ್ ಲಾರೆನ್ಸ್ ಮುಕ್ಕುಯಿ ನೆಲ್ಯಾಡಿ: ಶಿರಾಡಿ ಸೈಂಟ್ ಪೀಟರ್ಸ್ ಮತ್ತು ಸೈಂಟ್ ಪೌಲ್ಸ್ ಸಿರಿಯನ್ ಆರ್ಥೊಡೋಕ್ಸ್ ಚರ್ಚ್, ಇವದ ಆಶ್ರಯದಲ್ಲಿ ಸೈಂಟ್ ಪೀಟರ್ಸ್ ಮತ್ತು ಸೈಂಟ್ ಪೌಲ್ಸ್ ಸಭಾಭವನ, ಶಿರಾಡಿಯಲ್ಲಿ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದಿಂದ 50 ಲಕ್ಷ ರೂ. ಹಾಗೂ ಸಂಸ್ಥೆಯ ವತಿಯಿಂದ 50 ಲಕ್ಷ ರೂ. ಸೇರಿ ಒಟ್ಟು 1.05 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ - [ಫೆ.1ರಂದು ನೆಲ್ಯಾಡಿಯಲ್ಲಿ ಹಿಂದೂ ಸಂಗಮ: ಆಮಂತ್ರಣ ಪತ್ರಿಕೆ ಬಿಡುಗಡೆ](https://nesaranewsworld.com/archives/52350) - ನೆಲ್ಯಾಡಿ: ನೆಲ್ಯಾಡಿ ಗಾಂಧಿ ಮೈದಾನದಲ್ಲಿ ಫೆ.1ರಂದು ನಡೆಯಲಿರುವ ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಜ.14ರಂದು ಶ್ರೀ ಶಾಸ್ತಾರೇಶ್ವರ ದೇವಸ್ಥಾನದ ಕುತ್ರಾಡಿ ಹಾರ್ಪಳದಲ್ಲಿ ಭಕ್ತಿಭಾವಪೂರ್ಣವಾಗಿ ಜರುಗಿತು. ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವನ್ನು ಶ್ರೀ ಶಾಸ್ತಾರೇಶ್ವರ ದೇವಸ್ಥಾನದ ಕುತ್ರಾಡಿ ಹಾರ್ಪಳ ಟ್ರಸ್ಟ್‌ನ ಅಧ್ಯಕ್ಷ ಸುಂದರ ಗೌಡ ಅತ್ರಿಜಾಲು ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಉಪಾಧ್ಯಕ್ಷ ಶಿವರಾಮ ಗೌಡ ಮಕ್ಕಿಗದ್ದೆ, ಕೋಶಾಧಿಕಾರಿ ಸೀತಾರಾಮ ಗೌಡ ಕಾನಮನೆ, ಕಾರ್ಯದರ್ಶಿ ಸುರೇಶ್ ಪಡಿಪಂಡ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. - [ಕೊಕ್ಕಡ: ಹಿಂದೂ ಸಂಗಮ 2026 ಬೃಹತ್ ಶೋಭಾಯಾತ್ರೆ ಆಮಂತ್ರಣ ಪತ್ರಿಕೆ ಬಿಡುಗಡೆ](https://nesaranewsworld.com/archives/52347) - ಕೊಕ್ಕಡ: ಹಿಂದೂ ಸಂಗಮ ಆಯೋಜನ ಸಮಿತಿ ಉಜಿರೆ, ಕೊಕ್ಕಡ ಮಂಡಲ ಹಾಗೂ ಕೊಕ್ಕಡ–ಪಟ್ರಮೆ ಗ್ರಾಮಗಳ ಸಂಯುಕ್ತ ಆಶ್ರಯದಲ್ಲಿ ಜ.25ರಂದು ಸಂಜೆ 3.00 ಗಂಟೆಗೆ ಕೊಕ್ಕಡದ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಸಂಕ್ರಾಂತಿ ಮೈದಾನದಲ್ಲಿ ಜರಗಲಿರುವ “ಹಿಂದೂ ಸಂಗಮ 2026” ಬೃಹತ್ ಶೋಭಾಯಾತ್ರೆಯ ಆಮಂತ್ರಣ ಪತ್ರಿಕೆಯನ್ನು ಜ.16ರಂದು ಕೊಕ್ಕಡದ ಶ್ರೀ ರಾಮ ಸೇವಾ ಮಂದಿರದಲ್ಲಿ ಬಿಡುಗಡೆಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಹಿಂದೂ ಸಂಗಮ ಆಯೋಜನಾ ಸಮಿತಿ ಉಜಿರೆ ಇದರ ಉಪಾಧ್ಯಕ್ಷ ಡಾ.ತಾರಾ ಗಣೇಶ್, ತಾಲೂಕು ಸಮಿತಿ ಸಹ ಕಾರ್ಯದರ್ಶಿ ಬಾಲಕೃಷ್ಣ ನೈಮಿಷ, - [ಕುಡ್ತಾಜೆ: ಶ್ರೀ ಉಳ್ಳಾಕ್ಲು ರುದ್ರ ಚಾಮುಂಡಿ,ರಾಜನ್ ದೈವಗಳ ವಾರ್ಷಿಕ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ](https://nesaranewsworld.com/archives/52341) - ನೆಲ್ಯಾಡಿ: ಕುಡ್ತಾಜೆ ಗ್ರಾಮದ ಕೂಡುಕಟ್ಟಿನ ಶ್ರೀ ಉಳ್ಳಾಕ್ಲು ರುದ್ರ ಚಾಮುಂಡಿ, ಶ್ರೀ ರಾಜನ್ ದೈವ ಹಾಗೂ ಪರಿವಾರ ದೈವಗಳ ಕ್ಷೇತ್ರವಾದ ಕುಡ್ತಾಜೆ ಯಲ್ಲಿ ಫೆ.9 ಮತ್ತು 10ರಂದು ನಡೆಯಲಿರುವ ವೈದಿಕ ಕಾರ್ಯಕ್ರಮಗಳು ಹಾಗೂ ದೈವಗಳ ವಾರ್ಷಿಕ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು. ಶ್ರೀಧರ ನೂಜಿನ್ನಾಯ ಹಾರ್ಪಳ ಇವರ ಪೌರೋಹಿತ್ಯದಲ್ಲಿ ನಡೆಯಲಿರುವ ಈ ಧಾರ್ಮಿಕ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಯನ್ನು ಅನುವಂಶೀಯ ಆಡಳಿತ ಮೊಕ್ತೇಸರರಾದ ಗಣೇಶ್ ಗೌಡ ಪುಚ್ಚೇರಿ ಅವರು ಅಧಿಕೃತವಾಗಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಕುಡ್ತಾಜೆ - [ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವಕ್ಕೆ ಧ್ವಜಾರೋಹಣದೊಂದಿಗೆ ಚಾಲನೆ](https://nesaranewsworld.com/archives/52338) - ನೆಲ್ಯಾಡಿ : ಬೆಳ್ತಂಗಡಿ ಧರ್ಮಪ್ರಾಂತ್ಯದ ಏಕೈಕ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರವಾದ ನೆಲ್ಯಾಡಿಯಲ್ಲಿ ವಾರ್ಷಿಕ ಮಹೋತ್ಸವವು ಭಕ್ತಿ, ಭಾವ ಮತ್ತು ವರ್ಣರಂಜಿತ ಸಂಭ್ರಮದೊಂದಿಗೆ ಧ್ವಜಾರೋಹಣದ ಮೂಲಕ ವಿಧಿವತ್ತಾಗಿ ಆರಂಭಗೊಂಡಿತು. ಸಹನೆ ಮಾತೆ ಸಂತ ಅಲ್ಫೋನ್ಸರ ಭಾವಚಿತ್ರ ಹೊಂದಿದ ಧ್ವಜವನ್ನು ಚರ್ಚ್ ನ ಧರ್ಮಗುರು ವಂ.ಫಾ.ಶಾಜಿ ಮಾತ್ಯು, ಫಾ.ಅಲೆಕ್ಸ್ ಹಾಗೂ ಫಾ.ಇಮ್ಮಾನುವೆಲ್ ಅವರು ಸಂಯುಕ್ತವಾಗಿ ಆರೋಹಿಸುವ ಮೂಲಕ ಮಹೋತ್ಸವಕ್ಕೆ ಅಧಿಕೃತ ಚಾಲನೆ ನೀಡಲಾಯಿತು. ನವ ದಿನಗಳ ಕಾಲ ನಡೆಯಲಿರುವ ಈ ಮಹೋತ್ಸವವು ಭಕ್ತರಲ್ಲಿ ಧಾರ್ಮಿಕ ಉತ್ಸಾಹವನ್ನು ಮೂಡಿಸಿದೆ. ಮಹೋತ್ಸವದ - [ತಾಳ್ಮೆಯೇ ಮನುಷ್ಯ ಜೀವನದ ಮೂಲಾಧಾರ: ವಂ.ಬಿಷಪ್ ಡಾ.ಯಾಹಾನೋನ್ ಮಾರ್ ಕ್ರಿಸೋಸ್ಟಮೋಸ್](https://nesaranewsworld.com/archives/52334) - ಸಂಪ್ಯಾಡಿ ಸೈಂಟ್ ಮೇರೀಸ್ ಓರ್ತಡೋಕ್ಸ್ ಸಿರಿಯನ್ ಚರ್ಚ್ ವಾರ್ಷಿಕ ಹಬ್ಬ ಆಚರಣೆ ನೆಲ್ಯಾಡಿ: ಇಂದಿನ ವೇಗದ ಜೀವನ ಶೈಲಿಯಲ್ಲಿ ಮಾನವೀಯ ಮೌಲ್ಯಗಳು ನಿಧಾನವಾಗಿ ಕುಗ್ಗುತ್ತಿವೆ. ಇಂತಹ ಸಂದರ್ಭದಲ್ಲಿ ತಾಳ್ಮೆ, ಕ್ಷಮೆ ಮತ್ತು ಸಹನಶೀಲತೆ ಎಂಬ ಗುಣಗಳು ಮನುಷ್ಯನ ಜೀವನಕ್ಕೆ ದಿಕ್ಕು ತೋರಿಸುತ್ತವೆ. ಯೇಸು ಕ್ರಿಸ್ತರ ಮತ್ತು ಮೇರಿ ಮಾತೆಯವರ ಜೀವನವೇ ತಾಳ್ಮೆ ಮತ್ತು ತ್ಯಾಗದ ಅತ್ಯುತ್ತಮ ಮಾದರಿ. ಅವರ ಉಪದೇಶಗಳನ್ನು ದಿನನಿತ್ಯದ ಜೀವನದಲ್ಲಿ ಅಳವಡಿಸಿಕೊಂಡರೆ ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆ ನೆಲೆಸುತ್ತದೆ ಎಂದು ಬಿಷಪ್ ವಂ.ಬಿಷಪ್ ಡಾ.ಯಾಹಾನೋನ್ - [ನೆಲ್ಯಾಡಿ-ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಮಕರಜ್ಯೋತಿ ಉತ್ಸವ, ಭಜನಾ ಮಹೋತ್ಸವದ ಸಮಾರೋಪ](https://nesaranewsworld.com/archives/52325) - ದೇವರ ಮೇಲೆ ಭಕ್ತಿ, ಶ್ರದ್ಧೆ ಬೇಕು. ಮೂಡನಂಬಿಕೆ ಇರಬಾರದು- ಸತ್ಯಪ್ರಿಯ ಕಲ್ಲೂರಾಯ ನೆಲ್ಯಾಡಿ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ನೆಲ್ಯಾಡಿ-ಕೌಕ್ರಾಡಿ ಇಲ್ಲಿ 48ನೇ ವರ್ಷದ ಮಕರಜ್ಯೋತಿ ಉತ್ಸವ ಹಾಗೂ ಭಜನಾ ಮಹೋತ್ಸವದ ಸಮಾರೋಪ ಸಮಾರಂಭ ಜ.14ರಂದು ಪ್ರಾತ:ಕಾಲ ಆರಂಭಗೊಂಡು ಜ.15ರಂದು ಪ್ರಾತ:ಕಾಲದ ಶ್ರದ್ಧಾಭಕ್ತಿಯಿಂದ ನಡೆಯಿತು. ಜ.14ರಂದು ಬೆಳಿಗ್ಗೆ ದೇವಸ್ಥಾನದ ಪ್ರಧಾನ ಅರ್ಚಕ ಶ್ರೀಧರ ನೂಜಿನ್ನಾಯ ಅವರ ಪೌರೋಹಿತ್ಯದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ದೇವರಿಗೆ ಉಷಾಪೂಜೆ, ಬಳಿಕ ಮಕರ ಸಂಕ್ರಾಂತಿ ಪ್ರಯುಕ್ತ ಧಾರ್ಮಿಕ ಕಾರ್ಯಕ್ರಮಗಳು, ಶ್ರೀ ಮಹಾಗಣಪತಿ ಹೋಮ, - [ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಉಮೇಶ್ ಶೆಟ್ಟಿ ಪಟ್ಟೆ ನಿಧನ](https://nesaranewsworld.com/archives/52317) - ನೆಲ್ಯಾಡಿ :ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದ ಪಡುಬೆಟ್ಟು ಪಟ್ಟೆ ನಿವಾಸಿ, ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷರಾದ ಉಮೇಶ್ ಶೆಟ್ಟಿ ಪಟ್ಟೆ (67) ಅವರು ಜ.14ರಂದು ಮುಂಜಾನೆ ನಿಧನರಾದರು. ಕಳೆದ ಕೆಲಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಉಮೇಶ್ ಶೆಟ್ಟಿ ಅವರಿಗೆ ಕಳೆದ ರಾತ್ರಿ ಏಕಾಏಕಿ ಆರೋಗ್ಯದಲ್ಲಿ ತೀವ್ರ ಕುಸಿತ ಉಂಟಾಗಿದ್ದು, ಅವರನ್ನು ತಕ್ಷಣ ನೆಲ್ಯಾಡಿಯ ಅಶ್ವಿನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ 1 ಗಂಟೆ ಸುಮಾರಿಗೆ ಅವರು ಕೊನೆಯುಸಿರೆಳೆದರು ಎಂದು ತಿಳಿದುಬಂದಿದೆ. - [ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ಉದನೆ ನರ್ಸರಿ ಬಳಿ ಆನೆ ಪ್ರತ್ಯಕ್ಷ: ಪ್ರಯಾಣಿಕರಲ್ಲಿ ಭೀತಿ – ಕೃಷಿ ತೋಟಗಳಿಗೆ ದಾಳಿ;ಕೃಷಿ ಹಾನಿ](https://nesaranewsworld.com/archives/52313) - ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ಉದನೆ ನರ್ಸರಿಯ ಬಳಿ ಸೋಮವಾರ ಸಂಜೆ ಸುಮಾರು 5:30ರ ಹೊತ್ತಿಗೆ ಕಾಡಾನೆ ಕಾಣಿಸಿಕೊಂಡು ಪ್ರಯಾಣಿಕರು ಹಾಗೂ ಸ್ಥಳೀಯರಲ್ಲಿ ಭೀತಿಯ ವಾತಾವರಣ ನಿರ್ಮಾಣವಾಯಿತು. ಸಂಜೆಯ ಸಮಯದಲ್ಲಿ ಹೆದ್ದಾರಿಯ ಸಮೀಪವೇ ಆನೆ ಕಾಣಿಸಿಕೊಂಡು ಕೆಲಕಾಲ ವಾಹನ ಸವಾರರು ಆತಂಕದಿಂದ ವಾಹನಗಳನ್ನು ನಿಲ್ಲಬೇಕಾದ ಸ್ಥಿತಿ ಉಂಟಾಯಿತು. ಇದಾದ ಬಳಿಕ ರಾತ್ರಿ ವೇಳೆಯಲ್ಲಿ ಆನೆ ಸಮೀಪದ ಕೃಷಿ ತೋಟಗಳಿಗೆ ನುಗ್ಗಿ ಭಾರೀ ಹಾನಿ ಮಾಡಿದೆ. ಎಂಜಿರ ಬೂಡು ನಿವಾಸಿ ಸತ್ಯನಾರಾಯಣ ಭಟ್ ಎಂಬವರ ಕೃಷಿ ತೋಟಕ್ಕೆ ದಾಳಿ - [ಕಡಬ ವಲಯದಲ್ಲಿ “ನಮ್ಮಊರು–ನಮ್ಮ ಶ್ರದ್ಧಾ ಕೇಂದ್ರ” ಹತ್ತನೇ ವರ್ಷದ ಸ್ವಚ್ಛತಾ ಅಭಿಯಾನ](https://nesaranewsworld.com/archives/52309) - ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ವತಿಯಿಂದ ಕಡಬ ತಾಲ್ಲೂಕಿನ ಕಡಬ ವಲಯದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಸಂಕಲ್ಪದಂತೆ ಹತ್ತನೇ ವರ್ಷದ “ನಮ್ಮಊರು–ನಮ್ಮ ಶ್ರದ್ಧಾ ಕೇಂದ್ರ” ಸ್ವಚ್ಛತಾ ಕಾರ್ಯಕ್ರಮವು ಜ.14ರ ಮಕರ ಸಂಕ್ರಾಂತಿ ಹಬ್ಬದ ಮುನ್ನ ವಿವಿಧ ಶ್ರದ್ಧಾ ಕೇಂದ್ರಗಳು ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಭಕ್ತಿಪೂರ್ವಕವಾಗಿ ನಡೆಯಿತು. ಸ್ವಚ್ಛತೆ, ಶ್ರದ್ಧೆ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಒಟ್ಟುಗೂಡಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾದ ಈ ಸ್ವಚ್ಛತಾ ಸಪ್ತಾಹ ಕಾರ್ಯಕ್ರಮದಡಿ ಸರಕಾರಿ - [ಕೌಕ್ರಾಡಿ ಸ್ವಾಮಿ ಕೊರಗಜ್ಜ ದೈವಸ್ಥಾನದಲ್ಲಿ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ](https://nesaranewsworld.com/archives/52306) - ಕೌಕ್ರಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಕಡಬ ತಾಲೂಕು, ನೆಲ್ಯಾಡಿ ವಲಯದ ಕಟ್ಟೆಮಜಲು ಕಾರ್ಯಕ್ಷೇತ್ರದ ವತಿಯಿಂದ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮವು ಮಂಗಳವಾರದಂದು ಕೌಕ್ರಾಡಿಯ ಸ್ವಾಮಿ ಕೊರಗಜ್ಜ ದೈವಸ್ಥಾನದಲ್ಲಿ ಯಶಸ್ವಿಯಾಗಿ ನಡೆಯಿತು. ದೈವಸ್ಥಾನದ ಆವರಣ, ಸುತ್ತಮುತ್ತಲ ಪ್ರದೇಶ ಹಾಗೂ ಭಕ್ತರು ಸೇರುವ ಸ್ಥಳಗಳನ್ನು ಸ್ವಚ್ಛಗೊಳಿಸುವ ಮೂಲಕ ಪರಿಸರ ಸಂರಕ್ಷಣೆ ಹಾಗೂ ಶ್ರದ್ಧಾ ಕೇಂದ್ರದ ಪಾವಿತ್ರ್ಯ ಕಾಪಾಡುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಶೌರ್ಯ ಘಟಕದ ಸದಸ್ಯೆ ಗೀತಾ, ದೈವಸ್ಥಾನದ ಆಡಳಿತ ಮೊಕ್ತೇಸ ವಿಶ್ವನಾಥ, - [ನೆಲ್ಯಾಡಿ: ಮಣ್ಣಗುಂಡಿ ಅರಣ್ಯ ನಾಟ ಸಂಗ್ರಹ ಕೇಂದ್ರಕ್ಕೆ ವಿದ್ಯಾರ್ಥಿಗಳ ಭೇಟಿ: ಅರಣ್ಯ–ಪರಿಸರ ಜಾಗೃತಿ ಮಾಹಿತಿ ಸಂಗ್ರಹ](https://nesaranewsworld.com/archives/52303) - ನೆಲ್ಯಾಡಿ: ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ ವ್ಯಾಪ್ತಿಗೆ ಒಳಪಡುವ ಮಣ್ಣಗುಂಡಿ ಪ್ರದೇಶದಲ್ಲಿರುವ ಅರಣ್ಯ ಇಲಾಖೆಯ ನಾಟ ಸಂಗ್ರಹ ಕೇಂದ್ರಕ್ಕೆ ಹೊಸಮಜಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸುಮಾರು 70 ವಿದ್ಯಾರ್ಥಿಗಳು ಅಧ್ಯಯನ ಪ್ರವಾಸ ಕೈಗೊಂಡು ಅರಣ್ಯ ಹಾಗೂ ಪರಿಸರ ಸಂರಕ್ಷಣೆಯ ಕುರಿತು ಉಪಯುಕ್ತ ಮಾಹಿತಿಯನ್ನು ಪಡೆದುಕೊಂಡರು. ಭೇಟಿಯ ವೇಳೆ ಅರಣ್ಯ ಇಲಾಖೆಯ ಅಧಿಕಾರಿಗಳು ನಾಟ ಸಂಗ್ರಹ ಕೇಂದ್ರದಲ್ಲಿರುವ ವಿವಿಧ ಮರಗಳ ಸಂಗ್ರಹ, ಅವುಗಳ ಜಾತಿಗಳು, ಪ್ರತಿಯೊಂದು ಮರದ ವೈಶಿಷ್ಟ್ಯ, ಉಪಯೋಗ ಹಾಗೂ ಅರಣ್ಯ ಸಂಪತ್ತಿನ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ - [ಕೊಕ್ಕಡದ ವೈದ್ಯ ಡಾ. ಶ್ರೀಹರಿಗೆ ಮಾತೃ ವಿಯೋಗ](https://nesaranewsworld.com/archives/52300) - ಕೊಕ್ಕಡ: ಬೆಳ್ತಂಗಡಿ ತಾಲೂಕು ಕನ್ಯಾಡಿಯ ಶ್ರೀ ಗುರು ನಿಲಯದ ನಿವಾಸಿ ವಿ.ಆರ್. ಶಾರದಾ (89) ಅವರು ಅಲ್ಪಕಾಲದ ಅಸೌಖ್ಯದಿಂದ ಜ.13ರಂದು ಬೆಳಿಗ್ಗೆ ನಿಧನರಾದರು. ಮೃತರು ಕೊಕ್ಕಡದ ರಮಣ ಕ್ಲಿನಿಕ್‌ನ ವೈದ್ಯ ಡಾ. ಶ್ರೀಹರಿ ಸೇರಿದಂತೆ ಪುತ್ರರಾದ ಗಿರೀಶ್, ವಿಘ್ನರಾಜ ಹಾಗೂ ಅರುಣ್ ಕುಮಾರ್, ಸೊಸೆಯಂದಿರು ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ. - [ಉಜಿರೆ ಎಸ್‌ಡಿಎಂ ಪದವಿ ಪೂರ್ವ ಕಾಲೇಜಿನಲ್ಲಿ ಯುವ ದಿನಾಚರಣೆ ಆಚರಣೆ](https://nesaranewsworld.com/archives/52297) - ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜು, ಉಜಿರೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವತಿಯಿಂದ ಸ್ವಾಮಿ ವಿವೇಕಾನಂದರ ಜಯಂತಿಯ ಪ್ರಯುಕ್ತ ಯುವ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಮಾತನಾಡಿ, “ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ” ಎಂಬ ಸ್ವಾಮಿ ವಿವೇಕಾನಂದರ ಸಂದೇಶವನ್ನು ಉಲ್ಲೇಖಿಸಿ, ಯುವಜನತೆ ತಮ್ಮ ಜೀವನದಲ್ಲಿ ಸ್ಪಷ್ಟ ಗುರಿಯನ್ನು ಹೊಂದಿ ಶಿಸ್ತುಬದ್ಧವಾಗಿ ಬದುಕಬೇಕು ಎಂಬ ಸಂದೇಶವನ್ನು ವಿವೇಕಾನಂದರು ನೀಡಿದ್ದಾರೆ. ಇಂದಿನ ಯುವ ಸಮುದಾಯಕ್ಕೆ - [ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ಟಾಟಾ ಇಂಡಿಕಾ ಕಾರು ಕೊಡುಗೆ](https://nesaranewsworld.com/archives/52294) - ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಮೈಸೂರು ಮೂಲದ ಸತೀಶ್ ಎಂಬವರು ತಾವು ಪ್ರಥಮವಾಗಿ ಖರೀದಿಸಿದ 2009 ಮಾದರಿಯ ಉತ್ತಮ ಕಂಡೀಷನ್ ಹೊಂದಿರುವ ಟಾಟಾ ಇಂಡಿಕಾ ಕಾರನ್ನು ಕೊಡುಗೆಯಾಗಿ ನೀಡಿದ್ದಾರೆ. ಈ ವಾಹನಕ್ಕೆ 2030ರವರೆಗೆ ಫಿಟ್ನೆಸ್ ಸರ್ಟಿಫಿಕೇಟ್ (ಎಫ್.ಸಿ) ಮಾನ್ಯತೆ ಇದ್ದು, ಸುಸಜ್ಜಿತ ಸ್ಥಿತಿಯಲ್ಲಿದೆ. ದೇವಳದ ದೈನಂದಿನ ಕಾರ್ಯಗಳು, ಸೇವಾ ಕಾರ್ಯಗಳು ಹಾಗೂ ಅಗತ್ಯ ವ್ಯವಸ್ಥಾಪನಾ ಕೆಲಸಗಳಿಗೆ ಈ ಕಾರನ್ನು ಉಪಯೋಗಿಸಿಕೊಳ್ಳುವಂತೆ ದಾನಿದಾರರು ಹೇಳಿದ್ದಾರೆ. ಭಕ್ತಿಭಾವದಿಂದ ನೀಡಿದ ಈ ಕಾರು ಕೊಡುಗೆ ದೇವಳದ ಸೇವಾ ಕಾರ್ಯಗಳಿಗೆ ಸಹಕಾರಿಯಾಗಲಿದೆ - [ಜ.20 ನೆಲ್ಯಾಡಿ ಜ್ಞಾನೋದಯ ಬೆಥನಿ ಪಿಯು ಕಾಲೇಜಿನಲ್ಲಿ ಕೆಜಿ ವಿಭಾಗದ ‘ಕ್ರೀಡೋ ಲ್ಯಾಬ್’ ಉದ್ಘಾಟನೆ](https://nesaranewsworld.com/archives/52291) - ನೆಲ್ಯಾಡಿ: ಕಡಬ ತಾಲೂಕು ನೆಲ್ಯಾಡಿಯ ಜ್ಞಾನೋದಯ ಬೆಥನಿ ಪಿಯು ಕಾಲೇಜು ಆವರಣದಲ್ಲಿ ಕೆಜಿ ವಿಭಾಗದ ಮಕ್ಕಳ ಸಮಗ್ರ ಬೆಳವಣಿಗೆಯನ್ನು ಉದ್ದೇಶಿಸಿಕೊಂಡು ‘ಕ್ರೀಡೋ ಲ್ಯಾಬ್’ ಅನ್ನು ಸ್ಥಾಪಿಸಲಾಗಿದ್ದು, ಇದರ ಉದ್ಘಾಟನಾ ಕಾರ್ಯಕ್ರಮವು ಜ.20ರಂದು ಬೆಳಿಗ್ಗೆ 10.00 ಗಂಟೆಗೆ ನಡೆಯಲಿದೆ. ಕಾರ್ಯಕ್ರಮವನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಮ್ಯಾಗ್ ಕ್ರಿಸ್ಟೋಫ್ ಎಡರ್, ಹೆರ್ ಅಂಟನ್ ಮೊಬ್ ಹ್ಯಾಮರ್ ಹಾಗೂ ಡಾ.ಸೆಬಾಸ್ಟಿಯನ್ ಎಡರ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕೆಜಿ ಮಕ್ಕಳಲ್ಲಿ ಸೃಜನಶೀಲತೆ, ಚಿಂತನಾ - [ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ರವಿವಾರ ದೇವಳದತ್ತ ಹರಿದು ಬಂದ ಭಕ್ತ ಸಾಗರ](https://nesaranewsworld.com/archives/52288) - ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರತಿ ರವಿವಾರದಂತೆ ಈ ವಾರವೂ ದೇಶದ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ದೇವರ ದರ್ಶನ ಹಾಗೂ ಸೇವೆಗಾಗಿ ಆಗಮಿಸಿ ದೇವಳ ಆವರಣ ಭಕ್ತ ಸಾಗರದಂತಾಯಿತು. ದೇವಳದ ಮುಂಭಾಗದ ಗೋಪುರದಿಂದಲೇ ಜನಜಂಗುಲಿ ಆರಂಭಗೊಂಡು ಒಳಾಂಗಣದವರೆಗೂ ಗಂಟೆಗಟ್ಟಲೆ ಸರತಿಯ ಸಾಲಿನಲ್ಲಿ ಭಕ್ತರು ಶ್ರೀ ದೇವರ ದರ್ಶನಕ್ಕಾಗಿ ಕಾಯುತ್ತಿರುವುದು ಕಂಡುಬಂತು. ಭಕ್ತರ ಸಂಖ್ಯೆಯ ಹೆಚ್ಚಳದಿಂದ ಒಂದು ಹಂತದಲ್ಲಿ ಹೊರಾಂಗಣ ಪ್ರವೇಶ ದ್ವಾರದಲ್ಲಿ ಭಕ್ತರ ಸರತಿಯನ್ನು ಕೆಲಕಾಲ ತಾತ್ಕಾಲಿಕವಾಗಿ ನಿಲ್ಲಿಸಿ ನಂತರ ಹಂತ ಹಂತವಾಗಿ ದರ್ಶನಕ್ಕೆ - [ಕುಕ್ಕೆ ಸುಬ್ರಹ್ಮಣ್ಯ ಬೈಪಾಸ್ ರಸ್ತೆ ಬದಿಗಳಲ್ಲಿ ಕಸದ ರಾಶಿ – ಸ್ವಚ್ಛತಾ ಕಾರ್ಯ ಕೈಗೊಂಡ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್](https://nesaranewsworld.com/archives/52285) - ಸುಬ್ರಹ್ಮಣ್ಯ: ಭಾರತದ ಪ್ರಮುಖ ನಾಗಾರಾಧನಾ ಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಡಿಸೆಂಬರ್–ಜನವರಿ ತಿಂಗಳಲ್ಲಿ ರಾಜ್ಯ ಹಾಗೂ ಹೊರರಾಜ್ಯಗಳಿಂದ ಸಾವಿರಾರು ಭಕ್ತರು ಆಗಮಿಸುತ್ತಿದ್ದು, ಇದರ ಪರಿಣಾಮವಾಗಿ ಪಾರ್ಕಿಂಗ್ ಪ್ರದೇಶ ಹಾಗೂ ಬೈಪಾಸ್ ರಸ್ತೆ ಬದಿಗಳಲ್ಲಿ ಕಸದ ರಾಶಿಗಳು ಹೆಚ್ಚಾಗಿವೆ. ದಿನನಿತ್ಯ ಸಾವಿರಾರು ವಾಹನಗಳು ಪಾರ್ಕಿಂಗ್ ಪ್ರದೇಶದಲ್ಲಿ ನಿಲ್ಲುತ್ತಿದ್ದು, ಭಕ್ತರು ಪ್ಲಾಸ್ಟಿಕ್ ಬಾಟಲು, ಚೀಲ, ತಟ್ಟೆ ಸೇರಿದಂತೆ ವಿವಿಧ ಕಸವನ್ನು ಎಲ್ಲೆಂದರಲ್ಲಿ ಎಸೆಯುತ್ತಿರುವುದು ಸಮಸ್ಯೆಯಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ ಕಳೆದ 523 ವಾರಗಳಿಂದ ನಿರಂತರವಾಗಿ ಸ್ವಚ್ಛತಾ ಕಾರ್ಯ ನಡೆಸುತ್ತಿರುವ ರವಿ ಕಕ್ಕೆಪದವು - [ಉಜಿರೆ: ಬೃಹತ್ ರಕ್ತದಾನ ಶಿಬಿರ](https://nesaranewsworld.com/archives/52282) - ಉಜಿರೆ: ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ (ರಿ.) ಉಜಿರೆ ಇವರ ನೇತೃತ್ವದಲ್ಲಿ ರೋಟರಿ ಕ್ಲಬ್ ಬೆಳ್ತಂಗಡಿ, ಸೇವಾಭಾರತಿ (ರಿ.), ಕನ್ಯಾಡಿ ॥, ರಾಷ್ಟ್ರೀಯ ಸೇವಾ ಯೋಜನಾ ಘಟಕ, ಎಸ್.ಡಿ.ಎಂ ಕಾಲೇಜು( ಸ್ವಾಯತ್ತ), ಉಜಿರೆ, ಕೆ.ಎಂ.ಸಿ. ಬ್ಲಡ್ ಬ್ಯಾಂಕ್, ಮಂಗಳೂರು ಇವರ ಸಹಯೋಗದೊಂದಿಗೆ 10ನೇ ವರ್ಷದ ಬೃಹತ್ ರಕ್ತದಾನ ಶಿಬಿರವು ಜನವರಿ 11 ರಂದು ಉಜಿರೆ ಶಾರದಾ ಮಂಟಪದಲ್ಲಿ ಜರುಗಿತು. ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು ಶ್ರೀ ಶರತ್ ಕೃಷ್ಣ ಪಡುವೆಟ್ನಾಯ ಅವರು - [ಕೋರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೆ ಪ್ರಯುಕ್ತ ಶ್ರದ್ಧಾ ಕೇಂದ್ರ ಸ್ವಚ್ಛತಾ ಅಭಿಯಾನ](https://nesaranewsworld.com/archives/52279) - ಕೋರಿಂಜ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ಗುರುವಾಯನಕೆರೆ–ಕಣಿಯೂರು ವಲಯದ ಉರುವಾಲು ಕಾರ್ಯಕ್ಷೇತ್ರದ ಒಕ್ಕೂಟದವರ ವತಿಯಿಂದ ಕೋರಿಂಜದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಜ.11ರಂದು ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು. ವಾರ್ಷಿಕ ಜಾತ್ರೆಗೆ ಆಗಮಿಸುವ ಭಕ್ತರಿಗೆ ಸ್ವಚ್ಛ ಹಾಗೂ ಶುಚಿತ್ವಯುಕ್ತ ಪರಿಸರ ಒದಗಿಸುವ ಉದ್ದೇಶದಿಂದ ದೇವಸ್ಥಾನ ಆವರಣ, ಪ್ರವೇಶ ಮಾರ್ಗಗಳು ಹಾಗೂ ಸುತ್ತಮುತ್ತಲ ಪ್ರದೇಶವನ್ನು ಸ್ವಚ್ಛಗೊಳಿಸಲಾಯಿತು. ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಯೋಗೀಶ್ - [ನೆಲ್ಯಾಡಿ: ಎಸ್‌ಸಿ/ಎಸ್‌ಟಿ ಫಲಾನುಭವಿಗಳಿಗೆ ಟ್ಯಾಂಕ್, ಅಂಗವಿಕಲರಿಗೆ ಫ್ಯಾನ್ ವಿತರಣೆ](https://nesaranewsworld.com/archives/52276) - ನೆಲ್ಯಾಡಿ: ನೆಲ್ಯಾಡಿ ಗ್ರಾಮ ಪಂಚಾಯತ್ ಎಸ್‌ಸಿ ಹಾಗೂ ಎಸ್‌ಟಿ ಅನುದಾನದಡಿ ಪಡುಬೆಟ್ಟು 4ನೇ ವಾರ್ಡ್‌ನ ಅರ್ಹ ಫಲಾನುಭವಿಗಳಿಗೆ ನೀರಿನ ಟ್ಯಾಂಕ್ ಹಾಗೂ ಅಂಗವಿಕಲರಿಗೆ ಫ್ಯಾನ್ ವಿತರಣೆ ಕಾರ್ಯಕ್ರಮ ಜ.11ರಂದು ಪಡುಬೆಟ್ಟುವಿನಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಸಲಾಂ ಬಿಲಾಲ್ ಅವರ ನಿವಾಸದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸೌಲಭ್ಯಗಳನ್ನು ವಿತರಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಸರ್ವೋತ್ತಮ ಗೌಡ ಅವರು, “ಎಸ್‌ಸಿ/ಎಸ್‌ಟಿ ಅನುದಾನದ ಸೌಲಭ್ಯವನ್ನು ಯಾವುದೇ ಪಕ್ಷಪಾತವಿಲ್ಲದೆ, ಅರ್ಹ ಫಲಾನುಭವಿಗಳ ಮನೆ ಮನೆಗೆ ತಲುಪಿಸುವ ಕೆಲಸವನ್ನು ಗ್ರಾ.ಪಂ. ಅಧ್ಯಕ್ಷ ಸಲಾಂ - [ಕಡಬ ತಾಲೂಕಿನ ವೈದ್ಯಕೀಯ ಇತಿಹಾಸದ ಹೊಸ ಅಧ್ಯಾಯ: ಅಶ್ವಿನಿ ಆಸ್ಪತ್ರೆ ನೆಲ್ಯಾಡಿಯಲ್ಲಿ ಮೊದಲ ಬಾರಿಗೆ ಯಶಸ್ವಿ ಮೊಣಗಂಟು ಬದಲಾವಣೆ ಶಸ್ತ್ರಚಿಕಿತ್ಸೆ](https://nesaranewsworld.com/archives/52271) - ನೆಲ್ಯಾಡಿ: ಕಡಬ ತಾಲೂಕಿನ ವೈದ್ಯಕೀಯ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದ ನೆಲ್ಯಾಡಿ ಅಶ್ವಿನಿ ಆಸ್ಪತ್ರೆ, ಮೊದಲ ಬಾರಿಗೆ ಸಂಪೂರ್ಣ ಮೊಣಗಂಟು ಬದಲಾವಣೆ (ಟೋಟಲ್ ನೀ ರಿಪ್ಲೇಸ್ಮೆಂಟ್) ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸಿದೆ. ಗೋಳಿತೊಟ್ಟಿನ ಮಹಿಳೆಯೊಬ್ಬರು ಕಳೆದ 12 ವರ್ಷಗಳಿಂದ ತೀವ್ರ ಮೊಣಗಂಟು ನೋವಿನಿಂದ ಬಳಲುತ್ತಿದ್ದು, ನಡೆಯಲು ಸಹ ತೊಂದರೆ ಅನುಭವಿಸುತ್ತಿದ್ದರು. ಅಶ್ವಿನಿ ಆಸ್ಪತ್ರೆಯಲ್ಲಿ ನಡೆದ ಈ ಶಸ್ತ್ರಚಿಕಿತ್ಸೆಯಿಂದ ಇದೀಗ ಅವರು ಉತ್ತಮವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಶಸ್ತ್ರಚಿಕಿತ್ಸೆಯನ್ನು ಶಸ್ತ್ರಚಿಕಿತ್ಸೆ ಅಶ್ವಿನಿ ಆಸ್ಪತ್ರೆಯು ಆಧುನಿಕ ವೈದ್ಯಕೀಯ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಡಾ. ಶರತ್ ಬಾಲೆಮನೆ, - [ಕೊಕ್ಕಡ: ಸಂಕಷ್ಟದಲ್ಲಿರುವ ಕುಟುಂಬದ ಮನೆ ದುರಸ್ತಿಗೊಳಿಸಿ ಕೀಲಿಕೈ ಹಸ್ತಾಂತರ](https://nesaranewsworld.com/archives/52268) - ಕೊಕ್ಕಡ: ಇತ್ತೀಚೆಗೆ ಹೃದಯಘಾತದಿಂದ ನಿಧನರಾದ ಕೊಕ್ಕಡ ಗ್ರಾಮದ ಕೋರಿಗದ್ದೆ ನಿವಾಸಿ ದಿ. ಪದ್ಮನಾಭ ಆಚಾರ್ಯ ಅವರ ಕುಟುಂಬ ತೀವ್ರ ಆರ್ಥಿಕ ಸಂಕಷ್ಟದಲ್ಲಿತ್ತು. ವಾಸಿಸಲು ಯೋಗ್ಯವಾದ ಮನೆ ಇಲ್ಲದೆ, ಎರಡು ಹೆಣ್ಣು ಮಕ್ಕಳೊಂದಿಗೆ ಸಂಕಷ್ಟಕರ ಜೀವನ ನಡೆಸುತ್ತಿದ್ದ ಕುಟುಂಬದ ದುಸ್ಥಿತಿಯನ್ನು ಮನಗಂಡು ಕೊಕ್ಕಡದ ಸಮಾಜಸೇವಕರು ಮಾನವೀಯ ನೆರವಿಗೆ ಮುಂದಾದರು. ಕೊಕ್ಕಡದ ಸಮಾಜಸೇವಕ ತುಕ್ರಪ್ಪ ಶೆಟ್ಟಿ ನೂಜೆ, ರಕ್ತೇಶ್ವರಿ ಪೆಟ್ರೋ ಪಾಯಿಂಟ್‌ನ ಮಾಲಕ ಉದ್ಯಮಿ ನಾರಾಯಣ ಗೌಡ, ಸೌತಡ್ಕ ಮಹಾಗಣಪತಿ ದೇವಳದ ಆಡಳಿತ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ, ಶಾಂತಪ್ಪ ಮಡಿವಾಳ, - [ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – 11 ಕೆವಿ ಕಂಬ ತುಂಡು, ವಿದ್ಯುತ್ ವ್ಯತ್ಯಯ](https://nesaranewsworld.com/archives/52264) - ನೆಲ್ಯಾಡಿ: ನೆಲ್ಯಾಡಿ ಸಮೀಪದ ಬರೆಗುಡ್ಡೆ ತಿರುವಿನಲ್ಲಿ ಭಾನುವಾರ ಮುಂಜಾನೆ ಕಾರು ಅಪಘಾತ ಸಂಭವಿಸಿದೆ. ನೆಲ್ಯಾಡಿಯಿಂದ ಬಲ್ಯಕ್ಕೆ ತೆರಳುತ್ತಿದ್ದ ಉಮೇಶ್ ಎಂಬವರು ಚಲಾಯಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ, 11 ಕೆವಿ ವಿದ್ಯುತ್ ಪ್ರವಹಿಸುತ್ತಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಡಿಕ್ಕಿಯ ತೀವ್ರತೆಗೆ ವಿದ್ಯುತ್ ಕಂಬ ಸಂಪೂರ್ಣವಾಗಿ ತುಂಡಾಗಿ ನೆಲಕ್ಕುರುಳಿದೆ. ವಿದ್ಯುತ್ ಕಂಬ ತುಂಡಾಗಿ ಬಿದ್ದ ಪರಿಣಾಮ ಸುತ್ತಮುತ್ತಲ ಪ್ರದೇಶದ ಗ್ರಾಹಕರಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಯಿತು. ಮಾಹಿತಿ ಪಡೆದ ತಕ್ಷಣ ಸ್ಥಳಕ್ಕೆ ಆಗಮಿಸಿದ ಮೆಸ್ಕಾಂ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು - [ಅಯ್ಯಪ್ಪ ವೃತಧಾರಿ ಬಾಲಕ ಅಪಘಾತದಲ್ಲಿ ಮೃತ್ಯು](https://nesaranewsworld.com/archives/52261) - ಬಂಟ್ವಾಳ: ಶಬರಿಮಲೆ ಯಾತ್ರೆ ಕೈಗೊಂಡು ದೇವರ ದರ್ಶನ ಮುಗಿಸಿ ವಾಪಸು ಮನೆಗೆ ಬರುವ ವೇಳೆ ಲಾರಿ ಡಿಕ್ಕಿಯಾಗಿ ಬಂಟ್ವಾಳದ ಅಯ್ಯಪ್ಪ ವೃತಧಾರಿ ಬಾಲಕನೋರ್ವ ಮೃತಪಟ್ಟ ಘಟನೆ ಕೇರಳ ರಾಜ್ಯದ ಕ್ಯಾಲಿಕಟ್ ಸಮೀಪದ ಕೋಟೆಕಲ್ ಎಂಬಲ್ಲಿ ಶುಕ್ರವಾರ ತಡರಾತ್ರಿ ವೇಳೆ ನಡೆದಿದೆ.ಕುರಿಯಾಳ ಗ್ರಾಮದ ದುರ್ಗಾನಗರ ಸಮೀಪದ ಕೊಪ್ಪಳ ನಿವಾಸಿ ಅಶೋಕ್ ಪೂಜಾರಿ ಅವರ ಪುತ್ರ ಲಕ್ಷ್ಮೀಶ ಪೂಜಾರಿ(15) ಅಪಘಾತದಲ್ಲಿ ಮೃತಪಟ್ಟ ಬಾಲಕ ಕುರಿಯಾಳ ಗ್ರಾಮದ ದುರ್ಗಾನಗರ ನಿವಾಸಿಗಳಾದ ಅಶೋಕ್ ಪೂಜಾರಿ, ಸಂತೋಷ್ ಪೂಜಾರಿ, ಸಚಿನ್, ಗೋಪಾಲಪೂಜಾರಿ, ಲಕ್ಷ್ಮೀಶ ಪೂಜಾರಿ, - [ಶಿರಾಡಿ: ಮದ್ಯಪಾನ ವ್ಯಸನ ವ್ಯಕ್ತಿ ಪ್ಲಾಸ್ಟಿಕ್ ಬೆಲ್ಟ್‌ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ](https://nesaranewsworld.com/archives/52256) - ನೆಲ್ಯಾಡಿ: ಕಡಬ ತಾಲೂಕು ಶಿರಾಡಿ ಗ್ರಾಮದ ಬರೆಮೇಲು ಎಂಬಲ್ಲಿ ಅಮಲು ಪದಾರ್ಥಗಳ ವ್ಯಸನಕ್ಕೆ ಮತ್ತೊಂದು ಜೀವ ಬಲಿಯಾದ ದುರ್ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ. ವಿಪರೀತ ಮದ್ಯಪಾನ ಹಾಗೂ ಅಮಲು ಪದಾರ್ಥ ಸೇವನೆಯ ಚಟಕ್ಕೆ ಒಳಗಾಗಿದ್ದ ಮಂಜು ನಾಯ್ಕ (49) ಎಂಬವರು ಪ್ಲಾಸ್ಟಿಕ್ ಬೆಲ್ಟ್ ಬಳಸಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಮಂಜು ನಾಯ್ಕ ಅವರು ಮನೆಯ ಮೇಲ್ಭಾಗದ ಸಿಮೆಂಟ್ ಕಿಟಕಿಯ ತೂತಿಗೆ ಪ್ಲಾಸ್ಟಿಕ್ ಬೆಲ್ಟ್‌ನ ಒಂದು ತುದಿಯನ್ನು ಕಟ್ಟಿ, ಇನ್ನೊಂದು ತುದಿಯನ್ನು ಕುತ್ತಿಗೆಗೆ ಬಿಗಿದುಕೊಂಡು ಆತ್ಮಹತ್ಯೆ - [ಚಾರ್ಮಾಡಿ ಘಾಟಿಯಲ್ಲಿ ಲಾರಿಗೆ ಬೆಂಕಿ: ಸುಟ್ಟು ಕರಕಲಾದ ಲಾರಿ](https://nesaranewsworld.com/archives/52253) - ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಬುಧವಾರ ಮುಂಜಾನೆ ಸುಮಾರು 3 ಗಂಟೆಯ ವೇಳೆಗೆ ಸಾಗುತ್ತಿದ್ದ ಲಾರಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಲಾರಿ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ನಡೆದಿದೆ. ಜಾವಗಲ್‌ನಿಂದ ಕುಂದಾಪುರದ ಕಡೆಗೆ ಮೆಕ್ಕೆಜೋಳದ ಲೋಡ್‌ ಸಾಗಿಸುತ್ತಿದ್ದ ಲಾರಿಯಲ್ಲಿದ್ದ ಚಾಲಕ ಸೇರಿ ಮೂವರು ಲಾರಿಯಿಂದ ತಕ್ಷಣ ಹೊರಬಂದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಲಾರಿಗೆ ಹೊತ್ತಿಕೊಂಡ ಬೆಂಕಿ ರಸ್ತೆ ಬದಿಯ ಸಮೀಪದ ಅರಣ್ಯ ಪ್ರದೇಶದತ್ತವೂ ವ್ಯಾಪಿಸಿದ ಕಾರಣ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಮಾಹಿತಿ ಪಡೆದ ಅಗ್ನಿಶಾಮಕ - [ಚಾರ್ಮಾಡಿ ಘಾಟಿಯಲ್ಲಿ ಕಾಡಾನೆ: ಒಂದು ತಾಸು ಟ್ರಾಫಿಕ್ ಜಾಮ್](https://nesaranewsworld.com/archives/52250) - ಬೆಳ್ತಂಗಡಿ: ಚಾರ್ಮಾಡಿ ಘಾಟಿಯ 2ನೇ ಹಾಗೂ 3ನೇ ತಿರುವಿನ ಮಧ್ಯಭಾಗದಲ್ಲಿ ಶುಕ್ರವಾರ ರಾತ್ರಿ ಕಾಡಾನೆ ಕಾಣಿಸಿಕೊಂಡ ಪರಿಣಾಮ ಸುಮಾರು ಒಂದು ತಾಸಿಗಿಂತ ಅಧಿಕ ಕಾಲ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡು ಭಾರೀ ಟ್ರಾಫಿಕ್ ಜಾಮ್ ಉಂಟಾಯಿತು. ರಾತ್ರಿ ಸುಮಾರು 9.45ರ ವೇಳೆಗೆ ಕಾಡಾನೆ ರಸ್ತೆ ಬದಿಯ ಮರವನ್ನು ಮುರಿದು ಹಾಕಿ ರಸ್ತೆ ಮಧ್ಯಭಾಗದಲ್ಲೇ ನಿಂತು ಆಹಾರ ಸೇವಿಸುತ್ತಿರುವುದು ಕಂಡುಬಂದಿತು. ಈ ವೇಳೆ ಸ್ಥಳದಲ್ಲಿ ಸಂಚರಿಸುತ್ತಿದ್ದ ವಾಹನ ಸವಾರರು ಕಾಡಾನೆಯನ್ನು ಅಟ್ಟಲು ಪ್ರಯತ್ನಿಸಿದರೂ ಕಾಡಾನೆ ಸ್ಥಳವನ್ನು ಬಿಟ್ಟುಕೊಡದೆ ನಿಂತ - [ನೆಲ್ಯಾಡಿ: ಪರವಾನಗಿ ಇಲ್ಲದೆ ಮರ ಸಾಗಾಟ: ಲಾರಿ, ಚಾಲಕ ವಶಕ್ಕೆ](https://nesaranewsworld.com/archives/52246) - ನೆಲ್ಯಾಡಿ: ಉಪ್ಪಿನಂಗಡಿ ವಲಯದ ವ್ಯಾಪ್ತಿಯಲ್ಲಿ ಮರ ಅಕ್ರಮ ಸಾಗಾಟದ ವಿರುದ್ಧ ಅರಣ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮಮುಂದುವರಿಸಿದ್ದು ಗುರುವಾರ ಬೆಳಗಿನ ಜಾವ ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಪೆರಿಯಶಾಂತಿ ಪ್ರದೇಶದಲ್ಲಿ ನಾನಾ ಕಾಡು ಜಾತಿಯ ಮರಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ 10 ವೀಲ್ ನ ಲಾರಿಯನ್ನು ವಶಕ್ಕೆ ಪಡೆದುಕೊ೦ಡಿದೆ. ಅರಣ್ಯ ಅಧಿಕಾರಿಗಳ ತಂಡ ಗಸ್ತು ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ, ಸಕಲೇಶಪುರದಿಂದ ಮಂಗಳೂರಿನ ಕಡೆಗೆ ಸಾಗುತ್ತಿದ್ದ ಶಂಕಾಸ್ಪದ ಲಾರಿಯನ್ನು ತಡೆದು ಪರಿಶೀಲನೆ ನಡೆಸಿದ್ದು, ಲಾರಿಯಲ್ಲಿ ಯಾವುದೇ ಪರವಾನಗಿ ಇಲ್ಲದೆ ಮರದ - [ಜ.9ರಿಂದ 20ರ ವರೆಗೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ನಲ್ಲಿ 'ಸಂಕ್ರಾಂತಿಗೆ ಸ್ವರ್ಣಾರಂಭ': ವಿಶೇಷ ಉತ್ಸವ](https://nesaranewsworld.com/archives/52243) - ಪುತ್ತೂರು: ಪರಿಶುದ್ಧತೆ ಮತ್ತು ವಿಶ್ವಾಸಾರ್ಹತೆಯಲ್ಲಿ 81 ವರ್ಷಗಳ ದಾಖಲೆ ಹೊಂದಿರುವ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ ವತಿಯಿಂದ 'ಸಂಕ್ರಾಂತಿಗೆ ಸ್ವರ್ಣಾರಂಭ' ಎಂಬ ವಿನೂತನ ಉತ್ಸವ ಜನವರಿ 9ರಿಂದ 20ರ ವರೆಗೆ ನಡೆಯಲಿದೆ. ಈ ಅವಧಿಯಲ್ಲಿ ಹೊಸ ಆಭರಣಗಳೊಂದಿಗೆ ಸಂಕ್ರಾಂತಿಯ ಸಂಭ್ರಮವನ್ನು ಆಚರಿಸಲು ಮುಳಿಯ ಗೋಲ್ಡ್ ಅಂಡ್ ಡೈಮ್ಸ್‌ ವಿಶೇಷ ರಿಯಾಯಿತಿಗಳನ್ನು ಘೋಷಿಸಿದೆ. ಹೊಸದಾಗಿ ತಯಾರಾಗಿ ಬಂದಿರುವ ಆಯ್ದ ಅಭರಣಗಳ ಮೇಲೆ ಶೇ 30ರಷ್ಟು VA ಕಡಿತ ಇರಲಿದ್ದು, 1 ಲಕ್ಷ ರೂ.ಗಳಿಗೂ ಹೆಚ್ಚಿನ ಮೌಲ್ಯದ ಆಯ್ದ ವಜ್ರದ - [ನೆಲ್ಯಾಡಿ ಸ್ಟಾರ್ ಎಂಟರ್‌ಪ್ರೆಸಸ್‌ನಿಂದ ಲಕ್ಕಿ ಸ್ಟಾರ್ - ಗಿಫ್ಟ್ ಸ್ಕೀಮ್–3](https://nesaranewsworld.com/archives/52240) - ಸುಲಭ ಕಂತುಗಳಲ್ಲಿ ಎಲೆಕ್ಟ್ರಾನಿಕ್ ಹಾಗೂ ಗೃಹೋಪಯೋಗಿ ವಸ್ತುಗಳ ಖರೀದಿಗೆ ಸುವರ್ಣ ಅವಕಾಶ ನೆಲ್ಯಾಡಿಯ ಲೋಟಸ್ ಕಾಂಪ್ಲೆಕ್ಸ್, ಮುಖ್ಯ ರಸ್ತೆಯಲ್ಲಿರುವ ಸ್ಟಾರ್ ಎಂಟರ್‌ಪ್ರೆಸಸ್ ವತಿಯಿಂದ ಗ್ರಾಹಕರಿಗಾಗಿ ವಿಶೇಷವಾಗಿ ರೂಪಿಸಲಾದ “ಲಕ್ಕಿ ಸ್ಟಾರ್ - ಗಿಫ್ಟ್ ಸ್ಕೀಮ್–3 ಅನ್ನು ದಿನಾಂಕ 20-01-2026ರಿಂದ ಆರಂಭಿಸಲಾಗುತ್ತಿದೆ. ಈ ಸ್ಕೀಮ್ ಮೂಲಕ ಗ್ರಾಹಕರು ಕೇವಲ ತಿಂಗಳಿಗೆ ರೂ. 1,000/- ಕಂತಿನಲ್ಲಿ ಅತ್ಯುತ್ತಮ ಎಲೆಕ್ಟ್ರಾನಿಕ್ ಹಾಗೂ ಗೃಹೋಪಯೋಗಿ ವಸ್ತುಗಳನ್ನು ಖರೀದಿಸುವ ಅವಕಾಶವನ್ನು ಪಡೆಯಬಹುದು. 🔹 ಸ್ಕೀಮ್‌ನ ವಿಶೇಷತೆಗಳು :ಒಟ್ಟು 15 ತಿಂಗಳ ಕಂತುಗಳುಪ್ರತೀ ತಿಂಗಳು ಅದೃಷ್ಟಶಾಲಿ - [ನೆಲ್ಯಾಡಿ ಅಶ್ವಿನಿ ಆಸ್ಪತ್ರೆಯಲ್ಲಿ ಉಚಿತ ಎಲುಬು–ಕಣ್ಣು ತಪಾಸಣಾ ಶಿಬಿರ: ಜನರಿಂದ ಉತ್ತಮ ಸ್ಪಂದನೆ](https://nesaranewsworld.com/archives/52234) - ನೆಲ್ಯಾಡಿ: ಗ್ರಾಮೀಣ ಪ್ರದೇಶದ ಜನರಿಗೆ ಆರೋಗ್ಯ ಜಾಗೃತಿ ಹಾಗೂ ಮುನ್ನೆಚ್ಚರಿಕಾ ತಪಾಸಣೆ ಅತ್ಯಂತ ಅಗತ್ಯವೆಂಬ ಉದ್ದೇಶದಿಂದ ನೆಲ್ಯಾಡಿ ಅಶ್ವಿನಿ ಆಸ್ಪತ್ರೆಯಲ್ಲಿ ಶುಕ್ರವಾರ ಉಚಿತ ಎಲುಬಿನ ಖನಿಜ ಸಾಂದ್ರತೆ ಪರೀಕ್ಷಾ ಶಿಬಿರ ಹಾಗೂ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಶಿಬಿರವನ್ನು ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಗಂಗಾಧರ ಶೆಟ್ಟಿ ಹೊಸಮನೆ ಅವರು ಉದ್ಘಾಟಿಸಿ ಮಾತನಾಡಿದ ಅವರು ಇಂದಿನ ಒತ್ತಡದ ಜೀವನಶೈಲಿ, ಆಹಾರ ಪದ್ಧತಿ ಹಾಗೂ ವ್ಯಾಯಾಮದ ಕೊರತೆಯಿಂದ ಎಲುಬು ಮತ್ತು ಕಣ್ಣು ಸಂಬಂಧಿತ ಸಮಸ್ಯೆಗಳು ಹೆಚ್ಚುತ್ತಿವೆ. ಇಂತಹ - [SSLC ವಿದ್ಯಾರ್ಥಿಗಳೇ ಎಚ್ಚರ! ಹಣ ಕೊಟ್ರೆ ಪ್ರಶ್ನೆ ಪತ್ರಿಕೆ ಸಿಗತ್ತೆ ಅಂತಾ ಯಾಮಾರಬೇಡಿ](https://nesaranewsworld.com/archives/52228) - ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಕಿಡಗೇಡಿಗಳು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡುತ್ತಿದ್ದಾರೆ. ಪ್ರಶ್ನೆ ಪತ್ರಿಕೆ ಲೀಕ್ ಮಾಡುತ್ತೇವೆ ಎಂದು ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್‌ನಲ್ಲಿ ಪೋಸ್ಟ್‌ಗಳು, ವೀಡಿಯೊಗಳು ಹಾಗೂ ಬಯೋಗಳಲ್ಲಿ ಪ್ರಕಟಿಸಿ, ಹಣ ಕೇಳಿ ವಿದ್ಯಾರ್ಥಿಗಳನ್ನು ಯಾಮಾರಿಸುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ನೂರು ರೂ. ಕೊಟ್ಟರೆ ಸಿಗುತ್ತೆ ಪ್ರಶ್ನೆ ಪತ್ರಿಕೆಈಗಾಗಲೇ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಮೊದಲನೇ ಹಂತದ ಪೂರ್ವ ಸಿದ್ಧತಾ ಪರೀಕ್ಷೆಗಳು ಆರಂಭವಾಗಿದ್ದು, ಮಾರ್ಚ್​ನಿಂದ ಮುಖ್ಯ ಪರೀಕ್ಷೆ ಆರಂಭವಾಗಲಿದೆ. ಇದರ ನಡುವೆ ಕೆಲ ಕಿಡಗೇಡಿಗಳು ಎಸ್‌ಎಸ್‌ಎಲ್‌ಸಿ, - [ನಾಲ್ಕು ದನಗಳ ಕಳ್ಳತನ ಪ್ರಕರಣ: ಆರೋಪಿಯ ಬಂಧನ](https://nesaranewsworld.com/archives/52223) - ಬಂಟ್ವಾಳ: ಬಂಟ್ವಾಳ ತಾಲೂಕು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರುವಾಯಿ ಗ್ರಾಮದ ಸೊಸೈಟಿ ಆವರಣದಿಂದ ಹುಲ್ಲು ಮೇಯಲು ಹೋಗಿದ್ದ ನಾಲ್ಕು ದನಗಳು ಕಳ್ಳತನವಾದ ಪ್ರಕರಣದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನ.18ರಂದು ಗಣೇಶ ರೈ ಹಾಗೂ ನಾರಾಯಣ ನಾಯ್ಕ ಎಂಬುವರಿಗೆ ಸೇರಿದ ಒಟ್ಟು ನಾಲ್ಕು ದನಗಳು ಪೆರುವಾಯಿ ಗ್ರಾಮದ ಸೊಸೈಟಿ ಆವರಣದಿಂದ ಕಾಣೆಯಾಗಿದ್ದವು. ಈ ಸಂಬಂಧ ಗಣೇಶ ರೈ ಅವರು ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 169/2025 ರಂತೆ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ಕೈಗೊಂಡಿದ್ದ - [ನೆಲ್ಯಾಡಿ: ನೇಮೋತ್ಸವದ ವೇಳೆ ಅಪ್ರಾಪ್ತ ಬಾಲಕಿಗೆ ಮಾನಭಂಗ ಯತ್ನ: ಪೋಕ್ಸೋ ಕಾಯ್ದೆಯಡಿ ನ್ಯಾಯಾಂಗ ಬಂಧನ](https://nesaranewsworld.com/archives/52213) - ನೆಲ್ಯಾಡಿ: ಕಡಬ ತಾಲೂಕು ನೆಲ್ಯಾಡಿ ಗ್ರಾಮದ ಕಟ್ಟೆಮಜಲು ಎಂಬಲ್ಲಿ ನಡೆದ ನೇಮೋತ್ಸವದ ವೇಳೆ ಅಪ್ರಾಪ್ತ ಬಾಲಕಿಯೊಬ್ಬಳ ಕೈ ಹಿಡಿದು ಎಳೆದು ಮಾನಭಂಗ ಮಾಡಲು ಯತ್ನಿಸಿದ ಆರೋಪದಡಿ ಸ್ಥಳೀಯ ವ್ಯಕ್ತಿಯೊಬ್ಬನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಬಾಲಕಿ ಕುಟುಂಬದೊಂದಿಗೆ ಕಟ್ಟೆಮಜಲು ನೇಮೋತ್ಸವ ವೀಕ್ಷಣೆಗೆ ತೆರಳಿದ್ದಳು. ನೇಮೋತ್ಸವ ನಡೆಯುತ್ತಿದ್ದ ಸಂದರ್ಭ ಬೆಳಗಿನ ಜಾವ ಬಹಿರ್ದೆಸೆಗೆಂದು ತೆರಳಿದ್ದ ವೇಳೆ ಕಟ್ಟೆಮಜಲು ನಿವಾಸಿ ಚಂದ್ರಶೇಖರ ಎಂಬಾತ ಹದಿನೈದು ವರ್ಷದ ಬಾಲಕಿಯ ಕೈ ಹಿಡಿದು ಎಳೆದು ಮಾನಭಂಗ ಮಾಡಲು - [ಅಡ್ಡಹೊಳೆ: ಪಿಕಪ್ ಡಿಕ್ಕಿ – ಮಹಿಳೆ ಮೃತ್ಯು](https://nesaranewsworld.com/archives/52216) - ನೆಲ್ಯಾಡಿ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಅಡ್ಡಹೊಳೆ ಬಳಿ ಹೆದ್ದಾರಿ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೋರ್ವರಿಗೆ ಪಿಕಪ್ ವಾಹನ ಡಿಕ್ಕಿಯಾಗಿ ಅವರು ಮೃತಪಟ್ಟ ದುರ್ಘಟನೆ ಜ.8ರಂದು ಸಂಜೆ ಸಂಭವಿಸಿದೆ. ಶಿರಾಡಿ ಗ್ರಾಮದ ಅಡ್ಡಹೊಳೆ ಅಂಬೇಡ್ಕರ್ ಕಾಲೋನಿ ನಿವಾಸಿ ದಿ.ಬಾಬು ಅವರ ಪತ್ನಿ ಲೀಲಾ (59) ಮೃತ ಮಹಿಳೆಯಾಗಿದ್ದಾರೆ. ಲೀಲಾ ಅವರು ಕೂಲಿ ಕೆಲಸ ಮುಗಿಸಿಕೊಂಡು ರಾಷ್ಟ್ರೀಯ ಹೆದ್ದಾರಿ ಬದಿ ನಡೆದುಕೊಂಡು ಮನೆಗೆ ತೆರಳುತ್ತಿದ್ದ ಸಂದರ್ಭ ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಹಾಸನ ನಿವಾಸಿ ರಮೇಶ್ - [ನೇರ್ಲ–ಇಚ್ಲಂಪಾಡಿ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ](https://nesaranewsworld.com/archives/52204) - ನೆಲ್ಯಾಡಿ: 2025–26ನೇ ಶೈಕ್ಷಣಿಕ ವರ್ಷದ ನೂಜಿಬಾಳ್ತಿಲ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬವನ್ನು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ನೇರ್ಲ–ಇಚ್ಲಂಪಾಡಿಯಲ್ಲಿ ಬುಧವಾರ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಕೌಕ್ರಾಡಿ ಗ್ರಾಮ ಪಂಚಾಯತಿ ಸದಸ್ಯೆ ಡೈಸಿ ವರ್ಗಿಸ್ ಉದ್ಘಾಟಿಸಿ, ಪ್ರಾಥಮಿಕ ಹಂತದಲ್ಲೇ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು. ಇಂತಹ ಕಲಿಕಾ ಹಬ್ಬಗಳು ಮಕ್ಕಳಲ್ಲಿ ಕಲಿಕೆಯ ಮೇಲಿನ ಆಸಕ್ತಿಯನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ವಸಂತ ಬಿಜೇರು ವಹಿಸಿ ಮಾತನಾಡಿದ ಅವರು ನೇರ್ಲ–ಇಚ್ಲಂಪಾಡಿ ಶಾಲೆಯ - [ಚಲನಚಿತ್ರ ನಟಿ ಶ್ರುತಿ ಕುಕ್ಕೆ ಸುಬ್ರಹ್ಮಣ್ಯ ಭೇಟಿ](https://nesaranewsworld.com/archives/52189) - ಸುಬ್ರಹ್ಮಣ್ಯ : ಕನ್ನಡ ಚಲನಚಿತ್ರ ರಂಗದ ಖ್ಯಾತ ನಟಿ ಶ್ರುತಿ ಅವರು ಕುಟುಂಬ ಸಮೇತರಾಗಿ ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನಕ್ಕೆ ಗುರುವಾರ ಭೇಟಿ ನೀಡಿದರು. ಶೃತಿ ಅವರೊಂದಿಗೆ ಅವರ ಅಪ್ಪ, ಅಮ್ಮ, ಚಿಕ್ಕಮ್ಮ ಹಾಗೂ ಕುಟುಂಬಸ್ಥರು ಜೊತೆಗಿದ್ದರು. ಶ್ರೀ ದೇವಳದಲ್ಲಿ ಪಂಚಾಮೃತ ಮಹಾಅಭಿಷೇಕ ಸೇವೆ ಸಲ್ಲಿಸಿದರು. ಸತ್ಯನಾರಾಯಣ ಅಸ್ರನ್ನ ಅವರು ತೀರ್ಥ ಹಾಗೂ ಶ್ರೀ ದೇವರ ಪ್ರಸಾದ ನೀಡಿದರು. ಅಲ್ಲಿಂದ ಹೊ ಸಳಿಗಮ್ಮ ದೈವದ ಗುಡಿಯಲ್ಲಿ ದರ್ಶನ ಮಾಡಿದರು. ಶ್ರೀ ದೇವಳದ ಆಡಳಿತ ಕಚೇರಿಯಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ - [ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ](https://nesaranewsworld.com/archives/52186) - ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಅವರನ್ನು ಸೇವಾಭಾರತಿ ತಂಡ ಜ.06 ರಂದು ಭೇಟಿ ನೀಡಿ ಸೇವಾಭಾರತಿಯ ಸೇವಾಕಾರ್ಯಗಳ ಬಗ್ಗೆ ಮಾಹಿತಿ ನೀಡಿ ವಿಕಲಚೇತನರ ಸಬಲೀಕರಣದ ಕುರಿತು ಕುಂದು ಕೊರತೆ ಸಭೆಯನ್ನು ಆಯೋಜಿಸುವ ಬಗ್ಗೆ ಹಾಗೂ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡದ ಕುರಿತು ಪ್ರಸ್ತಾಪಿಸಿ ಸಹಕರಿಸುವಂತೆ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ಸೇವಾಧಾಮದ ಸಂಸ್ಥಾಪಕರಾದ ಕೆ.ವಿನಾಯಕ ರಾವ್, ಸೇವಾಭಾರತಿಯ ಟ್ರಸ್ಟಿ ಶ್ರೀ ಜೈ ರಾಜ್ ಸಾಲ್ಯಾನ್ ಕಾನರ್ಪ - [ಜ.9ರಂದು ನೆಲ್ಯಾಡಿ ಅಶ್ವಿನಿ ಆಸ್ಪತ್ರೆಯಲ್ಲಿ ಉಚಿತ ಎಲುಬಿನ ಖನಿಜ ಸಾಂದ್ರತೆ ಹಾಗೂ ಕಣ್ಣಿನ ತಪಾಸಣಾ ಶಿಬಿರ](https://nesaranewsworld.com/archives/52182) - ನೆಲ್ಯಾಡಿ: ಸಾರ್ವಜನಿಕರ ಆರೋಗ್ಯ ಜಾಗೃತಿಯ ಉದ್ದೇಶದಿಂದ ನೆಲ್ಯಾಡಿಯ ಅಶ್ವಿನಿ ಆಸ್ಪತ್ರೆಯ ವತಿಯಿಂದ ಜ. 9ರಂದು ಶುಕ್ರವಾರ ಬೆಳಗ್ಗೆ 10:00ರಿಂದ ಮಧ್ಯಾಹ್ನ 2:00 ಗಂಟೆಯವರೆಗೆ ಉಚಿತ ಎಲುಬಿನ ಖನಿಜ ಸಾಂದ್ರತೆ (Bone Mineral Density – BMD) ಪರೀಕ್ಷಾ ಶಿಬಿರ ಹಾಗೂ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಎಲುಬು ಕ್ಷಯ, ಆಸ್ಟಿಯೋಪೋರೋಸಿಸ್ ಸೇರಿದಂತೆ ವಿವಿಧ ಎಲುಬು ಸಂಬಂಧಿತ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲೇ ಗುರುತಿಸುವ ಉದ್ದೇಶದಿಂದ ಈ ಉಚಿತ BMD ಪರೀಕ್ಷೆ ನಡೆಸಲಾಗುತ್ತಿದ್ದು, ವೃದ್ಧರು, ಮಹಿಳೆಯರು ಹಾಗೂ ದೀರ್ಘಕಾಲದ - [ಕೊಕ್ಕಡ: ದಿ| ಸುಹಾಸ್ ಶೆಟ್ಟಿ ಬಜ್ಪೆ ಸ್ಮರಣಾರ್ಥ ಫೆ.01ರಂದು ಬೃಹತ್ ರಕ್ತದಾನ ಶಿಬಿರ – ಆಮಂತ್ರಣ ಪತ್ರಿಕೆ ಬಿಡುಗಡೆ](https://nesaranewsworld.com/archives/52179) - ಕೊಕ್ಕಡ: ಟೀಂ ಸುಹಾಸ್ ಶೆಟ್ಟಿ ಕೊಕ್ಕಡ ಇದರ ಆಶ್ರಯದಲ್ಲಿ, ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಫೆ.01 ರಂದು ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ಆಯೋಜಿಸಲಿರುವ ದಿ| ಸುಹಾಸ್ ಶೆಟ್ಟಿ ಬಜ್ಪೆ ಅವರ ಸ್ಮರಣಾರ್ಥ ಬೃಹತ್ ರಕ್ತದಾನ ಶಿಬಿರದ ಆಮಂತ್ರಣ ಪತ್ರಿಕೆಯನ್ನು ಗುರುವಾರದಂದು ಬೆಳಗ್ಗೆ ಕೊಕ್ಕಡದ ಶ್ರೀ ವ್ಯೆದ್ಯನಾಥೇಶ್ವರ ವಿಷ್ಣುಮೂರ್ತಿ ದೇವಾಸ್ಥಾನದಲ್ಲಿ ವಿಧಿವತ್ತಾಗಿ ಬಿಡುಗಡೆಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಸಮಾಜಮುಖಿ ಚಿಂತನೆ ಹಾಗೂ ಮಾನವೀಯ ಸೇವೆಯ ಮಹತ್ವವನ್ನು ಸ್ಮರಿಸಿಕೊಂಡು, ರಕ್ತದಾನ ಶಿಬಿರದ ಮೂಲಕ ಅಗತ್ಯವಿರುವ ರೋಗಿಗಳಿಗೆ ನೆರವಾಗುವ ಸಂಕಲ್ಪವನ್ನು ವ್ಯಕ್ತಪಡಿಸಲಾಯಿತು. ದಿ| - [ಕೊಕ್ಕಡ: ಹಳ್ಳಿಂಗೇರಿ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರ ಜೀರ್ಣೋದ್ಧಾರಕ್ಕೆ 1.50 ಲಕ್ಷ ರೂ. ದೇಣಿಗೆ](https://nesaranewsworld.com/archives/52174) - ಹಳ್ಳಿಂಗೇರಿ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ ಜೀರ್ಣೋದ್ಧಾರ ಹಾಗೂ ನೂತನ ಮಂದಿರ ನಿರ್ಮಾಣ ಕಾರ್ಯಕ್ಕೆ ಕೊಲ್ಲಾಜೆಪಳಿಕೆ ನಿವಾಸಿ ಸುಂದರಿ ಕುಂಞಪ್ಪ ಗೌಡ ಅವರು ₹1,50,111 ಮೊತ್ತವನ್ನು ದೇಣಿಗೆ ನೀಡಿ ಸಹಕರಿಸಿರುತ್ತಾರೆ. ಈ ಹಿಂದೆಯೂ ಅನೇಕ ಧಾರ್ಮಿಕ, ಸಾಮಾಜಿಕ ಹಾಗೂ ಸಾರ್ವಜನಿಕ ಕೆಲಸ ಕಾರ್ಯಗಳಿಗೆ ಸಹಾಯ ಹಸ್ತ ಚಾಚುತ್ತಾ ಬಂದಿರುವ ಸುಂದರಿ ಕುಂಞಪ್ಪ ಗೌಡ ಅವರು, ಇದೀಗ ನೂತನ ಮಂದಿರ ನಿರ್ಮಾಣದ ಮಹತ್ವದ ಹಂತದಲ್ಲಿ ದೊಡ್ಡ ಮೊತ್ತವನ್ನು ನೀಡುವ ಮೂಲಕ ಜೀರ್ಣೋದ್ಧಾರ ಕಾರ್ಯಕ್ಕೆ ಮಹತ್ವದ ಸಹಕಾರ ನೀಡಿದ್ದಾರೆ. - [ಕುಟ್ರುಪಾಡಿ ಸರ್ಕಾರಿ ಶಾಲೆ ಕೊಠಡಿ ನಿರ್ಮಾಣಕ್ಕೆ ಧರ್ಮಸ್ಥಳದಿಂದ ಸಹಾಯಧನ](https://nesaranewsworld.com/archives/52171) - ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ವತಿಯಿಂದ ಕಡಬ ತಾಲ್ಲೂಕಿನ ಕುಟ್ರುಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರ್ಕಳದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕೊಠಡಿ ನಿರ್ಮಾಣಕ್ಕೆ ಪೂಜ್ಯ ಡಾ.ಡಿ.ವೀರೇಂದ್ರ ಹೆಗಡೆಯವರು ಮಂಜೂರು ಮಾಡಿದ ಸಹಾಯಧನದ ಮಂಜೂರಾತಿ ಪತ್ರವನ್ನು ಅಧಿಕೃತವಾಗಿ ಹಸ್ತಾಂತರಿಸಲಾಯಿತು. ಈ ಮಂಜೂರಾತಿ ಪತ್ರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ನಿರ್ದೇಶಕ ಬಾಬು ನಾಯ್ಕ್ ಅವರು ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಪ್ರಸನ್ನ ಹೆಬ್ಬಾರು ಹಾಗೂ ಮುಖ್ಯಶಿಕ್ಷಕಿ - [ವಿಶ್ವದಾಖಲೆ ಸಾಧಕಿ ಕುಮಾರಿ ಶ್ರದ್ದಾ ಶೆಟ್ಟಿ ಶ್ರೀ ಕ್ಷೇತ್ರ ಸೌತಡ್ಕಕ್ಕೆ ಭೇಟಿ](https://nesaranewsworld.com/archives/52168) - ಕೊಕ್ಕಡ: ಲಾಯಿಲ ಗ್ರಾಮದ ಎಣಿಂಜೆ ನಿವಾಸಿ ಶಾರದ ಹಾಗೂ ಶೇಖರ ಶೆಟ್ಟಿ ದಂಪತಿಗಳ ಪುತ್ರಿ, ವಿಶ್ವದಾಖಲೆ ಸಾಧಕಿ ಕುಮಾರಿ ಶ್ರದ್ದಾ ಶೆಟ್ಟಿಯವರು ಜ.06ರಂದು ಶ್ರೀ ಕ್ಷೇತ್ರ ಸೌತಡ್ಕಕ್ಕೆ ಭೇಟಿ ನೀಡಿ, ತನಗೆ ಲಭಿಸಿದ ಪ್ರಶಸ್ತಿಯೊಂದಿಗೆ ದೇವರಿಗೆ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಪ್ರಸ್ತುತ ಉಜಿರೆಯ ಎಸ್.ಡಿ.ಎಂ.ಕಾಲೇಜಿನಲ್ಲಿ ಬಿ.ಇಡಿ ವಿದ್ಯಾಭ್ಯಾಸ ಮಾಡುತ್ತಿರುವ ಶ್ರದ್ದಾ ಶೆಟ್ಟಿಯವರು, ಹವ್ಯಾಸವಾಗಿ ಹೂವಿನ ರಂಗೋಲಿಗಳನ್ನು ಬಿಡಿಸುವ ಕಲೆಯಲ್ಲಿ ತೊಡಗಿಸಿಕೊಂಡಿದ್ದು, ಇತ್ತೀಚೆಗೆ ಬೃಹದಾಕಾರದ ಹೂವಿನ ರಂಗೋಲಿಯನ್ನು ರೂಪಿಸಿ ವಿಶ್ವದಾಖಲೆ ನಿರ್ಮಿಸುವ ಮೂಲಕ ಗಮನ ಸೆಳೆದಿದ್ದಾರೆ. ಈ - [ಅಂತರ್ ಜಿಲ್ಲಾ ಮಹಿಳೆಯರ ವಾಲಿಬಾಲ್ ಪಂದ್ಯಾಟ : ಉಜಿರೆ ಎಸ್.ಡಿ.ಎಂ ಕಾಲೇಜಿಗೆ ಪ್ರಶಸ್ತಿ](https://nesaranewsworld.com/archives/52165) - ಉಜಿರೆ: ಉಡುಪಿ ಜಿಲ್ಲೆಯ ಪೆರಂಪಳ್ಳಿಯಲ್ಲಿ ಪವರ್ ಫ್ರೆಂಡ್ಸ್ ಪೆರಂಪಳ್ಳಿ ಸಂಯುಕ್ತ ಆಶ್ರಯ ಹಾಗೂ ಅನಿಲ್ ಗೋನ್ಸಾಲ್ವಿಸ್ ನೇತೃತ್ವದಲ್ಲಿ ನಡೆದಂತಹ 'ಪವರ್ ಟ್ರೋಫಿ - 2026 ಅಂತರ್ ಜಿಲ್ಲಾ' ಬಾಲಕಿಯರ ಮುಕ್ತ ವಿಭಾಗದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ ಭಾಗವಹಿಸಿದ್ದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ತಂಡವು ಪ್ರಥಮ ಸ್ಥಾನ ಪಡೆಯುವ ಮೂಲಕ ಪಂದ್ಯಾಟದ ಚಾಂಪಿಯನ್ ಗಳಾಗಿದ್ದಾರೆ. ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿದ ವಿದ್ಯಾರ್ಥಿನಿ ಶ್ರೀಯಾ ಉತ್ತಮ ಅಟ್ಯಾಕರ್ , ವಿದ್ಯಾರ್ಥಿನಿ ಪ್ರಿಯಾಂಕ ಬೆಸ್ಟ್ ಆಲ್ - [ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆಶ್ಲೇಷ ನಕ್ಷತ್ರದಂದು ದಾಖಲೆ 1400 ಆಶ್ಲೇಷ ಬಲಿ ಸೇವೆ](https://nesaranewsworld.com/archives/52162) - ಸುಬ್ರಮಣ್ಯ: ಭಾರತದ ನಾಗರಾಧನೆಯ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಶ್ಲೇಷ ನಕ್ಷತ್ರವಾದ ಮಂಗಳವಾರ ದಾಖಲೆಯ 1400 ಆಶ್ಲೇಷ ಬಲಿ ಸೇವೆಗಳು ನೆರವೇರಿದವು. ಮಂಗಳವಾರವು ಸುಬ್ರಹ್ಮಣ್ಯನಿಗೆ ವಿಶೇಷ ದಿನವಾಗಿರುವುದರೊಂದಿಗೆ ಆಶ್ಲೇಷ ನಕ್ಷತ್ರವೂ ಈ ದಿನವೇ ಬಂದ ಹಿನ್ನೆಲೆಯಲ್ಲಿ ವಿವಿಧ ರಾಜ್ಯಗಳಿಂದ ಅಪಾರ ಸಂಖ್ಯೆಯ ಭಕ್ತರು ಕ್ಷೇತ್ರಕ್ಕೆ ಆಗಮಿಸಿದ್ದರು. ನಿನ್ನೆ ದಿನದಿಂದಲೇ ಭಕ್ತರ ಆಗಮನ ಆರಂಭಗೊಂಡಿದ್ದು, ಇಂದು ಬೆಳಗ್ಗೆ 6.30 ಗಂಟೆಗೆ ಆಶ್ಲೇಷ ಬಲಿ ಸೇವೆ ಪ್ರಾರಂಭವಾಗಿ ನಿರಂತರವಾಗಿ ನಾಲ್ಕು–ಐದು ಬ್ಯಾಚುಗಳಲ್ಲಿ ಬೆಳಗ್ಗೆ 11 ಗಂಟೆಯವರೆಗೆ ಸೇವೆ ನಡೆಯಿತು. - [ಜೆಸಿಐ ನೆಲ್ಯಾಡಿ ನೂತನ ಪದಾಧಿಕಾರಿಗಳ ಆಯ್ಕೆ: 2026ರ ಅಧ್ಯಕ್ಷರಾಗಿ ಜೆಸಿ ಪ್ರವೀಣಿ ಸುಧಾಕರ್ ಶೆಟ್ಟಿ](https://nesaranewsworld.com/archives/52158) - ನೆಲ್ಯಾಡಿ: ಜೆಸಿಐ ನೆಲ್ಯಾಡಿ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಜ.3ರಂದು ನೆಲ್ಯಾಡಿಯ ಗೌರಿಜಾಲ್ ಆರ್ಕೇಡ್‌ನಲ್ಲಿ ನಡೆಯಿತು. ಜೆಸಿಐ ನೆಲ್ಯಾಡಿಯ ಅಧ್ಯಕ್ಷ ಜೆಸಿ ಡಾ.ಸುಧಾಕರ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ, ಚುನಾವಣಾ ಅಧಿಕಾರಿ ಜೆಸಿ ಸುಚಿತ್ರ ಬಂಟ್ರಿಯಲ್ ಅವರ ನೇತೃತ್ವದಲ್ಲಿ ಆಯ್ಕೆ ಪ್ರಕ್ರಿಯೆ ನೆರವೇರಿತು. ಈ ವೇಳೆ ಜೆಸಿಐ ನೆಲ್ಯಾಡಿಯ 2026ನೇ ಸಾಲಿನ ನೂತನ ಅಧ್ಯಕ್ಷರಾಗಿ ಜೆಸಿ ಪ್ರವೀಣಿ ಸುಧಾಕರ್ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಯಿತು. ಕಾರ್ಯದರ್ಶಿಯಾಗಿ ಶ್ರೇಯಸ್ ಶೆಟ್ಟಿ, ಮಹಿಳಾ ಜೆಸಿ ಸಂಯೋಜಕರಾಗಿ ನವ್ಯ ಪ್ರಸಾದ್, ಕೋಶಾಧಿಕಾರಿಯಾಗಿ - [ಮರದ ಕೆಲಸದ ಮಧ್ಯೆ ಹೃದಯಾಘಾತ: ಕೊಕ್ಕಡ ಆಲಡ್ಕ ನಿವಾಸಿ ಪ್ರಕಾಶ್ ಆಚಾರ್ಯ ನಿಧನ](https://nesaranewsworld.com/archives/52154) - ಕೊಕ್ಕಡ: ಕೊಕ್ಕಡ ಗ್ರಾಮದ ಆಲಡ್ಕ ನಿವಾಸಿ ದಿ.ಕೊರಗಪ್ಪ ಆಚಾರ್ಯ ಅವರ ಪುತ್ರ ಪ್ರಕಾಶ್ ಆಚಾರ್ಯ (43) ಅವರು ಸೋಮವಾರ ಮಧ್ಯಾಹ್ನ ಹೃದಯಾಘಾತದಿಂದ ಅಕಾಲಿಕವಾಗಿ ನಿಧನರಾದರು. ಮೃತ ಪ್ರಕಾಶ್ ಆಚಾರ್ಯ ಅವರು ತಮ್ಮ ಮನೆಯ ಸಮೀಪದಲ್ಲಿರುವ ಮರದ ಕೆಲಸ ನಿರ್ವಹಿಸುವ ಕಟ್ಟಡದಲ್ಲಿ ದಿನನಿತ್ಯದಂತೆ ಕೆಲಸ ಮಾಡುತ್ತಿದ್ದ ವೇಳೆ ಅಚಾನಕ್ ಹೃದಯಾಘಾತಕ್ಕೆ ಒಳಗಾದರು. ತಕ್ಷಣವೇ ಕುಸಿದು ಬಿದ್ದ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಷ್ಟರೊಳಗೆ ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ಸದಾ ದುಡಿಯುವ ಸ್ವಭಾವ ಹೊಂದಿದ್ದ ಪ್ರಕಾಶ್ ಆಚಾರ್ಯ - [ಉಪ್ಪಿನಂಗಡಿ ವಲಯದ ಅರಣ್ಯ ವ್ಯಾಪ್ತಿಯಲ್ಲಿ ಹುಲಿ ಗಣತಿ ಆರಂಭ](https://nesaranewsworld.com/archives/52142) - ನೆಲ್ಯಾಡಿ: ಅಖಿಲ ಭಾರತ ಹುಲಿ ಗಣತಿ ಪ್ರಕ್ರಿಯೆ ಕರ್ನಾಟಕದಲ್ಲಿ ಅಧಿಕೃತವಾಗಿ ಆರಂಭಗೊಂಡಿದೆ. ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ಹಾಗೂ ಭಾರತೀಯ ವನ್ಯಜೀವಿ ಸಂಸ್ಥೆಗಳ ಮಾರ್ಗದರ್ಶನದಲ್ಲಿ ಕರ್ನಾಟಕ ಅರಣ್ಯ ಇಲಾಖೆ ಸಮೀಕ್ಷೆಯನ್ನು ಹಂತ ಹಂತವಾಗಿ ನಡೆಸುತ್ತಿದೆ. ಈ ಪ್ರಕ್ರಿಯೆಯ ಮೊದಲ ಹಂತ ಜ.5ರಿಂದ ರಾಜ್ಯಾದ್ಯಂತ ಜಾರಿಗೆ ಬಂದಿದೆ. 2022ರ ಗಣತಿಯಂತೆ ರಾಜ್ಯದಲ್ಲಿ 563 ಹುಲಿಗಳಿದ್ದು, ಮಧ್ಯಪ್ರದೇಶದ ಬಳಿಕ ಎರಡನೇ ಸ್ಥಾನದಲ್ಲಿದೆ. 2026ರ ಪ್ರಕ್ರಿಯೆಯ ಅಂತಿಮ ವರದಿ 2027ರಲ್ಲಿ ಪ್ರಕಟವಾಗಲಿದೆ. ಹಂತ 1ರಲ್ಲಿ ಎರಡು ಪ್ರಮುಖ ಚಟುವಟಿಕೆಗಳನ್ನು ಕೈಗೊಳ್ಳಲಾಗಿದೆ. ಮೊದಲನೆಯದು - [ನೆಲ್ಯಾಡಿ: ಸಾಲಬಾಧೆ–ಅಮಲು ಪದಾರ್ಥಗಳ ವ್ಯಸನ: ಇಲಿಪೇಸ್ಟ್ ಸೇವಿಸಿ ಯುವಕ ಆತ್ಮಹತ್ಯೆ](https://nesaranewsworld.com/archives/52138) - ನೆಲ್ಯಾಡಿ: ಸಾಲಬಾಧೆ ಹಾಗೂ ಅಮಲು ಪದಾರ್ಥಗಳ ವ್ಯಸನದಿಂದ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಯುವಕನೋರ್ವ ಇಲಿಪೇಸ್ಟ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಕಡಬ ತಾಲೂಕಿನ ಕೊಣಾಲು ಗ್ರಾಮದ ಚಾಮತಮೂಲೆ ಎಂಬಲ್ಲಿ ಸಂಭವಿಸಿದೆ. ಮೃತನನ್ನು ಕೊಣಾಲು ಗ್ರಾಮದ ಚಾಮತಮೂಲೆ ನಿವಾಸಿ ಯತಿನ್(27) ಎಂದು ಗುರುತಿಸಲಾಗಿದೆ. ಮೃತ ಯತಿನ್ ವ್ಯವಹಾರ ಉದ್ದೇಶಕ್ಕಾಗಿ ಕೆಲವೊಂದು ಹಣಕಾಸು ಸಂಸ್ಥೆಗಳಿಂದ ಸಾಲ ಪಡೆದುಕೊಂಡಿದ್ದ. ಆದರೆ ವ್ಯವಹಾರದಲ್ಲಿ ನಷ್ಟ ಉಂಟಾಗಿ ಸಾಲ ತೀರಿಸಲಾಗದೇ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿ ಇದರಿಂದಾಗಿ ವಿಪರೀತ ಮದ್ಯಪಾನಕ್ಕೆ ಒಳಗಾಗಿದ್ದು, ಕ್ರಮೇಣ - [ಕಡಬ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಪ್ತಶಕ್ತಿ ಸಂಗಮ ಕಾರ್ಯಕ್ರಮ](https://nesaranewsworld.com/archives/52135) - ಕಡಬ: ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ, ಹನುಮಾನ್ ನಗರ ಇದರ ಆಶ್ರಯದಲ್ಲಿ ಕಡಬ ತಾಲೂಕು ಮಟ್ಟದ “ಸಪ್ತಶಕ್ತಿ ಸಂಗಮ” ಕಾರ್ಯಕ್ರಮವು ಶನಿವಾರ ಶಾಲಾ ಆವರಣದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಆಗಮಿಸಿದ ಮಾತೆಯರನ್ನು ಆರತಿ ಬೆಳಗಿ, ಅರಿಶಿನ–ಕುಂಕುಮ, ಬೆಲ್ಲ ಹಾಗೂ ನೀರು ನೀಡಿ ಸತ್ಕರಿಸುವ ಮೂಲಕ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ನಂತರ ಅತಿಥಿಗಳು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತದನಂತರ ವಿದ್ಯಾರ್ಥಿಗಳಿಂದ ಭಕ್ತಿಪೂರ್ಣ ಸರಸ್ವತಿ ವಂದನೆ ನಡೆಯಿತು. ಕಾರ್ಯಕ್ರಮದ ವಿಶೇಷ ಅಂಗವಾಗಿ ಮಾತಾಜಿ ಪವಿತ್ರ ಎನ್. ರೈ ಅವರ - [ನೆಲ್ಯಾಡಿ: ಆರ್ಲ ಸೈಂಟ್ ಮೇರಿಸ್ ಚರ್ಚ್ ನಲ್ಲಿ ವಾರ್ಷಿಕ ಮಹೋತ್ಸವ](https://nesaranewsworld.com/archives/52132) - ನೆಲ್ಯಾಡಿ: ಆರ್ಲ ಸೈಂಟ್ ಮೇರಿಸ್ ಚರ್ಚ್ ನಲ್ಲಿ ಮಾತೆ ಮರಿಯಮ್ಮನವರ ವಾರ್ಷಿಕ ಹಬ್ಬ, ತ್ರೀ ಕಿಂಗ್ಸ್ ಹಾಗೂ ಸಂತ ಸೇಬಾಸ್ಟಿಯನ್ ಇವರ ವಾರ್ಷಿಕ ಮಹೋತ್ಸವವು ಭಕ್ತಿಭಾವ ಮತ್ತು ವಿಜೃಂಭಣೆಯಿಂದ ಆಚರಿಸಲಾಯಿತು. ಚರ್ಚ್‌ನ ಧರ್ಮಗುರುಗಳಾದ ವಂ.ಫಾ.ಶಾಜಿ ಮಾತ್ಯು ಹಾಗೂ ಫಾ.ಅಲೆಕ್ಸ್ ಜೋನ್ಸನ್ ಅವರು ದ್ವಜಾರೋಹಣ ನೆರವೇರಿಸುವ ಮೂಲಕ ಹಬ್ಬದ ಧಾರ್ಮಿಕ ವಿಧಿವಿಧಾನಗಳಿಗೆ ಭಕ್ತಿಪೂರ್ವಕ ಚಾಲನೆ ನೀಡಿದರು. ಶನಿವಾರ ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷ ಪರಮಪೂಜ್ಯ ಅತಿವಂದನೀಯ ಬಿಷಪ್ ಜೇಮ್ಸ್ ಪಟ್ಟೀರಿಲ್ ಅವರಿಗೆ ಪೂರ್ಣಕುಂಭ ಸ್ವಾಗತ ನೀಡಲಾಯಿತು. ಭಾನುವಾರ ವಿಧಿವಿಧಾನಪೂರ್ವಕವಾಗಿ - [ಕೊಕ್ಕಡ: ನೆಕ್ಕರಡ್ಕ ಶ್ರೀ ವಿಠೋಬಾ ರಕುಮಾಯಿ ದೇವಸ್ಥಾನಕ್ಕೆ ಶಾಸಕ ಹರೀಶ್ ಪೂಂಜಾರಿಂದ 5 ಲಕ್ಷ ರೂ. ಮಂಜೂರು](https://nesaranewsworld.com/archives/52129) - ಕೊಕ್ಕಡ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿರಳವಾಗಿರುವ ವಿಠ್ಠಲ ದೇವಸ್ಥಾನಗಳ ಪೈಕಿ ಒಂದಾಗಿರುವ ಹತ್ಯಡ್ಕ ಗ್ರಾಮದ ನೆಕ್ಕರಡ್ಕ ಶ್ರೀ ವಿಠೋಬಾ ರಕುಮಾಯಿ ದೇವಸ್ಥಾನವು ನವೀಕರಣಗೊಳ್ಳುತ್ತಿದ್ದು ಬೆಳ್ತಂಗಡಿಯ ಶಾಸಕರಾದ ಹರೀಶ್ ಪೂಂಜರವರು ಶಾಸಕರ ಅನುದಾನದಲ್ಲಿ 5 ಲಕ್ಷ ರೂಪಾಯಿಗಳನ್ನು ಮಂಜೂರು ಮಾಡಿದ್ದಾರೆ. ಅರಸಿನಮಕ್ಕಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುಧೀರ್ ಕುಮಾರ್ ಎಂ.ಎಸ್., ದೇವಳದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಅನಂತ ಗೋಖಲೆ, ಕಾರ್ಯದರ್ಶಿ ಜಿತೇಂದ್ರ ಗೋಖಲೆ, ಬಿಜೆಪಿ ಮಹಾಶಕ್ತಿ ಕೇಂದ್ರ ಕಾರ್ಯದರ್ಶಿ ಗಣೇಶ್ ಕೆ. ಹೊಸ್ತೋಟ, ದೇವಳದ ಪ್ರಮುಖರಾದ ಪ್ರಭಾಕರ ಹೆಬ್ಬಾರ್ - [ನೆಲ್ಯಾಡಿ: 2038ನೇ ಮದ್ಯವರ್ಜನ ಶಿಬಿರದ ಆಮಂತ್ರಣ ಪತ್ರಿಕೆ ಬಿಡುಗಡೆ](https://nesaranewsworld.com/archives/52126) - ನೆಲ್ಯಾಡಿ: ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ನೆಲ್ಯಾಡಿ-ಕೌಕ್ರಾಡಿ ಇದರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಕಡಬ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ ಹಾಗೂ ಕಡಬ ತಾಲೂಕು ಸಮಿತಿ ಮತ್ತು ವಿವಿಧ ಸಂಘ ಸಂಸ್ಥೆಗಳು, ಸಾರ್ವಜನಿಕರ ಸಹಯೋಗದಲ್ಲಿ ಜ.20ರಿಂದ 27ರ ತನಕ ನೆಲ್ಯಾಡಿ-ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನಡೆಯಲಿರುವ 2038ನೇ ಮದ್ಯವರ್ಜನ ಶಿಬಿರದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ರಾಜರ್ಷಿ, ಪದ್ಮವಿಭೂಷಣ ಡಾ|ಡಿ.ವೀರೇಂದ್ರ ಹೆಗ್ಗಡೆ ಅವರು - [ನೆಲ್ಯಾಡಿ: ಕಟ್ಟೆಮಜಲು ಶ್ರೀ ಶೀರಾಡಿ ಧೂಮಾವತಿ–ರಕ್ತೇಶ್ವರಿ ಹಾಗೂ ಪರಿವಾರ ದೈವಗಳ ನೇಮೋತ್ಸವ](https://nesaranewsworld.com/archives/52123) - ನೆಲ್ಯಾಡಿ: ಕೌಕ್ರಾಡಿ ಗ್ರಾಮದ ಕಟ್ಟೆಮಜಲು ಶಿರಾಡಿ ಧೂಮಾವತಿ ರಕ್ತೇಶ್ವರಿ ಹಾಗೂ ಪರಿವಾರ ದೈವಗಳ ದೈವಸ್ಥಾನದಲ್ಲಿ ಜ.3 ಮತ್ತು ಜ.4ರಂದು ಎರಡು ದಿನಗಳ ಕಾಲ ಸಾಂಪ್ರದಾಯಿಕ ವಿಧಿ–ವಿಧಾನಗಳೊಂದಿಗೆ ನೇಮೋತ್ಸವ ಅದ್ಧೂರಿಯಾಗಿ ನಡೆಯಿತು. ಜ.3ರಂದು ಬೆಳಿಗ್ಗೆ 8ರಿಂದ ದೈವಗಳ ಸನ್ನಿಧಿಯಲ್ಲಿ ಶ್ರೀ ಮಹಾಗಣಪತಿ ಹೋಮ ನಡೆಯಿತು. ಬಳಿಕ ಮುಳಿಂಗಾರು ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಪರ್ವ, ಕ್ಷೇತ್ರದ ನಾಗ ಸನ್ನಿಧಿಯಲ್ಲಿ ಪಂಚಾಮೃತ ಅಭಿಷೇಕ ನೆರವೇರಿತು. ನಂತರ ಕ್ಷೇತ್ರದ ದೈವಗಳಿಗೆ ವಿಶೇಷ ಪರ್ವ ವಿಧಿವಿಧಾನಗಳೊಂದಿಗೆ ಜರುಗಿತು. ಸಂಜೆ 3ರಿಂದ ಪುತ್ಯೆ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ - [ಗಾಂಜಾ ಮಾರಾಟ: 400 ಗ್ರಾಂ ನಿಷೇಧಿತ ಮಾದಕ ವಸ್ತು ಸಹಿತ ಆರೋಪಿ ಬಂಧನ](https://nesaranewsworld.com/archives/52117) - ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪುತ್ತೂರು ಕಸಬಾ ಗ್ರಾಮದ ಪರ್ಲಡ್ಕ ಜಂಕ್ಷನ್‌ನಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪುತ್ತೂರು ನಗರ ಠಾಣಾ ಪಿ.ಎಸ್‌.ಐ ಜನಾರ್ಧನ ಕೆ.ಎಂ ಅವರು ಸಿಬಂದಿಗಳೊಂದಿಗೆ ಜ.2 ರಂದು ಬೆಳಿಗ್ಗೆ ದಾಳಿ ನಡೆಸಿದ್ದಾರೆ. ಸಂದರ್ಭದಲ್ಲಿ ಶಂಕಿತ ವ್ಯಕ್ತಿಯನ್ನು ತಡೆದು ವಿಚಾರಣೆ ನಡೆಸಿದಾಗ ಆತನು ಪುತ್ತೂರು ಕಸಬಾ ಗ್ರಾಮದ ನಿವಾಸಿ ಮಹಮ್ಮದ್ ತೌಸೀಫ್ (36) ಎಂಬುದಾಗಿ ತಿಳಿದುಬಂದಿದೆ. ತನಿಖೆ ವೇಳೆ ತನ್ನ ಬಳಿ ನಿಷೇಧಿತ ಗಾಂಜಾ ಇರುವುದಾಗಿ ಆತನು - [ಅರಸಿನಮಕ್ಕಿ ಬೂಡುಮುಗೇರು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶೀರೂರು ಶ್ರೀ ವೇದವರ್ಧನ ಸ್ವಾಮೀಜಿ ಭೇಟಿ – ಪೂರ್ಣ ಕುಂಭ ಸ್ವಾಗತ, ಆಶೀರ್ವಚನ](https://nesaranewsworld.com/archives/52110) - ಕೊಕ್ಕಡ : ಪರ್ಯಾಯ ಸಂಚಾರದಲ್ಲಿರುವ ಶೀರೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಬೆಳ್ತಂಗಡಿ ತಾಲೂಕಿನ ವಿವಿಧ ಪುಣ್ಯಕ್ಷೇತ್ರಗಳ ಸಂದರ್ಶನ ಕೈಗೊಂಡಿದ್ದು, ಇದರ ಭಾಗವಾಗಿ ಜ.2ರಂದು ಅರಸಿನಮಕ್ಕಿ ಗ್ರಾಮದ ಶ್ರೀ ಬೂಡುಮುಗೇರು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಆಗಮಿಸಿದರು. ಸ್ವಾಮೀಜಿಗಳ ಆಗಮನದ ವೇಳೆ ದೇವಳದ ಭಕ್ತರಿಂದ ಪೂರ್ಣ ಕುಂಭ ಸ್ವಾಗತ ನೆರವೇರಿಸಲಾಯಿತು. ಬಳಿಕ ಪಟ್ಟದ ದೇವರ ವಿಶೇಷ ಪೂಜೆ ಭಕ್ತಿಭಾವದಿಂದ ನಡೆಯಿತು. ಈ ಸಂದರ್ಭದಲ್ಲಿ ಶೀರೂರು ಮಠದ ದಿವಾನರಾದ ಉದಯ ಕುಮಾರ್ ಕೃಷ್ಣ ಅವರು ನೆರೆದ ಭಕ್ತರಿಗೆ - [ಕೊಕ್ಕಡ: ಯುವಕನೊರ್ವ ನೇಣು ಬಿಗಿದು ಆತ್ಮಹತ್ಯೆ](https://nesaranewsworld.com/archives/52098) - ಕೊಕ್ಕಡ : ಕೊಕ್ಕಡ ಗ್ರಾಮದ ಹಳ್ಳಿಗೇರಿ ಎಂಬಲ್ಲಿ ಯುವಕನೊರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಜ.2 ರಂದು ಮಧ್ಯಾಹ್ನ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೊಕ್ಕಡ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ನಿವೃತ್ತ ನೌಕರ ಕುಂಞಕಣ್ಣನ್ ಅವರ ಪುತ್ರ ಅಜಯ್ ಕುಮಾರ್(39) ಎಂದು ಗುರುತಿಸಲಾಗಿದೆ. ಮಧ್ಯಾಹ್ನ ಊಟದ ಬಳಿಕ ವಾಸದ ಮನೆಯಲ್ಲಿ ಇದ್ದ ಅಜಯ್, ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೃತ ಅಜಯ್ ಅವರು ಕೆಲವು ಸಮಯಗಳ ಹಿಂದೆ ಸೌತಡ್ಕ ಅನ್ನಛತ್ರದಲ್ಲಿ ಕೆಲಸ - [ನಿಡ್ಲೆ ಶೀರೂರು ಪರ್ಯಾಯ ಸ್ವಾಗತ ಸಮಿತಿಯಿಂದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಭವ್ಯ ಹುಟ್ಟೂರ ಗೌರವಾರ್ಪಣೆ](https://nesaranewsworld.com/archives/52090) - ಕೊಕ್ಕಡ: ಉಡುಪಿ ಶ್ರೀ ಕೃಷ್ಣ ಮಠದಲ್ಲಿ ನಡೆಯಲಿರುವ ಪರ್ಯಾಯ ಮಹೋತ್ಸವಕ್ಕೆ ಶೀರೂರು ಮಠದ ಪೀಠಾಧಿಪತಿ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಪ್ರಥಮ ಬಾರಿಗೆ ಸರ್ವಜ್ಞ ಪೀಠಾರೋಹಣ ಮಾಡಲಿದ್ದು, ಮುಂದಿನ ಎರಡು ವರ್ಷಗಳ ಕಾಲ ಶ್ರೀ ಕೃಷ್ಣ ದೇವರ ಪೂಜಾ ದೀಕ್ಷೆಯನ್ನು ಸ್ವೀಕರಿಸಲಿದ್ದಾರೆ. ಈ ಮಹತ್ತರ ಜವಾಬ್ದಾರಿಯ ಅಂಗವಾಗಿ ಶ್ರೀಪಾದರು ಕೈಗೊಂಡಿರುವ ದೇಶ–ಗ್ರಾಮ ಪರ್ಯಟನೆಯ ಭಾಗವಾಗಿ ಜ.1ರಂದು ತಮ್ಮ ಪೂರ್ವಾಶ್ರಮದ ಹುಟ್ಟೂರಾದ ನಿಡ್ಲೆ ಗ್ರಾಮಕ್ಕೆ ಆಗಮಿಸಿದರು. ಶ್ರೀಪಾದರ ಪೂರ್ವಾಶ್ರಮ ನಿಡ್ಲೆ ಗ್ರಾಮದ ಮಚ್ಚಳೆ ಮನೆತನಕ್ಕೆ ಸೇರಿದ್ದು, ಹುಟ್ಟೂರಿನ - [ನೆಲ್ಯಾಡಿ: ಪರವಾನಗಿ ಇಲ್ಲದೆ ಅಕ್ರಮ ಮರ ಸಾಗಾಟ ಪತ್ತೆ: ಲಾರಿ, ಮರ ಹಾಗೂ ಚಾಲಕ ವಶಕ್ಕೆ](https://nesaranewsworld.com/archives/52083) - ನೆಲ್ಯಾಡಿ: ಉಪ್ಪಿನಂಗಡಿ ಅರಣ್ಯ ವಲಯದ ವ್ಯಾಪ್ತಿಯಲ್ಲಿ ಅಕ್ರಮ ಮರ ಸಾಗಾಟದ ವಿರುದ್ಧ ಅರಣ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮ ಮುಂದುವರಿಸಿದ್ದು, ಮಂಗಳವಾರ ರಾತ್ರಿ ನಡೆಸಿದ ವಿಶೇಷ ಗಸ್ತು ಕಾರ್ಯಾಚರಣೆಯಲ್ಲಿ ರಾಷ್ಟ್ರೀಯ ಹೆದ್ದಾರಿ–75ರ ನೆಲ್ಯಾಡಿ ಸಮೀಪದ ಪೆರಿಯಶಾಂತಿ ಪ್ರದೇಶದಲ್ಲಿ ಅಕ್ರಮವಾಗಿ ವಿವಿಧ ಕಾಡು ಜಾತಿಯ ಮರಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ವಶಕ್ಕೆ ಪಡೆದುಕೊಂಡಿದೆ. ಉಪ್ಪಿನಂಗಡಿ ಅರಣ್ಯ ವಲಯದ ಅಧಿಕಾರಿಗಳ ತಂಡ ರಾತ್ರಿ ಗಸ್ತು ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ, ಹಾಸನದ ಕಡೆಯಿಂದ ಬಂಟ್ವಾಳದತ್ತ ಸಾಗುತ್ತಿದ್ದ ಶಂಕಾಸ್ಪದ ಲಾರಿಯನ್ನು ತಡೆದು ಪರಿಶೀಲನೆ ನಡೆಸಿದೆ. ಪರಿಶೀಲನೆಯ - [ನೆಲ್ಯಾಡಿ ಜೆಸಿಐ ಅಧ್ಯಕ್ಷ ಡಾ.ಸುಧಾಕರ ಶೆಟ್ಟಿಯವರಿಗೆ ಜೆಸಿಐ ಭಾರತದ ರಾಷ್ಟ್ರಮಟ್ಟದ ಪ್ರಶಸ್ತಿ](https://nesaranewsworld.com/archives/52080) - ನೆಲ್ಯಾಡಿ:ಜೆಸಿಐ ಭಾರತ ಕೊಡಮಾಡುವ ಪ್ರತಿಷ್ಠಿತ 100% ಕ್ಷಮತೆ ಪ್ರಶಸ್ತಿಗೆ ಜೆಸಿಐ ನೆಲ್ಯಾಡಿ ಘಟಕದ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿಯವರು ಭಾಜನರಾಗಿದ್ದಾರೆ. ರಾಷ್ಟ್ರಮಟ್ಟದಲ್ಲಿ ಜೆಸಿಐ ವಲಯ 15ರ 8ಮಂದಿ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಅದರಲ್ಲಿ ಡಾ.ಸುಧಾಕರ್ ಶೆಟ್ಟಿಯವರು ಕೂಡ ಓರ್ವರು. ಡಿ.27ರಿಂದ 29ರವರೆಗೆ ಚೆನ್ನೈನಲ್ಲಿ ನಡೆದ ಜೆಸಿಐ ರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಶಸ್ತಿಯನ್ನು ರಾಷ್ಟ್ರೀಯ ಅಧ್ಯಕ್ಷರಾದ ಅಂಕೂರು ಜಂಜೂನ್‌ವಾಲಾ ಅವರಿಂದ ಸ್ವೀಕರಿಸಿದರು. ಪ್ರಸ್ತುತ ಡಾ.ಸುಧಾಕರ ಶೆಟ್ಟಿಯವರು ಜೆಸಿಐ ವಲಯ ಸಂಯೋಜಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. - [ಹಾವು ಕಡಿತ ತಡೆಗಟ್ಟುವಿಕೆ ಕುರಿತು ಜಾಗೃತಿ ಶಿಬಿರ](https://nesaranewsworld.com/archives/52077) - ಕೊಕ್ಕಡ: ಗ್ರಾಮೀಣ ಪ್ರದೇಶಗಳಲ್ಲಿ ಹಾವು ಕಡಿತದಿಂದ ಉಂಟಾಗುವ ಅಪಾಯಗಳನ್ನು ತಡೆಗಟ್ಟುವ ಹಾಗೂ ತುರ್ತು ಸಂದರ್ಭಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಜನಜಾಗೃತಿ ಮೂಡಿಸುವ ಉದ್ದೇಶದಿಂದ ಶಿಶಿಲದಲ್ಲಿ ಹಾವು ಕಡಿತ ತಡೆಗಟ್ಟುವಿಕೆ ಹಾಗೂ ನಿಯಂತ್ರಣ ಮಾಹಿತಿ ಶಿಬಿರವನ್ನು ಶಿಶಿಲ ಗ್ರಾಮ ಪಂಚಾಯತ್, ಆಯುಷ್ಮಾನ್ ಆರೋಗ್ಯ ಮಂದಿರ ಶಿಶಿಲ, ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲ ಶಿಶಿಲ, ಸ್ತ್ರೀ ಶಕ್ತಿ ಸಂಘಗಳು ಹಾಗೂ ಸೃಷ್ಟಿ ಸಂಜೀವಿನಿ ಒಕ್ಕೂಟ ಶಿಶಿಲ ಇವರ ಸಂಯುಕ್ತ ಆಶ್ರಯದಲ್ಲಿ ವೈಕುಂಠಪುರ ಸಮುದಾಯ ಭವನದಲ್ಲಿ ಆಯೋಜಿಸಲಾಯಿತು. ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ - [ಬೊರುಕಾ ಪವರ್ ಕಾರ್ಪೋರೇಶನ್‌ನಿಂದ ನೇತ್ರಾವತಿ ನದಿಗೆ 15 ಸಾವಿರ ಮೀನಿನ ಮರಿಗಳು](https://nesaranewsworld.com/archives/52074) - ಕೊಕ್ಕಡ: ಪರಿಸರ ಸಂರಕ್ಷಣೆ ಹಾಗೂ ಜಲಜೀವಿಗಳ ರಕ್ಷಣೆಯ ನಿಟ್ಟಿನಲ್ಲಿ ನಿಡ್ಲೆ ಬೊರುಕಾ ಪವರ್ ಕಾರ್ಪೋರೇಶನ್ ಲಿಮಿಟೆಡ್ ಕಂಪನಿಯ ವತಿಯಿಂದ ಜನವರಿ 1ರಂದು ನೇತ್ರಾವತಿ ನದಿಗೆ 15,000 ಮೀನಿನ ಮರಿಗಳನ್ನು ಬಿಡುವ ಕಾರ್ಯಕ್ರಮವನ್ನು ನಡೆಸಲಾಯಿತು. ಕಂಪನಿಯ ಸಿಬ್ಬಂದಿಗಳ ಮೂಲಕ ಈ ಕಾರ್ಯಾಚರಣೆ ನೆರವೇರಿಸಲಾಯಿತು, ಇದು ಸಂಸ್ಥೆಯ ಪರಿಸರ ಕಾಳಜಿಯ ಭಾಗವಾಗಿದೆ ಎಂದು ಬೊರುಕಾ ಪವರ್ ಕಾರ್ಪೋರೇಶನ್ ಲಿಮಿಟೆಡ್‌ನ ಮ್ಯಾನೇಜರ್ ಗಣೇಶ್ ಶೆಟ್ಟಿ ಅವರು ತಿಳಿಸಿದ್ದಾರೆ. ನದಿಯ ಜೈವ ವೈವಿಧ್ಯತೆ ಕಾಪಾಡುವುದು ಹಾಗೂ ಮೀನು ಸಂಪತ್ತನ್ನು ವೃದ್ಧಿಸುವ ಉದ್ದೇಶದಿಂದ ಈ - [ಜ.2ರಂದು ಅರಸಿನಮಕ್ಕಿಯಲ್ಲಿ ಶೀರೂರು ಶ್ರೀಗಳಿಗೆ ನಾಗರಿಕ ಸನ್ಮಾನ](https://nesaranewsworld.com/archives/52071) - ಕೊಕ್ಕಡ: ಶೀರೂರು ಮಠದ ಶೀರೂರು ಶ್ರೀಶ್ರೀ ವೇದ ವರ್ಧನ ಸ್ವಾಮೀಜಿಗಳು ಪರ್ಯಾಯ ಸಂಚಾರದ ಅಂಗವಾಗಿ ಬೆಳ್ತಂಗಡಿ ತಾಲೂಕಿನ ವಿವಿಧ ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡುತ್ತಿದ್ದು, ಈ ಪ್ರಯುಕ್ತ ಜ.2ರಂದು ಅರಸಿನಮಕ್ಕಿಗೆ ಆಗಮಿಸಲಿದ್ದಾರೆ.ಸ್ವಾಮೀಜಿಗಳು ನಾಳೆ ಬೆಳಿಗ್ಗೆ ಅರಸಿನಮಕ್ಕಿ ಶ್ರೀ ಬೂಡುಮುಗೇರು ದೇವಸ್ಥಾನಕ್ಕೆ ಆಗಮಿಸಲಿದ್ದು, ಬೆಳಿಗ್ಗೆ 8.30 ಗಂಟೆಗೆ ಪೂರ್ಣ ಕುಂಭಸ್ವಾಗತದೊಂದಿಗೆ ಭವ್ಯ ಸ್ವಾಗತ ಕಾರ್ಯಕ್ರಮ ನಡೆಯಲಿದೆ. ಬಳಿಕ ಪಟ್ಟದ ದೇವರ ವಿಶೇಷ ಪೂಜೆ, ಶ್ರೀಗಳ ಅಶೀರ್ವಚನ ಹಾಗೂ ನಾಗರಿಕ ಸನ್ಮಾನ ಕಾರ್ಯಕ್ರಮಗಳು ನೆರವೇರಲಿವೆ. ಈ ಸಂದರ್ಭದಲ್ಲಿ ಶಿಶಿಲ, ಶಿಬಾಜೆ, ಹತ್ಯಡ್ಕ - [ರೆಂಜಿಲಾಡಿ: ಸಂತೋಮ್ ವಿದ್ಯಾನಿಕೇತನದಲ್ಲಿ ಮಧ್ಯಾಹ್ನದ ಬಿಸಿ ಊಟ ಆರಂಭ](https://nesaranewsworld.com/archives/52063) - ರೆಂಜಿಲಾಡಿ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಪೌಷ್ಟಿಕ ಆಹಾರ ಒದಗಿಸುವ ಉದ್ದೇಶದಿಂದ ಸಂತೋಮ್ ವಿದ್ಯಾನಿಕೇತನ ಆಂಗ್ಲ ಮಾಧ್ಯಮ ಶಾಲೆ, ರೆಂಜಿಲಾಡಿಯಲ್ಲಿ ಮಧ್ಯಾಹ್ನದ ಬಿಸಿ ಊಟ ಕಾರ್ಯಕ್ರಮವನ್ನು ಸೋಮವಾರದಿಂದ ಅಧಿಕೃತವಾಗಿ ಆರಂಭಿಸಲಾಯಿತು. ಕಾರ್ಯಕ್ರಮಕ್ಕೆ ಶಾಲಾ ಸಂಚಾಲಕ ರೆ.ಫಾ.ಪೌಲ್ ಜೇಕಬ್ ಅವರು ಪ್ರಾರ್ಥನೆ ನೆರವೇರಿಸಿ ಬಿಸಿ ಊಟ ಯೋಜನೆಗೆ ಆಶೀರ್ವಾದ ನೀಡಿದರು. ಬಳಿಕ ಶಿಕ್ಷಕ–ರಕ್ಷಕ ಸಂಘದ ಅಧ್ಯಕ್ಷ ಲಕ್ಷ್ಮಣ ಗೌಡ ಸಾಂತ್ಯಡಕ್ಕ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಪ್ರತಿದಿನ ದೊರೆಯುವ ಪೌಷ್ಟಿಕ ಬಿಸಿ ಊಟವು ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ - [ಕಡಬ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವ-ಉದ್ಯೋಗ ಕೌಶಲ್ಯಾಭಿವೃದ್ಧಿ ತರಬೇತಿ](https://nesaranewsworld.com/archives/52060) - ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಡಬ ತಾಲೂಕಿನ ವತಿಯಿಂದ ಸ್ವ-ಉದ್ಯೋಗದಲ್ಲಿ ಆಸಕ್ತಿ ಹೊಂದಿರುವ ಸದಸ್ಯರಿಗೆ ಸ್ವ-ಉದ್ಯೋಗ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವು ಕಡಬದ ದುರ್ಗಾಂಬಿಕಾ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಬಾಬು ನಾಯ್ಕ್ ಅವರು ಉದ್ಘಾಟಿಸಿ, ಶ್ರೀ ಕ್ಷೇತ್ರದ ಮೂಲಕ ಸ್ವ-ಉದ್ಯೋಗಕ್ಕೆ ಪೂರಕವಾಗಿ ನಡೆಯುತ್ತಿರುವ ವಿವಿಧ ಕಾರ್ಯಕ್ರಮಗಳು, ತರಬೇತಿ ಹಾಗೂ ಆರ್ಥಿಕ ಬೆಂಬಲ ವ್ಯವಸ್ಥೆಗಳ ಕುರಿತು ಮಾಹಿತಿ ನೀಡಿದರು. ಸ್ವಾವಲಂಬನೆಯತ್ತ ಯುವಕರು ಹಾಗೂ ಮಹಿಳೆಯರು ಮುಂದಾಗಬೇಕೆಂದು ಅವರು ಕರೆ ನೀಡಿ, - [ನಿಟ್ಟೆ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಎನ್ ವಿನಯ ಹೆಗ್ಡೆ ನಿಧನ](https://nesaranewsworld.com/archives/52057) - ಮಂಗಳೂರು: ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿ ಡಾ.ಎನ್.ವಿನಯ ಹೆಗ್ಡೆ(86) ಗುರುವಾರ ಬೆಳಗಿನ ಜಾವ ನಿಧನರಾದರು. ರಾಜ್ಯದ ಪ್ರಮುಖ ಶಿಕ್ಷಣ ತಜ್ಞರು, ಉದ್ಯಮಿ ಮತ್ತು ಸಮಾಜ ಸೇವಕರಾಗಿ ಅವರು ಗುರುತಿಸಿಕೊಂಡಿದ್ದಾರೆ. ವಿನಯ ಹೆಗ್ಡೆ ಅವರು ಲೋಕಸಭಾ ಸ್ಪೀಕರ್ ಆಗಿದ್ದ ದಿವಂಗತ ಜಸ್ಟಿಸ್ ಕೆ.ಎಸ್. ಹೆಗ್ಡೆ ಅವರ ಪುತ್ರ. ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ತಮ್ಮ ಶಿಕ್ಷಣ ಪೂರೈಸಿದವರು. ತಮ್ಮ ತಂದೆಯವರ ಆಶಯದಂತೆ 1979ರಲ್ಲಿ 'ನಿಟ್ಟೆ ಎಜುಕೇಶನ್ ಟ್ರಸ್ಟ್' ಸ್ಥಾಪಿಸಿದರು. ಇಂದು ನಿಟ್ಟೆ ಶಿಕ್ಷಣ ಸಂಸ್ಥೆಗಳು ಮಂಗಳೂರು, ಬೆಂಗಳೂರು ಮತ್ತು - [ವಿಟ್ಲ: ಶಾರ್ಟ್ ಸರ್ಕ್ಯೂಟ್‌ನಿಂದ ಭಾರೀ ಅಗ್ನಿ ಅವಘಡ – ಇಲೆಕ್ಟ್ರಾನಿಕ್ಸ್ ಅಂಗಡಿ, ಹೋಟೆಲ್, ಡ್ರೈವಿಂಗ್ ಸ್ಕೂಲ್ ಭಸ್ಮ](https://nesaranewsworld.com/archives/52050) - ವಿಟ್ಲ: ವಿಟ್ಲ ಕಲ್ಲಡ್ಕ ರಸ್ತೆಯಲ್ಲಿರುವ ಶ್ರೀ ಇಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಬುಧವಾರ ರಾತ್ರಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು, ಕ್ಷಣಾರ್ಧದಲ್ಲಿ ಭಾರೀ ಅಗ್ನಿ ಅವಘಡವಾಗಿ ಮಾರ್ಪಟ್ಟ ಘಟನೆ ನಡೆದಿದೆ. ನೋಡನೋಡುತ್ತಿದ್ದಂತೆ ಬೆಂಕಿ ಧಗಧಗನೆ ಹೊತ್ತಿಕೊಂಡು ಸಂಪೂರ್ಣ ಅಂಗಡಿಯನ್ನು ಆಹುತಿಗೊಳಿಸಿತು. ಅಗ್ನಿಯ ತೀವ್ರತೆ ಹೆಚ್ಚುತ್ತಿದ್ದಂತೆ ಹತ್ತಿರದಲ್ಲೇ ಇರುವ ಅಮಿತ್ ಹೋಟೆಲ್ ಹಾಗೂ ಗಣೇಶ್ ಡ್ರೈವಿಂಗ್ ಸ್ಕೂಲ್‌ನ ಅಂಗಡಿ ಕಟ್ಟಡಗಳಿಗೂ ಬೆಂಕಿ ವ್ಯಾಪಿಸಿ, ಅವುಗಳಲ್ಲಿದ್ದ ವಸ್ತುಸಾಮಗ್ರಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಬೆಂಕಿ ಕಾಣಿಸಿಕೊಂಡ ಕ್ಷಣದಲ್ಲೇ ಸ್ಥಳೀಯರು ಆತಂಕಗೊಂಡು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು. - [ನೆಲ್ಯಾಡಿ–ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಪ್ರತಿಷ್ಠಾಪನಾ ವಾರ್ಷಿಕ ಮಹೋತ್ಸವ](https://nesaranewsworld.com/archives/52043) - ನೆಲ್ಯಾಡಿ: ನೆಲ್ಯಾಡಿ - ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಇದರ ಪ್ರತಿಷ್ಠಾಪನಾ ವಾರ್ಷಿಕ ಮಹೋತ್ಸವವು ಮಂಗಳವಾರದಂದು ಗೌರವಾಧ್ಯಕ್ಷರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಸುಬ್ರಮಣ್ಯ ಮಠ ಇವರ ಕೃಪಾ ಆಶೀರ್ವಾದದೊಂದಿಗೆ ಕುಂಟುಕುಡೇಲು ರಾಘವ ತಂತ್ರಿಗಳ ಪೌರೋಹಿತ್ಯದಲ್ಲಿ ನಡೆಯಿತು. ಬೆಳಗ್ಗೆ ಗಂಟೆ 7ರಿಂದ ನಿತ್ಯ ಪೂಜೆ, ಪ್ರಾರ್ಥನೆ, ಗಣಹೋಮ, ಸಾನಿಧ್ಯ ಕಳಶ, ಪ್ರಾಯಶ್ಚಿತ್ತ ಹೋಮ, ಪ್ರಾಯಶ್ಚಿತ್ತ ಕಲಶಾಭಿಷೇಕ, ಸಾನಿಧ್ಯಕಲಶಾಭಿಷೇಕ, ಸಾನಿಧ್ಯ ಹೋಮ. ಮಧ್ಯಾಹ್ನ ಗಂಟೆ 12ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ, ರಾತ್ರಿ ಗಂಟೆ 7ರಿಂದ - [ರೆಂಜಿಲಾಡಿ ಸಂತೋಮ್ ವಿದ್ಯಾನಿಕೇತನ ವಿದ್ಯಾರ್ಥಿಗಳು ಯೋಗಾಸನದಲ್ಲಿ ಗಮನಾರ್ಹ ಸಾಧನೆ](https://nesaranewsworld.com/archives/52040) - ಕಡಬ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ, ಎಸ್.ಎಸ್.ಪಿ.ಯು. ಕಾಲೇಜು, ಸುಬ್ರಹ್ಮಣ್ಯದಲ್ಲಿ ಆಯೋಜಿಸಲಾದ 2025–26ನೇ ಸಾಲಿನ ಅಂತರ್‌ಕ್ಲಸ್ಟರ್ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ರೆಂಜಿಲಾಡಿ ಸಂತೋಮ್ ವಿದ್ಯಾನಿಕೇತನ ವಿದ್ಯಾರ್ಥಿಗಳು ಯೋಗಾಸನ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಸಮುದಾಯ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಕಡಬ, ಶಿರಾಡಿ, ಸುಬ್ರಹ್ಮಣ್ಯ ಉಪಕೇಂದ್ರ ಹಾಗೂ ಆಹ್ವಾನಿತ ತಂಡಗಳ ನಡುವೆ ಸ್ಪರ್ಧೆ ನಡೆಯಿತು. ಕಿರಿಯ ಪ್ರಾಥಮಿಕ ವಿಭಾಗದಲ್ಲಿ ಅಯೋನ್ ಜೋಬ್ ಪ್ರಥಮ, ಕುಮಾರಿ ಅಶ್ವಿತಾ ದ್ವಿತೀಯ, ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಗಗನ್ ದೀಪ್ ಪ್ರಥಮ, - [ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ದರೋಡೆ ಯತ್ನ: ಅರ್ಚಕ ಹಾಗೂ ಆತನ ಪತ್ನಿ ಪೊಲೀಸ್‌ ವಶಕ್ಕೆ](https://nesaranewsworld.com/archives/52033) - ಪುತ್ತೂರು: ನಿವೃತ್ತ ಪ್ರಾಂಶುಪಾಲರ ಮನೆಗೆ ಮಧ್ಯರಾತ್ರಿ ನುಗ್ಗಿ ದರೋಡೆಗೆ ಯತ್ನಿಸಿ, ದಂಪತಿಯನ್ನು ಬೆದರಿಸಿದ ಪ್ರಕರಣದಲ್ಲಿ ಪುತ್ತೂರು ನಗರ ಪೊಲೀಸರು ಆರೋಪಿಗಳಾದ ಪತಿ–ಪತ್ನಿಯನ್ನು ಬಂಧಿಸಿ ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಪುತ್ತೂರು ಕಸಬಾ ನಿವಾಸಿ ನಿವೃತ್ತ ಪ್ರಾಂಶುಪಾಲ ಎ.ವಿ.ನಾರಾಯಣ(84) ಅವರು ನೀಡಿದ ದೂರಿನಂತೆ ಡಿ.17ರ ಮಧ್ಯರಾತ್ರಿ ಯಾರೋ ಇಬ್ಬರು ಅಪರಿಚಿತರು ಹೆಲ್ಮೆಟ್ ಧರಿಸಿಕೊಂಡು ಮುಖಚಹರೆಯನ್ನು ಮರೆಮಾಚಿ, ಮನೆ ಹಿಂಬಾಗಿಲಿನಿಂದ ಪ್ರವೇಶಿಸಿ ಬೆಲೆಬಾಳುವ ಸೊತ್ತುಗಳನ್ನು ಕಳ್ಳತನ ಮಾಡಲು ಯತ್ನಿಸಿದ್ದಾರೆ. ಈ ವೇಳೆ ಆರೋಪಿಗಳು ಎ.ವಿ.ನಾರಾಯಣ ಹಾಗೂ ಅವರ - [ಬಾಡಿಗೆ ನೆಪದಲ್ಲಿ ಕರೆದೊಯ್ದು ಮಾರಣಾಂತಿಕ ಹಲ್ಲೆ: ಅಬ್ದುಲ್ ಜಬ್ಬಾರ್ ಹತ್ಯೆ ಪ್ರಕರಣ – ಇಬ್ಬರ ಬಂಧನ](https://nesaranewsworld.com/archives/52030) - ಸುಳ್ಯ: ಬಾಡಿಗೆ ವಿಚಾರದ ನೆಪದಲ್ಲಿ ವ್ಯಕ್ತಿಯನ್ನು ಕರೆದುಕೊಂಡು ಹೋಗಿ ಕಿರುಕುಳ ನೀಡಿ, ನಂತರ ಮಾರಣಾಂತಿಕ ಹಲ್ಲೆ ನಡೆಸಿ ಜೀವಬೆದರಿಕೆ ಒಡ್ಡಿದ ಪ್ರಕರಣದಲ್ಲಿ ಮೃತಪಟ್ಟ ಅಬ್ದುಲ್ ಜಬ್ಬಾರ್ ಸಾವನ್ನು ಕೊಲೆ ಎಂದು ಪರಿಗಣಿಸಿ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ತನಿಖೆ ನಡೆಸಲಾಗುತ್ತಿದೆ. ಸುಳ್ಯ ಕಸ್ಬಾ ಗ್ರಾಮದ ನಿವಾಸಿ ಸುಮಯ್ಯಾ (35) ಅವರು ನೀಡಿದ ದೂರಿನಂತೆ, ಅವರ ಪತಿ ಅಬ್ದುಲ್ ಜಬ್ಬಾರ್ ಅವರನ್ನು 16.10.2025ರಂದು ಮಧ್ಯಾಹ್ನ ವೇಳೆ ಆರೋಪಿಗಳಾದ ಮೊಹಮ್ಮದ್ ರಫೀಕ್ ಹಾಗೂ ಇತರರು ಬಾಡಿಗೆಯ ನೆಪದಲ್ಲಿ ದುಗ್ಗಲಡ್ಕ - [ಪಡುಬೆಟ್ಟು ಸರಕಾರಿ ಹಿ.ಪ್ರಾ.ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಲೀಲಾವತಿ ಎಂ. ಡಿ.31ರಂದು ಸೇವಾ ನಿವೃತ್ತಿ](https://nesaranewsworld.com/archives/52025) - ನೆಲ್ಯಾಡಿ: ಕಳೆದ 27 ವರ್ಷಗಳಿಂದ ಪಡುಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕಿಯಾಗಿ ನಿಷ್ಠೆ, ಶಿಸ್ತು ಹಾಗೂ ಸೇವಾಭಾವದಿಂದ ಕಾರ್ಯನಿರ್ವಹಿಸುತ್ತಿರುವ ಲೀಲಾವತಿ ಎಂ. ಅವರು ಡಿ.31ರಂದು ಸರ್ಕಾರಿ ಸೇವೆಯಿಂದ ನಿವೃತ್ತಿಯಾಗಲಿದ್ದಾರೆ. ಲೀಲಾವತಿ ಎಂ. ಅವರು ಜುಲೈ 28, 1994ರಂದು ಬಜತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕಿಯಾಗಿ ತಮ್ಮ ಶಿಕ್ಷಕ ವೃತ್ತಿಯನ್ನು ಆರಂಭಿಸಿದ್ದರು. ಅಲ್ಲಿ ನಾಲ್ಕು ವರ್ಷಗಳ ಕಾಲ ಸೇವೆ ಸಲ್ಲಿಸಿದ ಬಳಿಕ 1998ರಲ್ಲಿ ಪಡುಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ - [ಶಿಶಿಲ ಜನಸ್ಪಂದನ ಸಭೆ: ಶಿಶಿಲ ಸೇತುವೆ ಅನುದಾನಕ್ಕೆ ಇನ್ನೂ ಅಧಿಕೃತ ಆದೇಶ ಇಲ್ಲ – ಶಾಸಕ ಹರೀಶ್ ಪೂಂಜ ಸ್ಪಷ್ಟನೆ](https://nesaranewsworld.com/archives/52020) - ಕೊಕ್ಕಡ: ಶಿಶಿಲ ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಸಭೆ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಮಂಗಳವಾರದಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಗ್ರಾಮಸ್ಥರು ತಮ್ಮ ಪ್ರದೇಶದ ಮೂಲಭೂತ ಸೌಕರ್ಯ, ಅಭಿವೃದ್ಧಿ ಕಾರ್ಯಗಳು ಹಾಗೂ ಆಡಳಿತ ಸಂಬಂಧಿತ ಸಮಸ್ಯೆಗಳ ಕುರಿತು ಮುಕ್ತವಾಗಿ ಅಭಿಪ್ರಾಯ ವ್ಯಕ್ತಪಡಿಸಿದರು. ಗ್ರಾಮ ಪಂಚಾಯಿತಿ ಜಿಪಿಎಸ್ ಫೋಟೋ ತೆಗೆದರೆ ಮೂಲರಹಳ್ಳಿ ಎಂದು ಬರುತ್ತಿದೆ ನಮ್ಮ ಶಿಶಿಲ ಮೂಡಿಗೆರೆ ತಾಲ್ಲೂಕಿನಲ್ಲಿದೆಯಾ ಎಂದು ಗ್ರಾಮಸ್ಥರು ಹೇಳಿದಾಗ ಈ ಬಗ್ಗೆ ಜಿಲ್ಲಾ ಪಂಚಾಯತ್ ಸಿಇಒಗೆ‌ ಪತ್ರ ಬರೆಯಲು ಶಾಸಕರು - [ಅರಸಿನಮಕ್ಕಿ ಜನಸ್ಪಂದನ ಸಭೆ: ಕೊಕ್ಕಡದಲ್ಲಿ ಸ್ಕ್ಯಾನಿಂಗ್ ಕೇಂದ್ರ ಆಗ್ರಹ, ಕಾಡಾನೆ–ಕಸ–ಕತ್ತಲೆ, ರಸ್ತೆ ಸಮಸ್ಯೆಗಳ ಸುರಿಮಳೆ](https://nesaranewsworld.com/archives/52015) - ಕೊಕ್ಕಡ: ಅರಸಿನಮಕ್ಕಿ ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಸಭೆ ಶಾಸಕ ಹರೀಶ್ ಪೂಂಜ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಹತ್ಯಡ್ಕ ಸಿಎ ಬ್ಯಾಂಕ್ ಸಭಾಭವನದಲ್ಲಿ ನಡೆಯಿತು. ಸಭೆಯಲ್ಲಿ ಗ್ರಾಮಸ್ಥರು, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಮಹಿಳೆಯರು ಹಾಗೂ ವಿವಿಧ ಇಲಾಖೆಗಳ ಪ್ರತಿನಿಧಿಗಳು ಭಾಗವಹಿಸಿ ಗ್ರಾಮದಲ್ಲಿ ಬಗೆಹರಿಯದೇ ಉಳಿದಿರುವ ಸಮಸ್ಯೆಗಳ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಗ್ರಾಮದ ಸುತ್ತಮುತ್ತಲಿನ ಪರಿಸರದಲ್ಲಿ ಗರ್ಭಿಣಿಯರಿಗೆ ಸ್ಕ್ಯಾನಿಂಗ್ ಸೆಂಟರ್ ಇಲ್ಲ, ಇದಕ್ಕಾಗಿ ಬೆಳ್ತಂಗಡಿ, ಪುತ್ತೂರಿಗೆ ಹೋಗಬೇಕು ಇದರಿಂದ ಗರ್ಭಿಣಿಯರಿಗೆ ಸಮಸ್ಯೆಯಾಗುತ್ತಿದೆ ಆದ್ದರಿಂದ ಕೊಕ್ಕಡದಲ್ಲಿ ಗರ್ಭಿಣಿಯರಿಗೆ - [ನಿಡ್ಲೆ ಜನಸ್ಪಂದನ ಸಭೆ: ಮಂಗಗಳ ಹಾವಳಿ, ರಸ್ತೆ–ಬೆಳೆ ವಿಮೆ ಸಮಸ್ಯೆಗಳಿಗೆ ಜನರ ಕೂಗು](https://nesaranewsworld.com/archives/52010) - ಕೊಕ್ಕಡ:ನಿಡ್ಲೆ ಗ್ರಾಮದಲ್ಲಿ ಮಂಗಗಳ ಅತಿರೇಕದಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ರೈತರು ಹಾಗೂ ಗ್ರಾಮಸ್ಥರ ಆಕ್ರೋಶ ಮಂಗಳವಾರ ನಡೆದ ನಿಡ್ಲೆ ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಸಭೆಯಲ್ಲಿ ಭುಗಿಲೆದ್ದಿತು. ಶಾಸಕ ಹರೀಶ್ ಪೂಂಜ ಅವರ ಅಧ್ಯಕ್ಷತೆಯಲ್ಲಿ ಬರೆಂಗಾಯ ಸರ್ಕಾರಿ ಶಾಲಾ ವಠಾರದಲ್ಲಿ ನಡೆದ ಸಭೆಯಲ್ಲಿ ಅರಣ್ಯ ಇಲಾಖೆಯ ನಿರ್ಲಕ್ಷ್ಯ ವಿರುದ್ಧ ಗ್ರಾಮಸ್ಥರು ಕಿಡಿಕಾರಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಹರೀಶ್ ಪೂಂಜ, ಜನರ ಸಮಸ್ಯೆಗಳಿಗೆ ಕಿವಿಯಾಗಿ ಪ್ರಾಮಾಣಿಕವಾಗಿ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದರು. ಮೊಳಂಪ್ಪಾಯ–ಕಾಟ್ಲ ರಸ್ತೆ ದುರಸ್ತಿ ಹಾಗೂ ರಸ್ತೆ - [ಶಿಶಿಲ ಸರಕಾರಿ ಶಾಲಾ ನವ ಕಟ್ಟಡ ಉದ್ಘಾಟನೆ](https://nesaranewsworld.com/archives/52007) - ಸರಕಾರಿ ಶಾಲೆ ಮಕ್ಕಳಲ್ಲಿ ಬದುಕಿನ ಹೋರಾಟದ ಶಕ್ತಿ ಬೆಳೆಸುತ್ತವೆ – ಸಚಿವೆ ಶೋಭಾ ಕರಂದ್ಲಾಜೆ ಕೊಕ್ಕಡ: ಸರಕಾರಿ ಶಾಲೆಗಳ ವಿದ್ಯಾರ್ಥಿಗಳಲ್ಲಿ ಮನೋಶ್ಚರ್ಯ ಬಲಿಷ್ಠವಾಗಿರುತ್ತದೆ. ಮುಂದೆ ಜೀವನದಲ್ಲಿ ಎದುರಾಗುವ ಎಲ್ಲ ರೀತಿಯ ಕಷ್ಟ, ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ಶಕ್ತಿ ಅವರಿಗೆ ಬಾಲ್ಯದಲ್ಲೇ ಬೆಳೆದುಬರುತ್ತದೆ. ಈ ಕಾರಣಕ್ಕಾಗಿ ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ಜತೆಗೆ ಮಾತೃಭಾಷಾ ಶಿಕ್ಷಣಕ್ಕೆ ಆದ್ಯತೆ ನೀಡುವ ಕೆಲಸ ಪ್ರತಿಯೊಬ್ಬರ ಜವಾಬ್ದಾರಿಯಾಗಬೇಕು ಎಂದು ಕೇಂದ್ರ ಅತಿಸಣ್ಣ, ಮಧ್ಯಮ ಕೈಗಾರಿಕೆ ಹಾಗೂ ಉದ್ಯೋಗ ಖಾತೆಗಳ ರಾಜ್ಯ ಸಚಿವೆ ಶೋಭಾ - [ಅರಸಿನಮಕ್ಕಿಯಲ್ಲಿ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರ ಉದ್ಘಾಟನೆ](https://nesaranewsworld.com/archives/52003) - ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಔಷಧಿ ಜನರಿಗೆ ತಲುಪಬೇಕು – ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕೊಕ್ಕಡ: ಅರಸಿನಮಕ್ಕಿ-ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕಟ್ಟಡದಲ್ಲಿ ಆರಂಭಗೊಂಡಿರುವ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರವನ್ನು ಕೇಂದ್ರ ಕಾರ್ಮಿಕ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಸೋಮವಾರ ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವೆ ಶೋಭಾ ಕರಂದ್ಲಾಜೆ, ಅರಸಿನಮಕ್ಕಿಯಂತಹ ಗ್ರಾಮೀಣ ಪ್ರದೇಶದಲ್ಲಿ ಜನೌಷಧಿ ಕೇಂದ್ರ ಆರಂಭಗೊಂಡಿರುವುದು ಅತ್ಯಂತ ಸಂತಸದ ವಿಷಯ. ಸಾಮಾನ್ಯ ಜನರಿಗೆ ಕಡಿಮೆ ವೆಚ್ಚದಲ್ಲಿ - [ಭಕ್ತಿ–ಸಂಸ್ಕೃತಿಯ ಸಂಗಮ: ನೆಲ್ಯಾಡಿಯಲ್ಲಿ ಕುಣಿತ ಭಜನಾ ವಾರ್ಷಿಕೋತ್ಸವ](https://nesaranewsworld.com/archives/51999) - ನೆಲ್ಯಾಡಿ: ಶ್ರೀ ವರಮಹಾಲಕ್ಷ್ಮಿ ಮಾತೃ ಭಜನಾ ಮಂಡಳಿ ಸೂರ್ಯನಗರ - ನೆಲ್ಯಾಡಿ ಇದರ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ನೆಲ್ಯಾಡಿ - ಕೌಕ್ರಾಡಿ ಇದರ ಸಹಕಾರದೊಂದಿಗೆ ಕುಣಿತ ಭಜನಾ ವಾರ್ಷಿಕೋತ್ಸವ ಶುಕ್ರವಾರದಂದು ಸಂಜೆ ಸಂಜೆ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ನೆಲ್ಯಾಡಿ-ಕೌಕ್ರಾಡಿ ಇಲ್ಲಿ ನೆರವೇರಿತು. ಕುಣಿತ ಭಜನಾ ವಾರ್ಷಿಕೋತ್ಸವವನ್ನು ನೆಲ್ಯಾಡಿ ದತ್ತಕೃಪಾ ಸ್ಟೋರ್ ನ ಮಾಲಕ ಪದ್ಮನಾಭ ಶೆಟ್ಟಿ ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. 11ಕುಣಿತ ಭಜನಾ ತಂಡಗಳು ಸುಮಾರು ಎರಡು ಗಂಟೆಗಳ - [ನೆಲ್ಯಾಡಿ ಅಲ್ ಬದ್ರಿಯಾ ಶಾಲೆಯಲ್ಲಿ ಮಾರ್ಗದರ್ಶನ ಮತ್ತು ಸಂವಹನ ಕಾರ್ಯಾಗಾರ](https://nesaranewsworld.com/archives/51995) - ನೆಲ್ಯಾಡಿ: ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯನ್ನು ಗುರಿಯಾಗಿಸಿಕೊಂಡು ಅಲ್ ಬದ್ರಿಯಾ ಇಂಗ್ಲಿಷ್ ಮಾಧ್ಯಮ ಶಾಲೆ, ನೆಲ್ಯಾಡಿ ವತಿಯಿಂದ “ಯಶಸ್ಸಿಗೆ ಮಾರ್ಗದರ್ಶನ ಮತ್ತು ಸಂವಹನ” ಎಂಬ ಶೀರ್ಷಿಕೆಯಡಿಯಲ್ಲಿ ಪೋಷಕರ ಕಾರ್ಯಾಗಾರವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಅಧ್ಯಕ್ಷರಾದ ನಸೀಂ ಸಾಹೇಬ್ ಅವರು ವಹಿಸಿದ್ದರು. ಕಾರ್ಯಕ್ರಮದ ಆರಂಭದಲ್ಲಿ ಅಲ್ ಬದ್ರಿಯಾ ಶಾಲೆ ಇಸ್ಮಾಯಿಲ್ ಸಹಾದಿ ಸದರ್ ಉಸ್ತಾದ್ ಅವರು ದುಆ ಆಶೀರ್ವಚನ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಶಬೀನಾ ರಫೀಖಾ ಹಾಗೂ ಫಾತಿಮಾ ಶಿಫಾನಾ ಅವರು - [ನೆಲ್ಯಾಡಿ:ಎಲೈಟ್ ಬ್ಯಾಡ್ಮಿಂಟನ್ ಕೋಚಿಂಗ್ ತರಬೇತಿ ಉದ್ಘಾಟನೆ](https://nesaranewsworld.com/archives/51992) - ನೆಲ್ಯಾಡಿ:ನೆಲ್ಯಾಡಿಯ ಎಲೈಟ್ ಬ್ಯಾಡ್ಮಿಂಟನ್ ಕೋರ್ಟ್‌ನಲ್ಲಿ ಬುಧವಾರ ಬ್ಯಾಡ್ಮಿಂಟನ್ ಕೋಚಿಂಗ್ ತರಬೇತಿ ಶಿಬಿರವನ್ನು ಅಧಿಕೃತವಾಗಿ ಉದ್ಘಾಟಿಸಲಾಯಿತು. ಅನ್ನಮ್ಮ ವರ್ಗೀಸ್ ಅವರು ದೀಪ ಬೆಳಗಿಸುವ ಮೂಲಕ ತರಬೇತಿಗೆ ಚಾಲನೆ ನೀಡಿ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕೌಕ್ರಾಡಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಎಂ.ಕೆ ಇಬ್ರಾಹಿಂ ಮಾತನಾಡಿ, ನೆಲ್ಯಾಡಿಯಂತಹ ಗ್ರಾಮೀಣ ಪ್ರದೇಶದಲ್ಲಿ ಸುಸಜ್ಜಿತ ಒಳಾಂಗಣ ಬ್ಯಾಡ್ಮಿಂಟನ್ ಕೋರ್ಟ್ ಸ್ಥಾಪಿಸುವ ಮೂಲಕ ಕ್ರೀಡಾಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿರುವ ದಿವಂಗತ ಯು.ಪಿ. ವರ್ಗೀಸ್ ಅವರ ದೂರದೃಷ್ಟಿಯನ್ನು ಶ್ಲಾಘಿಸಿದರು. ಸ್ಥಳೀಯ ಗ್ರಾಮೀಣ - [ಗೋಳಿತ್ತೊಟ್ಟು ಸ್ಥಳಮನೆ(ಅರಮನೆ) ನಿವಾಸಿ ಚಂದ್ರರಾಜ ಶೆಟ್ಟಿ ನಿಧನ](https://nesaranewsworld.com/archives/51986) - ನೆಲ್ಯಾಡಿ: ಗೋಳಿತ್ತೊಟ್ಟು ಗ್ರಾಮದ ಸ್ಥಳಮನೆ(ಅರಮನೆ) ನಿವಾಸಿ, ಕೃಷಿಕ ಚಂದ್ರರಾಜ ಶೆಟ್ಟಿ(81ವ.) ಅವರು ಅಲ್ಪಕಾಲದ ಅಸೌಖ್ಯದಿಂದ ಡಿ.23ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾದರು. ಮೃತರು ಪುತ್ರ ಉಪ್ಪಿನಂಗಡಿ ಶುಭ ಅಟೋ ವರ್ಕರ್ಸ್ ನ ಮಾಲಕ ದೇವಪಾಲ ಶೆಟ್ಟಿ, ಕೆ ಎಸ್ ಆರ್ ಟಿ ಸಿ ಚಾಲಕ ಸಂತೋಷ್‍ಕುಮಾರ್, ನ್ಯೂಜಿಲ್ಯಾಂಡ್‍ನಲ್ಲಿ ಉದ್ಯೋಗಿಯಾಗಿರುವ ಸುರೇಶ್, ಕೃಷಿಕ ಮನೋಹರ ಜೈನ್, ಸೊಸೆಯಂದಿರು, ಐವರು ಮೊಮ್ಮಕ್ಕಳನ್ನು ಅಗಲಿದ್ದಾರೆ. - [ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ನೆಲ್ಯಾಡಿ ಲಿಜನ್ ಯೂತ್ ವಿಂಗ್ ಉದ್ಘಾಟನೆ](https://nesaranewsworld.com/archives/51981) - ನೆಲ್ಯಾಡಿ: ಸಮಾಜದಲ್ಲಿ ಯುವಶಕ್ತಿಯನ್ನು ಸಂಘಟಿತವಾಗಿ ನಾಯಕತ್ವ, ಸಮಾಜಸೇವೆ ಹಾಗೂ ರಾಷ್ಟ್ರ ನಿರ್ಮಾಣದತ್ತ ಪ್ರೇರೇಪಿಸುವ ಮಹತ್ವದ ಉದ್ದೇಶದಿಂದ ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ನೆಲ್ಯಾಡಿ ಲಿಜನ್ ವತಿಯಿಂದ ಯೂತ್ ವಿಂಗ್ ಅನ್ನು ಸ್ಥಾಪಿಸಲಾಗಿದೆ ಎಂದು ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಾಷ್ಟ್ರೀಯ ಅಧ್ಯಕ್ಷ ಎಂ.ಆರ್.ಜಯೇಷಾ ಹೇಳಿದರು. ಅವರು ಬೆಥನಿ ಇಂಡಸ್ಟ್ರಿಯಲ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ (ಐಟಿಐ), ನೆಲ್ಯಾಡಿಯ ಬೆಥನಿ ಜೂಬಿಲಿ ಹಾಲ್‌ನಲ್ಲಿ ನಡೆದ ಯೂತ್ ವಿಂಗ್ ಉದ್ಘಾಟನಾ ಸಮಾರಂಭದ ಮುಖ್ಯಅತಿಥಿ ಸ್ಥಾನದಿಂದ ಮಾತನಾಡಿದರು. ನೆಲ್ಯಾಡಿ ಬೆಥನಿ ವಿದ್ಯಾ ಸಂಸ್ಥೆಗಳ ಸಂಚಾಲಕ ಫಾ.ಡಾ.ವರ್ಗೀಸ್ ಕೈಪನಡ್ಕ - [ನವತಿ ಸಂಭ್ರಮಾಚರಣೆಯಲ್ಲಿರುವ ಕೊಕ್ಕಡದ "ಗೌಡ ಡಾಕ್ಟರ್"](https://nesaranewsworld.com/archives/51978) - ಅರ್ಧ ಶತಮಾನದ ವೈದ್ಯಕೀಯ ಸೇವೆ – ಗ್ರಾಮೀಣ ಜನರ ಪಾಲಿನ ಆಪತ್ಬಾಂಧವ: ಆರ್ಯಭಟ ಪ್ರಶಸ್ತಿ ಪುರಸ್ಕೃತ ಡಾ.ಮೋಹನ್ ದಾಸ್ ಗೌಡ ಗ್ರಾಮೀಣ ಭಾರತದ ಆರೋಗ್ಯ ಸೇವೆಯ ಇತಿಹಾಸದಲ್ಲಿ ತಮ್ಮದೇ ಆದ ಅಚ್ಚಳಿಯ ಗುರುತು ಮೂಡಿಸಿರುವ, ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ‘ಗೌಡ ಡಾಕ್ಟರ್’ ಎಂದೇ ಮನೆಮಾತಾಗಿರುವ ಆರ್ಯಭಟ ಪ್ರಶಸ್ತಿ ವಿಜೇತ ಡಾ.ಮೋಹನ್ ದಾಸ್ ಗೌಡ ಅವರು ತಮ್ಮ 90ನೇ ನವತಿ ಸಂಭ್ರಮಾಚರಣೆಯಲ್ಲೂ ವೈದ್ಯಕೀಯ ಸೇವೆಯಿಂದ ಹಿಂದೆ ಸರಿಯದೆ ಜನರ ಪಾಲಿಗೆ ನಿಜಾರ್ಥದ ಆಪತ್ಬಾಂಧವರಾಗಿ ನಿಂತಿದ್ದಾರೆ. ವಯಸ್ಸು ದೇಹವನ್ನು ಕುಗ್ಗಿಸಬಹುದೇ - [ಕಡಬ ತಾಲೂಕು ಪತ್ರಕರ್ತ ಸಂಘಕ್ಕೆ ಅವಿರೋಧ ಆಯ್ಕೆ: 2025–28ನೇ ಸಾಲಿನ ನೂತನ ಪದಾಧಿಕಾರಿಗಳ ಘೋಷಣೆ](https://nesaranewsworld.com/archives/51974) - ಕಡಬ: ಕಡಬ ತಾಲೂಕು ಪತ್ರಕರ್ತ ಸಂಘದ 2025–28ನೇ ಸಾಲಿನ ನೂತನ ಪದಾಧಿಕಾರಿಗಳ ಚುನಾವಣೆಗೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಕೆ ಹಾಗೂ ಪರಿಶೀಲನೆ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಸಲ್ಲಿಕೆಯಾಗಿದ್ದ ಎಲ್ಲಾ ನಾಮಪತ್ರಗಳು ಕ್ರಮಬದ್ಧವಾಗಿರುವುದರಿಂದ ಸಂಘದ ಎಲ್ಲಾ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಬಾಲಕೃಷ್ಣ ಕೆ.ಎಸ್., ಉಪಾಧ್ಯಕ್ಷ ಸ್ಥಾನಕ್ಕೆ ಲೋಕೇಶ್ ಬಿ.ಎನ್., ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಪ್ರವೀಣ್ ಕುಮಾರ್, ಕಾರ್ಯದರ್ಶಿ ಸ್ಥಾನಕ್ಕೆ ಸುಧಾಕರ ಆಚಾರ್ಯ, ಕೋಶಾಧಿಕಾರಿ ಸ್ಥಾನಕ್ಕೆ ಪ್ರವೀಣ್ ರಾಜ್ ಅವರು ನಾಮಪತ್ರ ಸಲ್ಲಿಸಿದ್ದರು. ಇದೇ ಸಂದರ್ಭದಲ್ಲಿ ಕಾರ್ಯಕಾರಿ ಸಮಿತಿಯ - [ಜೆಸಿಐ ಕೊಕ್ಕಡ ಕಪಿಲಾ 2026ರ ಪದಗ್ರಹಣ ಸಮಾರಂಭ](https://nesaranewsworld.com/archives/51971) - ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ ಘಟಕದ 2026ನೇ ಸಾಲಿನ ಪದಗ್ರಹಣ ಸಮಾರಂಭ ಮಂಗಳವಾರದಂದು ಕೊಕ್ಕಡದ ಸಂತ ಜೋನರ ಶಾಲಾ ಸಭಾಂಗಣದಲ್ಲಿ ಜರುಗಿತು. ಮುಖ್ಯಅತಿಥಿಯಾಗಿ ಆಗಮಿಸಿದ ನೆಲ್ಯಾಡಿ ಅಶ್ವಿನಿ ಆಸ್ಪತ್ರೆಯ ವೈದ್ಯ ಡಾ.ಶಮಂತ್ ವೈ.ಕೆ. ಅವರು ಮಾತನಾಡಿ, ಜೆಸಿಐ ವೇದಿಕೆ ಯುವಜನತೆಗೆ ನಾಯಕತ್ವ, ಸೇವಾಭಾವ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಅತ್ಯುತ್ತಮ ವೇದಿಕೆ ಎಂದು ಶ್ಲಾಘಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಡಾ.ಶೋಭಾ ಪಿ. ಅವರು 2025ನೇ ಸಾಲಿನ ಕಾರ್ಯಚಟುವಟಿಕೆಗಳ ವರದಿಯನ್ನು ಮಂಡಿಸಿ, ಸಂಘಟನೆಯ ಸಾಧನೆಗಳನ್ನು ನೆನಪಿಸಿದರು. ಅತಿಥಿಯಾಗಿ ಆಗಮಿಸಿದ - [ಎಸ್.ಡಿ.ಎಂ ಶಿಕ್ಷಣ ಕ್ರಾಂತಿಯ ಮೌನಶಿಲ್ಪಿ; ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ, ಉಜಿರೆ ಎಸ್.ಡಿ.ಎಂ ಕಾಲೇಜಿನ ಸ್ಥಾಪಕ ಪ್ರಾಂಶುಪಾಲ ಪ್ರೊ.ಎಸ್. ಪ್ರಭಾಕರ್ ನಿಧನ](https://nesaranewsworld.com/archives/51965) - ಉಜಿರೆ: ಉಜಿರೆಯ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷರೂ, ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸ್ಥಾಪಕ ಪ್ರಾಂಶುಪಾಲರೂ ಆಗಿದ್ದ ವಿದ್ಯಾಭಿಮಾನಿ, ಶಿಕ್ಷಣ ತಪಸ್ವಿ ಪ್ರೊ. ಎಸ್. ಪ್ರಭಾಕರ್(89) ಅವರು ಡಿ.24ರಂದು ವಿಧಿವಶರಾಗಿದ್ದಾರೆ. ಉಜಿರೆಯ ನಿವಾಸಿಯಾಗಿದ್ದ ಪ್ರೊ.ಎಸ್.ಪ್ರಭಾಕರ್ ಅವರನ್ನು “ಸಾವಿರಾರು ವಿದ್ಯಾರ್ಥಿಗಳ ಪ್ರಾಂಶುಪಾಲ” ಎಂದೇ ಕರೆಯಲಾಗುತ್ತಿತ್ತು. 1966ರಲ್ಲಿ ಉಜಿರೆಯಲ್ಲಿ ಪದವಿ ಶಿಕ್ಷಣ ಆರಂಭವಾದಾಗ, ನೂತನವಾಗಿ ಸ್ಥಾಪಿತವಾದ ಎಸ್.ಡಿ.ಎಂ ಕಾಲೇಜಿನ ಪ್ರಥಮ ಪ್ರಾಂಶುಪಾಲರಾಗಿ ನೇಮಕಗೊಂಡ ಅವರು, ನಿರಂತರ 27 ವರ್ಷಗಳ ಕಾಲ ಸಂಸ್ಥೆಯನ್ನು ಮುನ್ನಡೆಸಿ ಗುಣಾತ್ಮಕ ಶಿಕ್ಷಣಕ್ಕೆ ಸ್ಪಷ್ಟ ದಿಕ್ಕು - [ನೆಲ್ಯಾಡಿಯಲ್ಲಿ ಎಲೈಟ್ ಬ್ಯಾಡ್ಮಿಂಟನ್ ಅಕಾಡೆಮಿಯಿಂದ ಬ್ಯಾಡ್ಮಿಂಟನ್ ಕೋಚಿಂಗ್ ತರಗತಿ ಪ್ರಾರಂಭ](https://nesaranewsworld.com/archives/51961) - ರಾಷ್ಟ್ರೀಯ ಮಟ್ಟದ ಅರ್ಹತಾ ಪಡೆದ ನಿವೃತ್ತ ಕೋಚ್ ಮೂಲಕ ತರಬೇತಿ – ನೋಂದಣಿ ಆರಂಭ ನೆಲ್ಯಾಡಿ: ಎಲೈಟ್ ಬ್ಯಾಡ್ಮಿಂಟನ್ ಕೋರ್ಟ್‌ನಲ್ಲಿ ಎಲೈಟ್ ಬ್ಯಾಡ್ಮಿಂಟನ್ ಅಕಾಡೆಮಿ ವತಿಯಿಂದ ಬ್ಯಾಡ್ಮಿಂಟನ್ ತರಬೇತಿ ತರಗತಿಗಳನ್ನು ಆರಂಭಿಸಲಾಗುತ್ತಿದೆ. ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳು ಹಾಗೂ ಯುವಕರಿಗೆ ಗುಣಮಟ್ಟದ ತರಬೇತಿ ನೀಡುವ ಉದ್ದೇಶದಿಂದ ಈ ಅಕಾಡೆಮಿಯನ್ನು ಸ್ಥಾಪಿಸಲಾಗಿದೆ. ಡಿ.24ರಿಂದ ಬ್ಯಾಡ್ಮಿಂಟನ್ ಕೋಚಿಂಗ್ ತರಗತಿಗಳು ಪ್ರಾರಂಭವಾಗಲಿದ್ದು, ಈಗಾಗಲೇ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದೆ. 8 ವರ್ಷ ಮೇಲ್ಪಟ್ಟ ಬಾಲಕ–ಬಾಲಕಿಯರು ಈ ತರಬೇತಿ ತರಗತಿಗಳಿಗೆ ಸೇರಿಕೊಳ್ಳಬಹುದಾಗಿದೆ. ರಾಷ್ಟ್ರೀಯ - [ನೆಲ್ಯಾಡಿ: ತೋಟದಲ್ಲಿ ಹುಲ್ಲು ಕೊಯ್ಯುತ್ತಿರುವ ವೇಳೆ ಕಾಡುಹಂದಿ ದಾಳಿ- ಮಹಿಳೆಗೆ ತೀವ್ರ ಗಾಯ](https://nesaranewsworld.com/archives/51957) - ನೆಲ್ಯಾಡಿ: ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಪೊಟ್ಟುಕೆರೆ ಎಂಬಲ್ಲಿ ಶನಿವಾರ ಬೆಳಗ್ಗೆ ಕಾಡುಹಂದಿಯೊಂದು ಮಹಿಳೆಯ ಮೇಲೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ನಡೆದಿದೆ. ಗಾಯಗೊಂಡ ಮಹಿಳೆಯನ್ನು ಕೌಕ್ರಾಡಿ ಗ್ರಾಮದ ಪೊಟ್ಟುಕೆರೆ ನಿವಾಸಿ ಉಮೇಶ್ ಗೌಡರ ಪತ್ನಿ ಲೀಲಾವತಿ (36) ಎಂದು ಗುರುತಿಸಲಾಗಿದೆ. ಶನಿವಾರ ಬೆಳಗ್ಗೆ ತಮ್ಮ ತೋಟದಲ್ಲಿ ಹುಲ್ಲು ಕೊಯ್ಯುತ್ತಿದ್ದ ವೇಳೆ ಅರಣ್ಯ ಪ್ರದೇಶದಿಂದ ಬಂದ ಕಾಡುಹಂದಿಯು ಏಕಾಏಕಿ ದಾಳಿ ನಡೆಸಿದ್ದು, ಮಹಿಳೆಯ ಎರಡು ಕೈಗಳಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡ ಮಹಿಳೆಯನ್ನು ತಕ್ಷಣವೇ ಉಜಿರೆಯ ಖಾಸಗಿ - [ಹೊಸಮಜಲು ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೊ ಲಸಿಕೆ ಅಭಿಯಾನಕ್ಕೆ ಚಾಲನೆ](https://nesaranewsworld.com/archives/51949) - ನೆಲ್ಯಾಡಿ: ಕೌಕ್ರಾಡಿ ಗ್ರಾಮದ ಹೊಸಮಜಲು ಅಂಗನವಾಡಿ ಕೇಂದ್ರದಲ್ಲಿ ಕೌಕ್ರಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಉದಯಕುಮಾರ್ ಗೌಡ ಅವರು ಭಾನುವಾರ ಪಲ್ಸ್ ಪೋಲಿಯೊ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ರಾಷ್ಟ್ರದಾದ್ಯಂತ ಪಲ್ಸ್ ಪೋಲಿಯೊ ಲಸಿಕೆ ಅಭಿಯಾನ ನಡೆಯುತ್ತಿದ್ದು. 5 ವರ್ಷದ ಕೆಳಗಿನ ಎಲ್ಲಾ ಮಕ್ಕಳಿಗೆ ಲಸಿಕೆಯನ್ನು ಕೊಡಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರವನ್ನಾಗಿಸೋಣ ಎಲ್ಲರೂ ಇದಕ್ಕೆ ಕೈಜೋಡಿಸುವಂತೆ ವಿನಂತಿಸಿದರು. ಈ ಸಂದರ್ಭದಲ್ಲಿ ಸಿಎಚ್ಒ, ಆಶಾ ಕಾರ್ಯಕರ್ತೆ ಅಂಗನವಾಡಿ ಕಾರ್ಯಕರ್ತೆ ಉಪಸ್ಥಿತರಿದ್ದರು. - [ನೆಲ್ಯಾಡಿ: ಪಡುಬೆಟ್ಟು ಸರಕಾರಿ ಪ್ರೌಢಶಾಲಾ ವಾರ್ಷಿಕ ಕ್ರೀಡೋತ್ಸವ](https://nesaranewsworld.com/archives/51946) - ನೆಲ್ಯಾಡಿ: ಪಡುಬೆಟ್ಟು ಸರಕಾರಿ ಪ್ರೌಢಶಾಲೆಯ ವಾರ್ಷಿಕ ಕ್ರೀಡೋತ್ಸವ ಶನಿವಾರ ಶಾಲಾ ಮೈದಾನದಲ್ಲಿ ನಡೆಯಿತು. ಕಾರ್ಯಕ್ರಮದ ಅಂಗವಾಗಿ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಜನಾರ್ದನ ಟಿ ಅವರು ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿ, ಜೀವನದಲ್ಲಿ ಕ್ರೀಡೆಗಳು ಕಲಿಸುವ ಪಾಠಗಳು ಅನೇಕವೆಂದು ಹೇಳಿದರು. ಓಡುವ ಪ್ರತಿ ಓಣಿಯೂ ನಮ್ಮ ನಿಜ ಜೀವನದ ಪರಿಧಿಯಂತೆ ಇದ್ದು, ಜೀವನವು ಆಳಿತಪ್ಪದಂತೆ ಸಾಗುವಂತೆ ಎಚ್ಚರಿಸುವ ಪಾಠವನ್ನು ಕ್ರೀಡೆಗಳು ನಮಗೆ ಹೇಳಿಕೊಡುತ್ತವೆ ಎಂದು ಅಭಿಪ್ರಾಯಪಟ್ಟರು. ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲೇ ಉತ್ತಮ ನಡವಳಿಕೆಯನ್ನು ಬೆಳೆಸಿಕೊಳ್ಳಬೇಕು ಎಂದು ಕರೆ - [ಉದನೆ ಸೈಂಟ್ ಆಂಟನೀಸ್‌ ವಿದ್ಯಾಸಂಸ್ಥೆಯಲ್ಲಿ ಪ್ರತಿಭಾ ದಿನೋತ್ಸವ, ಕ್ರಿಸ್ಮಸ್ ಆಚರಣೆ](https://nesaranewsworld.com/archives/51941) - ಯಶಸ್ಸು ಶಾಶ್ವತವಲ್ಲ, ಸೋಲು ಅಂತಿಮವಲ್ಲ, ಪ್ರಯತ್ನ ನಿರಂತರವಾಗಿರಬೇಕು – ಫಾ.ಡಾ.ವರ್ಗೀಸ್ ಕೈಪನಡ್ಕ ನೆಲ್ಯಾಡಿ: ಯಶಸ್ಸು ಶಾಶ್ವತವಲ್ಲ. ಸೋಲು ಅಂತಿಮವಲ್ಲ. ಆದ್ದರಿಂದ ಗೆದ್ದರೂ ಸೋತರೂ ಪ್ರಯತ್ನವನ್ನು ಬಿಡಬಾರದು, ಕೌಶಲ್ಯ, ಪ್ರಯತ್ನ ಮತ್ತು ನಡತೆ ನಮ್ಮ ಭವಿಷ್ಯಕ್ಕೆ ಬುನಾದಿಯಂತೆ ಇರುವುದರಿಂದ ಇವುಗಳನ್ನು ವಿದ್ಯಾರ್ಥಿಗಳು ಕಾಪಾಡಿಕೊಂಡು ಬೆಳೆಯಬೇಕು. ಸಚಿನ್ ತೆಂಡುಲ್ಕರ್ ಹಾಗೂ ಪಿ.ವಿ.ಸಿಂಧು ಅವರು ಈ ಗುಣಗಳನ್ನು ಬೆಳೆಸಿಕೊಂಡ ಕಾರಣ ಶ್ರೇಷ್ಠ ಕ್ರೀಡಾಪಟುಗಳಾಗಿ ಹೊರಹೊಮ್ಮಲು ಸಾಧ್ಯವಾಯಿತು ಎಂದು ಜ್ಞಾನೋದಯ ಬೆಥನಿ ವಿದ್ಯೆ ಸಂಸ್ಥೆಯ ಸಂಚಾಲಕ ಫಾ.ಡಾ.ವರ್ಗೀಸ್ ಕೈಪನಡ್ಕ ಹೇಳಿದರು. ಅವರು ಉದನೆ - [ಕೊಕ್ಕಡ: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವು ಕಡಿತ; ಮಹಿಳೆ ಸಾವು](https://nesaranewsworld.com/archives/51935) - ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದ ಗುಡ್ಡೆತೋಟ ಪ್ರದೇಶದಲ್ಲಿ ಭಾನುವಾರ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿಷಪೂರಿತ ನಾಗರಹಾವು ಕಡಿದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸಂಭವಿಸಿದೆ. ಮೃತರನ್ನು ಗುಡ್ಡೆತೋಟ ನಿವಾಸಿ ಪ್ರೇಮ (55) ಎಂದು ಗುರುತಿಸಲಾಗಿದೆ. ಭಾನುವಾರ ಮಧ್ಯಾಹ್ನದ ವೇಳೆಯಲ್ಲಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಂದರ್ಭ ಏಕಾಏಕಿ ನಾಗರಹಾವು ಕಡಿತಕ್ಕೆ ಒಳಗಾಗಿದ್ದಾರೆ. ಹಾವು ಕಡಿದ ತಕ್ಷಣ ಶಿಶಿಲ–ಅರಸಿನಮಕ್ಕಿ ಶೌರ್ಯ ವಿಪತ್ತು ತಂಡದ ಸದಸ್ಯರ ಸಹಕಾರದೊಂದಿಗೆ ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ದೇಹಕ್ಕೆ ವಿಷ ವೇಗವಾಗಿ - [ನೆಲ್ಯಾಡಿ: ಪಲ್ಸ್ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ](https://nesaranewsworld.com/archives/51925) - ನೆಲ್ಯಾಡಿ: ದೇಶದಾದ್ಯಂತ ನಾಲ್ಕು ದಿನಗಳ ಕಾಲ ನಡೆಯುವ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ ಭಾನುವಾರ ಅಧಿಕೃತವಾಗಿ ಆರಂಭಗೊಂಡಿದ್ದು, ಐದು ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಕಾರ್ಯ ನಡೆಯಿತು. ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ಕಾರ್ಯಕ್ರಮಕ್ಕೆ ನೆಲ್ಯಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಲಾಂ ಬಿಲಾಲ್ ಅವರು ಮಗುವಿಗೆ ಪೋಲಿಯೋ ಲಸಿಕೆ ಹನಿ ಹಾಕುವ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ರಾಷ್ಟ್ರಾದ್ಯಂತ ನಡೆಯುತ್ತಿರುವ ಈ ಮಹತ್ವದ ಆರೋಗ್ಯ ಕಾರ್ಯಕ್ರಮದಲ್ಲಿ ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂ - [ನೆಲ್ಯಾಡಿ:ಯುನೈಟೆಡ್ ಕ್ರಿಸ್ಮಸ್ ಆಚರಣೆ–2025 ಪ್ರೀತಿ, ಸಹಾನುಭೂತಿ ಮತ್ತು ಸಾಮಾಜಿಕ ಬದ್ಧತೆಯ ಸಂದೇಶ- ಬಿಷಪ್ ಎಚ್.ಜಿ.ಯಾಕೋಬ್ ಮಾರ್ ಅಂತೋನಿಸ್](https://nesaranewsworld.com/archives/51918) - ನೆಲ್ಯಾಡಿ: ಕ್ರೈಸ್ತ ಧರ್ಮದ ಸಾರವೇ ಪರಸ್ಪರ ಪ್ರೀತಿ, ಸಹಬಾಳ್ವೆ ಹಾಗೂ ಮಾನವೀಯತೆ ಎಂದು ಹೇಳಿದ ಹೊನ್ನಾವರ ಮಿಷನ್‌ನ ಬಿಷಪ್ ಎಚ್.ಜಿ.ಯಾಕೋಬ್ ಮಾರ್ ಅಂತೋನಿಸ್, “ಯೇಸು ಕ್ರಿಸ್ತನು ಎಲ್ಲಾ ಜನರನ್ನು ಒಟ್ಟಾಗಿ ಸೇರಿಸುವ ಸಂದೇಶದೊಂದಿಗೆ ಈ ಲೋಕಕ್ಕೆ ಬಂದವರು. ದೇವರ ಪುತ್ರನ ಜನನವು ಮಾನವ ಕುಲಕ್ಕೆ ಪ್ರೀತಿಯ ಮಹತ್ವದ ಸಂದೇಶವನ್ನು ನೀಡಿದೆ. ಇಂದಿನ ಸಮಾಜದಲ್ಲಿ ಸ್ನೇಹ ಮತ್ತು ಪ್ರೀತಿ ಕಡಿಮೆಯಾಗುತ್ತಿರುವ ಸಂದರ್ಭದಲ್ಲಿ, ಯೇಸುವಿನ ಜೀವನ ನಮಗೆ ಪರಸ್ಪರ ಪ್ರೀತಿಯಿಂದ ಬದುಕುವ ದಾರಿಯನ್ನು ತೋರಿಸುತ್ತದೆ” ಎಂದು ಹೇಳಿದರು. ಅವರು ಭಾನುವಾರ - [ಗುಂಡ್ಯ: ಅಂಬ್ಯುಲೆನ್ಸ್ ವಾಹನ ಕಳವು ಪ್ರಕರಣ: ಆರೋಪಿ ಹಾಸನದಲ್ಲಿ ಬಂಧನ, ಅಂಬ್ಯುಲೆನ್ಸ್ ವಶ](https://nesaranewsworld.com/archives/51914) - ನೆಲ್ಯಾಡಿ: ಕಡಬ ತಾಲೂಕಿನ ಗುಂಡ್ಯ ಚೆಕ್‌ಪೋಸ್ಟ್ ಬಳಿ ನಿಲ್ಲಿಸಿದ್ದ ಅಂಬ್ಯುಲೆನ್ಸ್ ಕಳವು ಮಾಡಿದ ಆರೋಪಿಯನ್ನು ಬಂಧಿಸಿರುವ ಪೊಲೀಸರು ಕಳವಾಗಿದ್ದ ಅಂಬ್ಯುಲೆನ್ಸ್ ವಶಪಡಿಸಿಕೊಂಡಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳ ನಿವಾಸಿ ಶೋದನ್(22ವ.)ಬಂಧಿತ ಆರೋಪಿ. ಶಿರಾಡಿ ನಿವಾಸಿ ಸುರೇಶ್ ಅವರು ತನ್ನ ಅಂಬ್ಯಲೆನ್ಸ್ ವಾಹನವನ್ನು ಪ್ರತಿ ದಿನ ರಾತ್ರಿ ಗುಂಡ್ಯ ಚೆಕ್ ಪೋಸ್ಟ್ ಬಳಿ ನಿಲ್ಲಿಸಿ ಲಾಕ್ ಮಾಡಿ ಮನೆಗೆ ಹೋಗುತ್ತಿದ್ದರು. ಅದರಂತೆ ಡಿ.19ರಂದು ರಾತ್ರಿ ಎಂದಿನಂತೆ ಗುಂಡ್ಯ ಚೆಕ್ ಪೋಸ್ಟ್ ಬಳಿ ನಿಲ್ಲಿಸಿ, ಅಪಘಾತದ ಬಗ್ಗೆ ತುರ್ತು ಕರೆ ಬಂದಾಗ - [ಗುಂಡ್ಯ ಚೆಕ್‌ಪೋಸ್ಟ್ ಬಳಿ ನಿಲ್ಲಿಸಿದ್ದ ಅಂಬ್ಯುಲೆನ್ಸ್ ಕಳವು; ಪ್ರಕರಣ ದಾಖಲು](https://nesaranewsworld.com/archives/51911) - ನೆಲ್ಯಾಡಿ: ಕಡಬ ತಾಲೂಕು ಶಿರಾಡಿ ಗ್ರಾಮದ ಗುಂಡ್ಯ ಚೆಕ್‌ಪೋಸ್ಟ್ ಬಳಿ ನಿಲ್ಲಿಸಿದ್ದ ಅಂಬ್ಯುಲೆನ್ಸ್ ವಾಹನವನ್ನು ಯಾರೋ ಅಪರಿಚಿತ ಕಳ್ಳರು ಕಳವು ಮಾಡಿಕೊಂಡು ಹೋಗಿರುವ ಘಟನೆ ಬೆಳಕಿಗೆ ಬಂದಿದೆ. ಶಿರಾಡಿ ಗ್ರಾಮದ ದೇರಾಣೆ ಮನೆ ನಿವಾಸಿ ಸುರೇಶ್ ಕೆ.ಕೆ. ಅವರಿಗೆ ಸೇರಿದ ಅಂಬ್ಯುಲೆನ್ಸ್ ವಾಹನವಾಗಿದ್ದು, ಡಿ.19ರಂದು ಬೆಳಿಗ್ಗೆ ಸುಮಾರು 8 ಗಂಟೆಗೆ ಮನೆದಿಂದ ಬಂದು ಅಂಬ್ಯುಲೆನ್ಸ್ ಸ್ವಚ್ಛಗೊಳಿಸಿ, ದಿನಪೂರ್ತಿ ತುರ್ತು ಕರೆಗಳಿಗಾಗಿ ಕಾಯುತ್ತಿದ್ದರು. ಆದರೆ ಸಂಜೆ ತನಕ ಯಾವುದೇ ತುರ್ತು ಕರೆಗಳು ಬರದೇ ಇದ್ದುದರಿಂದ, ರಾತ್ರಿ ಸುಮಾರು 8.30 - [ನೆಲ್ಯಾಡಿ ಪೇಟೆಯಲ್ಲಿ ಸರಣಿ ಅಪಘಾತ: ಅಂಗಡಿಗೆ ನುಗ್ಗಿದ ಈಚರ್ ಗಾಡಿ](https://nesaranewsworld.com/archives/51908) - ನೆಲ್ಯಾಡಿ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಪೇಟೆಯ ಮಧ್ಯಭಾಗದಲ್ಲಿ ಬುಧವಾರ ಸಂಜೆ ಸರಣಿ ಅಪಘಾತ ಸಂಭವಿಸಿ ಕೆಲ ಕಾಲ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ನಡೆದಿದೆ. ನೆಲ್ಯಾಡಿಯ ಗಣೇಶ್ ಸ್ಟೋರ್ ಬಳಿ ನಿಲ್ಲಿಸಿದ್ದ ಉಜಿರೆ ಮಹಾವೀರ ಸಂಸ್ಥೆಗೆ ಸೇರಿದ ಲೈನ್ ಸೇಲ್ಸ್ ಈಚರ್ ಗಾಡಿ, ಪಶು ಆಹಾರ ಸಾಗಿಸುತ್ತಿದ್ದ ಗೂಡ್ಸ್ ಟೆಂಪೋ ಗೆ ಎಸ್‌ಎಲ್‌ವಿ ಸಂಸ್ಥೆಗೆ ಸೇರಿದ ಲಾರಿಯೊಂದು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಯಿಂದ ಈಚರ್ ಲಾರಿ ನೇರವಾಗಿ ಗಣೇಶ್ ಸ್ಟೋರ್ ಅಂಗಡಿಗೆ ನುಗ್ಗಿ ಭೀತಿಯ - [ಜೆಸಿಐ ಇಂಡಿಯಾ ವಲಯ 15ರ ವಲಯ ಸಂಯೋಜಕರಾಗಿ ಜೆಸಿ ಡಾ. ಸುಧಾಕರ್ ಶೆಟ್ಟಿ ನೇಮಕ](https://nesaranewsworld.com/archives/51904) - ನೆಲ್ಯಾಡಿ: ಪ್ರತಿಷ್ಠಿತ ಅಂತಾರಾಷ್ಟ್ರೀಯ ಮಟ್ಟದ ತರಬೇತಿ ಹಾಗೂ ವ್ಯಕ್ತಿತ್ವ ವಿಕಸನ ಸಂಸ್ಥೆಯಾದ ಜೆಸಿಐ ಇಂಡಿಯಾ ಇದರ ವಲಯ 15ರ ವಲಯಾಡಳಿತ ಮಂಡಳಿಗೆ ಜೆಸಿಐ ನೆಲ್ಯಾಡಿ ಘಟಕದ 2025ರ ಅಧ್ಯಕ್ಷ ಜೆಸಿ ಡಾ.ಸುಧಾಕರ್ ಶೆಟ್ಟಿ ಅವರು ಸಿಎಸ್ಆರ್ ವಿಭಾಗದ ವಲಯ ಸಂಯೋಜಕರಾಗಿ ನೇಮಕಗೊಂಡಿದ್ದಾರೆ. ವಿಠ್ಠಲದ ಶತಮಾನೋತ್ಸವ ಸ್ಮಾರಕ ಸಭಾಭವನದಲ್ಲಿ ನಡೆದ ಜೆಸಿಐ ಇಂಡಿಯಾ ವಲಯ 15ರ ನೂತನ ವಲಯಾಡಳಿತ ಮಂಡಳಿ ಪದಗ್ರಹಣ ಸಮಾರಂಭದಲ್ಲಿ ಈ ನೇಮಕಾತಿ ನಡೆಯಿತು. ಸಮಾರಂಭದಲ್ಲಿ ನೂತನ ವಲಯಾಧ್ಯಕ್ಷ ಜೆಸಿ ಸಂತೋಷ್ ಶೆಟ್ಟಿ ಅವರು ಜೆಸಿ - [ಉದನೆ ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿನಿ ಇವಾನಿಯ ಕೆ. ಪ್ರವೀಣ್ ಜಿಲ್ಲಾ ಮಟ್ಟಕ್ಕೆ ಆಯ್ಕೆ](https://nesaranewsworld.com/archives/51899) - ಉದನೆ ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಸ್ಕೂಲ್‌ನ ವಿದ್ಯಾರ್ಥಿನಿ ಇವಾನಿಯ ಕೆ. ಪ್ರವೀಣ್ ಅವರು ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸಾಧನೆ ಮಾಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪುತ್ತೂರು ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾರಾಡಿಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯ ಕಿರಿಯ ವಿಭಾಗದ ಕಥೆ ಹೇಳುವ ಸ್ಪರ್ಧೆಯಲ್ಲಿ ಉದನೆ ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಸ್ಕೂಲ್‌ನ 4ನೇ ತರಗತಿಯ ವಿದ್ಯಾರ್ಥಿನಿ ಇವಾನಿಯ ಕೆ. ಪ್ರವೀಣ್ ಅವರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ - [ನೆಲ್ಯಾಡಿ ಆಲ್ ಬದ್ರಿಯಾ ವಿದ್ಯಾಸಂಸ್ಥೆಯ ವಾರ್ಷಿಕ ಕ್ರೀಡಾಕೂಟ](https://nesaranewsworld.com/archives/51891) - ಗ್ರಾಮೀಣ ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಕ್ರೀಡೆ ಅವಿಭಾಜ್ಯ: ಅಬ್ರಹಾಂ ವರ್ಗೀಸ್ ನೆಲ್ಯಾಡಿ: ನೆಲ್ಯಾಡಿ ಆಲ್ ಬದ್ರಿಯಾ ಇಂಗ್ಲಿಷ್ ಮೀಡಿಯಂ ಸ್ಕೂಲ್ ಇದರ ವಾರ್ಷಿಕ ಕ್ರೀಡಾಕೂಟವು ಬುಧವಾರ ನೆಲ್ಯಾಡಿಯ ಗಾಂಧಿ ಮೈದಾನದಲ್ಲಿ ನಡೆಯಿತು. ಕ್ರೀಡಾಕೂಟದ ಅಂಗವಾಗಿ ವಿವಿಧ ಕ್ರೀಡಾ ಸ್ಪರ್ಧೆಗಳು, ಮೆರವಣಿಗೆ ಹಾಗೂ ಶಿಸ್ತು ಪ್ರದರ್ಶನಗಳು ಗಮನ ಸೆಳೆದವು. ವಿದ್ಯಾಸಂಸ್ಥೆಯ ಅಧ್ಯಕ್ಷ ನಾಝಿಮ್ ಸಾಹೇಬ್ ಧ್ವಜಾರೋಹಣ ನೆರವೇರಿಸಿದರು. ಬಳಿಕ ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಯ ಸ್ಥಾಪಕ ಕಾರ್ಯದರ್ಶಿ ಅಬ್ರಹಾಂ ವರ್ಗೀಸ್ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ ನೆಲ್ಯಾಡಿಯಂತಹ ಗ್ರಾಮೀಣ ಪ್ರದೇಶಗಳಲ್ಲಿ - [ಕೊಕ್ಕಡ ಕೋರಿ ಜಾತ್ರೆ ಸಂಭ್ರಮದಿಂದ ಸಂಪನ್ನ ; ಇಷ್ಟಾರ್ಥ ಈಡೇರಿಸಿಕೊಂಡ ಭಕ್ತ ವೃಂದ](https://nesaranewsworld.com/archives/51879) - ಕೊಕ್ಕಡ: ಭಕ್ತರ ಆರೋಗ್ಯ ಸಿದ್ಧಿ, ಇಷ್ಟಾರ್ಥ ಸಿದ್ಧಿ ಹಾಗೂ ಜಾನುವಾರುಗಳಿಗೆ ಎದುರಾಗುವ ತೊಂದರೆ ನಿವಾರಣೆಯ ಸಂಕಲ್ಪದೊಂದಿಗೆ ತುಳುನಾಡಿನ ವಿಶಿಷ್ಟ ಆಚರಣೆಗಳಲ್ಲೊಂದಾದ ಕೊಕ್ಕಡ ಶ್ರೀ ವೈದ್ಯನಾಥೇಶ್ವರ ದೇವಸ್ಥಾನದ ಕೋರಿ ಜಾತ್ರೆ ಮಂಗಳವಾರ ಭಕ್ತಿ–ಶ್ರದ್ಧೆ–ಸಂಭ್ರಮದ ನಡುವೆ ಯಶಸ್ವಿಯಾಗಿ ಸಮಾಪನಗೊಂಡಿತು. ಊರೂರುಗಳಿಂದ ಹರಿದುಬಂದ ಭಕ್ತರು ಹರಕೆ ತೀರಿಸಿಕೊಂಡು ದೇವರ ಕೃಪೆಗೆ ಪಾತ್ರರಾದರು. ತುಳುನಾಡಿನ ಕೆಲವೆಡೆ ಕೋರಿ ಜಾತ್ರೆ ಸ್ಥಳೀಯ ದೈವಗಳ ಚಾವಡಿಯಲ್ಲಿ ನಿರ್ದಿಷ್ಟ ಮನೆತನಗಳ ಪಾಲ್ಗೊಳ್ಳುವಿಕೆಯಿಂದ ನಡೆಯುವುದಾದರೂ, ಕೊಕ್ಕಡದ ಕೋರಿ ಜಾತ್ರೆಯ ಸ್ವರೂಪವೇ ವಿಭಿನ್ನ. ಇಲ್ಲಿನ ಅಧಿದೇವತೆಗಳಾದ ಶ್ರೀ ವೈದ್ಯನಾಥೇಶ್ವರ ಮತ್ತು - [ನೆಲ್ಯಾಡಿ: ಪಡುಬೆಟ್ಟು ಶಾಲಾ ವಿದ್ಯಾರ್ಥಿನಿ ಪ್ರತಿಭಾ ಕಾರಂಜಿಯಲ್ಲಿ ಮೆಲಿಷ ನಿಶಾಲ್ ಜಿಲ್ಲಾ ಮಟ್ಟಕ್ಕೆ ಆಯ್ಕೆ](https://nesaranewsworld.com/archives/51875) - ನೆಲ್ಯಾಡಿ: ಹಾರಾಡಿ ಸರಕಾರಿ ಉನ್ನತ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯ ಹಿರಿಯ ವಿಭಾಗದ ಕವನ ವಾಚನ ಸ್ಪರ್ಧೆಯಲ್ಲಿ ಪಡುಬೆಟ್ಟು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿನ 7ನೇ ತರಗತಿಯ ವಿದ್ಯಾರ್ಥಿನಿ ಮೆಲಿಷ ನಿಶಾಲ್ ಮಸ್ಕರೇನ್ಹಸ್ ಅವರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಅವರು ನೆಲ್ಯಾಡಿ ಗ್ರಾಮದ ಪಡುಬೆಟ್ಟು ನಿವಾಸಿ ಮನೀಶ್ ಮಸ್ಕರೇನ್ಹಸ್ ಹಾಗೂ ಪಡುಬೆಟ್ಟು ಶಾಲೆಯ ಅತಿಥಿ ಶಿಕ್ಷಕಿ ನ್ಯಾನ್ಸಿ - [ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟ](https://nesaranewsworld.com/archives/51869) - ಕ್ರೀಡೆಯಿಂದ ನಾಯಕತ್ವ ಮತ್ತು ಪ್ರತಿಭೆ ಬೆಳವಣಿಗೆ — ಮಾಮಚ್ಚನ್ ಎಂ ನೆಲ್ಯಾಡಿ: ಕ್ರೀಡೆಯಿಂದ ನಾಯಕತ್ವದ ಗುಣ ಬೆಳೆಯುವುದರೊಂದಿಗೆ ಪ್ರತಿಯೊಬ್ಬರಲ್ಲಿರುವ ಅಡಗಿದ ಪ್ರತಿಭೆಯನ್ನು ಹೊರತರುವ ಶಕ್ತಿ ಸ್ಪರ್ಧೆಗಳಿಗೆ ಇದೆ. ಆರೋಗ್ಯವೇ ನಮ್ಮ ನಿಜವಾದ ಸಂಪತ್ತು ಆಗಿರುವುದರಿಂದ ಹವ್ಯಾಸಕ್ಕಾಗಿ ಎಲ್ಲರೂ ಕ್ರೀಡೆಯಲ್ಲಿ ಭಾಗವಹಿಸಬೇಕು ಎಂದು ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಇದರ ಜಿಲ್ಲಾ ಕಾರ್ಯಾದ್ಯಕ್ಷರಾದ ಮಾಮಚ್ಚನ್.ಎಂ ಅವರು ಹೇಳಿದರು. ಅವರು ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ - [ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಯಕ್ಷ ಶಿಕ್ಷಣದ ಸಂಭ್ರಮಪ್ರತಿಭಾ ದಿನಾಚರಣೆಯಲ್ಲಿ ಯಕ್ಷಗಾನ ‘ಮೇದಿನಿ ನಿರ್ಮಾಣ’ ಪ್ರದರ್ಶನ](https://nesaranewsworld.com/archives/51866) - ಕೊಕ್ಕಡ : ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಲಾದ ಪ್ರತಿಭಾ ದಿನಾಚರಣೆಯ ಸಂದರ್ಭದಲ್ಲಿ ಯಕ್ಷ ಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ ವತಿಯಿಂದ ಯಕ್ಷ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಂದ ಮನಮುಟ್ಟುವ ಪೂರ್ವರಂಗ ಹಾಗೂ ಯಕ್ಷಗಾನ ‘ಮೇದಿನಿ ನಿರ್ಮಾಣ’ ಪ್ರದರ್ಶನವನ್ನು ಯಶಸ್ವಿಯಾಗಿ ಮಂಡಿಸಲಾಯಿತು. ಒಟ್ಟು 30 ವಿದ್ಯಾರ್ಥಿಗಳು ಈ ಕಲಾಪ್ರದರ್ಶನದಲ್ಲಿ ಭಾಗವಹಿಸಿ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾದರು. ಕಾರ್ಯಕ್ರಮದಲ್ಲಿ ಮಾತನಾಡಿದ ಟ್ರಸ್ಟ್ ಸಂಚಾಲಕ ವಾಸುದೇವ ಐತಾಳ್ ಅವರು, ಪಟ್ಲ ಫೌಂಡೇಶನ್ ವತಿಯಿಂದ ಶಾಲೆಗಳಲ್ಲಿ ನಡೆಯುತ್ತಿರುವ ಯಕ್ಷ ಶಿಕ್ಷಣ ಕಾರ್ಯಕ್ರಮಗಳ ಮಹತ್ವವನ್ನು ವಿವರಿಸಿದರು. ನಿಡ್ಲೆ ## Pages - [ಮುಖಪುಟ](https://nesaranewsworld.com/) - Nesara News World ಕರಾವಳಿ ,ರಾಜ್ಯ ಹಾಗೂ ರಾಷ್ಟ್ರದ ಕ್ಷಣ ಕ್ಷಣಗಳ ಸುದ್ದಿ ಹಾಗೂ ಅದರ ಒಳ ನೋಟಗಳನ್ನು ವಿಶ್ಲೇಷಣಾತ್ಮಕವಾಗಿ ನೀಡುವ Nesara News - [Cookie Policy](https://nesaranewsworld.com/cookie-policy) - This page provides comprehensive information about how we use cookies on our website to enhance your browsing experience, improve website performance, and deliver personalized content. Cookies are small text files that are stored on your device when you visit our site. They help us understand how visitors interact with our website, allowing us to offer - [ಇಚ್ಲಂಪಾಡಿ: ಶ್ರೀ ಗಂಗಾಧರೇಶ್ವರ ದೇವಸ್ಥಾನದಲ್ಲಿ 54ನೇ ವರ್ಷದ "ಮಹಾಶಿವರಾತ್ರಿ ಮಹೋತ್ಸವ"](https://nesaranewsworld.com/mahashivarathri-mahotsav-at-shri-gangadareshwara-temple-ichilampady-2026) - ಕಡಬ ತಾಲೂಕು ವ್ಯಾಪ್ತಿಯ ಇಚ್ಲಂಪಾಡಿ ಗ್ರಾಮದಲ್ಲಿರುವ ಶ್ರೀ ಗಂಗಾಧರೇಶ್ವರ ದೇವಸ್ಥಾನದಲ್ಲಿ 54ನೇ ವರ್ಷದ ಮಹಾಶಿವರಾತ್ರಿ ಮಹೋತ್ಸವವು ಫೆಬ್ರವರಿ 15, 2026ರಂದು ಭಕ್ತಿಭಾವಪೂರ್ಣವಾಗಿ ನಡೆಯಲಿದೆ - [Client Portal](https://nesaranewsworld.com/clients) - [jetpackcrm_clientportal] - [ಜೆಸಿಐ ಆಲಂಕಾರು ಘಟಕಕ್ಕೆ ಜೆಸಿಐ ವಲಯಾಧ್ಯಕ್ಷರ ಅಧಿಕೃತ ಭೇಟಿ ಮತ್ತು ಶಾಶ್ವತ ಯೋಜನೆಯ ಉದ್ಘಾಟನೆ](https://nesaranewsworld.com/ಜೆಸಿಐ-ಆಲಂಕಾರು-ಘಟಕಕ್ಕೆ-ಜೆ) - ನೇಸರ ಸೆ.17: ಜೆಸಿಐ ಆಲಂಕಾರು ಘಟಕಕ್ಕೆ ಜೆಸಿಐ ವಲಯಾಧ್ಯಕ್ಷರ ಅಧಿಕೃತ ಭೇಟಿಯು ಅಶ್ವಿತಾ ನಿಲಯ, ಕುಂತೂರಿನಲ್ಲಿ ನಡೆಯಿತು.ಜೆಸಿಐ ವಲಯ 15ರ ಅಧ್ಯಕ್ಷ ಜೆಸಿಐ ಸೇನೆಟರ್ ರಾಯನ್ ಉದಯ್ ಕ್ರಾಸ್ತಾ ದಂಪತಿಗಳನ್ನು ಆಲಂಕಾರು ಪೇಟೆಯಿಂದ ಕುಂತೂರು ಅಶ್ವಿತಾ ನಿಲಯಕ್ಕೆ ತೆರೆದ ಜೀಪಿನಲ್ಲಿ, ಮೆರವಣಿಗೆಯ ಮೂಲಕ ಕರೆ ತರಲಾಯಿತು ಹೋಗಲಾಯಿತು. ಬಳಿಕ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಜೆಸಿಐ ಸೇನೆಟರ್ ರಾಯನ್ ಉದಯ್ ಕ್ರಾಸ್ತಾರವರು "ಜೆಸಿಐ ಆಲಂಕಾರು ಸದಾ ಸಮಾಜಮುಖಿ ಕಾರ್ಯಕ್ರಮಗಳನ್ನು ನಿರಂತರವಾಗಿ ಮಾಡಿಕೊಂಡು ಬಂದಿದೆ. ಇಡೀಯ ವರ್ಷ ಅನೇಕ ಸಾರ್ವಜನಿಕ - [ಕಾಂಚನ ಪ್ರೌಢಶಾಲೆ 37 ವರ್ಷದ ನಂತರ ನವೀಕರಣ](https://nesaranewsworld.com/ಕಾಂಚನ-ಪ್ರೌಢಶಾಲೆ-37-ವರ್ಷದ-ನಂ) - ನೇಸರ ಆ.31: ದಿವಂಗತ ಕಾಂಚನ ಸುಬ್ಬರತ್ನಂ ತಮ್ಮ ತಂದೆಯಾದ ಶ್ರೀ ಕಾಂಚನ ವೆಂಕಟ ಸುಬ್ರಹ್ಮಣ್ಯಂ ಹೆಸರಿನಲ್ಲಿ ಕಾಂಚನದಲ್ಲಿ ಪ್ರೌಢಶಾಲೆ ಯನ್ನು 1985 ರಲ್ಲಿ ಸ್ಥಾಪಿಸಿದರು. ತದನಂತರ ಶಾಲಾ ಆಡಳಿತವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜುಕೇಶನ್ ಸೊಸೈಟಿ ಆಡಳಿತ ಮಂಡಳಿಗೆ ಹಸ್ತಾಂತರ ಮಾಡಲಾಗಿತ್ತು.ಇದೀಗ ಕಾಂಚನ ವೆಂಕಟ ಸುಬ್ರಹ್ಮಣ್ಯಂ ಸ್ಮಾರಕ ಪ್ರೌಢಶಾಲೆ 37 ವರ್ಷದ ನಂತರ ನವೀಕರಣಗೊಂಡು ವಿದ್ಯಾರ್ಥಿಗಳ ಪಾಠ ಪ್ರವಚನಗಳಿಗೆ ಸಜ್ಜುಗೊಂಡಿದೆ. ಧರ್ಮಸ್ಥಳ ಡಾ.ವೀರೇಂದ್ರ ಹೆಗ್ಗಡೆಯವರ ಆಶಯದೊಂದಿಗೆ, ಆಡಳಿತ ಮಂಡಳಿಯ ಕಾರ್ಯದರ್ಶಿಯಾಗಿರುವ ಡಿ ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ - [ತೆಂಕಿಲ ವಿವೇಕಾನಂದ ಆಂಗ್ಲಮಾಧ್ಯಮ ಶಾಲಾ ವಿದ್ಯಾರ್ಥಿಗಳಿಂದ ಆಜಾದಿಕಾ ಅಮೃತ ಮಹೋತ್ಸವ ಪ್ರಯುಕ್ತ 75 ರಾಷ್ಟ್ರನಾಯಕರ ಲೇಖನ ಸಂಗ್ರಹ](https://nesaranewsworld.com/ತೆಂಕಿಲ-ವಿವೇಕಾನಂದ-ಆಂಗ್ಲಮಾ) - ನೇಸರ ಆ.04: ತೆಂಕಿಲ ವಿವೇಕಾನಂದ ಆಂಗ್ಲಮಾಧ್ಯಮ ಶಾಲಾ ವಿದ್ಯಾರ್ಥಿಗಳಿಂದ ಆಜಾದಿಕಾ ಅಮೃತ ಮಹೋತ್ಸವ ಪ್ರಯುಕ್ತ 75 ರಾಷ್ಟ್ರನಾಯಕರ ಸಂಗ್ರಹಿತ ಲೇಖನಗಳನ್ನು ಸಂಗ್ರಹಿಸಿ ತಮ್ಮದೇ ಕೈಬರಹದ ಮೂಲಕ ಜೋಡಿಸಿ ಉಳಿದ ವಿದ್ಯಾರ್ಥಿಗಳಿಗೂ ಸ್ಪೂರ್ತಿ ನೀಡುವತ್ತ ಕಿರುಪ್ರಯತ್ನ ಮಾಡಿದ್ದರು.ಈ ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸುವುದರ ಮೂಲಕ ಚಾಲನೆ ನೀಡಿದ ರೋ.ಜಗಜೀವನದಾಸ್ ರೈ ಇವರು ವಿದ್ಯಾರ್ಥಿನಿಯರಾದ 10ನೇ ತರಗತಿಯ ಕು.ಯುಕ್ತಶ್ರೀ ಮತ್ತು ಕು.ದೃಶಾ ಇವರ ಕಾರ್ಯತತ್ಪರತೆಯನ್ನು ಮೆಚ್ಚಿ, ಇನ್ನೂ ಇಂತಹ ಕಾರ್ಯವನ್ನು ಮುಂದುವರೆಸುವಂತೆ ಹುರಿದುಂಬಿಸಿದರು. ಶಾಲಾ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ-ಶಿಕ್ಷಕೇತರ ವೃಂದದವರು ಸಹಕರಿಸಿದರು. - [ಸಂಪರ್ಕಿಸಿ](https://nesaranewsworld.com/contact-us) - Please enable JavaScript in your browser to complete this form. Name * First Last Email * Comment or Message * Submit Nesara News Nellyadi .ಕರಾವಳಿ ,ರಾಜ್ಯ ಹಾಗೂ ರಾಷ್ಟ್ರದ ಕ್ಷಣ ಕ್ಷಣಗಳ ಸುದ್ದಿ ಹಾಗೂ ಅದರ ಒಳ ನೋಟಗಳನ್ನು ... - [Disclaimer](https://nesaranewsworld.com/disclaimer) - [Privacy Policy](https://nesaranewsworld.com/privacy-policy) - [About us](https://nesaranewsworld.com/about-us) ## Categories - [Uncategorized](https://nesaranewsworld.com/archives/category/uncategorized) - [ಪ್ರಮುಖ ಸುದ್ದಿ](https://nesaranewsworld.com/archives/category/popularnews) - [ಕರ್ನಾಟಕ](https://nesaranewsworld.com/archives/category/karnataka) - [ಕರಾವಳಿ](https://nesaranewsworld.com/archives/category/karavali) - [ದೇಶ / ವಿದೇಶ](https://nesaranewsworld.com/archives/category/national-international) - [ಸಿನಿಮಾ](https://nesaranewsworld.com/archives/category/cinema) - [ಕ್ರೀಡೆ](https://nesaranewsworld.com/archives/category/sports) - [ತಂತ್ರಜ್ಞಾನ](https://nesaranewsworld.com/archives/category/technology) - [ಅಂಕಣ](https://nesaranewsworld.com/archives/category/ankana) - [social media](https://nesaranewsworld.com/archives/category/social-media) - [ಸ್ಥಳೀಯ](https://nesaranewsworld.com/archives/category/localnews) - [ಸಾಂಸ್ಕೃತಿಕ](https://nesaranewsworld.com/archives/category/cultural) - [ತುಳುವರ ಕೂಟ](https://nesaranewsworld.com/archives/category/tuluvarakoota) - [ಲೋಕಾರ್ಪಣೆ](https://nesaranewsworld.com/archives/category/inauguration) - [ನೇಸರ](https://nesaranewsworld.com/archives/category/nesarabanna) - [ವಿವಾಹ](https://nesaranewsworld.com/archives/category/karavali/marriage) - [ಪತ್ರಿಕಾ ಪ್ರಕಟಣೆ](https://nesaranewsworld.com/archives/category/news-announcement) - [ಅಪಘಾತ](https://nesaranewsworld.com/archives/category/accident) - [ಶುಭವಿವಾಹ](https://nesaranewsworld.com/archives/category/karavali/ಶುಭವಿವಾಹ) - [ಗಣರಾಜ್ಯೋತ್ಸವ](https://nesaranewsworld.com/archives/category/ಗಣರಾಜ್ಯೋತ್ಸವ) - [ನಿಧನ](https://nesaranewsworld.com/archives/category/condolence) - [ಸನ್ಮಾನ](https://nesaranewsworld.com/archives/category/sanmaana) - [ಶಿಕ್ಷಣ](https://nesaranewsworld.com/archives/category/education) - [ಅಪರಾಧ](https://nesaranewsworld.com/archives/category/ಅಪರಾಧ) - [ಧಾರ್ಮಿಕ](https://nesaranewsworld.com/archives/category/ಧಾರ್ಮಿಕ) ## Tags - [ನಿವೃತ್ತ ಸೈನಿಕ](https://nesaranewsworld.com/archives/tag/ನಿವೃತ್ತ-ಸೈನಿಕ) - [# Chief Minister of Karnataka](https://nesaranewsworld.com/archives/tag/chief-minister-of-karnataka) - [#kadaba](https://nesaranewsworld.com/archives/tag/kadaba) - [# accident #kadaba #shiradi #nellyady #ksrtc](https://nesaranewsworld.com/archives/tag/accident-kadaba-shiradi-nellyady-ksrtc) - [#ಇನ್ನೋವಾ ಕಾರು ನಿಯಂತ್ರಣ ತಪ್ಪಿ ಡಿಕ್ಕಿ; ಮೂವರು ಮೃತರು](https://nesaranewsworld.com/archives/tag/ಇನ್ನೋವಾ-ಕಾರು-ನಿಯಂತ್ರಣ-ತಪ) - [#ಸವಣೂರಿನಲ್ಲಿ ಗ್ರಾ.ಪಂ. ಸದಸ್ಯರಿಗೆ](https://nesaranewsworld.com/archives/tag/ಸವಣೂರಿನಲ್ಲಿ-ಗ್ರಾ-ಪಂ-ಸದಸ್) - [#ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್‌](https://nesaranewsworld.com/archives/tag/ಕಡಬ-ಶ್ರೀ-ಕ್ಷೇತ್ರ-ಧರ್ಮಸ್ಥ) - [ಅಯ್ಯಪ್ಪ ಮಂಡಲೋತ್ಸವ ಭಕ್ತಿ–ಸಡಗರಕ್ಕೆ ಸಜ್ಜಾದ ಇಚ್ಲಂಪಾಡಿ ಶ್ರೀ ಗಂಗಾಧರೇಶ್ವರ ದೇವಸ್ಥಾನ](https://nesaranewsworld.com/archives/tag/ಅಯ್ಯಪ್ಪ-ಮಂಡಲೋತ್ಸವ-ಭಕ್ತಿ) - [ayyappa ichilampady](https://nesaranewsworld.com/archives/tag/ayyappa-ichilampady) - [gandareshwara temple ichilampady](https://nesaranewsworld.com/archives/tag/gandareshwara-temple-ichilampady) - [ayyappa bakthavrunda ichilampady](https://nesaranewsworld.com/archives/tag/ayyappa-bakthavrunda-ichilampady) - [nekkilu ichilampady](https://nesaranewsworld.com/archives/tag/nekkilu-ichilampady) - [nair ichilampady](https://nesaranewsworld.com/archives/tag/nair-ichilampady) - [shiva temple kadaba ichilampady](https://nesaranewsworld.com/archives/tag/shiva-temple-kadaba-ichilampady) - [shivarathri ichilampady](https://nesaranewsworld.com/archives/tag/shivarathri-ichilampady) - [shiva temple nelyadi](https://nesaranewsworld.com/archives/tag/shiva-temple-nelyadi) - [shiva temple near nelyadi](https://nesaranewsworld.com/archives/tag/shiva-temple-near-nelyadi) - [ayyappa bakthavrinda ichilampady](https://nesaranewsworld.com/archives/tag/ayyappa-bakthavrinda-ichilampady) - [ayyappa bakthavrinda ichlampady](https://nesaranewsworld.com/archives/tag/ayyappa-bakthavrinda-ichlampady) - [pillai nelyadi](https://nesaranewsworld.com/archives/tag/pillai-nelyadi) - [nair nelyadi](https://nesaranewsworld.com/archives/tag/nair-nelyadi) - [#ಗುಂಡ್ಯ: ಅಂಬ್ಯುಲೆನ್ಸ್ ವಾಹನ ಕಳವು ಪ್ರಕರಣ: ಆರೋಪಿ ಹಾಸನದಲ್ಲಿ ಬಂಧನ](https://nesaranewsworld.com/archives/tag/ಗುಂಡ್ಯ-ಅಂಬ್ಯುಲೆನ್ಸ್-ವಾಹ) - [#ಉದನೆ ಸೈಂಟ್ ಆಂಟನೀಸ್‌ ವಿದ್ಯಾಸಂಸ್ಥೆಯಲ್ಲಿ ಪ್ರತಿಭಾ ದಿನೋತ್ಸವ](https://nesaranewsworld.com/archives/tag/ಉದನೆ-ಸೈಂಟ್-ಆಂಟನೀಸ್-ವಿದ್) - [#ಎಸ್.ಡಿ.ಎಂ ಶಿಕ್ಷಣ ಕ್ರಾಂತಿಯ ಮೌನಶಿಲ್ಪಿ; ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ](https://nesaranewsworld.com/archives/tag/ಎಸ್-ಡಿ-ಎಂ-ಶಿಕ್ಷಣ-ಕ್ರಾಂತಿಯ) - [#ನೆಲ್ಯಾಡಿ: ಪರವಾನಗಿ ಇಲ್ಲದೆ ಅಕ್ರಮ ಮರ ಸಾಗಾಟ ಪತ್ತೆ: ಲಾರಿ](https://nesaranewsworld.com/archives/tag/ನೆಲ್ಯಾಡಿ-ಪರವಾನಗಿ-ಇಲ್ಲದೆ) - [#ಅರಸಿನಮಕ್ಕಿ ಬೂಡುಮುಗೇರು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶೀರೂರು ಶ್ರೀ ವೇದವರ್ಧನ ಸ್ವಾಮೀಜಿ ಭೇಟಿ – ಪೂರ್ಣ ಕುಂಭ ಸ್ವಾಗತ](https://nesaranewsworld.com/archives/tag/ಅರಸಿನಮಕ್ಕಿ-ಬೂಡುಮುಗೇರು-ದ) - [#ಚಲನಚಿತ್ರ ನಟಿ ಶ್ರುತಿ ಕುಕ್ಕೆ ಸುಬ್ರಹ್ಮಣ್ಯ ಭೇಟಿ](https://nesaranewsworld.com/archives/tag/ಚಲನಚಿತ್ರ-ನಟಿ-ಶ್ರುತಿ-ಕುಕ್) - [#ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – 11 ಕೆವಿ ಕಂಬ ತುಂಡು](https://nesaranewsworld.com/archives/tag/ವಿದ್ಯುತ್-ಕಂಬಕ್ಕೆ-ಡಿಕ್ಕಿ) - [#ನೆಲ್ಯಾಡಿ: ಎಸ್‌ಸಿ/ಎಸ್‌ಟಿ ಫಲಾನುಭವಿಗಳಿಗೆ ಟ್ಯಾಂಕ್](https://nesaranewsworld.com/archives/tag/ನೆಲ್ಯಾಡಿ-ಎಸ್ಸಿ-ಎಸ್ಟಿ-ಫ) - [#ಕುಡ್ತಾಜೆ: ಶ್ರೀ ಉಳ್ಳಾಕ್ಲು ರುದ್ರ ಚಾಮುಂಡಿ](https://nesaranewsworld.com/archives/tag/ಕುಡ್ತಾಜೆ-ಶ್ರೀ-ಉಳ್ಳಾಕ್ಲು) - [#ಜ.22ರಂದು ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ](https://nesaranewsworld.com/archives/tag/ಜ-22ರಂದು-ಸೌತಡ್ಕ-ಶ್ರೀ-ಮಹಾಗಣಪ) - [#ಉಜಿರೆ ಎಸ್‌ಡಿಎಂ ಪದವಿ ಪೂರ್ವ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ಚಟುವಟಿಕೆಗಳ ಸಮಾರೋಪ](https://nesaranewsworld.com/archives/tag/ಉಜಿರೆ-ಎಸ್ಡಿಎಂ-ಪದವಿ-ಪೂರ್) - [#ನೆಲ್ಯಾಡಿ ನಿವಾಸಿ ಕೆ.ಸಿ. ವರ್ಗೀಸ್ ಸಾವು ಪ್ರಕರಣ – ಶವ ಪರೀಕ್ಷೆಯಲ್ಲಿ ಬಯಲಾದ ರಹಸ್ಯ: ಬಲವಾದ ಪೆಟ್ಟುಗಳಿಂದ ಮರಣ](https://nesaranewsworld.com/archives/tag/ನೆಲ್ಯಾಡಿ-ನಿವಾಸಿ-ಕೆ-ಸಿ-ವರ್) - [#KOKKADA: ಶಿಬಾಜೆ ಶ್ರೀಧರ ಕೊಲೆ ಪ್ರಕರಣಕ್ಕೆ ಮರು ತನಿಖೆ — ರಾಜ್ಯ ಸರ್ಕಾರದಿಂದ ಎಸ್‌ಐಟಿ ನೇಮಕ](https://nesaranewsworld.com/archives/tag/kokkada-ಶಿಬಾಜೆ-ಶ್ರೀಧರ-ಕೊಲೆ-ಪ್ರಕ) - [#ರಾಮಕುಂಜ: ಬಾವಿ ತೋಡಲು ಸ್ಪೋಟಕ ಬಳಕೆ](https://nesaranewsworld.com/archives/tag/ರಾಮಕುಂಜ-ಬಾವಿ-ತೋಡಲು-ಸ್ಪೋಟ)